Ashitha Soodlu

ಯೂಟ್ಯೂಬ್‌ನಲ್ಲಿ ಶಾರ್ಟ್‌ & ಲಾಂಗ್‌ ವಿಡಿಯೋಗೆ ವಿಶೇಷ ಟ್ಯಾಬ್ಸ್‌!

(ನ್ಯೂಸ್ ಕಡಬ) newskadaba.com ಅ.28: ಯೂಟ್ಯೂಬ್ ತನ್ನ ಬಳಕೆದಾರರಿಗೆ ಇನ್ನಷ್ಟು ಹತ್ತಿರವಾಗಲು ಬಳಕೆದಾರರ ಪ್ರತಿಕ್ರಿಯೆಯನ್ನು ಆಧರಿಸಿ ಕೆಲವು ನವೀಕರಣಗಳನ್ನು ಮಾಡುತ್ತಾ ಬರುತ್ತಿದೆ. ವಿಡಿಯೋಗಳನ್ನು ಟ್ರಿಮ್ ಮಾಡಬಹುದಾದ ಹಾಗೂ ಮತ್ತು ಬ್ಲರ್ ಮಾಡಬಹುದಾದ ಆಯ್ಕೆಯನ್ನೂ ನೀಡಿದ್ದು, ಈಗ ಇದರ ಸಾಲಿಗೆ ಹೊಸ ಶಾರ್ಟ್‌ & ಲಾಂಗ್‌ ವಿಡಿಯೋ ಫೀಚರ್ಸ್‌ ಸೇರ್ಪಡೆಗೊಂಡಿದೆ. ಇತ್ತೀಚಿನ ಅಪ್‌ಡೇಟ್‌ನಲ್ಲಿ ಚಾನಲ್‌ ಪೇಜ್‌ನಲ್ಲಿ ಬಳಕೆದಾರರ ಅನುಕೂಲಕ್ಕೆ ಶಾರ್ಟ್‌ ಹಾಗೂ ಲಾಂಗ್‌ ವಿಡಿಯೋಗಾಗಿ ಹೊಸ ಟ್ಯಾಬ್ಸ್‌ ಆಯ್ಕೆ ನೀಡಿದೆ. ಈ ಮೂಲಕ ವೀಕ್ಷಕರು ತಾವು ಏನನ್ನು ವೀಕ್ಷಿಸಬೇಕು […]

ಯೂಟ್ಯೂಬ್‌ನಲ್ಲಿ ಶಾರ್ಟ್‌ & ಲಾಂಗ್‌ ವಿಡಿಯೋಗೆ ವಿಶೇಷ ಟ್ಯಾಬ್ಸ್‌! Read More »

ತಂತ್ರಜ್ಞಾನ

ಹೊಸ ವಿನ್ಯಾಸದ ಇಯರ್‌ಬಡ್ಸ್ ಪರಿಚಯಿಸಿದ “ನಥಿಂಗ್”

(ನ್ಯೂಸ್ ಕಡಬ) newskadaba.com ಅ.28: ಟೆಕ್ ಮತ್ತು ಗ್ಯಾಜೆಟ್ ಲೋಕದಲ್ಲಿ ಸದ್ದು ಮಾಡುತ್ತಿರುವ ನಥಿಂಗ್ ಕಂಪನಿ, ಹೊಸ ವಿನ್ಯಾಸದ ಇಯರ್‌ಬಡ್ಸ್ ಬಿಡುಗಡೆ ಮಾಡಿದೆ. ನಥಿಂಗ್ ಇಯರ್ ಸ್ಟಿಕ್ಸ್ ಹೆಸರಿನ ಇಯರ್‌ಬಡ್ಸ್ ನವೆಂಬರ್ 4ರಿಂದ ಮಾರುಕಟ್ಟೆಯಲ್ಲಿ ಲಭ್ಯವಾಗಲಿದೆ. ದೇಶದಲ್ಲಿ ನಥಿಂಗ್ ಇಯರ್‌ಬಡ್ಸ್ ₹8,499 ದರ ಹೊಂದಿದೆ. 4.4 ಗ್ರಾಂ ತೂಕದ ನಥಿಂಗ್ ಇಯರ್‌ಬಡ್ಸ್ ಸ್ಟಿಕ್, ವಿನ್ಯಾಸದ ಮೂಲಕ ಬಳಕೆದಾರರ ಗಮನ ಸೆಳೆಯಲಿದೆ ಎಂದು ಕಂಪನಿ ಹೇಳಿದೆ. ಯುಎಸ್‌ಬಿ-ಸಿ ಚಾರ್ಜಿಂಗ್ ಪೋರ್ಟ್ ಮೂಲಕ ನಥಿಂಗ್ ಇಯರ್‌ಬಡ್ಸ್ ಕಾರ್ಯನಿರ್ವಹಿಸಲಿದೆ. 12.5ಎಂಎಂ ಡೈನಾಮಿಕ್

