Ashitha Soodlu

ಅ.26ರಂದು ಎಐಸಿಸಿ ನೂತನ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಪದಗ್ರಹಣ

(ನ್ಯೂಸ್ ಕಡಬ) newskadaba.com ನವದೆಹಲಿ, ಅ.19: ಕಾಂಗ್ರೆಸ್ ಅಧ್ಯಕ್ಷರ ಆಯ್ಕೆಗಾಗಿ ನಡೆದ ಚುನಾವಣೆಯ ಫಲಿತಾಂಶ ಇಂದು ಘೋಷಣೆಯಾಗಿತ್ತು. ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಭರ್ಜರಿ ಗೆಲುವು ಸಾಧಿಸಿದ್ದರು. ಇದೀಗ ಅವರು ಅಕ್ಟೋಬರ್ 26, 2022ರಂದು ನೂತನ ಕಾಂಗ್ರೆಸ್ ಅಧ್ಯಕ್ಷರಾಗಿ ಪದಗ್ರಹಣ ಮಾಡಲಿದ್ದಾರೆ. ಕಳೆದ ಎರಡು ದಶಕಗಳಲ್ಲಿ ಕಾಂಗ್ರೆಸ್ ಪಕ್ಷವು ನೆಹರೂ-ಗಾಂಧಿ ಕುಟುಂಬದ ಹೊರಗಿನಿಂದ ತನ್ನ ಮೊದಲ ನಾಯಕನನ್ನು ಬುಧವಾರ ಆಯ್ಕೆ ಮಾಡಿದೆ. ಆದರೆ ಈ ಕ್ರಮವು 2024 ರ ಸಾರ್ವತ್ರಿಕ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ […]

ಅ.26ರಂದು ಎಐಸಿಸಿ ನೂತನ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಪದಗ್ರಹಣ Read More »

ರಾಷ್ಟ್ರೀಯ ನ್ಯೂಸ್

ಕರ್ನಾಟಕದಲ್ಲೂ ಸೀಟ್ ಬೆಲ್ಟ್ ಕಡ್ಡಾಯ ➤‌ ಧರಿಸದಿದ್ರೆ ದಂಡ, ಕೇಂದ್ರದ ಆದೇಶ ಜಾರಿ !

(ನ್ಯೂಸ್‌ ಕಡಬ) newskadaba.com ಬೆಂಗಳೂರು, ಅ.19: ಚಾಲಕನ ಹಿಂಬಂದಿ ಕುಳಿತು ಪ್ರಯಾಣ ಮಾಡುವವರು ಕೂಡ ಇನ್ನು ಮುಂದೆ ಕಡ್ಡಾಯವಾಗಿ ಸೀಟ್ ಬೆಲ್ಟ್ ಹಾಕಿಕೊಳ್ಳಬೇಕು. ಒಂದು ವೇಳೆ ನಿಯಮ ಮೀರಿ ಸೀಟ್ ಬೆಲ್ಟ್ ಹಾಕದೆ ಪ್ರಯಾಣ ಮಾಡಿದರೆ ಪೊಲೀಸ್​ ಇಲಾಖೆ 1000 ರೂ ದಂಡ ವಿಧಿಸುತ್ತದೆ. ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಸೂಚನೆ ಮೇರೆಗೆ ಪೊಲೀಸ್ ಇಲಾಖೆ ಹೊಸ ನಿಯಮವನ್ನು ಜಾರಿಗೆ ತಂದಿದೆ. ಪೊಲೀಸ್ ಇಲಾಖೆ ದಂಡವನ್ನು 500 ರಿಂದ 1 ಸಾವಿರ ರೂಪಾಯಿಗೆ ಏರಿಸಿದೆ.

