Ashitha Soodlu

120W ಫಾಸ್ಟ್ ಚಾರ್ಜರ್​ನ ಹೊಸ iQOO Neo 7 ಸ್ಮಾರ್ಟ್​ಫೋನ್ ಬಿಡುಗಡೆ

(ನ್ಯೂಸ್ ಕಡಬ) newskadaba.com ಅ.23: ಸ್ಮಾರ್ಟ್​​ಫೋನ್ ಮಾರುಕಟ್ಟೆಯಲ್ಲಿ ವಿಶೇಷ ಸ್ಥಾನ ಸಂಪಾದಿಸಿರುವ ವಿವೋ ಒಡೆತನದ ಐಕ್ಯೂ ಕಂಪನಿ ಇದೀಗ ಹೊಸ ಫೋನ್​ನೊಂದಿಗೆ ಮತ್ತೆ ಬಂದಿದೆ. ಈ ವರ್ಷದ ಆರಂಭದಲ್ಲಿ ಐಕ್ಯೂ ನಿಯೋ 6 (iQOO Neo 6) ಎಂಬ ಫೋನನ್ನು ಬಿಡುಗಡೆ ಮಾಡಿದ್ದ ಕಂಪನಿ ಇದೀಗ ಇದರ ಮುಂದುವರೆದ ಭಾಗವಾಗಿ ಐಕ್ಯೂ ನಿಯೋ 7 (iQOO Neo 7) ಸ್ಮಾರ್ಟ್​ಫೋನ್ ರಿಲೀಸ್ ಮಾಡಿದೆ. ಇದುಕೂಡ ಬಲಿಷ್ಠವಾದ ಮೀಡಿಯಾ ಟೆಕ್ ಡೈಮೆನ್ಸಿಟಿ 9000+ ಪ್ರೊಸೆಸರ್, ಆಕರ್ಷಕ ಕ್ಯಾಮೆರಾ, ಅತ್ಯಂತ […]

120W ಫಾಸ್ಟ್ ಚಾರ್ಜರ್​ನ ಹೊಸ iQOO Neo 7 ಸ್ಮಾರ್ಟ್​ಫೋನ್ ಬಿಡುಗಡೆ Read More »

ತಂತ್ರಜ್ಞಾನ

ಅಚ್ಚರಿ ಬೆಲೆಯಲ್ಲಿ ಬಿಡುಗಡೆಯಾದ ಓಲಾ ಎಸ್1 ಏರ್ ಇವಿ ಸ್ಕೂಟರ್!

(ನ್ಯೂಸ್ ಕಡಬ) newskadaba.com ಅ.23: ಎಲೆಕ್ಟ್ರಿಕ್ ಸ್ಕೂಟರ್ ಮಾರಾಟ ಹೊಸ ಸಂಚಲನಕ್ಕೆ ಕಾರಣವಾಗಿರುವ ಓಲಾ ಎಲೆಕ್ಟ್ರಿಕ್ ಕಂಪನಿಯು ತನ್ನ ಮೂರನೇ ಇವಿ ಸ್ಕೂಟರ್ ಉತ್ಪನ್ನವನ್ನು ಬಿಡುಗಡೆ ಮಾಡಿದ್ದು, ಹೊಸ ಎಸ್1 ಏರ್ ಇವಿ ಸ್ಕೂಟರ್ ಮಾದರಿಯು ದೆಹಲಿ ಎಕ್ಸ್ ಶೋರೂಂ ಪ್ರಕಾರ ರೂ. 79,999 ಬೆಲೆ ಹೊಂದಿದೆ. ಎಸ್1 ಪ್ರೊ ಮತ್ತು ಎಸ್1 ಬಿಡುಗಡೆಯ ನಂತರ ಕಂಪನಿಯು ಇದೀಗ ಎಸ್1 ಏರ್ ಸ್ಕೂಟರ್ ಬಿಡುಗಡೆ ಮಾಡಿದ್ದು, ಹೊಸ ಸ್ಕೂಟರ್ ಸಾಂಪ್ರದಾಯಿಕ ಪೆಟ್ರೋಲ್ ಸ್ಕೂಟರ್ ಗಳಿಂತಲೂ ಅತಿ ಕಡಿಮೆ

ಅಚ್ಚರಿ ಬೆಲೆಯಲ್ಲಿ ಬಿಡುಗಡೆಯಾದ ಓಲಾ ಎಸ್1 ಏರ್ ಇವಿ ಸ್ಕೂಟರ್! Read More »

ತಂತ್ರಜ್ಞಾನ

ಭಾರತಕ್ಕೆ ಗೆಲುವು ತಂದುಕೊಟ್ಟು ಕಣ್ಣೀರಿಟ್ಟ ಕೊಹ್ಲಿ..!

