news kadaba desk

ಸುಳ್ಯ: ಅನೈತಿಕ ಪೊಲೀಸ್ ಗಿರಿ – ಓರ್ವ ಆರೋಪಿ ವಶಕ್ಕೆ

(ನ್ಯೂಸ್ ಕಡಬ)newskadaba. com ಸುಳ್ಯ, ಆ.13. ಕರಾವಳಿಯಲ್ಲಿ ಮತ್ತೆ ಅನೈತಿಕ ಪೊಲೀಸ್ ಗಿರಿ ವರದಿಯಗಿದ್ದು, ಮಹಿಳೆಯೊಬ್ಬರಿಗೆ ಸುಳ್ಯದಲ್ಲಿ ತಂಗಲು ರೂಂ ಕೊಡಿಸಲು ಜೊತೆಗೆ ತೆರಳಿದ್ದ ಯುವಕನಿಗೆ ದುಷ್ಕರ್ಮಿಗಳ ತಂಡವೊಂದು ಹಲ್ಲೆ ನಡೆಸಿರುವ ಬಗ್ಗೆ ತಿಳಿದುಬಂದಿದೆ. ಸುಳ್ಯ ಠಾಣಾ ವ್ಯಾಪ್ತಿಯ ಅರಂತೋಡು ಸಮೀಪ ಮಣಪ್ಪುರಂ ನಿವಾಸಿ ಅರಂತೋಡಿನಲ್ಲಿ ಲೀಸ್‌ ಗೆ ತೋಟ ನಡೆಸುತ್ತಿರುವ ಜಲೀಲ್ ಮೇಲೆ ಹಲ್ಲೆ ನಡೆದಿದ್ದು, ಜಲೀಲ್‌ಗೆ ಕೇರಳದಲ್ಲಿ ಪರಿಚಯವಿದ್ದ ಮಹಿಳೆಯೊಬ್ಬರು ಮಡಿಕೇರಿಗೆ ಬಂದಿದ್ದು,ಅಲ್ಲಿಂದ ಊರಿಗೆ ಹಿಂದಿರುಗುವ ವೇಳೆ ಸುಳ್ಯದಲ್ಲಿ ಫ್ರೆಶ್ ಅಪ್ ಆಗಲು ರೂಮ್ […]

ಸುಳ್ಯ: ಅನೈತಿಕ ಪೊಲೀಸ್ ಗಿರಿ – ಓರ್ವ ಆರೋಪಿ ವಶಕ್ಕೆ Read More »

ಕರಾವಳಿ, ಕರ್ನಾಟಕ

ಬೆಳ್ತಂಗಡಿ: ರಕ್ತ ಚಂದನ ಕಳ್ಳಸಾಗಣಿಕೆ – ಇಬ್ಬರು ಆರೋಪಿಗಳು ಅರೆಸ್ಟ್

(ನ್ಯೂಸ್ ಕಡಬ)newskadaba.ಕಂ ಬೆಳ್ತಂಗಡಿ, ಆ 12. ರಕ್ತ ಚಂದನ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸಿ 125 ಕೆ.ಜಿ ರಕ್ತಚಂದನವನ್ನು ವೇಣೂರು ವಲಯಾರಣ್ಯಧಿಕಾರಿ ನೇತೃತ್ವದ ತಂಡವು ವಶಕ್ಕೆ ಪಡೆದ ಘಟನೆ ವೇಣೂರು ಸಮೀಪ ಕರಿಮಣೇಲು ಎಂಬಲ್ಲಿ ನಡೆದಿದೆ ಎನ್ನಲಾಗಿದೆ. ಆರೋಪಿತಗಳನ್ನು ಬಂಟ್ವಾಳ ಮಾವಿನಕಟ್ಟೆ ನಿವಾಸಿ ಖಾಲಿದ್ ಹಾಗೂ ಗುರುವಾಯನಕೆರೆ ನಿವಾಸಿ ದೀಕ್ಷಿತ್ ಅವರನ್ನು ಬಂಧಿಸಲಾಗಿದೆ. ವೇಣೂರು ಕರಿಮಣೇಲು ಎಂಬಲ್ಲಿಂದ ಅಕ್ರಮವಾಗಿ ರಕ್ತಚಂದನ ಸಾಗಾಟ ಮಾಡುತ್ತಿದ್ದರು. ಈ ವೇಳೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ವಲಯಾರಣ್ಯಧಿಕಾರಿ ಮಹೀಮ್ ಜನ್ನು