ಕರ್ನಾಟಕದಲ್ಲೂ ಸೀಟ್ ಬೆಲ್ಟ್ ಕಡ್ಡಾಯ ➤‌ ಧರಿಸದಿದ್ರೆ ದಂಡ, ಕೇಂದ್ರದ ಆದೇಶ ಜಾರಿ ! Read More »

ಕರ್ನಾಟಕ

ದಕ್ಷಿಣ ಭಾರತದಲ್ಲಿಯೇ ಪ್ರಥಮ ➤‌ ಏರಿಯಲ್ ಲ್ಯಾಡರ್ ಅಗ್ನಿಶಾಮಕ ದಳಕ್ಕೆ ಸೇರ್ಪಡೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.19: ದಕ್ಷಿಣ ಭಾರತದಲ್ಲಿಯೇ ಪ್ರಥಮವೆನ್ನಲಾದ ಏರಿಯಲ್ ಲ್ಯಾಡರ್ ಪ್ಲಾಟ್ಫಾರ್ಮ್, ರಾಜ್ಯ ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆಗೆ ಸೇರ್ಪಡೆಯಾಗಲಿದ್ದು, ನಾಳೆ ಇದನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ & ಗೃಹ ಸಚಿವ ಅರಗ ಜ್ಞಾನೇಂದ್ರ ಲೋಕಾರ್ಪಣೆಗೊಳಿಸಲಿದ್ದಾರೆ. 90 ಮೀಟರ್ ಎತ್ತರದವರೆಗೂ ತಲುಪಿ ಬೆಂಕಿಯನ್ನು ನಂದಿಸುವ ಹಾಗೂ ಅಪಾಯದಲ್ಲಿ ಸಿಲುಕಿದ ನಾಗರಿಕರನ್ನು ರಕ್ಷಿಸಲು ಈ ಏರಿಯಲ್ ಲ್ಯಾಡರ್ ಫ್ಲಾಟ್ ಫಾರಂ ನೆರವಾಗಲಿದ್ದು, ಇದನ್ನು ಫಿನ್ಲ್ಯಾಂಡ್ ದೇಶದಿಂದ ತರಿಸಿಕೊಳ್ಳಲಾಗಿದೆ. ಈ ಏರಿಯಲ್ ಲಾಡರ್ ಗಳಿಗೆ 30

ದಕ್ಷಿಣ ಭಾರತದಲ್ಲಿಯೇ ಪ್ರಥಮ ➤‌ ಏರಿಯಲ್ ಲ್ಯಾಡರ್ ಅಗ್ನಿಶಾಮಕ ದಳಕ್ಕೆ ಸೇರ್ಪಡೆ Read More »

ಕರ್ನಾಟಕ

ಇಂದಿನಿಂದ ಫ್ಲಿಪ್​ಕಾರ್ಟ್​ನಲ್ಲಿ ಬಿಗ್ ದಿವಾಳಿ ಸೇಲ್ ➤‌ ಸ್ಮಾರ್ಟ್​ಫೋನ್​ಗಳ ಮೇಲೆ ಧಮಾಕ ಆಫರ್

(ನ್ಯೂಸ್ ಕಡಬ) newskadaba.com ಅ.19: ದೇಶದ ಪ್ರಸಿದ್ಧ ಇ ಕಾಮರ್ಸ್ ಸಂಸ್ಥೆಗಳಲ್ಲಿ ದೀಪಾವಳಿ ಪ್ರಯುಕ್ತ ಮೇಳಗಳು ಶುರುವಾಗಿದೆ. ಫ್ಲಿಪ್‌ಕಾರ್ಟ್ ನಲ್ಲಿ ಇಂದಿನಿಂದ ಬಿಗ್ ದಿವಾಳಿ ಸೇಲ್ ಲೈವ್ ಆಗಿದೆ. ಪ್ಲಸ್ ಬಳಕೆದಾರರು ನಿನ್ನಯೇ ಈ ಮೇಳದ ಪ್ರಯೋಜನ ಪಡೆದಿದ್ದರು. ಈ ಅವಧಿಯಲ್ಲಿ ಹೊಸ ಗ್ಯಾಜೆಟ್ ಖರೀದಿಸುವ ಗ್ರಾಹಕರಿಗೆ ಹೆಚ್ಚುವರಿ ಡಿಸ್ಕೌಂಟ್ ಮತ್ತು ವಿಶೇಷ ಕೊಡುಗೆ ಲಭ್ಯವಾಗಲಿದೆ. ಫ್ಲಿಪ್‌ಕಾರ್ಟ್ ಬಿಗ್ ದೀಪಾವಳಿ ಮಾರಾಟದಲ್ಲಿ ಸ್ಮಾರ್ಟ್‌ಫೋನ್‌ಗಳ ಮೇಲೆ ಶೇ. 45 ರ ತನಕ ರಿಯಾಯಿತಿ ನೀಡುತ್ತದೆ. ಎಲೆಕ್ಟ್ರಾನಿಕ್ಸ್ ವಸ್ತುಗಳ ಮೇಲೆ