ಹೊಸ ವಿನ್ಯಾಸದ ಇಯರ್‌ಬಡ್ಸ್ ಪರಿಚಯಿಸಿದ “ನಥಿಂಗ್” Read More »

ತಂತ್ರಜ್ಞಾನ

ಕೇಂದ್ರ ಸರ್ಕಾರದಿಂದ ಪಿಂಚಣಿದಾರರಿಗೆ ಸಿಹಿ ಸುದ್ದಿ

(ನ್ಯೂಸ್ ಕಡಬ) newskadaba.com ಅ.28: ಕೇಂದ್ರ ಸರ್ಕಾರದ ಪಿಂಚಣಿದಾರರಿಗೆ ತುಟ್ಟಿಭತ್ಯೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಸ್ಪಷ್ಟೀಕರಣ ನೀಡಿದೆ. 7 ನೇ ಕೇಂದ್ರ ವೇತನ ಆಯೋಗದ ಅಡಿಯಲ್ಲಿ, ಕೇಂದ್ರ ಸರ್ಕಾರದ ಪಿಂಚಣಿದಾರರಿಗೆ ಅಸ್ತಿತ್ವದಲ್ಲಿರುವ ಅಥವಾ ಪ್ರಸ್ತುತ ಡಿಆರ್ ದರಗಳು ಶೇ.38 ರಷ್ಟಿದೆ. ಇದು ಕಮ್ಯುಟೇಶನ್‌‌ಗೆ ಮೊದಲು ಮೂಲ ಪಿಂಚಣಿಯ ಮೇಲೆ ಲೆಕ್ಕಹಾಕಲಾಗುತ್ತದೆ. ತುಟ್ಟಿಭತ್ಯೆ ಪರಿಹಾರವನ್ನು ಮೂಲ ಪಿಂಚಣಿಯ ಮೇಲೆ ಪಾವತಿಸಲಾಗುತ್ತದೆ ಎಂದು ಹೇಳಿದೆ. ಸಂಬಂಧಪಟ್ಟ ಇಲಾಖೆ ಈ ಸಂಬಂಧ ಕಚೇರಿ ಜ್ಞಾಪಕ ಪತ್ರವನ್ನು (ಒಎಂ) ಸಹ ನೀಡಿದೆ. 7

ಕೇಂದ್ರ ಸರ್ಕಾರದಿಂದ ಪಿಂಚಣಿದಾರರಿಗೆ ಸಿಹಿ ಸುದ್ದಿ Read More »

