Ashitha Soodlu

ಆರೆಲ್ತಡಿ: ಬಿಜೆಪಿ ಬೂತ್ ಸಮಿತಿ ಸಭೆ

(ನ್ಯೂಸ್ ಕಡಬ) newskadaba.com ಸವಣೂರು,ಎ.3. ಆಯಾ ಬೂತ್‌ನಲ್ಲಿ ಬಿಜೆಪಿಯನ್ನು ಗೆಲ್ಲಿಸಿ, ಕಾರ್ಯಕರ್ತರು ತಮ್ಮ ಬೂತ್‌ನಲ್ಲಿ ಬಿಜೆಪಿ ಅಭ್ಯರ್ಥಿಗೆ ಮುನ್ನಡೆ ನೀಡುವ ಮೂಲಕ ಬೂತ್‌ಮಟ್ಟದಲ್ಲಿ ಗೆಲುವು ಸಾಧಿಸುವ ಮೂಲಕ ಅಭ್ಯರ್ಥಿಯನ್ನು ಗೆಲ್ಲಿಸಬೇಕು, ಬೂತ್ ಗೆದ್ದರೆ ಕ್ಷೇತ್ರ ಗೆದ್ದಂತೆ ಎಂದು ದ.ಕ.ಜಿಲ್ಲಾ ಬಿಜೆಪಿ ಸದಸ್ಯ ರಾಕೇಶ್ ರೈ ಕೆಡೆಂಜಿ ಹೇಳಿದರು. ಅವರು ಆರೆಲ್ತಡಿ ಪರಮೇಶ್ವರ ಮಡಿವಾಳ ಅವರ ಮನೆಯಲ್ಲಿ ನಡೆದ ಸವಣೂರು ಶಕ್ತಿ ಕೇಂದ್ರದ ಆರೆಲ್ತಡಿ ಬೂತ್ 65ರ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು. ಇಡೀ ರಾಜ್ಯದಲ್ಲಿ ಬಿಜೆಪಿ ಪರ ಅಲೆಯಿದೆ. ಪ್ರಧಾನಿ ಮೋದಿಯವರ […]

ಆರೆಲ್ತಡಿ: ಬಿಜೆಪಿ ಬೂತ್ ಸಮಿತಿ ಸಭೆ Read More »

ಕ್ರೀಡಾ ನ್ಯೂಸ್

ಸವಣೂರು: ಮತದಾನದ ಮಹತ್ವ ಮತ್ತು ಜಾಗೃತಿ ಕಾರ್ಯಕ್ರಮ ► ವಿಧಾನಸಭಾ ಚುನಾವಣೆಗೆ ಪೊಲೀಸ್ ಇಲಾಖೆ ಸರ್ವ ಸನ್ನದ್ಧ: ಎಸ್ಪಿ ಡಾ. ರವಿಕಾಂತೇ ಗೌಡ

(ನ್ಯೂಸ್ ಕಡಬ) newskadaba.com ಸವಣೂರು, ಮಾ.23. ಪೊಲೀಸ್ ಠಾಣೆಯೆಂದರೆ ಅದು ಅಧಿಕಾರ ಚಲಾಯಿಸೋ ಕೇಂದ್ರವಲ್ಲ. ಬದಲಾಗಿ ಸಾರ್ವಜನಿಕರ ಸೇವೆ ಮಾಡೋ ಕೇಂದ್ರಗಳು. ವಿಧಾನ ಸಭಾ ಚುನಾವಣೆ ಸುಸೂತ್ರವಾಗಿ ನಡೆಯಲು ಚುನಾವಣಾ ಆಯೋಗದ ಸೂಚನೆಯಂತೆ ಪೊಲೀಸ್ ಇಲಾಖೆ ಸನ್ನಧವಾಗಿದೆ. ಚುನಾವಣೆ ಹಿನನೆಲೆಯಲ್ಲಿ ಕಾನೂನು ಬಾಹಿರ ಚಟುವಟಿಕೆ ನಿಯಂತ್ರಿಸುವ ನಿಟ್ಟಿನಲ್ಲಿ ಜಿಲ್ಲೆ 22 ಕಡೆ ಚೆಕ್ ಪೋಸ್ಟ್ ನಿರ್ಮಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ರವಿಕಾಂತೇ ಗೌಡ ಹೇಳಿದರು. ಅವರು ಶನಿವಾರ ಸವಣೂರಿನ ವಿನಾಯಕ ಸಭಾಭವನದಲ್ಲಿ ದ.ಕ.ಜಿಲ್ಲಾ ಪೊಲೀಸ್, ಬೆಳ್ಳಾರೆ