(ನ್ಯೂಸ್ ಕಡಬ) newskadaba.com ಅ.23: ಮೆಲ್ಬೋರ್ನ್​ ಕ್ರಿಕೆಟ್​ ಗ್ರೌಂಡ್​ನಲ್ಲಿ ನಡೆದ ಬದ್ಧವೈರಿ ಪಾಕಿಸ್ತಾನ್ ವಿರುದ್ಧದ ಪಂದ್ಯದಲ್ಲಿ ಟೀಮ್ ಇಂಡಿಯಾ ರೋಚಕ ಗೆಲುವು ದಾಖಲಿಸಿತು. ಈ ಗೆಲುವಿನ ಹೀರೋ ವಿರಾಟ್ ಕೊಹ್ಲಿ . ಏಕೆಂದರೆ ಕೇವಲ 31 ರನ್​ಗಳಿಗೆ 4 ವಿಕೆಟ್ ಕಳೆದುಕೊಂಡಿದ್ದ ಟೀಮ್ ಇಂಡಿಯಾವನ್ನು ಅಜೇಯರಾಗಿ ಉಳಿದು ಕೊಹ್ಲಿ ಗುರಿ ಮುಟ್ಟಿಸಿದ್ದರು. ಪಾಕಿಸ್ತಾನ್ ನೀಡಿದ 160 ರನ್​ಗಳ ಟಾರ್ಗೆಟ್ ಬೆನ್ನತ್ತಿದ ಟೀಮ್ ಇಂಡಿಯಾ ಉತ್ತಮ ಆರಂಭ ಪಡೆದಿರಲಿಲ್ಲ. ಕೇವಲ 31 ರನ್​ಗಳಿಗೆ ಕೆಎಲ್ ರಾಹುಲ್, ರೋಹಿತ್ ಶರ್ಮಾ,

ಭಾರತಕ್ಕೆ ಗೆಲುವು ತಂದುಕೊಟ್ಟು ಕಣ್ಣೀರಿಟ್ಟ ಕೊಹ್ಲಿ..! Read More »

ಕ್ರೀಡಾ ನ್ಯೂಸ್

ದೀಪಾವಳಿಗೆ ಗ್ರಾಹಕರಿಗೆ ಭರ್ಜರಿ ಗಿಫ್ಟ್ ನೀಡಿದ ಎಸ್ ಬಿಐ

(ನ್ಯೂಸ್ ಕಡಬ) newskadaba.com ಅ.23: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ ಬಿಐ) ಗ್ರಾಹಕರಿಗೆ ದೀಪಾವಳಿಗೆ ಗುಡ್ ನ್ಯೂಸ್ ಸಿಕ್ಕಿದೆ. ಎಸ್ ಬಿಐ ಸ್ಥಿರ ಠೇವಣಿಗಳ (ಎಫ್ ಡಿ) ಮೇಲಿನ ಬಡ್ಡಿದರವನ್ನು ಗರಿಷ್ಠ 80 ಮೂಲಾಂಕಗಳಷ್ಟು ಅಂದ್ರೆ ಶೇ.0.8ರಷ್ಟು ಏರಿಕೆ ಮಾಡಿದೆ. ಈ ಹೊಸ ದರವು 2 ಕೋಟಿ ರೂ.ಗಿಂತ ಕಡಿಮೆ ಮೊತ್ತದ ಎಫ್ ಡಿಗಳಿಗೆ ಅನ್ವಯಿಸಲಿದ್ದು, ಅಕ್ಟೋಬರ್ 22ರಿಂದಲೇ ಜಾರಿಗೆ ಬರಲಿದೆ. ಎಸ್ ಬಿಐ ವೆಬ್ ಸೈಟ್ ನಲ್ಲಿ ನೀಡಿರುವ ಮಾಹಿತಿ ಪ್ರಕಾರ, FD ಬಡ್ಡಿದರ

ದೀಪಾವಳಿಗೆ ಗ್ರಾಹಕರಿಗೆ ಭರ್ಜರಿ ಗಿಫ್ಟ್ ನೀಡಿದ ಎಸ್ ಬಿಐ Read More »

ರಾಷ್ಟ್ರೀಯ ನ್ಯೂಸ್

ಆಂಡ್ರಾಯ್ಡ್​ನಿಂದ ಐಫೋನ್​ಗೆ ಫೋಟೋ, ವಿಡಿಯೋ, ಚಾಟ್ಸ್​ ಟ್ರಾನ್ಫರ್ ಮಾಡುವುದು ಹೇಗೆ?