ರಾಷ್ಟ್ರೀಯ ನ್ಯೂಸ್

ಬಿಡುಗಡೆ ಆಯಿತು 210W ಫಾಸ್ಟ್ ಚಾರ್ಜರ್​ನ ರೆಡ್ಮಿ ನೋಟ್ 12 ಸರಣಿ

(ನ್ಯೂಸ್ ಕಡಬ) newskadaba.com ಅ. 28: ಶವೋಮಿ ತನ್ನ ರೆಡ್ಮಿ ಬ್ರ್ಯಾಂಡ್​ ನಡಿಯಲ್ಲಿ ಹೊಸ ಪವರ್​ಫುಲ್ ಮೊಬೈಲ್ ಪರಿಚಯಿಸಿದೆ. ಅದುವೇ ರೆಡ್ಮಿ ನೋಟ್ 12 ಸರಣಿ. ಇದರಲ್ಲಿ ರೆಡ್ಮಿ ನೋಟ್ 12, ರೆಡ್ಮಿ ನೋಟ್ 12 ಪ್ರೊ ಮತ್ತು ರೆಡ್ಮಿ ನೋಟ್ 12 ಪ್ರೊ+ (Redmi Note 12 Pro +) ಫೋನುಗಳಿವೆ. ಈ ಮೂರು ಸ್ಮಾರ್ಟ್​ಫೋನ್​ಗಳ ಪೈಕಿ ರೆಡ್ಮಿ ನೋಟ್‌ 12 ಪ್ರೊ+ ಸಾಕಷ್ಟು ವಿಶೇಷತೆಯಿಂದ ಕೂಡಿದೆ. ಇದು 2,400 x 1,080 ಪಿಕ್ಸೆಲ್‌ ಸ್ಕ್ರೀನ್‌

ಬಿಡುಗಡೆ ಆಯಿತು 210W ಫಾಸ್ಟ್ ಚಾರ್ಜರ್​ನ ರೆಡ್ಮಿ ನೋಟ್ 12 ಸರಣಿ Read More »

ತಂತ್ರಜ್ಞಾನ, ಲೈಫ್‍ಸ್ಟೈಲ್

ಮಸ್ಕ್‌ ತೆಕ್ಕೆಗೆ ಟ್ವಿಟ್ಟರ್‌ ➤‌ ಸಿಇಒ ಪರಾಗ್‌ ಸೇರಿದಂತೆ ಪ್ರಮುಖರು ವಜಾ

(ನ್ಯೂಸ್ ಕಡಬ) newskadaba.com ಅ.28: ಟೆಸ್ಲಾ ಕಂಪನಿಯ ಮುಖ್ಯಸ್ಥ ಎಲಾನ್‌ ಮಸ್ಕ್‌ ಟ್ವಿಟ್ಟರ್‌ ಕಂಪನಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಬೆನ್ನಲ್ಲೇ ಸಿಇಒ ಪರಾಗ್‌ ಅಗರ್‌ವಾಲ್‌ & ಅದರ ಉನ್ನತ ಅಧಿಕಾರಿಗಳನ್ನು ವಜಾಗೊಳಿಸಿದ್ದಾರೆ. ಟ್ವಿಟರ್ ಸಿಇಒ ಪರಾಗ್ ಅಗರ್‌ವಾಲ್‌ ಜೊತೆ ಕಾನೂನು, ನೀತಿ ಮತ್ತು ಟ್ರಸ್ಟ್ ಮುಖ್ಯಸ್ಥರಾದ ವಿಜಯ ಗದ್ದೆ, ಮುಖ್ಯ ಹಣಕಾಸು ಅಧಿಕಾರಿ ನೆಡ್ ಸೆಗಲ್ ಸೇರಿದಂತೆ ಪ್ರಮುಖರನ್ನು ವಜಾ ಮಾಡಲಾಗಿದೆ ಎಂದು ವರದಿಯಾಗಿದೆ. ಕಂಪನಿಯ ಸಿಇಒ ಜಾಕ್‌ ಡೋರ್ಸೆ ರಾಜೀನಾಮೆ ನೀಡಿದ ಬೆನ್ನಲ್ಲೇ ಭಾರತೀಯ ಮೂಲದ ಪರಾಗ್‌

