Ashitha Soodlu

ಅಪ್ಪುಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ

(ನ್ಯೂಸ್ ಕಡಬ) newskadaba.com ನ.01: ಅಗಲಿದ ಪುನೀತ್ ರಾಜ್‌ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ಇಂದು ಮರಣೋತ್ತರವಾಗಿ ನೀಡಲಾಗಿದೆ. ಪ್ರಶಸ್ತಿಯನ್ನು ಪುನೀತ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಸ್ವೀಕಾರ ಮಾಡಿದ್ದಾರೆ. ವಿಧಾನಸೌಧದ ಮುಂಭಾಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಸೂಪರ್ ಸ್ಟಾರ್ ರಜನೀಕಾಂತ್, ಜೂ ಎನ್‌ಟಿಆರ್, ಶಿವರಾಜ್ ಕುಮಾರ್, ಸುಧಾ ಮೂರ್ತಿ ಇನ್ನಿತರ ಮಹನೀಯರ ಉಪಸ್ಥಿತಿಯಲ್ಲಿ ‘ಕರ್ನಾಟಕ ರತ್ನ’ ಪ್ರಶಸ್ತಿಯನ್ನು ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರಿಗೆ ನೀಡಲಾಯಿತು. ಕಾರ್ಯಕ್ರಮದ ಸಮಯಕ್ಕೆ ಜೋರು ಮಳೆ ಬಂದರೂ […]

ಅಪ್ಪುಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ Read More »

ಕರ್ನಾಟಕ

‘LPG’ ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ 115 ರೂ. ಇಳಿಕೆ

(ನ್ಯೂಸ್ ಕಡಬ) newskadaba.com ನವದೆಹಲಿ, ನ.01: ಎಲ್ ಪಿಜಿ ಸಿಲಿಂಡರ್ ಗಳ ಹೊಸ ದರಗಳನ್ನು ಬಿಡುಗಡೆ ಮಾಡಲಾಗಿದೆ. ಎಲ್ ಪಿಜಿ (LPG) ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ, ಆದರೆ ವಾಣಿಜ್ಯ ಅನಿಲ ಸಿಲಿಂಡರ್ ಬೆಲೆಯನ್ನು ಕಡಿಮೆ ಮಾಡಲಾಗಿದೆ. 19 ಕೆಜಿ ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ಇಂದಿನಿಂದ 115 ರೂ.ಗಳಷ್ಟು ಇಳಿಕೆಯಾಗಿದೆ. ಐಒಸಿಎಲ್ ಪ್ರಕಾರ, ನವೆಂಬರ್ 1 ರಿಂದ ದೆಹಲಿಯಲ್ಲಿ 19 ಕೆಜಿ ಇಂಡೇನ್ ವಾಣಿಜ್ಯ ಸಿಲಿಂಡರ್ ಬೆಲೆ 115.5 ರೂ., ಕೋಲ್ಕತಾದಲ್ಲಿ 113 ರೂ., ಮುಂಬೈನಲ್ಲಿ 115.5

‘LPG’ ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ 115 ರೂ. ಇಳಿಕೆ Read More »

ರಾಷ್ಟ್ರೀಯ ನ್ಯೂಸ್

ದಿ. ಪುನೀತ್ ರಾಜಕುಮಾರ್ ಅವರಿಗೆ ಇಂದು ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ

((ನ್ಯೂಸ್ ಕಡಬ) newskadaba.com ನ.01:ಪವರ್ ಸ್ಟಾರ್ ದಿ. ಪುನೀತ್ ರಾಜಕುಮಾರ್ ಅವರಿಗೆ ರಾಜ್ಯೋತ್ಸವ ದಿನವಾದ ಇಂದು ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದ್ದು, ವಿಧಾನಸೌಧದ ಮುಂಭಾಗದಲ್ಲಿ ಸಂಜೆ 4 ಗಂಟೆಗೆ ಕಾರ್ಯಕ್ರಮ ನಡೆಯಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಶಸ್ತಿ ಪ್ರದಾನ ಮಾಡಲಿದ್ದು, ಪುನೀತ್ ರಾಜಕುಮಾರ್ ಅವರ ಪರವಾಗಿ ಅಶ್ವಿನಿ ಪುನೀತ್ ರಾಜಕುಮಾರ್ ಪ್ರಶಸ್ತಿ ಸ್ವೀಕರಿಸಲಿದ್ದಾರೆ. ವಿಶೇಷ ಆಹ್ವಾನಿತರಾಗಿ ಖ್ಯಾತ ನಟರಾದ ರಜನಿಕಾಂತ್, ಜೂನಿಯರ್ ಎನ್ಟಿಆರ್ ಹಾಗೂ ಮೂರ್ತಿ ಪ್ರತಿಷ್ಠಾನದ ಅಧ್ಯಕ್ಷ ಡಾ. ಸುಧಾ ಮೂರ್ತಿ ಪಾಲ್ಗೊಳ್ಳಲಿದ್ದಾರೆ. ಖ್ಯಾತ

