Ashitha Soodlu

ಬೆಳಂದೂರು ಬಿಜೆಪಿ ವತಿಯಿಂದ ಪಕ್ಷ ಸಂಸ್ಥಾಪನಾ ದಿನಾಚರಣೆ

(ನ್ಯೂಸ್ ಕಡಬ) newskadaba.com ಸವಣೂರು, ಎ.6. ಭಾರತೀಯ ಜನತಾ ಪಕ್ಷದ ಸಂಸ್ಥಾಪನಾ ದಿನಾಚರಣೆಯನ್ನು ಬೆಳಂದೂರು ವಾರ್ಡ್ 73ರಲ್ಲಿ ಬಿಜೆಪಿಯ ಹಿರಿಯ ಕಾರ್ಯಕರ್ತರಾದ ಚಂದ್ರಯ್ಯ ಆಚಾರ್ಯ ಇವರ ಮನೆಯಲ್ಲಿ ಪಕ್ಷದ ಧ್ವಜ ಹಾರಿಸುವುದರೊಂದಿಗೆ ಆಚರಿಸಲಾಯಿತು. ಪಕ್ಷದ ಹಿರಿಯ ಕಾರ್ಯಕರ್ತರಾದ ಜನಾರ್ದನ ಅಚಾರ್ಯರವರು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು. ಬೂತ್ ಸಮಿತಿಯ ಅಧ್ಯಕ್ಷರಾದ ಪ್ರಮೋದ್ ನೀರಜರಿಯವರು ಸ್ವಾಗತಿಸಿ ಕಾರ್ಯದರ್ಶಿ ಯೋಗೀಶ್ ವಂದಿಸಿದರು. ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಜನಾತ ಬಜಾರ್ ಇದರ ಅಧ್ಯಕ್ಷರಾದ ಉದಯ ರೈ ಮಾದೋಡಿ, ಜಿಲ್ಲಾ ಪಂಚಾಯಿತಿ ಸದಸ್ಯರಾದ ಪ್ರಮೀಳಾ […]

ಬೆಳಂದೂರು ಬಿಜೆಪಿ ವತಿಯಿಂದ ಪಕ್ಷ ಸಂಸ್ಥಾಪನಾ ದಿನಾಚರಣೆ Read More »

ಕರಾವಳಿ

ಪುಣ್ಚಪ್ಪಾಡಿ ಬೂತ್ ಬಿಜೆಪಿ ಸ್ಥಾಪನ ದಿನಾಚರಣೆ

(ನ್ಯೂಸ್ ಕಡಬ) newskadaba.com ಸವಣೂರು, ಎ.6. ಬಿ.ಜೆ.ಪಿ. ಬೆಳಂದೂರು ಮಹಾಶಕ್ತಿ ಕೇಂದ್ರದ ಪುಣ್ಚಪ್ಪಾಡಿ ಬೂತ್ ಸಂಖ್ಯೆ 68ರಲ್ಲಿ ಬಿಜೆಪಿ ಸ್ಥಾಪನಾ ದಿನಾಚರಣೆ ಮತ್ತು ಮಹಿಳಾ ಅಭಿಯಾನ ಎ.6ರಂದು ಪುಣ್ಚಪ್ಪಾಡಿ ಓಡಂತರ್ಯ ದಲ್ಲಿ ನಡೆಯಿತು. ಸ್ಥಾಪನ ದಿನಾಚರಣೆಯ ಅಂಗವಾಗಿ ಪಕ್ಷದ ಧ್ವಜಾರೋಹಣ ಮಾಡಲಾಯಿತು. ಈ ಸಂದರ್ಭ ಪಕ್ಷದ ಬೂತ್ ಸಮಿತಿ ಅಧ್ಯಕ್ಷ ಪ್ರಕಾಶ್ ರೈ ಸಾರಕರೆ,ಬೆಳಂದೂರು ಶಕ್ತಿ ಕೇಂದ್ರದ ಮಾಜಿ ಅಧ್ಯಕ್ಷ ಮೋಹನ ದೇವಾಡಿಗ, ಸವಣೂರು ಗ್ರಾಮ ಪಂಚಾಯತ್ ಸದಸ್ಯ ನಾಗೇಶ್ ಓಡಂತರ್ಯ,ವಿಶಾಕ್ ರೈ ತೋಟದಡ್ಕ, ಧನರಾಜ್ ಓಡಂತರ್ಯ, ಶಶಿಧರ ,

