Ashitha Soodlu

ಉತ್ತರಾಖಂಡದಲ್ಲಿ ಮೇಘಸ್ಪೋಟ: ಹಲವರು ನಾಪತ್ತೆ ಶಂಕೆ

(ನ್ಯೂಸ್‌ ಕಡಬ) newskadaba.com, ಆ.23:‌‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಇಂದು ಮುಂಜಾನೆ ಮೇಘಸ್ಪೋಟ ಸಂಭವಿಸಿದ ಪರಿಣಾಮ ಅನೇಕ ಮನೆಗಳು ಸರ್ವನಾಶವಾಗಿದ್ದು, ಹಲವರು ನಾಪತ್ತೆಯಾಗಿರುವ ಶಂಕೆ ವ್ಯಕ್ತವಾಗಿದೆ. ಮುಂಜಾನೆ 1 ಗಂಟೆಯ ಸುಮಾರಿಗೆ ಮೇಘಸ್ಪೋಟ ಸಂಭವಿಸಿದೆ. ಅವಶೇಷಗಳಡಿ ಹುಡುಗಿಯೊಬ್ಬಳು ಸಿಲುಕಿಕೊಂಡಿದ್ದು, ಪೊಲೀಸ್‌ ಮತ್ತು ಎಸ್‌ಡಿಆರ್‌ಎಫ್‌ ತಂಡದಿಂದ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಮೇಘಸ್ಪೋಟದ ಪರಿಣಾಮ ಅನೇಕ ವಾಹನಗಳು ಹಾಗೂ ಅಂಗಡಿಗಳು ಕೂಡ ಜಲಸಮಾಧಿಯಾಗಿದೆ. ಮೇಘಸ್ಪೋಟದ ಪರಿಣಾಮ ಅವಶೇಷಗಳು ರಸ್ತೆಯಲ್ಲಿ ಬಿದ್ದಿದ್ದು, ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಡೆಹ್ರಾಡೂನ್‌, ತೆಹ್ರಿ, ಪೌರಿ, ಚಮೋಲಿ, […]

ಉತ್ತರಾಖಂಡದಲ್ಲಿ ಮೇಘಸ್ಪೋಟ: ಹಲವರು ನಾಪತ್ತೆ ಶಂಕೆ Read More »

ರಾಷ್ಟ್ರೀಯ ನ್ಯೂಸ್

ಗಂಟಲು ನೋವಿನ ಸಮಸ್ಯೆಗೆ ಮುಕ್ತಿ ಪಡೆಯುವುದು ಹೇಗೆ..?

(ನ್ಯೂಸ್‌ ಕಡಬ) newskadaba.com, ಆ.22: ಅನೇಕ ಕಾರಣಗಳಿಂದ ಗಂಟಲು ನೋವು ಕಾಣಿಸಿಕೊಳ್ಳುತ್ತದೆ. ಈ ಗಂಟಲು ನೋವಿನಿಂದ ಧ್ವನಿಯೇ ಹೊರಬರುವುದಿಲ್ಲ. ಅಲ್ಲದೇ, ಮಾತನಾಡಲು ತೊಂದರೆಯಾಗುತ್ತದೆ. ಏನನ್ನಾದರೂ ನುಂಗುವುದು ಕಷ್ಟ ಹಾಗೂ ನೋವಾಗುತ್ತದೆ. ಈ ಸಮಸ್ಯೆಯಿಂದ ಹೇಗೆ ಮುಕ್ತಿ ಪಡೆಯಬಹುದು ಎನ್ನುವುದನ್ನು ತಿಳಿಯಿರಿ. ಗಂಟಲು ನೋವು ಕಂಡುಬಂದರೆ, ಉಗುರು ಬೆಚ್ಚಗಿನ ಉಪ್ಪು ನೀರಿನಿಂದ ಬಾಯಿ ಮುಕ್ಕಳಿಸಿ. ದಿನಕ್ಕೆ ಎರಡು ಬಾರಿ ಹೀಗೆ ಮಾಡುವುದರಿಂದ ಗಂಟಲು ಊತ ಹಾಗೂ ನೋವು ವಾಸಿಯಾಗುತ್ತದೆ. ಗಂಟಲು ನೋವು ಇದ್ದರೆ ರಾತ್ರಿ ವೇಳೆ ಅರಶಿನದೊಂದಿಗೆ ಬೆಚ್ಚಗಿನ