ಇಂದಿನಿಂದ ಫ್ಲಿಪ್​ಕಾರ್ಟ್​ನಲ್ಲಿ ಬಿಗ್ ದಿವಾಳಿ ಸೇಲ್ ➤‌ ಸ್ಮಾರ್ಟ್​ಫೋನ್​ಗಳ ಮೇಲೆ ಧಮಾಕ ಆಫರ್ Read More »

ಕರಾವಳಿ

ಕಾಂಗ್ರೆಸ್ ಅಧ್ಯಕ್ಷ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆಗೆ ಗೆಲುವು !

(ನ್ಯೂಸ್ ಕಡಬ) newskadaba.com ದೆಹಲಿ, ಅ.19: ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಅಕ್ಟೋಬರ್ 17ರಂದು ನಡೆದಿದ್ದ ಚುನಾವಣೆಯ ಫಲಿಂತಾಶ ಹೊರ ಬಿದ್ದಿದ್ದು, ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಪ್ರತಿಸ್ಪರ್ಧಿ ಶಶಿ ತರೂರ್ ಸೋಲು ಕಂಡಿದ್ದಾರೆ. ಈ ಮೊಲಕ ಕಳೆದ 22 ವರ್ಷದಲ್ಲಿ ಇದೇ ಮೊದಲ ಬಾರಿಗೆ ಗಾಂಧಿ ಮನೆತನ ಹೊರತಾದ ವ್ಯಕ್ತಿಯೊಬ್ಬರು ಕಾಂಗ್ರೆಸ್ ಅಧ್ಯಕ್ಷರಾದಂತಾಗಿದೆ. ಹಾಗೆಯೇ, ಈ ಸ್ಥಾನವನ್ನು ವಹಿಸಿಕೊಳ್ಳುತ್ತಿರುವ ಕರ್ನಾಟಕದ ಎರಡನೇ ವ್ಯಕ್ತಿಯಾಗಿದ್ದಾರೆ. ತರೂರ್ ಅವರಿಗೆ 1072 ಮತಗಳು ಲಭಿಸಿಸಿದ್ದರೆ, ಖರ್ಗೆ

ಕಾಂಗ್ರೆಸ್ ಅಧ್ಯಕ್ಷ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆಗೆ ಗೆಲುವು ! Read More »

ರಾಷ್ಟ್ರೀಯ ನ್ಯೂಸ್

ಭಾರತದಲ್ಲಿ ಒಮಿಕ್ರಾನ್ ರೂಪಾಂತರಿ ಹೆಚ್ಚಳ ➤‌ ಮತ್ತೆ ಮಾಸ್ಕ್ ಕಡ್ಡಾಕ್ಕೆ ಸರ್ಕಾರ ನಿರ್ಧಾರ !

(ನ್ಯೂಸ್ ಕಡಬ) newskadaba.com ನವದೆಹಲಿ, ಅ.19: ಭಾರತದಲ್ಲಿ ಹೊಸ-ಹೊಸ ರೂಪಾಂತರಿಯ ರೂಪದಲ್ಲಿ ಮತ್ತೆ ಕೊವಿಡ್ ಸೋಂಕು ಕಾಣಿಸಿಕೊಳ್ಳುತ್ತಿದೆ. ಭಾರತದಲ್ಲಿ ಒಮಿಕ್ರಾನ್ ಮತ್ತು ಕೊರೊನಾ ಸ್ಥಿತಿಯ ಕುರಿತಾಗಿ ಕೇಂದ್ರ ಆರೋಗ್ಯ ಸಚಿವ ಡಾ. ಮಾನ್ಸುಖ್ ಮಾಂಡವಿಯಾ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ ನಡೆಸಲಾಗಿದೆ. ಹೊಸ ಒಮಿಕ್ರಾನ್ ರೂಪಾಂತರ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮತ್ತೆ ದೇಶಾದ್ಯಂತ ಮಾಸ್ಕ್‌ ಧರಿಸುವುದನ್ನು ಕಡ್ಡಾಯಗೊಳಿಸುವುದು ಅಗತ್ಯವಾಗಿದೆ ಎಂದು ಆರೋಗ್ಯ ಸಚಿವಾಲಯ ನಿರ್ಧರಿಸಿದೆ. ದೇಶಾದ್ಯಂತ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು ಸೇರಿದಂತೆ ಕೊವಿಡ್ ಮಾರ್ಗಸೂಚಿಗಳನ್ನು ಮುಂದುವರೆಸುವ ಬಗ್ಗೆ

