news kadaba desk

ರಿಕ್ಷಾ ಚಾಲಕನಿಂದ ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ – ದೂರು ದಾಖಲು

(ನ್ಯೂಸ್ ಕಡಬ)newskadaba.com ಉಳ್ಳಾಲ, ಜು.29. ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ರಿಕ್ಷಾ ಚಾಲಕನ ವಿರುದ್ಧ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ವರದಿ ತಿಳಿಸಿದೆ. ಆರೋಪಿಯು ಪರಾರಿಯಾಗಿದ್ದು, ಆರೋಪಿಯನ್ನು ಇಕ್ಬಾಲ್ ಎಂದು ಗುರುತಿಸಲಾಗಿದೆ. ಬಸ್ಸಿಗಾಗಿ ಕಾಯುವ ವೇಳೆ ಮಾತನಾಡಿಸಲು ಯತ್ನಿಸಿದ್ದ ರಿಕ್ಷಾ ಚಾಲಕ ವಿದ್ಯಾರ್ಥಿನಿ ಜೊತೆ ಅಸಭ್ಯವಾಗಿ ವರ್ತಿಸಿದ್ದಾನೆ. ಈ ಕುರಿತು ವಿದ್ಯಾರ್ಥಿನಿ ಹೆತ್ತವರಲ್ಲಿ ತಿಳಿಸಿದ್ದಳು ಎನ್ನಲಾಗಿದೆ.    

ರಿಕ್ಷಾ ಚಾಲಕನಿಂದ ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ – ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಚಿನ್ನಾ ಪ್ರಿಯರಿಗೆ ಗುಡ್ ನ್ಯೂಸ್ – ಚಿನ್ನ- ಬೆಳ್ಳಿಯ ದರಗಳಲ್ಲಿ ಇಳಿಕೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.29. ಬಂಗಾರ, ಬೆಳ್ಳಿಯ ಬೆಲೆಗಳಲ್ಲಿ ಪ್ರತಿದಿನ ವ್ಯತ್ಯಾಸ ಆಗುವುದು ಕಾಮನ್ ಆಗಿದೆ. ಹೀಗಾಗಿ ಚಿನ್ನ, ಬೆಳ್ಳಿಯ ಬೆಲೆಯಲ್ಲಿ ಏನೇನು ಆಗಿದೆ ಎಂದು ತಿಳಿದುಕೊಳ್ಳಲು ಭಾರೀ ಉತ್ಸುಕ ಇರುತ್ತದೆ. ಅದೇ ರೀತಿ ಇಂದಿನ ಚಿನ್ನ ಮತ್ತು ಬೆಳ್ಳಿಯ ಬೆಲೆಗಳಲ್ಲಿ ಏನೇನಾಗಿದೆ ಎನ್ನುವ ಮಾಹಿತಿ ಇಲ್ಲಿದೆ. ಕಳೆದ ವಾರ ಏರಿಕೆ ಕಂಡಿದ್ದ ಚಿನ್ನದ ದರ ಇಂದು ಇಳಿಕೆಯಾಗಿದೆ. 1 ಗ್ರಾಂ 22 ಕ್ಯಾರೆಟ್‌ ಚಿನ್ನದ ದರ 5,510 ಆಗಿದ್ದು, ನಿನ್ನೆಯ 5,545ಕ್ಕೆ ಹೋಲಿಸಿದರೆ 35 ರೂ.,

ಚಿನ್ನಾ ಪ್ರಿಯರಿಗೆ ಗುಡ್ ನ್ಯೂಸ್ – ಚಿನ್ನ- ಬೆಳ್ಳಿಯ ದರಗಳಲ್ಲಿ ಇಳಿಕೆ Read More »

