news kadaba desk

ಕಾಲೇಜು ಕ್ಯಾಂಪಸ್‌ ನಲ್ಲಿ ಹಿಜಾಬ್ ನಿಷೇಧಿಸುವ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ..!

(ನ್ಯೂಸ್ ಕಡಬ)newskadaba.com ನವದೆಹಲಿ, ಆ.10.  ಕಾಲೇಜು ಕ್ಯಾಂಪಸ್ ಗಳಲ್ಲಿ ಹಿಜಾಬ್ ನಿಷೇಧಿಸುವ ಮುಂಬೈ ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿದೆ ಎಂದು ತಿಳಿದು ಬಂದಿದೆ. ಕಾಲೇಜುಗಳಲ್ಲಿ ಹಿಜಾಬ್, ಬುರ್ಖಾ ನಿಷೇಧಿಸಿರುವ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ಕುರಿತು ಮುಂಬೈ ಎಜುಕೇಶನಲ್ ಸೊಸೈಟಿಯಿಂದ ಪ್ರತಿಕ್ರಿಯೆ ಕೇಳಿದ್ದು,ಕ್ಯಾಂಪಸ್‌ನೊಳಗೆ ‘ಹಿಜಾಬ್, ಬುರ್ಖಾ, ಕ್ಯಾಪ್ ಮತ್ತು ನಖಾಬ್’ ನಿಷೇಧಿಸುವ ಮುಂಬೈ ಕಾಲೇಜಿನ ಸುತ್ತೋಲೆಗೆ ನ್ಯಾಯಾಲಯ ಭಾಗಶಃ ತಡೆ ನೀಡಿದೆ ಎಂದು ವರದಿಯಾಗಿದೆ.    

ಕಾಲೇಜು ಕ್ಯಾಂಪಸ್‌ ನಲ್ಲಿ ಹಿಜಾಬ್ ನಿಷೇಧಿಸುವ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ..! Read More »

ರಾಷ್ಟ್ರೀಯ ನ್ಯೂಸ್

 ಬ್ರೆಜಿಲ್ ನಲ್ಲಿ ವಿಮಾನ ಪತನ..!          62 ಮಂದಿ ಸಜೀವ ದಹನ ಭೀಕರ ದೃಶ್ಯ..!                                  

(ನ್ಯೂಸ್ ಕಡಬ)newskadaba.com ಬ್ರೆಜಿಲ್, ಆ.10.  ಬ್ರೆಜಿಲ್‌ ನಲ್ಲಿ ಭಾರೀ ವಿಮಾನ ಅಪಘಾತ ಸಂಭವಿಸಿದ್ದು 62 ಜನರನ್ನು ಹೊತ್ತೊಯ್ಯುತ್ತಿದ್ದ ವಿಮಾನವೊಂದು ಪತನಗೊಂಡಿದೆ. ಈ ಅಪಘಾತದಲ್ಲಿ ವಿಮಾನದಲ್ಲಿದ್ದ ಎಲ್ಲಾ 62 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. 62 ಮಂದಿಯನ್ನು ಹೊತ್ತೊಯ್ಯುತ್ತಿದ್ದ ಪ್ರಾದೇಶಿಕ ಟರ್ಬೊಪ್ರೊಪ್ ವಿಮಾನವು ಬ್ರೆಜಿಲ್‌ ನ ಸಾವೊ ಪಾಲೊ ಬಳಿ ಅಪಘಾತಕ್ಕೀಡಾಗಿದ್ದು, ಅದರಲ್ಲಿದ್ದವರೆಲ್ಲರೂ ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.

 ಬ್ರೆಜಿಲ್ ನಲ್ಲಿ ವಿಮಾನ ಪತನ..!          62 ಮಂದಿ ಸಜೀವ ದಹನ ಭೀಕರ ದೃಶ್ಯ..!                                   Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಂಚಿನ ಪದಕದೊಂದಿಗೆ ಸ್ವದೇಶಕ್ಕೆ ಆಗಮಿಸಿದ ಭಾರತೀಯ ಹಾಕಿ ತಂಡ..!    ಅದ್ದೂರಿ ಸ್ವಾಗತ..!

