Ashitha Soodlu

ಯುವತಿಯರನ್ನು ಚುಡಾಯಿಸುತ್ತಿದ್ದ 10 ಮಂದಿಯ ಬಂಧನ

(ನ್ಯೂಸ್ ಕಡಬ) newskadaba.com ಮಡಿಕೇರಿ, ನ. 16. ಕೇರಳದ ಯುವಕರ ಗುಂಪೊಂದು ಯುವತಿಯರನ್ನು ಚುಡಾಯಿಸುತ್ತಿದ್ದು, ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಸ್ಥಳೀಯರ ಮೇಲೆ ಯುವಕರ ಗುಂಪು ಹಲ್ಲೆ ನಡೆಸಿದ ಘಟನೆ ತಲಕಾವೇರಿ ಕ್ಷೇತ್ರದ ಬಳಿ ನಡೆದಿದೆ. ಪ್ರವಾಸಕ್ಕೆಂದು ಬಂದಿದ್ದ ಯುವಕರನ್ನು ಮಾಸ್ಕ್‌ ಧರಿಸುವಂತೆ ಸಲಹೆ ನೀಡಿದ ಬಿ.ಎಸ್‌.ತಿಮ್ಮಯ್ಯ ಅವರ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. ಅಲ್ಲದೇ, ಪ್ರಶ್ನೆಗೆ ಮುಂದಾದ ವ್ಯಕ್ತಿಯೊಬ್ಬರ ಕೈ ಬೆರಳನ್ನು ಮುರಿದಿದ್ದಾರೆ ಎಂದು ತಿಳಿದು ಬಂದಿದೆ. ಇವರು ಯುವತಿಯರನ್ನು ಚುಡಾಯಿಸುತ್ತಿದ್ದು, ಈ ಬಗ್ಗೆ ಕ್ಷೇತ್ರದ ಸೆಕ್ಯುರಿಟಿ ಗಾರ್ಡ್‌ […]

ಯುವತಿಯರನ್ನು ಚುಡಾಯಿಸುತ್ತಿದ್ದ 10 ಮಂದಿಯ ಬಂಧನ Read More »

ಕರ್ನಾಟಕ

ಕರ್ನಾಟಕ ದ.ಸಂ.ಸ ಪ್ರೊ.ಕೃಷ್ಣಪ್ಪ ಸ್ಥಾಪಿತ ವತಿಯಿಂದ ಎಂ.ಜಯಣ್ಣ ಚಿತ್ರದುರ್ಗ ಅವರಿಗೆ ಶ್ರದ್ಧಾಂಜಲಿ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 16. ಕರ್ನಾಟಕ ದಲಿತ ಸಂಘರ್ಷ ಸಮಿತಿ ಪ್ರೊ. ಕೃಷ್ಣಪ್ಪ ಸ್ಥಾಪಿತ  ದ.ಕ. ಜಿಲ್ಲೆ ಮತ್ತು ಉಡುಪಿ ಜಿಲ್ಲಾ ಸಮಿತಿಯ ಪದಾಧಿಕಾರಿಗಳ ಸಭೆ  ನವೆಂಬರ್ 13ರಂದು ರಾಜ್ಯ ಸಂಚಾಲಕರಾದ ಹೆಣ್ಣೂರು ಶ್ರೀನಿವಾಸ್ ಅವರ ಅಧ್ಯಕ್ಷತೆಯಲ್ಲಿ ಮಂಗಳೂರು ನಗರದ ಡಿ ಗ್ರೂಪ್ ನೌಕರರ ಸಭಾಭವನದಲ್ಲಿ ನಡೆಯಿತು. ಪ್ರಾರಂಭದಲ್ಲಿ ಮಾಜಿ ಸಂಚಾಲಕರಾಗಿದ್ದ ಹಿರಿಯ ನಾಯಕ ಎಂ.ಜಯಣ್ಣ ಚಿತ್ರದುರ್ಗ ಅವರಿಗೆ ಶ್ರದ್ಧಾಂಜಲಿ ಸಭೆಯನ್ನು ನಡೆಸಲಾಯಿತು. ರಾಜ್ಯ ಜಿಲ್ಲಾ ಸಂಚಾಲಕರಾದ ಹೆಣ್ಣೂರು ಶ್ರೀನಿವಾಸ್ ಎಂ ಜಯಣ್ಣ ಅವರ

