Ashitha Soodlu

ಪ್ರಭಾಕರ್ ಭಟ್ ಬಂಧನಕ್ಕೆ ಆಗ್ರಹಿಸಿ ಇಂದು ಉಳ್ಳಾಲ ಪೊಲೀಸ್ ಠಾಣೆಗೆ ಮುತ್ತಿಗೆ

(ನ್ಯೂಸ್ ಕಡಬ) newskadaba.com ಮಂಗಳೂರು ನ. 19: ಉಳ್ಳಾಲ ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಬೇಕೆಂದು ಆಗ್ರಹಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಉಳ್ಳಾಲ ಪೋಲಿಸ್ ಠಾಣೆಗೆ ಮುತ್ತಿಗೆ ಹಾಕಲಿದೆ.     ನವೆಂಬರ್ 1ರಂದು ಕಿನ್ಯದ ಕೇಶವ ಶಿಶು ಮಂದಿರ ಏರ್ಪಡಿಸಿದ್ದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ್ದ ಕಲ್ಲಡ್ಕ ಪ್ರಭಾಕರ ಭಟ್, ಉಳ್ಳಾಲವನ್ನು ಪಾಕಿಸ್ತಾನವೆಂದು ಕರೆದಿದ್ದರು. ಈ ಹೇಳಿಕೆಗೆ ಸಂಬಂಧಪಟ್ಟಂತೆ ಈಗಾಗಲೇ ಪ್ರಭಾಕರ್ ಭಟ್ ವಿರುದ್ಧ ಉಳ್ಳಾಲ […]

ಪ್ರಭಾಕರ್ ಭಟ್ ಬಂಧನಕ್ಕೆ ಆಗ್ರಹಿಸಿ ಇಂದು ಉಳ್ಳಾಲ ಪೊಲೀಸ್ ಠಾಣೆಗೆ ಮುತ್ತಿಗೆ Read More »

ಕರಾವಳಿ

ಮಂಗಳೂರು: ಏರ್ ಪೋರ್ಟ್ ಪ್ರವೇಶ ದ್ವಾರ ಬಳಿ ‘ಕೈ’ ಕಾರ್ಯಕರ್ತರ ಮುತ್ತಿಗೆ ಯತ್ನ

(ನ್ಯೂಸ್ ಕಡಬ) newskadaba.com ಮಂಗಳೂರು ನ. 19: ಮಂಗಳೂರು ಅಂ‌ತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ “ಕೋಟಿ-ಚೆನ್ನಯ” ಹೆಸರಿಡುವಂತೆ ಆಗ್ರಹಿಸಿ ಕಾಂಗ್ರೆಸ್ ನಡೆಸಿದ ಪಂಜಿನ ಮೆರವಣಿಗೆ ವಿಮಾನ ನಿಲ್ದಾಣ ಪ್ರವೇಶ ದ್ವಾರವಿರುವ ಬಜ್ಪೆಯ ಕೆಂಜಾರು ಬಳಿ ಸಮಾಪ್ತಿಗೊಂಡಿತು. ಈ ವೇಳೆ ವಿಮಾನ ನಿಲ್ದಾಣದ ಪ್ರವೇಶ ದ್ವಾರದ ಒಂದು ಬದಿಯ ರಸ್ತೆಯನ್ನು ತಡೆದು ಪ್ರತಿಭಟಿಸಿದ ಕಾರ್ಯಕರ್ತರು, ಅದಾನಿ ಕಂಪೆನಿಯ ನಾಮಕರಣಕ್ಕೆ ಆಕ್ರೋಶ ವ್ಯಕ್ತಪಡಿಸಿದರು.   ಈ ಸಂದರ್ಭ ಪ್ರವೇಶ ದ್ವಾರದ ಬಳಿ ಮುತ್ತಿಗೆ ಹಾಕಲು ಯತ್ನಿಸಿದ ಕಾರ್ಯಕರ್ತರನ್ನು ಕಾಂಗ್ರೆಸ್ ನಾಯಕರೇ ತಡೆದು ನಿಲ್ಲಿಸಿದರು.