(ನ್ಯೂಸ್ ಕಡಬ)newskadaba.com ನವದೆಹಲಿ, ಆ.10.  ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಕಂಚಿನ ಪದಕ ವಿಜೇತ ಭಾರತೀಯ ಪುರುಷರ ಹಾಕಿ ತಂಡವು ಸ್ವದೇಶಕ್ಕೆ ಆಗಮಿಸಿದೆ. ಹರ್ಮಪ್ರೀತ್ ಸಿಂಗ್ ನೇತೃತ್ವದ ತಂಡ ಶನಿವಾರ ದೆಹಲಿ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದಂತೆಯೇ ಅದ್ದೂರಿ ಸ್ವಾಗತ ನೀಡಲಾಯಿತು.ಪ್ರತಿಯೊಬ್ಬ ಆಟಗಾರರಿಗೂ ಶಾಲು, ಹೂವಿನ ಹಾರ ಹಾಕುವ ಮೂಲಕ ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು. ಆಟಗಾರರು ತಮ್ಮ ಪದಕಗಳನ್ನು ಕ್ಯಾಮರಾಗೆ ತೋರಿಸುವ ಮೂಲಕ ವಿಶಿಷ್ಟವಾಗಿ ಗೆಲುವನ್ನು ಆಚರಿಸಿದರು. ಕೆಲವು ಆಟಗಾರರು ಡ್ರಮ್ ಸದ್ದಿಗೆ ತಕ್ಕಂತೆ ಹೆಜ್ಜೆ ಹಾಕಿ ನರ್ತಿಸಿದರು.

ಕಂಚಿನ ಪದಕದೊಂದಿಗೆ ಸ್ವದೇಶಕ್ಕೆ ಆಗಮಿಸಿದ ಭಾರತೀಯ ಹಾಕಿ ತಂಡ..!    ಅದ್ದೂರಿ ಸ್ವಾಗತ..! Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

ಖತರ್ನಾಕ್ ವಾಹನ ಕಳ್ಳರ ಸೆರೆ                20 ಲಕ್ಷ ರೂ. ಮೌಲ್ಯದ 32 ವಾಹನಗಳು ವಶಕ್ಕೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.10.  2 ಪ್ರತ್ಯೇಕ ಪ್ರಕರಣಗಳಲ್ಲಿ ನಗರ ಪೊಲೀಸರು ಎರಡು ಆಟೋ ರಿಕ್ಷಾ ಸೇರಿದಂತೆ 30 ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದುಕೊಂಡಿದ್ದು, ನಗರದಲ್ಲಿ ನಡೆದಿದ್ದ ವಾಹನ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ದೇವನಹಳ್ಳಿ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸಿದ್ದರು. ಈ ವೇಳೆ ಕಳ್ಳತನವಾಗಿದ್ದ ಬೈಕ್ ನೊಂದಿಗೆ ರಾಜಗೋಪಾಲ್ ಪತ್ತೆಯಾಗಿದ್ದ. ಇದರ ಅನ್ವಯ ಪೊಲೀಸರು ಆರೋಪಿಯನ್ನು ಬಂಧನಕ್ಕೊಳಪಡಿಸಿದ್ದರು. ಚಿಕ್ಕಬಳ್ಳಾಪುರ ನಿವಾಸಿಯಾಗಿದ್ದು, ಗಾರ್ಮೆಂಟ್ಸ್ ಕೆಲಸ ಮಾಡುತ್ತಿದ್ದ. ಈತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಇತರೆ ವಾಹನಗಳ ಕುರಿತು

ಖತರ್ನಾಕ್ ವಾಹನ ಕಳ್ಳರ ಸೆರೆ                20 ಲಕ್ಷ ರೂ. ಮೌಲ್ಯದ 32 ವಾಹನಗಳು ವಶಕ್ಕೆ Read More »

