ಗುಜರಾತಿನ ಮೊರ್ಬಿ ಸೇತುವೆ ಕುಸಿತ ದೇವರ ಇಚ್ಛೆ ಆಗಿತ್ತು ➤ ಒರೆವಾ ಕಂಪನಿಯ ಮ್ಯಾನೇಜರ್ !
(ನ್ಯೂಸ್ ಕಡಬ) newskadaba.com ನವದೆಹಲಿ, ನ.02: ಗುಜರಾತಿನ ಮೊರ್ಬಿ ಸೇತುವೆ ಕುಸಿತ ದುರಂತದಲ್ಲಿ 135 ಜನರ ಸಾವಿಗೆ ಕಾರಣವಾದ ಆರೋಪಿಗಳಲ್ಲಿ ಒಬ್ಬರು ಈ ಘಟನೆ ನಡೆದಿರುವುದು “ದೇವರ ಇಚ್ಛೆ” ಎಂದು ನ್ಯಾಯಾಲಯದಲ್ಲಿ ಹೇಳಿದ್ದಾರೆ. 150 ವರ್ಷಗಳಷ್ಟು ಹಳೆಯದಾದ ಸೇತುವೆಯ ನಿರ್ವಹಣೆಯ ಹೊಣೆ ಹೊತ್ತಿರುವ ಒರೆವಾ ಕಂಪನಿಯ ಮ್ಯಾನೇಜರ್ ದೀಪಕ್ ಪರೇಖ್ ಈ ಹೇಳಿಕೆ ನೀಡಿದ್ದಾರೆ. ಭಾನುವಾರ ಗುಜರಾತಿನಲ್ಲಿ ತೂಗು ಸೇತುವೆ ದುರಂತದನಂತರ ಬಂಧಿಸಲಾದ ಒಂಬತ್ತು ಜನರಲ್ಲಿ ಪರೇಖ್ ಕೂಡ ಒಬ್ಬರು. “ಭಗವಾನ್ ಕಿ ಇಚ್ಚಾ (ದೇವರ ಇಚ್ಛೆ) […]
ಗುಜರಾತಿನ ಮೊರ್ಬಿ ಸೇತುವೆ ಕುಸಿತ ದೇವರ ಇಚ್ಛೆ ಆಗಿತ್ತು ➤ ಒರೆವಾ ಕಂಪನಿಯ ಮ್ಯಾನೇಜರ್ ! Read More »
ರಾಷ್ಟ್ರೀಯ ನ್ಯೂಸ್









