Ashitha Soodlu

ಮಂಗಳೂರು :ವಿಮಾನ ನಿಲ್ದಾಣಕ್ಕೆ ಕೋಟಿ-ಚೆನ್ನಯ ಹೆಸರಿಡಲು ಮಿಥುನ್ ರೈ ಆಗ್ರಹ

(ನ್ಯೂಸ್ ಕಡಬ) newskadaba.com ಮಂಗಳೂರು ನ. 17:  ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತುಳುನಾಡಿನ ವೀರರಾದ ಕೋಟಿ -ಚೆನ್ನಯರ ಹೆಸರು ನಾಮಕರಣ ಮಾಡಬೇಕು. ವಿಮಾನ ನಿಲ್ದಾಣಕ್ಕೆ ಅದಾನಿ ಹೆಸರು ನಾಮಕರಣ ಮಾಡಿರುವುದನ್ನು ಕೂಡಲೇ ಹಿಂಪಡೆಯಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್‌ ರೈ ಆಗ್ರಹಿಸಿದರು.ವಿಮಾನ ನಿಲ್ದಾಣದಲ್ಲಿ ಅದಾನಿ ಕಂಪೆನಿಯ ಆನೆಯ ಚಿಹ್ನೆ ತೆರವು ಮಾಡಿ ಹಿಂದೆ ಇದ್ದ ಹುಲಿ ಕುಣಿತದ ಚಿಹ್ನೆ ಯನ್ನು ತಕ್ಷಣ ಅಳವಡಿಸಬೇಕು ಎಂದು ಮಿಥುನ್ ರೈ ಆಗ್ರಹಿಸಿದರು.     […]

ಮಂಗಳೂರು :ವಿಮಾನ ನಿಲ್ದಾಣಕ್ಕೆ ಕೋಟಿ-ಚೆನ್ನಯ ಹೆಸರಿಡಲು ಮಿಥುನ್ ರೈ ಆಗ್ರಹ Read More »

ಕರಾವಳಿ

ಬಂಟ್ವಾಳ: ನಾಳೆ (ನ. 18) ಪುರಸಭಾಧ್ಯಕ್ಷ ಹಾಗೂ ಉಪಾಧ್ಯಕ್ಷರ ಪದಗ್ರಹಣ

(ನ್ಯೂಸ್ ಕಡಬ) newskadaba.com ಬಂಟ್ವಾಳ, ನ. 17:  ಬಂಟ್ವಾಳ ಪುರಸಭಾಧ್ಯಕ್ಷರಾಗಿ ಮಹಮ್ಮದ್ ಶರೀಫ್ ಮತ್ತು ಉಪಾಧ್ಯಕ್ಷರಾಗಿ ಜೆಸಿಂತಾ ಡಿಸೋಜಾರವರು ಆಯ್ಕೆಗೊಂಡಿದ್ದಾರೆ.     ಇವರ ಪದಗ್ರಹಣ ಕಾರ್ಯಕ್ರಮವು ನಾಳೆ (ನ.18) ಮಧ್ಯಾಹ್ನ 12 ಗಂಟೆಗೆ ಬಂಟ್ವಾಳ ಪುರಸಭೆಯಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.    

ಬಂಟ್ವಾಳ: ನಾಳೆ (ನ. 18) ಪುರಸಭಾಧ್ಯಕ್ಷ ಹಾಗೂ ಉಪಾಧ್ಯಕ್ಷರ ಪದಗ್ರಹಣ Read More »

