news kadaba desk

 ‘ರಾಜ್ಯದಲ್ಲಿ 68,450 ಹೆಚ್ ಐವಿ ಪ್ರಕರಣ ದಾಖಲೆ’                ದಿನೇಶ್ ಗುಂಡೂರಾವ್  ಹೇಳಿಕೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.13.  ರಾಜ್ಯದಲ್ಲಿ ಕಳೆದ ಒಂದು ವರ್ಷದ ಅವಧಿಯಲ್ಲಿ 68,450 ಹೆಚ್ ಐವಿ ಪ್ರಕರಣಗಳು ವರದಿಯಾಗಿವೆ. ಒಟ್ಟಾರೆ ರಾಜ್ಯದಲ್ಲಿ 2.28 ಲಕ್ಷ ಹೆಚ್ ಐ ವಿ ಸೋಂಕಿತರು ಮತ್ತು ಈ ಪೈಕಿ 1.91 ಲಕ್ಷ ಹೆಚ್ ಐ ವಿ ಸೋಂಕಿತರು ಮಾತ್ರ ನಿಯಮಿತವಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಸಚಿವ ತಿಳಿಸಿದ್ದಾರೆ. ಆರೋಗ್ಯ ಸೌಧದಲ್ಲಿ ಹಮ್ಮಿಕೊಂಡಿದ್ದ ‘ಅಂತಾರಾಷ್ಟ್ರೀಯ ಯುವ ದಿನಾಚರಣೆ’ ಹಾಗೂ ಹೆಚ್ ಐ ವಿ ತಡೆಗಟ್ಟಲು ತೀವ್ರಗೊಳಿಸಿದ ಐಇಸಿ ಪ್ರಚಾರಾಂದೋಲನ ಕುರಿತ ಕಾರ್ಯಕ್ರಮದಲ್ಲಿ ಭಾಗವಹಿಸಿ […]

 ‘ರಾಜ್ಯದಲ್ಲಿ 68,450 ಹೆಚ್ ಐವಿ ಪ್ರಕರಣ ದಾಖಲೆ’                ದಿನೇಶ್ ಗುಂಡೂರಾವ್  ಹೇಳಿಕೆ Read More »

ಕರ್ನಾಟಕ

ಮೂಡಬಿದಿರೆ: ‘ಅಂತರಾಷ್ಟ್ರೀಯ ಯುವ ದಿನ’ ಆಚರಣೆ

(ನ್ಯೂಸ್ ಕಡಬ)newskadaba.com ಮೂಡುಬಿದಿರೆ, ಆ.12.  ಭಾರತೀಯ ಕಥೊಲಿಕ ಯುವ ಸಂಚಲನ ಮೂಡುಬಿದ್ರಿ ವಲಯ ಮತ್ತು ಭಾರತೀಯ ಕಥೊಲಿಕ ಯುವ ಸಂಚಲನ ಗಂಟಾಲ್ಕಟ್ಟೆ ಘಟಕ ಇದರ ಸಹಯೋಗದೊಂದಿಗೆ ಮೂಡಬಿದ್ರಿ ವಲಯದ ಯುವ ಜನರಿಗೆ ಒಂದು ದಿನದ ಮಾಹಿತಿ ಕಾರ್ಯಗಾರ “ಯವ ಎಕ್ತಾರ್ 2024” ಎಂಬ ಸಮಾಲೋಚನೆ ಸಭೆಯನ್ನು ಗಂಟಾಲ್ಕಟ್ಟೆಯ ನಿತ್ಯ ಸಹಾಯ ಮಾತ ಇಗರ್ಜಿಯ ಸಭಾಭವನದಲ್ಲಿ  ನಡೆಯಿತು. ವಿಗಾರ್ ಜನರಲ್ ಹಾಗೂ ಭಾರತೀಯ ಕಥೊಲಿಕ ಯುವ ಸಂಚಲನ ಮೂಡುಬಿದ್ರಿ ವಲಯದ ನಿರ್ದೇಶಕರಾದ ಅತಿ ವಂದನೀಯ ಫಾದರ್ ಒನಿಲ್ ಡಿಸೋಜಾ

ಮೂಡಬಿದಿರೆ: ‘ಅಂತರಾಷ್ಟ್ರೀಯ ಯುವ ದಿನ’ ಆಚರಣೆ Read More »

ಕರಾವಳಿ

ಎಲೆಕ್ಟ್ರಾನಿಕ್ ಶೋರೂಂ ಮ್ಯಾನೇಜರ್ ಮೇಲೆ ಸೆಕ್ಯುರಿಟಿ ಗಾರ್ಡ್ ಹಲ್ಲೆ..!

