ಸಮರ್ಪಕ ವಿದ್ಯುತ್ ಸರಬರಾಜು ಮಾಡುವಂತೆ ಸಾರ್ವಜನಿಕರಿಂದ ಮನವಿ
(ನ್ಯೂಸ್ ಕಡಬ) newskadaba.com ಪುತ್ತೂರು, ನ. 18. ಸಮರ್ಪಕ ವಿದ್ಯುತ್ ಸಂಪರ್ಕ ಇಲ್ಲದ ಕಾರಣ ಹಲವು ಮನೆಗಳ ಗೃಹೋಪಯೋಗಿ ವಿದ್ಯುತ್ ವಸ್ತುಗಳು ಹಾಳಾಗಿ, ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದೆ ಎಂದು ಕೆಮ್ಮಿಂಜೆ ಗ್ರಾಮದ ಪುದುಕೋಳಿ ಪರಿಸರದ ನಾಗರಿಕರು ಮೆಸ್ಕಾಂ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ತಕ್ಷಣ ಸಮರ್ಪಕ ವಿದ್ಯುತ್ ಸರಬರಾಜು ಮಾಡುವಂತೆ ಮೆಸ್ಕಾಂ ಇಂಜಿನಿಯರ್ ರಾಮಚಂದ್ರ ಅವರಿಗೆ ಮನವಿ ಮಾಡಿದ್ದಾರೆ. ಪುತ್ತೂರು ಮೂಲೆಯಲ್ಲಿರುವ ವಿದ್ಯುತ್ ಪರಿವರ್ತಕದಿಂದ ವಿದ್ಯುತ್ ಸರಬರಾಜು ಆಗುತ್ತಿದ್ದು, ಕೆಲವು ದಿನಗಳಿಂದ ಅಸಮರ್ಪಕ ವಿದ್ಯುತ್ನಿಂದಾಗಿ ಹಲವು ಮನೆಗಳ […]
ಸಮರ್ಪಕ ವಿದ್ಯುತ್ ಸರಬರಾಜು ಮಾಡುವಂತೆ ಸಾರ್ವಜನಿಕರಿಂದ ಮನವಿ Read More »
ಕರಾವಳಿ, ಕರ್ನಾಟಕ