ಬೆಳ್ತಂಗಡಿ: ರಕ್ತ ಚಂದನ ಕಳ್ಳಸಾಗಣಿಕೆ – ಇಬ್ಬರು ಆರೋಪಿಗಳು ಅರೆಸ್ಟ್ Read More »

ಕರಾವಳಿ

ಪುತ್ತೂರು: ಅಡಿಕೆ ಕಳ್ಳತನ ಪ್ರಕರಣ – ಇಬ್ಬರು ಆರೋಪಿಗಳ ಬಂಧನ

(ನ್ಯೂಸ್ ಕಡಬ)newskadaba.com ಪುತ್ತೂರು, ಆ.11. ವ್ಯಕ್ತಿಯೋರ್ವರ ಮನೆಯಿಂದ ಅಡಿಕೆ ಯನ್ನು ಕದ್ದ ಕಳ್ಳರನ್ನು ಬಂಧಿಸುವಲ್ಲಿ ಪುತ್ತೂರು ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ ಎಂದು ವರದಿಯಾಗಿದೆ. ಬಂಧಿತರನ್ನು ಆರೋಪಿಗಳನ್ನು ಪುತ್ತೂರಿನ ನಿವಾಸಿಗಳಾದ ಕಿರಣ್ ಕುಮಾರ್ ಹಾಗೂ ಸಂತೋಷ್ ಎಂದು ಗುರುತಿಸಲಾಗಿದ್ದು, ಆರೋಪಿಗಳು ವಿಷ್ಣುಕಲ್ಲುರಾಯ ಅವರ ಮನೆಯಿಂದ 2 ಕ್ವಿಂಟಾಲ್ ಒಣ ಅಡಿಕೆ ಹಾಗೂ ಹುಲ್ಲು ತೆಗೆಯುವ ಮೇಷಿನ್ ಕಳ್ಳತನ ಮಾಡಿದ್ದರು. ಈ ಕುರಿತಂತೆ ದೂರು ದಾಖಲಾಗಿತ್ತು. ಪ್ರಕರಣದ ತನಿಖೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದು, ಆರೋಪಿಗಳಿಂದ 1 ಕ್ವಿಂಟಾಲ್ ಅಡಿಕೆ

ಪುತ್ತೂರು: ಅಡಿಕೆ ಕಳ್ಳತನ ಪ್ರಕರಣ – ಇಬ್ಬರು ಆರೋಪಿಗಳ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಶಾಲಾ ವಾಹನ ಮತ್ತು ರಿಕ್ಷಾ ನಡುವೆ ಮುಖಾಮುಖಿ ಢಿಕ್ಕಿ

(ನ್ಯೂಸ್ ಕಡಬ)newskadaba.com ಉಡುಪಿ, ಆ.10. ಶಾಲಾ ವಾಹನ ಹಾಗೂ ಶಾಲಾ ಮಕ್ಕಳನ್ನು ಕೊಂಡೊಯುತ್ತಿದ್ದ ರಿಕ್ಷಾದ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಘಟನೆ ಉಡುಪಿಯಲ್ಲಿ ನಡೆದಿದೆ. ರಿಕ್ಷಾದಲ್ಲಿದ್ದ 5 ಮಕ್ಕಳು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ. ಶಿರ್ವ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ ಎನ್ನಲಾಗಿದೆ.

