ಒಂದೇ ದಿನ 210 ಮಂದಿಗೆ ಕೋವಿಡ್ ➤ ಬೆಳ್ತಂಗಡಿಯ ಕ್ರೈಸ್ತ ಆಶ್ರಮಕ್ಕೆ ವಿಎಚ್ಪಿ ನೆರವು
(ನ್ಯೂಸ್ ಕಡಬ) newskadaba,ಬೆಳ್ತಂಗಡಿ ಜೂ.01: ಒಂದೇ ದಿನ 210 ಮಂದಿಗೆ ಕೊರೊನಾ ಸೋಂಕು ತಗುಲುವ ಮೂಲಕ ಕೊರೊನಾ ಅಬ್ಬರದಿಂದ ನಲುಗಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ನೆರಿಯಾ ಸಿಯೋನ್ ಆಶ್ರಮಕ್ಕೆ ನೆರಿಯ ವಿಶ್ವ ಹಿಂದೂ ಪರಿಷತ್ ಘಟಕ ನೆರವಾಗಿದೆ. ಸುಮಾರು 270 ಜನ ನಿರ್ಗತಿಕರು ಹಾಗೂ ವೃದ್ಧರಿರುವ ಈ ಆಶ್ರಮದಲ್ಲಿ ನಿನ್ನೆ ಬರೋಬ್ಬರಿ 210 ಮಂದಿಗೆಪಾಸಿಟಿವ್ ಆಗಿತ್ತು. ಹೀಗಾಗಿ ಇಂದು ವಿಎಚ್ಪಿ ಕಾರ್ಯಕರ್ತರು ಆಶ್ರಮವನ್ನು ಸಂಪೂರ್ಣ ಸ್ಯಾನಿಟೈಸೇಷನ್ ಮಾಡಿದ್ದಾರೆ. ಪಿಪಿಇ ಕಿಟ್ ಧರಿಸಿದ ಕಾರ್ಯಕರ್ತರು ತಮ್ಮ ಸ್ವಂತ ಖರ್ಚಿನಿಂದಲೇ […]
ಒಂದೇ ದಿನ 210 ಮಂದಿಗೆ ಕೋವಿಡ್ ➤ ಬೆಳ್ತಂಗಡಿಯ ಕ್ರೈಸ್ತ ಆಶ್ರಮಕ್ಕೆ ವಿಎಚ್ಪಿ ನೆರವು Read More »
ಕರಾವಳಿ, ಕರ್ನಾಟಕ









