Ashitha Soodlu

ಮಾ.25ಮತ್ತು 26ರಂದು ಸವಣೂರು ಮುಗೇರು ಜಾತ್ರೋತ್ಸವ

(ನ್ಯೂಸ್ ಕಡಬ) newskadaba.com ಸವಣೂರು, ಮಾ.24. ಸವಣೂರು ಗ್ರಾಮದ ಮುಗೇರು ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನದ 4ನೇ ವಾರ್ಷಿಕ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ಜಾತ್ರೋತ್ಸವವು ಬ್ರಹ್ಮಶ್ರೀ ನೀಲೇಶ್ವರ ದಾಮೋದರ ತಂತ್ರಿಗಳ  ನೇತೃತ್ವದಲ್ಲಿ ಮಾ.25 ಮತ್ತು 26ರಂದು ನಡೆಯಲಿದ್ದು  ಮಾ.25 ರಂದು  ಬೆಳಿಗ್ಗೆ ಭಕ್ತಾಧಿಗಳಿಂದ  ಹೊರೆಕಾಣಿಕೆ ಸಮರ್ಪಣೆ ಬಳಿಕ ಭಕ್ತಾಧಿಗಳಿಂದ ಕ್ಷೇತ್ರ ಸ್ವಚ್ಚತೆ, ಅಲಂಕಾರ ಸೇವೆ, ಸಂಜೆ ತಂತ್ರಿಗಳ ಆಗಮನ, ಪೂರ್ಣಕುಂಭ ಸ್ವಾಗತ, ಸಾಮೂಹಿಕ ಪ್ರಾರ್ಥನೆ, ಪುಣ್ಯಾಹ, ಪ್ರಸಾದ ಶುದ್ದಿ, ರಕ್ಷೋಘ್ನ ಹೋಮ, ವಾಸ್ತು ಹೋಮ, ವಾಸ್ತು ಬಲಿ, ರಾತ್ರಿ ಪೂಜೆ […]

ಮಾ.25ಮತ್ತು 26ರಂದು ಸವಣೂರು ಮುಗೇರು ಜಾತ್ರೋತ್ಸವ Read More »

ಕರಾವಳಿ

ಪುಣ್ಚಪ್ಪಾಡಿ: ಸಿಡಿಲಿಗೆ ಬಲಿಯಾದ ಯುವಕ ಮನೆಗೆ ಶಾಸಕರ ಬೇಟಿ

(ನ್ಯೂಸ್ ಕಡಬ) newskadaba.com ,ಸವಣೂರು,ಮಾ.23.  ಕಳೆದ ಸೋಮವಾರ  ಸಿಡಿಲಿಗೆ ಬಲಿಯಾದ ಪುಣ್ಚಪ್ಪಾಡಿ ಗ್ರಾಮದ ನೆಕ್ಕಿ ನಿವಾಸಿ ಧನಂಜಯ ಹಾಗೂ ಗಾಯಗೊಂಡ ಗೀತಾ, ಕುಂಡ ಅವರ ಮನೆಗೆ ಸುಳ್ಯ ಶಾಸಕ ಎಸ್.ಅಂಗಾರ ಅವರು ಮಂಗಳವಾರ ಸಂಜೆ ಬೇಟಿ ನೀಡಿ ಮನೆಯವರಿಗೆ ಸಾಂತ್ವಾನ ಹೇಳಿ ವೈಯುಕ್ತಿಕ ನೆಲೆಯಲ್ಲಿ 10,500 ಧನ ಸಹಾಯ ನೀಡಿದರು. ಈ ಸಂದರ್ಭ ಕಂದಾಯ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸಿ ಸರಕಾರದಿಂದ ಸಿಗುವ ಪರಿಹಾರವನ್ನು ಶೀಘ್ರ ಒದಗಿಸುವಂತೆ ಸೂಚನೆ ನೀಡಿದರು. ಈ ಸಂದರ್ಭ ದ.ಕ. ಜಿಲ್ಲಾ ಬಿಜೆಪಿ ಸದಸ್ಯ