ಶಾಲಾ ವಾಹನ ಮತ್ತು ರಿಕ್ಷಾ ನಡುವೆ ಮುಖಾಮುಖಿ ಢಿಕ್ಕಿ Read More »

ಕರಾವಳಿ

ಕರ್ನಾಟಕದ ನೂತನ DG ಹಾಗೂ IGP ಯಾಗಿ ಡಾ| ಅಲೋಕ್ ಕುಮಾರ್ ನೇಮಕ

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.06. ಪ್ರವೀಣ್ ಸೂದ್ ಅವರು ಸಿಬಿಐಗೆ ನೇಮಕಗೊಂಡ ನಂತರ, ಅವರ ಸ್ಥಾನಕ್ಕೆ ರಾಜ್ಯ ಸರ್ಕಾರದಿಂದ ಡಾ.ಅಲೋಕ್ ಮೋಹನ್ ಅವರನ್ನು ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರನ್ನಾಗಿ ನೇಮಕ ಮಾಡಲಾಗಿತ್ತು. ತಾತ್ಕಾಲಿಕ ನೇಮಕಾತಿಯನ್ನು, ಈಗ ಅಧಿಕೃತಗೊಳಿಸಿ ಆದೇಶಿಸಿದೆ ಎನ್ನಲಾಗಿದೆ. ಈ ಕುರಿತಂತೆ ರಾಜ್ಯ ಸರ್ಕಾರದಿಂದ ಅಧಿಸೂಚನೆ ಹೊರಡಿಸಲಾಗಿದ್ದು, ಡಾ.ಅಲೋಕ್ ಮೋಹನ್, ಐಪಿಎಸ್ (ಕೆಎನ್: 1987) ಪೊಲೀಸ್ ಮಹಾನಿರ್ದೇಶಕರು ಮತ್ತು ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಮಹಾನಿರ್ದೇಶಕರು, ಗೃಹರಕ್ಷಕ ದಳದ ಕಮಾಂಡೆಂಟ್ ಜನರಲ್, ರಾಜ್ಯ ವಿಪತ್ತು

ಕರ್ನಾಟಕದ ನೂತನ DG ಹಾಗೂ IGP ಯಾಗಿ ಡಾ| ಅಲೋಕ್ ಕುಮಾರ್ ನೇಮಕ Read More »

ಕರ್ನಾಟಕ

ಬೆಳ್ತಂಗಡಿ: ಅನೈತಿಕ ಪೊಲೀಸ್ ಗಿರಿ ಪ್ರಕರಣ – ಮೂವರು ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಆ.05. ಧರ್ಮಸ್ಥಳ ಬಸ್ ನಿಲ್ದಾಣದ ಬಳಿ ನಡೆದ ಅನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಬಂಧಿತ ಆರೋಪಿಗಳನ್ನು ಅವಿನಾಶ್ ಧರ್ಮಸ್ಥಳ, ನಂದೀಪ್ ಧರ್ಮಸ್ಥಳ ಹಾಗೂ ಅಕ್ಷತ್ ಉಪ್ಪಿನಂಗಡಿ ಎಂದು ಗುರುತಿಸಲಾಗಿದೆ. ಧರ್ಮಸ್ಥಳ ಬಸ್ ನಿಲ್ದಾಣ ಬಳಿ, ರಿಕ್ಷಾ ಚಾಲಕ ಮಹಮ್ಮದ್ ಆಸೀಕ್ ಎಂಬವರ ಮೇಲೆ ಹಲ್ಲೆಯಾಗಿದ್ದು, ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು. ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ

ಬೆಳ್ತಂಗಡಿ: ಅನೈತಿಕ ಪೊಲೀಸ್ ಗಿರಿ ಪ್ರಕರಣ – ಮೂವರು ಆರೋಪಿಗಳ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಬೆಳ್ತಂಗಡಿ: ಧರ್ಮಸ್ಥಳ ಪರ ಬೃಹತ್ ಸಮಾವೇಶ – ಸೌಜನ್ಯ ಕುಟುಂಬಸ್ಥರ ಮೇಲೆ ಹಲ್ಲೆಗೆ ಯತ್ನ