ಭಾರತದಲ್ಲಿ ಒಮಿಕ್ರಾನ್ ರೂಪಾಂತರಿ ಹೆಚ್ಚಳ ➤‌ ಮತ್ತೆ ಮಾಸ್ಕ್ ಕಡ್ಡಾಕ್ಕೆ ಸರ್ಕಾರ ನಿರ್ಧಾರ ! Read More »

ಕರಾವಳಿ

ರಾಜ್ಯಾದ್ಯಂತ ಮುಂದಿನ 5 ದಿನಗಳ ಭಾರೀ ಮಳೆ ಸಾಧ್ಯತೆ ➤‌ ಹವಾಮಾನ ಇಲಾಖೆ ಮುನ್ಸೂಚನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.14. ರಾಜ್ಯಾದ್ಯಂತ ಮತ್ತೆ ವರುಣನ ಆರ್ಭಟ ಜೋರಾಗಿದ್ದು, ಮುಂದಿನ 5 ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳು, ದಕ್ಷಿಣ ಒಳನಾಡು, ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಬಾಗಲಕೋಟೆ, ಧಾರವಾಡ, ಹಾವೇರಿ, ಕಲಬುರ್ಗಿ, ಕೊಪ್ಪಳ ಜಿಲ್ಲೆಗಳಲ್ಲಿಯೂ ವ್ಯಾಪಕ ಮಳೆಯಾಗಲಿದ್ದು, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ, ಶಿವಮೊಗ್ಗ, ತುಮಕೂರು

ರಾಜ್ಯಾದ್ಯಂತ ಮುಂದಿನ 5 ದಿನಗಳ ಭಾರೀ ಮಳೆ ಸಾಧ್ಯತೆ ➤‌ ಹವಾಮಾನ ಇಲಾಖೆ ಮುನ್ಸೂಚನೆ Read More »

ಕರ್ನಾಟಕ

ಕರ್ನಾಟಕದ 19ನೇ ರಾಜ್ಯಪಾಲರಾಗಿ ತಾವರ್‌ಚಂದ್ ಗೆಹ್ಲೋಟ್ ನೇಮಕ

(ನ್ಯೂಸ್ ಕಡಬ) newskadaba,ಬೆಂಗಳೂರು ಜು.06: ಕರ್ನಾಟಕ ರಾಜ್ಯದ ನೂತನ ರಾಜ್ಯಪಾಲರಾಗಿ ತಾವರ್‌ಚಂದ್ ಗೆಹ್ಲೋಟ್ (Thawar Chand Gehlot)​ ನೇಮಕವಾಗಿದ್ದಾರೆ. ಹಾಲಿ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವರಾಗಿರುವ ಗೆಹ್ಲೋಟ್ ನೂತನ ರಾಜ್ಯಪಾಲರಾಗಿ ನೇಮಕವಾಗಿದ್ದಾರೆ. ಕರ್ನಾಟಕ ಸೇರಿದಂತೆ 8 ರಾಜ್ಯಗಳಿಗೆ ರಾಜ್ಯಪಾಲರ ನೇಮಕ ಮಾಡಲಾಗಿದ್ದು, ರಾಷ್ಟ್ರಪತಿ ರಾಮನಾಥ್‌ ಕೋವಿಂದ್ ಅವರು ಮಂಗಳವಾರ ನೇಮಕಾತಿ ಆದೇಶ ಮಾಡಿದ್ದಾರೆ. ಕೇಂದ್ರ ಸಚಿವ ಸಂಪುಟ ಪುನಾರಚರನೆ ಬೆನ್ನಲ್ಲೇ ನೇಮಕಾತಿಯಾಗಿದೆ. ಈ ಮೂಲಕ ಕರ್ನಾಟಕದ 19ನೇ ರಾಜ್ಯಪಾಲರಾಗಿ ತಾವರ್‌ಚಂದ್ ಗೆಹ್ಲೋಟ್ ಅಧಿಕಾರ ಸ್ವೀಕರಿಸಲಿದ್ದಾರೆ. ಕರ್ನಾಟಕ