ಗಂಟಲು ನೋವಿನ ಸಮಸ್ಯೆಗೆ ಮುಕ್ತಿ ಪಡೆಯುವುದು ಹೇಗೆ..? Read More »

ಆರೋಗ್ಯ ಮಾಹಿತಿ

ವಿಧಾನಸಭೆಯಲ್ಲಿ RSS ಗೀತೆ ಹಾಡಿದ ಡಿ.ಕೆ.ಶಿವಕುಮಾರ್‌

(ನ್ಯೂಸ್‌ ಕಡಬ) newskadaba.com, ಆ.22: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ವಿಧಾನಸಭೆಯಲ್ಲಿ ಆರ್‌ಎಸ್‌ಎಸ್‌ ಗೀತೆಯನ್ನು ಹಾಡುವ ಮೂಲಕ ಗಮನ ಸೆಳೆದಿದ್ದಾರೆ. ಆ.21ರಂದು ವಿಧಾನಸಭೆಯಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ ಕಾಲ್ತುಳಿತದ ಬಗ್ಗೆ ಚರ್ಚೆ ನಡೆಯುತ್ತಿತ್ತು. ಈ ವೇಳೆ ವಿಪಕ್ಷ ನಾಯಕ ಆರ್.‌ ಅಶೋಕ್‌, ಆರ್‌ಸಿಬಿ ಗೆಲುವಿನಲ್ಲಿ ಡಿಕೆ ಶಿವಕುಮಾರ್‌ ಪಾಲ್ಗೊಂಡಿರುವ ಬಗ್ಗೆ ಪ್ರಸ್ತಾಪ ಮಾಡಿದರು. ಇದಕ್ಕೆ ಉತ್ತರಿಸಿದ ಡಿಕೆಶಿ, ನಾನು ಕ್ರಿಕೆಟ್‌ ಅಭಿಮಾನಿ, ಕೆಎಸ್‌ಸಿಎ ಸದಸ್ಯ, ಕ್ರೀಡಾಂಗಣಕ್ಕೆ ಹೋಗಿದ್ದೆ, ಕಪ್‌ಗೂ ಮುತ್ತಿಕ್ಕಿದೆ ಎಂದರು. ಈ ವೇಳೆ ಆರ್‌ಎಸ್‌ಎಸ್‌ ಚಡ್ಡಿ ಹಾಕಿದ್ರಲ್ಲ ಎಂದು

ವಿಧಾನಸಭೆಯಲ್ಲಿ RSS ಗೀತೆ ಹಾಡಿದ ಡಿ.ಕೆ.ಶಿವಕುಮಾರ್‌ Read More »

ಕರ್ನಾಟಕ

Gold Rate: ಚಿನ್ನದ ಬೆಲೆ ಇಳಿಕೆ

(ನ್ಯೂಸ್‌ ಕಡಬ) newskadaba.com, ಆ.22: ನಿನ್ನೆ ಭಾರೀ ಏರಿಕೆ ಕಂಡಿದ್ದ ಚಿನ್ನದ ಬೆಲೆ ಇಂದು ಮತ್ತೆ ಇಳಿಕೆಯಾಗಿದೆ. ಆದರೆ, ಬೆಳ್ಳಿ ಬೆಲೆ ಭರ್ಜರಿ ಏರಿಕೆ ಕಂಡಿದೆ. ಬೆಳ್ಳಿ ಬೆಲೆ ಇಂದು ಗ್ರಾಂಗೆ 2 ರೂ. ಏರಿ 118 ರೂ.ಗೆ ಮುಟ್ಟಿದೆ. ಭಾರತದಲ್ಲಿ ಸದ್ಯ 10 ಗ್ರಾಂನ 22 ಕ್ಯಾರೆಟ್‌ ಚಿನ್ನದ ಬೆಲೆ 92,150 ರೂ. ಇದೆ. 24 ಕ್ಯಾರೆಟ್‌ನ ಅಪರಂಜಿ ಚಿನ್ನದ ಬೆಲೆ 1,00,530 ರೂ. ಆಗಿದೆ. 100 ಗ್ರಾಂ ಬೆಳ್ಳಿ ಬೆಲೆ 11,800 ರೂ. ಇದೆ.

