Ashitha Soodlu

ಪದವಿ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ➤ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿದ K S R T C

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 19. ಕೊರೋನಾ ಕಾರಣದಿಂದ ರಾಜ್ಯದಲ್ಲಿ ಬಂದ್ ಆಗಿದ್ದ ಕಾಲೇಜ್ ಗಳು ನವೆಂಬರ್ 17 ರಿಂದ ಆರಂಭವಾಗಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಬಸ್ ಪಾಸ್ ಅವಧಿ ವಿಸ್ತರಿಸಲಾಗಿದೆ.     ಈ ಮೂಲಕ ಪದವಿ, ಸ್ನಾತಕೋತ್ತರ, ಡಿಪ್ಲೋಮಾ, ತಾಂತ್ರಿಕ, ವೈದ್ಯಕೀಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಿದೆ. ಕೆಎಸ್‌ಆರ್‌ಟಿಸಿಯು 2019-20ನೇ ಸಾಲಿನಲ್ಲಿ ವಿದ್ಯಾರ್ಥಿಗಳಿಗೆ ವಿತರಿಸಿರುವ ಬಸ್‍ಪಾಸ್‍ನ್ನು ಡಿಸೆಂಬರ್ 10ರವರೆಗೂ ವಿಸ್ತರಿಸಲಾಗಿದೆ. ಈಗಾಗಲೇ ಕಾಲೇಜುಗಳು ಪ್ರಾರಂಭವಾಗಿರುವುದರಿಂದ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಕಾಲೇಜುಗಳಿಗೆ ದಾಖಲಾಗಿರುವ ಶುಲ್ಕ […]

ಪದವಿ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ➤ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿದ K S R T C Read More »

ಕರ್ನಾಟಕ

ಮುಲ್ಕಿ: ಸ್ಪೋರ್ಟ್ಸ್ ಕ್ಲಬ್ ನಲ್ಲಿ ವಿದ್ಯಾರ್ಥಿಗಳಿಗೆ ಕೋವಿಡ್-19 ಉಚಿತ ಪರೀಕ್ಷಾ ಶಿಬಿರ

(ನ್ಯೂಸ್ ಕಡಬ) newskadaba.com ತೋಕೂರು ನ. 19: ಭಾರತ ಸರಕಾರ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ,ನೆಹರು ಯುವ ಕೇಂದ್ರ ಮಂಗಳೂರು,ಯುವ ಸಬಲೀಕರಣ ಮತ್ತು ದ.ಕ. ಜಿಲ್ಲಾ ಕ್ರೀಡಾ ಇಲಾಖೆ ದಕ್ಷಿಣ ಕನ್ನಡ ಜಿಲ್ಲಾ ಆಡಳಿತ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪಡುಪಣಂಬೂರು ಗ್ರಾಪಂ, ದ.ಕ. ಜಿಲ್ಲಾ ಯುವಜನ ಒಕ್ಕೂಟ ಮಾರ್ಗದರ್ಶನದಲ್ಲಿ ಪ್ರಾ.ಆ. ಕೇಂದ್ರ ಅತ್ತೂರು, ಕೆಮ್ರಾಲ್ ಸಂಯೋಜನೆಯಲ್ಲಿ ಜಿಲ್ಲಾ ಮತ್ತು ರಾಜ್ಯ ಪ್ರಶಸ್ತಿ ಪುರಸ್ಕೃತ ಹಳೆಯಂಗಡಿ ತೋಕೂರು ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್ ತೋಕೂರು ಸಹಕಾರದಲ್ಲಿ

ಮುಲ್ಕಿ: ಸ್ಪೋರ್ಟ್ಸ್ ಕ್ಲಬ್ ನಲ್ಲಿ ವಿದ್ಯಾರ್ಥಿಗಳಿಗೆ ಕೋವಿಡ್-19 ಉಚಿತ ಪರೀಕ್ಷಾ ಶಿಬಿರ Read More »

