news kadaba desk

ರಾಜ್ಯದಲ್ಲಿ ಭಾರೀ ಮಳೆ…! ಇಂಧನ ಇಲಾಖೆಗೆ 96.61 ಕೋಟಿ ರೂ. ನಷ್ಟ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.31. ಭಾರಿ ಮಳೆ ಹಾಗೂ ಬಿರುಗಾಳಿಯಿಂದಾಗಿ ರಾಜ್ಯದ ಹಲವೆಡೆ ಸಾವಿರಾರು ವಿದ್ಯುತ್ ಕಂಬಗಳು, ಪರಿವರ್ತಕಗಳು ಮತ್ತು ವಿದ್ಯುತ್‌ ಸರಬರಾಜು ಮಾರ್ಗಗಳಿಗೆ ಹಾನಿಯಾಗಿದ್ದು, ವಿದ್ಯುತ್‌ ಸರಬರಾಜು ಕಂಪನಿಗಳಿಗೆ (ಎಸ್ಕಾಂ) ಒಟ್ಟು 96.61 ಕೋಟಿ ರೂ. ನಷ್ಟ ಉಂಟಾಗಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್‌ ಅವರು ಹೇಳಿದರು. ಅತಿವೃಷ್ಟಿಯಿಂದ ಇಲಾಖೆಗೆ ಆಗಿರುವ ನಷ್ಟ ಮತ್ತು ವಿದ್ಯುತ್‌ ಪೂರೈಕೆಯಲ್ಲಿನ ಸಮಸ್ಯೆಗಳ ಕುರಿತು ಇಲಾಖೆ ಹಾಗೂ ಎಲ್ಲಾ ಎಸ್ಕಾಂಗಳ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಅವರು […]

ರಾಜ್ಯದಲ್ಲಿ ಭಾರೀ ಮಳೆ…! ಇಂಧನ ಇಲಾಖೆಗೆ 96.61 ಕೋಟಿ ರೂ. ನಷ್ಟ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಭಾರೀ ಮಳೆಗೆ ಸಕಲೇಶಪುರದಲ್ಲಿ ಭೂಕುಸಿತ…!            ಕೊಚ್ಚಿ ಹೋದ ರಸ್ತೆ      

(ನ್ಯೂಸ್ ಕಡಬ)newskadaba.com ಹಾಸನ, ಜು.31. ಮುಂಜಾನೆ ಸುರಿದ ಮಳೆ ಮತ್ತು ಭೂಕುಸಿತದಿಂದ ಸಕಲೇಶಪುರ ತಾಲೂಕಿನ ಕುಂಬರಾಡಿ ಮತ್ತು ಹಾರ್ಲೆ ಎಸ್ಟೇಟ್ ನಡುವಿನ ರಸ್ತೆ ಕೊಚ್ಚಿ ಹೋಗಿದೆ. ಅವೈಜ್ಞಾನಿಕವಾಗಿ ನಡೆಯುತ್ತಿರುವ ಎತ್ತಿನಹೊಳೆ ಯೋಜನೆಯಿಂದಾಗಿ ಸಕಲೇಶಪುರ ತಾಲೂಕಿನ ಕೆಲವೆಡೆ ಭೂಕುಸಿತ ಉಂಟಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಭಾರೀ ಮಳೆಗೆ ರಸ್ತೆ ಕೊಚ್ಚಿಹೋಗಿ 80 ಅಡಿ ಆಳಕ್ಕೆ ಕುಸಿದಿದ್ದು, ಅಕ್ಕಪಕ್ಕದ ಐದು ಗ್ರಾಮಗಳು ಹೋಬಳಿ ಮತ್ತು ತಾಲೂಕು ಕೇಂದ್ರಗಳಿಗೆ ಸಂಪರ್ಕ ಕಳೆದುಕೊಂಡಿವೆ. ಮಲ್ಲೇಗದ್ದೆ, ಕಾಡುಮನೆ ಮತ್ತು ಹಾರ್ಲೆ ಜನರು ಭೂಕುಸಿತದಿಂದ ಸಂಕಷ್ಟಕ್ಕೆ

ಭಾರೀ ಮಳೆಗೆ ಸಕಲೇಶಪುರದಲ್ಲಿ ಭೂಕುಸಿತ…!            ಕೊಚ್ಚಿ ಹೋದ ರಸ್ತೆ       Read More »