ಸವಣೂರು: ಮತದಾನದ ಮಹತ್ವ ಮತ್ತು ಜಾಗೃತಿ ಕಾರ್ಯಕ್ರಮ ► ವಿಧಾನಸಭಾ ಚುನಾವಣೆಗೆ ಪೊಲೀಸ್ ಇಲಾಖೆ ಸರ್ವ ಸನ್ನದ್ಧ: ಎಸ್ಪಿ ಡಾ. ರವಿಕಾಂತೇ ಗೌಡ Read More »

ಕರಾವಳಿ

ಫ್ರೆಂಡ್ಸ್ ಬಲ್ಲಾಳ್ ಭಾಗ್ ಬಿರುವೆರ್ ಕುಡ್ಲ(ರಿ) ಪುತ್ತೂರು ಘಟಕ ಇದರ ಆರನೆ ಮಾಸಿಕ ಸಹಾಯಹಸ್ತ

(ನ್ಯೂಸ್ ಕಡಬ) newskadaba.com ಸವಣೂರು, ಮಾ.31. ಉದಯ ಪೂಜಾರಿ ಸಾರಥ್ಯದ ಫ್ರೆಂಡ್ಸ್ ಬಲ್ಲಾಳ್ ಭಾಗ್ ಬಿರುವೆರ್ ಕುಡ್ಲ(ರಿ) ಪುತ್ತೂರು ಘಟಕ ಇದರ ಆರನೆ ಮಾಸಿಕ ಸಹಾಯಹಸ್ತವನ್ನು ಮಾ.31 ರಂದು ಕಡಬ ನೂಜಿಬಾಳ್ತಿಲ ನಿವಾಸಿಯಾದ ಶ್ರೀಮತಿ ಜಯಂತಿಯವರ ಮಗಳ ಮದುವೆಗೆ ಧನ ಸಹಾಯವನ್ನು ನೀಡಲಾಯಿತು. ಬಡ ಕುಟುಂಬವಾದ ಇವರು ತಮ್ಮ ಆರ್ಥಿಕ ಮಗ್ಗಟ್ಟಿನ ಸಮಸ್ಯೆಯಿಂದ ಬಳಲುತ್ತಿದ್ದು ಬಿರುವೆರ್ ಕುಡ್ಲ ಪುತ್ತೂರು ಘಟಕಕ್ಕೆ ತಮ್ಮ ಪರಿಸ್ಥಿತಿಯನ್ನು ವಿವರಿಸಿ ಅರ್ಜಿಯನ್ನು ಸಲ್ಲಿಸದ ಪರಿಣಾಮವಾಗಿ ಪುತ್ತೂರು ಘಟಕ ಸಭೆಯಲ್ಲಿ ಸಹಾಯ ನೀಡುವುದೆಂದು ತೀರ್ಮಾನಿಸಿ

ಫ್ರೆಂಡ್ಸ್ ಬಲ್ಲಾಳ್ ಭಾಗ್ ಬಿರುವೆರ್ ಕುಡ್ಲ(ರಿ) ಪುತ್ತೂರು ಘಟಕ ಇದರ ಆರನೆ ಮಾಸಿಕ ಸಹಾಯಹಸ್ತ Read More »