ಕರ್ನಾಟಕದ 19ನೇ ರಾಜ್ಯಪಾಲರಾಗಿ ತಾವರ್‌ಚಂದ್ ಗೆಹ್ಲೋಟ್ ನೇಮಕ Read More »

ಕರ್ನಾಟಕ

ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿಕೆಶಿ ಭೇಟಿ

(ನ್ಯೂಸ್ ಕಡಬ) newskadaba,ಉಚ್ಚಿಲ ಜು.06: ಸುಮಾರು 32 ಕೋಟಿ ವೆಚ್ಚದಲ್ಲಿ ಸಮಗ್ರವಾಗಿ ಪುನರ್ ನಿರ್ಮಾಣಗೊಳ್ಳುತ್ತಿರುವ ಮೊಗವೀರ ಮಹಾಜನ ಸಂಘ ಸಂಚಾಲಿತ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಮಂಗಳವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಭೇಟಿ ನೀಡಿ ಕಾಮಗಾರಿ ಪರಿಶೀಲನೆ ನಡೆಸಿದರು. ಈ ಸಂದರ್ಭ ಬಾಲಾಲಯದಲ್ಲಿಯ ಶ್ರೀ ಮಹಾಲಕ್ಷಿಗೆ ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ರಾಘವೇಂದ್ರ ಉಪಾಧ್ಯಾಯ ಮತ್ತು ವಿಷ್ಣುಮೂರ್ತಿ ಉಪಾಧ್ಯಾಯ ರವರು ಪೂಜೆ ಸಲ್ಲಿಸಿ ಡಿಕೆ ಶಿವಕುಮಾರ್ ರವರಿಗೆ ಪ್ರಸಾದ ವಿತರಿಸಿದರು.ದೇವಳದ ಆಡಳಿತ ಮಂಡಳಿಯ ವತಿಯಿಂದ ಡಿಕೆ ಶಿವಕುಮಾರ್‌ರವರನ್ನು

ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿಕೆಶಿ ಭೇಟಿ Read More »

ಕರಾವಳಿ

ಉಪ್ಪಿನಂಗಡಿ: ನೇತ್ರಾವತಿ ನದಿಗೆ ಸ್ನಾನಕ್ಕಿಳಿದ ಇಬ್ಬರು ವಿದ್ಯಾರ್ಥಿಗಳು ನೀರುಪಾಲು

(ನ್ಯೂಸ್ ಕಡಬ) newskadaba,ಉಪ್ಪಿನಂಗಡಿ ಜು.06: ಉಪ್ಪಿನಂಗಡಿ ಸಮೀಪದ ಇಳಂತಿಲ ನೇತ್ರಾವತಿ ನದಿಯಲ್ಲಿ ಸ್ನಾನ ಮಾಡಲು ನೀರಿಗೆ ಇಳಿದ ಇಬ್ಬರು ಸಾವನ್ನಪ್ಪಿದ ಘಟನೆ ಸೋಮವಾರ (ಜುಲೈ 5)ರಂದು ಸಂಜೆ ನಡೆದಿದೆ. ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಸುಗ್ಗನಹಳ್ಳಿಯ ನಿಂಗರಾಜು (15) ಮತ್ತು ಸತೀಶ್ (13) ಮೃತ ದುರ್ದೈವಿಗಳು ಎಂಬ ಮಾಹಿತಿ ಲಭಿಸಿದೆ. ಈ ಸಂಬಂಧ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಉಪ್ಪಿನಂಗಡಿ: ನೇತ್ರಾವತಿ ನದಿಗೆ ಸ್ನಾನಕ್ಕಿಳಿದ ಇಬ್ಬರು ವಿದ್ಯಾರ್ಥಿಗಳು ನೀರುಪಾಲು Read More »

ಕರಾವಳಿ, ಕರ್ನಾಟಕ
Scroll to Top