ಮಸ್ಕ್‌ ತೆಕ್ಕೆಗೆ ಟ್ವಿಟ್ಟರ್‌ ➤‌ ಸಿಇಒ ಪರಾಗ್‌ ಸೇರಿದಂತೆ ಪ್ರಮುಖರು ವಜಾ Read More »

ರಾಷ್ಟ್ರೀಯ ನ್ಯೂಸ್

ಕಾಂಗ್ರೆಸ್ ಅಧ್ಯಕ್ಷರಾಗಿ ನಾಳೆ ಮಲ್ಲಿಕಾರ್ಜುನ ಖರ್ಗೆ ಅಧಿಕಾರ ಸ್ವೀಕಾರ

(ನ್ಯೂಸ್ ಕಡಬ) newskadaba.com ಅ.25: ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಅಕ್ಟೋಬರ್ 17ರಂದು ನಡೆದಿದ್ದ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದ ಕರ್ನಾಟಕದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ನಾಳೆ ಬುಧವಾರ (ಅಕ್ಟೋಬರ್ 26) ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಇದಕ್ಕೂ ಮೊದಲು ಅವರು ರಾಜ್ಯಸಭೆಯಲ್ಲಿ ಪ್ರತಿಪಕ್ಷದ ನಾಯಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಮಲ್ಲಿಕಾರ್ಜುನ ಖರ್ಗೆ ಅವರು ಅಧಿಕಾರ ಸ್ವೀಕಾರ ಸಮಾರಂಭಕ್ಕೆ ಕರ್ನಾಟಕದಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿಸಿ ಸೇರಿದಂತೆ ಹಲವು

ಕಾಂಗ್ರೆಸ್ ಅಧ್ಯಕ್ಷರಾಗಿ ನಾಳೆ ಮಲ್ಲಿಕಾರ್ಜುನ ಖರ್ಗೆ ಅಧಿಕಾರ ಸ್ವೀಕಾರ Read More »

ರಾಷ್ಟ್ರೀಯ ನ್ಯೂಸ್

ಭಾರತದ ಹಲವು ಭಾಗಗಳಲ್ಲಿ ವಾಟ್ಸ್​ಆ್ಯಪ್ ಡೌನ್ !

(ನ್ಯೂಸ್ ಕಡಬ) newskadaba.com ಅ.25: ಭಾರತ ಹಲವು ನಗರಗಳಲ್ಲಿ ಮೆಟಾ ಒಡೆತನದ ಪ್ರಸಿದ್ಧ ಮೆಸೇಜಿಂಗ್ ಅಪ್ಲಿಕೇಶನ್ ವಾಟ್ಸ್​ಆ್ಯಪ್ ಬಳಕೆದಾರರಿಗೆ ಸೇವೆಯಲ್ಲಿ ವ್ಯತ್ಯಯವಾಗಿದೆ. ಅಕ್ಟೋಬರ್ 25 ಇಂದು ಮಧ್ಯಾಹ್ನ 12:30 ನಂತರ ವಾಟ್ಸ್​ಆ್ಯಪ್ ಕಾರ್ಯ ನಿರ್ವಹಿಸುತ್ತಿಲ್ಲ. ಆಂಡ್ರ್ಯಾಯ್ಡ್ , ಐಒಎಸ್ ಹಾಗೂ ವೆಬ್‌ ಅಪ್ಲಿಕೇಷನ್ಸ್‌ಗಳಲ್ಲೂ ಕೆಲಸ ಮಾಡುತ್ತಿಲ್ಲ. ವಾಟ್ಸ್​ಆ್ಯಪ್​ನಲ್ಲಿ ಯಾರಿಗೂ ಮೆಸೇಜ್ ಸೆಂಡ್ ಮಾಡಲು ಆಗುತ್ತಿಲ್ಲ. ಅಂತೆಯೆ ಯಾವುದೇ ಮೆಸೇಜ್ ರಿಸಿವ್ ಆಗುತ್ತಿಲ್ಲ. ಸ್ಟೇಟಸ್‌ಗಳು ಅಪ್‌ಲೋಡ್ ಆಗುತ್ತಿಲ್ಲ. ಈ ಬಗ್ಗೆ ಅನೇಕರು ಟ್ವಿಟರ್​ನಲ್ಲಿ ದೂರು ನೀಡುತ್ತಿದ್ದಾರೆ. ಬಳಕೆದಾರರು ವಾಟ್ಸ್​ಆ್ಯಪ್