ಕರಾವಳಿ

ಈಶ್ವರಮಂಗಲ: ತೋಟದ ಕಣಿವೆಗೆ ಬಿದ್ದ ಕಾಡುಕೋಣ

(ನ್ಯೂಸ್ ಕಡಬ) newskadaba.com ಈಶ್ವರಮಂಗಲ, ನ. 19. ಈಶ್ವರಮಂಗಲ ಅಲೆಪ್ಪಾಡಿಯೋರ್ವರ ಮನೆಯ ತೋಟಕ್ಕೆ ಬಂದ ಕಾಡುಕೋಣ ಅವರ ತೋಟದ ಕಣಿವೆಗೆ ಬಿದ್ದ ಘಟನೆ ಇಂದು ನಡೆದಿದೆ.     ತೋಟದ ಮಾಲಕ ರಮೇಶ್ ಆಳ್ವರು ಘಟನೆಯ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿ ತಿಳಿಸಿದ್ದಾರೆ. ಅರಣ್ಯ ಇಲಾಖೆಯವರು ತಕ್ಷಣ ಘಟನಾ ಸ್ಥಳಕ್ಕೆ ಆಗಮಿಸಿ ಕಾಡು ಕೋಣವನ್ನು ರಕ್ಷಿಸಿದ್ದಾರೆ.    

ಈಶ್ವರಮಂಗಲ: ತೋಟದ ಕಣಿವೆಗೆ ಬಿದ್ದ ಕಾಡುಕೋಣ Read More »

ಕರಾವಳಿ

ಕುಂದಾಪುರ: ಬೇಟೆಯಾಡಲು ಕಾಡಿಗೆ ಅಕ್ರಮ ಪ್ರವೇಶ ಮಾಡಿದ ವಾಹನ ಪೊಲೀಸರ ವಶಕ್ಕೆ

(ನ್ಯೂಸ್ ಕಡಬ) newskadaba.com ಕುಂದಾಪುರ, ನ. 19. ಕಳೆದ ದಿನ ರಾತ್ರಿ ಕುಂದಾಪುರ ತಾಲೂಕು ಹರ್ಕೂರು ಮೀಸಲು ಅರಣ್ಯ ಪ್ರದೇಶದಲ್ಲಿ ಬೇಟೆಯಾಡುವ ಉದ್ಧೇಶದಿಂದ ಕಾಡಿಗೆ ಅಕ್ರಮ ಪ್ರವೇಶ ಮಾಡಿದ ವಾಹನವನ್ನು ಅರಣ್ಯ ಇಲಾಖಾ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.     ತಕ್ಷಣವೇ ಅರಣ್ಯ ಇಲಾಖಾ ಸಿಬ್ಬಂದಿಗಳು ದಾಳಿ ಮಾಡಿದ್ದು, ಅವರನ್ನು ಕಂಡು ಬೇಟೆಗಾರರು ಪರಾರಿಯಾದ ಘಟನೆ ನಡೆದಿದೆ. ಸುಮಾರು ಹದಿನೈದು ಕಿ.ಮೀ ಬೊಲೇರೊ ವಾಹನವನ್ನು ಬೆನ್ನಟ್ಟಿದ್ದ ಅಧಿಕಾರಿಗಳು ಬೊಲೇರೊ ವಾಹನ, ಕಬ್ಬಿಣದ ರಾಡ್, ಟರ್ಪಾಲ್ ಮತ್ತು ಒಂದು

ಕುಂದಾಪುರ: ಬೇಟೆಯಾಡಲು ಕಾಡಿಗೆ ಅಕ್ರಮ ಪ್ರವೇಶ ಮಾಡಿದ ವಾಹನ ಪೊಲೀಸರ ವಶಕ್ಕೆ Read More »