ಕ್ರೈಮ್ ನ್ಯೂಸ್

KSR ರೈಲು ನಿಲ್ದಾಣದ ಆವರಣದಲ್ಲಿ ಅಪರಿಚಿತ ಶವ ಪತ್ತೆ ಪ್ರಕರಣ                 ಮುಂದುವರಿದ ತನಿಖೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.10.  ಮೆಜೆಸ್ಟಿಕ್‌ನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದ ಪಾರ್ಕಿಂಗ್ ಪ‍್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದ 5 ವರ್ಷದ ಬಾಲಕಿಯ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ಪೊಲೀಸರು ಹೇಳಿದ್ದಾರೆ. ಪತ್ತೆಯಾದ ಬಾಲಕಿಯನ್ನು ಮರಿಯಮ್‌ ಎಂದು ಗುರುತಿಸಲಾಗಿದೆ. ಶಿವು ಎಂಬುವವರು ತಮ್ಮ ಪುತ್ರಿ ಎಂದು ಗುರುತಿಸಿದ್ದರು. ಬಾಲಕಿಯನ್ನು ರಾಜಾ ಅಲಿಯಾಸ್ ಮಣಿಕಂಠ ಮತ್ತು ಹೀನಾ, ಅಲಿಯಾಸ್ ಕಾಳಿ ಹತ್ಯೆ ಮಾಡಿದ್ದು, ಇವರ ಕುರಿತು ಮಾಹಿತಿ ನೀಡಿದವರಿಗೆ ಬಹುಮಾನವನ್ನೂ ಘೋಷಿಸಲಾಗಿತ್ತು. ಇಬ್ಬರ ವಿರುದ್ಧ ಬಿಎನ್‌ಎಸ್‌ನ ಸೆಕ್ಷನ್ 103

KSR ರೈಲು ನಿಲ್ದಾಣದ ಆವರಣದಲ್ಲಿ ಅಪರಿಚಿತ ಶವ ಪತ್ತೆ ಪ್ರಕರಣ                 ಮುಂದುವರಿದ ತನಿಖೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಹಿಳಾ ಟ್ರೈನಿ ಡಾಕ್ಟರ್ ಹತ್ಯೆ ಭುಗಿಲೆದ್ದ ವಿದ್ಯಾರ್ಥಿಗಳ ಆಕ್ರೋಶ..!         ಬೃಹತ್ ಪ್ರತಿಭಟನೆ     

(ನ್ಯೂಸ್ ಕಡಬ)newskadaba.com ಕೋಲ್ಕತ್ತ, ಆ.10. ಸರ್ಕಾರಿ ಸ್ವಾಮ್ಯದ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಸ್ನಾತಕೋತ್ತರ ತರಬೇತಿಯ ಮಹಿಳಾ ಟ್ರೈನಿ ಡಾಕ್ಟರ್ ಹತ್ಯೆಗೆ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಆಕೆಯ ಸಾವಿಗೆ ನ್ಯಾಯ ಸಿಗಬೇಕು ಎಂದು ಒತ್ತಾಯಿಸಿ ನರ್ಸಿಂಗ್ ವಿದ್ಯಾರ್ಥಿಗಳು ಇಂದು ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ.ಈ ಮಧ್ಯೆ ಪಶ್ಚಿಮ ಬಂಗಾಳದಾದ್ಯಂತ ರಸ್ತೆ ತಡೆ ನಡೆಸುವುದಾಗಿ ಎಸ್‌ಎಫ್‌ಐ ಮತ್ತು ಡಿವೈಎಫ್‌ಐ ಶನಿವಾರ ತಿಳಿಸಿದ್ದು, ಉತ್ತರ ಕೋಲ್ಕತ್ತಾದ ಆಸ್ಪತ್ರೆಯ ಸೆಮಿನಾರ್ ಹಾಲ್‌ನಲ್ಲಿ ಟ್ರೈನಿ ಡಾಕ್ಟರ್ ಅರೆ ನಗ್ನ ಶವ ಪತ್ತೆಯಾಗಿತ್ತು. ಹತ್ಯೆಯನ್ನು

ಮಹಿಳಾ ಟ್ರೈನಿ ಡಾಕ್ಟರ್ ಹತ್ಯೆ ಭುಗಿಲೆದ್ದ ವಿದ್ಯಾರ್ಥಿಗಳ ಆಕ್ರೋಶ..!         ಬೃಹತ್ ಪ್ರತಿಭಟನೆ      Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಗ್ಯಾರಂಟಿ ಯೋಜನೆಗಳಿಗೆ ಎಸ್ ಸಿ/ಎಸ್ ಟಿ ಅನುದಾನ ಬಳಕೆ..! ಕಾಂಗ್ರೆಸ್ ಜೊತೆ ಮುನಿಸಿಕೊಂಡಿರುವ ದಲಿತ ವಿಚಾರವಾದಿಗಳು..!