ಕರಾವಳಿ, ಕರ್ನಾಟಕ

ಮಂಗಳೂರು: ಬೃಹತ್ ಲಾರಿ ಬಾಕಿ ➤ ಸಂಚಾರ ಅಸ್ತವ್ಯಸ್ತ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 17: ಇಂದು ಎಂಆರ್.‌‌ಪಿಎಲ್ ‌‌ಗೆ ತೈಲ ಸಂಸ್ಕರಣಾ ಯಂತ್ರೋಪಕರಣಗಳನ್ನು ಸಾಗಿಸುವ ಬೃಹತ್‌ ಗಾತ್ರದ ಎರಡು ಲಾರಿಗಳು ನಗರದ ಪಡೀಲ್‌‌‌‌‌ ಅಂಡರ್‌ ಪಾಸ್‌‌‌ ಬಳಿ ಕೆಳಗೆ ಸಂಚರಿಸಲಾಗದೇ ಬಾಕಿಯಾಗಿದ್ದು, ವಾಹನ ಸಂಚಾರಕ್ಕೆ  ಅಡಚಣೆ ಉಂಟಾಗಿದೆ.   ಈ ಘಟನೆಯಿಂದ ವಾಹನಗಳನ್ನು ಬೇರೆ ಕಡೆಗೆ ತಿರುಗಿಸುವ ಪ್ರಯತ್ನಗಳು ನಡೆಯುತ್ತಿದ್ದು, ಎರಡು ಬೃಹತ್‌ ಟ್ರಕ್‌‌ ಗಳನ್ನು ಇಲ್ಲಿಂದ ಸ್ಥಳಾಂತರಿಸದಿದ್ದಲ್ಲಿ, ಟ್ರಾಫಿಕ್‌‌‌ ಬ್ಲಾಕ್‌‌ ಎದುರಾಗುವ ಅಪಾಯವಿದೆ.

ಮಂಗಳೂರು: ಬೃಹತ್ ಲಾರಿ ಬಾಕಿ ➤ ಸಂಚಾರ ಅಸ್ತವ್ಯಸ್ತ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಾಪು: ಕಲಬೆರಕೆ ಜೇನು ತುಪ್ಪ ಮಾರಾಟ ➤ ನಾಲ್ವರು ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಕಾಪು, ನ. 17: ತಾಲೂಕಿನ ಮಜೂರು ಪರಿಸರದಲ್ಲಿ ಕಲಬೆರಕೆ ಜೇನು ತುಪ್ಪ ಮಾರಾಟ ಮಾಡಿ ಸ್ಥಳೀಯರನ್ನು ಮೋಸ ಮಾಡುತ್ತಿದ್ದ ಬಿಹಾರ ಮೂಲದ ಯುವಕರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.     ವಶಕ್ಕೆ ಪಡೆದ ಯುವಕರನ್ನು ಬಿಹಾರ ಮೂಲದ ರೋಹನ್, ಪರಮ್, ಸಿಂಗ್, ವಿಕಾಸ್, ಬಾದ್ ಶಾ ಎಂದು ಗುರುತಿಸಲಾಗಿದೆ. ಕಳೆದ ಒಂದು ತಿಂಗಳ ಹಿಂದೆ ಮುಜೂರು ಪರಿಸರದಲ್ಲಿ ಜೇನು ಮಾರಾಟ ಮಾಡುತ್ತಾ ಬಂದಿದ್ದು, ಸ್ಥಳೀಯರು ಮುಗಿಬಿದ್ದು ಖರೀದಿಸುತ್ತಿದ್ದರು. ಬಳಿಕ ಅದು ಕಲಬೆರಕೆ ಮಿಶ್ರಣವೆಂದು

ಕಾಪು: ಕಲಬೆರಕೆ ಜೇನು ತುಪ್ಪ ಮಾರಾಟ ➤ ನಾಲ್ವರು ಆರೋಪಿಗಳ ಬಂಧನ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಪುತ್ತೂರು: ಅಪ್ರಾಪ್ತೆ ನಾಪತ್ತೆ

