Ashitha Soodlu

ಅಪ್ರಾಪ್ತೆಯ ಮೇಲೆ ಅತ್ಯಾಚಾರವೇಸಗಿ ಶ್ವಾಸಕೋಶ ಕೊಂಡೊಯ್ದ ದುರುಳರು

(ನ್ಯೂಸ್ ಕಡಬ) newskadaba.com ಕಾನ್ಪುರ ನ. 17: ಉತ್ತರಪ್ರದೇಶದ ಕಾನ್ಪುರ ಜಿಲ್ಲೆಯಲ್ಲಿ ಆರು ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಶ್ವಾಸಕೋಶ ಬಗೆದು ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ. ಅರಣ್ಯ ಪ್ರದೇಶದಲ್ಲಿ ಬಾಲಕಿಯ ಮೃತದೇಹ ಭಾನುವಾರ ಪತ್ತೆಯಾಗಿತ್ತು. ಮೃತದೇಹದಿಂದ ಶ್ವಾಸಕೋಶವನ್ನು ಹೊರಗೆಳೆದು ತೆಗೆಯಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಮಹಿಳೆಯೊಬ್ಬರಿಗೆ ಮಗುವಾಗದೇ ಇರುವುದರಿಂದ ವಾಮಾಚಾರ ಮಾಡುವುದಕ್ಕಾಗಿ ಈ ಕೃತ್ಯ ಎಸಗಲಾಗಿತ್ತು ಎಂಬುದು ವಿಚಾರಣೆ ವೇಳೆ ಗೊತ್ತಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಗೌತಮಪುರ ಪ್ರದೇಶದ ಬಾಲಕಿಯು ದೀಪಾವಳಿಯ ದಿನ ರಾತ್ರಿ ನಾಪತ್ತೆಯಾಗಿದ್ದಳು. […]

ಅಪ್ರಾಪ್ತೆಯ ಮೇಲೆ ಅತ್ಯಾಚಾರವೇಸಗಿ ಶ್ವಾಸಕೋಶ ಕೊಂಡೊಯ್ದ ದುರುಳರು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸುಳ್ಯ: ಎಸ್.ಎಸ್.ಎಫ್ ವತಿಯಿಂದ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಮುರೂರು ಬಾಪುಂಞ ಹಾಜಿಯವರಿಗೆ ಗೌರವಾರ್ಪಣೆ

(ನ್ಯೂಸ್ ಕಡಬ) newskadaba.com ಸುಳ್ಯ, ನ. 17:  ಕರ್ನಾಟಕ ರಾಜ್ಯ ಎಸ್.ಎಸ್ ಎಫ್ ಸುಳ್ಯ ಡಿವಿಷನ್ ವತಿಯಿಂದ ಡಿವಿಷನ್ ಅಧ್ಯಕ್ಷರಾದ ಇಬ್ರಾಹಿಂ ಅಮ್ಜದಿ ಮಂಡೆಕೋಲುರವರ ನೇತೃತ್ವದಲ್ಲಿ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಮುರೂರು ಬಾಪುಂಞÂ ಹಾಜಿಯವರಿಗೆ ಗೌರವಾರ್ಪಣೆ ಕಾರ್ಯಕ್ರಮವು ಅವರ ಮನೆಯಲ್ಲಿ ನಡೆಯಿತು.   ಕಾರ್ಯಕ್ರಮದಲ್ಲಿ ಎಸ್. ವೈ.ಎಸ್.ಈಸ್ಟ್ ಝೋನ್ ಸದಸ್ಯರಾದ ಸಿದ್ದೀಕ್ ಕಟ್ಟೆಕ್ಕಾರ್, ಎಸ್.ಎಸ್.ಎಫ್ ಬೆಳ್ಳಾರೆ ಸೆಕ್ಟರ್ ಅಧ್ಯಕ್ಷರಾದ ಅಬ್ದುಲ್ ಕಲಾಂ ಝುಹ್ರಿ, ಜಾಲ್ಸೂರು ಸೆಕ್ಟರ್ ಉಪಾಧ್ಯಕ್ಷರಾದ ಹಾಫಿಳ್ ನೌಷಾದ್ ಅಡ್ಕಾರ್, ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಎಸ್.ಎಅ.ಎಫ್.