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಆ.04.  ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಅನೇಕ ರೀತಿಯ ಸುಳ್ಳಾರೋಪಗಳನ್ನು ಮಾಡಿ, ಅವಹೇಳನಕಾರಿ ಹೇಳಿಕೆಗಳನ್ನು ನೀಡುತ್ತಿರುವ ಹಿನ್ನೆಲೆ ‘ಅಖಿಲ ಕರ್ನಾಟಕ ಶ್ರೀ ಮಂಜುನಾಥ ಸ್ವಾಮಿ ಭಕ್ತವೃಂದ’ ಸಂಘಟನೆಯ ಮಂಜುನಾಥ ಸ್ವಾಮಿಯ ಭಕ್ತಾಭಿಮಾನಿಗಳಿಂದ ಬೃಹತ್ ಸಮಾವೇಶ ಮತ್ತು ಹಕ್ಕೊತ್ತಾಯ ಸಭೆ ಉಜಿರೆಯಲ್ಲಿ ನಡೆಯಿತು. ಉಜಿರೆಯ ಜನಾರ್ಧನ ಸ್ವಾಮಿ ದೇವಸ್ಥಾನದಿಂದ ಪೇಟೆಯ ಮೂಲಕ ಸಾಗಿಬಂದ ಬೃಹತ್ ಮೆರವಣಿಗೆಯು, ಸುರಿಯುತ್ತಿದ್ದ ಮಳೆಯನ್ನೂ ಲೆಕ್ಕಿಸದೇ ಸಾವಿರಾರು ಜನರ ಜೊತೆ ಶಿಸ್ತು ಬದ್ಧವಾಗಿ ಸಾಗಿಬಂದಿತ್ತು. ಎಲ್ಲರ ಕೈಯಲ್ಲೂ ಕ್ಷೇತ್ರದ ಮತ್ತು

ಬೆಳ್ತಂಗಡಿ: ಧರ್ಮಸ್ಥಳ ಪರ ಬೃಹತ್ ಸಮಾವೇಶ – ಸೌಜನ್ಯ ಕುಟುಂಬಸ್ಥರ ಮೇಲೆ ಹಲ್ಲೆಗೆ ಯತ್ನ Read More »

ಕರಾವಳಿ

ಗೃಹಜ್ಯೋತಿ ಯೋಜನೆಗೆ ಆ. 05 ರಂದು ಚಾಲನೆ

(ನ್ಯೂಸ್ ಕಡಬ)newskadaba. com ಬೆಂಗಳೂರು, ಆ.01. ಪ್ರತಿ ಮನೆಗೆ 200 ಯುನಿಟ್ ಉಚಿತ ವಿದ್ಯುತ್ ನೀಡುವ ಗೃಹಜ್ಯೋತಿ ಯೋಜನೆಗೆ ಆ. 05 ರಂದು ಚಾಲನೆ ನೀಡಲಾಗುವುದು ಎಂದು ಇಂಧನ ಸಚಿವ ಕೆ. ಜೆ. ಜಾರ್ಜ್ ಹೇಳಿದರು ಎನ್ನಲಾಗಿದೆ. ಚಿಕ್ಕಮಗಳೂರಿನಲ್ಲಿ ಇಂಧನ ಇಲಾಖೆ ಸಚಿವ ಕೆ.ಜೆ.ಜಾರ್ಜ್ ಮಾತನಾಡಿ,ಆ. 05ರಂದು ಗೃಹಜ್ಯೋತಿ ಯೋಜನೆಗೆ ಚಾಲನೆ ನೀಡಲಾಗುವುದು ಎಂದು ಹೇಳಿದ್ದಾರೆ. ಸಿಎಂ, ಡಿಸಿಎಂ, AICC ಅಧ್ಯಕ್ಷರು ಯೋಜನೆಗೆ ಚಾಲನೆ ನೀಡುತ್ತಾರೆಂದು ಹೇಳಿದ್ದಾರೆ. 1 ಕೋಟಿ 40 ಲಕ್ಷ ಕುಟುಂಬಗಳು ಗೃಹಜ್ಯೋತಿಗೆ ಅರ್ಜಿ

ಗೃಹಜ್ಯೋತಿ ಯೋಜನೆಗೆ ಆ. 05 ರಂದು ಚಾಲನೆ Read More »

