news kadaba desk

ಕೋಚಿಂಗ್ ಸೆಂಟರ್‌ ನಲ್ಲಿ ನಡೆದ ಅವಘಡ ಪ್ರಕರಣ ಮಾಲೀಕ, ನಿರ್ವಾಹಕನಿಗೆ 14 ದಿನ ನ್ಯಾಯಾಂಗ ಬಂಧನ

(ನ್ಯೂಸ್ ಕಡಬ)newskadaba.com ನವದೆಹಲಿ, ಜು.29. ಕೋಚಿಂಗ್ ಸೆಂಟರ್ ನಲ್ಲಿ ಐಎಎಸ್ ಆಕಾಂಕ್ಷಿಗಳ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಚಿಂಗ್ ಸೆಂಟರ್‌ನ ಮಾಲೀಕ ಹಾಗೂ ನಿರ್ವಾಹಕರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಕೋಚಿಂಗ್ ಸೆಂಟರ್ ಮಾಲೀಕ ಅಭಿಷೇಕ್ ಗುಪ್ತಾ ಮತ್ತು ನಿರ್ವಾಹಕ ದೇಶಪಾಲ್ ಸಿಂಗ್ ಅವರನ್ನು ದೆಹಲಿಯ ಮ್ಯಾಜಿಸ್ಟ್ರಿಯಲ್ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ಇವರಿಬ್ಬರಿಗೂ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಲಯವು ಆದೇಶ ಹೊರಡಿಸಿದೆ.

ಕೋಚಿಂಗ್ ಸೆಂಟರ್‌ ನಲ್ಲಿ ನಡೆದ ಅವಘಡ ಪ್ರಕರಣ ಮಾಲೀಕ, ನಿರ್ವಾಹಕನಿಗೆ 14 ದಿನ ನ್ಯಾಯಾಂಗ ಬಂಧನ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರು-ಬೆಂಗಳೂರು ರೈಲು ಸಂಚಾರ ರದ್ದು        ಕೆಲ ರೈಲುಗಳ ಮಾರ್ಗ ಬದಲಾವಣೆ     

(ನ್ಯೂಸ್ ಕಡಬ)newskadaba.com ಮಂಗಳೂರು, ಜು.29. ಕರಾವಳಿ ಜಿಲ್ಲೆಗಳಲ್ಲಿ ಹಾಗೂ ಮಲೆನಾಡಿನಲ್ಲಿ ಭಾರೀ ಮಳೆಯಾಗುತ್ತಿದ್ದು, ಅಲ್ಲಲ್ಲಿ ಗುಡ್ಡ ಕುಸಿತ ಉಂಟಾಗಿ ರಸ್ತೆ ಸಂಚಾರ ಬಂದ್ ಆಗುತ್ತಿವೆ. ಮಂಗಳೂರು-ಬೆಂಗಳೂರು ನಡುವಿನ ರೈಲು ಸಂಚಾರ ರದ್ದಾಗಿದೆ. ಭಾರೀ ಭೂಕುಸಿತದಿಂದ ಹಳಿಯ ಮೇಲೆ ಮಣ್ಣು ಬಿದ್ದಿದೆ. ಹಳಿ ದುರಸ್ತಿಪಡಿಸುವ ಕಾರ್ಯ ಮುಂದುವರಿದಿದ್ದು, ಇದರಿಂದ ಕೆಲ ರೈಲುಗಳ ಸಂಚಾರ ಜುಲೈ ೨೯ರವರೆಗೆ ರದ್ದುಗೊಳಿಸಲಾಗಿದೆ. ಜೊತೆಗೆ ಕೆಲವು ರೈಲುಗಳ ಸಂಚಾರ ಮಾರ್ಗವನ್ನು ಬದಲಾವಣೆ ಮಾಡಲಾಗಿದೆ ಎಂದು ರೈಲ್ವೇ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ರೈಲು ಹಳಿಯ ಕೆಳಭಾಗದಲ್ಲಿ