ಮಂಗಳೂರು: ಏರ್ ಪೋರ್ಟ್ ಪ್ರವೇಶ ದ್ವಾರ ಬಳಿ ‘ಕೈ’ ಕಾರ್ಯಕರ್ತರ ಮುತ್ತಿಗೆ ಯತ್ನ Read More »

ಕರಾವಳಿ, ಕರ್ನಾಟಕ

ನೆಟ್ಟಣ: ಸ್ಥಗಿತಗೊಂಡಿದ್ದ ರೈಲ್ವೇ ಟಿಕೆಟ್ ಇಂದಿನಿಂದ ಪುನರಾರಂಭ

(ನ್ಯೂಸ್ ಕಡಬ) newskadaba.com ನೆಟ್ಟಣ, ನ. 18. ಕೊರೋನಾ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ರೈಲ್ವೇ ಟಿಕೆಟ್ ವಿತರಣೆಯು ಇದೀಗ ಸುಬ್ರಹ್ಮಣ್ಯ ರೋಡ್ ರೈಲ್ವೆ ಸ್ಟೇಷನ್ ನಲ್ಲಿ ಇಂದಿನಿಂದ ಪುನರಾರಂಭವಾಗಿದೆ. ಈ ಮೂಲಕ ರಾಜ್ಯಾದ್ಯಂತ ಸಂಚರಿಸುವ ಎಲ್ಲಾ ರೈಲುಗಳ ಟಿಕೆಟ್ ಕಾಯ್ದಿರಿಸುವಿಕೆ ಹಾಗೂ ಕ್ಯಾನ್ಸಲ್ ಮಾಡುವ ಸೌಲಭ್ಯವನ್ನು ಮಧ್ಯಾಹ್ನ 12ರ ತನಕ ಪಡೆದುಕೊಳ್ಳಬಹುದು.

ನೆಟ್ಟಣ: ಸ್ಥಗಿತಗೊಂಡಿದ್ದ ರೈಲ್ವೇ ಟಿಕೆಟ್ ಇಂದಿನಿಂದ ಪುನರಾರಂಭ Read More »

ಕರಾವಳಿ, ಕರ್ನಾಟಕ

ಪಂಜ: ಅಕ್ರಮ ಗಣಿಗಾರಿಕೆ ➤ ಎಚ್ಚೆತ್ತುಕೊಳ್ಳದ ಅಧಿಕಾರಿಗಳು..!

(ನ್ಯೂಸ್ ಕಡಬ) newskadaba.com ಪಂಜ, ನ. 18. ತಾಲೂಕಿನ ಸುಬ್ರಹ್ಮಣ್ಯ ವ್ಯಾಪ್ತಿಯ ಯೇನೆಕಲ್ಲು ಬಾನಡ್ಕ ಕಟ್ಟ ಎಂಬಲ್ಲಿ ಸುಮಾರು ಎರಡು ಎಕರೆ ಪ್ರದೇಶದ ಖಾಸಗಿ ಜಾಗದಲ್ಲಿ ಕೆಂಪು ಕಲ್ಲಿನ ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದು, ಕಂದಾಯ ಇಲಾಖೆ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಹಾಗೂ ಪೊಲೀಸ್ ಇಲಾಖೆಯವರು ಕಂಡು ಕಾಣದಂತೆ ಕಣ್ಣು ಮುಚ್ಚಿಕೊಂಡಿರುವುದು ವಿಪರ್ಯಾಸವೇ ಸರಿ.     ಇಲ್ಲಿ ಟಿಪ್ಪರ್ ವಾಹನಗಳ ನಿರಂತರ ಓಡಾಟದಿಂದ ರಸ್ತೆಗಳು ತೀರಾ ಹದಗೆಟ್ಟಿದ್ದು, ಅನಧಿಕೃತ ಗಣಿಗಾರಿಕೆಗೆ ಕಡಿವಾಣ ಇಲ್ಲದಂತಾಗಿದ್ದು, ಸಂಬಂಧಪಟ್ಟ

ಪಂಜ: ಅಕ್ರಮ ಗಣಿಗಾರಿಕೆ ➤ ಎಚ್ಚೆತ್ತುಕೊಳ್ಳದ ಅಧಿಕಾರಿಗಳು..! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ: ಐತ್ತೂರು ಗ್ರಾ.ಪಂ. ಕಛೇರಿಯ ಹಿರಿಯ ಸಿಬ್ಬಂದಿಗೆ ಹಲ್ಲೆ