ಸುಳ್ಯ: ಎಸ್.ಎಸ್.ಎಫ್ ವತಿಯಿಂದ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಮುರೂರು ಬಾಪುಂಞ ಹಾಜಿಯವರಿಗೆ ಗೌರವಾರ್ಪಣೆ Read More »

ಕರಾವಳಿ

ಬೆಂಗಳೂರು: ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಪಬ್

(ನ್ಯೂಸ್ ಕಡಬ) newskadaba.com : ಬೆಂಗಳೂರು, ನ. 17: ಹೊಸೂರು – ಸರ್ಜಾಪುರ ರಸ್ತೆ (ಹೆಚ್ ಎಸ್ ಆರ್) ಬಡಾವಣೆಯ ಹ್ಯಾಂಗ್ ಓವರ್ ಪಬ್ ನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಭಾರಿ ಪ್ರಮಾಣದಲ್ಲಿ ಕಳೆದ ದಿನ ಬೆಂಕಿ ಕಾಣಿಸಿಕೊಂಡಿದೆ.     ಕಳೆದ ದಿನ ಪಬ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ವಿಷಯ ತಿಳಿದ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶಾರ್ಟ್ ಸರ್ಕ್ಯೂಟ್  ವಿಷಯ ತಿಳಿಯುತ್ತಿದ್ದಂತೆ ಬೊಮ್ಮನ ಹಳ್ಳಿ ಕ್ಷೇತ್ರದ ಶಾಸಕ ಸತೀಶ್ ರೆಡ್ಡಿ

ಬೆಂಗಳೂರು: ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಪಬ್ Read More »

ಕರ್ನಾಟಕ

➤➤ ಆರೋಗ್ಯ ಮಾಹಿತಿ ನವೆಂಬರ್- 17 ರಾಷ್ಟ್ರೀಯ ಅಪಸ್ಮಾರ ಜಾಗೃತಿ ದಿನ ✍? ಮುರಲೀ ಮೋಹನ್ ಚೂಂತಾರು

(ನ್ಯೂಸ್ ಕಡಬ) newskadaba.com  ನ. 17. ಪ್ರತಿ ವರ್ಷ ನವೆಂಬರ್ 17 ರಂದು ನಮ್ಮ ಭಾರತ ದೇಶದಲ್ಲಿ ಅಪಸ್ಮಾರ ಖಾಯಿಲೆ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ರಾಷ್ಟ್ರೀಯ ಅಪಸ್ಮಾರ ದಿನ ಎಂದು ಆಚರಿಸಿ, ರೋಗದ ಬಗ್ಗೆ ಇರುವ  ಮೂಢನಂಬಿಕೆ ಮತ್ತು ಅಜ್ಞಾನಗಳನ್ನು ತೊಡೆದು ಹಾಕುವ  ಕಾರ್ಯವನ್ನು ‘ರಾಷ್ಟ್ರೀಯ ಅಪಸ್ಮಾರ ಸಂಸ್ಥೆ’ ನಡೆಸುತ್ತಿದೆ. ನವೆಂಬರ್ ತಿಂಗಳನ್ನು ಅಪಸ್ಮಾರ ಜಾಗೃತಿ ತಿಂಗಳು ಎಂದೂ ಆಚರಿಸಲಾಗುತ್ತದೆ. ಆದರೆ ಅಂತಾರಾಷ್ಟ್ರೀಯ  ಮಟ್ಟದಲ್ಲಿ ಮಾರ್ಚ್ 26 ರಂದು ‘ಪರ್ಪಲ್ ದಿನ ಎಂದು ಆಚರಿಸಿ ಅಪಸ್ಮಾರದ

➤➤ ಆರೋಗ್ಯ ಮಾಹಿತಿ ನವೆಂಬರ್- 17 ರಾಷ್ಟ್ರೀಯ ಅಪಸ್ಮಾರ ಜಾಗೃತಿ ದಿನ ✍? ಮುರಲೀ ಮೋಹನ್ ಚೂಂತಾರು Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