ಪುಣ್ಚಪ್ಪಾಡಿ: ಸಿಡಿಲಿಗೆ ಬಲಿಯಾದ ಯುವಕ ಮನೆಗೆ ಶಾಸಕರ ಬೇಟಿ Read More »

ಕರಾವಳಿ

ಸಿಡಿಲು ಬಡಿದು ಸಾವು ►ಸವಣೂರು ಗ್ರಾ.ಪಂ.ನಿಂದ ತುರ್ತು ಪರಿಹಾರ

(ನ್ಯೂಸ್ ಕಡಬ) newskadaba.com ಸವಣೂರು, ಮಾ.23:ಪುಣ್ಚಪ್ಪಾಡಿ ನೆಕ್ಕಿ ನಿವಾಸಿ ಧನಂಜಯ ಇವರು  ದಿನಾಂಕ ಮಾರ್ಚ್ 19 ರಂದು ಸಿಡಿಲು ಬಡಿದು ಮೃತರಾಗಿದ್ದ ಕಾರಣ ಅವರ ತಂದೆಯವರಿಗೆ ಸವಣೂರು ಗ್ರಾಮ ಪಂಚಾಯತ್ ವತಿಯಿಂದ ರೂ.5000/- ತುರ್ತು ಪರಿಹಾರವನ್ನು ಇವರ ಮನೆಯಲ್ಲಿ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಇಂದಿರಾ ಬಿ.ಕೆ. ಜಿಲ್ಲಾ ಪಂಚಾಯತ್ ಸದಸ್ಯರಾದ ಪ್ರಮೀಳಾ ಜನಾರ್ಧನ,  ತಾಲೂಕು ಉಪಾಧ್ಯಕ್ಷರಾದ ಕು.ರಾಜೇಶ್ವರಿ,  ಗ್ರಾಮ ಪಂಚಾಯತ್ ಸದಸ್ಯರಾದ ಗಿರಿಶಂಕರ್ ಸುಲಾಯ,ವೇದಾವತಿ ಸಂಜಯ, ಸತೀಶ್ ಬಲ್ಯಾಯ, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ದೇವಪ್ಪ

ಸಿಡಿಲು ಬಡಿದು ಸಾವು ►ಸವಣೂರು ಗ್ರಾ.ಪಂ.ನಿಂದ ತುರ್ತು ಪರಿಹಾರ Read More »

ಕರಾವಳಿ

ಪರಣೆ: ಸೋಲಾರ್ ದೀಪ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಸವಣೂರು, ಮಾ.23 .ಜಿ.ಪಂ.ಅನುದಾನದಲ್ಲಿ ಸವಣೂರು ಗ್ರಾ.ಪಂ.ವ್ಯಾಪ್ತಿಯ ಪರಣೆ ಎಂಬಲ್ಲಿ ಅಳವಡಿಸಲಾದ ಸೋಲಾರ್ ದೀಪವನ್ನು  ಜಿ.ಪಂ. ಸದಸ್ಯೆ ಪ್ರಮೀಳಾ ಜನಾರ್ಧನ್ ಉದ್ಘಾಟಿಸಿದರು. ಈ ಸಂದರ್ಭ ಸವಣೂರು ಗ್ರಾ.ಪಂ. ಅಧ್ಯಕ್ಷೆ ಇಂದಿರಾ ಬಿ.ಕೆ , ತಾ.ಪಂ. ಉಪಾಧ್ಯಕ್ಷೆ  ರಾಜೇಶ್ವರಿ ಕೆ, ಎಪಿಎಂಸಿ ನಿರ್ದೇಶಕ ದಿನೇಶ್ ಮೆದು, ಗ್ರಾ.ಪಂ.ಉಪಾಧ್ಯಕ್ಷ ರವಿಕುಮಾರ್, ಸದಸ್ಯರಾದ ಸತೀಶ್ ಅಂಗಡಿಮೂಲೆ, ಜಯಂತಿ ಮಡಿವಾಳ , ಗಾಯತ್ರಿ ಬರೆಮೇಲು, ಸತೀಶ್ ಬಲ್ಯಾಯ, ಪ್ರಕಾಶ್ ಕುದ್ಮನಮಜಲು, ಭಾರತಿ ಗ್ರಾಮ ವಿಕಾಸ ಪ್ರತಿಷ್ಠಾನದ ಸ್ಥಾಪಕಾಧ್ಯಕ್ಷ  ಬಿ.ಕೆ. ರಮೇಶ್ ಕಲ್ಲೂರಾಯ, ದ.ಕ.

