Ashitha Soodlu

ಪಾಲ್ತಾಡಿ :ಬಿಜೆಪಿ ಪೇಜ್ ಪ್ರಮುಖರ ಸಭೆ

(ನ್ಯೂಸ್ ಕಡಬ) newskadaba.com ಸವಣೂರು, ಎ.9. ಬಿಜೆಪಿ ಪಕ್ಷದ ಗೆಲುವಿನಲ್ಲಿ ಪೇಜ್ ಪ್ರಮುಖರ ಪಾತ್ರ ಮಹತ್ವದ್ದು. ಪ್ರತಿಯೊಬ್ಬರೂ ಮತದಾರರನ್ನು ಗುರುತಿಸಿ ಮತ ಚಲಾವಣೆಗೆ ಕರೆತರುವ ಮೂಲಕ ಬಿಜೆಪಿಗೆ ಅತ್ಯಧಿಕ ಮತಗಳು ದೊರಕುವಂತೆ ಮಾಡಬೇಕು. ಬಿಜೆಪಿ ಪಕ್ಷ ಕಾರ್ಯಕರ್ತರ ಪಕ್ಷ, ಪಕ್ಷಕ್ಕೆ ಕಾರ್ಯಕರ್ತರೇ ಜೀವಾಳ ಎಂದು ಸುಳ್ಯ ಬಿಜೆಪಿ ಮಂಡಲ ಸಮಿತಿ ಮಾಜಿ ಪ್ರಧಾನ ಕಾರ್ಯದರ್ಶಿ, ಜಿಲ್ಲಾ ಬಿಜೆಪಿ ಸದಸ್ಯ ರಾಕೇಶ್ ರೈ ಕೆಡೆಂಜಿ ಹೇಳಿದರು. ಅವರು ಬೆಳಂದೂರು ಮಹಾಶಕ್ತಿ ಕೇಂದ್ರದ ಪಾಲ್ತಾಡಿಯ ಕುಂಜಾಡಿಯಲ್ಲಿ ನಡೆದ ಬಿಜೆಪಿ ಪೇಜ್ ಪ್ರಮುಖರ […]

ಪಾಲ್ತಾಡಿ :ಬಿಜೆಪಿ ಪೇಜ್ ಪ್ರಮುಖರ ಸಭೆ Read More »

ಕರಾವಳಿ

ರಾಷ್ಟ್ರೀಯ ಯುವ ಸಪ್ತಾಹದ ಅಂಗವಾಗಿ ಕುದ್ಮಾರಿನಲ್ಲಿ ಹೆಣದೂರು ಬೀದಿ ನಾಟಕ

(ನ್ಯೂಸ್ ಕಡಬ) newskadaba.com ಸವಣೂರು, ಎ.9. ಯುವ ಸಮುದಾಯ ಮದ್ಯವ್ಯಸನಕ್ಕೆ ಬಲಿಯಾಗದೇ ಗೌರವಯುತ ಬದುಕನ್ನು ಕಟ್ಟಿಕೊಳ್ಳಬೇಕು. ಮದ್ಯಪಾನವು ಆರೋಗ್ಯವನ್ನು ಕೆಡಿಸುವ ಜೊತೆಯಲ್ಲಿ ಇಡೀ ಕುಟುಂಬವನ್ನೇ ಬೀದಿಪಾಲಾಗಿಸುವುದು. ಈ ನಿಟ್ಟಿನಲ್ಲಿ ಸವಣೂರು ಶ್ರವಣರಂಗ ಶಿಕ್ಷಕ ಕಲಾವಿದರು ಜಿಲ್ಲೆಯಾದ್ಯಂತ ಹೆಣದೂರು ಬೀದಿನಾಟಕ ಪ್ರದರ್ಶಿಸುವ ಮೂಲಕ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ ಕಾರ್ಯವೆಂದು ಪುತ್ತೂರು ವಕೀಲರ ಸಂಘದ ಅಧ್ಯಕ್ಷ ಕೆ. ಭಾಸ್ಕರ ಕೋಡಿಂಬಾಳ ಹೇಳಿದರು. ಅವರು ಭಾನುವಾರ ರಾಷ್ಟ್ರೀಯ ಯುವ ಸಪ್ತಾಹದ ಅಂಗವಾಗಿ ಸವಣೂರು ಯುವಕ ಮಂಡಲದ ವತಿಯಿಂದ ಸ್ಕಂದಶ್ರೀ ಯುವಕ ಮಂಡಲ ಕುದ್ಮಾರು ಇದರ ಸಹಕಾರದೊಂದಿಗೆ