ಪುಣ್ಚಪ್ಪಾಡಿ ಬೂತ್ ಬಿಜೆಪಿ ಸ್ಥಾಪನ ದಿನಾಚರಣೆ Read More »

ಕರಾವಳಿ

ಪಾಲ್ತಾಡಿ ಬೂತ್ ಬಿಜೆಪಿ ಸ್ಥಾಪನ ದಿನಾಚರಣೆ ►ಮಹಿಳಾ ಅಭಿಯಾನ

(ನ್ಯೂಸ್ ಕಡಬ) newskadaba.com ಸವಣೂರು, ಎ.6. ಬಿ.ಜೆ.ಪಿ. ಬೆಳಂದೂರು ಮಹಾಶಕ್ತಿ ಕೇಂದ್ರದ ಪಾಲ್ತಾಡಿ ಶಕ್ತಿಕೇಂದ್ರದ ಬೂತ್ ಸಂಖ್ಯೆ 70ರಲ್ಲಿ ಬಿಜೆಪಿ ಸ್ಥಾಪನಾ ದಿನಾಚರಣೆ ಮತ್ತು ಮಹಿಳಾ ಅಭಿಯಾನ ಎ.6ರಂದು ನಡೆಯಿತು. ಸ್ಥಾಪನ ದಿನಾಚರಣೆಯ ಅಂಗವಾಗಿ ಪಕ್ಷದ ಧ್ವಜಾರೋಹಣ ಮಾಡಲಾಯಿತು.ಬಳಿಕ ಮಹಿಳಾ ಅಭಿಯಾನ ನಡೆಸಲಾಯಿತು. ಈ ಸಂದರ್ಭ ಪಕ್ಷದ ಹಿರಿಯ ಮುಂದಾಳು ಬಿ.ಕೆ.ರಮೇಶ್ ಕಲ್ಲೂರಾಯ, ಸವಣೂರು ಗ್ರಾಮ ಪಂಚಾಯತ್ ಬಿಜೆಪಿ ಸಮಿತಿಯ ಅಧ್ಯಕ್ಷ ಗಣೇಶ್ ಶೆಟ್ಟಿ ಕುಂಜಾಡಿ, ಸವಣೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಇಂದಿರಾ ಬಿ.ಕೆ,ಬೂತ್ ಸಮಿತಿ ಅಧ್ಯಕ್ಷ ಅನ್ನಪೂರ್ಣ ಪ್ರಸಾದ್

ಪಾಲ್ತಾಡಿ ಬೂತ್ ಬಿಜೆಪಿ ಸ್ಥಾಪನ ದಿನಾಚರಣೆ ►ಮಹಿಳಾ ಅಭಿಯಾನ Read More »

ಕರಾವಳಿ

ಕಾಣಿಯೂರು: ಬಿಜೆಪಿ ವತಿಯಿಂದ ಪಕ್ಷ ಸಂಸ್ಥಾಪನಾ ದಿನಾಚರಣೆ

(ನ್ಯೂಸ್ ಕಡಬ) newskadaba.com ಸವಣೂರು, ಎ.6. ಭಾರತೀಯ ಜನತಾ ಪಕ್ಷದ ಸಂಸ್ಥಾಪನಾ ದಿನಾಚರಣೆಯನ್ನು ಕಾಣಿಯೂರು ಬಿಜೆಪಿ ವಾರ್ಡ್ 81 ರ ಅಧ್ಯಕ್ಷ ಪುಟ್ಟಣ್ಣ ಗೌಡ ಮುಗರಂಜ ಇವರ ಮನೆಯಲ್ಲಿ  ಆಚರಿಸಲಾಯಿತು. ಬೆಳಂದೂರು ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಧರ್ಮೇಂದ್ರ ಕಟ್ಟತ್ತಾರು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು. ಹಿರಿಯ ಕಾರ್ಯಕರ್ತ ರಾಮಣ್ಣ ಗೌಡ ಮುಗರಂಜ ಸ್ವಾಗತಿಸಿ, ಕಾಣಿಯೂರು ಶಕ್ತಿ ಕೇಂದ್ರದ ಅಧ್ಯಕ್ಷ ಪದ್ಮಯ್ಯ ಗೌಡ ಅನಿಲ ವಂದಿಸಿದರು. ಕಾರ್ಯದರ್ಶಿ ಸುರೇಶ್ ಓಡಬಾಯಿ, ಕಾರ್ಯಕರ್ತರಾದ ಕುಶಾಲಪ್ಪ ಗೌಡ ಮುಗರಂಜ, ಪರಮೇಶ್ವರ ಗೌಡ, ಸುಂದರ ಬೆದ್ರಾಜೆ, ಪರಮೇಶ್ವರ