ಕರ್ನಾಟಕ

ವಯನಾಡು ಭೂಕುಸಿತ ; ಅನೇಕ ಮಂದಿ ಮೃತ್ಯು…!     ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗಬಹುದು -ಕೇರಳ ಸಿಎಂ ಪಿಣರಾಯಿ    

(ನ್ಯೂಸ್ ಕಡಬ)newskadaba.com ಕೇರಳ, ಜು.31. ವಯನಾಡಿನಲ್ಲಿ ನಡೆದ ಭೂಕುಸಿತ ದುರಂತದಲ್ಲಿ ಈವರೆಗೆ ಅನೇಕ ಮಂದಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಇದೇ ಅಂತಿಮ ಅಂಕಿ-ಅಂಶವಲ್ಲ. ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗಬಹುದು ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್ ಆತಂಕ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಯನಾಡಲ್ಲಿ ಪ್ರಕೃತಿ ಪ್ರಕೋಪ ಆಗಿದ್ದು, ನಸುಕಿನ ಜಾವ 2 ಗಂಟೆ ಸುಮಾರಿಗೆ ಮೊದಲ ಜಲ ಸ್ಫೋಟ ಸಂಭವಿಸಿತ್ತು. 4.10ಕ್ಕೆ ಎರಡನೇ ಸ್ಫೋಟ ಉಂಟಾಗಿತ್ತು. ಐವರು ಸಚಿವರು ಸತತವಾಗಿ ಕೆಲಸ ಮಾಡುತ್ತಿದ್ದಾರೆ. 18 ಮೃತದೇಹಗಳನ್ನು ಕುಟುಂಬದವರಿಗೆ

ವಯನಾಡು ಭೂಕುಸಿತ ; ಅನೇಕ ಮಂದಿ ಮೃತ್ಯು…!     ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗಬಹುದು -ಕೇರಳ ಸಿಎಂ ಪಿಣರಾಯಿ     Read More »

ಕರಾವಳಿ

ರಾಜ್ಯದಲ್ಲೂ ಕಟ್ಟೆಚ್ಚರ ವಹಿಸಿ ಅಗತ್ಯ ಎಲ್ಲಾ ಪೂರ್ವ ಸಿದ್ದತೆಗಳಿಗೆ ಕ್ರಮ…!     ಸಿಎಂ ಖಡಕ್ ಸೂಚನೆ 

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.31. ರಾಜ್ಯದಲ್ಲಿಡೆ ಭಾರಿ ಮಳೆಯಾಗುತ್ತಿದ್ದು ಪ್ರವಾಹ, ಭೂಕುಸಿತದಂತಹ ಪರಿಸ್ಥಿತಿ ಎದುರಿಸಲು ಎಲ್ಲ ಜಿಲ್ಲಾಧಿಕಾರಿಗಳು ಕಟ್ಟೆಚ್ಚರ ವಹಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದ್ದಾರೆ. ಜಲಾಶಯಗಳ ನೀರಿನ ಮಟ್ಟದ ಕುರಿತು ನಿರಂತರ ಪರಿಶೀಲನೆ ನಡೆಸಿ ಪ್ರವಾಹ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಅಲ್ಲಲ್ಲಿ ಭೂಕುಸಿತದ ಪ್ರಕರಣಗಳು ವರದಿಯಾಗುತ್ತಿದ್ದು ಈ ಕುರಿತು ಸಹ ಜಿಲ್ಲಾಧಿಕಾರಿಗಳು ಎಚ್ಚರವಹಿಸುವಂತೆ ತಿಳಿಸಿದ್ದಾರೆ ಜಿಲ್ಲಾ ಉಸ್ತುವಾರಿ ಸಚಿವರು ಸಹ ಪ್ರವಾಹ ಪರಿಸ್ಥಿತಿಯ ನಿರ್ವಹಣೆಯ

ರಾಜ್ಯದಲ್ಲೂ ಕಟ್ಟೆಚ್ಚರ ವಹಿಸಿ ಅಗತ್ಯ ಎಲ್ಲಾ ಪೂರ್ವ ಸಿದ್ದತೆಗಳಿಗೆ ಕ್ರಮ…!     ಸಿಎಂ ಖಡಕ್ ಸೂಚನೆ  Read More »

ಕರ್ನಾಟಕ

ಮನೆಯ ಬಾವಿಯಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ…!