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.10. ಮೈಸೂರಿನಲ್ಲಿ ನಡೆದ ಕಾಂಗ್ರೆಸ್ ಪಕ್ಷದ ‘ಜನಾಂದೋಲನ’ದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಪಾರ ಬೆಂಬಲ ವ್ಯಕ್ತವಾಗಿದ್ದರೂ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಉಪ ಯೋಜನೆಗಳಿಗೆ ಮೀಸಲಿಟ್ಟಿದ್ದ 25 ಸಾವಿರ ಕೋಟಿ ರೂಪಾಯಿಗಳ ಅನುದಾನವನ್ನು ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಬಳಸಿರುವ ಬಗ್ಗೆ ಬಗ್ಗೆ ಮೌನ ವಹಿಸಿರುವ ಪಕ್ಷದ ದಲಿತ ಶಾಸಕರ ಮೇಲೆ ಅಸಮಾಧಾನಗೊಂಡು ದಲಿತ ವಿಚಾರವಾದಿಗಳ ಒಂದು ಭಾಗ ದೂರ ಉಳಿದಿತ್ತು. ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ವಿರುದ್ಧದ ಈ ಸಿಟ್ಟು ಮುಂದಿನ ದಿನಗಳಲ್ಲಿ

ಗ್ಯಾರಂಟಿ ಯೋಜನೆಗಳಿಗೆ ಎಸ್ ಸಿ/ಎಸ್ ಟಿ ಅನುದಾನ ಬಳಕೆ..! ಕಾಂಗ್ರೆಸ್ ಜೊತೆ ಮುನಿಸಿಕೊಂಡಿರುವ ದಲಿತ ವಿಚಾರವಾದಿಗಳು..! Read More »

ಕರ್ನಾಟಕ

ಭಾರತದಲ್ಲಿ ನಮ್ಮ ಹೂಡಿಕೆ-ಆಸ್ತಿ ರಕ್ಷಣೆ ವಿಶೇಷ ಮಸೂದೆ ಜಾರಿಗೆ ತನ್ನಿ..! ಪ್ರಧಾನಿ ಮೋದಿಗೆ NRIಗಳ ಆಗ್ರಹ..!

(ನ್ಯೂಸ್ ಕಡಬ)newskadaba.com ನವದೆಹಲಿ, ಆ.10. ವಂಚನೆಯಿಂದಾಗಿ ಅನಿವಾಸಿ ಭಾರತೀಯರು ಅಪಾರ ಪ್ರಮಾಣದ ಆರ್ಥಿಕ ನಷ್ಟ ಅನುಭವಿಸುತ್ತಿದ್ದು, ತಮ್ಮ ಹೂಡಿಕೆ, ಉಳಿತಾಯ ಹಾಗೂ ಆಸ್ತಿ-ಪಾಸ್ತಿಗಳ ರಕ್ಷಣೆಗೆ ವಿಶೇಷ ಮಸೂದೆ ಜಾರಿಗೆ ತರುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಮನವಿ ಮಾಡಿಕೊಂಡಿದ್ದಾರೆ. ಈ ಸಂಬಂಧ ವಿಜಯಪುರದ ಬಿಜೆಪಿ ಸಂಸದ ಹಾಗೂ ಕೇಂದ್ರದ ಮಾಜಿ ಸಚಿವ ರಮೇಶ ಜಿಗಜಿಣಗಿ ಅವರು ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿದ್ದು, ಮಸೂದೆ ಕುರಿತು ಚರ್ಚಿಸಲು ತುರ್ತು ಸಭೆ ನಡೆಸುವಂತೆ ಮನವಿ ಮಾಡಿಕೊಂಡಿದ್ದಾರೆ. NRI ಕುಂದುಕೊರತೆಗಳ ಗುಂಪಿನ

ಭಾರತದಲ್ಲಿ ನಮ್ಮ ಹೂಡಿಕೆ-ಆಸ್ತಿ ರಕ್ಷಣೆ ವಿಶೇಷ ಮಸೂದೆ ಜಾರಿಗೆ ತನ್ನಿ..! ಪ್ರಧಾನಿ ಮೋದಿಗೆ NRIಗಳ ಆಗ್ರಹ..! Read More »

ರಾಷ್ಟ್ರೀಯ ನ್ಯೂಸ್

ಬಾಡಿಗೆ ಮನೆಯಲ್ಲಿ ವ್ಯಕ್ತಿಯೋರ್ವ ಕೊಳೆತ ಸ್ಥಿತಿಯಲ್ಲಿ ಪತ್ತೆ..!