ದಿ. ಪುನೀತ್ ರಾಜಕುಮಾರ್ ಅವರಿಗೆ ಇಂದು ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ Read More »

ಕರ್ನಾಟಕ

How to Find Your Best Essos For Sale Online Have you ever thought about writing an essay for online rechtschreibprufung sale? Here are some helpful tips and tricks to help you complete your assignment. With the help of your local or online writer, you may earn money from an essay that you write for yourself.

Read More »

ಕರಾವಳಿ

Selecting From The Very Best Essay Writing Service Reviews

When seeking essay writing services online, you risk a lot more than just your cash. You risk your academic future. Should you create the incorrect choice, though, you will not receive a quality paper in time and still lose your investment. Alternatively, you may be left with an essay that does not meet the criteria

Selecting From The Very Best Essay Writing Service Reviews Read More »

ಕರಾವಳಿ

ನಿಮ್ಮ ಬಟ್ಟೆಯಿಂದಲೇ ಚಾರ್ಜ್ ಆಗುತ್ತೆ ಸ್ಮಾರ್ಟ್‌ಫೋನ್ !

(ನ್ಯೂಸ್ ಕಡಬ) newskadaba.com ಅ.28: ಮಾರುಕಟ್ಟೆಯಲ್ಲಿ E-Textile ಎಂಬ ಹೊಸ ತಂತ್ರಜ್ಞಾನ ಬಂದಿದ್ದು ನಿಮ್ಮ ಬಟ್ಟೆಗಳಿಂದಲೇ ಸ್ಮಾರ್ಟ್‌ಫೋನ್ ಅನ್ನು ಚಾರ್ಜ್ ಮಾಡಬಹುದಾಗಿದೆ. ವಿಶೇಷ ಎಂದರೆ, ಕಣ್ಣು ಮಿಟುಕಿಸುವುದರೊಳಗೆ ಸ್ಮಾರ್ಟ್‌ಫೋನ್‌ನ ಬ್ಯಾಟರಿ ಫುಲ್ ಆಗುತ್ತೆ. ಇ-ಟೆಕ್ಸ್ಟೈಲ್ ವಾಸ್ತವವಾಗಿ ವಿಶೇಷವಾದ ಬಟ್ಟೆಯಾಗಿದ್ದು ಅದು ಸಾಮಾನ್ಯ ಬಟ್ಟೆಗಳಿಗಿಂತ ತುಂಬಾ ಭಿನ್ನವಾಗಿದೆ. ಈ ಬಟ್ಟೆ ಕೇವಲ ಧರಿಸಲು ಮಾತ್ರವಲ್ಲ ಅದರ ನೈಜ ಬಳಕೆಯ ಬಗ್ಗೆ ತಿಳಿದರೆ ನೀವು ಆಶ್ಚರ್ಯಚಕಿತರಾಗಬಹುದು. ವಾಸ್ತವವಾಗಿ ಈ ಬಟ್ಟೆಯು ನಿಮ್ಮ ಸ್ಮಾರ್ಟ್‌ಫೋನ್ ಅನ್ನು ಚಾರ್ಜ್ ಮಾಡಬಲ್ಲದು. ಈ ಬಟ್ಟೆಯು

ನಿಮ್ಮ ಬಟ್ಟೆಯಿಂದಲೇ ಚಾರ್ಜ್ ಆಗುತ್ತೆ ಸ್ಮಾರ್ಟ್‌ಫೋನ್ ! Read More »

ತಂತ್ರಜ್ಞಾನ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್

iPhone 14 Pro ಸ್ಟಾಕ್‌ ಖಾಲಿ ➤‌ ಆಪಲ್‌ ಜೊತೆ ಮಾತನಾಡಿದ ಕೇಂದ್ರ ಸಚಿವ!