ಕರ್ನಾಟಕ ದ.ಸಂ.ಸ ಪ್ರೊ.ಕೃಷ್ಣಪ್ಪ ಸ್ಥಾಪಿತ ವತಿಯಿಂದ ಎಂ.ಜಯಣ್ಣ ಚಿತ್ರದುರ್ಗ ಅವರಿಗೆ ಶ್ರದ್ಧಾಂಜಲಿ Read More »

ಕರಾವಳಿ, ಕರ್ನಾಟಕ

ಹೇಮಳ: ಕೆಮ್ಮಲೆ ನಾಗಬ್ರಹ್ಮ ದೇವಸ್ಥಾನಕ್ಕೆ ಸಂಸದೆ ಶೋಭಾ ಕರಂದ್ಲಾಜೆ ಭೇಟಿ

(ನ್ಯೂಸ್ ಕಡಬ) newskadaba.com ಹೇಮಳ ನ. 16:  ಕೆಮ್ಮಲೆ ನಾಗಬ್ರಹ್ಮ ದೇವಸ್ಥಾನ ಹೇಮಳ ಇದರ ಜೀರ್ಣೋದ್ದಾರ ಕಾರ್ಯವನ್ನು ಸಂಸದೆ ಹಾಗೂ ಜೀರ್ಣೋದ್ದಾರ ಗೌರವಾಧ್ಯಕ್ಷರಾದ ಶೋಭಾ ಕರಂದ್ಲಾಜೆ ಇಂದು ಭೇಟಿ ನೀಡಿ ವೀಕ್ಷಿಸಿದರು.       ಬಳಿಕ ಸರಕಾರ ನೀಡಿದ 50 ಲಕ್ಷ ರೂ ಅನುದಾನವನ್ನು ಸಮರ್ಪಕ ರೀತಿಯಲ್ಲಿ ಉಪಯೋಗಿಸಿಕೊಂಡಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಬಾಕಿ ಉಳಿದ ಕಾಮಗಾರಿಗಳಿಗೆ ಅನುದಾನ ಒದಗಿಸಿಕೊಂಡುವಂತೆ ಊರವರು ಸಂಸದೆ ಶೋಭ ಕರಂದ್ಲಾಜೆ ಅವರಿಗೆ ಮನವಿ ನೀಡಿದರು. ಮನವಿ ತಕ್ಷಣವೇ ಸ್ಪಂದಿಸುವ ಭರವಸೆ

ಹೇಮಳ: ಕೆಮ್ಮಲೆ ನಾಗಬ್ರಹ್ಮ ದೇವಸ್ಥಾನಕ್ಕೆ ಸಂಸದೆ ಶೋಭಾ ಕರಂದ್ಲಾಜೆ ಭೇಟಿ Read More »

ಕರಾವಳಿ

ಸುಬ್ರಹ್ಮಣ್ಯ: ಕುಕ್ಕೇ ಶ್ರೀ ದೇವಸ್ಥಾನದಲ್ಲಿ ಗೋಪೂಜೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ನ. 16. ಕುಕ್ಕೇ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಗೋವುಗಳಿಗೆ ಗೋಪೂಜೆಯನ್ನು ಮಾಡಲಾಯಿತು. ಪೂಜಾ ಕಾರ್ಯವನ್ನು ಮಧುಸೂಧನ ಕಲ್ಲೂರಾಯ ಅವರು ನೆರವೇರಿಸಿದರು. ಸಹಾಯಕ ಕಾರ್ಯ ನಿರ್ವಹಣಾಧಿಕಾರಿ ಪುಷ್ಪಲತಾ, ಕಛೇರಿ ಅಧೀಕ್ಷಕ ಬಾಲ ಸುಬ್ರಹ್ಮಣ್ಯ ಭಟ್, ಶಿಷ್ಟಾಚಾರ ವಿಭಾಗದ ಗೋಪಿನಾಥ್ ನಂಬೀಶ ಮೊದಲಾದವರು ಉಪಸ್ಥಿತರಿದ್ದರು.