(ನ್ಯೂಸ್ ಕಡಬ) newskadaba.com ಕಡಬ, ನ. 18. ತಾತ್ಕಾಲಿಕವಾಗಿ ಕಾರ್ಯ ನಿರ್ವಹಿಸುತ್ತಿದ್ದ ಗಣನಾಥ ಎಂಬವರು ಕಛೇರಿಯಲ್ಲಿ ದಾಂಧಲೆ ನಡೆಸಿ ಹಿರಿಯ ಸಿಬ್ಬಂದಿ ಶಿಬು ಎಂಬವರಿಗೆ ಹೊಡೆದ ಘಟನೆ ಐತ್ತೂರು ಗ್ರಾಮ ಪಂಚಾಯತ್ ನಲ್ಲಿ ಇಂದು ಮಧ್ಯಾಹ್ನ ನಡೆದಿದೆ. ಗಣನಾಥ ಎಂಬವರು ಕ್ಷುಲ್ಲಕ ಕಾರಣಕ್ಕೆ ಹಿರಿಯ ಸಿಬ್ಬಂದಿ ಬಿಲ್ ಕಲೆಕ್ಟರ್ ಶಿಬು ಎಂಬವರಿಗೆ ಹೊಡೆದಿದ್ದಾರೆ ಎನ್ನಲಾಗಿದೆ. ಇವರು ಕಛೇರಿಗೆ ಭೇಟಿ ನೀಡಿದ ಸಾರ್ವಜನಿಕರ ಜೊತೆ ಸರಿಯಾಗಿ ವ್ಯವಹರಿಸದೇ ಹಾಗೂ ಕಛೇರಿಗೆ ಸಮಯಕ್ಕನುಸಾರ ಬಾರದೇ ಕಾಲಹರಣ ಮಾಡುತ್ತಿದ್ದುದ್ದರಿಂದ ಕೆಲಸದಿಂದ ತೆಗೆದು

ಕಡಬ: ಐತ್ತೂರು ಗ್ರಾ.ಪಂ. ಕಛೇರಿಯ ಹಿರಿಯ ಸಿಬ್ಬಂದಿಗೆ ಹಲ್ಲೆ Read More »

ಕರಾವಳಿ, ಕ್ರೈಮ್ ನ್ಯೂಸ್

ಶಕ್ತಿ ವಿದ್ಯಾ ಸಂಸ್ಥೆಯಲ್ಲಿ ವಿದ್ಯಾಭಾರತಿ ಕರ್ನಾಟಕದ ಸಹಯೋಗದಲ್ಲಿ ಶಿಕ್ಷಕರ ಪ್ರ-ಶಿಕ್ಷಣ ವರ್ಗ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ನ.18. ಧ್ಯಾನ, ವೈದಿಕ ಕಾರ್ಯಗಳಲ್ಲಿ ಭಾರತಕ್ಕೆ ಪ್ರತಿಸ್ಪರ್ಧಿಗಳು ಯಾರೂ ಇಲ್ಲ ಮತ್ತು ಇತರ ರಾಷ್ಟ್ರಗಳಿಗೆ ಬೆಳಕು ಚೆಲ್ಲುತ್ತದೆ. ಅಂತಹ ಶ್ರೇಷ್ಠ ಸಂಸ್ಕಾರವನ್ನು ಹೊಂದಿದ ನಮ್ಮ ಪರಂಪರೆಯ, ಸಂಸ್ಕøತಿಯ ತಳಪಾಯ ನಮ್ಮ ಶಿಕ್ಷಣದ ಮೂಲಕ ವಿದ್ಯಾರ್ಥಿಗಳಿಗೆ ತಲುಪಬೇಕು ಎಂದು ಶಕ್ತಿನಗರದ ಶಕ್ತಿ ವಿದ್ಯಾ ಸಂಸ್ಥೆಯಲ್ಲಿ ವಿದ್ಯಾಭಾರತಿ ಕರ್ನಾಟಕದ ಸಹಯೋಗದೊಂದಿಗೆ ನಡೆದ ಶಿಕ್ಷಕರ ಪ್ರ-ಶಿಕ್ಷಣ ವರ್ಗ ಎರಡು ದಿನಗಳ ಕಾರ್ಯಕ್ರಮವನ್ನು ಉದ್ಘಾಟಿಸಿದ ವಸಂತ ಮಾಧವ್, ಪ್ರಾಂತ ಕಾರ್ಯದರ್ಶಿ ವಿದ್ಯಾ ಭಾರತಿ ಕರ್ನಾಟಕ ಇವರು ಹೇಳಿದರು.

