Ashitha Soodlu

ಗ್ರಾಮ ಪಂಚಾಯತ್ ಚುನಾವಣೆ ➤ ಡಿಸೆಂಬರ್ 22 ರಂದು ವೇತನ ಸಹಿತ ರಜೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.21: ಜಿಲ್ಲೆಯಲ್ಲಿ ಮೊದಲನೇ ಹಂತದಲ್ಲಿ ಡಿಸೆಂಬರ್ 22ರಂದು ಮಂಗಳೂರು ಉಪ ವಿಭಾಗದ 106 ಗ್ರಾಮ ಪಂಚಾಯತಿ ಮತ್ತು ಡಿಸೆಂಬರ್ 27ರಂದು ಎರಡನೇ ಹಂತದಲ್ಲಿ ಪುತ್ತೂರು ಉಪ ವಿಭಾಗದ 114 ಗ್ರಾಮ ಪಂಚಾಯತಿಗಳಲ್ಲಿ ಮತದಾನ ನಡೆಯಲಿದೆ.   ಚುನಾವಣೆ ನಡೆಯುವ ಗ್ರಾಮ ಪಂಚಾಯತ್ ಮತ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಹಾಗೂ ಖಾಸಗಿ ಶಾಲಾ ಕಾಲೇಜುಗಳು, ಅನುದಾನಿತ ಮತ್ತು ಅನುದಾನ ರಹಿತ ವಿದ್ಯಾ ಸಂಸ್ಥೆಗಳು, ಎಲ್ಲಾ ಶೈಕ್ಷಣಿಕ ಸಂಸ್ಥೆಗಳು, ಕೇಂದ್ರ ಸರಕಾರದ ಕಛೇರಿಗಳು, […]

ಗ್ರಾಮ ಪಂಚಾಯತ್ ಚುನಾವಣೆ ➤ ಡಿಸೆಂಬರ್ 22 ರಂದು ವೇತನ ಸಹಿತ ರಜೆ Read More »

ಕರಾವಳಿ

ಕೇರಳದಲ್ಲಿ ಪತ್ತೆಯಾಯ್ತು ಹೊಸ ಸೋಂಕು..! ➤ಶಿಜೆಲ್ಲಾಗೆ ಬಲಿಯಾದ 11ರ ಬಾಲಕ

(ನ್ಯೂಸ್ ಕಡಬ) newskadaba.com ಕೇರಳ, ಡಿ.21:ಮಹಾಮಾರಿ ಸೋಂಕಿನ ಆರ್ಭಟ ಇನ್ನೂ ನಿಂತಿಲ್ಲ. ಸೋಂಕಿತರ ಸಂಖ್ಯೆಯಲ್ಲಿ ಇಳಿಮುಖ ಕಂಡರೂ ದೇಶ ಬಿಟ್ಟು ಹೋಗಿಲ್ಲ.ದೇಶದಲ್ಲೆಡೆ ಕೊರೊನಾಗೆ ಸಾಕಷ್ಟು ಜನ ಬಲಿಯಾಗಿದ್ದಲ್ಲದೆ ದಿನನಿತ್ಯ ಸಾವಿರಾರು ಕೇಸ್‌ಗಳು ಪತ್ತೆಯಾಗುತ್ತಲೇ ಇವೆ. ಈ ಮಧ್ಯೆ ಮತ್ತೊಂದು ಬ್ಯಾಕ್ಟೀರಿಯಾ ಹಾವಳಿ ಹೆಚ್ಚಾಗಿದೆ.   ಶಿಜೆಲ್ಲಾ ಬ್ಯಾಕ್ಟೀರಿಯಾ ಎಂಬ ಸೋಂಕಿನ ಭೀತಿ ಇದೀಗ ಹೆಚ್ಚಾಗಿದ್ದು, ಈ ಸೋಂಕಿಗೆ ಕೇರಳದ ವಯನಾಡ್‌ನಲ್ಲಿ 11 ವರ್ಷದ ಬಾಲಕ ಬಲಿಯಾಗಿರುವುದು ತಿಳಿದು ಬಂದಿದೆ. ಕೇರಳದ ಕೊಜಿಕ್ಕೋಡ್​ನಲ್ಲಿ ಸೋಂಕು ಕಂಡು ಬಂದಿದ್ದು. ಈಗಾಗಲೇ

