news kadaba desk

ಮಂಗಳೂರು: ಕುಡಿದು ಮೋರಿಗೆ ಬಿದ್ದ ವ್ಯಕ್ತಿ;     ಮೇಲಕ್ಕೆತ್ತಿದ ಸಂಚಾರಿ ಪೊಲೀಸರು

(ನ್ಯೂಸ್ ಕಡಬ)newskadaba.com ಮಂಗಳೂರು, ಜು.26. ಮದ್ಯದ ನಶೆಯಲ್ಲಿ ಮೋರಿಗೆ ಬಿದ್ದ ಕುಡುಕನೋರ್ವನನ್ನು ಸಂಚಾರಿ ಪೊಲೀಸರು ಮೇಲಕ್ಕೆತ್ತಿ ರಕ್ಷಣೆ ಮಾಡಿ ಘಟನೆ ಮಂಗಳೂರಿನ ಪಂಪ್‌ವೆಲ್ ಬಳಿ ಸಂಭವಿಸಿದೆ.ಮಳೆಯಿಂದಾಗಿ ಮೋರಿಯಲ್ಲಿ ನೀರು ರಭಸವಾಗಿ ಹರಿಯುತ್ತಿತ್ತು. ಸ್ವಲ್ಪ ಹೆಚ್ಚು ಕಮ್ಮಿ ಆದರೂ ವ್ಯಕ್ತಿ ನೀರಿನಲ್ಲಿ ಕೊಚ್ಚಿ ಹೋಗುವ ಸಾಧ್ಯತೆ ಇತ್ತು. ಇದನ್ನು ಗಮನಿಸಿದ ಪೊಲೀಸರು ಆತನನ್ನು ರಕ್ಷಿಸಿದ್ದಾರೆ ಎನ್ನಲಾಗಿದೆ. ಮಂಗಳೂರು ನಗರ ಜೆಪ್ಪಿನಮೊಗರು ಸಂಚಾರಿ ಠಾಣೆಯ ಹೆಡ್ ಕಾನ್‌ಸ್ಟೇಬಲ್ ತಿಪ್ಪೇಸ್ವಾಮಿ ಹಾಗೂ ಸಿಬ್ಬಂದಿ ವಿಲ್ಸನ್ ಫೆರ್ನಾಂಡಿಸ್ ಅವರು ಮೋರಿಗೆ ಇಳಿದು ವ್ಯಕ್ತಿಯನ್ನು […]

ಮಂಗಳೂರು: ಕುಡಿದು ಮೋರಿಗೆ ಬಿದ್ದ ವ್ಯಕ್ತಿ;     ಮೇಲಕ್ಕೆತ್ತಿದ ಸಂಚಾರಿ ಪೊಲೀಸರು Read More »

ಕರಾವಳಿ

ಸುಳ್ಯ: ಭಾರೀ ಗಾಳಿ ಮಳೆಗೆ ಮನೆ ಮೇಲೆ ಬಿದ್ದ ತೆಂಗಿನ ಮರ ಅಪಾಯದಿಂದ ಪಾರು

(ನ್ಯೂಸ್ ಕಡಬ)newskadaba.com ಸುಳ್ಯ, ಜು.26. ಭಾರೀ ಗಾಳಿ ಮಳೆಗೆ ಮನೆಯೊಂದರ ಮೇಲೆ ತೆಂಗಿನ ಮರವೊಂದು ಬುಡ ಸಹಿತ ಬಿದ್ದಿರುವ ಘಟನೆ ಸುಳ್ಯದ ಮಂಡೆಕೋಲು ಗ್ರಾಮದ ಶಾಲಾ ಬಳಿ ನಡೆದಿದೆ.   ಇಲ್ಲಿನ ಭವಾನಿಶಂಕರ ಆಚಾರ್ಯ ಅವರ ಮನೆ ಮೇಲೆ ತೆಂಗಿನ ಮರ ಬಿದ್ದು, ಘಟನೆಯಲ್ಲಿ ಮನೆಯ ಮೇಲ್ಛಾವಣಿಗೆ ಅಪಾರ ಹಾನಿಯಾಗಿದೆ. ಮನೆಯೊಳಗೆ ಭವಾನಿಶಂಕರ ಅವರ ತಾಯಿ ಹಾಗೂ ಪತ್ನಿ ಇದ್ದು, ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ.    

