Ashitha Soodlu

ಕರ್ನಾಟಕದಾದ್ಯಂತ ಆ.27ರಿಂದ ಮತ್ತೆ ಶುರುವಾಗಲಿದೆ ಮಳೆ

(ನ್ಯೂಸ್‌ ಕಡಬ) newskadaba.com, ಆ.26:‌‌ ಕರ್ನಾಟಕದ ವಿವಿಧೆಡೆ ಆ.27ರಿಂದ ಮತ್ತೆ ಮಳೆ ಶುರುವಾಗಲಿದೆ. ಶಿವಮೊಗ್ಗ, ಉತ್ತರ ಕನ್ನಡ, ಕೊಡಗು, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಉಡುಪಿ, ಯಾದಗಿರಿ, ಬೆಳಗಾವಿ, ಬೀದರ್‌ ಹಾಗೂ ಕಲಬುರ್ಗಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಧಾರವಾಡ, ವಿಜಯನಗರ, ಗದಗ, ತುಮಕೂರು, ಹಾವೇರಿ, ರಾಮನಗರ, ಕೊಪ್ಪಳ, ಮೈಸೂರು, ರಾಯಚೂರು, ಮಂಡ್ಯ, ವಿಜಯಪುರ, ಕೋಲಾರ, ಬೆಂಗಳೂರು ನಗರ, ಹಾಸನ, ಬೆಂಗಳೂರು ಗ್ರಾಮಾಂತರ, ದಾವಣಗೆರೆ, ಚಾಮರಾಜನಗರ, ಚಿತ್ರದುರ್ಗ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಕೇವಲ ಕರ್ನಾಟಕ ಮಾತ್ರವಲ್ಲದೇ, ಆಂಧ್ರಪ್ರದೇಶ, ಮಹಾರಾಷ್ಟ್ರ, […]

ಕರ್ನಾಟಕದಾದ್ಯಂತ ಆ.27ರಿಂದ ಮತ್ತೆ ಶುರುವಾಗಲಿದೆ ಮಳೆ Read More »

ಕರ್ನಾಟಕ

ಮುಸುಕುಧಾರಿ ಬಂಧನ ಆಗಿರುವುದು ನಿಜ: ಪರಮೇಶ್ವರ್‌

(ನ್ಯೂಸ್‌ ಕಡಬ) newskadaba.com, ಆ.23: ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಸುಕುಧಾರಿಯ ಬಂಧನ ಆಗಿರುವುದು ನಿಜ ಎಂದು ಗೃಹಸಚಿವ ಜಿ.ಪರಮೇಶ್ವರ್‌ ಹೇಳಿದರು. ಮುಸುಕುಧಾರಿ ಈಗ ಪೊಲೀಸ್‌ ಕಸ್ಟಡಿಯಲ್ಲಿ ಇದ್ದಾನೆ. ತನಿಖೆ ಪೂರ್ಣಗೊಳ್ಳುವವರೆಗೆ ಯಾವುದೇ ಮಾಹಿತಿ ನೀಡಲು ಸಾಧ್ಯವಿಲ್ಲ. ಅಧಿಕಾರಿಗಳು ತನಿಖೆ ಮುಂದುವರಿಸುತ್ತಾರೆ. ಎಸ್‌ಐಟಿಯಿಂದ ಹೆಚ್ಚಿನ ಮಾಹಿತಿಯನ್ನು ಪಡೆಯುತ್ತೇನೆ. ಇದರ ಹಿಂದೆ ಯಾವ ಜಾಲ ಇದೆ ಎನ್ನುವುದನ್ನು ಪತ್ತೆ ಮಾಡಲಾಗುವುದು ಎಂದರು. ಎಸ್‌ಐಟಿ ತನಿಖೆಯ ಮುಕ್ತಾಯ ಆಗುತ್ತಾ ಎಂದು ಹೇಳಲು ಬರುವುದಿಲ್ಲ. ಜೊತೆಗೆ ಬಂಧಿತನಿಗೆ

ಮುಸುಕುಧಾರಿ ಬಂಧನ ಆಗಿರುವುದು ನಿಜ: ಪರಮೇಶ್ವರ್‌ Read More »