ಶಕ್ತಿ ವಿದ್ಯಾ ಸಂಸ್ಥೆಯಲ್ಲಿ ವಿದ್ಯಾಭಾರತಿ ಕರ್ನಾಟಕದ ಸಹಯೋಗದಲ್ಲಿ ಶಿಕ್ಷಕರ ಪ್ರ-ಶಿಕ್ಷಣ ವರ್ಗ ಕಾರ್ಯಕ್ರಮ Read More »

ಕರಾವಳಿ, ಕರ್ನಾಟಕ

ಉಡುಪಿ: ಭಿಕ್ಷೆ ಬೇಡಿ ಮಗುವಿನ‌ ಚಿಕಿತ್ಸೆಗೆ ನೆರವಾದರು ಮಂಗಳಮುಖಿಯರು

(ನ್ಯೂಸ್ ಕಡಬ) newskadaba.com  ಉಡುಪಿ ನ. 18: ಉಡುಪಿ ಜಿಲ್ಲೆಯಲ್ಲಿ ಎರಡು ಸಾವಿರದಷ್ಟು ಮಂಗಳ ಮುಖಿಯರಿದ್ದು, ಇವರ ಪೈಕಿ ಮುನ್ನೂರರಷ್ಟು ಜನ ಮುಖ್ಯವಾಹಿನಿಯಲ್ಲಿದ್ದಾರೆ. ತಮ್ಮದೇ ‘ಆಶ್ರಯ ಸಮುದಾಯ ಸಂಘಟನೆ’ ಕಟ್ಟಿಕೊಂಡಿರುವ ಇವರು ಸಮಾಜಕ್ಕೆ ತಾವೇನಾದರೂ ಮಾಡಬೇಕು ಎಂಬ ಕಳಕಳಿ ಇಟ್ಟುಕೊಂಡಿದ್ದಾರೆ. ಆಶ್ರಯ ಸಮುದಾಯ ಸಂಘಟನೆಯ ಸದಸ್ಯರಾದ ಸಮೀಕ್ಷಾ, ಸಾನ್ವಿ, ರೇಖಾ ,ಸಂಧ್ಯಾ ,ನಿಶಾ, ಲಾವಣ್ಯ ಎಂಬವರ ತಂಡ ಉಡುಪಿ ಜಿಲ್ಲೆಯಾದ್ಯಂತ ಭಿಕ್ಷಾಟನೆ ಮಾಡಿ ಎರಡೂವರೆ ವರ್ಷದ ಮಗುವಿನ ಕಾಯಿಲೆಗೆ ಹಣ ನೀಡುವ ಮೂಲಕ ಮಿಡಿದಿದ್ದಾರೆ.     ಪಕ್ಕದ

ಉಡುಪಿ: ಭಿಕ್ಷೆ ಬೇಡಿ ಮಗುವಿನ‌ ಚಿಕಿತ್ಸೆಗೆ ನೆರವಾದರು ಮಂಗಳಮುಖಿಯರು Read More »

ಕರಾವಳಿ

ಮಂಗಳೂರು: ಶ್ರೀನಿವಾಸ ವಿಶ್ವವಿದ್ಯಾನಿಲಯದ ಬಿ.ಬಿ.ಎ. ವಿದ್ಯಾರ್ಥಿಗಳ ರ್ಯಾಂಕ್ ಪ್ರಕಟ

(ನ್ಯೂಸ್ ಕಡಬ) newskadaba.com ಮಂಗಳೂರು, ನ.18. ನಗರದ ಶ್ರೀನಿವಾಸ ವಿಶ್ವವಿದ್ಯಾನಿಲಯದ “ಕಾಲೇಜ್ ಆಫ್ ಮ್ಯಾನೇಜ್‍ ಮೆಂಟ್ ಆಂಡ್ ಕಾಮರ್ಸ್” ನ 2020-21 ನೇ ಸಾಲಿನ ಬಿ.ಬಿ.ಎ. (ಆನರ್ಸ್) ಪದವಿ ಕೋರ್ಸಿನ ವಿದ್ಯಾರ್ಥಿಗಳ ರ್ಯಾಂಕ್ ಪ್ರಕಟಗೊಂಡಿರುತ್ತದೆ. ವಿದ್ಯಾರ್ಥಿಗಳಾದ ಕು. ಮೇಧಾ ಭಟ್ ಪ್ರಥಮ ರ್ಯಾಂಕ್, ಶ್ರೀ ಆಕಾಶ್ ಕೆ. ಎಸ್. ದ್ವಿತೀಯ ರ್ಯಾಂಕ್ ಮತ್ತು ಕು. ನಿಧಿ ಕಾಡೆ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ. 