ಸುಳ್ಯ: ಭಾರೀ ಗಾಳಿ ಮಳೆಗೆ ಮನೆ ಮೇಲೆ ಬಿದ್ದ ತೆಂಗಿನ ಮರ ಅಪಾಯದಿಂದ ಪಾರು Read More »

ಕರಾವಳಿ

ಬೆಳ್ತಂಗಡಿ: ಭಾರೀ ಗಾಳಿ ಮಳೆಗೆ ತಾಲೂಕಿನ ವಿವಿಧೆಡೆ ವ್ಯಾಪಕ ಹಾನಿ ಜನಜೀವನ ಅಸ್ತವ್ಯಸ್ತ

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಜು.26. ವಿವಿಧೆಡೆ ಭಾರೀ ಗಾಳಿ- ಮಳೆಗೆ ಪರಿಣಾಮ ವ್ಯಾಪಕ ಹಾನಿಯಾಗಿದ್ದು, ನಾಗರಿಕರು ಸಮಸ್ಯೆಗೆ ಸಿಲುಕಿದ್ದಾರೆ. ಅಣಿಯೂರಿನಿಂದ ನೆರಿಯ ಗ್ರಾಮ ಪಂಚಾಯತ್ ವರೆಗೆ ರಸ್ತೆ ಬದಿಯಲ್ಲಿದ್ದ ಮರಗಳು ಧರೆಗೆ ಉರುಳಿವೆ. ಪೆರಿಯಡ್ಕ ರಸ್ತೆಯಲ್ಲೂ ಐದಕ್ಕೂ ಅಧಿಕ ಮರಗಳು ನೆಲಕ್ಕುರುಳಿವೆ. ವಿವಿಧೆಡೆ ಮರಗಳು ಮುರಿದು ಬಿದ್ದಿದ್ದು, ವಾಹನ ಸಂಚಾರ ಸ್ಥಗಿತಗೊಂಡಿದೆ. ಪ್ರಾಥಮಿಕ ಮಾಹಿತಿಯಂತೆ ಸುಮಾರು ೪೦ಕ್ಕೂ ಅಧಿಕ ವಿದ್ಯುತ್ ಕಂಬಗಳು ನೆರಿಯ ಒಂದೇ ಗ್ರಾಮದಲ್ಲಿ ಉರುಳಿಬಿದ್ದಿವೆ. ಇದರಿಂದ ನೆರಿಯ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲೂ ವಿದ್ಯುತ್ ಸಂಪರ್ಕ

ಬೆಳ್ತಂಗಡಿ: ಭಾರೀ ಗಾಳಿ ಮಳೆಗೆ ತಾಲೂಕಿನ ವಿವಿಧೆಡೆ ವ್ಯಾಪಕ ಹಾನಿ ಜನಜೀವನ ಅಸ್ತವ್ಯಸ್ತ Read More »

ಕರಾವಳಿ

ಕ್ಷುಲ್ಲಕ ಕಾರಣಕ್ಕೆ ಜಗಳ ಪ್ರೇಮಿಗಳು ಆತ್ಮಹತ್ಯೆಗೆ ಶರಣು

(ನ್ಯೂಸ್ ಕಡಬ)newskadaba.com ಮೈಸೂರು, ಜು..26. ಕ್ಷುಲ್ಲಕ ಕಾರಣಕ್ಕೆ ಉಂಟಾದ ಜಗಳದಿಂದ ಮನನೊಂದು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದು, ಆಕೆಯ ಸಾವಿನ ಸುದ್ದಿ ತಿಳಿದು ಪ್ರಿಯಕರ ಸಹ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಸಾವಿಗೆ ಶರಣಾದ ಪ್ರೇಮಿಗಳನ್ನು ಮೈಸೂರಿನ ಮಂಡಕಳ್ಳಿಯ ಮೋನಿಕಾ ಮತ್ತು ಜ್ಯೋತಿನಗರದ ಮನು ಎಂದು ಗುರುತಿಸಲಾಗಿದೆ. ಇವರಿಬ್ಬರು ಕಳೆದ ಎರಡು ವರ್ಷಗಳಿಂದ ಒಬ್ಬರಿಗೊಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಇಬ್ಬರ ಮಧ್ಯ ಬಂದ ಒಂದು ಮನಸ್ತಾಪಕ್ಕೆ ಈ ಜೋಡಿ ಸಾವಿಗೆ ಶರಣಾಗಿದೆ.

