ಸಿಂಹಧಾಮದ 18 ವರ್ಷದ ಆರ್ಯ ಹೆಸರಿನ ಸಿಂಹ ಸಾವು
(ನ್ಯೂಸ್ ಕಡಬ)newskadaba.com ಶಿವಮೊಗ್ಗ,ಆ.06. ತ್ಯಾವರೆಕೊಪ್ಪದ ಹುಲಿ ಸಿಂಹಧಾಮದಲ್ಲಿ ಆರ್ಯ ಹೆಸರಿನ ಸಿಂಹ ಮೃತಪಟ್ಟಿದೆ. ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ 18 ವರ್ಷ ವಯಸ್ಸಿನ ಸಿಂಹ ವಯೋಸಹಜ ಕಾಯಿಲೆಯಿಂದ ಸಾವನ್ನಪ್ಪಿದೆ. ಆರ್ಯ ಕಳೆದ 3 ದಿನಗಳಿಂದ ಆಹಾರ ತ್ಯಜಿಸಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಸಿಬಂದಿಗಳು ಹುಲಿ ಸಿಂಹಧಾಮದಲ್ಲೇ ಆರ್ಯ ಅಂತ್ಯ ಸಂಸ್ಕಾರ ನೆರವೇರಿಸಿದ್ದಾರೆ.
ಸಿಂಹಧಾಮದ 18 ವರ್ಷದ ಆರ್ಯ ಹೆಸರಿನ ಸಿಂಹ ಸಾವು Read More »
ಕರ್ನಾಟಕ