ಕರ್ನಾಟಕ

ಧರ್ಮಸ್ಥಳ ಕೇಸ್:‌ ವಿಚಾರಣೆಗೆ ಹಾಜರಾಗಲು ಯೂಟ್ಯೂಬರ್‌ ಸಮೀರ್‌ಗೆ ನೋಟಿಸ್‌

(ನ್ಯೂಸ್‌ ಕಡಬ) newskadaba.com, ಆ.23: ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತು ಹಾಕಲಾಗಿದೆ ಎಂಬ ಆರೋಪದ ಬಗ್ಗೆ ದೂತ ಯೂಟ್ಯೂಬ್‌ ಚಾನಲ್‌ನಲ್ಲಿ ವಿಡಿಯೋ ಪ್ರಸಾರ ಮಾಡಿದ್ದ ಆರೋಪದ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಸಮೀರ್‌ ಎಂ.ಡಿ. ಅವರಿಗೆ ಪೊಲೀಸರು ನೋಟಿಸ್‌ ಜಾರಿ ಮಾಡಿದ್ದಾರೆ. ಒಂದು ವೇಳೆ ವಿಚಾರಣೆಗೆ ಹಾಜರಾಗದಿದ್ದರೆ ಕೋರ್ಟ್‌ ಆದೇಶ ಉಲ್ಲಂಘನೆಯಾಗಿ ನ್ಯಾಯಾಂಗ ನಿಂದನೆಯಾಗಲಿದೆ. ವಿಡಿಯೋ ಪ್ರಸಾರದ ಬಗ್ಗೆ ಜು.12ರಂದು ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸಮೀರ್‌ಗೆ 3 ಬಾರಿ ನೋಟಿಸ್‌ ಜಾರಿ ಮಾಡಲಾಗಿತ್ತು. ಸಮೀರ್‌ನ್ನು ಬಂಧಿಸಲು ಧರ್ಮಸ್ಥಳ

ಧರ್ಮಸ್ಥಳ ಕೇಸ್:‌ ವಿಚಾರಣೆಗೆ ಹಾಜರಾಗಲು ಯೂಟ್ಯೂಬರ್‌ ಸಮೀರ್‌ಗೆ ನೋಟಿಸ್‌ Read More »

ಕರಾವಳಿ

ಸೌಜನ್ಯ ತಾಯಿ ಷಡ್ಯಂತ್ರಕ್ಕೆ ಬಲಿಯಾಗಿರಬಹುದು, ಅವರನ್ನು ವಿಚಾರಣೆ ನಡೆಸಿ: ಸೂಲಿಬೆಲೆ

(ನ್ಯೂಸ್‌ ಕಡಬ) newskadaba.com, ಆ.23:‌‌ ಸೌಜನ್ಯ ತಾಯಿ ಕೂಡ ಷಡ್ಯಂತ್ರಕ್ಕೆ ಬಲಿಯಾಗಿರಬಹುದು. ಹಾಗಾಗಿ ಅವರನ್ನು ಕೂಡ ವಿಚಾರಣೆಗೆ ಒಳಪಡಿಸಬೇಕು ಎಂದು ಚಿಂತಕ ಚಕ್ರವರ್ತಿ ಸೂಲಿಬೆಲೆ ಒತ್ತಾಯಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಜಾತಾ ಭಟ್‌ ಅವರನ್ನು ಹೇಗೆ ಆ ಗುಂಪು ಷಡ್ಯಂತ್ರ ಮಾಡಿ ಧರ್ಮಸ್ಥಳದ ವಿರುದ್ದ ಅಪಪ್ರಚಾರ ಮಾಡಿತ್ತು. ಸುಜಾತಾ ಭಟ್‌ ಅವರನ್ನು ಮುಂದಿಟ್ಟುಕೊಂಡು ದಿನದಿಂದ ದಿನಕ್ಕೆ ಕಟ್ಟುಕಥೆ ಹೆಣೆದಿತ್ತು. ಇದೀಗ ಸುಜಾತಾ ಭಟ್‌ ಅವರೇ ಯಾರೋ ತನ್ನನ್ನು ಹೆದರಿಸಿ ಹೀಗೆ ಮಾಡಿಸಿದ್ದಾರೆ ಎಂದು ಹೇಳಿದ್ದಾರೆ ಎಂದಿದ್ದಾರೆ. ಸೌಜನ್ಯ

ಸೌಜನ್ಯ ತಾಯಿ ಷಡ್ಯಂತ್ರಕ್ಕೆ ಬಲಿಯಾಗಿರಬಹುದು, ಅವರನ್ನು ವಿಚಾರಣೆ ನಡೆಸಿ: ಸೂಲಿಬೆಲೆ Read More »