ರಾಷ್ಟ್ರೀಯ ಯುವ ಸಪ್ತಾಹದ ಅಂಗವಾಗಿ ಕುದ್ಮಾರಿನಲ್ಲಿ ಹೆಣದೂರು ಬೀದಿ ನಾಟಕ Read More »

ಕರಾವಳಿ

ಬೆಳಂದೂರು ಗ್ರಾಮದ ಬೂತ್ 2ರ ಬಿಜೆಪಿ ಸಮಿತಿ ಸಭೆ

(ನ್ಯೂಸ್ ಕಡಬ) newskadaba.com ಸವಣೂರು, ಎ.9. ಗ್ರಾಮದ ಬೂತ್ 2ರ ಬಿಜೆಪಿ  ಸಮಿತಿಯ ಸಭೆಯು ಪ್ರತಿ 10 ದಿನಗಳಿಗೊಮ್ಮೆ ಪಕ್ಷದ ಕಾರ್ಯಕರ್ತರ ಮನೆಗಳಲ್ಲಿ ನಡೆಯುತ್ತಿದ್ದು ಈ ಬಾರಿಯ ಸಭೆಯು ದಕ್ಷಿಣ ಕನ್ನಡ ಜಿಲ್ಲಾ ಜನಾತ ಬಜಾರ್ ಇದರ ಅಧ್ಯಕ್ಷರಾದ ಉದಯ ರೈ ಮಾದೋಡಿಯವರ ಮನೆಯಲ್ಲಿ ಬೂತ್ ಸಮಿತಿಯ ಅಧ್ಯಕ್ಷರಾದ ಪ್ರಮೋದ್ ನೀರಜರಿಯವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಪಕ್ಷದ ಸಂಘಟನೆಯ ಬಗ್ಗೆ ಚರ್ಚೆ ನಡೆಸಿ ಪೇಜ್ ಪ್ರಮುಖರಿಗೆ ಜವಾಬ್ದಾರಿಯನ್ನು ಹಂಚಿಕೆ ಮಾಡಲಾಯಿತು. ಬೆಳಂದೂರು ಶಕ್ತಿ ಕೇಂದ್ರದ ಅಧ್ಯಕ್ಷರಾದ ದಿನೇಶ್ ಮೆದು

ಬೆಳಂದೂರು ಗ್ರಾಮದ ಬೂತ್ 2ರ ಬಿಜೆಪಿ ಸಮಿತಿ ಸಭೆ Read More »

ಕರಾವಳಿ

ಮುಕ್ವೆ ಮಜಲುಮಾರು ಉಮಾಮಹೇಶ್ವರ ದೇವಸ್ಥಾನದಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆ

(ನ್ಯೂಸ್ ಕಡಬ) newskadaba.com ನರಿಮೊಗರು ಎ.10. ಇಲ್ಲಿನ ಮುಕ್ವೆ ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಸುಮಾರು 24 ಲಕ್ಷ ರೂಪಾಯಿ ವೆಚ್ಚದಲ್ಲಿ ನಡೆದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ನಡೆಯಿತು. ಎಡನೀರು ಮಠದ ಶ್ರೀ ಕೇಶವಾನಂದ ಭಾರತೀ ಸ್ವಾಮೀಜಿಯವರು ದೀಪ ಬೆಳಗಿಸಿ ಉದ್ಘಾಟಿಸಿ ಆಶೀರ್ವಚನ ನೀಡಿದರು. ಶ್ರೀ ಉಮಾಮಹೇಶ್ವರ ಸೇವಾ ಟ್ರಸ್ಟ್‌ನ ಉಪಾಧ್ಯಕ್ಷ ಸುಬ್ರಹ್ಮಣ್ಯ ತಂತ್ರಿಯವರು ಸಭೆಯ ಅಧ್ಯಕ್ಷತೆ ವಹಿಸಿದ್ದರು. ಸನ್ಮಾನ: ಸಭೆಯಲ್ಲಿ ಬ್ರಹ್ಮವಾಹಕ ಹರೀಶ್ ಉಂಗ್ರುಪುಳಿತ್ತಾಯ ಮರೀಲು, ದೇವಸ್ಥಾನಕ್ಕೆ ಜಾಗ ದಾನ ಮಾಡಿದ ಉಮಾಮಹೇಶ್ವರ ಸೇವಾ ಟ್ರಸ್ಟ್‌ನ ಅಧ್ಯಕ್ಷ

ಮುಕ್ವೆ ಮಜಲುಮಾರು ಉಮಾಮಹೇಶ್ವರ ದೇವಸ್ಥಾನದಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆ Read More »