ಕಾಣಿಯೂರು: ಬಿಜೆಪಿ ವತಿಯಿಂದ ಪಕ್ಷ ಸಂಸ್ಥಾಪನಾ ದಿನಾಚರಣೆ Read More »

ಕರಾವಳಿ

ಸವಣೂರು: ಸ್ನೇಹ ಸಮ್ಮಿಲನ, ಸ್ವಚ್ಚತಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಸವಣೂರು, ಎ.6. ಯುವಕ ಮಂಡಲಗಳ ಮೂಲಕ ಸಾಮಾಜಿಕ ಬದಲಾವಣೆ ಸಾಧ್ಯ. ಸವಣೂರು ಯುವಕ ಮಂಡಲವು ಕಳೆದ ಹಲವು ವರ್ಷಗಳಿಂದ ಅತ್ಯನ್ನತ ಚಟುವಟಿಕೆ ನಡೆಸುತ್ತಾ ಮಾದರಿಯಾಗಿದೆ ಎಂದು ಡಾ.ಶ್ಯಾಮ ಸುಂದರ ಕೆ. ಹೇಳಿದರು.ಅವರು ರಾಜ್ಯಪ್ರಶಸ್ತಿ ಪುರಸ್ಕೃತ ಸವಣೂರು ಯುವಕ ಮಂಡಲದ ಆಶ್ರಯದಲ್ಲಿ ನಡೆಯುತ್ತಿರುವ ಯುವ ಸಪ್ತಾಹದ 2ನೇ ದಿನದ ಕಾರ್ಯಕ್ರಮ ಬೆಳ್ಳಿ ಹಬ್ಬ ವರ್ಷಾಚರಣಾ ಸಮಿತಿ ಮಿತ್ರ ಬಳಗ ಕಾಯರ್ತೋಡಿ ಸುಳ್ಯ ಇದರ ಸಹಯೋಗದಲ್ಲಿ ನಡೆದ ಸ್ನೇಹ ಮಿಲನ ಮತ್ತು ಸ್ವಚ್ಚತಾ ಕಾರ್ಯವನ್ನು ಉದ್ಘಾಟಿಸಿ ಮಾತನಾಡಿದರು. ಬೆಳ್ಳಿ

ಸವಣೂರು: ಸ್ನೇಹ ಸಮ್ಮಿಲನ, ಸ್ವಚ್ಚತಾ ಕಾರ್ಯಕ್ರಮ Read More »

ಕರಾವಳಿ

ಸವಣೂರು ಚಂದ್ರನಾಥ ಬಸದಿಯ 17ನೇ ವಾರ್ಷಿಕೋತ್ಸವ

(ನ್ಯೂಸ್ ಕಡಬ) newskadaba.com ಸವಣೂರು,ಎ.4. ಇಲ್ಲಿನ ಅತಿಶಯ ಕ್ಷೇತ್ರ ಪುಷ್ಪಪುರ ಪುದುಬೆಟ್ಟು ಭಗವಾನ್ 1008 ಶ್ರೀ ಚಂದ್ರನಾಥ ಸ್ವಾಮಿ ಜಿನಮಂದಿರದ ಪಂಚ ಕಲ್ಯಾಣಪೂರ್ವಕ ಪ್ರತಿಷ್ಠಾ ಮಹೋತ್ಸವದ 17ನೇ ವಾರ್ಷಿಕೋತ್ಸವವು ಶಿವಮೊಗ್ಗದ ಶ್ರೀ ಹೊಂಬುಜ ಅತಿಶಯ ಕ್ಷೇತ್ರದ ಶ್ರೀ ಮದ್ ಡಾ.ದೇವೇಂದ್ರ ಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳ ಉಪಸ್ಥಿತಿಯಲ್ಲಿ ಎ.4 ರಂದು ನಡೆಯಿತು. ಎ.4ರಂದು ಬೆಳಿಗ್ಗೆ ತೋರಣ ಮುಹೂರ್ತ, ವಿಮಾನ ಶುದ್ದಿ, ಮಂತ್ರನ್ಯಾಸ, ತಿಲಕನ್ಯಾಸ, ಭಗವಾನ್ ಚಂದ್ರನಾಥ ಸ್ವಾಮಿಯ ಕಲಾರೋಪಣೆ, ಮಧ್ಯಾಹ್ನ ಮಕ್ಕಳ ಬಸದಿಯ ಭಗವಾನ್ ಶ್ರೀ ಪಾಶ್ವನಾಥ ಸ್ವಾಮಿಗೆ ಪಂಚಾಮೃತ