(ನ್ಯೂಸ್ ಕಡಬ) newskadaba.com ಅ.23: ಈ ಹಿಂದೆ ಆಂಡ್ರಾಯ್ಡ್​ ಮೊಬೈಲ್​ನಲ್ಲಿದ್ದ ಫೋಟೋ, ವಿಡಿಯೋ, ಕಾಂಟೆಕ್ಟ್, ವಾಟ್ಸ್​ಆ್ಯಪ್ ಚಾಟ್ ಅನ್ನು ಐಫೋನ್​ಗೆ ಕಳುಹಿಸುವುದು ಅಸಾಧ್ಯವಾಗಿತ್ತು. ಬಳಿಕ ಒಂದು ಆಯ್ಕೆ ನೀಡಿದರೂ ಅದುಕೂಡ ಸುಲಭದ್ದಾಗಿರಲಿಲ್ಲ. ಆದರೀಗ ಇವೆಲ್ಲವೂ ಅತ್ಯಂತ ಸುಲಭ. ಇದಕ್ಕಾಗಿ ಮೊದಲು ನೀವು ನಿಮ್ಮ ಆಂಡ್ರಾಯ್ಡ್ ಸ್ಮಾರ್ಟ್​ಫೋನ್​ನಲ್ಲಿ Move to iOS ಆ್ಯಪ್ ಅನ್ನು ಇನ್​ಸ್ಟಾಲ್ ಮಾಡಿಕೊಳ್ಳಬೇಕು. ನಿಮ್ಮ ಐಫೋನ್​ನಲ್ಲಿ ಒಂದು ಕೋಡ್ ಡಿಸ್ ಪ್ಲೇ ಆಗುತ್ತದೆ. ಆಂಡ್ರಾಯ್ಡ್ ಫೋನಲ್ಲಿ ಕೋಡ್ ಕೇಳಿದಾಗ ಅದನ್ನು ಹಾಕಬೇಕು. ಈಗ ವಾಟ್ಸ್​ಆ್ಯಪ್​ನಲ್ಲಿ

ಆಂಡ್ರಾಯ್ಡ್​ನಿಂದ ಐಫೋನ್​ಗೆ ಫೋಟೋ, ವಿಡಿಯೋ, ಚಾಟ್ಸ್​ ಟ್ರಾನ್ಫರ್ ಮಾಡುವುದು ಹೇಗೆ? Read More »

ತಂತ್ರಜ್ಞಾನ

ವಿಧಾನಸಭೆ ಡೆಪ್ಯುಟಿ ಸ್ಪೀಕರ್ ಆನಂದ್ ಮಾಮನಿ ನಿಧನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.23: ಕರ್ನಾಟಕ ವಿಧಾನಸಭೆಯ ಉಪ ಸಭಾಪತಿ, ಸವದತ್ತಿ ಶಾಸಕ ಆನಂದ್ ಮಾಮನಿ (56) ವಿಧಿವಶರಾಗಿದ್ದಾರೆ. ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಆನಂದ್ ಮಾಮನಿ ಅವರು ಚಿಕಿತ್ಸೆ ಫಲಕಾರಿಯಾಗದೇ ಶನಿವಾರ ಮಧ್ಯರಾತ್ರಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಆನಂದ ಮಾಮನಿ ಅವರು ಕ್ಯಾನ್ಸರ್ ಕಾಯಿಲೆಯಿಂದಾಗಿ ಕೆಲ ದಿನಗಳಿಂದ ಚೆನ್ನೈ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಅವರನ್ನು ಬೆಂಗಳುರಿನ ಮಣಿಪಾಲ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಆನಂದ್ ಮಾಮನಿ ಅವರ ಪಾರ್ಥಿವ ಶರೀರವನ್ನು ಅಂಬ್ಯುಲೆನ್ಸ್​ ಮೂಲಕ

ವಿಧಾನಸಭೆ ಡೆಪ್ಯುಟಿ ಸ್ಪೀಕರ್ ಆನಂದ್ ಮಾಮನಿ ನಿಧನ Read More »