Gold Rate: ಚಿನ್ನದ ಬೆಲೆ ಇಳಿಕೆ Read More »

ಕರ್ನಾಟಕ

ಅಮೇರಿಕಾದಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

(ನ್ಯೂಸ್‌ ಕಡಬ) newskadaba.com, ಆ.22: ಅಮೇರಿಕಾದಲ್ಲಿ ಪ್ರಬಲ ಭೂಕಂಪ ಸಂಭವಿಸಿದೆ. ಇದರ ತೀವ್ರತೆ ರಿಕ್ಟರ್‌ ಮಾಪಕದಲ್ಲಿ 7.5ರಷ್ಟು ದಾಖಲಾಗಿದೆ. ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ಪ್ರಕಾರ, ಈ ಭೂಕಂಪವು ಭಾರತೀಯ ಸಮಯ 07.46ಕ್ಕೆ ಸಂಭವಿಸಿದೆ. ಇದರ ಕೇಂದ್ರಬಿಂದ ಡ್ರೇಕ್‌ ಪ್ಯಾಸೇಜ್‌ನಲ್ಲಿದೆ. ಯುನೈಟೆಡ್‌ ಸ್ಟೇಟ್ಸ್‌ ಭೂವೈಜ್ಞಾನಿಕ ಸಮೀಕ್ಷೆ ಆರಂಭಿಕಯ ಆರಂಭಿಕ ವರದಿಗಳು ಭೂಕಂಪದ ತೀವ್ರತೆಯನ್ನು 8.0 ಎಂದು ಹೇಳಿದ್ದವು. ದಕ್ಷಿಣ ಅಮೇರಿಕಾ ಹಾಗೂ ಅಂಟಾರ್ಟಿಕಾ ಟೆಕ್ಟೋನಿಕ್‌ ಪ್ಲೇಟ್‌ಗಳ ಜಂಕ್ಷನ್‌ನಲ್ಲಿ ಈ ಪ್ರದೇಶ ಇರುವುದರಿಂದ ಕಂಪನಗಳು ಹೆಚ್ಚಿವೆ. ಭೂಕಂಪನದ ಬಳಿಕ ಸುನಾಮಿ

ಅಮೇರಿಕಾದಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ Read More »

ಅಂತರ್ರಾಷ್ಟ್ರೀಯ ನ್ಯೂಸ್

ಪಂಜಾಬಿ ಹಾಸ್ಯನಟ ಜಸ್ವಿಂದರ್‌ ಭಲ್ಲಾ ನಿಧನ

(ನ್ಯೂಸ್‌ ಕಡಬ) newskadaba.com, ಆ.22: ಜನಪ್ರಿಯ ನಟ– ಹಾಸ್ಯನಟ ಜಸ್ವಿಂದರ್‌ ಭಲ್ಲಾ(65) ಇಂದು ಬೆಳಗ್ಗೆ ಮೊಹಾಲಿಯ ಫೋರ್ಟಿಸ್‌ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ವರದಿಗಳ ಪ್ರಕಾರ, ಭಲ್ಲಾ ಅವರನ್ನು ಮೆದುಳು ಪಾರ್ಶ್ವವಾಯುವಿಗೆ ಒಳಗಾದ ಬಳಿಕ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಅವರು ಚಿಕಿತ್ಸೆಗೆ ಸ್ಪಂದಿಸದೆ ಇಂದು ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ. ಆ.23ರಂದು ಮಧ್ಯಾಹ್ನ 12 ಗಂಟೆಗೆ ಮೊಹಾಲಿಯ ಬಲೋಂಗಿ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಜಸ್ವಿಂದರ್‌ ಭಲ್ಲಾ ಅವರು ತಮ್ಮ ವಿಶಿಷ್ಟ ಹಾಸ್ಯ ಶೈಲಿ ಹಾಗೂ ಸ್ಮರಣೀಯ

ಪಂಜಾಬಿ ಹಾಸ್ಯನಟ ಜಸ್ವಿಂದರ್‌ ಭಲ್ಲಾ ನಿಧನ Read More »