ಕರಾವಳಿ

ಎ.9: ಸವಣೂರು ಯುವಕ‌ ಮಂಡಲದ ರಾಷ್ಟ್ರೀಯ ಯುವ ಸಪ್ತಾಹ ಸಮಾರೋಪ

(ನ್ಯೂಸ್ ಕಡಬ) newskadaba.com ಸವಣೂರು, ಎ.9.  ರಾಜ್ಯ ಪ್ರಶಸ್ತಿ ಪುರಸ್ಕೃತ, ಸವಣೂರು ಯುವಕ‌ ಮಂಡಲದ ರಾಷ್ಟ್ರೀಯ ಯುವ ಸಪ್ತಾಹ ಕಾರ್ಯಕ್ರಮದ ಸಮಾರೋಪ, ತಾ.ಅತ್ಯುತ್ತಮ ಯುವ ಮಂಡಲ ಹಾಗೂ ಯುವ ಪ್ರಶಸ್ತಿ ಪ್ರದಾನ ಎ. 9 ರಂದು ಯುವ ಸಭಾಭವನದ ವಠಾರದಲ್ಲಿ ನಡೆಯಲಿದೆ. ತಾಲೂಕು ಮಟ್ಟದ ಶ್ರವಣಕೀರ್ತಿ ಪ್ರಶಸ್ತಿಯನ್ನು ವಿವೇಕಾನಂದ ಯುವಕ ವೃಂದ ಕೌಡಿಚ್ಚಾರು ಮತ್ತು ಶ್ರವಣ ದೀಪ ಪ್ರಶಸ್ತಿಯನ್ನು ಕಮಲೇಶ್, ಷಣ್ಮುಖ ಯುವಕ ಮಂಡಲ ಸರ್ವೆ ಇವರಿಗೆ ಪ್ರದಾನ ಮಾಡಲಾಗುವುದು. ಇದೇ ಸಂದರ್ಭದಲ್ಲಿ ಅನೇಕ ಸಾಧಕರನ್ನು ಅಭಿನಂದಿಸಲಾಗುವುದು. ಕ್ರೀಡೆಯಲ್ಲಿ

ಎ.9: ಸವಣೂರು ಯುವಕ‌ ಮಂಡಲದ ರಾಷ್ಟ್ರೀಯ ಯುವ ಸಪ್ತಾಹ ಸಮಾರೋಪ Read More »

ಕರಾವಳಿ

ಸವಣೂರು ಯುವ ಸಪ್ತಾಹದಲ್ಲಿ ಕ್ರಿಕೆಟ್ ಪಂದ್ಯಾಟ

(ನ್ಯೂಸ್ ಕಡಬ) newskadaba.com ಸವಣೂರು ಎ.9. ಕ್ರೀಡೆಯಿಂದ ಸೌಹಾರ್ದಯುತ ವಾತಾವರಣ ನಿರ್ಮಾಣ ಸಾದ್ಯ, ಕ್ರೀಡೆಯಿಂದ ದೈಹಿಕ ಹಾಗೂ ಮಾನಸಿಕ ಬೆಳವಣಿಗೆ ಸಾಧ್ಯ. ಆಧುನಿಕ ಯುಗದಲ್ಲಿ ಅಂತರ್ಜಾಲದಲ್ಲೇ ಮುಳುಗಿರುವ ಯುವಜನತೆಯನ್ನು ಕ್ರೀಡೆಯತ್ತ ಸೆಳೆಯಲು ಪಂದ್ಯಕೂಟಗಳು ಅವಕಾಶ ಕಲ್ಪಿಸುತ್ತದೆ ಎಂದು ಸವಣೂರು ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ, ಪ್ರಗತಿ ಪರ ಕೃಷಿಕ ಪಿ.ಡಿ.ಗಂಗಾಧರ ರೈ ದೇವಸ್ಯ ಹೇಳಿದರು. ಅವರು ರಾಜ್ಯ ಪ್ರಶಸ್ತಿ ಪುರಸ್ಕೃತ ಸವಣೂರು ಯುವಕ ಮಂಡಲದ ವತಿಯಿಂದ ನಡೆಯುತ್ತಿರುವ ರಾಷ್ಟ್ರೀಯ ಯುವಸಪ್ತಾಹದ ಅಂಗವಾಗಿ ನಡೆದ ಕ್ರಿಕೆಟ್ ಪಂದ್ಯಾಟವನ್ನು ಉದ್ಘಾಟಿಸಿದರು. ಅತಿಥಿಗಳಾಗಿ ಸವಣೂರು

