Ashitha Soodlu

ಸಿಎಂಗೆ ಕಪ್ಪುಬಾವುಟ ಪ್ರದರ್ಶನ ➤ 9 ಮಂದಿ ವಿರುದ್ಧ FIR

(ನ್ಯೂಸ್ ಕಡಬ) newskadaba.com ಮಂಗಳೂರು ನ. 28: ಚಾಮರಾಜನಗರದಿಂದ ಮಳವಳ್ಳಿ ಮಾರ್ಗವಾಗಿ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ವಾಹನಕ್ಕೆ ಕಪ್ಪುಪಟ್ಟಿ ಪ್ರದರ್ಶನ ಮಾಡಿದ ಹಿನ್ನೆಲೆ 9 ಮಂದಿ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಪಟ್ಟಣದ ಅನಂತ ರಾಂ ವೃತ್ತದ ಬಳಿ ಸಿಎಂ ವಾಹನ ತೆರಳುತ್ತಿದ್ದ ವೇಳೆ ರಸ್ತೆ ಮಧ್ಯೆ ಏಕಾಏಕಿ ಧಾವಿಸಿ ವಾಹನಕ್ಕೆ ಕಪ್ಪುಪಟ್ಟಿ ಪ್ರದರ್ಶಿಸಲು ಮುಂದಾದ ಜನವಾದಿ ಮಹಿಳಾ ಸಂಘಟನೆ ರಾಜ್ಯ ಘಟಕ ಅಧ್ಯಕ್ಷೆ ದೇವಿ ಅವರನ್ನು ಪೊಲೀಸರು ತಡೆಯಲು ಯತ್ನಿಸಿದರು. ಈ ವೇಳೆ ಪೊಲೀಸರ […]

ಸಿಎಂಗೆ ಕಪ್ಪುಬಾವುಟ ಪ್ರದರ್ಶನ ➤ 9 ಮಂದಿ ವಿರುದ್ಧ FIR Read More »

ಕರಾವಳಿ

ಸುಳ್ಯ: ಕೆ.ವಿ.ಜಿ ಪಾಲಿಟೆಕ್ನಿಕ್‍ನ NSS ಸೇವಾ ಸಂಗಮ ಟ್ರಸ್ಟ್ ನಿಂದ ಸ್ವಚ್ಚ ಕಾಲೋನಿ ಸ್ಪರ್ಧೆಗೆ ಚಾಲನೆ

(ನ್ಯೂಸ್ ಕಡಬ) newskadaba.com ಸುಳ್ಯ ನ. 28: NSS ಸೇವಾ ಸಂಗಮ ಟ್ರಸ್ಟ್ ನಿಂದ ಸುಳ್ಯ ಮತ್ತು ಕಡಬ ತಾಲೂಕು ಮಟ್ಟದ “ಸ್ವಚ್ಚ ಕಾಲೋನಿ” ಸ್ಪರ್ಧೆಗೆ ಕುರುಂಜಿ ವೆಂಕಟ್ರಮಣ ಗೌಡ ಪಾಲಿಟೆಕ್ನಿಕ್ ರಾಷ್ಟ್ರೀಯ ಸೇವಾ ಯೋಜನೆಯ ಹಿರಿಯ ವಿದ್ಯಾರ್ಥಿಗಳ ಸಂಘವು ಇತ್ತೀಚೆಗೆ ಚಾಲನೆ ನೀಡಲಾಯಿತು. ಪ್ರಸ್ತುತ ಸುಳ್ಯ ಹಾಗೂ ಕಡಬ ತಾಲೂಕಿನಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಸ್ವಚ್ಚ ಭಾರತ ಕಲ್ಪನೆಗೆ ಪೂರಕವಾಗಿ ಹಮ್ಮಿಕೊಂಡ ಈ ವಿನೂತನ ಸ್ಪರ್ಧೆಯನ್ನು ಪರಿಶಿಷ್ಟ ವರ್ಗಗಳ ಕಾಲೋನಿಗಳಿಗೆ ಸೀಮಿತಗೊಳಿಸಲಾಗಿದ್ದು, ಈ ಸ್ಪರ್ಧೆಯಲ್ಲಿ ವಿಜೇತ