ಕೇರಳದಲ್ಲಿ ಪತ್ತೆಯಾಯ್ತು ಹೊಸ ಸೋಂಕು..! ➤ಶಿಜೆಲ್ಲಾಗೆ ಬಲಿಯಾದ 11ರ ಬಾಲಕ Read More »

ಕರಾವಳಿ

ಅಜೆಕಾರು: ಅರ್ಬಿ‌ ಫಾಲ್ಸ್ ನಲ್ಲಿ ಮುಳುಗಿ ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ಅಜೆಕಾರು, ಡಿ. 21. ನೀರಿನಲ್ಲಿ ಮುಳುಗಿ ಯುವಕನೋರ್ವ ಮೃತಪಟ್ಟ ಘಟನೆ ಕಾರ್ಕಳದ ಕೆರ್ವಾಶೆಯ ಸಮೀಪದ ಅರ್ಬಿ ಫಾಲ್ಸ್ ನಲ್ಲಿ ನಡೆದಿದೆ. ಮೃತ ಯುವಕನನ್ನು ಕಿರಣ್ (21) ಎಂದು ಗುರುತಿಸಲಾಗಿದೆ. ಐದು ಮಂದಿ ಗೆಳೆಯರ ತಂಡವು ಭಾನುವಾರದಂದು ಅರ್ಬಿ ಫಾಲ್ಸಿಗೆ ಭೇಟಿ ನೀಡಿದ್ದರು. ಈ ವೇಳೆ ಗೆಳೆಯರೆಲ್ಲ ನೀರಿನಲ್ಲಿ ಸ್ನಾನ ಮಾಡುತ್ತಿದ್ದ ಸಂದರ್ಭ ತಾನು ಟಾಯ್ಲೆಟ್ ಹೋಗಿ ಬರುವುದಾಗಿ ಹೇಳಿ ನೀರಿನ ಇನ್ನೊಂದು ಬದಿಗೆ ಹೋಗಿದ್ದು, ಸುಮಾರು ಹೊತ್ತಾದರೂ ಹಿಂದಿರುಗದೇ ಇದ್ದುದ್ದರಿಂದ ಗೆಳೆಯರು ಎಲ್ಲಾ

ಅಜೆಕಾರು: ಅರ್ಬಿ‌ ಫಾಲ್ಸ್ ನಲ್ಲಿ ಮುಳುಗಿ ಯುವಕ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಪುತ್ತೂರು : ‘ಸೀಡ್ಸ್ ಆಫ್ ಹೋಪ್ ಎಂಬ ಸಮಾಜಮುಖಿ ಕಾರ್ಯಕ್ರಮ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ.21: ದಾನವು ಜೀವ ಉಳಿಸಿದರೆ ಕೇಶದಾನವು ಗೌರವ ಉಳಿಸುತ್ತದೆ. ಕೇಶದಾನದಿಂದ ಕ್ಯಾನ್ಸರ್ ಪೀಡಿತರಾಗಿ ಕೂದಲು ಕಳೆದುಕೊಂಡಿರುವ ನೋವು ಮಾಯವಾಗುವುದರ ಜತೆಗೆ ಅವರಿಗೆ ಗೌರವ ನೀಡುತ್ತದೆ. ಕೇಶದಾನದ ಬಗ್ಗೆ ಸಾಮಾಜಿಕ ಜಾಗೃತಿ ಅಗತ್ಯವಾಗಿದ್ದು, ಈ ನಿಟ್ಟಿನಲ್ಲಿ ಸ್ವಯಂ ಸೇವಾ ಸಂಘಟನೆಗಳು ಕೈಜೋಡಿಸಬೇಕು ಎಂದು ಕ್ಯಾನ್ಸರ್ ಸರ್ವೆವೈರ್ ಆಗಿರುವ ಸುಧಾನ ಶಾಲಾ ಶಿಕ್ಷಕಿ ಸಾಧನಾ ಹೆಬ್ಬಾರ್ ಹೇಳಿದರು. ಭಾನುವಾರ ಪುತ್ತೂರಿನ ಮುಳಿಯ ಪುತ್ತೂರು ಕೋರ್ಟು ರಸ್ತೆಯಲ್ಲಿರುವ ಮುಳಿಯ ಜೆಸಿಐ ಟ್ರೈನಿಂಗ್ ಹಾಲ್‌ನಲ್ಲಿ ಪುತ್ತೂರಿನ 9