ಕರಾವಳಿ

ಪಾಲ್ತಾಡಿ ಆರೋಗ್ಯ ಕೇಂದ್ರಕ್ಕೆ ಕಿಡಿಗೇಡಿಗಳಿಂದ ಹಾನಿ

(ನ್ಯೂಸ್ ಕಡಬ) newskadaba.com ಸವಣೂರು, ಮಾ.30. ಪಾಲ್ತಾಡಿ ಗ್ರಾಮದ ಮಂಜುನಾಥನಗರ(ಅಂಕತ್ತಡ್ಕ) ದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕಿಡಿಗೇಡಿಗಳು ಹಾನಿಗೊಳಿಸಿದ ಘಟನೆ ವರದಿಯಾಗಿದೆ. ಆರೋಗ್ಯ ಕೇಂದ್ರದ ಮುಂಭಾಗದ ಕಿಟಕಿಯ ಗಾಜನ್ನು ಕಿಡಿಗೇಡಿಗಳು ಕೈಯಿಂದ ಗುದ್ದಿ ಹಾನಿ ಮಾಡಿದ್ದು, ಸ್ಥಳದಲ್ಲಿ ರಕ್ತದ ಕಲೆ ಕಾಣಿಸಿಕೊಂಡಿದ್ದು ಈ ಕುರಿತು ಬೆಳ್ಳಾರೆ ಪೋಲೀಸ್ ಠಾಣೆಗೆ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ದೀಪಕ್ ರೈ ಅವರು ದೂರು ನೀಡಿದ್ದಾರೆ. ಯಾವ ಉದ್ದೇಶಕ್ಕಾಗಿ ಗಾಜು ಒಡೆದಿದ್ದಾರೆ ಎಂಬುದು ಪೋಲೀಸ್ ತನಿಖೆಯಿಂದ ತಿಳಿಯಬೇಕಿದೆ. ಮುಖ್ಯ ರಸ್ತೆಯಿಂದ ದೂರವಿರುವ ಈ ಆರೋಗ್ಯ

ಪಾಲ್ತಾಡಿ ಆರೋಗ್ಯ ಕೇಂದ್ರಕ್ಕೆ ಕಿಡಿಗೇಡಿಗಳಿಂದ ಹಾನಿ Read More »

ಕರಾವಳಿ

ಹಿರಿಯರ ಕ್ರೀಡಾಕೂಟ: ಎಂ.ಎಸ್.ವಸಂತಿ ಮೆದು ರಾಷ್ಟ್ರಮಟ್ಟಕ್ಕೆ

(ನ್ಯೂಸ್ ಕಡಬ) newskadaba.com ಸವಣೂರು, ಮಾ.30. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಬಿ.ಚನ್ನಬೈರೇ ಗೌಡ ಕ್ರೀಡಾಂಗಣದಲ್ಲಿ ನಡೆದ ಕರ್ನಾಟಕ ಮಾಸ್ಟರ್ ಅಥ್ಲೆಟಿಕ್ ಅಸೋಸಿಯೇಶನ್ ಆಶ್ರಯದಲ್ಲಿ ನಡೆದ ರಾಜ್ಯಮಟ್ಟದ ಹಿರಿಯರ ಕ್ರೀಡಾಕೂಟದಲ್ಲಿ ಸವಣೂರಿನ ವಸಂತಿ ಶಿವರಾಮ ಮೆದು ಅವರು ಬಹುಮಾನ ಪಡೆದುಕೊಂಡು ರಾಷ್ಟ್ರಮಟ್ಟದ ಹಿರಿಯರ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ಇವರು 1500 ಮೀ ಓಟದಲ್ಲಿ ಪ್ರಥಮ, 800 ಮೀ. ಓಟದಲ್ಲಿ ದ್ವಿತೀಯ ಶಾಟ್‍ಪುಟ್‍ನಲ್ಲಿ ದ್ವಿತೀಯ ಬಹುಮಾನ ಪಡೆದುಕೊಂಡು ಮಂಗಳೂರಿನಲ್ಲಿ ಎ.13, 14 ,15 ರಂದು ನಡೆಯುವ ರಾಷ್ಟ್ರಮಟ್ಟದ ಹಿರಿಯರ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.