ಸುಳ್ಯ: ಕೆ.ವಿ.ಜಿ ಪಾಲಿಟೆಕ್ನಿಕ್‍ನ NSS ಸೇವಾ ಸಂಗಮ ಟ್ರಸ್ಟ್ ನಿಂದ ಸ್ವಚ್ಚ ಕಾಲೋನಿ ಸ್ಪರ್ಧೆಗೆ ಚಾಲನೆ Read More »

ಕರಾವಳಿ

ಕಡಬ ಮತ್ತು ಪುತ್ತೂರು ತಾಲೂಕಿನಲ್ಲಿ ಇಂದು 8 ಮಂದಿಯಲ್ಲಿ ಕೋವಿಡ್ ದೃಢ

(ನ್ಯೂಸ್ ಕಡಬ) newskadaba.com ಕಡಬ ನ. 28: ಕಡಬ ಮತ್ತು ಪುತ್ತೂರು ತಾಲೂಕಿನಲ್ಲಿ ಆರೋಗ್ಯ ಇಲಾಖೆಯ ವರದಿಯಂತೆ ಇಂದು 8 ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ.     ಕಡಬ ತಾಲೂಕಿನ ಬಂಟ್ರ ನೆಕ್ಕಿಲಾಡಿಯ 65 ವರ್ಷದ ವ್ಯಕ್ತಿ, ಚಾರ್ವಕದ 44 ವರ್ಷದ ವ್ಯಕ್ತಿ, ಕೌಕ್ರಾಡಿಯ 60 ವರ್ಷದ ಮಹಿಳೆ, 65 ವರ್ಷದ ವ್ಯಕ್ತಿ, ಕೊಣಾಲು ನಿವಾಸಿ 19 ವರ್ಷದ ಯುವತಿಯಲ್ಲಿ ಕೊರೋನಾ ದೃಢಪಟ್ಟಿದೆ. ಇನ್ನು ಪುತ್ತೂರು ತಾಲೂಕಿನ ತಿಂಗಳಾಡಿ ನಿವಾಸಿ 23 ವರ್ಷದ ಯುವಕ, ನೆಟ್ಟಣಿಗೆ ಮುಡ್ನೂರು

ಕಡಬ ಮತ್ತು ಪುತ್ತೂರು ತಾಲೂಕಿನಲ್ಲಿ ಇಂದು 8 ಮಂದಿಯಲ್ಲಿ ಕೋವಿಡ್ ದೃಢ Read More »

ಕರಾವಳಿ

ಬಂಟ್ವಾಳ: ಅಕ್ರಮವಾಗಿ ಕೆಂಪು ಕಲ್ಲು ತೆಗೆಯುತ್ತಿದ್ದ ವೇಳೆ ಅಧಿಕಾರಿಗಳಿಂದ ದಾಳಿ ➤ಲಕ್ಷಾಂತರ ಮೌಲ್ಯದ ಸೊತ್ತುಗಳು ವಶಕ್ಕೆ

(ನ್ಯೂಸ್ ಕಡಬ) newskadaba.com ಬಂಟ್ವಾಳ ನ. 28: ದ.ಕ ಜಿಲ್ಲಾಧಿಕಾರಿ ಡಾ. ಕೆ.ವಿ ರಾಜೇಂದ್ರ ಸೂಚನೆ ಮೇರೆಗೆ ಬಂಟ್ವಾಳ ತಾಲೂಕಿನ ಅಮ್ಟಾಡಿ ಗ್ರಾಮದ ಬಾಂಬಿ ಕೆಂಪುಗುಡ್ಡ ಎಂಬಲ್ಲಿ ಕೆಂಪು ಕಲ್ಲಿನ ಕೋರೆಯೊಂದು ಪರವಾನಗಿ ರಹಿತವಾಗಿ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಬಂಟ್ವಾಳ ತಹಸೀಲ್ದಾರ್ ರಶ್ಮಿ ಎಸ್.ಆರ್. ನೇತೃತ್ವದ ತಂಡವು ಕಳೆದ ದಿನ ದಾಳಿ ನಡೆಸಿದೆ.     ಸ್ಥಳದಲ್ಲಿ ಕಲ್ಲು ತೆಗೆಯಲು ಉಪಯೋಗಿಸುತ್ತಿದ್ದ ಲಕ್ಷಾಂತರ ಮೌಲ್ಯದ ಬಾರಿ ಗಾತ್ರದ 2 ಕಟ್ಟಿಂಗ್ ಯಂತ್ರ 1 ಟಿಲ್ಲರ್ ಹಾಗೂ

