news kadaba desk

ಉನ್ನತ ಶಿಕ್ಷಣ ವಿದ್ಯಾರ್ಥಿಗಳಿಗೆ 10 ಲಕ್ಷ ಸಾಲ   

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.25. ಸರ್ಕಾರಿ ಯೋಜನೆಗಳು ಮತ್ತು ನೀತಿಗಳ ಅಡಿಯಲ್ಲಿ ಯಾವುದೇ ಪ್ರಯೋಜನಕ್ಕೆ ಅನರ್ಹರಾಗಿರುವ ವಿದ್ಯಾರ್ಥಿಗಳು ಈಗ ದೇಶೀಯ ಶಿಕ್ಷಣ ಸಂಸ್ಥೆಗಳಲ್ಲಿ ಉನ್ನತ ಶಿಕ್ಷಣಕ್ಕಾಗಿ ಶೇಕಡಾ 3ರ ಬಡ್ಡಿದರದಲ್ಲಿ 10 ಲಕ್ಷ ರೂಪಾಯಿಗಳವರೆಗೆ ಸಾಲವನ್ನು ಪಡೆಯಬಹುದು ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕೇಂದ್ರ ಬಜೆಟ್ 2024ರಲ್ಲಿ ಘೋಷಿಸಿದ್ದಾರೆ ಎನ್ನಲಾಗಿದೆ. ಪ್ರತಿ ವರ್ಷ ಒಂದು ಲಕ್ಷ ವಿದ್ಯಾರ್ಥಿಗಳಿಗೆ ನೇರ ಇ-ವೋಚರ್‌ಗಳನ್ನು ನೀಡಲಾಗುವುದು ಎಂದು ಅವರು ಹೇಳಿದರು. ಸರ್ಕಾರವು ಯುವಜನರಿಗೆ ಕೌಶಲ್ಯ ಮತ್ತು ಅವಕಾಶಗಳನ್ನು ಒದಗಿಸುವ ಉದ್ದೇಶವನ್ನು […]

ಉನ್ನತ ಶಿಕ್ಷಣ ವಿದ್ಯಾರ್ಥಿಗಳಿಗೆ 10 ಲಕ್ಷ ಸಾಲ    Read More »

ಕರ್ನಾಟಕ

ಜೈಲಿನಿಂದ ತಪ್ಪಿಸಿಕೊಂಡ ಆರು ವರ್ಷಗಳ ನಂತರ ಸಿಕ್ಕಿಬಿದ್ದ ಅಪರಾಧಿ ಮತ್ತೆ ಸೆರೆಮನೆ ವಾಸ ಫಿಕ್ಸ್

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.25. ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಟ್ರಾಫಿಕ್ ಕೋರ್ಟ್‌ ನಿಂದ ಪರಾರಿಯಾಗಿದ್ದ ರಸ್ತೆ ಅಪಘಾತದಲ್ಲಿ ಶಿಕ್ಷೆಗೊಳಗಾಗಿದ್ದ ಅಪರಾಧಿಯನ್ನು ಜೀವನ್ ಭೀಮಾ ನಗರ ಸಂಚಾರ ಪೊಲೀಸರು ಪತ್ತೆಹಚ್ಚಿದ್ದಾರೆ ಎನ್ನಲಾಗಿದೆ. 2015ರಲ್ಲಿ ದ್ವಿಚಕ್ರವಾಹನದಲ್ಲಿ ಹೋಗುತ್ತಿದ್ದ ಆರೋಪಿ ದಿನೇಶ್ (32) ಮೊಪೆಡ್‌ನಲ್ಲಿದ್ದ ಗುರುಪ್ಪ (54) ಅವರಿಗೆ ಡಿಕ್ಕಿ ಹೊಡೆದು ಕೆಳಗೆ ಬೀಳಿಸಿದ್ದರಿಂದ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ವರದಿ ತಿಳಿಸಿದೆ. ಪೊಲೀಸರು ಐಪಿಸಿಯ ಸೆಕ್ಷನ್ 279 (ನಿರ್ಲಕ್ಷ್ಯದ ಸವಾರಿ) ಮತ್ತು 304 (ಎ) (ಸಾವಿಗೆ ಕಾರಣ)

