Ashitha Soodlu

ಏಷ್ಯಾಕಪ್‌ಗೆ 6 ತಂಡಗಳು ಪ್ರಕಟ

(ನ್ಯೂಸ್‌ ಕಡಬ) newskadaba.com, ಆ.26:‌ ಏಷ್ಯಾಕಪ್‌ ಟಿ20 ಟೂರ್ನಿಯು ಸೆ.9ರಿಂದ ಆರಂಭವಾಗಲಿದೆ. ಈ ಪಂದ್ಯ ಯುಎಇನಲ್ಲಿ ನಡೆಯಲಿದ್ದು, ಟೂರ್ನಿಯಲ್ಲಿ ಒಟ್ಟು 8 ತಂಡಗಳು ಕಣಕ್ಕಿಳಿಯಲಿವೆ. ಈ ತಂಡಗಳ ಪೈಕಿ 6 ಟೀಂಗಳ ಫೋಷಣೆಯಾಗಿದೆ. ಅದರಂತೆ ಈ ಬಾರಿಯ ಏಷ್ಯಾಕಪ್‌ನಲ್ಲಿ ಭಾರತ, ಪಾಕಿಸ್ತಾನ, ಅಫ್ಘಾನಿಸ್ತಾನ, ಒಮಾನ್‌ ತಂಡಗಳಲ್ಲಿರುವ ಆಟಗಾರರು ಯಾರೆಲ್ಲಾ ಎಂದು ತಿಳಿಯೋಣ. ಅಫ್ಘಾನಿಸ್ತಾನ್ ತಂಡ: ರಶೀದ್ ಖಾನ್ (ನಾಯಕ), ರಹಮಾನುಲ್ಲಾ ಗುರ್ಬಾಝ್, ಇಬ್ರಾಹಿಂ ಝದ್ರಾನ್, ದರ್ವಿಶ್ ರಸೂಲಿ, ಸೇದಿಕುಲ್ಲಾ ಅಟಲ್, ಅಝ್ಮತುಲ್ಲಾ ಒಮರ್ಝಾಹಿ, ಕರೀಂ ಜನತ್, ಮೊಹಮ್ಮದ್ […]

ಏಷ್ಯಾಕಪ್‌ಗೆ 6 ತಂಡಗಳು ಪ್ರಕಟ Read More »

ಕ್ರೀಡಾ ನ್ಯೂಸ್

ಸಿನಿಮಾ ವಿತರಣೆ ಆರಂಭಿಸಿದ ಯಶ್‌ ತಾಯಿ ಪುಷ್ಪಾ

(ನ್ಯೂಸ್‌ ಕಡಬ) newskadaba.com, ಆ.26:‌ ಕೊತ್ತಲವಾಡಿ ಸಿನಿಮಾದ ಮೂಲಕ ನಿರ್ಮಾಪಕಿಯಾಗಿ ಚಿತ್ರರಂಗ ಪ್ರವೇಶಿಸಿದ ರಾಕಿಂಗ್‌ಸ್ಟಾರ್‌ ಯಶ್ ತಾಯಿ ಪುಷ್ಪಾ ಅರುಣ್‌ ಕುಮಾರ್‌ ಈಗ ವಿತರಣಾ ವಲಯಕ್ಕೆ ಕಾಲಿಟ್ಟಿದ್ದಾರೆ. ಯಶ್‌ ತಾಯಿಯ ನಡೆಯು ಸಿನಿಮಾ ಪ್ರಿಯರಿಗೆ ಅಚ್ಚರಿ ಮೂಡಿಸಿದೆ.‌ ಪಿಎ ಪ್ರೊಡಕ್ಷನ್ಸ್‌ ಲಾಂಛನದಲ್ಲಿ ಥ್ರೂ ಶ್ರೀಧರ್‌ ಕೃಪಾ ಕಂಬೈನ್ಸ್‌ ಮೂಲಕ ಇದೇ ಮೊದಲ ಬಾರಿಗೆ ಅನುಷ್ಕಾ ಶೆಟ್ಟಿ ಅಭಿನಯದ ಪ್ಯಾನ್‌ ಇಂಡಿಯಾ ಸಿನಿಮಾವನ್ನು ಪುಷ್ಪಾ ಅರುಣ್‌ ಕುಮಾರ್‌ ಅವರು ಕರ್ನಾಟಕದಾದ್ಯಂತ ವಿತರಣೆ ಮಾಡುತ್ತಿದ್ದಾರೆ. ಈ ಚಿತ್ರವನ್ನು ಸೆ.5ರಂದು ಅದ್ದೂರಿಯಾಗಿ ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆ

ಸಿನಿಮಾ ವಿತರಣೆ ಆರಂಭಿಸಿದ ಯಶ್‌ ತಾಯಿ ಪುಷ್ಪಾ Read More »

ಸಿನಿಮಾ

ನನ್ನ ಪಕ್ಷ ನಿಷ್ಠೆಯನ್ನು ಪ್ರಶ್ನಿಸುವವರು ಮೂರ್ಖರು: ಡಿ.ಕೆ ಶಿವಕುಮಾರ್

(ನ್ಯೂಸ್‌ ಕಡಬ) newskadaba.com, ಆ.26:‌ ನಾನು ಹುಟ್ಟಿದ್ದು ಕಾಂಗ್ರೆಸ್ಸಿಗನಾಗಿ, ಸಾಯುವುದೇ ಕಾಂಗ್ರೆಸ್ಸಿಗನಾಗಿಯೇ. ನನ್ನ ಪಕ್ಷ ನಿಷ್ಠೆಯನ್ನು ಪ್ರಶ್ನೆ ಮಾಡುವವರು ಮೂರ್ಖರು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿರುಗೇಟು ನೀಡಿದರು. ವಿಧಾನಸಭೆಯಲ್ಲಿ ಆರ್‌ಎಸ್‌ಎಸ್‌ ಗೀತೆ ಹಾಡಿದ ವಿಚಾರವಾಗಿ ಕಾಂಗ್ರೆಸ್‌ನ ಅನೇಕ ನಾಯಕರು ಡಿಕೆಶಿ ಅವರ ವಿರುದ್ದ ಪರೋಕ್ಷವಾಗಿ ಟೀಕೆ ಮಾಡಿದ್ದರು. ಈ ಎಲ್ಲಾ ಬೆಳವಣಿಗೆಗಳ ಬೆನ್ನಲ್ಲೇ ಬೆಂಗಳೂರಿನಲ್ಲಿ ಮಾತನಾಡಿದ ಅವರು, ವಿಧಾನಸಭೆಯಲ್ಲಿ ವಿರೋಧ ಪಕ್ಷದ ಸಿದ್ದಾಂತದ ಅರಿವಿದೆ ಎಂದು ಕಾಲೆಳೆದೆ ಅಷ್ಟೆ. ಅದು ಬಿಟ್ಟರೆ ಬೇರೇನಿಲ್ಲ ಎಂದರು. ವಿಧಾನಸಭೆಯಲ್ಲಿನ ಆಚಾರ–ವಿಚಾರಗಳನ್ನು

ನನ್ನ ಪಕ್ಷ ನಿಷ್ಠೆಯನ್ನು ಪ್ರಶ್ನಿಸುವವರು ಮೂರ್ಖರು: ಡಿ.ಕೆ ಶಿವಕುಮಾರ್ Read More »

ಕರ್ನಾಟಕ

Gold Rate: ಚಿನ್ನದ ಬೆಲೆ ಏರಿಕೆ

(ನ್ಯೂಸ್‌ ಕಡಬ) newskadaba.com, ಆ.26: ಗೌರಿಹಬ್ಬದ ದಿನವಾದ ಇಂದು ಚಿನ್ನದ ಬೆಲೆಯಲ್ಲಿ ಏರಿಕೆಯಾಗಿದ್ದು, ಬೆಳ್ಳಿ ಬೆಲೆ ಇಳಿಕೆಯಾಗಿದೆ. ಅಪರಂಜಿ ಚಿನ್ನದ ಬೆಲೆ 10,200 ರೂ. ಗಡಿ ದಾಟಿದೆ. ಬೆಳ್ಳಿ ಬೆಲೆ 1 ರೂ. ಇಳಿಕೆಯಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಂನ 22 ಕ್ಯಾರೆಟ್‌ ಚಿನ್ನದ ಬೆಲೆ 93,550 ರೂ. ಇದೆ. 24 ಕ್ಯಾರೆಟ್‌ನ ಅಪರಂಜಿ ಚಿನ್ನದ ಬೆಲೆ 1,02,060 ರೂ. ಆಗಿದೆ. 100 ಗ್ರಾಂ ಬೆಳ್ಳಿ ಬೆಲೆ 12,000 ರೂ. ಆಗಿದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10

Gold Rate: ಚಿನ್ನದ ಬೆಲೆ ಏರಿಕೆ Read More »