ಬಂಟ್ವಾಳ: ಅಕ್ರಮವಾಗಿ ಕೆಂಪು ಕಲ್ಲು ತೆಗೆಯುತ್ತಿದ್ದ ವೇಳೆ ಅಧಿಕಾರಿಗಳಿಂದ ದಾಳಿ ➤ಲಕ್ಷಾಂತರ ಮೌಲ್ಯದ ಸೊತ್ತುಗಳು ವಶಕ್ಕೆ Read More »

ಕರಾವಳಿ

ಕಳೆಂಜದಲ್ಲಿ ವಿದ್ಯುತ್ ಅವಘಡ, ಓರ್ವ ಮೃತ್ಯು ಪ್ರಕರಣ ➤ ಮೂವರ ವಿರುದ್ದ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ ನ. 28: ಬೆಳ್ತಂಗಡಿಯಲ್ಲಿ ನಡೆದ ವಿದ್ಯುತ್ ಅವಘಡಕ್ಕೆ ಸಂಬಂಧಿಸಿದಂತೆ ಮೂವರ ವಿರುದ್ಧ ಕೇಸ್ ದಾಖಲಾಗಿದೆ. ಕೆಇಬಿ ಇಲಾಖೆಯ ಲೈನ್ ಮ್ಯಾನ್ ಉದಯ, ಉಪ ಗುತ್ತಿಗೆದಾರ ಕುಮಾರ್ ಪೂಜಾರಿ ,ಮುಖ್ಯ ಗುತ್ತಿಗೆದಾರ ಮೂಗರೋಡಿ ಕನ್ಸ್ಟ್ರಕ್ಷನ್ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.   ಬೆಳ್ತಂಗಡಿ ತಾಲೂಕಿನ ಕಳೆಂಜ ಇಲ್ಲಿನ ಶಾಲೆತ್ತಡ್ಕ ಜಂಕ್ಷನ್ ನಲ್ಲಿ ರಸ್ತೆ ಬದಿಯಲ್ಲಿರುವ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಸಂದರ್ಭದಲ್ಲಿ ವಿದ್ಯುತ್ ಶಾಕ್ ತಗುಲಿ ಓರ್ವ ಮೃತಪಟ್ಟು, ಇಬ್ಬರು ಗಾಯಗೊಂಡ ಘಟನೆ

ಕಳೆಂಜದಲ್ಲಿ ವಿದ್ಯುತ್ ಅವಘಡ, ಓರ್ವ ಮೃತ್ಯು ಪ್ರಕರಣ ➤ ಮೂವರ ವಿರುದ್ದ ಪ್ರಕರಣ ದಾಖಲು Read More »