ಮಂಗಳೂರು-ಬೆಂಗಳೂರು ರೈಲು ಸಂಚಾರ ರದ್ದು        ಕೆಲ ರೈಲುಗಳ ಮಾರ್ಗ ಬದಲಾವಣೆ      Read More »

ಕರಾವಳಿ

ಮಂಗಳೂರು: ಭೂಕುಸಿತಗೊಂಡ ಕೆತ್ತಿಕಲ್ ಗುಡ್ಡಕ್ಕೆ ಡಿಸಿ ಭೇಟಿ

(ನ್ಯೂಸ್ ಕಡಬ)newskadaba.com ಮಂಗಳೂರು, ಜು.29. ಭೂಕುಸಿತ ಸಂಭವಿಸಿರುವ ಕೆತ್ತಿಕಲ್ ಗುಡ್ಡ ಪ್ರದೇಶಕ್ಕೆ ಡಿಸಿ ಮುಲ್ಲೈ ಮುಗಿಲನ್ ಭೇಟಿ ನೀಡಿ ಸ್ಥಳೀಯ ನಿವಾಸಿಗಳೊಂದಿಗೆ ಚರ್ಚೆ ನಡೆಸಿದರು ಎಂದು ತಿಳಿದುಬಂದಿದೆ. ಸಮಸ್ಯೆಗೆ ಕಾರಣ ಹಾಗೂ ಪರಿಹಾರಕ್ಕೆ ಸಮಗ್ರ ವರದಿ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು.   ಸ್ಥಳದಲ್ಲಿದ್ದ ಎನ್‌ಎಚ್‌ಐ ಅಧಿಕಾರಿಗಳನ್ನು ಡಿಸಿ ತರಾಟೆಗೆ ತೆಗೆದುಕೊಂಡರು. ಸಮಸ್ಯೆಯ ಕುರಿತು ಸಮಗ್ರ ವರದಿ ನೀಡಲು ಎಂಸಿಸಿಗೆ ಸೂಚನೆಗಳನ್ನು ನೀಡಲಾಗಿದೆ. ಎಸಿ ಹರ್ಷವರ್ಧನ್, ಎಂಸಿಸಿ ಜಿಲ್ಲಾಧಿಕಾರಿ, ಎಂಜಿನಿಯರ್ ಮತ್ತು ಎನ್‌ಎಚ್‌ಐ ಅಧಿಕಾರಿಗಳು ಉಪಸ್ಥಿತರಿದ್ದರು ಎನ್ನಲಾಗಿದೆ.

ಮಂಗಳೂರು: ಭೂಕುಸಿತಗೊಂಡ ಕೆತ್ತಿಕಲ್ ಗುಡ್ಡಕ್ಕೆ ಡಿಸಿ ಭೇಟಿ Read More »

ಕರಾವಳಿ

ಮನೆಯೂಟಕ್ಕೆ ಅನುಮತಿ ಕೋರಿ ದರ್ಶನ್ ಸಲ್ಲಿಸಿದ್ದ ಅರ್ಜಿ ಇಂದು ವಿಚಾರಣೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.29. ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್ ಮನೆಯೂಟಕ್ಕೆ ಅನುಮತಿ ನೀಡಬೇಕೆಂದು ಕೋರಿ ಅರ್ಜಿ ಸಲ್ಲಿಸಿದ್ದು, ಈ ಅರ್ಜಿ ವಿಚಾರಣೆಯು ಇಂದು ಹೈಕೋರ್ಟ್‌ ನಲ್ಲಿ ನಡೆಯಲಿದೆ. ಮನೆಯೂಟ, ಹಾಸಿಗೆ, ಪುಸ್ತಕಗಳಿಗೆ ದರ್ಶನ್ ಸಲ್ಲಿಸಿದ್ದ ಅರ್ಜಿಯನ್ನು ಮ್ಯಾಜಿಸ್ಟ್ರೇಟ್ ಕೋರ್ಟ್ ವಜಾಗೊಳಿಸಿತ್ತು. ಕೋರ್ಟ್ ಅರ್ಜಿಯನ್ನು ವಜಾಗೊಳಿಸಿದ ಬೆನ್ನಲ್ಲೇ ಹೈಕೋರ್ಟ್‌ನಲ್ಲಿ ದರ್ಶನ್ ಪರ ವಕೀಲರ ಅರ್ಜಿ ಸಲ್ಲಿಸಿದ್ದರು. ಮನೆಯೂಟಕ್ಕೆ ಅನುಮತಿ ಕೋರಿ ದರ್ಶನ್ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ಮ್ಯಾಜಿಸ್ಟ್ರೇಟ್ ಕೋರ್ಟ್, ಕಾನೂನಿಗೆ ಎಲ್ಲರೂ ಒಂದೇ,