K S R T C ಗೆ ಕೋವಿಡ್ ಸಂಕಷ್ಟ ➤ಆದ್ರೂ ಸದ್ಯಕ್ಕಿಲ್ಲ ಟಿಕೆಟ್ ದರ ಏರಿಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು ನ. 17: ಕೋವಿಡ್‌ ಸಂಕಷ್ಟದಿಂದ ಭಾರೀ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿರುವ ಸಾರಿಗೆ ಇಲಾಖೆ ನಷ್ಟ ಸರಿದೂಗಿಸುವುದೇ ಚಿಂತೆಯಾಗಿದೆ. ಆರ್ಥಿಕ ಸಂಕಷ್ಟದಿಂದ ನಾಲ್ಕು ನಿಗಮಗಳ ನೌಕರರಿಗೆ ವೇತನ ಪಾವತಿ ಮಾಡಲು ಇಲಾಖೆ ಪರದಾಟ ನಡೆಸುತ್ತಿದೆ. ಈ ನಿಟ್ಟಿನಲ್ಲಿ ಟಿಕೆಟ್ ದರ ಏರಿಕೆ ಮಾಡಲಾಗುತ್ತಿದೆ ಎಂದು ಹೇಳಲಾಗುತ್ತಿದ್ದರೂ ಇಂತಹ ಯಾವುದೇ ಚಿಂತನೆ ಸಾರಿಗೆ ಇಲಾಖೆಯ ಮುಂದಿಲ್ಲ ಎಂದು ಡಿಸಿಎಂ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಸ್ಪಷ್ಟ ಪಡಿಸಿದ್ದಾರೆ.       ಕೋವಿಡ್‌ ಲಾಕ್‌ಡೌನ್‌

K S R T C ಗೆ ಕೋವಿಡ್ ಸಂಕಷ್ಟ ➤ಆದ್ರೂ ಸದ್ಯಕ್ಕಿಲ್ಲ ಟಿಕೆಟ್ ದರ ಏರಿಕೆ Read More »

ಕರ್ನಾಟಕ

ಡಿಜೆ ಹಳ್ಳಿ ಹಾಗೂ ಕೆಜಿ ಹಳ್ಳಿ ಗಲಭೆ ಪ್ರಕರಣ ➤ಸಂಪತ್ ರಾಜ್ ಬಂಧನ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 17: ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ವೇಳೆ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆಗೆ ಬೆಂಕಿ ಹಚ್ಚಿದ್ದ ಪ್ರಕರಣದಲ್ಲಿ ತಲೆ ಮರೆಸಿಕೊಂಡಿರುವ ಪ್ರಮುಖ ಆರೋಪಿ ಮಾಜಿ ಮೇಯರ್ ಸಂಪತ್ ರಾಜ್ ಬಂಧನವಾಗಿದೆ.       ಆಗಸ್ಟ್ ತಿಂಗಳಲ್ಲಿ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಮನೆ ಮೇಲೆ ದಾಳಿ ನಡೆದಿತ್ತು. ಈ ಪ್ರಕರಣಕ್ಕೆ ಪ್ರಮುಖ ಆರೋಪಿಯಾಗಿರುವ ಸಂಂಪತ್ ರಾಜ್ ತಲೆ ಮರೆಸಿಕೊಂಡಿದ್ದರು. ಸಂಪತ್ ರಾಜ್ ಆಪ್ತ ಗೆಳೆಯ ರಿಯಾಜುದ್ದೀನ್

ಡಿಜೆ ಹಳ್ಳಿ ಹಾಗೂ ಕೆಜಿ ಹಳ್ಳಿ ಗಲಭೆ ಪ್ರಕರಣ ➤ಸಂಪತ್ ರಾಜ್ ಬಂಧನ Read More »

