Ashitha Soodlu

ಮೊದಲ ಬಾರಿಗೆ ಗ್ರಾಮ ಪಂ. ಮಟ್ಟದಲ್ಲಿ ಸಿಎಂ ಸಂವಾದ ➤ ಸೋಂಕು ನಿಯಂತ್ರಿಸಲು ಇಂದು ಸಿಎಂ ಗ್ರಾಮ ಸಭೆ!

(ನ್ಯೂಸ್ ಕಡಬ) newskadaba,ಬೆಂಗಳೂರು ಮೇ.26: ಕೊರೋನಾ ಹೆಚ್ಚಿರುವ ಗ್ರಾಮೀಣ ಪ್ರದೇಶಗಳಲ್ಲಿ ಮೈಕ್ರೋ ಕಂಟೈನ್ಮೆಂಟ್ ವಲಯ ಹೆಚ್ಚಿಸಲು ಒಲವು ವ್ಯಕ್ತಪಡಿಸಿರುವ ಸಿಎಂ ಯಡಿಯೂರಪ್ಪ ಅವರು ಈ ಸಂಬಂಧ ಬುಧವಾರ ರಾಜ್ಯದ ವಿವಿಧ ಭಾಗಗಳ ಆಯ್ದ ಗ್ರಾಮಪಂಚಾಯಿಸಿ ಅಧ್ಯಕ್ಷರು ಹಾಗೂ ಪಿಡಿಒಗಳ ಜೊತೆ ವಿಡಿಯೋ ಸಂವಾದ ನಡೆಸಲಿದ್ದಾರೆ.     ಇಂದು ಮಧ್ಯಾಹ್ನ 12.30ರ ಸುಮಾರಿಗೆ ಸಭೆ ನಡೆಸಲಿದೆ.ಇದೇ ಮೊದಲ ಬಾರಿಗೆ ನೇರವಾಗಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸಂವಾದ ನಡೆಸಲು ನಿರ್ಧರಿಸಿದ್ದಾರೆ.ಈ ಮೂಲಕ ರಾಜ್ಯದ ಗ್ರಾಮೀಣ ಪ್ರದೇಶದಲ್ಲಿನ ಕೋವಿಡ್ ತೀವ್ರತೆಯನ್ನು […]

ಮೊದಲ ಬಾರಿಗೆ ಗ್ರಾಮ ಪಂ. ಮಟ್ಟದಲ್ಲಿ ಸಿಎಂ ಸಂವಾದ ➤ ಸೋಂಕು ನಿಯಂತ್ರಿಸಲು ಇಂದು ಸಿಎಂ ಗ್ರಾಮ ಸಭೆ! Read More »

ಕರ್ನಾಟಕ

ಯಸ್ ಚಂಡಮಾರುತ ➤7 ಜಿಲ್ಲೆಗಳಲ್ಲಿ ‘ಯೆಲ್ಲೊ ಅಲರ್ಟ್‌’ ಘೋಷಣೆ

(ನ್ಯೂಸ್ ಕಡಬ) newskadaba,ಬೆಂಗಳೂರು ಮೇ.26:  ‘ಯಸ್’ ಚಂಡಮಾರುತದ ಪರಿಣಾಮ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮೇ 26ರಂದು ಗುಡುಗು ಸಿಡಿಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.     ಜೂನ್ ಮೊದಲ ವಾರದಲ್ಲಿ ರಾಜ್ಯಕ್ಕೆ ಮುಂಗಾರು ಪ್ರವೇಶಿಸುವ ಸೂಚನೆ ಇದೆ.ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸೂಚನೆಗಳು ಇರುವುದರಿಂದ ‘ಯೆಲ್ಲೊ ಅಲರ್ಟ್‌’ ಘೋಷಿಸಲಾಗಿದೆ.    