ಮನೆಯೂಟಕ್ಕೆ ಅನುಮತಿ ಕೋರಿ ದರ್ಶನ್ ಸಲ್ಲಿಸಿದ್ದ ಅರ್ಜಿ ಇಂದು ವಿಚಾರಣೆ Read More »

ಕರ್ನಾಟಕ

ಪಾದಯಾತ್ರೆ ಕುರಿತು ಬಿಜೆಪಿ-ಜೆಡಿಎಸ್ ಪ್ರಮುಖ ನಾಯಕರ ಸಭೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.29. ರಾಜ್ಯ ಕಾಂಗ್ರೆಸ್ ಸರ್ಕಾರದ ವಿವಿಧ ಹಗರಣಗಳನ್ನು ಮುಂದಿಟ್ಟುಕೊಂಡು ಪಾದಯಾತ್ರೆ ನಡೆಸುವ ಕುರಿತು ಬಿಜೆಪಿ-ಜೆಡಿಎಸ್ ಪ್ರಮುಖರ ಸಭೆ ಬೆಂಗಳೂರಿನಲ್ಲಿ ನಡೆಯಿತು ಎಂದು ತಿಳಿದುಬಂದಿದೆ. ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಜೆಡಿಎಸ್ ಮುಖಂಡ ಹಾಗೂ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಪಕ್ಷದ ಹಿರಿಯ ನಾಯಕ ಬಿ.ಎಸ್. ಯಡಿಯೂರಪ್ಪ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ, ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಹಿರಿಯ

ಪಾದಯಾತ್ರೆ ಕುರಿತು ಬಿಜೆಪಿ-ಜೆಡಿಎಸ್ ಪ್ರಮುಖ ನಾಯಕರ ಸಭೆ Read More »

ಕರ್ನಾಟಕ

ವಿಟ್ಲ: ಅನಾರೋಗ್ಯದಿಂದ ಬಾಲಕಿ ಮೃತ್ಯು

(ನ್ಯೂಸ್ ಕಡಬ)newskadaba.com ವಿಟ್ಲ, ಜು.29. ವಿದ್ಯಾರ್ಥಿನಿ ಅನಾರೋಗ್ಯದಿಂದ ಮೃತಪಟ್ಟ ಘಟನೆ ವಿಟ್ಲದ ಪರ್ತಿಪ್ಪಾಡಿಯಲ್ಲಿ ಸಂಭವಿಸಿದೆ ಎಂದು ವರದಿ ತಿಳಿಸಿದೆ. ಮೃತಪಟ್ಟ ಬಾಲಕಿಯನ್ನು ಗ್ಲೀನಾ ಡಿಸೋಜಾ(14) ಎಂದು ಗುರುತಿಸಲಾಗಿದೆ. ಅಲ್ಪಕಾಲದ ಅಸೌಖ್ಯದಿಂದ ಬಳಲುತ್ತಿದ್ದ ಈಕೆಯನ್ನು ಕೆಲ ದಿನಗಳ ಹಿಂದೆ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎನ್ನಲಾಗಿದೆ

ವಿಟ್ಲ: ಅನಾರೋಗ್ಯದಿಂದ ಬಾಲಕಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ವಿದ್ಯುತ್ ಪ್ರವಹಿಸಿ ಪೈಂಟರ್ ಮೃತ್ಯು