(ನ್ಯೂಸ್ ಕಡಬ) newskadaba.com ಕೆದಿಲ, ನ. 17. ಅಪ್ರಾಪ್ತ ಬಾಲಕಿಯೊರ್ವಳು ನಾಪತ್ತೆಯಾಗಿರುವ  ಘಟನೆ ಪುತ್ತೂರು ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.     ನ.14 ರಂದು ಕೆಲಸಕ್ಕೆಂದು ಮನೆಯಿಂದ ಹೋದವಳು ಗೆಳತಿಯ ಅಕ್ಕನ ಮಗು ಅನಾರೋಗ್ಯದಿಂದಿದ್ದು, ಆಸ್ಪತ್ರೆಯಲ್ಲಿ ದಾಖಲಾಗಿದ್ದರಿಂದ ನಾನು ಅವರ ಜೊತೆ ಆಸ್ಪತ್ರೆಯಲ್ಲೇ ಇದ್ದು, ನಾಳೆ ಬರುತ್ತೇನೆ ಎಂದು ತಂದೆಗೆ ಕರೆ ಮಾಡಿ ಹೇಳಿ ನಾಪತ್ತೆಯಾಗಿದ್ದರು.  ಮನೆಗೆ ಬಾರದೇ ಇದ್ದುದ್ದರಿಂದ ಬಾಲಕಿಯ ತಂದೆಯು ಮಹಿಳಾ ಪೊಲೀಸರಿಗೆ ದೂರು ನೀಡಿದ್ದು, ‘ನನ್ನ ಪುತ್ರಿ ಅಪ್ರಾಪ್ತೆಯಾಗಿದ್ದರಿಂದ ಆಕೆಯನ್ನು

ಪುತ್ತೂರು: ಅಪ್ರಾಪ್ತೆ ನಾಪತ್ತೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ನರಿಮೊಗರು : ಮನೆಯ ಹೆಂಚು ತೆಗೆದು ಕಳ್ಳತನಕ್ಕೆ ಯತ್ನ

(ನ್ಯೂಸ್ ಕಡಬ) newskadaba.com ನರಿಮೊಗರು ನ. 17: ಕಳ್ಳರು ತಮ್ಮ ಕೆಲಸ ಸಾಧಿಸಲು ವಿಭಿನ್ನವಾಗಿ ಕೈ ಚಲಕ ತೋರಿಸಿದ್ದಾರೆ. ರಾತ್ರಿ ವೇಳೆ ಮನೆಯವರೆಲ್ಲ ಮಲಗಿದ್ದ ವೇಳೆ, ಖದೀಮರು ಮನೆಯ ಹೆಂಚು ಎರಡು ತೆಗೆದು ಒಳ ನುಸುಳಲು ಯತ್ನಿಸಿದ್ದಾನೆ. ಈ ಘಟನೆ ನರಿಮೊಗರು ಗ್ರಾಮದ ಮಣಿಯ ಎಂಬಲ್ಲಿ ನಡೆದಿದೆ.   ನ.16 ರ ರಾತ್ರಿ ನರಿಮೊಗರು ಗ್ರಾಮದ ಮಣಿಯ ನಿವಾಸಿ ಉಸ್ಮಾನ್ ಎನ್ ಅವರ ಮನೆಯಲ್ಲಿ ಕಳ್ಳತನದ ಯತ್ನ ನಡೆದಿದೆ. ಉಸ್ಮಾನ್ ರವರು ರಾತ್ರಿ ಮಲಗಿದ್ದ ಸಮಯದಲ್ಲಿ ಕಳ್ಳರು ಮನೆಯ

ನರಿಮೊಗರು : ಮನೆಯ ಹೆಂಚು ತೆಗೆದು ಕಳ್ಳತನಕ್ಕೆ ಯತ್ನ Read More »