ಕರ್ನಾಟಕ

KSRTC ಸಿಬ್ಬಂದಿಗೆ ಗುಡ್​ ನ್ಯೂಸ್ ➤‌ 50 ಲಕ್ಷ ಅಪಘಾತ ವಿಮೆ ಯೋಜನೆ ಜಾರಿ

(ನ್ಯೂಸ್‌ ಕಡಬ) newskadaba.com ಬೆಂಗಳೂರು, ಅ.19: ಕೆಎಸ್​​ಆರ್​​ಟಿಸಿ ಸಿಬ್ಬಂದಿಗೆ ರಾಜ್ಯ ಸರ್ಕಾರ ಗುಡ್​ ನ್ಯೂಸ್ ನೀಡಿದೆ. ಇದೇ ಮೊದಲ ಬಾರಿಗೆ ಕೆಎಸ್ ಆರ್ ಟಿಸಿ ಸಿಬಂದಿಗಳು & ಅವರ ಅವಲಂಬಿತರಿಗಾಗಿ 50 ಲಕ್ಷ ರೂ. ಅಪಘಾತ ವಿಮೆ ಪ್ಯಾಕೇಜ್ ಯೋಜನೆಯ ಒಡಂಬಡಿಕೆಗೆ ಬುಧವಾರ ಸಹಿ ಹಾಕಲಾಗಿದೆ. ಸಂಸ್ಥೆಗಾಗಿ ಹಗಲಿರುಳು ದುಡಿಯುವ ಸಿಬಂದಿಗಳ ಆಕಸ್ಮಿಕ ಅಗಲಿಕೆಯು ಅಥವಾ ಅಂಗವೈಕಲ್ಯತೆಯು ಅವರ ಪರಿವಾರದವರನ್ನು ಮತ್ತಷ್ಟು ಸಂಕಷ್ಟಕ್ಕೆ ದೂಡಬಾರದೆಂಬ ಕಾರಣದಿಂದ ಅವರ ಅವಲಂಬಿತರ ಹಿತ ಕಾಪಾಡುವ ಈ ಅಪಘಾತ ವಿಮಾ ಪ್ಯಾಕೇಜ್

KSRTC ಸಿಬ್ಬಂದಿಗೆ ಗುಡ್​ ನ್ಯೂಸ್ ➤‌ 50 ಲಕ್ಷ ಅಪಘಾತ ವಿಮೆ ಯೋಜನೆ ಜಾರಿ Read More »

ಕರ್ನಾಟಕ

ಕೊರಗಜ್ಜ ಹಿಂದೂ ಅಲ್ಲ ➤‌ ಕೊರಗಜ್ಜನಿಗೆ ನಟ ಚೇತನ್ ಅವಮಾನ

(ನ್ಯೂಸ್‌ ಕಡಬ) newskadaba.com ಬೆಂಗಳೂರು, ಅ.19: ರಿಷಬ್ ಶೆಟ್ಟಿ ಅವರ ನಟನೆ ಹಾಗೂ ನಿರ್ದೇಶನದ ಕಾಂತಾರ ಚಿತ್ರಕ್ಕೆ ನಟ ಚೇತನ್ ಅಹಿಂಸಾ ಮಾಡಿರುವ ಟ್ವೀಟ್ ಭಾರೀ ವಿವಾದವನ್ನು ಸೃಷ್ಟಿಸಿದೆ. ಈ ವಿವಾದದ ಬೆನ್ನಲ್ಲೇ ನಟ ಚೇತನ್​ ಕೊರಗಜ್ಜ ಹಿಂದೂ ಧರ್ಮಕ್ಕೆ ಸೇರಿದಲ್ಲ ಎಂಬ ಹೇಳಿಕೆ ನೀಡುವುದರ ಮೂಲಕ ಕೊರಗಜ್ಜನಿಗೆ ಅವಮಾನಿಸಿದ್ದಾರೆ. ಈ ಬಗ್ಗೆ ಮಾತನಾಡಿದ ನಟ ಚೇತನ್​, ಕೊರಗಜ್ಜ ಹಿಂದೂ ಅಲ್ಲ, ಕೊರಗಜ್ಜ ಹಿಂದೂ ಧರ್ಮದ ಭಾಗವಲ್ಲ. ಕೊರಗಜ್ಜನನ್ನು ಹಿಂದೂ ಧರ್ಮದಿಂದ ಹೊರತೆಗೆಯಬೇಕು ಎಂಬ ಹೇಳಿಕೆ ನೀಡುವ

ಕೊರಗಜ್ಜ ಹಿಂದೂ ಅಲ್ಲ ➤‌ ಕೊರಗಜ್ಜನಿಗೆ ನಟ ಚೇತನ್ ಅವಮಾನ Read More »