ಕರ್ನಾಟಕ

ಏಲಕ್ಕಿಯಲ್ಲಿದೆ ಹಲವಾರು ಆರೋಗ್ಯ ಪ್ರಯೋಜನಗಳು…

(ನ್ಯೂಸ್‌ ಕಡಬ) newskadaba.com, ಆ.26: ಏಲಕ್ಕಿಯಲ್ಲಿ ನೀವು ಊಹಿಸಲಾಗದಷ್ಟು ಆರೋಗ್ಯ ಪ್ರಯೋಜನಗಳು ಇವೆ. ಹಾಗಾದರೆ ಏಲಕ್ಕಿಯಿಂದ ಸಿಗುವ ಪ್ರಯೋಜನಗಳು ಏನು? ಏಕೆ ಆರೋಗ್ಯಕ್ಕೆ ಒಳ್ಳೆಯದು ಎನ್ನುವುದನ್ನು ತಿಳಿಯಿರಿ. ಪ್ರತಿನಿತ್ಯ ಏಲಕ್ಕಿಯನ್ನು ಅಗಿದು ತಿನ್ನುವುದರಿಂದ ಜೀರ್ಣಾಂಗ ವ್ಯವಸ್ಥೆಯನ್ನು ಆರೋಗ್ಯವಾಗಿಡಲು ಸಹಾಯ ಮಾಡುತ್ತದೆ. ಅಲ್ಲದೇ, ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳಿಂದ ಮುಕ್ತಿ ನೀಡುತ್ತದೆ. ಏಲಕ್ಕಿಯು ಉತ್ಕರ್ಷಣ ನಿರೋಧಕಗಳನ್ನು ಹೊಂದಿದ್ದು, ಇದು, ದೇಹದಲ್ಲಿ ರಕ್ತದೊತ್ತಡವನ್ನು ನಿಯಂತ್ರಿಸಲು ಪ್ರಯೋಜನಕಾರಿಯಾಗಿದೆ. ಏಲಕ್ಕಿಯನ್ನು ಅಗಿದು ತಿನ್ನುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣದಲ್ಲಿರುತ್ತದೆ. ಅಲ್ಲದೇ, ಏಲಕ್ಕಿ ಸೇವನೆ ನಿಮ್ಮ

ಏಲಕ್ಕಿಯಲ್ಲಿದೆ ಹಲವಾರು ಆರೋಗ್ಯ ಪ್ರಯೋಜನಗಳು… Read More »

ಆರೋಗ್ಯ ಮಾಹಿತಿ

ಚಿಕ್ಕಮಗಳೂರಿನ ಪ್ರಸಿದ್ದ ಪ್ರವಾಸಿ ತಾಣಗಳಿಗೆ ತಾತ್ಕಾಲಿಕ ನಿರ್ಬಂಧ

(ನ್ಯೂಸ್‌ ಕಡಬ) newskadaba.com, ಆ.26: ಚಿಕ್ಕಮಗಳೂರಿನ ಮುಳ್ಳಯ್ಯನಗಿರಿ ಹಾಗೂ ಸೀತಾಳಯ್ಯನಗಿರಿ ಬೆಟ್ಟಗಳಿಗೆ ಆ.26 ಹಾಗೂ 27ರಂದು ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ. ರಜೆಯ ನಿಮಿತ್ತ ಹೆಚ್ಚಿನ ಪ್ರವಾಸಿಗರು ಈ ಬೆಟ್ಟಗಳಿಗೆ ತೆರಳುತ್ತಾರೆ. ಆದರೆ. ಇದೇ ಸಂದರ್ಭದಲ್ಲಿ ಗೌರಿ–ಗಣೇಶ ಹಬ್ಬದ ನಿಮಿತ್ತ ಸ್ಥಳೀಯರು ಇಂದು ಹಾಗೂ ನಾಳೆ ಸೀತಾಳಯ್ಯನಗಿರಿ ಹಾಗೂ ಮುಳ್ಳಯ್ಯನಗಿರಿಯಲ್ಲಿನ ಮುಳ್ಳಪ್ಪ ಸ್ವಾಮಿ ದೇವಾಲಯಕ್ಕೆ ತೆರಳಿ ಪೂಜೆ ಮಾಡುತ್ತಾರೆ. ಹಾಗಾಗಿ, ಪ್ರವಾಸಿಗರ ದಟ್ಟಣೆಯ ಕಾರಣ ಪೂಜೆಗೆ ವಿಳಂಬವಾಗಬಾರದು ಎಂದು ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್‌ ಅವರು ಪ್ರವಾಸಿಗರಿಗೆ ನಿರ್ಬಂಧ

ಚಿಕ್ಕಮಗಳೂರಿನ ಪ್ರಸಿದ್ದ ಪ್ರವಾಸಿ ತಾಣಗಳಿಗೆ ತಾತ್ಕಾಲಿಕ ನಿರ್ಬಂಧ Read More »