(ನ್ಯೂಸ್ ಕಡಬ)newskadaba.com ಕುಂದಾಪುರ, ಜು.31. ಮನೆಯ ಕುಡಿಯುವ ನೀರಿನ ಬಾವಿಯಲ್ಲಿ ಬೃಹತ್ ಗಾತ್ರದ ಮೊಸಳೆಯೊಂದು ಪ್ರತ್ಯಕ್ಷವಾಗಿದೆ ಎಂದು ತಿಳಿದುಬಂದಿದೆ. ದಾರಿ ತಪ್ಪಿ ಬಂದ ಮೊಸಳೆ ಬಾವಿಗೆ ಬಿದ್ದಿರಬಹುದು ಎಂದು ಅಂದಾಜಿಸಲಾಗಿದೆ. ಬಾವಿಯ ಆವರಣ ಗೋಡೆ ತಗ್ಗಿನಲ್ಲಿರುವುದರಿಂದ ಮತ್ತು ಬಾವಿಯಲ್ಲಿ ನೀರು ತುಂಬಿರುವುದರಿಂದ ಆಕಸ್ಮಿಕವಾಗಿ ಮೊಸಳೆ ಬಾವಿಗೆ ಬಿದ್ದಿರಬಹುದು ಎಂದು ಅಂದಾಜಿಸಲಾಗಿದ್ದು, ಮಾಹಿತಿ ತಿಳಿದ ತಕ್ಷಣ ಸ್ಥಳೀಯರು ಬೃಹತ್ ಮೊಸಳೆಯನ್ನು ವೀಕ್ಷಿಸಲು ಧಾವಿಸಿದ್ದಾರೆ. ಅರಣ್ಯಾಧಿಕಾರಿಗಳು, ಅಗ್ನಿಶಾಮಕದಳದ ಸಿಬ್ಬಂದಿಗಳು ಸ್ಥಳೀಯರ ಸಹಾಯದಿಂದ ಮೊಸಳೆಯನ್ನು ರಕ್ಷಿಸಲು ಹರಸಾಹಸ ಪಡುತ್ತಿದ್ದಾರೆ. ಪಶುವೈದ್ಯರೂ ಸ್ಥಳಕ್ಕಾಗಮಿಸಿದ್ದಾರೆ

ಮನೆಯ ಬಾವಿಯಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ…! Read More »

ಕರ್ನಾಟಕ

ಸಮುದ್ರ ತೀರದಲ್ಲಿ ಅಪರಿಚಿತ ಮೃತದೇಹ ಪತ್ತೆ…!

(ನ್ಯೂಸ್ ಕಡಬ)newskadaba.com ಬೀಜಾಡಿ, ಜು.31. ಸಮುದ್ರ ತೀರದಲ್ಲಿ ಅಪರಿಚಿತ ಮೃತದೇಹವೊಂದು ಪತ್ತೆಯಾಗಿದ್ದು, ಈ ಕುರಿತು ಪೋಲಿಸ್ ಇಲಾಖೆಗೆ ಇನ್ನೂ ಮಾಹಿತಿ ನೀಡಿಲ್ಲ ಎಂದು ವರದಿ ತಿಳಿಸಿದೆ. ಸ್ಥಳೀಯರು ಈ ವಿಚಾರವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಮೃತದೇಹದ ಗುರುತು ಪತ್ತೆ ಹಚ್ಚಲು ಅಧಿಕಾರಿಗಳು ಹಾಗೂ ಸಾರ್ವಜನಿಕರು ಮುಂದಾಗಬೇಕೆಂದು ಕೋರಲಾಗಿದೆ. ವಿವರಗಳು ಇನ್ನಷ್ಟೇ ಲಭ್ಯವಾಗಬೇಕಿದ್ದು, ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡುವ ನಿರೀಕ್ಷೆಯಿದೆ.