ಕರಾವಳಿ, ಕ್ರೈಮ್ ನ್ಯೂಸ್

ಬೈಕ್ ಗಳ ನಡುವೆ ಢಿಕ್ಕಿ ➤ ಓರ್ವ ಮೃತ್ಯು

(ನ್ಯೂಸ್ ಕಡಬ) newskadaba.com ಮೈಸೂರು, ನ. 17. ಬೈಕ್‌ಗಳೆರಡು ಮುಖಾಮುಖಿ ಡಿಕ್ಕಿಯಾಗಿ ಓರ್ವ ಮೃತಪಟ್ಟು, ಮತ್ತೋರ್ವ ಗಂಭೀರ ಗಾಯಗೊಂಡಿರುವ ಘಟನೆ ಎಚ್‌.ಡಿ.ಕೋಟೆ ತಾಲ್ಲೂಕಿನ ಹ್ಯಾಂಡ್‌ ಪೋಸ್ಟ್‌ ಬಳಿ ನಡೆದಿದೆ. ಮೃತರನ್ನು ಆನಗಟ್ಟಿ ಗ್ರಾಮದ ಗೋಪಾಲ್(25) ಎಂದು ಗುರುತಿಸಲಾಗಿದೆ. ಎಚ್.ಡಿ.ಕೋಟೆಯ ಹರೀಶ್ (25) ಎಂಬವರುಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಸರಗೂರು ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬೈಕ್ ಗಳ ನಡುವೆ ಢಿಕ್ಕಿ ➤ ಓರ್ವ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

KPSC ಪರೀಕ್ಷೆ 1 ತಿಂಗಳು ಮುಂದೂಡಿಕೆ ಮಾಡಿ ಸಿಹಿಸುದ್ದಿ ನೀಡಿದ ಸಿಎಂ ಯಡಿಯೂರಪ್ಪ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 17. ಯುಪಿಎಸ್ಸಿ ಹಾಗೂ ಕೆಪಿಎಸ್ಸಿ ಪರೀಕ್ಷೆಗಳು ಒಂದೇ ದಿನ ನಿಗಧಿಯಾಗಿದ್ದರಿಂದ ವಿದ್ಯಾರ್ಥಿಗಳ ಗೊಂದಲಕ್ಕೆ ಕಾರಣವಾಗಿತ್ತು. ಡಿಸೆಂಬರ್ ನಲ್ಲಿ ನಿಗದಿಯಾಗಿದ್ದ ಕೆಪಿಎಸ್ಸಿ ಪರೀಕ್ಷೆಯನ್ನು ಒಂದು ತಿಂಗಳು ಮುಂದೂಡಿಕೆ ಮಾಡಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೂಚನೆ ನೀಡಿದ್ದಾರೆ. ಈ ಮೂಲಕ ಕೆಪಿಎಸ್ಸಿ ಹಾಗೂ ಯುಪಿಎಸ್ಸಿ ಪರೀಕ್ಷಾ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ.   ಕೇಂದ್ರ ಲೋಕಸೇವಾ ಅಯೋಗ ಪರೀಕ್ಷೆಗಳು 2021 ರ ಜನವರಿ 8 ರಿಂದ 10 ರವರೆಗೆ ಹಾಗೂ 16, 17

KPSC ಪರೀಕ್ಷೆ 1 ತಿಂಗಳು ಮುಂದೂಡಿಕೆ ಮಾಡಿ ಸಿಹಿಸುದ್ದಿ ನೀಡಿದ ಸಿಎಂ ಯಡಿಯೂರಪ್ಪ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ ,ಪುತ್ತೂರು ತಾಲೂಕಿನಲ್ಲಿ ಇಂದು ನಾಲ್ಕು ಮಂದಿಯಲ್ಲಿ ಕೋವಿಡ್ ದೃಢ