ಕರ್ನಾಟಕ

ನಾಡಿನ ಜನತೆಗೆ ಗೌರಿ-ಗಣೇಶ ಹಬ್ಬದ ಶುಭಾಶಯ ಕೋರಿದ ಸಿಎಂ ಸಿದ್ದರಾಮಯ್ಯ

(ನ್ಯೂಸ್‌ ಕಡಬ) newskadaba.com, ಆ.26: ನಾಡಿನಾದ್ಯಂತ ಗೌರಿ–ಗಣೇಶ ಹಬ್ಬದ ಸಂಭ್ರಮ ಮನೆ ಮಾಡಿದೆ. ಈ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಅವರು ನಾಡಿನ ಜನತೆಗೆ ಗೌರಿ–ಗಣೇಶ ಹಬ್ಬದ ಶುಭಾಶಯ ತಿಳಿಸಿದ್ದಾರೆ. ಈ ಸಂಬಂಧ ಸಾಮಾಜಿ ಮಾಧ್ಯಮ ಎಕ್ಸ್‌ನಲ್ಲಿ ಬರೆದುಕೊಂಡ ಅವರು, ನಾಡಿನ ಸಮಸ್ತ ಜನತೆಗೆ ಗೌರಿ – ಗಣೇಶ ಹಬ್ಬದ ಶುಭಾಶಯಗಳು. ಬಡವ ಬಲ್ಲಿದರೆನ್ನದೆ, ಜಾತಿ ಮತಗಳ ಭೇದವಿಲ್ಲದ ಸರ್ವರೂ ಜೊತೆಗೂಡಿ ಆಚರಿಸುವ ಈ ಹಬ್ಬವು ನಾಡಿನಲ್ಲಿ ಸ್ನೇಹ – ಸೌಹಾರ್ದತೆಗಳು ನೆಲೆಸಲು ಪ್ರೇರಣೆಯಾಗಲಿ ಎಂದು ಹಾರೈಸುತ್ತೇನೆ ಎಂದಿದ್ದಾರೆ.

ನಾಡಿನ ಜನತೆಗೆ ಗೌರಿ-ಗಣೇಶ ಹಬ್ಬದ ಶುಭಾಶಯ ಕೋರಿದ ಸಿಎಂ ಸಿದ್ದರಾಮಯ್ಯ Read More »

ಕರ್ನಾಟಕ

IPL 2026: ಆರ್‌ಸಿಬಿಯಿಂದ ಈ ಇಬ್ಬರು ಆಟಗಾರರು ರಿಲೀಸ್‌..!

(ನ್ಯೂಸ್‌ ಕಡಬ) newskadaba.com, ಆ.26: ಈ ಬಾರಿಯ ಐಪಿಎಲ್‌ನಲ್ಲಿ ಆರ್‌ಸಿಬಿ ಪರ 22 ಆಟಗಾರರು ಕಾಣಿಸಿಕೊಂಡಿದ್ದರು. ಈ ಪೈಕಿ ಬಹುತೇಕ ಆಟಗಾರರು ಮುಂದಿನ ಸೀಸನ್‌ನಲ್ಲಿಯೂ ಮುಂದುವರೆಯುವ ಸಾಧ್ಯತೆ ಇದೆ. ಏಕೆಂದರೆ, ಈ ಬಾರಿ ಆರ್‌ಸಿಬಿ ಪರ ಕಣಕ್ಕಿಳಿದ ಬಹುತೇಕ ಆಟಗಾರರು ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ. ಹಾಗಾಗಿ, IPL-2026ರ ಮಿನಿ ಹರಾಜಿಗೂ ಮುನ್ನ ಆರ್‌ಸಿಬಿ ಕೆಲವು ಆಟಗಾರರನ್ನು ಮಾತ್ರ ರಿಲೀಸ್‌ ಮಾಡಲಿದೆ. ಐಪಿಎಲ್‌ ನಿಯಮದ ಪ್ರಕಾರ, ಬದಲಿ ಆಟಗಾರನಾಗಿ ಬಂದ ಪ್ಲೇಯರ್ಸ್‌ನ್ನು ಮುಂದಿನ ಸೀಸನ್‌ಗೆ ರಿಟೈನ್‌ ಮಾಡಿಕೊಳ್ಳಬಹುದಾಗಿದೆ.