ಕರಾವಳಿ, ಕರ್ನಾಟಕ

ಭಾರತ ಎ ತಂಡದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಹಿಟ್‌ಮ್ಯಾನ್..!‌

(ನ್ಯೂಸ್‌ ಕಡಬ) newskadaba.com, ಆ.23:‌‌ ಭಾರತ ಹಾಗೂ ಆಸ್ಟ್ರೇಲಿಯಾ ಎ ತಂಡಗಳ ನಡುವಣ ಏಕದಿನ ಸರಣಿಯು ಆ.19ರಿಂದ ಆರಂಭವಾಗಲಿದ್ದು, ಆಸ್ಟ್ರೇಲಿಯಾದಲ್ಲಿ ನಡೆಯಲಿದೆ. ಈ ಸರಣಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್‌ ಶರ್ಮಾ ಭಾರತ ಎ ತಂಡದ ಪರ ಕಣಕ್ಕಿಳಿಯಲಿದ್ದಾರೆ ಎಂದು ವರದಿಯಾಗಿದೆ. ಏಕೆಂದರೆ, ಮಾರ್ಚ್‌ನಲ್ಲಿ ನಡೆದ ಚಾಂಪಿಯನ್ಸ್‌ ಟ್ರೋಫಿಯ ಬಳಿಕ ಭಾರತದ ಏಕದಿನ ನಾಯಕ ರೋಹಿತ್‌ ಶರ್ಮಾ ಯಾವುದೇ ಅಂತರಾಷ್ಟ್ರೀಯ ಕ್ರಿಕೆಟ್‌ ಆಡಿಲ್ಲ. ಐಪಿಎಲ್‌ ಬಳಿಕ ಅವರು ಯಾವುದೇ ಪಂದ್ಯದಲ್ಲೂ ಕಾಣಿಸಿಕೊಂಡಿಲ್ಲ. ಮುಂಬರುವ ಸರಣಿಗಾಗಿ ಹಿಟ್‌ ಮ್ಯಾನ್‌

ಭಾರತ ಎ ತಂಡದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಹಿಟ್‌ಮ್ಯಾನ್..!‌ Read More »

ಕ್ರೀಡಾ ನ್ಯೂಸ್

ಬಾಲಿವುಡ್‌ ನಟ ಗೋವಿಂದ ದಾಂಪತ್ಯದಲ್ಲಿ ಬಿರುಕು

(ನ್ಯೂಸ್‌ ಕಡಬ) newskadaba.com, ಆ.23:‌‌ ಬಾಲಿವುಡ್‌ ಹಿರಿಯ ನಟ ಗೋವಿಂದ ದಾಂಪತ್ಯದಲ್ಲಿ ಬಿರುಕು ಮೂಡಿದೆ. ಗೋವಿಂದ ಅವರ ಪತ್ನಿ ಸುನೀತಾ ಅಹುಜಾ ಅವರು ಬಾಂದ್ರಾ ಕೌಟುಂಬಿಕ ನ್ಯಾಯಾಲಯದಲ್ಲಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಪ್ರೀತಿ, ವಿವಾಹದಲ್ಲಿ ಮೋಸ ಹಾಗೂ ನಾವು ಪ್ರತ್ಯೇಕವಾಗಿ ವಾಸಿಸುತ್ತಿದ್ದೇವೆ ಎಂದು ಕಾರಣ ನೀಡಿ ಸುನೀತಾ ಅವರು ವಿಚ್ಛೇದನ ಕೋರಿದ್ದಾರೆ. ಸುನೀತಾ ಅವರು ಈ ಹಿಂದೆಯೇ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು ಎಂದು ತಿಳಿದುಬಂದಿದೆ. ಮೇ.27ರಂದು ನ್ಯಾಯಾಲಯವು ಗೋವಿಂದ ಅವರಿಗೆ ಸಮನ್ಸ್‌ ಜಾರಿ ಮಾಡಿತ್ತು. ಜೂನ್‌ನಿಂದ ಇಬ್ಬರೂ

ಬಾಲಿವುಡ್‌ ನಟ ಗೋವಿಂದ ದಾಂಪತ್ಯದಲ್ಲಿ ಬಿರುಕು Read More »

