Ashitha Soodlu

ಗುಜರಾತಿನ ಮೊರ್ಬಿ ಸೇತುವೆ ಕುಸಿತ ದೇವರ ಇಚ್ಛೆ ಆಗಿತ್ತು ➤‌ ಒರೆವಾ ಕಂಪನಿಯ ಮ್ಯಾನೇಜರ್ !

(ನ್ಯೂಸ್ ಕಡಬ) newskadaba.com ನವದೆಹಲಿ, ನ.02: ಗುಜರಾತಿನ ಮೊರ್ಬಿ ಸೇತುವೆ ಕುಸಿತ ದುರಂತದಲ್ಲಿ 135 ಜನರ ಸಾವಿಗೆ ಕಾರಣವಾದ ಆರೋಪಿಗಳಲ್ಲಿ ಒಬ್ಬರು ಈ ಘಟನೆ ನಡೆದಿರುವುದು “ದೇವರ ಇಚ್ಛೆ” ಎಂದು ನ್ಯಾಯಾಲಯದಲ್ಲಿ ಹೇಳಿದ್ದಾರೆ. 150 ವರ್ಷಗಳಷ್ಟು ಹಳೆಯದಾದ ಸೇತುವೆಯ ನಿರ್ವಹಣೆಯ ಹೊಣೆ ಹೊತ್ತಿರುವ ಒರೆವಾ ಕಂಪನಿಯ ಮ್ಯಾನೇಜರ್ ದೀಪಕ್ ಪರೇಖ್ ಈ ಹೇಳಿಕೆ ನೀಡಿದ್ದಾರೆ. ಭಾನುವಾರ ಗುಜರಾತಿನಲ್ಲಿ ತೂಗು ಸೇತುವೆ ದುರಂತದನಂತರ ಬಂಧಿಸಲಾದ ಒಂಬತ್ತು ಜನರಲ್ಲಿ ಪರೇಖ್ ಕೂಡ ಒಬ್ಬರು. “ಭಗವಾನ್ ಕಿ ಇಚ್ಚಾ (ದೇವರ ಇಚ್ಛೆ) […]

ಗುಜರಾತಿನ ಮೊರ್ಬಿ ಸೇತುವೆ ಕುಸಿತ ದೇವರ ಇಚ್ಛೆ ಆಗಿತ್ತು ➤‌ ಒರೆವಾ ಕಂಪನಿಯ ಮ್ಯಾನೇಜರ್ ! Read More »

ರಾಷ್ಟ್ರೀಯ ನ್ಯೂಸ್

SEWA ಸಂಸ್ಥಾಪಕಿ, ಪದ್ಮಭೂಷಣ ಪುರಸ್ಕೃತೆ ಇಳಾ ಭಟ್ ನಿಧನ

(ನ್ಯೂಸ್ ಕಡಬ) newskadaba.com ನ.02:ಮಹಿಳಾ ಹಕ್ಕುಗಳ ಕಾರ್ಯಕರ್ತೆ, ಸ್ವಯಂ ಉದ್ಯೋಗಿ ಮಹಿಳಾ ಸಂಘದ (SEWA) ಸಂಸ್ಥಾಪಕಿ ಇಳಾ ಭಟ್ ಬುಧವಾರ ನಿಧನರಾದರು. ಅವರಿಗೆ 89 ವರ್ಷ ವಯಸ್ಸಾಗಿತ್ತು. ದೀರ್ಘಕಾಲದಿಂದ ಕಾಯಿಲೆಯಿಂದ ಬಳಲುತ್ತಿದ್ದ ಇಳಾಭಟ್ಎಂದೇ ಚಿರಪರಿಚಿತರಾಗಿರುವ ಗಾಂಧಿವಾದಿ, ಇಳಾಬೆನ್ ಭಟ್ ಅಹಮದಾಬಾದ್ ನ ಆಸ್ಪತ್ರೆಯಲ್ಲಿ ಅವರು ನವೆಂಬರ್ 2, ಬುಧವಾರ ಕೊನೆಯುಸಿರೆಳೆದಿದ್ದಾರೆ ಎಂದು ಮೂಲಗಳು ವರದಿ ಮಾಡಿವೆ. ಸಮುದಾಯ ನಾಯಕತ್ವಕ್ಕಾಗಿ ರಾಮನ್ ಮ್ಯಾಗ್ಸೆಸೆ ಪ್ರಶಸ್ತಿ (1977), ಪದ್ಮಶ್ರೀ (1985), ಮತ್ತು ಪದ್ಮಭೂಷಣ (1986) ಸೇರಿದಂತೆ ಗುಜರಾತ್‌ನಲ್ಲಿ ಬಡ ಮಹಿಳೆಯರನ್ನು

