ನೀವು ಯಾವಾಗ ಚುನಾವಣೆಗೆ ನಿಲ್ಲುತ್ತೀರಿ ? – ಚಕ್ರವರ್ತಿ ಸೂಲಿಬೆಲೆಗೆ ಪ್ರಿಯಾಂಕ್ ಖರ್ಗೆ ತಿರುಗೇಟು
(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.31. ‘ನೀವು ಕರ್ನಾಟಕದ ಯುವಬಜನತೆಯೊಂದಿಗೆ ಸಾಕಷ್ಟು ತಮಾಷೆ, ಚೆಲ್ಲಾಟಗಳನ್ನು ಆಡಿದ್ದಾಗಿದೆ. ಒಂದಿಷ್ಟು ಪ್ರಾಮಾಣಿಕತೆಯಿಂದ ವರ್ತಿಸಿ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ಚಕ್ರವರ್ತಿ ಸೂಲಿಬೆಲೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸೂಲಿಬೆಲೆ ಟ್ವೀಟ್ಗೆ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿರುವ ಅವರು, ‘ಕೇಸರಿ ಶಾಲು ಧರಿಸಿ ಪ್ರತಿಭಟನೆ ಮಾಡುವ ನೀವು ಎಂದಿಗೂ ಮುಂಚೂಣಿಯಲ್ಲಿಲ್ಲ, ಯುವ ಅಮಾಯಕರಿಗೆ ಮಾತ್ರ ಮುನ್ನಡೆಸಲು ಅವಕಾಶ ನೀಡುತ್ತಿಲ್ಲವೇ ? ನೀವು ಯೂಟ್ಯೂಬರ್ ಮತ್ತು ಪ್ರೇರಕರಾಗಿ ನಿಮ್ಮನ್ನು ಏಕೆ ಸೀಮಿತಗೊಳಿಸುತ್ತಿದ್ದೀರಿ ? ನೀವು ಯಾವಾಗ […]
ನೀವು ಯಾವಾಗ ಚುನಾವಣೆಗೆ ನಿಲ್ಲುತ್ತೀರಿ ? – ಚಕ್ರವರ್ತಿ ಸೂಲಿಬೆಲೆಗೆ ಪ್ರಿಯಾಂಕ್ ಖರ್ಗೆ ತಿರುಗೇಟು Read More »
ಕರ್ನಾಟಕ