(ನ್ಯೂಸ್ ಕಡಬ)newskadaba.com ಬೈಂದೂರು, ಜು.27. ಲಾರಿ ಚಾಸಿಸ್ ಪೇಂಟ್ ಮಾಡುವ ವೇಳೆ ವಿದ್ಯುತ್ ಆಘಾತದಿಂದ ಪೈಂಟರೊಬ್ಬರು ಮೃತಪಟ್ಟ ಘಟನೆ ಬೈಂದೂರಿನಲ್ಲಿ ನಡೆದಿದೆ. ಮೃತರನ್ನು ಗಂಗೊಳ್ಳಿ ನಿವಾಸಿ ಸಂದೀಪ್( 40 ) ಎಂದು ಗುರುತಿಸಲಾಗಿದೆ. ಇವರು ಟ್ರಾನ್ಸ್ಪೋರ್ಟ್ ಸಂಸ್ಥೆಯೊಂದರ ಲಾರಿಗಳ ಪೇಂಟಿಂಗ್ ಮಾಡಲು ಆಗಮಿಸಿದ್ದು, ಈ ವೇಳೆ ಪೇಂಟಿಂಗ್ ಕಂಪ್ರೆಸರ್ ಯಂತ್ರದಲ್ಲಿ ವಿದ್ಯುತ್ ಹರಿದ ಪರಿಣಾಮ ವಿದ್ಯುತ್ ಶಾಕ್‌ಗೆ ಒಳಗಾದ ಇವರು ತೀವ್ರವಾಗಿ ಅಸ್ವಸ್ಥಗೊಂಡು ಸ್ಥಳದಲ್ಲಿಯೇ ಮೃತಪಟ್ಟರು ಎಂದು ತಿಳಿದುಬಂದಿದೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ

ವಿದ್ಯುತ್ ಪ್ರವಹಿಸಿ ಪೈಂಟರ್ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಆಕಸ್ಮಿಕ ಅಗ್ನಿ ಅವಘಡ      ಲಕ್ಷಾಂತರ ರೂ. ನಷ್ಟ       

(ನ್ಯೂಸ್ ಕಡಬ)newskadaba.com ಕಾರ್ಕಳ, ಜು.27. ಕುಕ್ಕುಂದೂರು ಗ್ರಾಮ ಪಂಚಾಯತ್ ವಾಪ್ತಿಯ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ರಸ್ತೆಯ ಬಳಿ ಹೊಸದಾಗಿ ನಿರ್ಮಿಸಿರುವ ಮನೆವೊಂದರಲ್ಲಿ ಆಕಸ್ಮಿಕವಾಗಿ ಅಗ್ನಿ ಅವಘಡ ಸಂಭವಿಸಿದ ಘಟನೆ ಬೆಳಗ್ಗೆ ಸಂಭವಸಿದೆ ಎಂದು ವರದಿ ತಿಳಿಸಿದೆ. ಆಲ್ಫಾ ಕಾಟೇಜ್ ಆಯೀಝ್ ಹಬೀದ್ ಖಾನ್ ಎಂಬವರಿಗೆ ಸೇರಿದ ಮನೆಯಲ್ಲಿ ಅಗ್ನಿ ದುರಂತ ಸಂಭವಿಸಿದೆ. ಘಟನೆಯಲ್ಲಿ ಸುಮಾರು 2,00,000 ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.  

ಆಕಸ್ಮಿಕ ಅಗ್ನಿ ಅವಘಡ      ಲಕ್ಷಾಂತರ ರೂ. ನಷ್ಟ        Read More »