ಪುತ್ತೂರು : ‘ಸೀಡ್ಸ್ ಆಫ್ ಹೋಪ್ ಎಂಬ ಸಮಾಜಮುಖಿ ಕಾರ್ಯಕ್ರಮ ಉದ್ಘಾಟನೆ Read More »

ಕರಾವಳಿ

ದಲಿತ ಕಾಲನಿಗೆ ಭೇಟಿ ನೀಡಿದ ಪೇಜಾವರಶ್ರೀ

(ನ್ಯೂಸ್ ಕಡಬ) newskadaba.com ಉಡುಪಿ, ಡಿ.21: ರಾಮ ಮಂದಿರ ಜನಜಾಗೃತಿ ಅಭಿಯಾನ’ದ ಪ್ರಯುಕ್ತ ಪೇಜಾವರ ಶ್ರೀವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಕಳೆದ ದಿನ ಕೊಡವೂರು ಗ್ರಾಮದ ಪಾಳೆಕಟ್ಟೆ ಎಂಬಲ್ಲಿರುವ ದಲಿತರ ಕಾಲನಿಗೆ ಭೇಟಿ ನೀಡಿದರು. ಸಾಮೂಹಿಕ ಭಜನೆಯೊಂದಿಗೆ ಸ್ವಾಮೀಜಿಯನ್ನು ಕಾಲನಿಯವರು ಬರ ಮಾಡಿಕೊಂಡರು. ಬಳಿಕ ಅಲ್ಲಿನ ಮಾಧವ ಕರ್ಕೇರ ಮತ್ತು ಸದಾನಂದ ಎಂಬವರ ಮನೆಗಳಿಗೆ ಭೇಟಿ ನೀಡಿದ ಸ್ವಾಮೀಜಿ, ರಾಮ ದೀಪಗಳನ್ನು ಬೆಳಗಿಸಿ ದರು. ಮನೆಯವರು ಸ್ವಾಮೀಜಿಗೆ ಫಲಪುಷ್ಟ ಸಹಿತ ಗೌರವ ಅರ್ಪಿಸಿದರು. ಅಲ್ಲಿಂದ ಕಾಲನಿಯಲ್ಲಿರುವ ಶ್ರೀಮೂಕಾಂಬಿಕಾ ಭಜನಾ

ದಲಿತ ಕಾಲನಿಗೆ ಭೇಟಿ ನೀಡಿದ ಪೇಜಾವರಶ್ರೀ Read More »

ಕರಾವಳಿ

ಪಂಜ: ಬೈಕ್ ಹಾಗೂ ಕಾರು ನಡುವೆ ಢಿಕ್ಕಿ

(ನ್ಯೂಸ್ ಕಡಬ) newskadaba.com ಪಂಜ, ಡಿ. 21. ಬೈಕ್ ಹಾಗೂ ಕಾರಿನ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಗಾಯಗೊಂಡ ಘಟನೆ ಕರಿಕ್ಕಳ ಎಂಬಲ್ಲಿ ನಡೆದಿದೆ. ಬೈಕ್ ಸವಾರ ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ ಎನ್ನಲಾಗಿದೆ.  