ಸಿನಿಮಾ

ಕಾಂಗ್ರೆಸ್‌ ಶಾಸಕ ಕೆ.ಸಿ ವೀರೇಂದ್ರ ಮನೆ ಮೇಲೆ ಇಡಿ ದಾಳಿ

(ನ್ಯೂಸ್‌ ಕಡಬ) newskadaba.com, ಆ.22: ಕಾಂಗ್ರೆಸ್‌ ಶಾಸಕ ಕೆ.ಸಿ ವೀರೇಂದ್ರ ಅವರ ನಿವಾಸದ ಮೇಲೆ ಬೆಳ್ಳಂಬೆಳ್ಳಗ್ಗೆ ಜಾರಿ ನಿರ್ದೇಶನಾಲಯ(ಇ.ಡಿ) ದಾಳಿ ಮಾಡಿದೆ. ಕೆ.ಸಿ ವೀರೇಂದ್ರ ಹಾಗೂ ಅವರ ಸಹೋದರರ, ಚಳ್ಳಕೆರೆ ಪಟ್ಟಣದಲ್ಲಿರುವ 4 ನಿವಾಸಗಳ ಮೇಲೆ ಇ.ಡಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಕೆ.ಸಿ. ನಾಗರಾಜ, ಕೆ.ಸಿ.ತಿಪ್ಪೇಸ್ವಾಮಿ, ನಿವಾಸದಲ್ಲಿ ಇಡಿಯಿಂದ ಪರಿಶೀಲನೆ ನಡೆದಿದೆ. 20ಕ್ಕೂ ಅಧಿಕ ವಾಹನಗಳಲ್ಲಿ ಬಂದಿರುವ 40ಕ್ಕೂ ಹೆಚ್ಚು ಇಡಿ ಅಧಿಕಾರಿಗಳು ಮನೆಗಳಲ್ಲಿ ಪರಿಶೀಲನೆ ನಡೆಸಿದ್ದಾರೆ. ಕೆ.ಸಿ.ವೀರೇಂದ್ರ ಒಡೆತನದ ಕಂಪೆನಿಗಳಿಂದ ಗೇಮಿಂಗ್‌ ಆಪ್‌ಗಳಿಗೆ

ಕಾಂಗ್ರೆಸ್‌ ಶಾಸಕ ಕೆ.ಸಿ ವೀರೇಂದ್ರ ಮನೆ ಮೇಲೆ ಇಡಿ ದಾಳಿ Read More »

ಕರ್ನಾಟಕ

Karnataka Rains: ಈ ಜಿಲ್ಲೆಗಳಲ್ಲಿ ಭಾರೀ ಮಳೆ

(ನ್ಯೂಸ್‌ ಕಡಬ) newskadaba.com, ಆ.22:‌‌ ಕರ್ನಾಟಕದಲ್ಲಿ ಇಂದಿನಿಂದ ಮೂರ್ನಾಲ್ಕು ದಿನಗಳ ಕಾಲ ಮಳೆಯ ಅಬ್ಬರ ಕಡಿಮೆಯಾಗಲಿದ್ದು, ಗಣೇಶ ಚತುರ್ಥಿಯಿಂದ ಮತ್ತೆ ಮಳೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಯಾದಗಿರಿ, ಉತ್ತರ ಕನ್ನಡ, ಕಲಬುರ್ಗಿ, ದಕ್ಷಿಣ ಕನ್ನಡ, ಹಾವೇರಿ, ಉಡುಪಿ, ಧಾರವಾಡ, ಬೀದರ್‌ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಗದಗ, ಕೊಪ್ಪಳ,

Karnataka Rains: ಈ ಜಿಲ್ಲೆಗಳಲ್ಲಿ ಭಾರೀ ಮಳೆ Read More »

ಕರ್ನಾಟಕ

ಮುಂಬೈ ತಂಡ ನಾಯಕತ್ವಕ್ಕೆ ಅಜಿಂಕ್ಯ ರಹಾನೆ ಗುಡ್‌ ಬೈ..!