(ನ್ಯೂಸ್ ಕಡಬ)newskadaba.com ಉಡುಪಿ, ಆ.12. ಸಿಟಿ ಬಸ್ ನಿಲ್ದಾಣದ ಬಳಿಯಿರುವ ಖಾಸಗಿ ಎಲೆಕ್ಟ್ರಾನಿಕ್ಸ್ ಶೋರೂಂನಲ್ಲಿ ಕ್ಲಸ್ಟರ್ ಮ್ಯಾನೇಜರ್ ಆಗಿದ್ದ ರಾನ್ಸನ್ ಎವರೆಸ್ಟ್ ಡಿಸೋಜಾ ಅವರ ಮೇಲೆ ಸೆಕ್ಯುರಿಟಿ ಗಾರ್ಡ್ ಹಲ್ಲೆ ನಡೆಸಿದ ಘಟನೆ ನಡೆದಿದೆ ಎಂದು ವರದಿಯಾಗಿದೆ. ಉಡುಪಿಯ ಸಂತೆಕಟ್ಟೆ ನಿವಾಸಿ ರೋನ್ಸನ್ (36) ಶೋ ರೂಂನ ಸೆಕ್ಯುರಿಟಿ ಗಾರ್ಡ್ ಮೆಲ್ವಿನ್ ಅವರೊಂದಿಗೆ ಜಗಳವಾಡಿದ್ದು,  ಆ.8ರಂದು ಶೋರೂಂನಲ್ಲಿದ್ದ ಮತ್ತೊಬ್ಬ ಉದ್ಯೋಗಿ ಪ್ರವೀಣ್ ಮೆಲ್ವಿನ್ ಗೆ ಸರಿಯಾಗಿ ಕರ್ತವ್ಯ ನಿರ್ವಹಿಸುವಂತೆ ಸೂಚಿಸಿದ್ದರು. ಇದು ಅಸಮಾಧಾನಗೊಂಡ ಮೆಲ್ವಿನ್, ತಾನು ತ್ಯಜಿಸುವುದಾಗಿ

ಎಲೆಕ್ಟ್ರಾನಿಕ್ ಶೋರೂಂ ಮ್ಯಾನೇಜರ್ ಮೇಲೆ ಸೆಕ್ಯುರಿಟಿ ಗಾರ್ಡ್ ಹಲ್ಲೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಉಪ್ಪಿನಂಗಡಿ:ಮಾದಕ ವಸ್ತು ಸಾಗಾಟ          ಆರೋಪಿಗಳು ಇಬ್ಬರು ಅರೆಸ್ಟ್    

(ನ್ಯೂಸ್ ಕಡಬ)newskadaba.com ಉಪ್ಪಿನಂಗಡಿ, ಆ.10. ವಾಹನ ತಪಾಸಣೆ ವೇಳೆ ಆಟೋರಿಕ್ಷಾದಲ್ಲಿ ಮಾದಕ ವಸ್ತು ಸಾಗಿಸುತ್ತಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ಪುತ್ತೂರು ತಾಲೂಕು ನೆಕ್ಕಿಲಾಡಿ ಗ್ರಾಮದ ನೆಕ್ಕಿಲಾಡಿ ಜಂಕ್ಷನ್ ಬಳಿ ನಡೆದಿದೆ.   ಆರೋಪಿಗಳನ್ನು ಕೆದಿಲ ಗ್ರಾಮದ ಗಡಿಯಾರ ನಿವಾಸಿ ಮೊಹಮ್ಮದ್ ನಾಸೀರ್ (24), ಪೆರಾಜೆ ಗ್ರಾಮದ ಏನಾಜೆ ಬುಡೋಳಿ ನಿವಾಸಿ ಮಹಮ್ಮದ್ ಆಸೀಫ್ .ಬಿ (21), ಮತ್ತು ಸಿನಾನ್ ಎಂದು ಗುರುತಿಸಲಾಗಿದೆ. ಉಪ್ಪಿನಂಗಡಿ ಪೊಲೀಸ್ ಠಾಣಾ ಪೊಲೀಸ್ ಉಪ ನಿರೀಕ್ಷಕರಾದ ಅವಿನಾಶ್ ಹೆಚ್ ಮತ್ತು ಸಿಬ್ಬಂದಿಗಳು

ಉಪ್ಪಿನಂಗಡಿ:ಮಾದಕ ವಸ್ತು ಸಾಗಾಟ          ಆರೋಪಿಗಳು ಇಬ್ಬರು ಅರೆಸ್ಟ್     Read More »