(ನ್ಯೂಸ್ ಕಡಬ)newskadaba.com ಕುಂದಾಪುರ, ಆ.10. ನಗರದ ಚಿಕ್ಕನಸಾಲು ರಸ್ತೆಯಲ್ಲಿ ಜೈ ಹಿಂದ್ ಹೊಟೇಲಿನ ಎದುರುಗಡೆ ಇರುವ ನಾಗರಾಜ ಎಂಬವರಿಗೆ ಸೇರಿದ ಬಾಡಿಗೆ ಕಟ್ಟಡದಲ್ಲಿ ಚಿನ್ನದ ಕೆಲಸ ಮಾಡಿಕೊಂಡಿದ್ದ ಸಂತೋಷ್‌ ಆಚಾರ್ಯ ಎಂಬವರು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಅವರಿಗೆ 45 ವರ್ಷ ವಯಸ್ಸಾಗಿದ್ದು ಅವಿವಾಹಿತರಾಗಿದ್ದರು. ಸಂತೋಷ ಆಚಾರ್ಯ ಕಳೆದ 25 ವರ್ಷಗಳಿಂದ ಕುಂದಾಪುರ ನಗರದಲ್ಲಿ ಚಿನ್ನದ ಕೆಲಸ ಮಾಡಿಕೊಂಡಿದ್ದರು. ವಾರಕ್ಕೊಮ್ಮೆ ಬ್ರಹ್ಮಾವರ ಬಳಿಯ ಉಪ್ಪೂರಿನಲ್ಲಿರುವ ತನ್ನ ಮನೆಗೆ ಹೋಗಿ ಬರುತ್ತಿದ್ದರು. ನಾಗರ ಪಂಚಮಿಯ ಪ್ರಯುಕ್ತ ಅಣ್ಣ ಮನೆಗೆ ಬರಲಿಲ್ಲವೆಂದು

ಬಾಡಿಗೆ ಮನೆಯಲ್ಲಿ ವ್ಯಕ್ತಿಯೋರ್ವ ಕೊಳೆತ ಸ್ಥಿತಿಯಲ್ಲಿ ಪತ್ತೆ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪಿಜಿಗಳಿಗೆ ಹೊಸ ಮಾರ್ಗಸೂಚಿ ಬಿಡುಗಡೆ..!      ಬಿಬಿಎಂಪಿ ಆಯುಕ್ತರು..!               

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.10. ಬಿಬಿಎಂಪಿ ಇದೀಗ ನಗರ ವ್ಯಾಪ್ತಿಯಲ್ಲಿ ‘ಪೇಯಿಂಗ್‌ ಗೆಸ್ಟ್‌’ (ಪಿಜಿ)ಗಳಿಗೆ ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಬಿಬಿಎಂಪಿ ಕಾಯ್ದೆ–2020ರ ಸೆಕ್ಷನ್‌ 305ರ ಪ್ರಕಾರ, ಪಿಜಿಗಳಿಗೆ ಉದ್ದಿಮೆ ಪರವಾನಗಿ ನೀಡುವಾಗ ಪಾಲನೆ ಮಾಡಬೇಕಾದ ಮಾರ್ಗಸೂಚಿಗಳನ್ನು ಬಿಬಿಎಂಪಿ ಮುಖ್ಯ ಆಯುಕ್ತರು ಹೊರಡಿಸಿದ್ದಾರೆ. ಈಗಾಗಲೇ ಉದ್ದಿಮೆ ಪರವಾನಗಿ ಪಡೆದಿರುವ ಪಿಜಿಗಳೂ ನವೀಕರಣ ಸಂದರ್ಭದಲ್ಲಿ ಈ ಮಾರ್ಗಸೂಚಿಗಳನ್ನು ಪಾಲಿಸಿರಬೇಕು. ಮಾರ್ಗಸೂಚಿಗಳನ್ನು ಉಲ್ಲಂಘಿಸಿರುವುದು ಕಂಡು ಬಂದರೆ ಪರವಾನಗಿಗಳನ್ನು ರದ್ದುಗೊಳಿಸಲಾಗುತ್ತದೆ ಎಂದು ಸೂಚಿಸಲಾಗಿದೆ.  

ಪಿಜಿಗಳಿಗೆ ಹೊಸ ಮಾರ್ಗಸೂಚಿ ಬಿಡುಗಡೆ..!      ಬಿಬಿಎಂಪಿ ಆಯುಕ್ತರು..!                Read More »

ಕರ್ನಾಟಕ
Scroll to Top