ಜೈಲಿನಿಂದ ತಪ್ಪಿಸಿಕೊಂಡ ಆರು ವರ್ಷಗಳ ನಂತರ ಸಿಕ್ಕಿಬಿದ್ದ ಅಪರಾಧಿ ಮತ್ತೆ ಸೆರೆಮನೆ ವಾಸ ಫಿಕ್ಸ್ Read More »

ಕರ್ನಾಟಕ

ಒಲಂಪಿಕ್ಸ್-2024 ಕ್ಕೆ ಅಡಚಣೆ ಯೋಜನೆ       ಪ್ಯಾರಿಸ್ ನಲ್ಲಿ ರಷ್ಯಾ ಗೂಢಚಾರ ಬಂಧನ

(ನ್ಯೂಸ್ ಕಡಬ)newskadaba.com ಪ್ಯಾರೀಸ್, ಜು.25. ಒಲಂಪಿಕ್ಸ್ 2024 ಕ್ಕೆ ಅಡಚಣೆ ಉಂಟು ಮಾಡಲು ಯೋಜಿಸಿದ್ದ ರಷ್ಯಾ ಪ್ರಜೆಯನ್ನು ಫ್ರಾನ್ಸ್ ನ ರಾಜಧಾನಿಯಲ್ಲಿ ಬಂಧಿಸಲಾಗಿದೆ ಎಂದು ವರದಿಯಾಗಿದೆ. ಬಂಧಿತ ರಷ್ಯಾ ಪ್ರಜೆ 14 ವರ್ಷಗಳಿಂದ ಪ್ಯಾರಿಸ್ ನಲ್ಲಿ ವಾಸವಿದ್ದ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಸೀನ್ ನದಿ ದಡದಲ್ಲಿ ದೋಣಿ ಮೆರವಣಿಗೆ ಒಳಗೊಂಡ ಕಾರ್ಯಕ್ರಮದ ಮೂಲಕ ಒಲಂಪಿಕ್ಸ್ ಗೆ ಚಾಲನೆ ಸಿಗಲಿದೆ.  

ಒಲಂಪಿಕ್ಸ್-2024 ಕ್ಕೆ ಅಡಚಣೆ ಯೋಜನೆ       ಪ್ಯಾರಿಸ್ ನಲ್ಲಿ ರಷ್ಯಾ ಗೂಢಚಾರ ಬಂಧನ Read More »

ಅಂತರ್ರಾಷ್ಟ್ರೀಯ ನ್ಯೂಸ್

ಬೆಂಗಳೂರಿನಲ್ಲಿ 2ನೇ ವಿಮಾನ ನಿಲ್ದಾಣ  ತಜ್ಞರೊಂದಿಗೆ ಸರ್ಕಾರ ಸಭೆ, ಚರ್ಚೆ….!

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.25. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸುವ ಸಂಬಂಧ ವಿಮಾನಯಾನ ವಲಯದ ಪ್ರಮುಖರ ಜೊತೆ ಮೂಲ ಸೌಕರ್ಯ ಅಭಿವೃದ್ಧಿ ಮತ್ತು ಬೃಹತ್ ಕೈಗಾರಿಕಾ ಸಚಿವ ಎಂಬಿ ಪಾಟೀಲ್‌ ಮತ್ತೊಂದು ಸುತ್ತಿನ ವಿಸ್ತೃತ ಚರ್ಚೆ ನಡೆಸಿದ್ದಾರೆ ಎಂದು ವರದಿ ತಿಳಿಸಿದೆ. ವಿಧಾನಸೌಧದ ಸಚಿವರ ಕಚೇರಿಯಲ್ಲಿ ನಡೆದ ಈ‌ ಮಹತ್ವದ ಸಭೆಯಲ್ಲಿ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ‌ ನಿಲ್ದಾಣ ನಿಯಮಿತದ (ಬಿಐಎಎಲ್) ಸಿಇಒ ಹರಿ ಮರಾರ್, ಕ್ಯಾಪ್ಟನ್ ಗೋಪಿನಾಥ್, ಮುಖ್ಯಮಂತ್ರಿಯವರ ಹೆಚ್ಚುವರಿ ಮುಖ್ಯ

ಬೆಂಗಳೂರಿನಲ್ಲಿ 2ನೇ ವಿಮಾನ ನಿಲ್ದಾಣ  ತಜ್ಞರೊಂದಿಗೆ ಸರ್ಕಾರ ಸಭೆ, ಚರ್ಚೆ….! Read More »