ಸವಣೂರು ಚಂದ್ರನಾಥ ಬಸದಿಯ 17ನೇ ವಾರ್ಷಿಕೋತ್ಸವ Read More »

ಕರಾವಳಿ

ಸವಣೂರು: ರಾಷ್ಟ್ರೀಯ ಯುವಸಪ್ತಾಹ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಸವಣೂರು, ಎ.4. ಯುವಕ ಮಂಡಲದಿಂದ ವ್ಯಕ್ತಿತ್ವ ವಿಕಸನದ ಜತೆಗೆ ಸರ್ವಾಂಗೀಣ ಬೆಳವಣಿಗೆ ಸಾಧ್ಯ. ಸಮಾಜದಲ್ಲಿ ಸಂಘಟನಾತ್ಮಕ ಶಕ್ತಿಗೆ ಹೆಚ್ಚಿನ ಬಲವಿದೆ. ಈ ನಿಟ್ಟಿನಲ್ಲಿ ಸವಣೂರು ಯುವಕ ಮಂಡಲವು ಹಲವು ವರ್ಷಗಳಿಂದ ನಿರಂತರವಾಗಿ ಸಮಾಜಮುಖಿ ಚಿಂತನೆಯೊಂದಿಗೆ ಊರಿನ ಬೆಳವಣಿಗೆಗೆ ಕೊಡುಗೆಯಾಗಿದೆ ಎಂದು ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಯ ಸಂಚಾಲಕ ಸವಣೂರು ಕೆ.ಸೀತಾರಾಮ ರೈ ಹೇಳಿದರು. ಅವರು ರಾಜ್ಯಪ್ರಶಸ್ತಿ ಪುರಸ್ಕøತ ಸವಣೂರು ಯುವಕ ಮಂಡಲದ ವತಿಯಿಂದ ನಡೆಯುವ ರಾಷ್ಟ್ರೀಯ ಯುವಸಪ್ತಾಹ ಹಾಗೂ ಕುಟುಂಬ ಸಮ್ಮಿಲನವನ್ನು ಉದ್ಘಾಟಿಸಿ ಮಾತನಾಡಿದರು. ಆಶಯ

ಸವಣೂರು: ರಾಷ್ಟ್ರೀಯ ಯುವಸಪ್ತಾಹ ಉದ್ಘಾಟನೆ Read More »

ಕರಾವಳಿ

ಕಾಣಿಯೂರಿನಲ್ಲಿ 42 ನೇ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ

(ನ್ಯೂಸ್ ಕಡಬ) newskadaba.com ಸವಣೂರು, ಎ.3. ಮನುಷ್ಯ ಉತ್ತಮ ಸಂಸ್ಕಾರದಿಂದ ಬದುಕಬೇಕಾದರೆ ಭಜನೆ, ಪೂಜೆ ಪುರಸ್ಕಾರಗಳನ್ನು ಮಾಡಬೇಕು. ಕಲಿಯುಗದಲ್ಲಿ ಶ್ರೀ ಸತ್ಯನಾರಾಯಣ ದೇವರು ಹಾಗು ನರಸಿಂಹ ದೇವರ ಆರಾಧನೆ ಮಾಡಿದಾಗ ವಿಶೇಷ ಅನುಗ್ರಹ ಸಿಗುತ್ತದೆ ಎಂದು ಶ್ರೀ ಸಂಪುಟ ನರಸಿಂಹ ಸ್ವಾಮಿ ಸುಬ್ರಹ್ಮಣ್ಯ ಮಠಾಧೀಶರಾದ ಶ್ರೀ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದರು. ಅವರು ಇಲ್ಲಿನ ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂಡಳಿಯ ಆಶ್ರಯದಲ್ಲಿ ನಡೆದ 42 ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆಯಲ್ಲಿ ಆಶೀರ್ವಚನ ನೀಡಿದರು. ದೇವರನ್ನು ಸಾಮೂಹಿಕವಾಗಿ ಆರಾಧಿಸಿದಾಗ

ಕಾಣಿಯೂರಿನಲ್ಲಿ 42 ನೇ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ Read More »