ಕರಾವಳಿ

ಅಕ್ರಮ ಆಸ್ತಿ ಸಂಪಾದನೆ ಪ್ರಕರಣ ➤ 10. ಕೋಟಿ ದಂಡ ಕಟ್ಟಿದ ಶಶಿಕಲಾ

(ನ್ಯೂಸ್ ಕಡಬ) newskadaba.com ತಮಿಳುನಾಡು ನ. 19: ಅಕ್ರಮ ಆಸ್ತಿ ಸಂಪಾದನೆ ಪ್ರಕರಣದಲ್ಲಿ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಸಹಾಯಕಿ ವಿ.ಕೆ ಶಶಿಕಲಾ 10 ಕೋಟಿ ರೂ ದಂಡ ಪಾವತಿಸಿದ್ದಾರೆ. ಆರ್ಥಿಕ ವಂಚನೆಯ ಆರೋಪದ ಮೇಲೆ ಜೈಲಿನಲ್ಲಿರುವ ಶಶಿಕಲಾ ಅವರು ಶೀಘ್ರದಲ್ಲೇ ಜಾಮೀನಿನ ಮೇಲೆ ಬಿಡುಗಡೆಯಾಗುವ ನಿರೀಕ್ಷೆ ಇದೆ ಎಂದು ವಕೀಲ ಎನ್. ರಾಜಾ ಸೆಂತೂರ್ ಪಾಂಡ್ಯ ಹೇಳಿದ್ದಾರೆ. ಆದರೆ, ಎಐಎಡಿಎಂಕೆ ಶಶಿಕಲಾ ಬಗ್ಗೆ ತನ್ನ ನಿಲುವನ್ನು ಬದಲಾಯಿಸಿಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ಇ ಪಳನಿಸ್ವಾಮಿ ಹೇಳಿದ್ದಾರೆ.

ಅಕ್ರಮ ಆಸ್ತಿ ಸಂಪಾದನೆ ಪ್ರಕರಣ ➤ 10. ಕೋಟಿ ದಂಡ ಕಟ್ಟಿದ ಶಶಿಕಲಾ Read More »

ರಾಷ್ಟ್ರೀಯ ನ್ಯೂಸ್

ಉಡುಪಿ :ಯಾವುದೇ ದಾಖಲೆಗಳಿಲ್ಲದೆ ಬ್ಯಾಂಕ್ ಖಾತೆಯಿಂದ ಹಣ ಎಗರಿಸಿದ ಅಪರಿಚಿತರು.!?

(ನ್ಯೂಸ್ ಕಡಬ) newskadaba.com ಉಡುಪಿ ನ. 19: ಎಟಿಎಂ ಕಾರ್ಡ್ ಇಲ್ಲದೇ, ಯಾವುದೇ ಬ್ಯಾಂಕ್ ದಾಖಲೆ ಕೂಡ ಇಲ್ಲದೇ ವ್ಯಕ್ತಿಯೊಬ್ಬರ ಖಾತೆಯಿಂದ ಅಪರಿಚಿತ ವ್ಯಕ್ತಿಗಳು ಹಣ ವಿತ್ ಡ್ರಾ ಮಾಡಿರುವ ಆತಂಕಕಾರಿ ಘಟನೆ ನಡೆದಿದೆ.     ಉಡುಪಿ ಮೂಲದ ಮೂಡುಬೆಟ್ಟು ನಿವಾಸಿ ಸದಾನಂದ ಭಂಡಾರಿ(62) ಅವರ ಕೆನರಾ ಬ್ಯಾಂಕ್ ಖಾತೆಯಿಂದ ಬೆಂಗಳೂರಿನ ಅಲಂಕಾರ್ ಫ್ಲಾಜಾ ಎಂಬಲ್ಲಿ ಹಣ ವಿತ್ ಡ್ರಾ ಮಾಡಲಾಗಿದೆ ಎಂದು ತಿಳಿದು ಬಂದಿದೆ.ರೂ.10 ಸಾವಿರದಂತೆ ಒಟ್ಟು 40 ಸಾವಿರ ರೂಪಾಯಿಗಳನ್ನು ವಿತ್ ಡ್ರಾ ಮಾಡಲಾಗಿದೆ.

ಉಡುಪಿ :ಯಾವುದೇ ದಾಖಲೆಗಳಿಲ್ಲದೆ ಬ್ಯಾಂಕ್ ಖಾತೆಯಿಂದ ಹಣ ಎಗರಿಸಿದ ಅಪರಿಚಿತರು.!? Read More »

