Ashitha Soodlu

ಬಾಳಿಲದಲ್ಲಿ ಚುನಾವಣಾ ಬಹಿಷ್ಕಾರ ಬ್ಯಾನರ್

(ನ್ಯೂಸ್ ಕಡಬ) newskadaba.com ಬಾಳಿಲ, ಡಿ.17: ಒಂದು ಕಡೆ ಗ್ರಾಮ ಪಂಚಾಯತ್ ಚುನಾವಣೆಗೆ ಸಿದ್ದತೆಗಳು ಬರದಿಂದ ಸಾಗುತ್ತಿದೆ. ಮತ್ತೊಂದು ಕಡೆ ಪುತ್ತೂರು, ಸುಳ್ಯ, ಕಡಬ ವ್ಯಾಪ್ತಿಯ ಹಲವು ಭಾಗಗಳಲ್ಲಿ ಚುನಾವಣಾ ಬಹಿಷ್ಕಾರದ ಬ್ಯಾನರ್ ಗಳು ರಾರಾಜಿಸುತ್ತಿದೆ. ಬಾಳಿಲ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಚುನಾವಣಾ ಬಹಿಷ್ಕಾರ ಬ್ಯಾನರ್ ಆಳವಡಿಸುವ ಮೂಲಕ ಈ ಭಾರಿ ಚುನಾವಣೆ ಬಹಿಷ್ಕರಿಸಿದ್ಧಾರೆ.     ಬಾಳಿಲ 2ನೇ ವಾರ್ಡ್ ನಲ್ಲಿ ಕೆಲವು ವರುಷಗಳಿಂದ ನಮ್ಮ ವಾರ್ಡ್‍ನ ಪಂಚಾಯತ್ ಸದಸ್ಯರಿಂದ ಹಿಡಿದು ವಿಧಾನ ಸಭಾ ಸದಸದ್ಯವರೆಗೆ […]

ಬಾಳಿಲದಲ್ಲಿ ಚುನಾವಣಾ ಬಹಿಷ್ಕಾರ ಬ್ಯಾನರ್ Read More »

ಕರಾವಳಿ

ಮಂಗಳೂರಿನಲ್ಲಿ ಹೆಡ್ ಕಾನ್ಸ್ಟೇಬಲ್ ಮೇಲೆ ಹಲ್ಲೆ ಪ್ರಕರಣ ➤ ಓರ್ವ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.17: ಕರ್ತವ್ಯದಲ್ಲಿದ್ದ ಹೆಡ್‌‌ ಕಾನ್ಸ್‌ಟೇಬಲ್‌ಯೋರ್ವರ ಮೇಲೆ ದುಷ್ಕರ್ಮಿಯೋರ್ವ ತಲವಾರಿನಿಂದ ಹಲ್ಲೆ ಮಾಡಿದ ಘಟನೆಗೆ ಸಂಬಂಧಪಟ್ಟಂತೆ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.ಬಂಧಿತ ಕುದ್ರೋಳಿಯ ನವಾಜ್ (21) ಎಂದು ತಿಳಿದು ಬಂದಿದೆ. ಮತ್ತೊಬ್ಬ16 ವರ್ಷದ ಬಾಲಕ ಎಂದು ತಿಳಿದು ಬಂದಿದ್ದು ಆತನ ಪತ್ತೆಗಾಗಿ ಬಲೆ ಬೀಸಿದ್ದಾರೆ ಕಳೆದ ದಿನ ಮಂಗಳೂರಿನ ರಥಬೀದಿಯ ಬಳಿಯ ನ್ಯೂ ಚಿತ್ರಾ ಟಾಕೀಸ್‌ ಮುಂಭಾಗದಲ್ಲಿ ಈ ಘಟನೆ ನಡೆದಿತ್ತು.ಬಂದರು ಠಾಣೆಯ ಹೆಡ್‌‌ ಕಾನ್ಸ್‌ಟೇಬಲ್‌‌‌ ಗಣೇಶ್‌‌ ಕಾಮತ್‌ ಹಾಗೂ ಇಬ್ಬರು ಸಿಬ್ಬಂದಿ

ಮಂಗಳೂರಿನಲ್ಲಿ ಹೆಡ್ ಕಾನ್ಸ್ಟೇಬಲ್ ಮೇಲೆ ಹಲ್ಲೆ ಪ್ರಕರಣ ➤ ಓರ್ವ ಆರೋಪಿಯ ಬಂಧನ Read More »