ಕರ್ನಾಟಕ

ಸಿಲಿಂಡರ್ ಸ್ಫೋಟ: ಒಂದೇ ಕುಟುಂಬದ ಐವರಿಗೆ ಗಂಭೀರ ಗಾಯ

(ನ್ಯೂಸ್ ಕಡಬ)newskadaba.com ಬೆಂಗಳೂರು,  ಜು.27. ಅಡುಗೆ ಅನಿಲದ ಸಿಲಿಂಡರ್​ ಸ್ಫೋಟಗೊಂಡು ಒಂದೇ ಕುಟುಂಬದ ಐವರಿಗೆ ಗಂಭೀರ ಗಾಯಗಳಾದ ಘಟನೆ ಸಂಪಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಎಂ.ಎಸ್.ನಗರದಲ್ಲಿ ನಡೆದಿದೆ. ಘಟನೆಯಲ್ಲಿ ಪತಿ, ಪತ್ನಿ ಹಾಗೂ ಮೂವರು ಮಕ್ಕಳಿಗೆ ಬೆಂಕಿ ತಗುಲಿ ಗಂಭೀರ ಸುಟ್ಟ ಗಾಯಗಳಾಗಿವೆ. ಪತಿ ಮದನ್ ಚೌಹಾರ (32), ಹೆಂಡತಿ ಪ್ರೇಮ್ ಜಾಲ (28), ಮಕ್ಕಳಾದ ಹಿರದ್ (12), ಪ್ರಶಾಂತ್ (6) ಹಾಗೂ ಅನಿತಾ (8) ಗಂಭೀರ ಗಾಯಗೊಂಡವರು ಎಂದು ಗುರುತಿಸಲಾಗಿದೆ. ನೇಪಾಳ ಮೂಲದ ಈ ಕುಟುಂಬ

ಸಿಲಿಂಡರ್ ಸ್ಫೋಟ: ಒಂದೇ ಕುಟುಂಬದ ಐವರಿಗೆ ಗಂಭೀರ ಗಾಯ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹೇಮಾವತಿ ಪ್ರವಾಹದಿಂದ ಸಕಲೇಶಪುರ ಮುಳುಗಡೆ         ಜನಜೀವನ, ಸಂಚಾರ ಅಸ್ತವ್ಯಸ್ತ                

(ನ್ಯೂಸ್ ಕಡಬ)newskadaba.com ಹಾಸನ, ಜು.27. ಸಕಲೇಶಪುರ ಪಟ್ಟಣದ ಆಜಾದ್ ರಸ್ತೆಯಲ್ಲಿ ಹೇಮಾವತಿ ನದಿ ನೀರಿನಿಂದ ಸಂಪೂರ್ಣ ಜಲಾವೃತಗೊಂಡಿದ್ದರಿಂದ ನಿವಾಸಿಗಳು ಹಾಗೂ ಅಂಗಡಿ ಮಾಲೀಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಪ್ರವಾಹದಲ್ಲಿ ಸಿಲುಕಿರುವ ಜನರನ್ನು ಪರಿಹಾರ ಕೇಂದ್ರಗಳಿಗೆ ಸ್ಥಳಾಂತರಿಸಲು ತಾಲೂಕು ಆಡಳಿತ ಕ್ರಮ ಕೈಗೊಳ್ಳುತ್ತಿದೆ. ಸಕಲೇಶಪುರದ ಹೇಮಾವತಿ ನದಿ ತೀರದಲ್ಲಿರುವ ಶತಮಾನದಷ್ಟು ಹಳೆಯದಾದ ಹೊಳೆಮಲ್ಲೇಶ್ವರ ದೇವಸ್ಥಾನ ಭಾಗಶಃ ಮುಳುಗಡೆಯಾಗಿದೆ. ಮುಂಜಾಗ್ರತಾ ಕ್ರಮವಾಗಿ ದೇವಾಲಯದೊಳಗೆ ಭಕ್ತರ ಪ್ರವೇಶವನ್ನು ಅಧಿಕಾರಿಗಳು ನಿರ್ಬಂಧಿಸಿದ್ದಾರೆ.                            

ಹೇಮಾವತಿ ಪ್ರವಾಹದಿಂದ ಸಕಲೇಶಪುರ ಮುಳುಗಡೆ         ಜನಜೀವನ, ಸಂಚಾರ ಅಸ್ತವ್ಯಸ್ತ                 Read More »

ಕರ್ನಾಟಕ
Scroll to Top