ಸಿನಿಮಾ

ನೇಪಾಳದಲ್ಲಿ 4.4 ತೀವ್ರತೆಯ ಲಘು ಭೂಕಂಪ

(ನ್ಯೂಸ್‌ ಕಡಬ) newskadaba.com, ಆ.23:‌‌ ನೇಪಾಳದ ಪೂರ್ವ ಭಾಗದಲ್ಲಿ 4.4 ತೀವ್ರತೆಯ ಲಘು ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪ ಮೇಲ್ವಿಚಾರಣೆ ಹಾಗೂ ಸಂಶೋಧನಾ ಕೇಂದ್ರ ತಿಳಿಸಿದೆ. ಮಾಘಂಗ್‌ ಪ್ರದೇಶದ ಸಂಖುವಸಭಾ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಲಘು ಭೂಕಂಪನವಾಗಿದೆ. ಘಟನೆಯಲ್ಲಿ ಯಾವುದೇ ರೀತಿಯ ಹಾನಿ ಸಂಭವಿಸಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ನೇಪಾಳ ಹೆಚ್ಚಿನ ಭೂಕಂಪನ ಅಪಾಯದ ವಲಯದಲ್ಲಿದೆ. 2015ರಲ್ಲಿ 7.8 ತೀವ್ರತೆಯ ಭೂಕಂಪ ಸಂಭವಿಸಿದ್ದು, ಅಧಿಕ ಮಂದಿ ಸಾವನ್ನಪ್ಪಿದ್ದರು.

ನೇಪಾಳದಲ್ಲಿ 4.4 ತೀವ್ರತೆಯ ಲಘು ಭೂಕಂಪ Read More »

ಅಂತರ್ರಾಷ್ಟ್ರೀಯ ನ್ಯೂಸ್

ಧರ್ಮಸ್ಥಳ ಕೇಸ್:‌ ಎಸ್‌ಐಟಿ ಅಧಿಕಾರಿಗಳಿಂದ ಮಾಸ್ಕ್‌ಮ್ಯಾನ್‌ ಬಂಧನ

(ನ್ಯೂಸ್‌ ಕಡಬ) newskadaba.com, ಆ.23:‌‌ ಧರ್ಮಸ್ಥಳದಲ್ಲಿ ಶವ ಹೂತಿದ್ದೆ ಎಂಬ ಮಾಸ್ಕ್‌ಮ್ಯಾನ್ ಸಿಎನ್‌ ಚಿನ್ನಯ್ಯ ಅಲಿಯಾಸ್‌ ಚೆನ್ನನನ್ನು ಸುಳ್ಳು ದೂರಿನ ಹಿನ್ನೆಲೆ ಎಸ್‌ಐಟಿ ಅಧಿಕಾರಿಗಳು ಅವನನ್ನು ಬಂಧಿಸಿದ್ದಾರೆ. ಸುಳ್ಳು ಮಾಹಿತಿ ನೀಡಿದ್ದ ಆರೋಪದಡಿ ಮಾಸ್ಕ್‌ಮ್ಯಾನ್‌ನ್ನು ಬಂಧಿಸಲಾಗಿದ್ದು, ಇಂದು ಬೆಳ್ತಂಗಡಿ ಕೋರ್ಟ್‌ಗೆ ಎಸ್‌ಐಟಿ ಅಧಿಕಾರಿಗಳು ಹಾಜರುಪಡಿಸಲಿದ್ದಾರೆ. ನ್ಯಾಯಾಲಯಕ್ಕೆ ಹಾಜರುಪಡಿಸುವ ಮುನ್ನ ಮಾಸ್ಕ್‌ಮ್ಯಾನ್‌ಗೆ ಎಸ್‌ಐಟಿ ಅಧಿಕಾರಿಗಳು ವೈದ್ಯಕೀಯ ತಪಾಸಣೆ ನಡೆಸಲಿದ್ದಾರೆ. ಬೆಳ್ತಂಗಡಿ ತಾಲೂಕು ಆಸ್ಪತ್ರೆಯಲ್ಲಿ ಮೆಡಿಕಲ್‌ ಟೆಸ್ಟ್‌ ನಡೆಯಲಿದೆ. ನಂತರ ಬೆಳ್ತಂಗಡಿ ಕೋರ್ಟ್‌ ಮುಂದೆ ಹಾಜರುಪಡಿಸಲಾಗುವುದು. ಹೆಚ್ಚಿನ ವಿಚಾರಣೆಗಾಗಿ ಕಸ್ಟಡಿಗೆ

ಧರ್ಮಸ್ಥಳ ಕೇಸ್:‌ ಎಸ್‌ಐಟಿ ಅಧಿಕಾರಿಗಳಿಂದ ಮಾಸ್ಕ್‌ಮ್ಯಾನ್‌ ಬಂಧನ Read More »