ಹಿರಿಯರ ಕ್ರೀಡಾಕೂಟ: ಎಂ.ಎಸ್.ವಸಂತಿ ಮೆದು ರಾಷ್ಟ್ರಮಟ್ಟಕ್ಕೆ Read More »

ಕ್ರೀಡಾ ನ್ಯೂಸ್

ಪೆರಿಯಡ್ಕ ಅಂಗನವಾಡಿ ಕೇಂದ್ರದಲ್ಲಿ ಬಾಲಮೇಳ ► ಸಮ್ಮಾನ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಸವಣೂರು, ಮಾ.30. ಮಕ್ಕಳ ತಾಯಂದಿರು ಮಕ್ಕಳಲ್ಲಿರುವ ಧನಾತ್ಮಕ ಗುಣವನ್ನು ಗುರುತಿಸಿ ಪ್ರೋತ್ಸಾಹಿಸಿದಾಗ ಮಕ್ಕಳು ಪ್ರತಿಭಾನ್ವಿತರಾಗಿ ಬೆಳೆಯಲು ಸಾಧ್ಯ ಎಂದು ಮಹಿಳಾ ಮತ್ತು ಶಿಶು ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ಸುಜಾತ ಹೇಳಿದರು.ಅವರು ಸವಣೂರು ಗ್ರಾಮದ ಪೆರಿಯಡ್ಕ ಅಂಗನವಾಡಿ ಕೇಂದ್ರದಲ್ಲಿ ಬಾಲವಿಕಾಸ ಸಮಿತಿ ಮತ್ತು ಅಂಗನವಾಡಿ ಕೇಂದ್ರದ ಸಹಯೋಗದಲ್ಲಿ ನಡೆದ ಬಾಲ ಮೇಳ, ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಪುತ್ತೂರು ತಾ.ಪಂ.ಉಪಾಧ್ಯಕ್ಷೆ ರಾಜೇಶ್ವರಿ ಕನ್ಯಾಮಂಗಲ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭಹಾರೈಸಿದರು. ಸವಣೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಇಂದಿರಾ ಬಿ.ಕೆ

ಪೆರಿಯಡ್ಕ ಅಂಗನವಾಡಿ ಕೇಂದ್ರದಲ್ಲಿ ಬಾಲಮೇಳ ► ಸಮ್ಮಾನ ಕಾರ್ಯಕ್ರಮ Read More »

ಕರಾವಳಿ

ಎಪ್ರಿಲ್ 4: ಸವಣೂರು ಚಂದ್ರನಾಥ ಬಸದಿಯ 17ನೇ ವಾರ್ಷಿಕೋತ್ಸವ

(ನ್ಯೂಸ್ ಕಡಬ) newskadaba.com ಸವಣೂರು, ಮಾ.30. ಇಲ್ಲಿನ ಅತಿಶಯ ಕ್ಷೇತ್ರ ಪುಷ್ಪಪುರ ಪುದುಬೆಟ್ಟು ಭಗವಾನ್ 1008 ಶ್ರೀ ಚಂದ್ರನಾಥ ಸ್ವಾಮಿ ಜಿನಮಂದಿರದ ಪಂಚ ಕಲ್ಯಾಣಪೂರ್ವಕ ಪ್ರತಿಷ್ಠಾ ಮಹೋತ್ಸವದ 17ನೇ ವಾರ್ಷಿಕೋತ್ಸವವು ಶಿವಮೊಗ್ಗದ ಶ್ರೀ ಹೊಂಬುಜ ಅತಿಶಯ ಕ್ಷೇತ್ರದ ಶ್ರೀ ಮದ್ ಡಾ.ದೇವೇಂದ್ರ ಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳ ಉಪಸ್ಥಿತಿಯಲ್ಲಿ ಎ.4 ರಂದು ನಡೆಯಲಿದೆ. ಎ.4ರಂದು ಬೆಳಿಗ್ಗೆ ತೋರಣ ಮುಹೂರ್ತ, ವಿಮಾನ ಶುದ್ದಿ, ಮಂತ್ರನ್ಯಾಸ, ತಿಲಕನ್ಯಾಸ, ಭಗವಾನ್ ಚಂದ್ರನಾಥ ಸ್ವಾಮಿಯ ಕಲಾರೋಪಣೆ, ಮಧ್ಯಾಹ್ನ ಮಕ್ಕಳ ಬಸದಿಯ ಭಗವಾನ್ ಶ್ರೀ ಪಾಶ್ವನಾಥ ಸ್ವಾಮಿಗೆ