ಕ್ರೈಮ್ ನ್ಯೂಸ್

 ಖಾಸಗಿ ಬಸ್ಸಿಗೆ ಲಾರಿ ಢಿಕ್ಕಿ                ವಿದ್ಯಾರ್ಥಿ ಗಂಭೀರ, ಹಲವರಿಗೆ ಗಾಯ    

(ನ್ಯೂಸ್ ಕಡಬ)newskadaba.com ಕುಂದಾಪುರ, ಆ.10. ಬೈಂದೂರುನಿಂದ ಕುಂದಾಪುರದತ್ತ ಸಾಗುತ್ತಿದ್ದ ಎಕೆಎಂಎಸ್ ಖಾಸಗಿ ಬಸ್ ಗೆ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದ ಘಟನೆ ತಲ್ಲೂರು ಪ್ರವಾಸಿ ಬಳಿ ನಡೆದಿದ್ದು, ಅಪಘಾತದ ತೀವ್ರತೆಗೆ ಬಸ್ ಹಿಂಭಾಗ ಮತ್ತು ಲಾರಿ ಮುಂಭಾಗ ನಜ್ಜುಗುಜ್ಜಾಗಿದೆ ಎನ್ನಲಾಗಿದೆ. ಅಪಘಾತದ ಪರಿಣಾಮ ವೆಂಕಟರಮಣ ಆಂಗ್ಲಮಾಧ್ಯಮ ಶಾಲೆಯ ವಿದ್ಯಾರ್ಥಿ ಪ್ರಸಾದ್ ಎಂಬಾತ ಗಂಭೀರ ಗಾಯಗೊಂಡು ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾನೆ. ಇನ್ನುಳಿದಂತೆ ಅದೇ ಶಾಲೆಯ ವಿದ್ಯಾರ್ಥಿಗಳಾದ ಶ್ರೇಯಸ್ ಪೂಜಾರಿ, ದೀಪಶ್ರೀ, ತನುಷ್, ಪ್ರೀತಮ್, ಕೋಟ ಆಶ್ರಿತಾ ನರ್ಸಿಂಗ್ ಕಾಲೇಜಿನ

 ಖಾಸಗಿ ಬಸ್ಸಿಗೆ ಲಾರಿ ಢಿಕ್ಕಿ                ವಿದ್ಯಾರ್ಥಿ ಗಂಭೀರ, ಹಲವರಿಗೆ ಗಾಯ     Read More »

ಕರಾವಳಿ, ಕ್ರೈಮ್ ನ್ಯೂಸ್

ಅರ್ಹ ‘ಬೆಳ್ಳಿ’ ಪದಕ ದೋಚಲಾಗಿದೆ..!         ವಿನೇಶ್ ಫೋಗಟ್ ಬೆಂಬಲಕ್ಕೆ ನಿಂತ ಸಚಿನ್ ತೆಂಡೊಲ್ಕರ್..!    

(ನ್ಯೂಸ್ ಕಡಬ)newskadaba.com ನವದೆಹಲಿ, ಆ.10. ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಮಹಿಳೆಯರ ಫ್ರೀಸ್ಟೈಲ್ ಕುಸ್ತಿಯ 50 ಕೆ. ಜಿ ವಿಭಾಗದ ಫೈನಲ್ ಪಂದ್ಯದಿಂದ ಅನರ್ಹಗೊಂಡ ಭಾರತದ ಕುಸ್ತಿಪಟು ವಿನೇಶ್ ಫೋಗಟ್ ಅವರಿಗೆ ಅರ್ಹ ಬೆಳ್ಳಿ ಪದಕ ನೀಡಬೇಕು ಎಂದು ಕ್ರಿಕೆಟ್ ಲೆಜೆಂಡ್ ಸಚಿನ್ ತೆಂಡೊಲ್ಕರ್ ಒತ್ತಾಯಿಸಿದ್ದಾರೆ. ಫೈನಲ್ ಸುತ್ತಿನಲ್ಲಿ ದೇಹದ ತೂಕ 100 ಗ್ರಾಂ ಹೆಚ್ಚಾಗಿದೆ ಎಂಬ ಕಾರಣ ನೀಡಿ ತಮ್ಮನ್ನು ಅನರ್ಹಗೊಳಿಸಿದ ನಂತರ ನಿವೃತ್ತಿ ಘೋಷಿಸಿರುವ ವಿನೇಶ್ ಫೋಗಟ್, ಯುನೈಟೆಡ್ ವರ್ಲ್ಡ್ ವ್ರೆಸ್ಲಿಂಗ್(ಯುಡಬ್ಲ್ಯೂಡಬ್ಲ್ಯು)ನ ವಿವಾದಾತ್ಮಕ ನಿರ್ಧಾರ ಪ್ರಶ್ನಿಸಿ