SEWA ಸಂಸ್ಥಾಪಕಿ, ಪದ್ಮಭೂಷಣ ಪುರಸ್ಕೃತೆ ಇಳಾ ಭಟ್ ನಿಧನ Read More »

ರಾಷ್ಟ್ರೀಯ ನ್ಯೂಸ್

ಭಾರತದಲ್ಲಿ ಇಂದು ಡಿಜಿಟಲ್‌ ರುಪಿ ಬಿಡುಗಡೆ

(ನ್ಯೂಸ್ ಕಡಬ) newskadaba.com ನವದೆಹಲಿ, ನ.01: ಬಜೆಟ್‌ನಲ್ಲಿ ಘೋಷಣೆಯಾದಂತೆ ಭಾರತದಲ್ಲಿ ಡಿಜಿಟಲ್‌ ರುಪಿ ಅಧಿಕೃತವಾಗಿ ಬಿಡುಗಡೆಯಾಗಿದೆ. ಮೊದಲ ಹಂತದಲ್ಲಿ ಪ್ರಾಯೋಗಿಕವಾಗಿ ಸಗಟು ಕ್ಷೇತ್ರಕ್ಕೆ ರುಪಿಯನ್ನು ಬಿಡುಗಡೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಹಣಕಾಸು ಕ್ಷೇತ್ರದಲ್ಲಿ ಕ್ರಾಂತಿ ಮಾಡಬಹುದು ಎಂದು ವಿಶ್ಲೇಷಣೆಯಾಗುತ್ತಿರುವ ಡಿಜಿಟಲ್‌ ರುಪಿಯ ಬಗ್ಗೆ ಇಲ್ಲಿ ಕೆಲ ಮಾಹಿತಿಯನ್ನು ನೀಡಲಾಗಿದೆ. ಸರಳವಾಗಿ ಹೇಳುವುದಾದರೆ ಡಿಜಿಟಲ್‌ ರೂಪದಲ್ಲಿರುವ ಹಣ. ಸೆಂಟ್ರಲ್ ಬ್ಯಾಂಕ್ ಡಿಜಿಟಲ್ ಕರೆನ್ಸಿ ಅಥವಾ ಡಿಜಿಟಲ್‌ ರುಪಿಯನ್ನು ರಿಸರ್ವ್‌ ಬ್ಯಾಂಕ್‌ ಆಫ್‌ ಇಂಡಿಯಾ ಬಿಡುಗಡೆ ಮಾಡುತ್ತದೆ. 2022ರ ಕೇಂದ್ರ

ಭಾರತದಲ್ಲಿ ಇಂದು ಡಿಜಿಟಲ್‌ ರುಪಿ ಬಿಡುಗಡೆ Read More »

ರಾಷ್ಟ್ರೀಯ ನ್ಯೂಸ್

ಬೈಕ್ ಖರೀದಿಗಾಗಿ ನಾಣ್ಯಗಳ ಮೂಟೆ ತಂದ ವ್ಯಾಪಾರಿ !!

(ನ್ಯೂಸ್ ಕಡಬ) newskadaba.com ಅಸ್ಸಾಂ ನ.01: ಇಲ್ಲೊಬ್ಬ ಸಣ್ಣ ವ್ಯಾಪಾರಿ ಕೆಲವು ವರ್ಷಗಳಿಂದ ತನ್ನ ವ್ಯಾಪಾರದಲ್ಲಿ ಉಳಿತಾಯವಾಗುತ್ತಿದ್ದ ನಾಣ್ಯಗಳನ್ನು ಕೂಡಿಟ್ಟು ತನ್ನ ಕನಸಿನ ಬೈಕ್ ಖರೀದಿಸಿದ್ದು, ವ್ಯಾಪಾರಿಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಮೆಚ್ಚುಗೆಗೆ ವ್ಯಕ್ತವಾಗಿದೆ. ಅಸ್ಸಾಂ ರಾಜ್ಯದ ಕರೀಮ್​ಗಂಜ್​ ಜಿಲ್ಲೆಯ ರಾಮಕೃಷ್ಣ ನಗರ ಪ್ರದೇಶದ ನಿವಾಸಿಯಾಗಿರುವ ಸುರಂಜನ್ ರಾಯ್ ವೃತ್ತಿಯಲ್ಲಿ ಸಣ್ಣ ಮಟ್ಟದ ವ್ಯಾಪಾರಿಯಾಗಿದ್ದು, ತನ್ನ ಕನಸಿನ ಬೈಕ್ ಖರೀದಿಗಾಗಿ ಕಳೆದೆರಡು ವರ್ಷಗಳಿಂದ ವ್ಯಾಪಾರದಿಂದ ಬರುತ್ತಿದ್ದ ಉಳಿತಾಯವನ್ನು ಮಾಡುತ್ತಿದ್ದ. ಸಣ್ಣ ವ್ಯಾಪಾರಿಯಾಗಿರುವುದರಿಂದ ಚಿಲ್ಲರೆ ಹಣ ಹೆಚ್ಚಾಗಿ ಬರುತ್ತಿದ್ದ