ಕರ್ನಾಟಕ

3 ವಿದ್ಯುತ್ ತಂತಿಗಳ ಕಳ್ಳತನ

(ನ್ಯೂಸ್ ಕಡಬ)newskadaba.com ನೆಲ್ಯಾಡಿ, ಜು.29. ಪಿಕಪ್ ವಾಹನದಲ್ಲಿ ತುಂಬಿಸಿದ್ದ 5 ಬಂಡಲ್ ವಿದ್ಯುತ್ ತಂತಿಗಳ ಪೈಕಿ 3 ಬಂಡಲ್ ವಿದ್ಯುತ್ ತಂತಿ ಕಳವುಗೈದಿರುವ ಘಟನೆ ವರದಿಯಾಗಿದೆ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ನಿವಾಸಿ ರಾಘವೇಂದ್ರ ನಾಯ್ಕ್ ಎಂಬವರು ರಾತ್ರಿ ವೇಳೆ ನೆಲ್ಯಾಡಿಯಲ್ಲಿರುವ ಈಗಲ್ ಸಂಸ್ಥೆಗೆ ಸೇರಿದ ಗೋದಾಮಿನಿಂದ 5 ಬಂಡಲ್ ವಿದ್ಯುತ್ ತಂತಿಗಳನ್ನು ಪಡೆದುಕೊಂಡು ಅವರ ಬೊಲೆರೋ ಪಿಕಪ್ ವಾಹನದಲ್ಲಿ ತುಂಬಿಸಿಕೊಂಡು ಹೋಗಿದ್ದು ರಾತ್ರಿ 10.30ರ ವೇಳೆಗೆ ಕಡಬ ತಾಲೂಕು ಶಿರಾಡಿ ಗ್ರಾಮದ ಅಡ್ಡಹೊಳೆ ಎಂಬಲ್ಲಿರುವ

3 ವಿದ್ಯುತ್ ತಂತಿಗಳ ಕಳ್ಳತನ Read More »

ಕರಾವಳಿ, ಕ್ರೈಮ್ ನ್ಯೂಸ್

ಮನೆಯ ಮೇಲೆ ಕುಸಿದು ಬಿದ್ದ ಮರ – ಮಹಿಳೆ ಅಪಾಯದಿಂದ ಪಾರು !!

(ನ್ಯೂಸ್ ಕಡಬ)newskadaba.com ಪುತ್ತೂರು, ಜು.29. ಮನೆಯ ಮೇಲೆ ಮರ ಬಿದ್ದು ಮನೆ ಭಾಗಶಃ ಹಾನಿಯಾಗಿರುವ ಘಟನೆ ಸರ್ವೆ ಗ್ರಾಮದ ರೆಂಜಿಲಾಡಿಯಲ್ಲಿ ರಾತ್ರಿ ಸಂಭವಿಸಿದೆ ಎನ್ನಲಾಗಿದೆ. ರೆಂಜಿಲಾಡಿ ನಿವಾಸಿ ಸರಕಾರಿ ಪ್ರೌಢ ಶಾಲೆಯಲ್ಲಿ ಅಡುಗೆ ಸಿಬ್ಬಂದಿಯಾಗಿರುವ ಮೋಹಿನಿ ಎಂಬವರ ಮನೆಗೆ ರಾತ್ರಿ ವೇಳೆ ಮರ ಮುರಿದು ಬಿದ್ದಿದ್ದು, ಮನೆಯ ಹಿಂಭಾಗದ ಗೋಡೆ, ಶೀಟ್ ಸಂಪೂರ್ಣ ಕುಸಿದು ಬಿದ್ದಿದೆ ಎನ್ನಲಾಗಿದೆ. ಮನೆಯಲ್ಲಿ ಮೋಹಿಣಿ ಮಾತ್ರ ವಾಸವಾಗಿದ್ದು, ತನ್ನ ತಾಯಿಯ ಮನೆಗೆ ಹೋಗಿದ್ದ ವೇಳೆ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.  