ಸವಣೂರು ಯುವ ಸಪ್ತಾಹದಲ್ಲಿ ಕ್ರಿಕೆಟ್ ಪಂದ್ಯಾಟ Read More »

ಕರಾವಳಿ

ಸವಣೂರು: ಯುವ ಸಪ್ತಾಹದಲ್ಲಿ ಭಜನಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com  ಸವಣೂರು ಎ.9. ಭಜನೆಯಿಂದ ವಿಭಜನೆ ತಪ್ಪುತ್ತದೆ. ದೇವರನ್ನೊಳಿಸಲು ಭಜನೆ ಸುಲಭ ಹಾದಿ ಎಂದು ಪಾಲ್ತಾಡಿ ಭಾರತಿ ಗ್ರಾಮ ವಿಕಾಸ ಪ್ರತಿಷ್ಠಾನದ ಸ್ಥಾಪಕಾಧ್ಯಕ್ಷ ಬಿ.ಕೆ.ರಮೇಶ್ ಹೇಳಿದರು. ಅವರು ಸವಣೂರು ರೈಲ್ವೆಗೇಟ್ ಬಳಿಯ ಸಂತಸದಲ್ಲಿ ರಾಜ್ಯ ಪ್ರಶಸ್ತಿ ಪುರಸ್ಕೃತ ಸವಣೂರು ಯುವಕ ಮಂಡಲದ ವತಿಯಿಂದ ನಡೆಯುತ್ತಿರುವ ರಾಷ್ಟ್ರೀಯ ಯುವಸಪ್ತಾಹದ ಅಂಗವಾಗಿ ನಡೆದ 4 ನೇ ದಿನದ ಕಾರ್ಯಕ್ರಮ ಭಜನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಈ ಸಂದರ್ಭ ಕಾರ್ಯಕ್ರಮ ಆಯೋಜಕರಾದ ರಾಜ್ಯ ಯುವ ಸಂಘಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಸುರೇಶ್

ಸವಣೂರು: ಯುವ ಸಪ್ತಾಹದಲ್ಲಿ ಭಜನಾ ಕಾರ್ಯಕ್ರಮ Read More »

ಕರಾವಳಿ

ಸವಣೂರು ರಾಷ್ಟ್ರೀಯ ಯುವಸಪ್ತಾಹದಲ್ಲಿ ಮಾಹಿತಿ ಮೇಳ

(ನ್ಯೂಸ್ ಕಡಬ) newskadaba.com ಸವಣೂರು, ಎ.7. ವೇಗವಾಗಿ ಬೆಳೆಯುತ್ತಿರುವ ಇಂದಿನ ಕಾಲಘಟ್ಟದಲ್ಲಿ ವಿವಿದ ಕ್ಷೇತ್ರಗಳ ಮಾಹಿತಿ ಅತ್ಯಗತ್ಯ .ಈ ನಿಟ್ಟಿನಲ್ಲಿ ಯುವಕ ಮಂಡಲದ ವತಿಯಿಂದ ನಡೆಯುತ್ತಿರುವ ಯುವಸಪ್ತಾಹದಲ್ಲಿ ಮಾಹಿತಿ ಮೇಳವನ್ನು ಜೋಡಿಸಿರುವುದು ಶ್ಲಾಘನೀಯ ಎಂದು ವಿಜಯ ಬ್ಯಾಂಕಿನ ನಿವೃತ ಅಧಿಕಾರಿ ಪಿ.ಡಿ.ಕೃಷ್ಣ ಕುಮಾರ್ ರೈ ಹೇಳಿದರು. ಅವರು ರಾಜ್ಯಪ್ರಶಸ್ತಿ ಪುರಸ್ಕೃತ ಸವಣೂರು ಯುವಕ ಮಂಡಲದ ವತಿಯಿಂದ ನಡೆಯುತ್ತಿರುವ ರಾಷ್ಟ್ರೀಯ ಯುವ ಸಪ್ತಾಹದ 3ನೇ ದಿನದ ಕಾರ್ಯಕ್ರಮ ಕಾರು ಮತ್ತು ದ್ವಿಚಕ್ರ ವಾಹನಗಳ ಬುಕ್ಕಿಂಗ್ ಸಾಲ ಸೌಲಭ್ಯ ಹಾಗೂ ಮೊಬೈಲ್ ಸಿಮ್ ಮಾಹಿತಿ