ಕರ್ನಾಟಕ

ಇಂದು – ನಾಳೆ ಶಾಸಕರಿಗೆ ಕಾಂಗ್ರೆಸ್’ನಿಂದ ವಿಪ್ ಜಾರಿ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.25. ಮಳೆಗಾಲದ ಅಧಿವೇಶನ ಮುಗಿಯಲು 2 ದಿನ ಬಾಕಿ ಇರುವಂತೆ ರಾಜ್ಯ ಸರ್ಕಾರ ಪ್ರಮುಖ ವಿಧೇಯಕಗಳನ್ನು ಮಂಡಿಸಿ ಒಪ್ಪಿಗೆ ಪಡೆಯಬೇಕಾಗಿರುವ ಹಿನ್ನೆಲೆಯಲ್ಲಿ ಇಂದು ಮತ್ತು 26 ರಂದು ಪರಿಷತ್ತಿನ ಕಾಂಗ್ರೆಸ್ ಪಕ್ಷದ ಎಲ್ಲಾ ಸದರ್ಯರು ಕಡ್ಡಾಯವಾಗಿ ಹಾಜರಿರುವಂತೆ ಸರ್ಕಾರದ ಮುಖ್ಯ ಸಚೇತಕ ಸಲೀಂ ಅಹಮದ್ ವಿಪ್ ನೀಡಿದ್ದಾರೆ. ಇನ್ನೆರಡು ದಿನಗಳ ಕಾಲ ನಡೆಯುವ ಅಧಿವೇಶನದಲ್ಲಿ ಸರ್ಕಾರ ಸುಮಾರು 10 ವಿಧೇಯಕಗಳನ್ನು ಮಂಡಿಸಿ ಒಪ್ಪಿಗೆ ಪಡೆಯಬೇಕಾಗಿರುವುದರಿಂದ ಸದಸ್ಯರ ಹಾಜರಾತಿ ಕಡ್ಡಾಯಗೊಳಿಸಿ ವಿಪ್ ನೀಡಲಾಗಿದೆ ಎಂದು

ಇಂದು – ನಾಳೆ ಶಾಸಕರಿಗೆ ಕಾಂಗ್ರೆಸ್’ನಿಂದ ವಿಪ್ ಜಾರಿ Read More »

ಕರ್ನಾಟಕ

ತಂದೆಯ ಕಿರುಕುಳ ತಾಳಲಾರದೆ ಪುತ್ರ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಹಾಸನ, ಜು.25. ಕೌಟುಂಬಿಕ ವಿಚಾರಕ್ಕೆ ತಂದೆಯ ನಿರಂತರ ಕಿರುಕುಳ ತಾಳಲಾರದೆ ಪುತ್ರನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಮೃತನನ್ನು ಅಕಿಲ್ ಪಾಶ (25) ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತನ ತಂದೆ ಸೈಯದ್ ಪಾಷಾ ಹಲವು ಸಂದರ್ಭಗಳಲ್ಲಿ ಕೌಟುಂಬಿಕ ವಿಚಾರವಾಗಿ ತನ್ನ ಮಗ ಮತ್ತು ಸೊಸೆ ವಿರುದ್ಧ ಅವಾಚ್ಯ ಶಬ್ಧಗಳಿಂದ ಜಗಳವಾಡುತ್ತಿದ್ದ ಎನ್ನಲಾಗಿದೆ. ಸಂಬಂಧಿಕರು ಮತ್ತು ನೆರೆಹೊರೆಯವರು ಪೊಲೀಸರ ಸಹಾಯದಿಂದ ಸೈಯದ್ ಪಾಷಾ ಮತ್ತು ಅವರ ಮಗನನ್ನು ಸಮಾಧಾನಪಡಿಸಲು ಹಲವು ಬಾರಿ ಪ್ರಯತ್ನಿಸಿದರೂ

ತಂದೆಯ ಕಿರುಕುಳ ತಾಳಲಾರದೆ ಪುತ್ರ ಆತ್ಮಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮದುವೆಯಾಗು ಅಂದಿದ್ದಕ್ಕೆ ಪ್ರಿಯತಮೆಯ ಕತ್ತುಹಿಸುಕಿ ಕೊಂದ ಪ್ರಿಯಕರ ಆರೋಪಿ ಅರೆಸ್ಟ್….!