ಯಸ್ ಚಂಡಮಾರುತ ➤7 ಜಿಲ್ಲೆಗಳಲ್ಲಿ ‘ಯೆಲ್ಲೊ ಅಲರ್ಟ್‌’ ಘೋಷಣೆ Read More »

ಕರಾವಳಿ, ಕರ್ನಾಟಕ

ಮಂಗಳೂರು: ಸಾರ್ವಜನಿಕ ಸ್ಥಳದಲ್ಲಿ ಮದ್ಯಪಾನ – ನಶೆ ಇಳಿಸಿದ ಪೊಲೀಸ್ ಆಯುಕ್ತರು

(ನ್ಯೂಸ್ ಕಡಬ) newskadaba,ಮಂಗಳೂರು ಜ.04:ನಗರ ನೂತನ ಪೊಲೀಸ್ ಆಯುಕ್ತ ಶಶಿಕುಮಾರ್ ಅವರು ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಸಾರ್ವಜನಿಕ ಸ್ಥಳದಲ್ಲಿ ಮದ್ಯಪಾನ ಮಾಡುತ್ತಿರುವವರಿಗೆ ಬಿಸಿ ಮುಟ್ಟಿಸಿ ವಶಕ್ಕೆ ಪಡೆದುಕೊಳ್ಳುವ ಮೂಲಕ ಅವರ ನಶೆ ಇಳಿಸುವ ಕಾರ್ಯ ಕೈಗೆತ್ತಿಕೊಂಡಿದ್ದಾರೆ. ನಿನ್ನೆ ರಾತ್ರಿ ನಗರದ ನೆಹರೂ ಮೈದಾನದ ಬಳಿ ನಡೆದುಕೊಂಡು ಹೋಗುತ್ತಿರುವಾಗಲೇ ಮದ್ಯಪಾನ ಮಾಡುತ್ತಿದ್ದ ಯುವಕರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.ಪಾಂಡೇಶ್ವರ ಹಾಗೂ ಬರ್ಕೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮದ್ಯಪಾನ ಹಾಗೂ ಧೂಮಪಾನ ಮಾಡುವ ಬಗ್ಗೆ ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಬಂದಿರುವ

ಮಂಗಳೂರು: ಸಾರ್ವಜನಿಕ ಸ್ಥಳದಲ್ಲಿ ಮದ್ಯಪಾನ – ನಶೆ ಇಳಿಸಿದ ಪೊಲೀಸ್ ಆಯುಕ್ತರು Read More »

ಕರಾವಳಿ, ಕ್ರೈಮ್ ನ್ಯೂಸ್

ಕೋಡಿಂಬಾಳದ ವ್ಯಕ್ತಿಗೆ ಪಂಜಾಬ್ ಮೂಲದಿಂದ ನಿರಂತರ ಕರೆ ➤ ಹಣಕ್ಕೆ ಬೇಡಿಕೆಯಿಟ್ಟ ಅಪರಿಚಿತರು

(ನ್ಯೂಸ್ ಕಡಬ) newskadaba.com ಕೋಡಿಂಬಾಳ, ಡಿ.22: ಡೆಬಿಟ್ ಕಾರ್ಡ್ ನಂಬರ್ ನೀಡುವಂತೆ ಮತ್ತು ನೆಟ್ವರ್ಕ್ ಲಿಂಕೊಂದಕ್ಕೆ ಲಾಗ್ ಇನ್ ಆಗುವಂತೆ ಕೋಡಿಂಬಾಳದ ಯುವ ಉದ್ಯಮಿಯೊಬ್ಬರಿಗೆ ಪಂಜಾಬ್ ಮೂಲದಿಂದ ನಿರಂತರ ಕರೆ ಬಂದಿದೆ. ವಿವಿಧ ಮೊಬೈಲ್ ಸಂಖ್ಯೆಯಿಂದ ಕರೆಮಾಡಿ ಹ ಣಕಾಸು ಸಂಬಂಧಿಸಿದ ಮಾಹಿತಿ ಕೇಳುತ್ತಿರುವುದರಿಂದ ಗಣೇಶ್ ಕೋಡಿಂಬಾಳ ಅವರು ಜಾಗೃತಗೊಂಡು ಮಾಹಿತಿ ನೀಡಿದ್ದಾರೆ.ಕಳೆದ ಮೂರು ದಿನಗಳಿಂದ ಡೆಬಿಟ್ ಕಾರ್ಡ್ ಮಾಹಿತಿ ಕೇಳುತ್ತಿರುವುದಲ್ಲದೆ, ಧ್ವನಿಮುದ್ರಣ ಸಂದೇಶವನ್ನೂ ಕಾಲ್ ಸೆಂಟರ್ ನಿಂದ ಕಳುಹಿಸುತ್ತಿದ್ದಾರೆ.ಗಣೇಶ್ ಅವರು, ಜನರು ಹಣಕಾಸಿಗೆ ಸಂಬಂಧಿಸಿದ ಯಾವುದೇ