ಬೈಕ್ ಖರೀದಿಗಾಗಿ ನಾಣ್ಯಗಳ ಮೂಟೆ ತಂದ ವ್ಯಾಪಾರಿ !! Read More »

ರಾಷ್ಟ್ರೀಯ ನ್ಯೂಸ್

ಎಲೆಕ್ಟ್ರಿಕ್ ಗೀಸರ್ ಬಳಸುವಾಗ ಯಾವಾಗಲೂ ಜಾಗ್ರತೆಯಿರಲಿ

(ನ್ಯೂಸ್ ಕಡಬ) newskadaba.com ನ.01: ಚಳಿಗಾಲ ಆರಂಭವಾಗಿದೆ, ಟ್ಯಾಪ್ ವಾಟರ್ ಅಥವಾ ಶವರ್‌ನೊಂದಿಗೆ ನೇರವಾಗಿ ಸ್ನಾನ ಮಾಡುವುದು ಕಷ್ಟ, ಆದ್ದರಿಂದ ಎಲೆಕ್ಟ್ರಿಕ್ ಗೀಸರ್ ಬಳಸುವ ಅವಶ್ಯಕತೆ ಹೆಚ್ಚಿದೆ. ಗೀಸರ್ ಚಾಲನೆಯಿಂದ ಯಾರೋ ಒಬ್ಬರು ವಿದ್ಯುತ್ ಶಾಕ್ ಹೊಡೆದು ಸಾವನ್ನಪ್ಪಿದ್ದಾರೆ ಎಂಬಂತಹ ಸುದ್ದಿಗಳನ್ನು ನಾವು ಪ್ರತಿದಿನ ಕೇಳುತ್ತೇವೆ. ಅಂತಹ ಪರಿಸ್ಥಿತಿಯಲ್ಲಿ, ನೀವು ಸಹ ಎಚ್ಚರದಿಂದಿರಬೇಕು, ಇಲ್ಲದಿದ್ದರೆ ಅಂತಹ ಅಪಘಾತವು ನಿಮಗೂ ಸಂಭವಿಸಬಹುದು. ಗೀಸರ್ ಬಳಸುವಾಗ ವಿದ್ಯುತ್ ಶಾಕ್ ಆಗದಂತೆ ವಿಶೇಷ ಕಾಳಜಿ ವಹಿಸಿ. ಇದಕ್ಕಾಗಿ, ಟ್ಯಾಪ್ ಅನ್ನು ಚಾಲನೆ

ಎಲೆಕ್ಟ್ರಿಕ್ ಗೀಸರ್ ಬಳಸುವಾಗ ಯಾವಾಗಲೂ ಜಾಗ್ರತೆಯಿರಲಿ Read More »

ಕರಾವಳಿ

ಭಾರತದಲ್ಲಿ ಬಿಡುಗಡೆಗೆ ಸಿದ್ದವಾಗಿರುವ ಟಾಪ್ 4 ಸಿಎನ್​ಜಿ ಕಾರುಗಳಿವು!

(ನ್ಯೂಸ್ ಕಡಬ) newskadaba.com ನ.01: ಟಾಟಾ ಮೋಟಾರ್ಸ್ ಕಂಪನಿಯು ಮಾರುಕಟ್ಟೆಯಲ್ಲಿ ಈಗಾಗಲೇ ಟಿಗೋರ್ ಮತ್ತು ಟಿಯಾಗೋ ಕಾರುಗಳಲ್ಲಿ ಸಿಎನ್​ಜಿ ವರ್ಷನ್ ಬಿಡುಗಡೆ ಮಾಡಲಾಗಿದ್ದು, ಇದೀಗ ಕಂಪನಿಯು ಆಲ್ಟ್ರೊಜ್ ಹ್ಯಾಚ್ ಬ್ಯಾಕ್ ಮಾದರಿಯಲ್ಲೂ ಸಿಎನ್​ಜಿ ವರ್ಷನ್ ಬಿಡುಗಡೆ ಮಾಡುತ್ತಿದೆ. ಐ-ಸಿಎನ್​ಜಿ ತಂತ್ರಜ್ಞಾನವು ಟಾಟಾ ಸಿಎನ್ ಜಿ ಕಾರುಗಳ ಪ್ರಮುಖ ಆಕರ್ಷಣೆಯಾಗಿದ್ದು, ಇದು ಉತ್ತಮ ಪರ್ಫಾಮೆನ್ಸ್ ಜೊತೆಗೆ ಗರಿಷ್ಠ ಮೈಲೇಜ್ ಹಿಂದಿರುಗಿಸಲಿದೆ. ಆಲ್ಟ್ರೊಜ್ ಹೊಸ ಮಾದರಿಯು 1.2 ಲೀಟರ್ ಪೆಟ್ರೋಲ್ ಎಂಜಿನ್ ಜೊತೆ ಐ-ಸಿಎನ್​ಜಿ ಕಿಟ್ ಹೊಂದಿಲಿದ್ದು, ಇದು ಇತ್ತೀಚೆಗೆ