ಕರ್ನಾಟಕ

ಟೋಪಿ ಧರಿಸಿದ್ದ ಕಾರಣಕ್ಕೆ ಸಬ್ ಇನ್ ಸ್ಪೆಕ್ಟರ್ ಅಮಾನತು

(ನ್ಯೂಸ್ ಕಡಬ) newskadaba.com ಗುವಾಹಟಿ, ನ. 16. ಟೋಪಿಯನ್ನು ಧರಿಸಿದ್ದಕ್ಕಾಗಿ ಅಸ್ಸಾಂ ಪೊಲೀಸ್ ರೇಡಿಯೊ ಆರ್ಗನೈಝೇಶನ್ (ಎ.ಪಿ.ಆರ್.ಒ)ನ ಮುಸ್ಲಿಮ್ ಸಬ್ ಇನ್ ಸ್ಪೆಕ್ಟರ್ ಓರ್ವರನ್ನು ಅಮಾನತುಗೊಳಿಸಿದ ಘಟನೆ ನಡೆದಿದೆ.   ಅಮಾನತುಗೊಂಡ ಸಬ್ ಇನ್ ಸ್ಪೆಕ್ಟರ್ ನ್ನು ಮುಹಮ್ಮದ್ ಶೌಕತ್ ಅಲಿ ಎಂದು ಗುರುತಿಸಲಾಗಿದೆ. ಇವರು ಕರ್ತವ್ಯದಲ್ಲಿದ್ದ ವೇಳೆ ನಮಾಝ್ ನಮಾಡಿದ ಬಳಿಕ ಟೋಪಿಯನ್ನು ತೆಗೆಯಲು ಮರೆತಿದ್ದ ಇವರ ಫೋಟೊವನ್ನು ಯಾರೋ ಸೆರೆಹಿಡಿದಿದ್ದು, ಈ ಫೋಟೊ ವೈರಲ್ ಆದ ನಂತರ ಇವರನ್ನು ಅಮಾನತು ಮಾಡಲಾಗಿದೆ ಎಮದು ತಿಳಿದ

ಟೋಪಿ ಧರಿಸಿದ್ದ ಕಾರಣಕ್ಕೆ ಸಬ್ ಇನ್ ಸ್ಪೆಕ್ಟರ್ ಅಮಾನತು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಹೊಸಮಠ: ಅಕ್ರಮ ಮರಳುಗಾರಿಕೆಗೆ ಅನಧಿಕೃತ ಸಂಪರ್ಕ ರಸ್ತೆ ➤ ರಸ್ತೆ ಬಂದ್ ಮಾಡಿ ಖಡಕ್ ಎಚ್ಚರಿಕೆ ನೀಡಿದ ಎಸ್.ಐ. ರುಕ್ಮ ನಾಯಕ್

(ನ್ಯೂಸ್ ಕಡಬ) newskadaba.com ಕಡಬ, ನ‌. 16. ತಾಲೂಕಿನ ಕುಟ್ರುಪಾಡಿ ಗ್ರಾ.ಪಂ. ವ್ಯಾಪ್ತಿಯ ಗುಂಡ್ಯ ಹೊಳೆಯಿಂದ ಅಕ್ರಮ ಮರಳು ಸಾಗಾಟ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಕಡಬ ಎಸ್.ಐ ರುಕ್ಮ ನಾಯಕ್ ಅನಧಿಕೃತ ಸಂಪರ್ಕ ದಾರಿಯನ್ನೇ ಕಡಿತಗೊಳಿಸಿದ ಘಟನೆ ಇಂದು ನಡೆದಿದೆ. ಹಲವು ದಿನಗಳಿಂದ ಅಕ್ರಮ ಮರಳು ಸಾಗಾಟ ನಡೆಯುತ್ತಿದ್ದರಿಂದ ಗ್ರಾಮಸ್ಥರಿಗೆ ತೊಂದರೆಯಾಗುವ ಕುರಿತು ಆರೋಪಗಳು ಕೇಳಿ ಬಂದಿದ್ದವು. ಇದೀಗ ಆರೋಪದ ಕುರಿತು ಖಚಿತ ಮಾಹಿತಿ ಪಡೆದ ಎಸ್.ಐ ರುಕ್ಮ ನಾಯಕ್ ಅವರು ಹೊಳೆಗೆ ವಾಹನ

ಹೊಸಮಠ: ಅಕ್ರಮ ಮರಳುಗಾರಿಕೆಗೆ ಅನಧಿಕೃತ ಸಂಪರ್ಕ ರಸ್ತೆ ➤ ರಸ್ತೆ ಬಂದ್ ಮಾಡಿ ಖಡಕ್ ಎಚ್ಚರಿಕೆ ನೀಡಿದ ಎಸ್.ಐ. ರುಕ್ಮ ನಾಯಕ್ Read More »

ಕರಾವಳಿ, ಕರ್ನಾಟಕ

ಗುಂಡು ಹೊಡೆದು ಪತ್ನಿಯ ಹತ್ಯೆಗೈದು, ತಾನೂ ಆತ್ಮಹತ್ಯೆಗೆ ಯತ್ನಿಸಿದ…!