ಕೋಡಿಂಬಾಳದ ವ್ಯಕ್ತಿಗೆ ಪಂಜಾಬ್ ಮೂಲದಿಂದ ನಿರಂತರ ಕರೆ ➤ ಹಣಕ್ಕೆ ಬೇಡಿಕೆಯಿಟ್ಟ ಅಪರಿಚಿತರು Read More »

ಕರಾವಳಿ

ಸವಣೂರು : ಇನ್ಸ್ಟಾಗ್ರಾಂ ಮೂಲಕ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಮೆಸ್ಕಂ ಉದ್ಯೋಗಿ ➤ ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಕಡಬ, ಡಿ.22: ಕಡಬದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿಯಲ್ಲಿ ಮೇಸ್ಕಂ ಸಿಬ್ಬಂದಿ ಸೊಯೂಬ್ ಕೊತ್ವಾಲ್ ವಿರುದ್ಧ ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಡಬ ತಾಲೂಕಿನ ಸವಣೂರು ಗ್ರಾಮದ ಮಣೆಮಜಲು ನಿವಾಸಿ ಪಿಯುಸಿ ವ್ಯಾಸಂಗ ಮಾಡುತ್ತಿರುವ ಬಾಲಕಿಗೆ ಮೆಸ್ಕಾಂ ಉದ್ಯೋಗಿ ಸೊಯೂಬ್ ಕೊತ್ವಾಲ್ ಎಂಬಾತ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ.  ಸಾಮಾಜಿಕ ಜಾಲತಾಣವಾದ ಇನ್ಸ್ಟಾಗ್ರಾಂ ಮೂಲಕ ಫ್ರೆಂಡ್ ರಿಕ್ವೆಸ್ಟ್ ಕಳಿಸಿ ಆಕೆಯ ಬಳಿ ತನ್ನನ್ನು ಪ್ರೀತಿಸುವಂತೆ ಒತ್ತಡ ಹೇರಿದ್ದಾನೆ, ಬಳಿಕ

ಸವಣೂರು : ಇನ್ಸ್ಟಾಗ್ರಾಂ ಮೂಲಕ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಮೆಸ್ಕಂ ಉದ್ಯೋಗಿ ➤ ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲು Read More »

ಕರಾವಳಿ

ವಿಕಲಚೇತನರ ರಿಯಾಯಿತಿ ದರದ ಬಸ್ ಪಾಸ್ ➤ ವಿತರಣೆ/ ನವೀಕರಣ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.22: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಪುತ್ತೂರು ವಿಭಾಗದಿಂದ ಪ್ರಸ್ತುತ ಸಾಲಿನಲ್ಲಿ ವಿಕಲಚೇತನರ ರಿಯಾಯಿತಿ ದರದ ಬಸ್ ಪಾಸ್‍ಗಳನ್ನು ವಿತರಣೆ/ ನವೀಕರಣ ಮಾಡಲು ಫೆಬ್ರವರಿ 28 ರವರೆಗೆ ಮಾನ್ಯ ಮಾಡಲಾಗುತ್ತದೆ. ಡಿಸೆಂಬರ್ 26 ರಿಂದ ವಿಕಲಚೇತನರ ಪಾಸ್‍ಗಳ ವಿತರಣೆ/ ನವೀಕರಣವನ್ನು ಪ್ರಾರಂಭಿಸಲಾಗುವುದು. ಫಲಾನುಭವಿಗಳು ರೂ. 660 ನಗದು ರೂಪದಲ್ಲಿ ಪಾವತಿಸಿ ಪ್ರಸ್ತುತ ಸಾಲಿಗೆ ಪಾಸ್ ಪಡೆಯಬಹುದಾಗಿದೆ. ನವೀಕರಣ/ಹೊಸ ಪಾಸು ಪಡೆಯುವ ಫಲನುಭವಿಗಳು ಅರ್ಜಿಯನ್ನು ಸೇವಾಸಿಂಧು ಪೋರ್ಟಲ್  ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ..