ಮಂಗಳೂರು: ಶ್ರೀನಿವಾಸ ವಿಶ್ವವಿದ್ಯಾನಿಲಯದ ಬಿ.ಬಿ.ಎ. ವಿದ್ಯಾರ್ಥಿಗಳ ರ್ಯಾಂಕ್ ಪ್ರಕಟ Read More »

ಕರಾವಳಿ, ಕರ್ನಾಟಕ

ಯುವತಿಯ ಮೇಲೆ ಅತ್ಯಾಚಾರ ಪ್ರಕರಣ ➤ ಸಬ್ ಇನ್ ಸ್ಪೆಕ್ಟರ್ ಅಮಾನತು…!

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 18:  ಚಾಮರಾಜಪೇಟೆ ಠಾಣೆಯ ಸಬ್ ಇನ್‍ಸ್ಪೆಕ್ಟರೊಬ್ಬರು(ಪಿಎಸ್‍ಐ) ಯುವತಿಯ ಮೇಲೆ ಅತ್ಯಾಚಾರವೆಸಗಿದ ಆರೋಪ ಎದುರಿಸುತ್ತಿರುವ ಇವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ. ಅಮಾನತು ಮಾಡಿದ ಸಬ್ ಇನ್ಸ್‍ಪೆಕ್ಟರ್ ನ್ನು ವಿಶ್ವನಾಥ್ ಬಿರಾದಾರ ರಂದು ಗುರುತಿಸಲಾಗಿದೆ.       ವಿಶ್ವನಾಥ ಹಾಗೂ ಬೆಂಗಳೂರಿನ 30 ವರ್ಷದ ಯುವತಿ ನಡುವೆ ಸ್ನೇಹ ಏರ್ಪಟ್ಟಿತ್ತು. ಯುವತಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ನನ್ನನ್ನು ಬೆದರಿಸುತ್ತಿದ್ದಾಳೆ ಎಂದು ವಿಶ್ವನಾಥ್ ಯುವತಿ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ನೀಡಿದ್ದನು. ಇದಕ್ಕೆ

ಯುವತಿಯ ಮೇಲೆ ಅತ್ಯಾಚಾರ ಪ್ರಕರಣ ➤ ಸಬ್ ಇನ್ ಸ್ಪೆಕ್ಟರ್ ಅಮಾನತು…! Read More »

ಕರ್ನಾಟಕ

ವಿಟ್ಲ : ರಫೀಕ್ ಕೆ ಎಂ ರವರಿಗೆ “ಮುಖ್ಯಮಂತ್ರಿಗಳ ಚಿನ್ನದ ಪದಕ”

(ನ್ಯೂಸ್ ಕಡಬ) newskadaba.com ವಿಟ್ಲ ನ. 18: ಕೆಲಿಂಜ ನಿವಾಸಿಯಾಗಿರುವ ಬೆಂಗಳೂರು ವಿವೇಕನಗರ ಪೊಲೀಸ್ ಠಾಣಾ ಇನ್ಸ್ ಪೆಕ್ಟರ್ ರಫೀಕ್ ಕೆ.ಎಂ ಅವರಿಗೆ ಪೊಲೀಸ್ ಇಲಾಖೆಯ ಅತ್ತುತ್ತಮ ಸೇವೆಗಾಗಿ ನವೆಂಬರ್ 20 ರ ಶುಕ್ರವಾರ ಬೆಳಿಗ್ಗೆ 9 ಗಂಟೆಗೆ ಬೆಂಗಳೂರು ವಿಧಾನಸೌಧದ ಬ್ಯಾಂಕ್ಚೆಟ್ ಹಾಲ್ ನಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ರಾಜ್ಯ ಸರಕಾರ ಕೊಡಮಾಡುವ ಮುಖ್ಯಮಂತ್ರಿಗಳ ಚಿನ್ನದ ಪದಕ ಪ್ರದಾನ ಮಾಡಲಿದ್ದಾರೆ. ರಫೀಕ್ ಕೆ.ಎಂ ರವರು 15 ವರ್ಷಳಿಂದ ಪೊಲೀಸ್ ಸೇವೆಯಲ್ಲಿದ್ದು, ವೃತ್ತಿಯ ಪ್ರಾರಂಭದಲ್ಲಿ ಮೈಸೂರು ಜಿಲ್ಲೆಯ

ವಿಟ್ಲ : ರಫೀಕ್ ಕೆ ಎಂ ರವರಿಗೆ “ಮುಖ್ಯಮಂತ್ರಿಗಳ ಚಿನ್ನದ ಪದಕ” Read More »

ಕರಾವಳಿ
Scroll to Top