ಅರ್ಹ ‘ಬೆಳ್ಳಿ’ ಪದಕ ದೋಚಲಾಗಿದೆ..!         ವಿನೇಶ್ ಫೋಗಟ್ ಬೆಂಬಲಕ್ಕೆ ನಿಂತ ಸಚಿನ್ ತೆಂಡೊಲ್ಕರ್..!     Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

‘ಭಾರತದಲ್ಲಿ ಮತ್ತೊಂದು ಏನೋ ಒಂದು ಮಹತ್ವದ್ದು ನಡೆಯಲಿದೆ..’ ಹಿಂಡನ್ ಬರ್ಗ್ ಹೇಳಿಕೆ..!              

(ನ್ಯೂಸ್ ಕಡಬ)newskadaba.com ನವದೆಹಲಿ, ಆ.10. ಅದಾನಿ ಸಮೂಹದ ಆಂತರಿಕ ವ್ಯಾಪಾರ ಮತ್ತು ಷೇರು ಮಾರುಕಟ್ಟೆಯಲ್ಲಿನ ಇತರ ಉಲ್ಲಂಘನೆಗಳ ವಿರುದ್ಧ ಆರೋಪಗಳನ್ನು ಪ್ರಕಟಿಸಿದ ಒಂದು ವರ್ಷದ ನಂತರ ಅಮೆರಿಕಾ ಮೂಲದ ಹಿಂಡೆನ್‌ ಬರ್ಗ್ ಸಂಶೋಧನಾ ಸಂಸ್ಥೆಯು ಸಂಭವನೀಯ ಹೊಸ ಭಾರತ-ಕೇಂದ್ರಿತ ವರದಿಯ ಬಗ್ಗೆ ಸುಳಿವು ನೀಡುವ ರಹಸ್ಯ ಸಂದೇಶವನ್ನು ಪೋಸ್ಟ್ ಮಾಡಿದೆ. ಹಿಂಡೆನ್‌ ಬರ್ಗ್ ರಿಸರ್ಚ್‌ ನ ಎಕ್ಸ್ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಭಾರತದಲ್ಲಿ ಸದ್ಯದಲ್ಲಿಯೇ ಏನೋ ಒಂದು ಮಹತ್ವದ್ದು ನಡೆಯಲಿದೆ ಎಂದು ಹೇಳಿದೆ.  

‘ಭಾರತದಲ್ಲಿ ಮತ್ತೊಂದು ಏನೋ ಒಂದು ಮಹತ್ವದ್ದು ನಡೆಯಲಿದೆ..’ ಹಿಂಡನ್ ಬರ್ಗ್ ಹೇಳಿಕೆ..!               Read More »

ರಾಷ್ಟ್ರೀಯ ನ್ಯೂಸ್

ಹಿಂದೂ ಧರ್ಮದ ಬಗ್ಗೆ ಅವಹೇಳನ                 ಸಚಿವ ಸತೀಶ್ ಜಾರಕಿಹೊಳಿಗೆ ಕೋರ್ಟ್ ಸಮನ್ಸ್

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.10.  ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಆರೋಪದ ಮೇಲೆ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಸಮನ್ಸ್ ನೀಡಿದೆ. ಹಿಂದೂ ಧರ್ಮ‌ಕ್ಕೆ ನಿಂದನೆ ಮಾಡುವ‌ ಮೂಲಕ ಅಶಾಂತಿ ಮೂಡಿಸಲು ಯತ್ನಿಸಲಾಗುತ್ತಿದೆ. ಸಮುದಾಯಗಳ ನಡುವೆ ದ್ವೇಷ ಮೂಡಿಸಲು ಯತ್ನಿಸಲಾಗಿದೆ ಎಂದು 2022ರಲ್ಲಿ ವಕೀಲ ಕೆ.ದಿಲೀಪ್ ಕುಮಾರ್ ಎಂಬುವರು ಖಾಸಗಿ ದೂರು ದಾಖಲಿಸಿದ್ದರು. ದೂರು ಪರಿಗಣಿಸಿದ ನ್ಯಾ. ಕೆ.ಎನ್.ಶಿವಕುಮಾರ್ ಅವರಿದ್ದ ಪೀಠ ಆಗಸ್ಟ್​ 27ಕ್ಕೆ ನ್ಯಾಯಾಲಯದ ವಿಚಾರಣೆಗೆ ಹಾಜರಾಗುವಂತೆ

ಹಿಂದೂ ಧರ್ಮದ ಬಗ್ಗೆ ಅವಹೇಳನ                 ಸಚಿವ ಸತೀಶ್ ಜಾರಕಿಹೊಳಿಗೆ ಕೋರ್ಟ್ ಸಮನ್ಸ್ Read More »

ಕರ್ನಾಟಕ

ರಸ್ತೆ ಬದಿ ಕಸ ಎಸೆದಿದ್ದಕ್ಕೆ ಬೈದ ವೃದ್ಧ ವ್ಯಕ್ತಿಯ ಬರ್ಬರ ಹತ್ಯೆ..!        