ಕರಾವಳಿ

ವಿದ್ಯಾರ್ಥಿನಿಲಯಗಳಲ್ಲಿ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಪೂರಕವಾದ ವಾತಾವರಣ ಕಲ್ಪಿಸಿ ➤ ಕೆ. ಜಯಪ್ರಕಾಶ್ ಹೆಗ್ಡೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.17. ವಿದ್ಯಾರ್ಥಿನಿಲಯಗಳಲ್ಲಿ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಪೂರಕವಾದ ವಾತಾವರಣವನ್ನು ಕಲ್ಪಿಸಿ ಉತ್ತಮ ಶಿಕ್ಷಣವಂತರಾಗುವಂತೆ ನೋಡಿಕೊಳ್ಳಲು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಕೆ. ಜಯಪ್ರಕಾಶ್ ಹೆಗ್ಡೆ ಅಧಿಕಾರಿಗಳಿಗೆ ಸೂಚಿಸಿದರು. ಅವರು ಇಂದು ನಗರದ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ವಿವಿಧ ಅಧಿಕಾರಿಗಳೊಂದಿಗೆ ಚರ್ಚಿಸಿ ಮಾತನಾಡಿದರು.  ಹಾಸ್ಟೆಲ್‍ ಗಳಲ್ಲಿ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಅಗತ್ಯವಿರುವ ಎಲ್ಲಾ ರೀತಿಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವುದರೊಂದಿಗೆ ವಿದ್ಯಾರ್ಥಿಗಳು ಉತ್ತಮ ರೀತಿಯಲ್ಲಿ ಅಭ್ಯಾಸ ಮಾಡುವಂತೆ ಎಚ್ಚರ ವಹಿಸಬೇಕೆಂದರು. ವಿದ್ಯಾರ್ಥಿ ನಿಲಯಗಳ ಸುತ್ತಮುತ್ತ ಉತ್ತಮ

ವಿದ್ಯಾರ್ಥಿನಿಲಯಗಳಲ್ಲಿ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಪೂರಕವಾದ ವಾತಾವರಣ ಕಲ್ಪಿಸಿ ➤ ಕೆ. ಜಯಪ್ರಕಾಶ್ ಹೆಗ್ಡೆ Read More »

ಕರಾವಳಿ, ಕರ್ನಾಟಕ

ಇನ್ನು ಮುಂದೆ ಪ್ರತಿ ತಿಂಗಳು ಸಪ್ತಪದಿ ಸಾಮೂಹಿಕ ವಿವಾಹ ನಡೆಯುತ್ತದೆ ➤ ಉಸ್ತುವಾರಿ ಸಚಿವ ಕೋಟ

(ನ್ಯೂಸ್ ಕಡಬ) newskadaba.com ಉಡುಪಿ, ಡಿ.17: ಸಪ್ತಪದಿ ರಾಜ್ಯ ಸರ್ಕಾರದ ಬಹುದೊಡ್ಡ ಯೋಜನೆಯಾಗಿದ್ದು ಕೋವಿಡ್ ಕಾರಣಕ್ಕೆ ಯೋಜನೆ ನಿಲುಗಡೆಯಾಗಿತ್ತು. ರಾಜ್ಯದಲ್ಲಿ 23 ಮಂದಿಗೆ ವಿವಾಹ ಮಾಡಿಸುವ ಕೆಲಸ ಆಗಿದೆ. ಚಿನ್ನದ ಟೆಂಡರ್ ಹಾಕಲು ಯಾರೂ ಮುಂದೆ ಬಂದಿರಲಿಲ್ಲ. ಕಾವೇರಿ ಎಂಪೋರಿಯಂ ಮೂಲಕ ಚಿನ್ನ ಖರೀದಿ ಮಾಡುತ್ತೇವೆ. ಪ್ರತಿ ತಿಂಗಳು ಸಪ್ತಪದಿ ಸಾಮೂಹಿಕ ವಿವಾಹ ಮಾಡುತ್ತೇವೆ. ಈ ಕಾರ್ಯಕ್ರಮದಲ್ಲಿ ರಾಜ್ಯ ಸರ್ಕಾರ ಯಶಸ್ವಿಯಾಗುತ್ತದೆ ಎಂದು ಉಡುಪಿಯಲ್ಲಿ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿಕೆ ನೀಡಿದ್ದಾರೆ.