ಕರಾವಳಿ

ತಲೆ, ಕೈಕಾಲು ಕತ್ತರಿಸಿ ಯುವತಿಯ ಬರ್ಬರ ಹತ್ಯೆ

(ನ್ಯೂಸ್ ಕಡಬ) newskadaba.com ಮಂಡ್ಯ ನ. 19: ಯುವತಿಯ ತಲೆ, ಕೈಕಾಳು ಕತ್ತರಿಸಿ ಬರ್ಬರವಾಗಿ ಹತ್ಯೆಗೈದಿರುವ ಘಟನೆ ನಡೆದಿದ್ದು, ಹತ್ಯೆಯ ಬಳಿಕ ಹೇಮಾವತಿ ನದಿಗೆ ಯುವತಿಯ ದೇಹದ ಭಾಗಗಳನ್ನು ಎಸೆಯಲಾಗಿದೆ.    ಈ ಕೃತ್ಯ ಎರಡು ದಿನಗಳ ಹಿಂದೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಯುವತಿಯ ದೇಹದ ಅಂಗಗಳು ನೀರಿನಲ್ಲಿ ತೇಲುತ್ತಿರುವುದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ನಾಲೆಯಲ್ಲಿ ಯುವತಿಯ ದೇಹದ ಜೊತೆಗೆ ಕೈಕಾಲುಗಳೂ ಪತ್ತೆಯಾಗಿದ್ದು, ಕೈಯಲ್ಲಿ ಮೀನಿನ ಚಿತ್ರವಿರುವ ಹಚ್ಚೆ ಗುರುತು ಇದೆ.ಮಂಡ್ಯ ಜಿಲ್ಲೆ ಕೆಆರ್ ಪೇಟೆ

ತಲೆ, ಕೈಕಾಲು ಕತ್ತರಿಸಿ ಯುವತಿಯ ಬರ್ಬರ ಹತ್ಯೆ Read More »

ಕರಾವಳಿ

ಕಡಬ: ಕಸ್ತೂರಿ ರಂಗನ್‌ ವರದಿ ಅನುಷ್ಠಾನ ವಿರೋಧಿಸಿ ವಾಹನ ಜಾಥಾ

(ನ್ಯೂಸ್ ಕಡಬ) newskadaba.com ಕಡಬ ನ. 19: ಕಸ್ತೂರಿ ರಂಗನ್‌ ವರದಿ ಪರಿಸರ ಸೂಕ್ಷ್ಮ ವಲಯ ಎಂಬ ಯೋಜನೆಯಿಂದ ಬಲ್ಯ ಗ್ರಾಮವನ್ನು ಕೈಬಿಡಬೇಕೆಂದು ಅಗ್ರಹಿಸಿ ಗ್ರಾಮಸ್ಥರು ವಾಹನ ಜಾಥಾದೊಂದಿಗೆ ಕುಟ್ರುಪ್ಪಾಡಿ ಗ್ರಾಮ ಪಂಚಾಯಿತಿಗೆ ಕಳೆದ ದಿನ ಆಗಮಿಸಿ ಪ್ರತಿಭಟನೆ ನಡೆಸಿದರು. ಬಳಿಕ ಯೋಜನೆಯನ್ನು ಕೈಬಿಡುವಂತೆ ರಾಜ್ಯ ಸರಕಾರಕ್ಕೆ ಮನವಿ ಮಾಡಲಾಯಿತು. ಮಲೆನಾಡು ಹಿತರಕ್ಷಣಾ ವೇದಿಕೆಯ ನೇತೃತ್ವದಲ್ಲಿ ಪ್ರತಿಭಟನೆ ನಡೆದು ಗ್ರಾ.ಪಂ. ಆಡಳಿತಾಧಿಕಾರಿ ಮೂಲಕ ಮನವಿ ಸಲ್ಲಿಸಲಾಯಿತು. ಮಲೆನಾಡು ಹಿತರಕ್ಷಣಾ ವೇದಿಕೆಯ ಸಂಚಾಲಕ ಧನಂಜಯ ಗೌಡ ಕೊಡಂಗೆ, ಜಿಲ್ಲಾ ಪರಿಷತ್‌

ಕಡಬ: ಕಸ್ತೂರಿ ರಂಗನ್‌ ವರದಿ ಅನುಷ್ಠಾನ ವಿರೋಧಿಸಿ ವಾಹನ ಜಾಥಾ Read More »

ಕರಾವಳಿ

ಉಡುಪಿ: ಅಮಾನವೀಯ ರೀತಿಯಲ್ಲಿ ಗಂಡು ಕರುವಿನ ಸಾಗಾಟಕ್ಕೆ ಯತ್ನ…!