(ನ್ಯೂಸ್‌ ಕಡಬ) newskadaba.com, ಆ.21: ಭಾರತ ತಂಡದ ಅನುಭವಿ ಬ್ಯಾಟ್ಸ್‌ಮನ್‌ ಅಂಜಿಕ್ಯ ರಹಾನೆ ಮುಂಬರುವ ದೇಶೀಯ ಟೂರ್ನಿಗೂ ಮುನ್ನ ಮುಂಬೈ ತಂಡದ ನಾಯಕತ್ವವನ್ನು ತೊರೆದಿದ್ದಾರೆ. ಹೊಸ ನಾಯಕನನ್ನು ರೂಪಿಸುವ ಸಲುವಾಗಿ ಅವರು ಈ ತೀರ್ಮಾನ ಕೈಗೊಂಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ವೊಂದನ್ನು ಮಾಡಿರುವ ಅವರು, ಮುಂಬೈ ತಂಡದೊಂದಿಗೆ ನಾಯಕತ್ವ ವಹಿಸಿಕೊಂಡು ಚಾಂಪಿಯನ್‌ಶಿಪ್‌ಗಳನ್ನು ಗೆಲ್ಲುವುದು ನನಗೆ ಸಂಪೂರ್ಣ ಗೌರವವಾಗಿದೆ. ಮುಂಬರುವ ಹೊಸ ದೇಶೀಯ ಸೀಸನ್‌ಗೆ ಹೊಸ ನಾಯಕನನ್ನು ನೇಮಿಸಿಕೊಳ್ಳಲು ಇದು ಸರಿಯಾದ ಸಮಯ ಎಂದು ನಾನು ನಂಬುತ್ತೇನೆ.

ಮುಂಬೈ ತಂಡ ನಾಯಕತ್ವಕ್ಕೆ ಅಜಿಂಕ್ಯ ರಹಾನೆ ಗುಡ್‌ ಬೈ..! Read More »

ಕ್ರೀಡಾ ನ್ಯೂಸ್

ಧರ್ಮಸ್ಥಳದ ವಿರುದ್ದ ಅಪಪ್ರಚಾರ ಆರೋಪ: ಬಿಜೆಪಿಯಿಂದ ಪ್ರತಿಭಟನೆ

(ನ್ಯೂಸ್‌ ಕಡಬ) newskadaba.com, ಆ.21: ಧರ್ಮಸ್ಥಳದಲ್ಲಿ ನೂರಾರು ಮೃತದೇಹ ಹೂತುಹಾಕಲಾಗಿದೆ ಎಂಬ ಆರೋಪಗಳ ಸಂಬಂಧ ಎಸ್‌ಐಟಿ ಶವಗಳ ಶೋಧ ಕಾರ್ಯಾಚರಣೆ ನಡೆಸುತ್ತಿದೆ. ಆದರೆ, ತನಿಖೆಯೊಂದಿಗೆ ದೇವಾಲಯದ ವಿರುದ್ದ ಅಪಪ್ರಚಾರ ನಡೆಯುತ್ತಿದೆ. ಇದರ ವಿರುದ್ದ ಬಿಜೆಪಿ ಪ್ರತಿಭಟನೆ ನಡೆಸಲು ಮುಂದಾಗಿದೆ. ಈ ಸಂಬಂಧ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಬರೆದುಕೊಂಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಧರ್ಮದ ಉಳಿವಿಗಾಗಿ ಧರ್ಮ ಯುದ್ಧ ಎಂದಿದ್ದಾರೆ. ಧರ್ಮಸ್ಥಳದ ವಿಚಾರದಲ್ಲಿ ಎಸ್‌ಐಟಿ ತನಿಖೆಗೆ ಬಿಜೆಪಿ ಆರಂಭದಲ್ಲೂ ಸ್ವಾಗತಿಸಿತ್ತು, ಈಗಲೂ ಅದೇ ನಿಲುವಿಗೆ ಬದ್ಧವಾಗಿದೆ. ಆದರೆ

ಧರ್ಮಸ್ಥಳದ ವಿರುದ್ದ ಅಪಪ್ರಚಾರ ಆರೋಪ: ಬಿಜೆಪಿಯಿಂದ ಪ್ರತಿಭಟನೆ Read More »

ಕರ್ನಾಟಕ
Scroll to Top