ಭಾರತದ ಹಲವು ಭಾಗಗಳಲ್ಲಿ ವಾಟ್ಸ್​ಆ್ಯಪ್ ಡೌನ್ ! Read More »

ತಂತ್ರಜ್ಞಾನ

ಭರವಸೆ ಮೂಡಿಸಿದ ರೂ. ಮೌಲ್ಯ ➤‌ ಡಾಲರ್ ಎದುರು 26 ಪೈಸೆ ವೃದ್ಧಿ

(ನ್ಯೂಸ್ ಕಡಬ) newskadaba.com ಅ.25:ಕಳೆದ ಕೆಲವು ದಿನಗಳಿಂದ ಸತತ ಕುಸಿತ ಕಂಡಿದ್ದ ರೂಪಾಯಿ ಮೌಲ್ಯ ಮಂಗಳವಾರ ತುಸು ವೃದ್ಧಿಯಾಗಿದ್ದು ಭರವಸೆ ಮೂಡಿಸಿದೆ. ದೇಶೀಯ ಷೇರುಮಾರುಕಟ್ಟೆಯಲ್ಲಿ ಭರವಸೆಯ ವಹಿವಾಟು ದಾಲಾಗಿರುವುದು ರೂಪಾಯಿ ಮೌಲ್ಯ ವೃದ್ಧಿಗೆ ಪೂರಕವಾಗಿದೆ. ವಿದೇಶಿ ವಿನಿಮಯ ಮಾರುಕಟ್ಟೆಯಲ್ಲಿ 82.71ರಲ್ಲಿ ವಹಿವಾಟು ಆರಂಭಿಸಿದ್ದ ರೂಪಾಯಿ, ಬೆಳಿಗ್ಗೆ 10 ಗಂಟೆ ವೇಳೆಗೆ 26 ಪೈಸೆ ವೃದ್ಧಿಯಾಗಿ 82.62 ರಲ್ಲಿ ವಹಿವಾಟು ನಡೆಸಿತು. ಈ ಹಿಂದಿನ ವಹಿವಾಟಿನ ಅವಧಿಯಲ್ಲಿ ಶುಕ್ರವಾರ 9 ಪೈಸೆ ಕುಸಿತ ದಾಖಲಿಸಿ ಡಾಲರ್ ವಿರುದ್ಧ 82.88

ಭರವಸೆ ಮೂಡಿಸಿದ ರೂ. ಮೌಲ್ಯ ➤‌ ಡಾಲರ್ ಎದುರು 26 ಪೈಸೆ ವೃದ್ಧಿ Read More »

ರಾಷ್ಟ್ರೀಯ ನ್ಯೂಸ್

ಇಂದು ಈ ವರ್ಷದ ಕೊನೆಯ ‘ಸೂರ್ಯಗ್ರಹಣ’