ಕ್ಷುಲ್ಲಕ ಕಾರಣಕ್ಕೆ ಜಗಳ ಪ್ರೇಮಿಗಳು ಆತ್ಮಹತ್ಯೆಗೆ ಶರಣು Read More »

ಕರ್ನಾಟಕ

ಭಾರತದಲ್ಲಿ ಅಲ್ಪಸಂಖ್ಯಾತರ ವಿರುದ್ಧ ಹಿಂಸಾಚಾರ ವಿಶ್ವಸಂಸ್ಥೆ ಕಳವಳ

(ನ್ಯೂಸ್ ಕಡಬ)newskadaba.com ಜಿನೀವಾ, ಜು.26. ಭಾರತದಲ್ಲಿ ಅಲಸಂಖ್ಯಾತ ವಿರುದ್ಧದ ಹಿಂಸಾಚಾರ, ತಾರತಮ್ಯ ಆರೋಪ ಮತ್ತು ದೇಶದ ಕೆಲವು ಜಿಲ್ಲೆಗಳಲ್ಲಿ ಯುಎಪಿಎ ಕಾಯ್ದೆಯಡಿ ಶಿಕ್ಷೆಗೆ ಗುರಿಪಡಿಸುತ್ತಿರುವುದರ ಬಗ್ಗೆ ವಿಶ್ವಸಂಸ್ಥೆ ಕಳವಳ ವ್ಯಕ್ತಪಡಿಸಿದೆ ಎನ್ನಲಾಗಿದೆ. ವಿಶ್ವಸಂಸ್ಥೆ ಮಾನವ ಹಕ್ಕುಗಳ ಸಮಿತಿಯು ತನ್ನ ಇತ್ತೀಚಿನ ಅಧಿವೇಶನದಲ್ಲಿ ಕ್ರೊಯೇಷಿಯಾ, ಹೊಂಡುರಾಸ್, ಭಾರತ, ಮಾಲ್ಡೀವ್ಸ್, ಮಾಲ್ಟಾ, ಸುರಿನಾಮ್ ಮತ್ತು ಸಿರಿಯಾದಲ್ಲಿ ಅಲ್ಪಸಂಖ್ಯಾತರ ವಿರುದ್ಧದ ಹಿಂಸಾಚಾರ ಕುರಿತ ಪರಿಶೀಲನೆಯ ನಂತರ ಭಾರತ ಬಗ್ಗೆ ಈ ರೀತಿ ಹೇಳಿದೆ ಎಂದು ವರದಿಯಾಗಿದೆ.      

ಭಾರತದಲ್ಲಿ ಅಲ್ಪಸಂಖ್ಯಾತರ ವಿರುದ್ಧ ಹಿಂಸಾಚಾರ ವಿಶ್ವಸಂಸ್ಥೆ ಕಳವಳ Read More »

ಅಂತರ್ರಾಷ್ಟ್ರೀಯ ನ್ಯೂಸ್

ಕುಂದಾಪುರ: ಭಾರೀ ಗಾಳಿಗೆ ಕುಸಿದು ಬಿದ್ದ ಮನೆ

(ನ್ಯೂಸ್ ಕಡಬ)newskadaba.com ಕುಂದಾಪುರ , ಜು 26.   160 ವರ್ಷಗಳಷ್ಟು ಹಳೆಯ ಮನೆಯು ರಾತ್ರಿ ಬೀಸಿದ ಭಾರೀ ಗಾಳಿಗೆ ಸಂಪೂರ್ಣ ಕುಸಿದು ಬಿದ್ದಿದೆ. 10 ಲಕ್ಷ ರೂಪಾಯಿ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ. 85 ವರ್ಷದ ಗಣಪಯ್ಯ, ಅವರ ಪತ್ನಿ ಜಯಲಕ್ಷ್ಮಿ, ಅವರ ಮಕ್ಕಳು ,  ಸಿದ್ದಾಪುರಮತ್ತು ಮೊಮ್ಮಕ್ಕಳು ಸೇರಿದಂತೆ ಒಂಬತ್ತು ಮಂದಿ ಮನೆಯಲ್ಲಿ ವಾಸಿಸುತ್ತಿದ್ದರು. ಆದರೆ, ಭಾರೀ ಗಾಳಿಯಿಂದಾಗಿ ಗಣಪಯ್ಯ ಮತ್ತು ಅವರ ಇಡೀ ಕುಟುಂಬ ಕೆಲ ದಿನಗಳಿಂದ ಅವರ ಮಗನ ಹತ್ತಿರದ ಮನೆಯಲ್ಲಿ ವಾಸವಾಗಿದ್ದರು. ಹೀಗಾಗಿ ಯಾವುದೇ ಗಾಯ ಅಥವಾ

ಕುಂದಾಪುರ: ಭಾರೀ ಗಾಳಿಗೆ ಕುಸಿದು ಬಿದ್ದ ಮನೆ Read More »