(ನ್ಯೂಸ್ ಕಡಬ) newskadaba.com ಉಡುಪಿ, ನ. 19. ಕಳೆದ ದಿನ ಕಾಪು ತಾಲೂಕಿನ ಮಜೂರು ಚಂದ್ರ ನಗರದಲ್ಲಿ ಅಮಾನವೀಯ ರೀತಿಯಲ್ಲಿ ರಟ್ಟಿನ ಪಟ್ಟಿಗೆಯೊಳಗೆ ಜೀವಂತ ಗಂಡು ಕರುವನ್ನು ಎಸೆದು ಹೋದ ಘಟನೆ ನಡೆದಿದೆ.     ಸಾರ್ವಜನಿಕರು ರಟ್ಟಿನ ಪೆಟ್ಟಿಗೆ ಅಲ್ಲಡುತ್ತಿರುವುದನ್ನು ಗಮನಿಸಿದ್ದು, ತಕ್ಷಣ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಸಂದೀ ಪ್ ರಾವ್ ಅವರಿಗೆ ದೂರವಾಣಿ ಕರೆ ಮಾಡುವ ಮೂಲಕ ತಿಳಿಸಿದ್ದಾರೆ. ಇದಕ್ಕೆ ಸ್ಪಂದಿಸಿದ ಅಧ್ಯಕ್ಷರು ಹಾಗೂ ಸಾರ್ವಜನಿಕರು ಆಪೆಟ್ಟಿಗೆಯನ್ನು ಬಿಡಿಸಿ ನೋಡಿದ್ದಾರೆ. ಈ ಸಂದರ್ಭದಲ್ಲಿ

ಉಡುಪಿ: ಅಮಾನವೀಯ ರೀತಿಯಲ್ಲಿ ಗಂಡು ಕರುವಿನ ಸಾಗಾಟಕ್ಕೆ ಯತ್ನ…! Read More »

ಕರಾವಳಿ, ಕ್ರೈಮ್ ನ್ಯೂಸ್

ಹಿರಿಯ ಪತ್ರಕರ್ತ, ರಂಗಕರ್ಮಿ ಕೆ.ಆರ್. ಪ್ರಕಾಶ್ ನಿಧನ

(ನ್ಯೂಸ್ ಕಡಬ) newskadaba.com ಶಿರಸಿ ನ. 19: ಹಿರಿಯ ಪತ್ರಕರ್ತ, ನಾಟಕಕಾರ ಹಾಗೂ ನಾಟಕ ಅಕಾಡೆಮಿ ಸದಸ್ಯರಾಗಿದ್ದ ಕೆ.ಆರ್. ಪ್ರಕಾಶ್ (50) ಅನಾರೋಗ್ಯದಿಂದ ಬುಧವಾರ ತಡ ರಾತ್ರಿ ನಿಧನ ಹೊಂದಿದರು. ಯಲ್ಲಾಪುರ ತಾಲೂಕಿನ ಹೆಮ್ಮಾಡಿ ಸಮೀಪದ ಕಾನಕೊಡ್ಲು ಮೂಲದವರಾದ ಅವರು ಶಿರಸಿಯಲ್ಲಿ ಬಹುಕಾಲ ವರದಿಗಾರರಾಗಿದ್ದರು. ನಾಟಕಗಳಲ್ಲಿ ನಟನೆ, ರಚನೆ ಹಾಗೂ ನಿರ್ದೇಶನದಲ್ಲಿ ಪ್ರಸಿದ್ಧರಾಗಿದ್ದರು. ಪ್ರಪಾತ, ಕೆರೆ ಸೇರಿದಂತೆ ನಿಸರ್ಗ ಮಧ್ಯದಲ್ಲಿ ನಾಟಕದಂಥ ಹೊಸ ಪ್ರಯೋಗ ಮಾಡಿ ಯಶಸ್ಸು ಕಂಡಿದ್ದರು. ಕಳೆದ ಒಂದು ವರ್ಷದಿಂದ ನಾಟಕ ಅಕಾಡೆಮಿ ಸದಸ್ಯರಾಗಿ ಕಾರ್ಯ

ಹಿರಿಯ ಪತ್ರಕರ್ತ, ರಂಗಕರ್ಮಿ ಕೆ.ಆರ್. ಪ್ರಕಾಶ್ ನಿಧನ Read More »

ಕರಾವಳಿ
Scroll to Top