(ನ್ಯೂಸ್ ಕಡಬ)newskadaba.com ಶಿವಮೊಗ್ಗ, ಜು.25. ಮದುವೆಯಾಗು ಅಂದಿದ್ದಕ್ಕೆ ಕಳೆದ ಎರಡೂವರೆ ವರ್ಷದಿಂದ ಪ್ರೀತಿಸುತ್ತಿದ್ದ ಪ್ರಿಯತೆಯನ್ನು ಪ್ರಿಯಕರನೇ ಕತ್ತುಹಿಸುಕಿ ಕೊಲೆ ಮಾಡಿರುವ ಭೀಕರ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಹೊಸನಗರದ ತಾಲೂಕಿನ ಹೆದ್ದಾರಿಪುರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು ಮೃತ ಯುವತಿಯನ್ನು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಮೂಲದ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದ ಸೌಮ್ಯ ಎಂದು ತಿಳಿದುಬಂದಿದೆ. ಪ್ರಕರಣ ಸಂಬಂಧ ಕೊಲೆ ಆರೋಪಿ ಶಿವಮೊಗ್ಗದ ಸಾಗರ ಮೂಲದ ಸೃಜನ್ನನ್ನು ಪೊಲೀಸರು ಬಂಧಿಸಿದ್ದಾರೆ. ಕೊಲೆ ಬಳಿಕ ಸೃಜನ್ ಸೌಮ್ಯಳ ಮೃತದೇಹವನ್ನು ಹೂತಿಟ್ಟಿದ್ದನು. ಯುವತಿಯ

ಮದುವೆಯಾಗು ಅಂದಿದ್ದಕ್ಕೆ ಪ್ರಿಯತಮೆಯ ಕತ್ತುಹಿಸುಕಿ ಕೊಂದ ಪ್ರಿಯಕರ ಆರೋಪಿ ಅರೆಸ್ಟ್….! Read More »

ಕರ್ನಾಟಕ, ಕ್ರೈಮ್ ನ್ಯೂಸ್

ರಾಜ್ಯಪಾಲರನ್ನು ದಿಢೀರ್ ಭೇಟಿಯಾದ ಸಿದ್ದರಾಮಯ್ಯ   ಕುತೂಹಲ ಮೂಡಿಸಿದ ಸಿಎಂ ನಡೆ.!

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.25. ಮಹತ್ವದ ಬೆಳವಣಿಗೆಯೊಂದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ದಿಢೀರ್ ಭೇಟಿಯಾಗಿದ್ದು, ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಮೂಡಿಸಿದೆ.   ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಮತ್ತು ಮುಡಾ ಅಕ್ರಮಗಳ ಬಗ್ಗೆ ತೀವ್ರ ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲೇ ಸಿಎಂ ಸಿದ್ದರಾಮಯ್ಯ ಅವರು ರಾಜ್ಯಪಾಲರನ್ನು ಭೇಟಿ ಮಾಡಿರುವುದು ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ. ಸಿಎಂ ಸಿದ್ದರಾಮಯ್ಯ ಅವರು ರಾಜಭವನಕ್ಕೆ ತೆರಳಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಯಾಗಿ ಚರ್ಚೆ

ರಾಜ್ಯಪಾಲರನ್ನು ದಿಢೀರ್ ಭೇಟಿಯಾದ ಸಿದ್ದರಾಮಯ್ಯ   ಕುತೂಹಲ ಮೂಡಿಸಿದ ಸಿಎಂ ನಡೆ.! Read More »

ಕರ್ನಾಟಕ

ಮಂಗಳೂರು: ವಾಹನಗಳಲ್ಲಿ ಪ್ರಖರ ಎಲ್ಐಡಿ ಲೈಟ್ ಬಳಕೆ 1170 ಪ್ರಕರಣ ದಾಖಲು, 5.86 ಲಕ್ಷ ರೂ. ದಂಡ.!