ಸಮುದ್ರ ತೀರದಲ್ಲಿ ಅಪರಿಚಿತ ಮೃತದೇಹ ಪತ್ತೆ…! Read More »

ಕ್ರೈಮ್ ನ್ಯೂಸ್

ಖಾಸಗಿ ಬಸ್ ಗಳ ನಡುವೆ ಅಪಘಾತ…! ಹಲವಾರು ಪ್ರಯಾಣಿಕರಿಗೆ ಗಾಯ

(ನ್ಯೂಸ್ ಕಡಬ)newskadaba.com ಉಡುಪಿ, ಜು.31. ಎರಡು ಖಾಸಗಿ ಬಸ್‌ ಗಳ ನಡುವೆ ಅಪಘಾತ ಸಂಭವಿಸಿ ಹಲವು ಮಂದಿ ಗಾಯಗೊಂಡ ಘಟನೆ ಉಡುಪಿಯಲ್ಲಿ ವರದಿಯಾಗಿದೆ. ಚಾಲಕನ ನಿಯಂತ್ರಣ ತಪ್ಪಿದ ದುರ್ಗಾಂಬಾ ಬಸ್, ಅಂಬಾಜಿ ಬಸ್‌ ನ ಹಿಂಬದಿಗೆ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ. ದುರ್ಗಾಂಬ ಬಸ್‌ ನ ಚಾಲಕ ಮತ್ತು ಹಲವಾರು ಪ್ರಯಾಣಿಕರಿಗೆ ಗಾಯಗಳಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ಸಾಗಿಸಲಾಗಿದ್ದು, ಈ ಕುರಿತು ಮಣಿಪಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಖಾಸಗಿ ಬಸ್ ಗಳ ನಡುವೆ ಅಪಘಾತ…! ಹಲವಾರು ಪ್ರಯಾಣಿಕರಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ವಿದ್ಯುತ್ ಸ್ಪರ್ಶಿಸಿ 6 ಜಾನುವಾರುಗಳು ಬಲಿ…!

(ನ್ಯೂಸ್ ಕಡಬ)newskadaba.com ಕೊಡಗು, ಜು.30. ವಿದ್ಯುತ್ ತಂತಿ ತುಂಡಾಗಿ ಬಿದ್ದು ವಿದ್ಯುತ್ ಹರಿದು 6 ಜಾನುವಾರು (ಹಸು, ಕರುಗಳು ) ಬಲಿ ಯಾಗಿರುವ ಘಟನೆ ಕೊಡಗಿನಲ್ಲಿ ವರದಿಯಾಗಿದೆ. ಜಾನುವಾರುಗಳು ಕೊಟ್ಟಿಗೆಗೆ ಬರುತ್ತಿದ್ದ ವೇಳೆ 11 ಕೆವಿ ವಿದ್ಯುತ್ ತಂತಿ ತುಂಡಾಗಿ ಬಿದ್ದು ಈ ದುರ್ಘಟನೆ ಸಂಭವಿಸಿದೆ. ಮೇಯಲು ಬಿಟ್ಟಿದ್ದ ಜಾನುವಾರುಗಳು ಸಂಜೆ 7 ಗಂಟೆಯಾದರೂ ಮನೆಗೆ ಹಿಂತಿರುಗದಿದ್ದಾಗ ಮಾಲೀಕರು ಜಾನುವಾರುಗಳು ಹುಡುಕಿಕೊಂಡು ಹೋಗಿದ್ದಾರೆ. ಈ ವೇಳೆ ಘಟನೆ ಬೆಳಕಿಗೆ ಬಂದಿದೆ. ಬಳಿಕ ಚಾಮುಂಡೇಶ್ವರಿ ವಿದ್ಯುಚ್ಛಕ್ತಿ ಸರಬರಾಜು ನಿಗಮದ

ವಿದ್ಯುತ್ ಸ್ಪರ್ಶಿಸಿ 6 ಜಾನುವಾರುಗಳು ಬಲಿ…! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಉಳ್ಳಾಲ: ಮರಳು ಮಾಫಿಯಾ ಪ್ರಕರಣ…!    ತನಿಖಾ ಸಮಿತಿಯಿಂದ ತಿಂಗಳಾದರೂ ಸಲ್ಲಿಕೆಯಾಗದ ವರದಿ