ಕರಾವಳಿ

ಕಾಸರಗೋಡು: ಗುಂಡಿನ ದಾಳಿ ➤ ಇಬ್ಬರು ಆರೋಪಿಗಳು ಪೊಲೀಸರ ವಶಕ್ಕೆ

(ನ್ಯೂಸ್ ಕಡಬ) newskadaba.com ಕಾಸರಗೋಡು ನ. 28: ಬಂದ್ಯೋಡು ಅಡ್ಕದಲ್ಲಿ ಕಳೆದ ಮೂರು ವಾರಗಳ ಹಿಂದೆ ನಡೆದ ಗುಂಡಿನ ದಾಳಿ ಹಾಗೂ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕುಂಬಲೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತ ಆರೋಪಿಗಳನ್ನು ಅಡ್ಕ ಬೈದಲದ ಭಾತಿಷಾ(33) ಹಾಗೂ ಉಪ್ಪಳದ ಸಫಾದತ್(23) ಎಂದು ಗುರುತಿಸಲಾಗಿದೆ.     ಕಳೆದ ಆಕ್ಟೋಬರ್ 31 ರಂದು ಬೆಳಿಗ್ಗೆ ಈ ಘಟನೆ ನಡೆದಿದ್ದು, ಎರಡು ತಂಡಗಳ ನಡುವೆ ಗುಂಡಿನ ದಾಳಿ ನಡೆಸಿ ವಾಹನಗಳನ್ನು ಹಾನಿಗೊಳಿಸಲಾಗಿತ್ತು. ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಧಿತರ ಸಂಖ್ಯೆ

ಕಾಸರಗೋಡು: ಗುಂಡಿನ ದಾಳಿ ➤ ಇಬ್ಬರು ಆರೋಪಿಗಳು ಪೊಲೀಸರ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮರಳುಗಾರಿಕೆಗೆ ಯಂತ್ರ ಬಳಸುವಂತಿಲ್ಲ ➤ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು ನ. 28: ಸಿಆರ್‌ಝಡ್ ಪ್ರದೇಶದಲ್ಲಿ ಮರಳು ತೆರವು ಹಾಗೂ ಲೋಡಿಂಗ್ ಕಾರ್ಯಗಳನ್ನು ಯಂತ್ರಗಳ ಮೂಲಕ ನಡೆಸಿದರೆ ಅಂತಹವರ ಪರವಾನಿಗೆ ರದ್ದುಪಡಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಎಚ್ಚರಿಕೆ ನೀಡಿದ್ದಾರೆ. ದ.ಕ. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಜಿಲ್ಲೆಯ ಅನಧಿಕೃತ ಉಪ ಖನಿಜ ಗಣಿಗಾರಿಕೆ, ಸಾಗಾಣಿಕೆ, ದಾಸ್ತಾನು ಚಟುವಟಿಕೆಗಳನ್ನು ತಡೆಗಟ್ಟುವ ಬಗ್ಗೆ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮರಳು ತೆಗೆಯಲು ಯಾವುದೇ

ಮರಳುಗಾರಿಕೆಗೆ ಯಂತ್ರ ಬಳಸುವಂತಿಲ್ಲ ➤ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಎಚ್ಚರಿಕೆ Read More »

ಕರಾವಳಿ

ಮಂಗಳೂರು: ರೌಡಿಶೀಟರ್ ಹತ್ಯೆ ಪ್ರಕರಣ ➤ ಎಂಡು ಮಂದಿ ಪೊಲೀಸರ ವಶಕ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು ನ. 28: ಮಂಗಳೂರಿನಲ್ಲಿ ನಡೆದ ರೌಡಿಶೀಟರ್ ಇಂದ್ರಜಿತ್ ಎಂಬಾತನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದ್ದು, ಬರ್ಕೆ ಪೊಲೀಸರು ವಿಚಾರಣೆ ನಡೆಸಿ 8 ಮಂದಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.     ಸ್ನೇಹಿತನೊಬ್ಬನ ಮೆಹಂದಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದು ಅಲ್ಲಿಂದ ಮರಳಿ ಬರುವ ಸಂದರ್ಭದಲ್ಲಿ ಕಾದು ಕುಳಿತಿದ್ದ ಹಂತಕರು ಈ ಕೃತ್ಯ ಎಸಗಿದ್ದರು.ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಬರ್ಕೆ ಪೊಲಿಸರುಈಗಾಗಲೇ 17ಕ್ಕೂ ಅಧಿಕ ಮಂದಿಯನ್ನು ವಿಚಾರಣೆ ನಡೆಸಿ, ಈ ಪೈಕಿ ಸದ್ಯ ಎಂಟು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಮಂಗಳೂರು: ರೌಡಿಶೀಟರ್ ಹತ್ಯೆ ಪ್ರಕರಣ ➤ ಎಂಡು ಮಂದಿ ಪೊಲೀಸರ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಬಿಎಸ್ ವೈ ರಾಜಕೀಯ ಕಾರ್ಯದರ್ಶಿ ಸಂತೋಷ್ ಆತ್ಮಹತ್ಯೆಗೆ ಯತ್ನ