ಪರಣೆ: ಸೋಲಾರ್ ದೀಪ ಉದ್ಘಾಟನೆ Read More »

ಕರಾವಳಿ

ಚೆನ್ನಾವರ: ಜಿಲ್ಲಾ ಮಟ್ಟದ ಯುವ ಮಂಡಲಗಳ ಕ್ರೀಡಾಕೂಟ

(ನ್ಯೂಸ್ ಕಡಬ) newskadaba.com ,ಸವಣೂರು, ಮಾ.23. ಯುವ ಸಮುದಾಯ ಬೆಳವಣಿಗೆಯಾದರೆ ದೇಶದಲ್ಲಿ ಎಲ್ಲಾ ಸಮಸ್ಯೆಗಳೂ ನಿವಾರಣೆಯಾಗುತ್ತದೆ.ಯುವಶಕ್ತಿಗೆ ದೇಶವನ್ನು ಮುನ್ನಡೆಸುವ ಶಕ್ತಿ ಇದೆ. ಸ್ಪರ್ಧಾತ್ಮಕ ಯುಗದಲ್ಲಿ ಯುವಜನತೆಯ ಶಕ್ತಿಯ ಸದ್ಬಳಕೆಯಾಗಬೇಕು ಎಂದು ಸುಳ್ಯ ಶಾಸಕ ಎಸ್.ಅಂಗಾರ ಹೇಳಿದರು. ಅವರು ಪಾಲ್ತಾಡಿ ಗ್ರಾಮದ ಚೆನ್ನಾವರ ಶಾಲಾ ಮೈದಾನದಲ್ಲಿ ಭಾರತ ಸರಕಾರ ಯುವಕಾರ್ಯ ಮತ್ತು ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ ಮಂಗಳೂರು,ತಾಲೂಕು ಯುವಜನ ಒಕ್ಕೂಟ ಪುತ್ತೂರು, ಅಭ್ಯುದಯ ಯುವಕ ಮಂಡಲ ಚೆನ್ನಾವರ ಇದರ ಸಂಯುಕ್ತ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಯುವ ಮಂಡಲಗಳ

ಚೆನ್ನಾವರ: ಜಿಲ್ಲಾ ಮಟ್ಟದ ಯುವ ಮಂಡಲಗಳ ಕ್ರೀಡಾಕೂಟ Read More »