ಮನೆಯ ಮೇಲೆ ಕುಸಿದು ಬಿದ್ದ ಮರ – ಮಹಿಳೆ ಅಪಾಯದಿಂದ ಪಾರು !! Read More »

ಕರಾವಳಿ

ಹಿಮಾಲಯದ ಮೇಲೆ ಪುರಾತನ ಸಮುದ್ರ ಸಂಶೋಧಿಸಿದ ವಿಜ್ಞಾನಿಗಳು

(ನ್ಯೂಸ್ ಕಡಬ)newskadaba.com ನವದೆಹಲಿ, ಜು.29. ಜಪಾನ್​ನ ಭಾರತೀಯ ವಿಜ್ಞಾನ ಸಂಸ್ಥೆ (IISc), ಬೆಂಗಳೂರು ಮತ್ತು ನಿಗಾಟಾ ವಿಶ್ವವಿದ್ಯಾಲಯದ ವಿಜ್ಞಾನಿಗಳು ಹಿಮಾಲಯದಲ್ಲಿ ಪ್ರಾಚೀನ ಸಮುದ್ರದ ಅವಶೇಷಗಳನ್ನು ಪತ್ತೆ ಮಾಡಿದ್ದಾರೆ ಎನ್ನಲಾಗಿದೆ. 700 ರಿಂದ 500 ದಶಲಕ್ಷ ವರ್ಷಗಳ ಹಿಂದೆ, ಭೂಮಿಯು ಹಿಮದ ಉಂಡೆಯ ರೀತಿ ಇದ್ದು ದೀರ್ಘಕಾಲದ ಹಿಮಯುಗಕ್ಕೆ ಒಳಗಾಯಿತು ಎಂದು ವಿಜ್ಞಾನಿಗಳು ಸಿದ್ಧಾಂತ ವ್ಯಕ್ತಪಡಿಸಿದ್ದಾರೆ. ಖನಿಜ ನಿಕ್ಷೇಪಗಳಲ್ಲಿ ಸಿಕ್ಕಿಬಿದ್ದ ನೀರಿನ ಹನಿಗಳನ್ನು ತಂಡವು ಕಂಡುಹಿಡಿದಿದ್ದು ಸಂಶೋಧನೆ, ಭೂಮಿಯಲ್ಲಿ ಹಿಂದೆ ನಡೆದ ಮಹತ್ವದ ಆಮ್ಲಜನಕೀಕರಣ ಹಾಗೂ ಜೀವದ ಅಭಿವೃದ್ಧಿಯ

ಹಿಮಾಲಯದ ಮೇಲೆ ಪುರಾತನ ಸಮುದ್ರ ಸಂಶೋಧಿಸಿದ ವಿಜ್ಞಾನಿಗಳು Read More »

ರಾಷ್ಟ್ರೀಯ ನ್ಯೂಸ್

ಸೇನಾ ಹೆಲಿಕಾಪ್ಟರ್ ಪತನ – ನಾಲ್ವರು ಸಿಬ್ಬಂದಿಗಳು ನಾಪತ್ತೆ !!

(ನ್ಯೂಸ್ ಕಡಬ)newskadaba.com ಆಸ್ಟ್ರೇಲಿಯಾ, ಜು.29. ಸೇನಾ ಹೆಲಿಕಾಪ್ಟರ್ ಪತನವಾಗಿ ನಾಲ್ವರು ಅದೃಶ್ಯವಾಗಿರುವ ಘಟನೆ ಆಸ್ಟ್ರೇಲಿಯಾದಲ್ಲಿ ವರದಿಯಾಗಿದೆ. ಆಸ್ಟ್ರೇಲಿಯಾದ ಈಶಾನ್ಯ ಕರಾವಳಿಯಲ್ಲಿ ಸೇನಾ ಕಾರ್ಯಾಚರಣೆ ನಡೆಸುತ್ತಿದ್ದಾಗ ಸೇನಾ ಹೆಲಿಕಾಪ್ಟರ್ ನೀರಿನಲ್ಲಿ ಮುಳುಗಿದ್ದು, ನಾಲ್ವರು ಸೇನಾ ಸಿಬ್ಬಂದಿ ನಾಪತ್ತೆಯಾಗಿದ್ದಾರೆ ಎಂದು ರಕ್ಷಣಾ ಸಚಿವ ರಿಚರ್ಡ್ ಮಾರ್ಲ್ಸ್ ಹೇಳಿದ್ದಾರೆ. ಸೇನಾ ಅಭ್ಯಾಸ ನಡೆಸುತ್ತಿದ್ದಾಗ ಹೆಲಿಕಾಪ್ಟರ್ ಪತನಗೊಂಡಿದ್ದು, ನಾಲ್ವರು ಏರ್ ಸಿಬ್ಬಂದಿ ಕಾಣೆಯಾಗಿದ್ದಾರೆ. ಅವರ ಕುಟುಂಬದವರಿಗೆ ಮಾಹಿತಿ ನೀಡಲಾಗಿದೆ ಎಂದು ತಿಳಿದುಬಂದಿದೆ. ಕಾರ್ಯಾಚರಣೆ ನಡೆಯುತ್ತಿದ್ದು, ಕಾಣೆಯಾದವರಿಗಾಗಿ ಶೋಧ ನಡೆಯುತ್ತಿದೆ.