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.10.  ರಸ್ತೆ ಬದಿ ಕಸ ಎಸೆದಿದ್ದಕ್ಕೆ ಬೈದ ವೃದ್ಧನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನೆಲಮಂಗಲದ ಮಾದನಾಯಕನಹಳ್ಳಿಯಲ್ಲಿ ನಡೆದಿದೆ. ಕೊಲೆಯಾದ ವೃದ್ಧ ವ್ಯಕ್ತಿಯನ್ನು ಸಿದ್ದಪ್ಪ (78) ಎಂದು ಗುರುತಿಸಲಾಗಿದ್ದು,ಮತ್ತು ಆರೋಪಿಯನ್ನು ಪುನಿತ್ (22) ಎಂದು ಗುರುತಿಸಲಾಗಿದೆ. ಶುಕ್ರವಾರ ಬೆಳಿಗ್ಗೆ 8.45 ರಿಂದ 9.00 ರ ನಡುವೆ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಿಂದ 1 ಕಿಮೀ ದೂರದಲ್ಲಿ ಘಟನೆ ನಡೆದಿದೆ ಎಂದು ವರದಿಯಾಗಿದೆ.    

ರಸ್ತೆ ಬದಿ ಕಸ ಎಸೆದಿದ್ದಕ್ಕೆ ಬೈದ ವೃದ್ಧ ವ್ಯಕ್ತಿಯ ಬರ್ಬರ ಹತ್ಯೆ..!         Read More »

ಕ್ರೈಮ್ ನ್ಯೂಸ್

‘ಸಂವಿಧಾನಕ್ಕೆ ಬದ್ಧ, SC/ST ಕೆನೆಪದರಕ್ಕೆ ಅವಕಾಶವಿಲ್ಲ’         ಕೇಂದ್ರ ಸರ್ಕಾರ             

(ನ್ಯೂಸ್ ಕಡಬ)newskadaba.com ನವದೆಹಲಿ, ಆ.10.  ಬಿಆರ್ ಅಂಬೇಡ್ಕರ್ ನೀಡಿರುವ ಸಂವಿಧಾನದಲ್ಲಿ ಎಸ್‌ಸಿ ಮತ್ತು ಎಸ್‌ಟಿಗಳಿಗೆ ಮೀಸಲಾತಿಯಲ್ಲಿ ಕೆನೆ ಪದರಕ್ಕೆ ಯಾವುದೇ ಅವಕಾಶವಿಲ್ಲ ಎಂದು ಕೇಂದ್ರ ಸಚಿವ ಸಂಪುಟ ಪ್ರತಿಪಾದಿಸಿದೆ. ಉಪ ಕೋಟಾಗಳ ಕುರಿತು ಕಳೆದ ವಾರ ಸುಪ್ರೀಂ ಕೋರ್ಟ್‌ ತೀರ್ಪು ನೀಡಿತ್ತು ಎನ್ನಲಾಗಿದೆ. ಅತಿ ಹಿಂದುಳಿದ ಗುಂಪುಗಳನ್ನು ಉನ್ನತೀಕರಿಸುವ ಉದ್ದೇಶದಿಂದ ಮೀಸಲಾತಿ ವರ್ಗದೊಳಗೆ ಕೋಟಾಗಳನ್ನು ನಿಯೋಜಿಸಲು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳನ್ನು ಉಪ-ವರ್ಗೀಕರಿಸಲು ರಾಜ್ಯಗಳಿಗೆ ಅಧಿಕಾರವಿದೆ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ ಎಂದು ವರದಿ

‘ಸಂವಿಧಾನಕ್ಕೆ ಬದ್ಧ, SC/ST ಕೆನೆಪದರಕ್ಕೆ ಅವಕಾಶವಿಲ್ಲ’         ಕೇಂದ್ರ ಸರ್ಕಾರ              Read More »

ರಾಷ್ಟ್ರೀಯ ನ್ಯೂಸ್
Scroll to Top