ಕರಾವಳಿ

ಪ್ರತಿನಿತ್ಯ ಖರ್ಜೂರ ತಿನ್ನುವ ಅಭ್ಯಾಸ ಮಾಡಿಕೊಳ್ಳಿ…

(ನ್ಯೂಸ್‌ ಕಡಬ) newskadaba.com, ಆ.23:‌‌ ಪ್ರತಿನಿತ್ಯ ಒಂದು ಖರ್ಜೂರ ಸೇವನೆ ಮಾಡುವುದರಿಂದ ದೇಹದಲ್ಲಿ ಸಕಾರಾತ್ಮಕ ಬದಲಾವಣೆ ಉಂಟಾಗುತ್ತದೆ ಎಂದು ತಜ್ಞರು ಹೇಳುತ್ತಾರೆ. ಅಲ್ಲದೇ ಖರ್ಜೂರ ಸೇವನೆಯು ಅನೇಕ ರೀತಿಯ ಆರೋಗ್ಯ ಸಮಸ್ಯೆಗೂ ರಾಮಬಾಣವಾಗಿದೆ. ಹಾಗಾಗಿ ದಿನಕ್ಕೆ ಒಂದಾದರೂ ಖರ್ಜೂರ ಸೇವನೆ ಮಾಡುವುದು ಒಳ್ಳೆಯದು. ಹಾಗಾದರೆ ಇದು ಯಾರಿಗೆ ಒಳ್ಳೆಯದು, ಯಾವ ರೀತಿಯ ಆರೋಗ್ಯ ಸಮಸ್ಯೆಗಳನ್ನು ನಿವಾರಿಸುತ್ತದೆ ಎನ್ನುವುದನ್ನು ತಿಳಿದುಕೊಳ್ಳಿ. ಖರ್ಜೂರದಲ್ಲಿ ಫೈಬರ್‌ ಅಂಶ ಹೇರಳವಾಗಿದ್ದು, ಇದು ಹೊಟ್ಟೆಯನ್ನು ಶುದ್ದೀಕರಿಸಲು ಹಾಗೂ ಮಲಬದ್ದತೆ ಸಮಸ್ಯೆಗಳನ್ನು ಕಡಿಮೆ ಮಾಡಲು ನೆರವಾಗುತ್ತದೆ.

ಪ್ರತಿನಿತ್ಯ ಖರ್ಜೂರ ತಿನ್ನುವ ಅಭ್ಯಾಸ ಮಾಡಿಕೊಳ್ಳಿ… Read More »

ಆರೋಗ್ಯ ಮಾಹಿತಿ

ಭಾರತದ ರಾಯಭಾರಿಯಾಗಿ ಟ್ರಂಪ್‌ ಆಪ್ತ ಸೆರ್ಗಿಯೊ ಗೋರ್‌ ನೇಮಕ

(ನ್ಯೂಸ್‌ ಕಡಬ) newskadaba.com, ಆ.23:‌‌ ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರ ಆಪ್ತ ರಾಜಕೀಯ ಸಹಾಯಕ ಹಾಗೂ ಶ್ವೇತಭವನದ ಪ್ರಮುಖ ಅಧಿಕಾರಿಯಾಗಿ ಸೆರ್ಗಿಯೊ ಗೋರ್‌ ಅವರನ್ನು ಅಮೇರಿಕಾದ ಭಾರತೀಯ ರಾಯಭಾರಿಯಾಗಿ ನೇಮಕ ಮಾಡಲಾಗಿದೆ. ಗೋರ್‌ ಅವರನ್ನು ಭಾರತ ರಾಯಭಾರಿ ಮಾತ್ರವಲ್ಲದೇ ದಕ್ಷಿಣ ಹಾಗೂ ಮಧ್ಯ ಏಷ್ಯಾಕ್ಕೆ ವಿಶೇಷ ರಾಯಭಾರಿಯಾಗಿಯೂ ಟ್ರಂಪ್‌ ನೇಮಿಸಿದ್ದಾರೆ. ಈ ಬಗ್ಗೆ ತಮ್ಮ ಟ್ರೂತ್‌ ಸೋಶಿಯಲ್‌ ವೇದಿಕೆಯಲ್ಲಿ ಪೋಸ್ಟ್‌ ಮಾಡಿರುವ ಟ್ರಂಪ್‌, ವಿಶ್ವದ ಅತ್ಯಂತ ಜನನಿಬಿಡ ಪ್ರದೇಶದಲ್ಲಿ ನನ್ನ ಕಾರ್ಯಸೂಚಿಯನ್ನು ಜಾರಿಗೊಳಿಸಲು ಹಾಗೂ ಅಮೇರಿಕಾವನ್ನು

ಭಾರತದ ರಾಯಭಾರಿಯಾಗಿ ಟ್ರಂಪ್‌ ಆಪ್ತ ಸೆರ್ಗಿಯೊ ಗೋರ್‌ ನೇಮಕ Read More »

ಅಂತರ್ರಾಷ್ಟ್ರೀಯ ನ್ಯೂಸ್
Scroll to Top