ಕರಾವಳಿ

ಸವಣೂರು: ಮೊಗರು ಬಿಜೆಪಿ ಬೂತ್ ಸಮಿತಿ ಸಭೆ

(ನ್ಯೂಸ್ ಕಡಬ) newskadaba.com ಸವಣೂರು,ಎ.3. ಬಿಜೆಪಿ ಬೂತ್ ಸಮಿತಿ-66 ಮೊಗರು ಸವಣೂರು ಇದರ ಬೂತ್ ಸಮಿತಿ ಸಭೆಯು ಮುಂಡತಡ್ಕದಲ್ಲಿ ನಡೆಯಿತು . ಸಭೆಯಲ್ಲಿ ಬಿಜೆಪಿ ಜಿಲ್ಲಾ ಸಮಿತಿ ಸದಸ್ಯರಾದ ರಾಕೇಶ್ ರೈ ಕೆಡೆಂಜಿ ಮಾತನಾಡಿ, ಮುಂಬರುವ ವಿಧಾನಸಭಾ ಚುನಾವಣಾ ರೂಪುರೇಷಗಳ ಬಗ್ಗೆ  ಹಾಗೂ ಪೇಜ್ ಪ್ರಮುಖ್ ಕಾರ್ಯವಿಧಾನಗಳ ಬಗ್ಗೆ ಮಾಹಿತಿ ನೀಡಿದರು. ವೇದಿಕೆಯಲ್ಲಿ ಸವಣೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಇಂದಿರಾ ಬಿ.ಕೆ. ಇವರು ಪಂಚಾಯತ್ ಗೆ ಸಂಬಂಧಪಟ್ಟಂತೆ ವಿವಿಧ ಸವಲತ್ತುಗಳ ಬಗ್ಗೆ  ಮಾಹಿತಿ ನೀಡಿದರು. ವೇದಿಕೆಯಲ್ಲಿ ಬಿಜೆಪಿ ಪಂಚಾಯತ್ ಸಮಿತಿ ಅಧ್ಯಕ್ಷರಾದ

ಸವಣೂರು: ಮೊಗರು ಬಿಜೆಪಿ ಬೂತ್ ಸಮಿತಿ ಸಭೆ Read More »

ಕರಾವಳಿ

ಎ.3 ರಿಂದ 9ರ ವರೆಗೆ ಸವಣೂರು ಯುವಕ ಮಂಡಲದ ರಾಷ್ಟ್ರೀಯ ಯುವ ಸಪ್ತಾಹ

(ನ್ಯೂಸ್ ಕಡಬ) newskadaba.com ಸವಣೂರು,ಎ.3. ಕಳೆದ 18 ವರ್ಷಗಳಿಂದ ನಡೆಯುತ್ತಿರುವ ಸವಣೂರು ಯುವಕ ಮಂಡಲದ ವತಿಯಿಂದ 7 ದಿನಗಳ ರಾಷ್ಟ್ರೀಯ ಯುವ ಸಪ್ತಾಹ ಎ.3 ರಿಂದ 9ರ ತನಕ ವಿವಿಧ ಕಡೆಗಳಲ್ಲಿ ಜರುಗಲಿದೆ. ಕೊನೆಯ ದಿನ ಸಮಾರೋಪ ಸಮಾರಂಭದಂದು ಯುವ ಮಂಡಲಿ ಪ್ರಶಸ್ತಿ, ಯುವ ಪ್ರಶಸ್ತಿ ಮತ್ತು ನಾಲ್ಕು ಮಂದಿ ಸಾಧಕರಿಗೆ ಅಭಿನಂದನೆ ಹಾಗೂ 6ಮಂದಿಯನ್ನು ಗರುತಿಸುವಿಕೆಯ ಕಾರ್ಯಕ್ರಮ ನಡೆಯಲಿದೆ ಎಂದು ಸವಣೂರು ಯುವಕ ಮಂಡಲದ ಅಧ್ಯಕ್ಷ ಯತೀಶ್ ಕುಮಾರ್ ಕೆ.ಎಂ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ. ಎ.3ರಂದು ರಾಷ್ಟ್ರೀಯ ಯುವ ಸಪ್ತಾಹದ

ಎ.3 ರಿಂದ 9ರ ವರೆಗೆ ಸವಣೂರು ಯುವಕ ಮಂಡಲದ ರಾಷ್ಟ್ರೀಯ ಯುವ ಸಪ್ತಾಹ Read More »

ಕರಾವಳಿ
Scroll to Top