(ನ್ಯೂಸ್ ಕಡಬ) newskadaba.com ಅ.28: ದೆಹಲಿ ಪ್ರಮುಖ ಸ್ಟೋರ್‌ಗಳಲ್ಲಿ ಆಪಲ್‌ ಸಂಸ್ಥೆಯ ಇತ್ತೀಚಿನ ಐಫೋನ್‌ 14 ಪ್ರೋ ಸ್ಟಾಕ್‌ ಖಾಲಿಯಾಗುತ್ತಿದೆ ಎನ್ನುವ ವರದಿಗಳ ಕುರಿತು ಆಪಲ್‌ ಕಂಪನಿಯ ಜೊತೆ ಮಾತನಾಡಿರುವುದಾಗಿ ಇಲೆಕ್ಟ್ರಾನಿಕ್ಸ್ ಮತ್ತು ಐಟಿ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಹೇಳಿದ್ದಾರೆ. ಐಫೋನ್ 14 ಪ್ರೊಗೆ ಬೇಡಿಕೆ ಹೆಚ್ಚುತ್ತಿದೆ ಮತ್ತು ಆಪಲ್ ಪೂರೈಕೆ ನಿರ್ಬಂಧಗಳನ್ನು ಪರಿಹರಿಸುವಲ್ಲಿ ಶ್ರಮವಹಿಸುತ್ತಿದೆ ಎಂದು ಸಚಿವರು ಹೇಳಿದ್ದಾರೆ. “ನಾನು ಆಪಲ್‌ನೊಂದಿಗೆ ಮಾತನಾಡಿದ್ದೇನೆ ಮತ್ತು ಅವರು ಭಾರತದ ಉತ್ಪಾದನೆಯೊಂದಿಗೆ ಐಫೋನ್‌ 14 ಬೇಡಿಕೆಯನ್ನು ಪೂರೈಸುತ್ತದ್ದೇವೆ.

iPhone 14 Pro ಸ್ಟಾಕ್‌ ಖಾಲಿ ➤‌ ಆಪಲ್‌ ಜೊತೆ ಮಾತನಾಡಿದ ಕೇಂದ್ರ ಸಚಿವ! Read More »

ತಂತ್ರಜ್ಞಾನ, ರಾಷ್ಟ್ರೀಯ ನ್ಯೂಸ್

12 ವರ್ಷದ ಬಾಲಕಿಯ ಕ್ಯಾನ್ಸರ್ ಪತ್ತೆ ಹಚ್ಚಿದ ಆಪಲ್ ವಾಚ್!

(ನ್ಯೂಸ್ ಕಡಬ) newskadaba.com ಅ.28: ಆಪಲ್‌ನ ತಾಂತ್ರಿಕ ಆವಿಷ್ಕಾರಗಳು ಹಲವಾರು ಬಾರಿ ಜೀವಗಳನ್ನು ಉಳಿಸಿವೆ. ಈ ಸಾಲಿಗೆ 12 ವರ್ಷದ ಬಾಲಕಿಯೊಬ್ಬಳು ಸೇರಿದ್ದಾಳೆ. ಆಪಲ್ ವಾಚ್‌ನಿಂದಾಗಿ ಆಕೆ ದೊಡ್ಡ ಆನಾರೋಗ್ಯಕಾರಿ ಗಂಡಾಂತರದಿಂದ ಪಾರಾಗಿದ್ದಾಳೆ. ಹಾಗಾಗಿ, ಬಾಲಕಿಯ ಕುಟುಂಬವು ಆಪಲ್ ವಾಚ್‌ನ ಸಾಮರ್ಥ್ಯಕ್ಕೆ ಧನ್ಯವಾದ ತಿಳಿಸಿದ್ದಾರೆ. 12 ವರ್ಷ ವಯಸ್ಸಿನ ಇಮಾನಿ ಮೈಲ್ ಅವರ ಆಪಲ್ ವಾಚ್ ಒಂದು ಸಂಜೆ ಅಸಾಮಾನ್ಯವಾಗಿ ಹೆಚ್ಚಿನ ಹೃದಯ ಬಡಿತದ ಬಗ್ಗೆ ಎಚ್ಚರಿಸಲು ಪ್ರಾರಂಭಿಸಿತು. ಆಗ ಎಚ್ಚೆತ್ತುಕೊಂಡ ಮೈಲ್ ಅನ್ನು ಆಕೆಯ ತಾಯಿ

12 ವರ್ಷದ ಬಾಲಕಿಯ ಕ್ಯಾನ್ಸರ್ ಪತ್ತೆ ಹಚ್ಚಿದ ಆಪಲ್ ವಾಚ್! Read More »

ತಂತ್ರಜ್ಞಾನ, ರಾಷ್ಟ್ರೀಯ ನ್ಯೂಸ್

ಟ್ವಿಟರ್​ನಿಂದ ವಜಾಗೊಂಡ ಪರಾಗ್ ಅಗರ್​ವಾಲ್​ಗೆ ಸಿಗಲಿದೆ 346 ಕೋಟಿ ರೂ. ಪರಿಹಾರ !