(ನ್ಯೂಸ್ ಕಡಬ) newskadaba.com ಬೆಂಗಳೂರು ನ. 28: ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎನ್.ಆರ್.ಸಂತೋಷ್ ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಸದಾಶಿವ ನಗರದ ಮನೆ ಯಲ್ಲಿ ನಡೆದಿದೆ .   ಕಳೆದ ದಿನ  ಸಂಜೆ 7.30 ರ ವೇಳೆಗೆ 10 ಕ್ಕೂ ಹೆಚ್ಚು ನಿದ್ರೆ ಮಾತೆಗಳನ್ನು ಸೇವಿಸಿ ಅಸ್ವಸ್ಥರಾಗಿದ್ದ , ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾಗ ಸಂತೋಷ್ ರನ್ನು ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿದ್ದು ಆರೋಗ್ಯ ಸ್ಥಿತಿ ಗಂಭೀರವಾಗಿದ್ದು ಐಸಿಯು ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.  ಮಾನಸಿಕ

ಬಿಎಸ್ ವೈ ರಾಜಕೀಯ ಕಾರ್ಯದರ್ಶಿ ಸಂತೋಷ್ ಆತ್ಮಹತ್ಯೆಗೆ ಯತ್ನ Read More »

ಕರ್ನಾಟಕ

‘ಉಗ್ರ ಸಂಘಟನೆ ಲಷ್ಕರ್’ ಪರ ಬರಹ ➤ ಆರೋಪಿಗಳ ಬಂಧನಕ್ಕೆ ಪ್ರತ್ಯೇಕ ತಂಡ ರಚನೆ

(ನ್ಯೂಸ್ ಕಡಬ) newskadaba.com ಮಂಗಳೂರು ನ. 28: ನಗರದ ಕದ್ರಿ ಸಮೀಪದ ಗೋಡೆಯೊಂದರ ಮೇಲೆ ಉಗ್ರ ಸಂಘಟನೆಗೆ ಜಿಂದಾಬಾದ್ ಎಂಬ ಬರಹದ ಸಂಬಂಧ ತನಿಖೆಗೆ ಪ್ರತ್ಯೇಕ ತಂಡ ರಚಿಸಲಾಗಿದ್ದು, ತ್ವರಿತವಾಗಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಲಾಗುವುದು ಎಂದು ನಗರ ಪೊಲೀಸ್ ಕಮಿಷನರ್ ವಿಕಾಸ್ ಕುಮಾರ್ ತಿಳಿಸಿದ್ದಾರೆ. ಘಟನೆ ನಡೆದ ಪ್ರದೇಶದ ಸಮೀಪದ ರಸ್ತೆಯ ಸುತ್ತಮುತ್ತ ಸಿ.ಸಿ. ಕ್ಯಾಮೆರಾಗಳಿದ್ದು, ಅದರಲ್ಲಿ ಘಟನೆಯ ದೃಶ್ಯಾವಳಿ ದಾಖಲಾಗಿರುವ ಬಗ್ಗೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆಯ ತನಿಖೆಗೆ ಪ್ರತ್ಯೇಕ ತಂಡ ರಚಿಸಲಾಗಿದ್ದು, ತ್ವರಿತವಾಗಿ ಕಾರ್ಯಾಚರಣೆ

‘ಉಗ್ರ ಸಂಘಟನೆ ಲಷ್ಕರ್’ ಪರ ಬರಹ ➤ ಆರೋಪಿಗಳ ಬಂಧನಕ್ಕೆ ಪ್ರತ್ಯೇಕ ತಂಡ ರಚನೆ Read More »

ಕರಾವಳಿ, ಕರ್ನಾಟಕ
Scroll to Top