ಸುಬ್ರಹ್ಮಣ್ಯ: ಕುಕ್ಕೇ ಶ್ರೀ ದೇವಸ್ಥಾನದಲ್ಲಿ ಗೋಪೂಜೆ Read More »

ಕರಾವಳಿ, ಕರ್ನಾಟಕ

ಮಂಗಳೂರು: ದೀಪಾವಳಿ ಸಂಭ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 16. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ವಿವಿಧ ದೇವಾಲಯಗಳಿಗೆ ಶನಿವಾರ ಮತ್ತು ಭಾನುವಾರದಂದು ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಹಾಗೂ ಪ್ರವಾಸಿಗರು ಆಗಮಿಸಿ, ದೇವರ ದರ್ಶನ ಪಡೆದರು.   ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ‘ತುಲಾಭಾರ‘ ಮತ್ತು ‘ಅನ್ನಪ್ರಾಶಾನ‘ ಆಚರಣೆಗಳನ್ನು ನವೆಂಬರ್ 15 ರಿಂದ ಆರಂಭಿಸಲಾಗಿದ್ದು, ಕೊರೋನಾ ಭೀತಿಯಿಂದಾಗಿ ಮುಚ್ಚಲಾಗಿದ್ದ ದೇವಾಲಯವು ಒಂದು ತಿಂಗಳ ಹಿಂದೆ ಮತ್ತೆ ತೆರೆಯಲಾಗಿದೆ. ಸುಮಾರು ಆರು ತಿಂಗಳು ಮುಚ್ಚಲಾಗಿದ್ದ ಉಡುಪಿ ಶ್ರೀ ಕೃಷ್ಣ ಮಠವು ಸೆಪ್ಟೆಂಬರ್

ಮಂಗಳೂರು: ದೀಪಾವಳಿ ಸಂಭ್ರಮ Read More »

ಕರಾವಳಿ, ಕರ್ನಾಟಕ

2020-21ನೇ ಸಾಲಿನ ವಿದ್ಯಾರ್ಥಿ ಬಸ್ ಪಾಸ್ ಕುರಿತು ಸುತ್ತೋಲೆ

(ನ್ಯೂಸ್ ಕಡಬ) newskadaba.com ಬೆಂಗಳೂರು ನ. 16: 2020-21ನೇ ಸಾಲಿನಲ್ಲಿ ವಿದ್ಯಾರ್ಥಿಗಳಿಗೆ ಬಸ್ ಪಾಸ್ ಗಳನ್ನು ವಿತರಿಸುವ ಬಗ್ಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಸುತ್ತೋಲೆ ಹೊರಡಿಸಿದೆ. ತರಗತಿಗಳಿಗೆ ಅನುಸಾರವಾಗಿ ವಿದ್ಯಾರ್ಥಿಗಳಿಗೆ ಬಸ್ ಪಾಸ್ ದರವನ್ನು ನಿಗದಿ ಪಡಿಸಿ, ಸುತ್ತೋಲೆಯಲ್ಲಿ ತಿಳಿಸಿದೆ. ಈ ಕುರಿತಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಸುತ್ತೋಲೆ ಹೊರಡಿಸಿದ್ದು, ಹಿಂದಿನ ವರ್ಷಗಳಂತೆ 2020-21ನೇ ಸಾಲಿನಲ್ಲಿ ವಿದ್ಯಾರ್ಥಿಗಳ ಬಸ್ ಪಾಸುಗಳನ್ನು ವಿತರಿಸಲಿದ್ದು, ಈ ವಿಷಯದಲ್ಲಿ ಕೆಳಕಂಡ ನಿರ್ದೇಶನಗಳನ್ನು ಅನುಸರಿಸಲು ಆದೇಶಿಸಿದೆ. 2020-21ನೇ ಸಾಲಿಗೆ

2020-21ನೇ ಸಾಲಿನ ವಿದ್ಯಾರ್ಥಿ ಬಸ್ ಪಾಸ್ ಕುರಿತು ಸುತ್ತೋಲೆ Read More »