ಕರಾವಳಿ

ಸವಣೂರು: ನವೋದಯ ಗು೦ಪಿನ ಸದಸ್ಯರಿಗೆ ಸಮವಸ್ತ್ರ ವಿತರಣಾ ಕಾಯ೯ಕ್ರಮ

(ನ್ಯೂಸ್ ಕಡಬ) newskadaba.com ಸವಣೂರು, ಮಾ.23. ಸಮಾಜದಲ್ಲಿ ಮಹಿಳೆಯರು ಆಥಿ೯ಕವಾಗಿ ಸದೃಢರಾಗಲು, ಸ್ವಾವಲ೦ಬಿ ಜೀವನ ನಡೆಸಲು ಮತ್ತು ಸಾಮರಸ್ಯದಿ೦ದ ಬದುಕಲು ನವೋದಯ ಸ್ವ ಸಹಾಯ ಗು೦ಪುಗಳು ಕಾರಣವಾಗಿದೆ. ಇವತ್ತು ಮಹಿಳಾ ಸದಸ್ಯರು ನೆಮ್ಮದಿ ಜೀವನವನ್ನು ನಡೆಸಲು ಕಾರಣರಾದ ಡಾ| ಎ೦.ಎನ್.ರಾಜೇ೦ದ್ರ ಕುಮಾರ್ ರವರ ಕನಸು ನನಸಾಗಿದೆ. ಇವರನ್ನು ಕೃತಜ್ನತೆಯಿ೦ದ ಸ್ಮರಿಸುತ್ತಿರುವುದನ್ನು ನಾವು ಕಾಣುತ್ತಿದ್ದೇವೆ, ಎ೦ದು ಡಿ.ಸಿ.ಸಿ ಬ್ಯಾ೦ಕಿನ ನಿದೇ೯ಶಕರಾದ ಶಶಿಕುಮಾರ್ ರೈ ಬಾಲ್ಯೊಟ್ಟು ಹೇಳಿದರು. ಅವರು ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸ೦ಘ ಮತ್ತು ನವೋದಯ ಗ್ರಾಮ ವಿಕಾಸ

ಸವಣೂರು: ನವೋದಯ ಗು೦ಪಿನ ಸದಸ್ಯರಿಗೆ ಸಮವಸ್ತ್ರ ವಿತರಣಾ ಕಾಯ೯ಕ್ರಮ Read More »

ಕರಾವಳಿ

ಚೆನ್ನಾವರ: ಕಾಂಕ್ರೀಟಿಕೃತ  ರಸ್ತೆ  ಉದ್ಘಾಟನೆ

 (ನ್ಯೂಸ್ ಕಡಬ) newskadaba.com ಸವಣೂರು, ಮಾ.23. ಜನರ ಮೂಲಭೂತ ಅವಶ್ಯಕತೆ ಈಡೇರಿಸಲು ಮೊದಲ ಆದ್ಯತೆ ನೀಡುತ್ತಿದ್ದೇವೆ. ರಸ್ತೆ ಹಾಗೂ ನೀರಿನ ಸಮಸ್ಯೆ ನಿವಾರಣೆಯಾದರೆ ಬಹುತೇಕ ಸಮಸ್ಯೆ ನಿವಾರಣೆಯಾದಂತೆ. ಈ ನಿಟ್ಟಿನಲ್ಲಿ ಶಾಸಕರ ನೇತೃತ್ವದಲ್ಲಿ ಹಲವು ಅಭಿವೃದ್ದಿ ಕಾರ್ಯಗಳನ್ನು ನಡೆಸಲಾಗಿದೆ ಎಂದು ಜಿ.ಪಂ. ಸದಸ್ಯೆ ಪ್ರಮೀಳಾ ಜನಾರ್ಧನ್ ಹೇಳಿದರು. ಅವರು ಪಾಲ್ತಾಡಿ ಗ್ರಾಮದ ಚೆನ್ನಾವರದಲ್ಲಿ  ಕಾಂಕ್ರೀಟಿಕೃತ ರಸ್ತೆಯನ್ನು ಉದ್ಘಾಟಿಸಿ ಮಾತನಾಡಿದರು. ಜನಪ್ರತಿನಿಧಿಗಳೊಂದಿಗೆ ಸಾರ್ವಜನಿಕರೂ ಸಹಕಾರ ನೀಡಿದರೆ ಅಭಿವೃದ್ದಿಯ ವೇಗ ಹೆಚ್ಚಳವಾಗುತ್ತದೆ. ಇಲ್ಲಿನ ರಸ್ತೆಗೆ ಸಂಸದರು 5 ಲಕ್ಷ,ಶಾಸಕರು 10

ಚೆನ್ನಾವರ: ಕಾಂಕ್ರೀಟಿಕೃತ  ರಸ್ತೆ  ಉದ್ಘಾಟನೆ Read More »

ಕರಾವಳಿ
Scroll to Top