ಕರ್ನಾಟಕ

ಕಾಲೇಜು ಆವರಣದಲ್ಲಿ ಹೊಡೆದಾಟ 7 ವಿದ್ಯಾರ್ಥಿಗಳು ಅಮಾನತು

(ನ್ಯೂಸ್ ಕಡಬ)newskadaba.com ಕಾಸರಗೋಡು, ಜು 26. ಹೊಡೆದಾಟಕ್ಕೆ ಸಂಬಂಧಪಟ್ಟಂತೆ ಶಾಲೆಯು ಏಳು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ತೆಗೆದುಕೊಂಡಿದ್ದು, ಅಮಾನತಗೊಳಿಸಲಾಗಿದೆ. ಹಯರ್ ಸೆಕಂಡರಿ ಶಾಲೆಯ ವಿದ್ಯಾರ್ಥಿಗಳನ್ನು ಅಮಾನತುಗೊಳಿಸಲಾಗಿದೆ. ವಿದ್ಯಾನಗರ ಬಿ.ಸಿ ರೋಡ್ ಜಂಕ್ಷನ್ ನಲ್ಲಿ ವಿದ್ಯಾರ್ಥಿಗಳು ಪರಸ್ಪರ ಹೊಡೆದಾಡಿಕೊಂಡಿದ್ದರು. ಘಟನೆ ಬಗ್ಗೆ ಗಂಭೀರವಾಗಿ ತೆಗೆದುಕೊಂಡ ಶಾಲಾ ಆಡಳಿತ ಮಂಡಳಿ ಏಳು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ತೆಗೆದುಕೊಂಡಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಹೊಡೆದಾಟ ನಡೆಸಿದ ಬಗ್ಗೆ ವಿದ್ಯಾನಗರ ಠಾಣಾ ಪೊಲೀಸರು ಶಾಲಾ ಆಡಳಿತ ಮಂಡಳಿಯಿಂದ ಸ್ಪಷ್ಟನೆ ಕೇಳಿದ್ದರು. ವಿದ್ಯಾರ್ಥಿಗಳ

ಕಾಲೇಜು ಆವರಣದಲ್ಲಿ ಹೊಡೆದಾಟ 7 ವಿದ್ಯಾರ್ಥಿಗಳು ಅಮಾನತು Read More »

ರಾಷ್ಟ್ರೀಯ ನ್ಯೂಸ್

ಅಕ್ರಮವಾಗಿ ಜುಗಾರಿ ಅಡ್ಡೆಗೆ ದಾಳಿ        ಆರೋಪಿಗಳು ಅರೆಸ್ಟ್

(ನ್ಯೂಸ್ ಕಡಬ)newskadaba.com ಬಂಟ್ವಾಳ,ಜು.26. ಅಕ್ರಮವಾಗಿ ಮನೆಯೊಂದರಲ್ಲಿ ನಡೆಯುತ್ತಿದ್ದ ಜುಗಾರಿ ಅಡ್ಡೆಗೆ ಬಂಟ್ವಾಳ ಗ್ರಾಮಾಂತರ ಪೊಲೀಸರು ದಾಳಿ ನಡೆಸಿದ ಘಟನೆ ಬಂಟ್ವಾಳದಲ್ಲಿ ವರದಿಯಾಗಿದೆ . ಆರೋಪಿಗಳ ಸಹಿತ ಆಟಕ್ಕೆ ಬಳಸಿದ ಹಣ ಹಾಗೂ ಇತರ ವಸ್ತುಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ ಘಟನೆ ತಾಲೂಕಿನ ಪಿಲಿಮೊಗ್ರು ಗ್ರಾಮದ ನಡಾಯಿ ಎಂಬಲ್ಲಿ ನಡೆದಿದೆ. ಬಂಧಿತ ಆರೋಪಿಗಳನ್ನು ಶಿವರಾಮ ನಾಯಕ್ (56), ಗೋಪಾಲ (41), ಯೋಗೀಶ ಪ್ರಭು, (46) ಎಂದು ಗುರುತಿಸಲಾಗಿದೆ. ಜಯಣ್ಣ ಅಲಿಯಾಸ್ ಜಯಚಂದ್ರ ಬೊಳ್ಳಾರ್ ಎಂಬಾತ ಪೊಲೀಸರ ಕೈಗೆ ಸಿಗದೆ

ಅಕ್ರಮವಾಗಿ ಜುಗಾರಿ ಅಡ್ಡೆಗೆ ದಾಳಿ        ಆರೋಪಿಗಳು ಅರೆಸ್ಟ್ Read More »