(ನ್ಯೂಸ್ ಕಡಬ) newskadaba.com ಕಡಬ  ನ. 17: ಕಡಬ ಹಾಗೂ ಪುತ್ತೂರು ತಾಲೂಕಿನಲ್ಲಿ ನ.17 ಆರೋಗ್ಯ ಇಲಾಖೆ ವರದಿಯಂತೆ ನಾಲ್ಕು ಮಂದಿಯಲ್ಲಿ ಕೋವಿಡ್ 19 ದೃಡಗೊಂಡಿದೆ.  ಕಡಬ ತಾಲೂಕಿನ ಗೋಳಿತ್ತೋಟ್ಟು ಗ್ರಾಮದ 48 ವರ್ಷದ ವ್ಯಕ್ತಿ, 11 ವರ್ಷದ ಬಾಲಕಿಯಲ್ಲಿ ಕೋರೊನಾ ದೃಡಗೊಂಡಿದೆ.   ಪುತ್ತೂರಿನ ದರ್ಬೆ ನಿವಾಸಿ 19 ವರ್ಷದ ಯುವಕ ಹಾಗೂ 22 ವರ್ಷದ ಯುವತಿಯಲ್ಲಿ ಕೊರೋನಾ ದೃಢಗೊಂಡಿದೆ.  

ಕಡಬ ,ಪುತ್ತೂರು ತಾಲೂಕಿನಲ್ಲಿ ಇಂದು ನಾಲ್ಕು ಮಂದಿಯಲ್ಲಿ ಕೋವಿಡ್ ದೃಢ Read More »

ಕರಾವಳಿ

ಉಡುಪಿ: ಸಮಸ್ಯೆ ಬಗೆಹರಿಯುತ್ತದೆ ಎಂದು ಭಾವಿಸಿ ಭಿಕ್ಷೆ ಬೇಡುತ್ತಿದ್ದ ಯುವಕನ ರಕ್ಷಣೆ

(ನ್ಯೂಸ್ ಕಡಬ) newskadaba.com ಉಡುಪಿ, ನ. 17. ಬೀದಿಯಲ್ಲಿ ಭಿಕ್ಷೆ ಬೇಡುತ್ತಿದ್ದ ಯುವಕನೋರ್ವನನ್ನು ಸಮಾಜ ಕಾರ್ಯಕರ್ತರಾದ ವಿಶು ಶೆಟ್ಟಿ ಅಂಬಲ್ಪಾಡಿ ಹಾಗೂ ತಾರನಾಥ್ ಎಂಬವರು ರಕ್ಷಿಸಿದ ಘಟನೆ ಉಡುಪಿಯಲ್ಲಿ ನಡೆದಿದೆ. ಈ ಯುವಕನು ಚಿತ್ರದುರ್ಗ ಮೂಲದವರಾಗಿದ್ದು, ಪದವಿ ವಿದ್ಯಾಭ್ಯಾಸದ ಬಳಿಕ ಯಾವುದೇ ಉದ್ಯೋಗ ಸಿಗದೇ ಇದ್ದ ಕಾರಣ ಸಿನಿಮಾಗಳನ್ನು ನೋಡಿ ಅದರಿಂದ ಪ್ರೇರಿತಗೊಂಡು ಸಮಸ್ಯೆಗಳು ಬಗೆಹರಿಯುತ್ತವೆ ಎಂದು ಬಾವಿಸಿ, ಮನೆಯನ್ನು ಬಿಟ್ಟು ಬೇರೆ ಬೇರೆ ಪ್ರದೇಶಗಳಲ್ಲಿ ಅಲೆದಾಡಿ ಭಿಕ್ಷೆ ಬೇಡುವ ಮೂಲಕ ಜೀವನ ಸಾಗಿಸುತ್ತಿದ್ದ ಎಂದು ಹೇಳಲಾಗಿದೆ.

ಉಡುಪಿ: ಸಮಸ್ಯೆ ಬಗೆಹರಿಯುತ್ತದೆ ಎಂದು ಭಾವಿಸಿ ಭಿಕ್ಷೆ ಬೇಡುತ್ತಿದ್ದ ಯುವಕನ ರಕ್ಷಣೆ Read More »

ಕರಾವಳಿ, ಕರ್ನಾಟಕ
Scroll to Top