(ನ್ಯೂಸ್ ಕಡಬ)newskadaba.com ಮಂಗಳೂರು, ಜು.25. ಹೆಚ್ಚು ಪ್ರಖರ ಬೆಳಕು ಹೊರಸೂಸುವ ಹಾಗೂ ಕಣ್ಣು ಕುಕ್ಕುವಂತಹ ದೀಪಗಳನ್ನು ಅಳವಡಿಸಿ ಕಮಿಷನರೇಟ್ ವ್ಯಾಪ್ತಿಯಲ್ಲಿ ಚಲಾಯಿಸಿರುವ ವಾಹನಗಳ ಮಾಲೀಕರ ವಿರುದ್ಧ ಪೊಲೀಸರು ಕಾರ್ಯಾಚರಣೆ ತೀವ್ರಗೊಳಿಸಿದ್ದು ಒಟ್ಟು 1,170 ಪ್ರಕರಣಗಳನ್ನು ದಾಖಲಿಸಿಕೊಂಡಿದ್ದು, 5,86,500 ಲಕ್ಷ ರೂ. ದಂಡ ವಿಧಿಸಿದ್ದಾರೆ ಎನ್ನಲಾಗಿದೆ. ಪಡಿಸಿದ ಹೆಡ್‌ಲೈಟ್‌ ಗಳನ್ನು ಮಾತ್ರ ಅಳವಡಿಸಬೇಕು, ಹೆಚ್ಚುವರಿಯಾಗಿ ಆಲಂಕಾರಿಕ ದೀಪ ಹಾಗೂ ಪ್ರಖರ ಬೆಳಕು ಸೂಸುವ ಮತ್ತು ಕಣ್ಣಿಗೆ ಕುಕ್ಕುವ ಎಲ್‌.ಇ.ಡಿ. ಬಲ್ಬ್ ಗಳನ್ನು ಅಳವಡಿಸುವಂತಿಲ್ಲ. ಸಾರ್ವಜನಿಕರು ತಮ್ಮ ಮೋಟಾರು ವಾಹನಗಳಿಗೆ ಕೇಂದ್ರ

ಮಂಗಳೂರು: ವಾಹನಗಳಲ್ಲಿ ಪ್ರಖರ ಎಲ್ಐಡಿ ಲೈಟ್ ಬಳಕೆ 1170 ಪ್ರಕರಣ ದಾಖಲು, 5.86 ಲಕ್ಷ ರೂ. ದಂಡ.! Read More »

ಕರಾವಳಿ

ಪರಶುರಾಮ ಥೀಂ ಪಾರ್ಕ್ ಹಗರಣ ಯೋಜನಾ ನಿರ್ದೇಶಕ ಅರುಣ್ ಕುಮಾರ್ ಸಸ್ಪೆಂಡ್

(ನ್ಯೂಸ್ ಕಡಬ)newskadaba.com ಉಡುಪಿ, ಜು.25. ರಾಜ್ಯದಲ್ಲಿ ವಿವಾದ ಸೃಷ್ಟಿಸಿದ್ದ ಕಾರ್ಕಳದ ಪರಶುರಾಮ ಥೀಂ ಪಾರ್ಕ್ ನಿರ್ಮಾಣ ಕಾಮಗಾರಿಯಲ್ಲಿನ ಅವ್ಯವಹಾರದಲ್ಲಿ ಕಾಮಗಾರಿಯನ್ನು ನಿರ್ವಹಿಸಿದ ನಿರ್ಮಿತ ಕೇಂದ್ರದ ಯೋಜನಾ ನಿರ್ದೇಶಕ ಅರುಣ್ ಕುಮಾರ್ ರನ್ನು ಅಮಾನತುಗೊಳಿಸಿ ಉಡುಪಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಕಾರ್ಕಳದ ಉಮಿಕಲ್ ಬೆಟ್ಟದಲ್ಲಿ ಪರಶುರಾಮ ದೇವರ ಕಂಚಿನ ಪ್ರತಿಮೆಯ ಸ್ಥಾಪನೆ ಮತ್ತು ಥೀಂ ಪಾರ್ಕ್ ನ ನಿರ್ಮಾಣದ ಕಾಮಗಾರಿ ಯನ್ನು ಉಡುಪಿಯ ನಿರ್ಮಿತಿ ಕೇಂದ್ರಕ್ಕೆ ವಹಿಸಲಾಗಿತ್ತು. ಸದ್ರಿ ಕಾಮಗಾರಿಗೆ ಅಂದಾಜು ಮೊತ್ತ ರೂ. 1105.00 ಲಕ್ಷಕ್ಕೆ, ಆಡಳಿತ್ಮಾತಕ

ಪರಶುರಾಮ ಥೀಂ ಪಾರ್ಕ್ ಹಗರಣ ಯೋಜನಾ ನಿರ್ದೇಶಕ ಅರುಣ್ ಕುಮಾರ್ ಸಸ್ಪೆಂಡ್ Read More »

ಕರ್ನಾಟಕ
Scroll to Top