IPL 2026: ಆರ್‌ಸಿಬಿಯಿಂದ ಈ ಇಬ್ಬರು ಆಟಗಾರರು ರಿಲೀಸ್‌..! Read More »

ಕ್ರೀಡಾ ನ್ಯೂಸ್

ಮಹೇಶ್‌ ಶೆಟ್ಟಿ ತಿಮರೋಡಿ ಮನೆ ಮೇಲೆ ಎಸ್‌ಐಟಿ ದಾಳಿ

(ನ್ಯೂಸ್‌ ಕಡಬ) newskadaba.com, ಆ.26: ಧರ್ಮಸ್ಥಳ ಬುರುಡೆ ಪ್ರಕರಣದ ಕೇಂದ್ರ ಸ್ಥಳವಾದ ಮಹೇಶ್‌ ತಿಮರೋಡಿ ಮನೆ ಮೇಲೆ ವಿಶೇಷ ತನಿಖಾ ತಂಡ(ಎಸ್‌ಐಟಿ) ಇಂದು ದಾಳಿ ನಡೆಸಿದೆ. ಧರ್ಮಸ್ಥಳ ಬುರುಡೆ ಪ್ರಕರಣದ ಆರೋಪಿಯಾಗಿರುವ ಚಿನ್ನಯ್ಯನ ಹೇಳಿಕೆಯಂತೆ ಇಂದು ಪೊಲೀಸರು ಕೋರ್ಟ್‌ ಸರ್ಚ್‌ ವಾರೆಂಟ್‌ ಪಡೆದು ತಿಮರೋಡಿಗೆ ಆಗಮಿಸಿದ್ದಾರೆ. ಎಸ್‌ಐಟಿ ಉತ್ಖನನ ನಡೆಸಿದ ನಂತರ ತಾನು ತಿಮರೋಡಿ ನಿವಾಸಕ್ಕೆ ಹೋಗುತ್ತಿದ್ದೆ. ಅಲ್ಲಿ ನನಗೆ ಒಂದು ಕೊಠಡಿಯನ್ನು ನೀಡಲಾಗಿತ್ತು. ಅಲ್ಲಿ ನಾನು ಬಟ್ಟೆ, ಬ್ಯಾಗ್‌ ಇಟ್ಟಿದ್ದೇನೆ. ನಾನು ಮೊಬೈಲ್‌ ಬಳಕೆ ಮಾಡುತ್ತಿರಲಿಲ್ಲ.

ಮಹೇಶ್‌ ಶೆಟ್ಟಿ ತಿಮರೋಡಿ ಮನೆ ಮೇಲೆ ಎಸ್‌ಐಟಿ ದಾಳಿ Read More »

ಕರ್ನಾಟಕ

ಗಣೇಶ ಚತುರ್ಥಿ: ಬೆಂಗಳೂರಿನಲ್ಲಿ ಇಂದು ಮಾಂಸ ಮಾರಾಟ ನಿಷೇಧ

(ನ್ಯೂಸ್‌ ಕಡಬ) newskadaba.com, ಆ.26:‌‌ ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಇಂದು ಬೆಂಗಳೂರಿನಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟವನ್ನು ಬಿಬಿಎಂಪಿ ನಿಷೇಧಿಸಿದೆ. ಬಿಬಿಎಂಪಿಯ ಪಶುಸಂಗೋಪನಾ ಇಲಾಖೆ ಈ ಆದೇಶ ಹೊರಡಿಸಿದ್ದು, ಬಿಬಿಎಂಪಿ ವ್ಯಾಪ್ತಿಯಲ್ಲಿ ಕಸಾಯಿಖಾನೆಗಳು ಹಾಗೂ ಮಾಂಸದ ಅಂಗಡಿಗಳು ಮುಚ್ಚಲ್ಪಟ್ಟಿರಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ. ಇನ್ನು ಬೆಂಗಳೂರಿನಲ್ಲಿ ಗೌರಿ–ಗಣೇಶ ಹಬ್ಬದ ಸಂಭ್ರಮ ಮನೆ ಮಾಡಿದ್ದು, ಕೆಆರ್‌ ಮಾರುಕಟ್ಟೆಯಲ್ಲಿ ಹೂವು–ಹಣ್ಣು ಖರೀದಿ ಭರಾಟೆ ಜೋರಾಗಿದೆ. ಗಣೇಶ ಚತುರ್ಥಿ ಆಚರಣೆಗೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಈಗಾಗಲೇ ಮಾರ್ಗಸೂಚಿಯನ್ನು

ಗಣೇಶ ಚತುರ್ಥಿ: ಬೆಂಗಳೂರಿನಲ್ಲಿ ಇಂದು ಮಾಂಸ ಮಾರಾಟ ನಿಷೇಧ Read More »

ಕರ್ನಾಟಕ
Scroll to Top