ಕರ್ನಾಟಕ

ಕಾಸರಗೋಡು :ಕೊಲೆಯಲ್ಲಿ ಅಂತ್ಯವಾಯ್ತು ಸ್ನೇಹಿತರ ಜಗಳ

(ನ್ಯೂಸ್ ಕಡಬ) newskadaba.com ಕಾಸರಗೋಡು ನ. 16: ಸ್ನೇಹಿತರ ನಡುವೆ ಜಗಳ ನಡೆದ ಪರಿಣಾಮ ಓರ್ವನ ಕೊಲೆಯಲ್ಲಿ ಜಗಳ ಅಂತ್ಯವಾಗಿದೆ. ಈ ಘಟನೆ ಕಾಸರಗೋಡುವಿನಲ್ಲಿ ನಡೆದಿದೆ.ತಿರುವನಂತಪುರ ನಿವಾಸಿಯಾ ತಲೆಗೆ ಬಡಿದು ಹತ್ಯೆ ಮಾಡಿದಘಟನೆ ರವಿವಾರ ರಾತ್ರಿ ನಡೆದಿದೆ. ಕೊಲೆಗೀಡಾದವರನ್ನು ತಿರುವನಂತಪುರದ ವಿಜಯನ್ ಮೇಸ್ತ್ರಿ ( 55) ಎಂದು ಗುರುತಿಸಲಾಗಿದೆ. ನಗರ ಹೊರವಲಯದ ಚೆಂಗಳ ಸಂತೋಷ್ ನಗರದ ಬಾಡಿಗೆ ಮನೆಯಲ್ಲಿ ಕೃತ್ಯ ನಡೆದಿದೆ. ಜೊತೆಗಿದ್ದ ತಮಿಳುನಾಡು ಮೂಲದ ಯುವಕನಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ. ವಿಜಯನ್ ಹಾಗೂ ಸ್ನೇಹಿತನ ನಡುವೆ ಉಂಟಾದ

ಕಾಸರಗೋಡು :ಕೊಲೆಯಲ್ಲಿ ಅಂತ್ಯವಾಯ್ತು ಸ್ನೇಹಿತರ ಜಗಳ Read More »

ಕರ್ನಾಟಕ

ಉಡುಪಿ: ಭಾರತೀಯ ರೆಡ್ ಕ್ರಾಸ್ ಜಿಲ್ಲಾ ಘಟಕದ ಸಭಾಪತಿಯಾಗಿ ಡಾ. ತಲ್ಲೂರು ಶಿವರಾಮ ಶೆಟ್ಟಿ ಆಯ್ಕೆ

(ನ್ಯೂಸ್ ಕಡಬ) newskadaba.com ಉಡುಪಿ, ನ. 16.  ಭಾರತೀಯ ರೆಡ್‌ ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕದ ನೂತನ ಸಭಾಪತಿಯಾಗಿ ಉದ್ಯಮಿ ಡಾ. ತಲ್ಲೂರು ಶಿವರಾಮ ಶೆಟ್ಟಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.   ಸಂಸ್ಥೆಯ ಅಧ್ಯಕ್ಷ ಜಿ.ಜಗದೀಶ್ ಅಧ್ಯಕ್ಷತೆಯಲ್ಲಿ ಅಜ್ಜರಕಾಡು ರೆಡ್‌ ಕ್ರಾಸ್ ಭವನದಲ್ಲಿ ನಡೆದ ಸಭೆಯಲ್ಲಿ, ಬಸ್ರುರು ರಾಜೀವ್ ಶೆಟ್ಟಿ ವಿರುದ್ಧದ ಅವಿಶ್ವಾಸ ಗೊತ್ತುವಳಿ 6-4ರ ಮತಗಳ ಅಂತರದಿಂದ ವಿಜಯ ಸಾಧಿಸಿತು. ಈ ಮೂಲಕ ಬಸ್ರೂರು ರಾಜೀವ ಶೆಟ್ಟಿ ಅವರನ್ನು ಸಭಾಪತಿ ಸ್ಥಾನದಿಂದ ತೆಗೆಯಲಾಯಿತು. ನಂತರ