ಸವಣೂರು ರಾಷ್ಟ್ರೀಯ ಯುವಸಪ್ತಾಹದಲ್ಲಿ ಮಾಹಿತಿ ಮೇಳ Read More »

ಕರಾವಳಿ

ಸವಣೂರು: ಬಿಜೆಪಿ ಸಂಸ್ಥಾಪನ ದಿನಾಚರಣೆ

(ನ್ಯೂಸ್ ಕಡಬ) newskadaba.com ಸವಣೂರು, ಎ.6.  ಬಿಜೆಪಿ ಸವಣೂರು ಬೂತ್ ಸಂಖ್ಯೆ 65ರಲ್ಲಿ ಬಿಜೆಪಿ ಸಂಸ್ಥಾಪನ ದಿನಅಚರಣೆ ಹಾಗೂ ಮಹಿಳಾ ಅಭಿಯಾನ ಮತ್ತು ಬಿಜೆಪಿ ಗೆಲ್ಲಿಸಲು ಮನೆಮನೆ ಬೇಟಿ ಕಾರ್ಯ ನಡೆಸಲಾಯಿತು. ಈ ಸಂದರ್ಭ ಜಿಲ್ಲಾ ಬಿಜೆಪಿ ಸದಸ್ಯ ರಾಕೇಶ್ ರೈ ಕೆಡೆಂಜಿ ಮಾತನಾಡಿ, ವಿಧಾನ ಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಪಕ್ಷದ ಸಂಸ್ಥಾಪನ ದಿನಾಚರಣೆಯಂದೇ ಮಹಿಳಾ ಅಭಿಯಾನ ಹಾಗೂ ಮನೆಮನೆ ಭೇಟಿ ಕಾರ್ಯ ನಡೆಸುವ ಮೂಲಕ ಪ್ರಚಾರ ಆರಂಭವಾಗಿದೆ. ಈಗಾಗಲೇ ಕ್ಷೇತ್ರಾದ್ಯಂತ ಬಿಜೆಪಿ ಪರ ಕಾರ್ಯಕರ್ತರು ಪ್ರಚಾರ ಆರಂಭಿಸಿದ್ದಾರೆ. ಪಕ್ಷವನ್ನು ಗೆಲ್ಲಿಸುವ

ಸವಣೂರು: ಬಿಜೆಪಿ ಸಂಸ್ಥಾಪನ ದಿನಾಚರಣೆ Read More »

ಕರಾವಳಿ

ಬೆಳಂದೂರು ಬಿಜೆಪಿ ವತಿಯಿಂದ ಮನೆ ಮನೆ ಭೇಟಿ ಕಾರ್ಯಕ್ರಮ 

(ನ್ಯೂಸ್ ಕಡಬ) newskadaba.com ಸವಣೂರು, ಎ.6.  ಭಾರತೀಯ ಜನತಾ ಪಕ್ಷದ  ಬೆಳಂದೂರು ವಾರ್ಡ್ 73ರಲ್ಲಿ ಬಿಜೆಪಿಯ ಮನೆ ಮನೆ ಭೇಟಿ ಕಾರ್ಯಕ್ರಮ ನಡೆಯಿತು ಜಿಲ್ಲಾ ಪಂಚಾಯಿತಿ ಸದಸ್ಯರಾದ ಪ್ರಮೀಳಾ ಜನಾರ್ದನರವರು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಜನತಾ ಬಜಾರ್ ಇದರ ಅಧ್ಯಕ್ಷರಾದ ಉದಯ ರೈ ಮಾದೋಡಿ, ಗ್ರಾಮ ಪಂಚಾಯತ್ ಸದಸ್ಯರಾದ ಜಯಂತ ಅಬೀರ, ಬಿಜೆಪಿ ಮಹಿಳಾ ಮೋರ್ಚಾದ ಕಾರ್ಯದರ್ಶಿ ಚಂಪಾ ಕುಶಾಲಪ್ಪ ಅಬೀರ, ಬೂತ್ ಸಮಿತಿಯ ಅಧ್ಯಕ್ಷರಾದ ಪ್ರಮೋದ್ ನೀರಜರಿ, ಕಾರ್ಯದರ್ಶಿ ಯೋಗೀಶ್ ಕಾರ್ಯಕರ್ತರಾದ ಚಂದ್ರಯ್ಯ ಆಚಾರ್ಯ,

ಬೆಳಂದೂರು ಬಿಜೆಪಿ ವತಿಯಿಂದ ಮನೆ ಮನೆ ಭೇಟಿ ಕಾರ್ಯಕ್ರಮ  Read More »

ಕರಾವಳಿ
Scroll to Top