ಇನ್ನು ಮುಂದೆ ಪ್ರತಿ ತಿಂಗಳು ಸಪ್ತಪದಿ ಸಾಮೂಹಿಕ ವಿವಾಹ ನಡೆಯುತ್ತದೆ ➤ ಉಸ್ತುವಾರಿ ಸಚಿವ ಕೋಟ Read More »

ಕರಾವಳಿ

ಸಿಐಡಿ DYSP ಲಕ್ಷ್ಮಿ ನೇಣಿಗೆ ಶರಣು.!

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.17: ಸಿಐಡಿ ಡಿಎಸ್​​ಪಿಯಾಗಿ ಕಾರ್ಯನಿರ್ವಹಿಸುತ್ತಿದ್ದ ವಿ. ಲಕ್ಷ್ಮೀ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅನ್ನಪೂರ್ಣೇಶ್ವರಿ ನಗರ ಠಾಣಾ ವ್ಯಾಪ್ತಿಯ ಸ್ನೇಹಿತೆಯ ಮನೆಯಲ್ಲಿ ಲಕ್ಷ್ಮೀ(33) ಆತ್ಮಹತ್ಯೆಗೆ ಶರಣಾಗಿದ್ದಾರೆ. ಅವರು 2014 ರ ಬ್ಯಾಚ್ ಅಧಿಕಾರಿಯಾಗಿದ್ದು, 2017 ರಲ್ಲಿ ಸಿಐಡಿಯಲ್ಲಿ ಡಿಎಸ್​ಪಿ ಯಾಗಿ ನೇಮಕಗೊಂಡಿದ್ದರು. ಲಕ್ಷ್ಮೀ 2012ರಲ್ಲಿ ನವೀನ್ ಎಂಬುವವರನ್ನು ಪ್ರೀತಿಸಿ ಮದುವೆಯಾಗಿದ್ದರು. ಅವರು ಮತ್ತು ಗಂಡನ ನಡುವೆ ದಿನ ಕಳೆದಂತೆ ವೈಮನಸ್ಯ ಶುರುವಾಗಿತ್ತು. ಇದರಿಂದ ಮಾನಸಿಕವಾಗಿ ನೊಂದಿದ್ದ ಡಿವೈಎಸ್ಪಿ ಲಕ್ಷ್ಮೀ 8 ವರ್ಷಗಳಿಂದ

ಸಿಐಡಿ DYSP ಲಕ್ಷ್ಮಿ ನೇಣಿಗೆ ಶರಣು.! Read More »

ಕರಾವಳಿ

ಮುಕ್ತ, ನ್ಯಾಯಯುತ ಮತದಾನ ನಡೆಯಬೇಕು ➤ ಉಪವಿಭಾಗಾಧಿಕಾರಿ ಮದನ್ ಮೋಹನ್

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.17. ಚುನಾವಣೆಯ ಸಂದರ್ಭದಲ್ಲಿ  ಮತಗಟ್ಟೆಯ ಅಧಿಕಾರಿಗಳು ಆಯೋಗದ ಸೂಚನೆ, ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಯಾವುದೇ ಚ್ಯುತಿ ಬಾರದಂತೆ ಮುಕ್ತ ಮತ್ತು ನ್ಯಾಯಯುತ, ನಿಷ್ಪಕ್ಷಪಾತ ಮತದಾನವಾಗುವಂತೆ ನೋಡಿಕೊಳ್ಳಬೇಕು ಎಂದು ಉಪವಿಭಾಗಾಧಿಕಾರಿ ಮದನ್ ಮೋಹನ್ ಹೇಳಿದರು. ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆದ ಚುನಾವಣಾ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ರಾಜ್ಯ ಚುನಾವಣಾ ಆಯೋಗವು ಸಿದ್ಧಪಡಿಸಿದ ಗ್ರಾಮ ಪಂಚಾಯಿತಿಗಳ ಚುನಾವಣೆ ಪ್ರಿಸೈಡಿಂಗ್ ಅಧಿಕಾರಿಗಳ ಕೈಪಿಡಿಯನ್ನು ಮತಗಟ್ಟೆಯ ಅಧಿಕಾರಿಗಳು ಸಂಪೂರ್ಣವಾಗಿ ಅರಿತುಕೊಂಡು ಆಯಾ ಕ್ಷೇತ್ರದ ಮತಗಟ್ಟೆಯಲ್ಲಿನ