ಎಪ್ರಿಲ್ 4: ಸವಣೂರು ಚಂದ್ರನಾಥ ಬಸದಿಯ 17ನೇ ವಾರ್ಷಿಕೋತ್ಸವ Read More »

ಕರಾವಳಿ

ಕಾಣಿಯೂರು: ಬಿಜೆಪಿ ಪ್ರಮುಖ ಕಾರ್ಯಕತರ ಸಭೆ

(ನ್ಯೂಸ್ ಕಡಬ) newskadaba.com ಸವಣೂರು, ಮಾ.30. ಮುಂಬರುವ ವಿಧಾನ ಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ಬೆಳಂದೂರು ಮಹಾಶಕ್ತಿ ಕೇಂದ್ರದ ಪ್ರಮುಖ ಕಾರ್ಯಕರ್ತರ ಸಭೆ ಗುರುವಾರ ಕಾಣಿಯೂರು ಲಕ್ಷ್ಮಿ ನರಸಿಂಹ ಭಜನಾ ಮಂದಿರದಲ್ಲಿ ನಡೆಯಿತು. ಚುನಾವಣಾ ಸಂಯೋಜಕ ಕಾಸರಗೋಡು ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಸುಧಾಮ, ವಿಸ್ತಾರಕ್ ಪುರಂದರ ತೆಕ್ಕಟ್ಟೆ, ಹಿರಿಯ ಮುಂದಾಳು ಶ್ರೀನಿವಾಸ್ ಉಬರಡ್ಕ ಅವರು ಕಾರ್ಯಕರ್ತರಿಗೆ ಮಾರ್ಗದರ್ಶನ ಮಾಡಿದರು. ಸಭೆಯಲ್ಲಿ ವಿಧಾನ ಸಭಾ ಚುನಾಚಣೆಯ ಹಿನ್ನಲೆಯಲ್ಲಿ ಪಕ್ಷದ ಅಭ್ಯರ್ಥಿಯ ಗೆಲುವಿನ ಕಾರ್ಯತಂತ್ರ, ಸಂಘಟನಾತ್ಮಕವಾಗಿ ತೊಡಗಿಸಿಕೊಳ್ಳುವಿಕೆ ಹಾಗೂ ಚುನಾವಣೆ ಸಂಭಂಧಪಟ್ಟ

ಕಾಣಿಯೂರು: ಬಿಜೆಪಿ ಪ್ರಮುಖ ಕಾರ್ಯಕತರ ಸಭೆ Read More »