ಭಾರತದಲ್ಲಿ ಬಿಡುಗಡೆಗೆ ಸಿದ್ದವಾಗಿರುವ ಟಾಪ್ 4 ಸಿಎನ್​ಜಿ ಕಾರುಗಳಿವು! Read More »

ತಂತ್ರಜ್ಞಾನ

ಇಂದಿನಿಂದ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ➤‌ ಪ್ರತಿ ಲೀಟರ್​ಗೆ 40 ಪೈಸೆ ಕುಸಿತ

(ನ್ಯೂಸ್ ಕಡಬ) newskadaba.com ನ.01: ಕಳೆದ ಐದೂವರೆ ತಿಂಗಳಿನಿಂದ ಯಥಾಸ್ಥಿತಿಯಲ್ಲಿದ್ದ ಪೆಟ್ರೋಲ್ & ಡೀಸೆಲ್ ಬೆಲೆ ಇಂದು ಕುಸಿತವಾಗಿದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ತುಸು ಇಳಿಕೆಯಾಗಿದ್ದು, ಇಂದಿನಿಂದ (ನ.1) ಹೊಸ ದರ ಜಾರಿಗೆ ಬರಲಿದೆ. ಮೇ 22ರಂದು ಕೇಂದ್ರ ಸರ್ಕಾರವು ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಇಳಿಕೆ ಮಾಡಿತ್ತು. ಇದಾದ ನಂತರ ಇದೀಗ 40 ಪೈಸೆ ಇಳಿಕೆ ಮಾಡಿದ್ದು, ಇಂದು ಬೆಳಗ್ಗೆ 6 ಗಂಟೆಯಿಂದ ಹೊಸ ಬೆಲೆ ಜಾರಿಗೆ ಬಂದಿದೆ. ಬೆಂಗಳೂರಿನಲ್ಲಿ

ಇಂದಿನಿಂದ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ➤‌ ಪ್ರತಿ ಲೀಟರ್​ಗೆ 40 ಪೈಸೆ ಕುಸಿತ Read More »

ರಾಷ್ಟ್ರೀಯ ನ್ಯೂಸ್

ಚಾಕೊಲೇಟ್ ಕದ್ದ ವಿಡಿಯೋ ವೈರಲ್ ➤‌ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

(ನ್ಯೂಸ್ ಕಡಬ) newskadaba.com ಕೊಲ್ಕತ್ತ, ನ.01: ಅಡಿಕೆಗೆ ಹೋದ ಮಾನ ಆನೆ ಕೊಟ್ಟರು ಬಾರದು ಎನ್ನುವಂತೆ ಒಂದು ಚಾಕೊಲೇಟ್​ಗೆ ಹೋದ ಮರ್ಯಾದೆಗೆ ಮನನೊಂದ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಶ್ಷಿಮ ಬಂಗಾಳದ ಅಲಿಪುರ್ದಾರ್ ಜಿಲ್ಲೆಯಲ್ಲಿ ನಡೆದಿದೆ. ಸಹೋದರಿಯೊಂದಿಗೆ ಶಾಪಿಂಗ್ ಮಾಲ್ ಗೆ ತೆರಳಿದ್ದ ಪದವಿ ವಿದ್ಯಾರ್ಥಿನಿಯೊಬ್ಬಳು ಈ ವೇಳೆ ಚಾಕೊಲೇಟ್ ಕದ್ದಿದ್ದು, ಇದರ ವಿಡಿಯೋ ಸಿಸಿ ಟಿವಿಯಲ್ಲಿ ಸೆರೆಯಾಗಿತ್ತು. ಈ ದೃಶ್ಯಾವಳಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆಯೇ ಅವಮಾನ ತಾಳಲಾರದೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇನ್ನು