ವಿಕಲಚೇತನರ ರಿಯಾಯಿತಿ ದರದ ಬಸ್ ಪಾಸ್ ➤ ವಿತರಣೆ/ ನವೀಕರಣ Read More »

ಕರಾವಳಿ

ಗ್ರಾ.ಪಂ. ಸಾರ್ವತ್ರಿಕ ಚುನಾವಣೆ ➤ ಅನಗತ್ಯ ಕೆಲಸಕ್ಕೆ ನಿಷೇಧಾಜ್ಞೆ ಜಾರಿ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.22:ಗ್ರಾಮ ಪಂಚಾಯತ್‍ಗಳ ಸಾರ್ವತ್ರಿಕ ಚುನಾವಣೆ-2020ಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಡಿಸೆಂಬರ್ 22 ರ ಇಂದು ಮೊದಲ ಹಂತದ ಚುನಾವಣೆ ಬಂಟ್ವಾಳ ತಾಲೂಕಿನಲ್ಲಿ ನಡೆಯಲಿರುವುದರಿಂದ, ಇಂದು  ಸಂಜೆ 5 ಗಂಟೆಯವರೆಗೆ ಹಾಗೂ ಎರಡನೇ ಹಂತದ ಚುನಾವಣೆ ಡಿಸೆಂಬರ್ 27 ರಂದು ಬೆಳ್ತಂಗಡಿ, ಪುತ್ತೂರು, ಸುಳ್ಯ ಮತ್ತು ಕಡಬ ತಾಲೂಕಿನಲ್ಲಿ ನಡೆಯಲಿರುವುದರಿಂದ, ಡಿಸೆಂಬರ್ 25 ರಂದು ಸಂಜೆ 5 ಗಂಟೆಯಿಂದ 27 ರಂದು ಸಂಜೆ 5 ಗಂಟೆಯವರೆಗೆ ಮತದಾನ ಕೇಂದ್ರಗಳ 200 ಮೀ. ವ್ಯಾಪ್ತಿಯಲ್ಲಿ ದಂಡ

ಗ್ರಾ.ಪಂ. ಸಾರ್ವತ್ರಿಕ ಚುನಾವಣೆ ➤ ಅನಗತ್ಯ ಕೆಲಸಕ್ಕೆ ನಿಷೇಧಾಜ್ಞೆ ಜಾರಿ Read More »

ಕರಾವಳಿ

ಕಡಬ :ಡಿ.22 ರ ಇಂದಿನ ಕೊರೋನಾ ಅಪ್‍ಡೇಟ್

(ನ್ಯೂಸ್ ಕಡಬ) newskadaba.com ಕಡಬ, ಡಿ.22: ಕಡಬ ಮತ್ತು ಪುತ್ತೂರು ತಾಲುಕಿನಲ್ಲಿ ಆರೋಗ್ಯ ಇಲಾಖೆಯ ವರದಿಯಂತೆ ಒಟ್ಟು 23 ಮಂದಿಯಲ್ಲಿ ಕೋರೋನಾ ದೃಢಗೊಂಡಿದೆ. ಪುತ್ತೂರಿನ ಸರ್ವೆ ನಿವಾಸಿ 51 ವರ್ಷದ ಮಹಿಳೆ, ಕಡಬ ತಾಲೂಕಿನ ಕಾಯ್ಮಣ ನಿವಾಸಿ 30 ವರ್ಷದ ಮಹಿಳೆ, 35 ವರ್ಷದ ಮಹಿಳೆ, ಚಾರ್ವಕ ಎಣ್ಮೂರು ನಿವಾಸಿ 16 ವರ್ಷದ ಯುವಕ, ಬೀರೊಳಿಗೆ ನಿವಾಸಿ 45 ವರ್ಷದ ವ್ಯಕ್ತಿ, ಮುದ್ವ ನಿವಾಸಿಗಳಾದ 59 ವರ್ಷದ ಮಹಿಳೆ, 50 ವರ್ಷದ ಮಹಿಳೆ, 4 ವರ್ಷದ ಬಾಲಕ,

ಕಡಬ :ಡಿ.22 ರ ಇಂದಿನ ಕೊರೋನಾ ಅಪ್‍ಡೇಟ್ Read More »