ಮುಕ್ತ, ನ್ಯಾಯಯುತ ಮತದಾನ ನಡೆಯಬೇಕು ➤ ಉಪವಿಭಾಗಾಧಿಕಾರಿ ಮದನ್ ಮೋಹನ್ Read More »

ಕರಾವಳಿ, ಕರ್ನಾಟಕ

ಇನ್ಸ್ಟಾಗ್ರಾಮ್ ನಲ್ಲಿ ಅಶ್ಲೀಲ ವಿಡಿಯೋ ಅಪ್ಲೋಡ್ ➤ ಯುವಕನೋರ್ವನ ವಿರುದ್ಧ ಕೇಸ್ ದಾಖಲು

(ನ್ಯೂಸ್ ಕಡಬ) newskadaba.com ಉಡುಪಿ, ಡಿ.17: ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ವಿಡಿಯೋ ಅಪ್ಲೋಡ್ ಮಾಡಿರುವ ಆರೋಪದ ಮೇಲೆ ಸೈಬರ್ ಪೊಲೀಸರು ಯುವನೋರ್ವನ ಮೇಲೆ ದೂರು ದಾಖಲಿಸಿಕೊಂಡಿದ್ದಾರೆ. ಆರೋಪಿ ಮರವಂತೆಯ ಜಯರಾಮ ಎನ್ನುವಾತ ತನ್ನ ಮೊಬೈಲ್ ನ್ನು ಬಳಸಿ 2019 ನ.5ರಂದು ಹಲವಾರು ಬಾರಿ ಮಕ್ಕಳ ಅಶ್ಲೀಲ ವಿಡಿಯೋವನ್ನು ಇನ್ಸ್ಟಾಗ್ರಾಮ್ ನಲ್ಲಿ ಅಪ್ಲೋಡ್ ಮಾಡಿ, ಶಿಕ್ಷಾರ್ಹ ಅಪರಾಧವೆಸಗಿರುವುದು ಕಂಡು ಬಂದಿರುವುದರಿಂದ ಉಡುಪಿ ಸೆನ್ ಅಪರಾಧ ಪೊಲೀಸ್ ನಿರೀಕ್ಷಕ ರಾಮಚಂದ್ರ ನಾಯಕ್ ಇವರು ಆತನ ವಿರುದ್ಧ ಸೆನ್ ಪೊಲೀಸ್ ಠಾಣೆಯಲ್ಲಿ

ಇನ್ಸ್ಟಾಗ್ರಾಮ್ ನಲ್ಲಿ ಅಶ್ಲೀಲ ವಿಡಿಯೋ ಅಪ್ಲೋಡ್ ➤ ಯುವಕನೋರ್ವನ ವಿರುದ್ಧ ಕೇಸ್ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು :ಮಹಿಳೆಯ ಚಿನ್ನದ ಸರ ಕಸಿದು ಬೈಕ್ ಸವಾರ ಪರಾರಿ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.17: ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಹಳೆಯಂಗಡಿ ಸಮೀಪದ ಪಾವಂಜೆ ರಾಷ್ಟ್ರೀಯ ಹೆದ್ದಾರಿ ಬಳಿ ಬೈಕಿನಲ್ಲಿ ಬಂದ ಖದೀಮನೊಬ್ಬ ಮಹಿಳೆಯ ಸರ ಕಸಿದು ಪರಾರಿಯಾಗಿದ್ದಾನೆ.   ಪಾವಂಜೆ ನಿವಾಸಿ ಸುಧಾಮಣಿ (58) ಎಂಬವರು ಪಾವಂಜೆ ದೇವಸ್ಥಾನದಿಂದ ಪೂಜೆ ಮುಗಿಸಿ ವಾಪಸ್ ಮನೆ ಕಡೆಗೆ ತೆರಳುತ್ತಿದ್ದಾಗ ಮಂಗಳೂರಿನಿಂದ ಉಡುಪಿ ಕಡೆಗೆ ಹೋಗುವ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಗದ್ದೆ ಕಡೆಗೆ ಇಳಿಯುತ್ತಿದ್ದಾಗ ಬೈಕಿನಲ್ಲಿ ಬಂದ ಕಳ್ಳ, ದಾರಿ ಕೇಳುವ ನೆಪದಲ್ಲಿ ಮಹಿಳೆಯ ಕುತ್ತಿಗೆಗೆ ಕೈ

ಮಂಗಳೂರು :ಮಹಿಳೆಯ ಚಿನ್ನದ ಸರ ಕಸಿದು ಬೈಕ್ ಸವಾರ ಪರಾರಿ Read More »