ಕರಾವಳಿ, ಕರ್ನಾಟಕ, ಸಿನಿಮಾ

ಬಜೆಟ್ ಪ್ರಿಯರು ಫಿದಾ ಆಗಿರುವ 6,999 ರೂಪಾಯಿ Redmi A1+ ಈಗ ಖರೀದಿಗೆ ಲಭ್ಯ

(ನ್ಯೂಸ್‌ ಕಡಬ) newskadaba.com ಅ.19: ಶವೋಮಿ ಕಂಪನಿ ಕಳೆದ ಸೆಪ್ಟೆಂಬರ್​ನಲ್ಲಿ Redmi A1 ಎಂಬ ಹೊಸ ಫೋನನ್ನು ಭಾರತದಲ್ಲಿ ಅನಾವರಣ ಮಾಡಿತ್ತು. ಬಜೆಟ್ ಬೆಲೆಯ ಈ ಫೋನಿಗೆ ಈಗಕೂಡ ಬೇಡಿಕೆ ಇದೆ. ಹೀಗಿರುವಾಗ ಕಳೆದ ವಾರ ಈ ಸರಣಿಯ ಮುಂದುವರೆದ ಭಾಗವಾಗಿ ರೆಡ್ಮಿ ಎ1+ ಸ್ಮಾರ್ಟ್​ಫೋನ್ ಬಿಡುಗಡೆ ಮಾಡಿತ್ತು. ಬಜೆಟ್ ಬೆಲೆಯ ಈ ಬಂಪರ್ ಫೋನ್ ಈಗ ಖರೀದಿಗೆ ಸಿಗುತ್ತಿದೆ. ರೆಡ್ಮಿ A1+ ಸ್ಮಾರ್ಟ್‌ಫೋನ್‌ ಭಾರತದಲ್ಲಿ ಎರಡು ಸ್ಟೋರೇಜ್ ಆಯ್ಕೆಯಲ್ಲಿ ರಿಲೀಸ್ ಆಗಿದೆ. ಇದರ 2GB RAM

ಬಜೆಟ್ ಪ್ರಿಯರು ಫಿದಾ ಆಗಿರುವ 6,999 ರೂಪಾಯಿ Redmi A1+ ಈಗ ಖರೀದಿಗೆ ಲಭ್ಯ Read More »

ತಂತ್ರಜ್ಞಾನ

ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ ➤‌ ಡಾಲರ್ ಎದುರು 82.95ಕ್ಕೆ ಇಳಿಕೆ

(ನ್ಯೂಸ್‌ ಕಡಬ) newskadaba.com ನವದೆಹಲಿ, ಅ.19: ಅಮೆರಿಕನ್ ಡಾಲರ್ ವಿರುದ್ಧ ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ ಕಂಡಿದೆ. ಬುಧವಾರದ ವಹಿವಾಟು ಮುಕ್ತಾಯದ ವೇಳೆಗೆ ಡಾಲರ್ ವಿರುದ್ಧ ರೂಪಾಯಿ ಮೌಲ್ಯ 82.95ಕ್ಕೆ ಇಳಿಕೆಯಾಗಿದೆ. ಈ ಹಿಂದಿನ ಸೆಷನ್​ಗಳಲ್ಲಿ ತುಸು ಗಳಿಕೆ ಕಂಡುಬಂದಿದ್ದರೂ ಕೊನೆಯಲ್ಲಿ ಮೌಲ್ಯ ತೀವ್ರ ಕುಸಿತ ಕಂಡಿತು. ಪರಿಣಾಮವಾಗಿ ಹಣದುಬ್ಬರ ಇನ್ನಷ್ಟು ಏರಿಕೆ, ಕೇಂದ್ರೀಯ ಬ್ಯಾಂಕ್​ಗಳಿಂದ ರೆಪೊ ದರ ಹೆಚ್ಚಳ ಸೇರಿದಂತೆ ಇತರ ಕಠಿಣ ಕ್ರಮಗಳನ್ನು ನಿರೀಕ್ಷಿಸಲಾಗಿದೆ. 82.3062ರಲ್ಲಿ ವಹಿವಾಟು ಆರಂಭಿಸಿದ್ದ ರೂಪಾಯಿ ಹಿಂದೆಂದಿಗಿಂತಲೂ ಹೆಚ್ಚಿನ ಕುಸಿತ

ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ ➤‌ ಡಾಲರ್ ಎದುರು 82.95ಕ್ಕೆ ಇಳಿಕೆ Read More »

ರಾಷ್ಟ್ರೀಯ ನ್ಯೂಸ್
Scroll to Top