ಕರಾವಳಿ

ಕಲಾ ಸಾಮ್ರಾಟ್ ನಟ, ನಿರ್ದೇಶಕ ಎಸ್.ನಾರಾಯಣ್ ಅವರಿಗೆ ಡಾಕ್ಟರೇಟ್ ಪ್ರದಾನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.22: ಕಲಾ ಸಾಮ್ರಾಟ್​, ನಟ, ನಿರ್ದೇಶಕ ಎಸ್.ನಾರಾಯಣ್ ಅವರಿಗೆ ಯೂನಿವರ್ಸಲ್ ಡೆವಲಪ್‍ಮೆಂಟ್ ಕೌನ್ಸಿಲ್ ಗೌರವ ಡಾಕ್ಟರೇಟ್ ಪ್ರಶಸ್ತಿ ನೀಡಿ ಗೌರವಿಸಿದೆ.ಕನ್ನಡ ಚಿತ್ರರಂಗದಲ್ಲಿ ನಾರಾಯಣ್ ಅವರ ಸೇವೆಯನ್ನು ಗುರುತಿಸಿರುವ ಯೂನಿವರ್ಸ್‍ಲ್ ಡೆವಲಪ್‍ಮೆಂಟ್ ಕೌನ್ಸಿಲ್ ಗೌರವ ಡಾಕ್ಟರೇಟನ್ನು ನೀಡಿದೆ. ನಿರ್ದೇಶಕರಾಗಿ, ನಟರಾಗಿ, ನಿರ್ಮಾಪಕರಾಗಿ ಎಸ್. ನಾರಾಯಣ್ ಚಿತ್ರರಂಗದಲ್ಲಿ ಅಗ್ರಮಾನ್ಯ ಸೇವೆ ಸಲ್ಲಿಸಿರುವ ಕಾರಣ ಗೌರವ ಸಲ್ಲಿಸಲಾಗಿದೆ. ರಘುವೀರ್ ನಟನೆಯ ಚೈತದ ಪ್ರೇಮಾಂಜಲಿ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟ ಎಸ್.ನಾರಾಯಣ್ ಅವರು ಹಲವಾರು ಚಿತ್ರಗಳಲ್ಲಿ ನಟಿಸಿದ್ದು, 49ಕ್ಕೂ

ಕಲಾ ಸಾಮ್ರಾಟ್ ನಟ, ನಿರ್ದೇಶಕ ಎಸ್.ನಾರಾಯಣ್ ಅವರಿಗೆ ಡಾಕ್ಟರೇಟ್ ಪ್ರದಾನ Read More »

ಕರ್ನಾಟಕ

ರಾಜ್ಯದಲ್ಲಿ ನೈಟ್ ಕರ್ಪ್ಯೂ ಜಾರಿ ಇಲ್ಲ : ಸಿಎಂ ಬಿಎಸ್​ವೈ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.22: ಕೊರೊನಾ ಕಾರಣಕ್ಕೆ ರಾಜ್ಯದಲ್ಲಿ ನೈಟ್ ಕರ್ಪ್ಯೂ ಜಾರಿ ಬಗ್ಗೆ ಸಿಎಂ ಬಿ.ಎಸ್. ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.ರಾಜ್ಯದಲ್ಲಿ ನೈಟ್ ಕರ್ಪ್ಯೂ ಜಾರಿ ಮಾಡಲ್ಲ. ಜನರು ಎಚ್ಚರಿಕೆಯಿಂದ ಇರಬೇಕು ಎಂದು ಹೇಳಿದ್ದಾರೆ.   ಕೊರೊನಾ ರೂಪಾಂತರ ಜನರನ್ನು ಆತಂಕಕ್ಕೀಡು ಮಾಡಿದ್ದು, ಬೆಂಗಳೂರಿನಲ್ಲಿ ಹೊಸ ವರ್ಷದಂದು ದೊಡ್ಡ ಪ್ರಮಾಣದಲ್ಲಿ ಆಚರಣೆ ಮಾಡಲು ಅವಕಾಶ ನೀಡಲ್ಲ ಎಂದು ಹೇಳಿದ್ದಾರೆ.ವಿದೇಶಗಳಿಂದ ಬರುವ ಪ್ರಯಾಣಿಕರನ್ನು ತಪಾಸಣೆ ಮಾಡಲಾಗುವುದು. ಮುಂಬೈ ಮಾದರಿಯಲ್ಲಿ ರಾಜ್ಯದಲ್ಲಿ ನೈಟ್ ಕರ್ಪ್ಯೂ ಜಾರಿ ಮಾಡಲ್ಲ ಎಂದು

ರಾಜ್ಯದಲ್ಲಿ ನೈಟ್ ಕರ್ಪ್ಯೂ ಜಾರಿ ಇಲ್ಲ : ಸಿಎಂ ಬಿಎಸ್​ವೈ Read More »

ಕರಾವಳಿ
Scroll to Top