(ನ್ಯೂಸ್ ಕಡಬ) newskadaba.com ಅ.25: ದೀಪಾವಳಿ ಹಬ್ಬದ ನಡುವೆಯೇ ಇಂದು (ಅ. 25) ಈ ವರ್ಷದ ಕೊನೆಯ ಸೂರ್ಯಗ್ರಹಣ ಸಂಭವಿಸಲಿದೆ. ಬರೋಬ್ಬರಿ 27 ವರ್ಷಗಳ ಬಳಿಕ ಇದೀಗ ಕೇತುಗ್ರಸ್ತ ಸೂರ್ಯಗ್ರಹಣ ಸಂಭವಿಸಲಿದೆ. ಈ ಸೂರ್ಯಗ್ರಹಣವನ್ನು ಕೇತು ಖಗ್ರಾಸ ಸೂರ್ಯಗ್ರಹಣ, ಖಂಡಗ್ರಾಸ ಸೂರ್ಯಗ್ರಹಣ ಎಂದು ಕೂಡ ಕರೆಯಲಾಗುತ್ತದೆ. ಈ ಗ್ರಹಣ ಭಾರತದ ಹಲವು ಭಾಗಗಳಲ್ಲಿಯೂ ಗೋಚರವಾಗಲಿದೆ. ಬೆಂಗಳೂರು, ದೆಹಲಿ, ಕೊಲ್ಕತ್ತಾ, ಚೆನ್ನೈ, ವಾರಾಣಸಿ, ಮಥುರಾದಲ್ಲಿ ಈ ಗ್ರಹಣವನ್ನು ಕಾಣಬಹುದು. ಕರ್ನಾಟಕದ ಬೆಂಗಳೂರು, ಉಡುಪಿ, ರಾಯಚೂರು ಸೇರಿದಂತೆ ಹಲವೆಡೆ ಇಂದು

ಇಂದು ಈ ವರ್ಷದ ಕೊನೆಯ ‘ಸೂರ್ಯಗ್ರಹಣ’ Read More »

ಕರ್ನಾಟಕ

ಅತಿಯಾದ ಇಯರ್ ಫೋನ್ ಬಳಕೆಯಿಂದ ಉಂಟಾಗುವ ಸಮಸ್ಯೆಗಳೇನು ಗೊತ್ತ ?

(ನ್ಯೂಸ್ ಕಡಬ) newskadaba.com ಅ.24: ಪ್ರಸ್ತುತ ಜಗತ್ತಿನಲ್ಲಿ ಯುವಜನತೆ ಮೊಬೈಲ್ ವೈಶಿಷ್ಟ್ಯಗಳಿಗೆ ಮಾರುಹೋಗಿರುವ ಹಿನ್ನೆಲೆ ಅನೇಕರು ಸ್ಮಾರ್ಟ್ ಫೋನ್ ಬಳಕೆ ಮಾಡುತ್ತಿದ್ದಾರೆ. ಸೌಂಡ್ ಬಂದರೆ ಬೇರೆಯವರಿಗೆ ತೊಂದರೆ ಆಗುತ್ತದೆ ಎಂದು ಭಾವಿಸಿ ಹೆಚ್ಚಿನವರು ಹಾಡುಗಳನ್ನು ಆಸ್ವಾದಿಸಲು ಇಯರ್ ಫೋನ್ ಬಳಸುತ್ತಾರೆ. ಈ ಸಾಧನವನ್ನು ಸೀಮಿತವಾಗಿ ಬಳಸಿದರೆ ತೊಂದರೆ ಇಲ್ಲ. ಅದರೆ ಅತಿಯಾಗಿ ಬಳಸುವವರು ಈ ಮುನ್ನೆಚ್ಚರಿಕೆಗಳನ್ನು ಅನುಸರಿಸದಿದ್ದರೆ ಮುಂದೆ ಶ್ರವಣ ಸಮಸ್ಯೆ ಜೊತೆಗೆ ಇನ್ನಷ್ಟು ಸಮಸ್ಯೆಗಳು ಎದುರಾಗಲಿವೆ ಎಂದು ತಜ್ಞರ ಹೇಳುತ್ತಾರೆ. ವಿಶ್ವ ಆರೋಗ್ಯ ಸಂಸ್ಥೆ (WHO)ಯೂ

ಅತಿಯಾದ ಇಯರ್ ಫೋನ್ ಬಳಕೆಯಿಂದ ಉಂಟಾಗುವ ಸಮಸ್ಯೆಗಳೇನು ಗೊತ್ತ ? Read More »

ತಂತ್ರಜ್ಞಾನ
Scroll to Top