ಕರಾವಳಿ

ಕೌನ್‌ ಬನೇಗಾ ಕರೋಡ್ ‌ಪತಿಯಲ್ಲಿ 50 ಲಕ್ಷ ಗೆದ್ದ ಉಡುಪಿ ಬಾಲಕ

(ನ್ಯೂಸ್ ಕಡಬ) newskadaba.com ಉಡುಪಿ, ಡಿ.17: ಕೌನ್‌ ಬನೇಗಾ ಕರೋಡ್‌ ಪತಿ(ಕೆಬಿಸಿ) ಹಾಟ್‌ ಸೀಟಿಗೇರಿದ್ದ ಉಡುಪಿಯ ಬಾಲಕ 12 ವರ್ಷದ ಅನಮಯ 50 ಲಕ್ಷ ರೂ.ಬಹುಮಾನ ಗೆದ್ದಿದ್ದಾನೆ. ಒಂದು ಕೋಟಿ ರೂ. ಮೊತ್ತದ 12ನೇ ಪ್ರಶ್ನೆಯಾದ ಮಹಾಭಾರತ ಯುದ್ಧದಲ್ಲಿ ಬದುಕುಳಿದು ಅಶ್ವಮೇಧ ಯಾಗದಲ್ಲಿ ಪಾಲ್ಗೊಂಡ ಕರ್ಣನ ಪುತ್ರ ಯಾರೆನ್ನುವ ಪ್ರಶ್ನೆಗೆ(ಉತ್ತರ- ವೃಷಕೇತು) ಇದ್ದ ಒಂದು ಲೈಫ್‌ ಲೈನ್‌ ಬಳಸಿ 50:50 ಅವಕಾಶ ಬಳಸಿದರೂ ಉತ್ತರ ಸಿಗದೆ ಕೊನೆಗೆ ಸ್ಪರ್ಧೆಯಿಂದ ಹಿಂದೆ ಸರಿದು 50 ಲಕ್ಷ ರೂ.ಮೊತ್ತಕ್ಕೆ ತೃಪ್ತಿಪಡಬೇಕಾಯಿತು.

ಕೌನ್‌ ಬನೇಗಾ ಕರೋಡ್ ‌ಪತಿಯಲ್ಲಿ 50 ಲಕ್ಷ ಗೆದ್ದ ಉಡುಪಿ ಬಾಲಕ Read More »

ಕರಾವಳಿ

ಡಿಸೆಂಬರ್ 29 ರಂದು ಉಪನ್ಯಾಸ ಸ್ಪರ್ಧೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 16. ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ ವತಿಯಿಂದ ವಿಜ್ಞಾನ ಪದವಿ ವಿದ್ಯಾರ್ಥಿಗಳು ಹಾಗೂ ಬಿ.ಎಡ್ ಪ್ರಶಿಕ್ಷಣಾರ್ಥಿಗಳಿಗಾಗಿ ರಾಜ್ಯಮಟ್ಟದ ಕನ್ನಡ ವಿಜ್ಞಾನ ಉಪನ್ಯಾಸ ಸ್ಫರ್ಧೆಯನ್ನು ಏರ್ಪಡಿಸಲಾಗಿದ್ದು,  “ಸಮಾಜದ ಹಿಂದುಳಿದ ವರ್ಗಗಳ ಯುವ ಸಮೂಹದ ಉನ್ನತ ಶಿಕ್ಷಣದ ಕನಸಿನ ಸಾಕ್ಷಾತ್ಕರಣ ಹಾಗೂ ವಿಶ್ವಮಾನವ ಸಂಪನ್ಮೂಲಗಳಾಗಿ ಪರಿವರ್ತನೆ” ಎಂಬ ವಿಷಯದ ಕುರಿತು ಉಪನ್ಯಾಸ ಸ್ಫರ್ಧೆಯು ಡಿಸೆಂಬರ್ 29 ರಂದು  ನಡೆಯಲಿದೆ. ನಗರದ ರಥಬೀದಿಯ ಡಾ. ಪಿ. ದಯಾನಂದ ಪೈ-ಪಿ. ಸತೀಶ ಪೈ ಸರ್ಕಾರಿ ಪ್ರಥಮ

ಡಿಸೆಂಬರ್ 29 ರಂದು ಉಪನ್ಯಾಸ ಸ್ಪರ್ಧೆ Read More »

ಕರಾವಳಿ, ಕರ್ನಾಟಕ
Scroll to Top