ಪಂಜ: ಬೈಕ್ ಹಾಗೂ ಕಾರು ನಡುವೆ ಢಿಕ್ಕಿ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಸರಿಗಮಪ ಸೀಸನ್ 17ರ ಚಾಂಪಿಯನ್ ಆಗಿ ಹೊರಹೊಮ್ಮಿದ ಶ್ರೀನಿಧಿ ಶಾಸ್ತ್ರಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.21: ಜೀ ಕನ್ನಡ ವಾಹಿನಿಯ ಜನಪ್ರಿಯ ಕಾರ್ಯಕ್ರಮ ಸರಿಗಮಪ ಚಾಂಪಿಯನ್ ಆಗಿ ಶ್ರೀನಿಧಿ ಶಾಸ್ತ್ರಿ ಹೊರಹೊಮ್ಮಿದ್ದಾರೆ. ಸರಿಗಮಪ ಸೀಸನ್ 17ರ ಫೈನಲ್ ನಲ್ಲಿ ಎರಡು ರೌಂಡ್ ಗಳಿದ್ದು ಅದರಲ್ಲಿ ಕಿರಣ್ ಪಾಟೀಲ್ ಮತ್ತು ಶರದಿ ಪಾಟೀಲ್ ಮೊದಲ ರೌಂಡ್ ನಲ್ಲಿ ಎಲಿಮಿನೆಟ್ ಆಗಿದರು. ಇನ್ನು ಫೈನಲ್ ರೌಂಡ್ ಗೆ ಶ್ರೀನಿಧಿ ಶಾಸ್ತ್ರಿ, ಅಶ್ವಿನ್ ಶರ್ಮ ಹಾಗೂ ಕಂಬದ ರಂಗಯ್ಯ ಎಂಟ್ರಿ ಕೊಟ್ಟಿದ್ದರು.   ಫೈನಲ್ ರೌಂಡ್ ನಲ್ಲಿ ಶ್ರೀನಿಧಿ ಶಾಸ್ತ್ರಿ ಆಡಿಯೆನ್ಸ್

ಸರಿಗಮಪ ಸೀಸನ್ 17ರ ಚಾಂಪಿಯನ್ ಆಗಿ ಹೊರಹೊಮ್ಮಿದ ಶ್ರೀನಿಧಿ ಶಾಸ್ತ್ರಿ Read More »

ಕರಾವಳಿ

ಮಂಗಳೂರು: ನೇತ್ರಾವತಿ ನದಿಗೆ ಹಾರಿ ವೃದ್ದೆ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 21. ಮಹಿಳೆಯೋರ್ವರು ನದಿಗೆ ಹಾರಿ ಆತ್ಮಹತ್ಯೆಗೈದ ಘಟನೆ ನಡೆದಿದೆ. ಮೃತರನ್ನು ಕೋಟೆಕಾರಿನ ಮಾಡೂರು ನಿವಾಸಿ ಶಾರದಾ ಗಟ್ಟಿ ಎಂದು ಗುರುತಿಸಲಾಗಿದೆ. ಇವರು ಮೂಲತಃ ಉಚ್ಚಿಲದ ಸಂಕೋಳಿ ನಿವಾಸಿಯಾಗಿದ್ದು, ಸದ್ಯ ಮಾಡೂರಿನಲ್ಲಿರುವ ಮಗಳ ಮನೆಯಲ್ಲಿ ವಾಸವಾಗಿದ್ದರು. ಕಳೆದ ಡಿ. 15ರಂದು ಉಚ್ಚಿಲ ಸಂಕೋಳಿಗೆಯ ತರವಾಡಿನ ಮನೆಗೆ ಸಂಕ್ರಾಂತಿ ಪೂಜೆಗೆ ತೆರಳಿದ್ದು, ಬಳಿಕ ನಾಪತ್ತೆಯಾಗಿದ್ದರು ಎನ್ನಲಾಗಿದೆ.  ಮನೆ ಮಂದಿಯೆಲ್ಲ ಶಾರದಾ ಅವರು ಬೇರೆ ಮಕ್ಕಳ ಮನೆಗೆ ತೆರಳಿರಬಹುದು ಎಂದು ಸುಮ್ಮನಿದ್ದು, ಇಂದು ಕೂಡಾ