(ನ್ಯೂಸ್ ಕಡಬ) newskadaba.com ಅ.28: ಮೈಕ್ರೋ ಬ್ಲಾಗಿಂಗ್ ಕಂಪನಿ ಟ್ವಿಟರ್​ ಅನ್ನು ಉದ್ಯಮಿ ಎಲಾನ್ ಮಸ್ಕ್ ಸಂಪೂರ್ಣವಾಗಿ ತಮ್ಮ ಸುಪರ್ದಿಗೆ ತೆಗೆದುಕೊಂಡ ಬೆನ್ನಲ್ಲೇ, ಸಿಇಒ ಪರಾಗ್ ಅಗರ್​ವಾಲ್ ಸೇರಿದಂತೆ ಹಲವರನ್ನು ವಜಾ ಮಾಡಿದ್ದಾರೆ. ಆದರೆ, ಉನ್ನತ ಹುದ್ದೆಯಲ್ಲಿರುವ ಪರಾಗ್ ಅಗರ್​ವಾಲ್ ಅವರನ್ನು ಹಾಗೆಯೇ ಕಳುಹಿಸಿಕೊಡುವಂತಿಲ್ಲ. ಒಪ್ಪಂದದ ಪ್ರಕಾರ ನೀಡಬೇಕಿರುವ ಪರಿಹಾರದ ಮೊತ್ತವನ್ನು ನಿಡಬೇಕಿದೆ ಎಂದು ವರದಿಯೊಂದರಲ್ಲಿ ಉಲ್ಲೇಖವಾಗಿದೆ. ಇದರ ಪ್ರಕಾರ ಅಂದಾಜು 42 ದಶಲಕ್ಷ ಡಾಲರ್, ಅಂದರೆ ಸುಮಾರು 346 ಕೋಟಿ ರೂ. ಪರಿಹಾರವಾಗಿ ಪರಾಗ್ ಅಗರ್​ವಾಲ್

ಟ್ವಿಟರ್​ನಿಂದ ವಜಾಗೊಂಡ ಪರಾಗ್ ಅಗರ್​ವಾಲ್​ಗೆ ಸಿಗಲಿದೆ 346 ಕೋಟಿ ರೂ. ಪರಿಹಾರ ! Read More »

ತಂತ್ರಜ್ಞಾನ

ಪರಭಾಷೆಯಲ್ಲಿ 100 ಕೋಟಿ ರೂಪಾಯಿ ಬಾಚಿದ ‘ಕಾಂತಾರ’

(ನ್ಯೂಸ್ ಕಡಬ) newskadaba.com ಅ.28: ‘ಕಾಂತಾರ’ ಸಿನಿಮಾ ನಿತ್ಯ ಹೊಸ ಹೊಸ ದಾಖಲೆಗಳನ್ನು ಬರೆಯುತ್ತಿದೆ. ಕಡಿಮೆ ಬಜೆಟ್​ನಲ್ಲಿ ಸಿದ್ಧವಾದ ಈ ಚಿತ್ರ ನೂರಾರು ಕೋಟಿ ರೂಪಾಯಿ ಬಾಚಿಕೊಂಡಿದೆ. ಈ ಚಿತ್ರದಿಂದ ಹೊಂಬಾಳೆ ಫಿಲ್ಮ್ಸ್​ಗೆ ಒಳ್ಳೆಯ ಲಾಭ ಆಗಿದೆ. ಈ ಚಿತ್ರದಿಂದ ರಿಷಬ್ ಶೆಟ್ಟಿ ಅವರು ವಿಶ್ವ ಮಟ್ಟದಲ್ಲಿ ಖ್ಯಾತಿ ಪಡೆದರು. ‘ಕಾಂತಾರ’ ರಿಲೀಸ್ ಆಗಿ ಒಂದು ತಿಂಗಳಾಗಿದೆ. ಆದಾಗ್ಯೂ ಈ ಚಿತ್ರದ ಅಬ್ಬರ ಕಡಿಮೆ ಆಗುತ್ತಿಲ್ಲ. ಸಿನಿಮಾ ನೋಡಿದ ಬಹುತೇಕರು ಮೆಚ್ಚುಗೆಯ ಮಾತನ್ನು ಆಡಿದ್ದಾರೆ. ಡಬ್ ಆಗಿ

ಪರಭಾಷೆಯಲ್ಲಿ 100 ಕೋಟಿ ರೂಪಾಯಿ ಬಾಚಿದ ‘ಕಾಂತಾರ’ Read More »

ಕರಾವಳಿ
Scroll to Top