ಕರ್ನಾಟಕ

ಇಂದಿನಿಂದ ಈ ‘GST ನಿಯಮ’ದಲ್ಲಿ ಬದಲಾವಣೆ

(ನ್ಯೂಸ್ ಕಡಬ)newskadaba.com ನವದೆಹಲಿ, ಆ.01. ಜಿಎಸ್ಟಿ ಮಾರ್ಗಸೂಚಿಗಳ ಪ್ರಕಾರ, 5 ಕೋಟಿ ರೂ.ಗಳ ಬಿ 2 ಬಿ ವಹಿವಾಟು ಮೌಲ್ಯವನ್ನು ಹೊಂದಿರುವ ಕಂಪನಿಗಳು ಎಲೆಕ್ಟ್ರಾನಿಕ್ ಇನ್ವಾಯ್ಸ್ ಅನ್ನು ಹಾಜರುಪಡಿಸುವುದು ಕಡ್ಡಾಯವಾಗಿದೆ. ಈ ಹಿಂದೆ, ವಾರ್ಷಿಕ 10 ಕೋಟಿ ಅಥವಾ ಅದಕ್ಕಿಂತ ಹೆಚ್ಚಿನ ಆದಾಯವನ್ನು ಹೊಂದಿರುವ ಕಂಪನಿಗಳು ಇ-ಇನ್ವಾಯ್ಸ್ ಅನ್ನು ರಚಿಸಬೇಕಾಗಿತ್ತು. ಕೇಂದ್ರ ಪರೋಕ್ಷ ತೆರಿಗೆ ಮತ್ತು ಕಸ್ಟಮ್ಸ್ ಮಂಡಳಿ ನಿಯಮದಲ್ಲಿನ ಬದಲಾವಣೆಯ ಬಗ್ಗೆ ಟ್ವೀಟ್ ಮಾಡಿದೆ. ಯಾವುದೇ ಹಣಕಾಸು ವರ್ಷದಲ್ಲಿ ಒಟ್ಟು ವಹಿವಾಟು 5 ಕೋಟಿ ರೂ.ಗಿಂತ

ಇಂದಿನಿಂದ ಈ ‘GST ನಿಯಮ’ದಲ್ಲಿ ಬದಲಾವಣೆ Read More »

ರಾಷ್ಟ್ರೀಯ ನ್ಯೂಸ್

ಹೆದ್ದಾರಿ ನಿರ್ಮಾಣ ಕಾಮಗಾರಿ ವೇಳೆ ದುರಂತ – ಕ್ರೇನ್ ಕುಸಿದು 16 ಕಾರ್ಮಿಕರು ಮೃತ್ಯು

(ನ್ಯೂಸ್ ಕಡಬ)newskadaba.com ಮಹಾರಾಷ್ಟ್ರ, ಆ.01. ಹೆದ್ದಾರಿ ನಿರ್ಮಾಣ ಕಾಮಗಾರಿ ನಡೆಯುತಿದ್ದ ಸ್ಥಳದಲ್ಲಿ ಕ್ರೇನ್ ಕುಸಿದು 16 ಕಾರ್ಮಿಕರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಗರ್ಡರ್ ಯಂತ್ರಕ್ಕೆ ಸಂಪರ್ಕ ಕಲ್ಪಿಸುವ ಕ್ರೇನ್ ಮತ್ತು ಸ್ಲ್ಯಾಬ್ 100 ಅಡಿ ಎತ್ತರದಿಂದ ಬಿದ್ದು ಭಾರಿ ಅವಘಡ ತಡ ರಾತ್ರಿ ನಡೆದಿದೆ. ಹಲವು ಮಂದಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಸೇತುವೆ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ಈ ವೇಳೆ ಕ್ರೇನ್ ಕುಸಿದು ಅಪಘಾತ ಸಂಭವಿಸಿದೆ.

ಹೆದ್ದಾರಿ ನಿರ್ಮಾಣ ಕಾಮಗಾರಿ ವೇಳೆ ದುರಂತ – ಕ್ರೇನ್ ಕುಸಿದು 16 ಕಾರ್ಮಿಕರು ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top