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 16. ಪತ್ನಿಗೆ ಗುಂಡು ಹೊಡೆದು ಹತ್ಯೆ ಮಾಡಿರುವ ಪತಿಯು ತಾನೂ ಗುಂಡು ಹೊಡೆದುಕೊಂಡ ಘಟನೆ ಬೆಂಗಳೂರಿನ ಬಸವೇಶ್ವರನಗರದಲ್ಲಿ ನಡೆದಿದೆ.   ಆರೋಪಿಯನ್ನು ಕೊಡಗಿನ ಸೋಮವಾರಪೇಟೆ ಮೂಲದ ಕಾಳಪ್ಪ, ಮೃತ ಪತ್ನಿಯನ್ನು ಸುಮಿತ್ರಾ ಎಂದು ಗುರುತಿಸಲಾಗಿದೆ. ಹಣ ತುಂಬಿಸುವ ಎಟಿಎಂ ವಾಹನದ ಸೆಕ್ಯುರಿಟಿ ಗಾರ್ಡ್‌ ಆಗಿದ್ದ ಈತ ಸಿಂಗಲ್‌ ಬ್ಯಾರಲ್ ಬಂದೂಕು ಹೊಂದಿದ್ದು, ಪತ್ನಿಯ ಮೇಲೆ ಅನುಮಾನ ಪಡುತ್ತಿದ್ದ ಈತ ಕೆಲಸಕ್ಕೆ ಹೋಗುವಾಗ ಪತ್ನಿಯನ್ನು ಮನೆಯಲ್ಲಿಟ್ಟು ಬೀಗ ಹಾಕಿಕೊಂಡು ಕೆಲಸಕ್ಕೆ ಹೋಗುತ್ತಿದ್ದ. ಈ

ಗುಂಡು ಹೊಡೆದು ಪತ್ನಿಯ ಹತ್ಯೆಗೈದು, ತಾನೂ ಆತ್ಮಹತ್ಯೆಗೆ ಯತ್ನಿಸಿದ…! Read More »

ಕರ್ನಾಟಕ, ಕ್ರೈಮ್ ನ್ಯೂಸ್

ತೊಕ್ಕೊಟ್ಟು: ಆಕಸ್ಮಿಕ ಬೆಂಕಿ ತಗುಲಿ ಒಂಟಿ ಮಹಿಳೆಯ ಮನೆ ಸಂಪೂರ್ಣ ಬೆಂಕಿಗಾಹುತಿ…!

(ನ್ಯೂಸ್ ಕಡಬ) newskadaba.com ಮಂಗಳೂರು, ನ. 16. ಬೆಂಕಿ ಅನಾಹುತ ಸಂಭವಿಸಿದ ಪರಿಣಾಮ ಒಂಟಿ ಮಹಿಳೆಯೋರ್ವರ ಮನೆ ಸಂಪೂರ್ಣ ಬೆಂಕಿಗಾಹುತಿಯಾದ ಘಟನೆ ಇಲ್ಲಿನ ಹೊರವಲಯದ ತೊಕ್ಕೊಟ್ಟುವಿನಲ್ಲಿರುವ ಪಂಡಿತ್ ಹೌಸ್ ನ ವಿಜಯಾ ಕಾಂಪ್ಲೆಕ್ಸ್ ನಲ್ಲಿ ನಡೆದಿದೆ. ವಿಜಯಾ ಕಾಂಪ್ಲೆಕ್ಸ್ ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಶಾರ್ಟ್ ಸರ್ಕ್ಯೂಟ್ ಆಗಿರುವುದಾಗಿ ಶಂಕಿಸಲಾಗಿದೆ. ಒಂಟಿ ಮಹಿಳೆ ವಾಸವಾಗಿದ್ದ ಬಾಡಿಗೆ ಮನೆಯು ಸಂಪೂರ್ಣವಾಗಿ ಸುಟ್ಟು ಕರಕಲಾಗಿದ್ದು, ಮಹಿಳೆಯು ಕೆಲಸಕ್ಕೆ ತೆರಳಿದ್ದ ವೇಳೆ ಈ ದುರ್ಘಟನೆ ನಡೆದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ‌

ತೊಕ್ಕೊಟ್ಟು: ಆಕಸ್ಮಿಕ ಬೆಂಕಿ ತಗುಲಿ ಒಂಟಿ ಮಹಿಳೆಯ ಮನೆ ಸಂಪೂರ್ಣ ಬೆಂಕಿಗಾಹುತಿ…! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top