ಕರಾವಳಿ

ಬೆಂಗಳೂರಿನಲ್ಲಿ 37 ಡೆಂಗ್ಯೂ ಹಾಟ್‌ ಸ್ಪಾಟ್‌ ಸೋಂಕು ಹೆಚ್ಚಿರುವ ಸ್ಥಳಗಳಿಗೆ ಅಧಿಕಾರಿಗಳ ತಂಡ ಭೇಟಿ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.26. ಬೆಂಗಳೂರಿನಲ್ಲಿ 37 ಡೆಂಗ್ಯೂ ಹಾಟ್‌ ಸ್ಪಾಟ್‌ ಗಳನ್ನು ಗುರುತಿಸಲಾಗಿದ್ದು, ಬಿಬಿಎಂಪಿ ಅಧಿಕಾರಿಗಳ ಸಹಯೋಗದೊಂದಿಗೆ ಹೆಚ್ಚಿನ ನಿಗಾ ವಹಿಸುವಂತೆ ಅಧಿಕಾರಿಗಳಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಸೂಚಿಸಿದ್ದಾರೆ. ವಿಡಿಯೊ ಕಾನ್ಫರೆನ್ಸ್ ಮೂಲಕ ರಾಜ್ಯದ ಜಿಲ್ಲಾಧಿಕಾರಿಗಳು ಹಾಗೂ ಸಿಇಒ ಗಳ ಜತೆ ಸಭೆ ನಡೆಸಿದ ಸಚಿವರು, ಮಳೆ, ಪ್ರವಾಹದ ನಡುವೆ ಡೆಂಗ್ಯೂ ನಿಯಂತ್ರಣದ ಬಗ್ಗೆ ಗಮನ ಕಡಿಮೆಯಾಗಬಾರದು ಎಂದು ಸೂಚನೆ ನೀಡಿದರು. ಆರೋಗ್ಯ ಇಲಾಖೆಯಿಂದ ಜಿಲ್ಲಾಡಳಿತಕ್ಕೆ ಎಲ್ಲ ರೀತಿಯ ಸಹಕಾರ ಒದಗಿಸಲಾಗುತ್ತಿದೆ.‌ ಆದರೆ

ಬೆಂಗಳೂರಿನಲ್ಲಿ 37 ಡೆಂಗ್ಯೂ ಹಾಟ್‌ ಸ್ಪಾಟ್‌ ಸೋಂಕು ಹೆಚ್ಚಿರುವ ಸ್ಥಳಗಳಿಗೆ ಅಧಿಕಾರಿಗಳ ತಂಡ ಭೇಟಿ Read More »

ಕರ್ನಾಟಕ

ಕಾರ್ಗಿಲ್ ವಿಜಯ ದಿನ ಲಡಾಕ್ ನ ದ್ರಾಸ್ ನಲ್ಲಿ ಯೋಧರ ಸ್ಮಾರಕಕ್ಕೆ ಪ್ರಧಾನಿ ಮೋದಿ ನಮನ

(ನ್ಯೂಸ್ ಕಡಬ)newskadaba.com ಲಡಾಖ್, ಜು.26. ಕಾರ್ಗಿಲ್ ವಿಜಯ್ ದಿವಸದ 25 ನೇ ವಾರ್ಷಿಕೋತ್ಸವ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಕಾರ್ಗಿಲ್‌ ನಲ್ಲಿದ್ದಾರೆ. ಕಾರ್ಗಿಲ್ ಯುದ್ಧದ 25 ನೇ ವಾರ್ಷಿಕೋತ್ಸವದಂದು ಲಡಾಖ್‌ ಗೆ ಭೇಟಿ ನೀಡಿದ ಪ್ರಧಾನಿ ಮೋದಿಯವರು, ಕಾರ್ಗಿಲ್ ಯುದ್ಧದಲ್ಲಿ ದೇಶಕ್ಕಾಗಿ ಹೋರಾಡಿ ವೀರಮರಣವನ್ನು ಕಂಡ ಯೋಧರ ಸ್ಮಾರಕಕ್ಕೆ ಗೌರವ ನಮನ ಸಲ್ಲಿಸಿದರು ಎನ್ನಲಾಗಿದೆ. ಕಾರ್ಗಿಲ್ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿದ ಪ್ರಧಾನಿ ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಯೋಧರಿಗೆ ನಮನ ಸಲ್ಲಿಸಿದರು. ಪ್ರಧಾನಿ ಭೇಟಿಗೆ

ಕಾರ್ಗಿಲ್ ವಿಜಯ ದಿನ ಲಡಾಕ್ ನ ದ್ರಾಸ್ ನಲ್ಲಿ ಯೋಧರ ಸ್ಮಾರಕಕ್ಕೆ ಪ್ರಧಾನಿ ಮೋದಿ ನಮನ Read More »

ರಾಷ್ಟ್ರೀಯ ನ್ಯೂಸ್
Scroll to Top