ಮಂಗಳೂರು: ನೇತ್ರಾವತಿ ನದಿಗೆ ಹಾರಿ ವೃದ್ದೆ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ರಾಬರ್ಟ್ ಸಿನಿಮಾ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಹಾಗೂ ಸಹೋದರನ ಹತ್ಯೆಗೆ ಸ್ಕೆಚ್ ➤ 7 ಮಂದಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 21. ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅಭಿನಯದ ರಾಬರ್ಟ್‌ ಸಿನಿಮಾದ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಮತ್ತು ಅವರ ಸಹೋದರ ದೀಪಕ್ ಎಂಬವರ ಹತ್ಯೆಗೆ ಸಂಚು ರೂಪಿಸಿದ್ದರೆನ್ನಲಾದ ಬಾಂಬೆ ರವಿ ತಂಡದಲ್ಲಿದ್ದ  ಏಳು ಮಂದಿಯನ್ನು ಪೊಲೀಸರು ಬಂಧಿಸಿದ ಘಟನೆ ನಡೆದಿದೆ.   ಆರೋಪಿಗಳನ್ನು ದರ್ಶನ್‌, ಗಿರೀಶ್‌, ಮೋಹನ್‌, ರಾಜನ್‌ ಎಂದು ಗುರುತಿಸಲಾಗಿದೆ. ಪ್ರಮುಖ ಆರೋಪಿಗಳಾದ ಬಾಂಬೆ ರವಿ ಮತ್ತು ನೀಲಸಂದ್ರದ ಮಂಜುನಾಥ್‌ ಎಂಬುವರು ಸ್ಥಳದಿಂದ ಪರಾರಿಯಾಗಿದ್ದು, ಅವರಿಗಾಗಿ ಶೋಧಕಾರ್ಯ ಮುಂದುವರಿದಿದೆ. ಆರೋಪಿಗಳನ್ನು ವಶಕ್ಕೆ

ರಾಬರ್ಟ್ ಸಿನಿಮಾ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಹಾಗೂ ಸಹೋದರನ ಹತ್ಯೆಗೆ ಸ್ಕೆಚ್ ➤ 7 ಮಂದಿ ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ರಾಜ್ಯದ ಖಾಸಗಿ ಶಾಲೆಗಳಲ್ಲಿ ಇಂದಿನಿಂದ ‘ಆನ್ ಲೈನ್ ಕ್ಲಾಸ್’ ಬಂದ್.!

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.21: ರಾಜ್ಯ ಸರ್ಕಾರ ಕೊರೋನಾ ಸೋಂಕಿನ ಭೀತಿಯ ನಡುವೆಯೂ ಜನವರಿ 1 ರ ಹೊಸ ವರ್ಷದಿಂದ ಬೋರ್ಡ್ ಪರೀಕ್ಷೆಗಳನ್ನು ಒಳಗೊಂಡಂತ ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿ ತರಗತಿಗಳ ಆರಂಭಕ್ಕೆ ನಿರ್ಧಾರ ಕೈಗೊಂಡಿದೆ . ಇಂತಹ ಶಾಲಾ – ಕಾಲೇಜು ಆರಂಭದ ಹೊಸ್ತಿಲಲ್ಲಿ ಇರುವಂತ ರಾಜ್ಯ ಸರ್ಕಾರಕ್ಕೆ ಮತ್ತೊಂದು ಶಾಕ್ ಎದುರಾಗಿದೆ .ಆರ್ಥಿಕ ಸಂಕಷ್ಟದಲ್ಲಿರುವ ಖಾಸಗಿ ಶಾಲೆಗಳು ಇಎಂಐ ಕಟ್ಟುವುದಕ್ಕೆ ಕಷ್ಟಪಡುತ್ತಿವೆ. ಕನಿಷ್ಠ ಒಂದು ವರ್ಷ ಕಾಲಾವಧಿ ನೀಡಲು

ರಾಜ್ಯದ ಖಾಸಗಿ ಶಾಲೆಗಳಲ್ಲಿ ಇಂದಿನಿಂದ ‘ಆನ್ ಲೈನ್ ಕ್ಲಾಸ್’ ಬಂದ್.! Read More »

ಕರಾವಳಿ
Scroll to Top