ಚಾಕೊಲೇಟ್ ಕದ್ದ ವಿಡಿಯೋ ವೈರಲ್ ➤‌ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು Read More »

ಕ್ರೈಮ್ ನ್ಯೂಸ್

ಭಾರತದಲ್ಲಿ ಮೊಟ್ಟ ಮೊದಲ 5G ಫೋನ್ ರಿಲೀಸ್ ಮಾಡಿದ ನೋಕಿಯಾ

(ನ್ಯೂಸ್ ಕಡಬ) newskadaba.com ನ.01: ಹೊಸ ಅವತಾರದೊಂದಿಗೆ ನೋಕಿಯಾ ಭಾರತದಲ್ಲಿ ಮತ್ತೆ ಧೂಳೆಬ್ಬಿಸುತ್ತಿದೆ. ನೋಕಿಯಾ ಕಂಪನಿ ಭಾರತದಲ್ಲಿ ತನ್ನ ಮೊಟ್ಟ ಮೊದಲ 5G ಫೋನ್‌ ಬಿಡುಗಡೆ ಮಾಡಿದೆ. ಮಧ್ಯಮ ಬೆಲೆ ಹೊಂದಿರುವ ಈ ಫೋನಿನ ಹೆಸರು ನೋಕಿಯಾ ಜಿ60 5ಜಿ (Nokia G60 5G). ನೋಕಿಯಾ G60 5G ಸ್ಮಾರ್ಟ್‌ಫೋನ್‌ ಸಾಕಷ್ಟು ವಿಶೇಷತೆಯಿಂದ ಕೂಡಿದೆ. ಭಾರತದಲ್ಲಿ ಸದ್ಯಕ್ಕೆ ಒಂದು ಮಾದರಿಯಲ್ಲಿ ಅನಾವರಣಗೊಂಡಿರುವ ಈ ಫೋನಿನ 6GB RAM, 128GB ಸ್ಟೋರೇಜ್ ಆಯ್ಕೆಗೆ 29,999 ರೂ. ನಿಗದಿ ಮಾಡಲಾಗಿದೆ.

ಭಾರತದಲ್ಲಿ ಮೊಟ್ಟ ಮೊದಲ 5G ಫೋನ್ ರಿಲೀಸ್ ಮಾಡಿದ ನೋಕಿಯಾ Read More »

ತಂತ್ರಜ್ಞಾನ

26 ಲಕ್ಷ ಭಾರತೀಯರ Whatsapp ಖಾತೆ ಬ್ಯಾನ್‌ !

(ನ್ಯೂಸ್ ಕಡಬ) newskadaba.com ನವದೆಹಲಿ, ನ.01: ಹೊಸ ಐಟಿ ನಿಯಮ ಅದರದಲ್ಲಿ ಸೆಪ್ಟೆಂಬರ್ ತಿಂಗಳಲ್ಲಿ ಭಾರತದಲ್ಲಿ 26 ಲಕ್ಷಕ್ಕೂ ಹೆಚ್ಚು ಖಾತೆಗಳನ್ನು ಮೆಟಾ ಮಾಲೀಕತ್ವದ Whatsapp ನಿಷೇಧಿಸಿದೆ. ದೇಶದಲ್ಲಿ ಸುಮಾರು 500 ಮಿಲಿಯನ್ ಬಳಕೆದಾರರನ್ನು (ಥರ್ಡ್-ಪಾರ್ಟಿ ಡೇಟಾದ ಪ್ರಕಾರ) ಹೊಂದಿರುವ ವಾಟ್ಸಾಪ್ ಸೆಪ್ಟೆಂಬರ್ ನಲ್ಲಿ ಭಾರತದಿಂದ 666 ದೂರುಗಳು ವರದಿಯಾಗಿವೆ. ಐಟಿ ನಿಯಮಗಳು 2021 ರ ಪ್ರಕಾರ, ನಾವು 2022 ರ ಸೆಪ್ಟೆಂಬರ್ ತಿಂಗಳ ನಮ್ಮ ವರದಿಯನ್ನು ಪ್ರಕಟಿಸಿದ್ದೇವೆ. ಈ ಬಳಕೆದಾರ-ಸುರಕ್ಷತಾ ವರದಿಯು ಸ್ವೀಕರಿಸಿದ ಬಳಿಕ ವಾಟ್ಸಾಪ್

26 ಲಕ್ಷ ಭಾರತೀಯರ Whatsapp ಖಾತೆ ಬ್ಯಾನ್‌ ! Read More »

ರಾಷ್ಟ್ರೀಯ ನ್ಯೂಸ್
Scroll to Top