ಕರಾವಳಿ

ನೆಲ್ಯಾಡಿ ಕೊಲ್ಯೊಟ್ಟು ಬೈಲು ಅಂಗನವಾಡಿಯಲ್ಲಿ ಮಹಿಳಾದಿನಾಚರಣೆ ► ಹಿರಿಯ ನಾಗರಿಕೆ ದಾರಮ್ಮ ಅಣ್ಣುಶೆಟ್ಟಿ ಅವರಿಗೆ ಸನ್ಮಾನ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಮಾ.23. ನೆಲ್ಯಾಡಿ ಗ್ರಾಮದ ಕೊಲ್ಯೊಟ್ಟುಬೈಲು ಅಂಗನವಾಡಿಯಲ್ಲಿ ಮಹಿಳಾದಿನಾಚರಣೆ ಹಾಗೂ ಹಿರಿಯ ನಾಗರಿಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಬಾಲವಿಕಾಸ ಸಮಿತಿ ಅಧ್ಯಕ್ಷೆ ಸುನೀತಾ ಅಧ್ಯಕ್ಷತೆ ವಹಿಸಿದ್ದರು. ‘ಪ್ರಮುಖಿ’ ಮಹಿಳಾ ಮಂಡಲದ ಗೌರವಾಧ್ಯಕ್ಷೆ ಶ್ಯಾಮಾಲ ಜಿ. ಉದ್ಘಾಟಿಸಿದರು. ರಾಜ್ಯ ಯುವಸಂಘಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಸುರೇಶ್ ರೈ ಸೂಡಿಮುಳ್ಳು, ತಾಲೂಕು ಯುವಜನ ಒಕ್ಕೂಟದ ಅಧ್ಯಕ್ಷ ಸುಬ್ರಹ್ಮಣ್ಯ ಕರುಂಬಾರು, ಕಾರ್ಯದರ್ಶಿ ಪ್ರವೀಣ್ ಚೆನ್ನಾವರ, ಮಂಗಳೂರು ನೆಹರು ಯುವ ಕೇಂದ್ರದ ತಾಲೂಕು ಸಂಯೋಜಕಿ  ಜಿಸ್ಮಿತಾ ಕೆ.ಆರ್ ಉಪಸ್ಥಿತರಿದ್ದರು. ರತ್ನಾಕರ

ನೆಲ್ಯಾಡಿ ಕೊಲ್ಯೊಟ್ಟು ಬೈಲು ಅಂಗನವಾಡಿಯಲ್ಲಿ ಮಹಿಳಾದಿನಾಚರಣೆ ► ಹಿರಿಯ ನಾಗರಿಕೆ ದಾರಮ್ಮ ಅಣ್ಣುಶೆಟ್ಟಿ ಅವರಿಗೆ ಸನ್ಮಾನ Read More »

ಕರಾವಳಿ

ಸರ್ವೆ: ಷಣ್ಮುಖ ಯುವಕ ಮಂಡಲದಿಂದ ಪ್ರಾ. ಆರೋಗ್ಯ ಕೇಂದ್ರಕ್ಕೆ ನೆಬ್ಯುಲೈಸರ್ ಕೊಡುಗೆ

 (ನ್ಯೂಸ್ ಕಡಬ) newskadaba.com ಸವಣೂರು, ಮಾ.29.  ಸರ್ವೆ ಷಣ್ಮುಖ ಯುವಕ ಮಂಡಲ ಇದರ ವತಿಯಿಂದ ಸರ್ವೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಉಸಿರಾಟದ ತೊಂದರೆಯ ರೋಗಿಗಳ ಅನುಕೂಲಕ್ಕಾಗಿ ನೆಬ್ಯುಲೈಸರ್ ಉಪಕರಣವನ್ನು ಕೊಡುಗೆಯಾಗಿ ನೀಡಲಾಯಿತು.ಯುವಕ ಮಂಡಲದ ಗೌರವಾಧ್ಯಕ್ಷ ವಸಂತ್ ಎಸ್.ಡಿ ಹಾಗೂ ಯುವಕ ಮಂಡಲದ ಮಾಜಿ ಅಧ್ಯಕ್ಷ ಸುಬ್ರಹ್ಮಣ್ಯ ಕರಂಬಾರು ಅವರು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಸರ್ವೆ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ದೀಪಕ್ ರೈ, ಷಣ್ಮುಖ ಯುವಕ ಮಂಡಲದ ಅಧ್ಯಕ್ಷ ಕಮಲೇಶ್ ಎಸ್.ವಿ ಸರ್ವೆದೋಳಗುತ್ತು, ಪುತ್ತೂರು ರೋಟರಿ ಕ್ಯಾಂಪ್ಕೋ ಬ್ಲಡ್

ಸರ್ವೆ: ಷಣ್ಮುಖ ಯುವಕ ಮಂಡಲದಿಂದ ಪ್ರಾ. ಆರೋಗ್ಯ ಕೇಂದ್ರಕ್ಕೆ ನೆಬ್ಯುಲೈಸರ್ ಕೊಡುಗೆ Read More »

ಕರಾವಳಿ
Scroll to Top