(ನ್ಯೂಸ್ ಕಡಬ)newskadaba.com ಉಳ್ಳಾಲ, ಜು.30. ಅರ್ಧದಷ್ಟು ದ್ವೀಪವನ್ನೇ ನುಂಗಿರುವ ಪಾವೂರು- ಉಳಿಯ ಅಕ್ರಮ ಮರಳುಗಾರಿಕೆ ಕುರಿತು ವರದಿ ಮಾಡಿದ ಬೆನ್ನಲ್ಲೇ ಜಿಲ್ಲಾಡಳಿತ ಮಂಗಳೂರು ಉಪ ವಿಭಾಗ ದಂಡಾಧಿಕಾರಿ ನೇತೃತ್ವದಲ್ಲಿ ಪೊಲೀಸ್‌ ಇಲಾಖೆ ಹಾಗೂ ಏಳು ಸದಸ್ಯರನ್ನು ಒಳಗೊಂಡ ಸಮಿತಿಗೆ ವಾರದೊಳಗೆ ಸರಕಾರಕ್ಕೆ ವರದಿ ಸಲ್ಲಿಸಲು ಆದೇಶ ನೀಡಿದ್ದರೂ, ವಾರ ಕಳೆದು ತಿಂಗಳಾದರೂ ಸಮಿತಿಯ ವರದಿ ಮಾತ್ರ ಜಿಲ್ಲಾಡಳಿತ ಕೈಸೇರಿಲ್ಲ ಎನ್ನಲಾಗಿದೆ. ಪತ್ರಿಕೆಗಳು ಹಾಗೂ ದೃಶ್ಯ ಮಾಧ್ಯಮಗಳು ಜನಗಾಗೃತಿ ಹಿನ್ನೆಲೆಯಲ್ಲಿ ನಿರಂತರವಾಗಿ ವರದಿ ಪ್ರಕಟಿಸಿದ ಪರಿಣಾಮವಾಗಿ ತನಿಖೆಗೆ ಒತ್ತಾಯಿಸಿದ್ದ

ಉಳ್ಳಾಲ: ಮರಳು ಮಾಫಿಯಾ ಪ್ರಕರಣ…!    ತನಿಖಾ ಸಮಿತಿಯಿಂದ ತಿಂಗಳಾದರೂ ಸಲ್ಲಿಕೆಯಾಗದ ವರದಿ Read More »

ಕರಾವಳಿ, ಕ್ರೈಮ್ ನ್ಯೂಸ್

ದುರಂತ ಭೂಮಿಯಾದ ವಯನಾಡು…! ಮೃತರ ಸಂಖ್ಯೆ ಏರಿಕೆ

(ನ್ಯೂಸ್ ಕಡಬ)newskadaba.com ಕೇರಳ, ಜು.30. ಕೇರಳದ ವಯನಾಡು ಪ್ರಕೃತಿ ವಿಕೋಪದಿಂದ ದುರಂತ ಭೂಮಿಯಾಗಿ ಮಾರ್ಪಾಡಾಗಿದ್ದು, ಮಕ್ಕಳು ಸೇರಿದಂತೆ ಮೃತಪಟ್ಟವರ ಸಂಖ್ಯೆ 47ಕ್ಕೆ ಏರಿಕೆಯಾಗಿದೆ ಎನ್ನಲಾಗಿದೆ. ಹಲವು ಕುಟುಂಬಗಳು ಜಲಸಮಾಧಿಯಾಗಿವೆ. ನಸುಕಿನ ಜಾವ ಭೂಕುಸಿತ ಸಂಭವಿಸಿದ್ದು, ಮನೆಗಳು ಮತ್ತು ಕುಟುಂಬಗಳು ಕೊಚ್ಚಿಕೊಂಡು ಹೋಗಿದ್ದು ಅನೇಕ ಊರುಗಳ ಚಿತ್ರಣವೇ ಬದಲಾಗಿವೆ. ಭೂಕುಸಿತ ಪ್ರದೇಶಗಳಲ್ಲಿ ವಿಪತ್ತು ಪರಿಹಾರ ಕಾರ್ಯ ಪ್ರಗತಿಯಲ್ಲಿದೆ. ಎನ್‌ಡಿಆರ್‌ಎಫ್, ಅಗ್ನಿಶಾಮಕ ದಳ, ಪೊಲೀಸ್ ಮತ್ತು ಅರಣ್ಯ, ಕಂದಾಯ ಮತ್ತು ಸ್ಥಳೀಯ ಸ್ವ-ಸರ್ಕಾರ ಇಲಾಖೆಗಳಿಂದ ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು

ದುರಂತ ಭೂಮಿಯಾದ ವಯನಾಡು…! ಮೃತರ ಸಂಖ್ಯೆ ಏರಿಕೆ Read More »

ಕ್ರೈಮ್ ನ್ಯೂಸ್
Scroll to Top