ಉಡುಪಿ: ಭಾರತೀಯ ರೆಡ್ ಕ್ರಾಸ್ ಜಿಲ್ಲಾ ಘಟಕದ ಸಭಾಪತಿಯಾಗಿ ಡಾ. ತಲ್ಲೂರು ಶಿವರಾಮ ಶೆಟ್ಟಿ ಆಯ್ಕೆ Read More »

ಕರಾವಳಿ, ಕರ್ನಾಟಕ

ಎಸ್.ಸಿ.ಡಿ.ಸಿ.ಸಿ ಅಧ್ಯಕ್ಷ ರಾಜೇಂದ್ರ ಅವರಿಗೆ ಬಿಜೆಪಿ ಸೇರಲು ಮತ್ತೊಮ್ಮೆ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 16. ಗ್ರಾಮ ಪಂಚಾಯತ್ ಚುನಾವಣಾ ಹಿನ್ನೆಲೆಯಲ್ಲಿ ಬಿಜೆಪಿ ಪಕ್ಷಕ್ಕೆ ಸೇರಿಕೊಳ್ಳುವಂತೆ ದ.ಕ. ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಎಂ.ಎನ್. ರಾಜೇಂದ್ರ ಕುಮಾರ್ ಅವರಿಗೆ ಆಹ್ವಾನ ನೀಡಲಾಗಿದೆ. ಮಂಗಳೂರಿನಲ್ಲಿ ನಡೆದ 67 ನೇ ಅಖಿಲ ಭಾರತ ಸಹಕಾರಿ ಸಪ್ತಾಹದಲ್ಲಿ , ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ತಮ್ಮ ಪಕ್ಷಕ್ಕೆ ಸೇರುವಂತೆ ರಾಜೇಂದ್ರ ಕುಮಾರ್ ಅವರಿಗೆ ಆಹ್ವಾನವನ್ನು ನೀಡಿದರು. ಅಲ್ಲದೇ ಸಹಕಾರಿ ಕ್ಷೇತ್ರದಲ್ಲಿ ಹೆಚ್ಚಿನ ಎತ್ತರದ ಸ್ಥಾನ ಪಡೆಯಲು ಇದು ರಹದಾರಿಯಾಗಲಿದೆ

ಎಸ್.ಸಿ.ಡಿ.ಸಿ.ಸಿ ಅಧ್ಯಕ್ಷ ರಾಜೇಂದ್ರ ಅವರಿಗೆ ಬಿಜೆಪಿ ಸೇರಲು ಮತ್ತೊಮ್ಮೆ ಆಹ್ವಾನ Read More »

ಕರಾವಳಿ, ಕರ್ನಾಟಕ

ಸುಳ್ಯ :ಬೇಟಿ ಬಚಾವೋ ಬೇಟಿ ಪಡಾವೋ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಸುಳ್ಯ ನ. 16: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸ್ಕಂದ ಮಹಿಳಾ ಮಂಡಲ ಇದರ ಸಂಯುಕ್ತ ಆಶ್ರಯದಲ್ಲಿ ಜಾಲ್ಸೂರು ಗ್ರಾಮ ಮಟ್ಟದ ಬೇಟಿ ಬಚಾವೋ ಬೇಟಿ ಪಡಾವೋ ಕಾರ್ಯಕ್ರಮದಡಿ ಹೆಣ್ಣು ಮಕ್ಕಳ ಶಿಶು ಪ್ರದರ್ಶನವು ಅಡ್ಕಾರು ಅರಣ್ಯ ಇಲಾಖಾ ಸಭಾಂಗಣದಲ್ಲಿ ನಡೆಯಿತು. ಕಿಶೋರಿ ಸಂಘದ ಅಧ್ಯಕ್ಷೆ ಕು.ಗೌತಮಿ ಬಿ.ಎಂ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಷಾಪ್ರಸಾದ್ ರೈ ಕಾರ್ಯಕ್ರಮ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ಸ್ಕಂದ ಮಹಿಳಾ ಮಂಡಲ

ಸುಳ್ಯ :ಬೇಟಿ ಬಚಾವೋ ಬೇಟಿ ಪಡಾವೋ ಕಾರ್ಯಕ್ರಮ Read More »

ಕರಾವಳಿ
Scroll to Top