ಸೇನಾ ಹೆಲಿಕಾಪ್ಟರ್ ಪತನ – ನಾಲ್ವರು ಸಿಬ್ಬಂದಿಗಳು ನಾಪತ್ತೆ !! Read More »

ರಾಷ್ಟ್ರೀಯ ನ್ಯೂಸ್

ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್ – ಆ.17ಕ್ಕೆ ‘ಗೃಹ ಲಕ್ಷ್ಮಿ’ ಯೋಜನೆಯ 2000ರೂ ಜಮಾ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.28. ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಗೃಹ ಲಕ್ಷ್ಮಿ ಯೋಜನೆ ಕೂಡ ಒಂದಾಗಿದ್ದು, ಈ ಯೋಜನೆಯ ಅಡಿಯಲ್ಲಿ ರಾಜ್ಯದ ಪ್ರತಿ ಕುಟುಂಬದ ಯಜಮಾನಿ ಮಹಿಳೆಯರಿಗೆ ಪ್ರತಿ ತಿಂಗಳು 2000ರೂ ಅನ್ನು ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾಹಿಸಲಿದೆ ಎಂದು ವರದಿ ತಿಳಿಸಿದೆ. ಯೋಜನೆಯ ಉದ್ಘಾಟನೆಯನ್ನು ಆಗಸ್ಟ್ 17ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೆರವೇರಿಸಲಿದ್ದಾರೆ. ರಾಜ್ಯದ ಯಜಮಾನಿ ಮಹಿಳೆಯರು ಬಹು ನಿರೀಕ್ಷೆಯಿಂದ ನೋಡುತ್ತಿರುವಂತ ಗೃಹಲಕ್ಷ್ಮಿ ಯೋಜನೆಯ ಹಣ ಖಾತೆಗೆ ಜಮಾ ಆಗಲಿದೆ ಎನ್ನಲಾಗಿದೆ. ಮುಖ್ಯ ಮಂತ್ರಿ

ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್ – ಆ.17ಕ್ಕೆ ‘ಗೃಹ ಲಕ್ಷ್ಮಿ’ ಯೋಜನೆಯ 2000ರೂ ಜಮಾ Read More »

ಕರ್ನಾಟಕ

‘ಟ್ವಿಟ್ಟರ್’ನಲ್ಲಿ ‘ಫೇಕ್ ವೀಡಿಯೋ’ ಹಂಚಿಕೆ ಆರೋಪ – ವ್ಯಕ್ತಿ ವಿರುದ್ಧ ‘FIR ದಾಖಲು’

(ನ್ಯೂಸ್ ಕಡಬ)newskadaba.com ಮಲ್ಪೆ, ಜು.27. ಉಡುಪಿಯ ಕಾಲೇಜೊಂದರ ಶೌಚಾಲಯದಲ್ಲಿ ಮೊಬೈಲ್ ಅಡಗಿಸಿಟ್ಟ ಪ್ರಕರಣ ಸಂಬಂಧ ರಾಜ್ಯಾದ್ಯಂತ ಬಿಜೆಪಿ ವ್ಯಾಪಕ ಪ್ರತಿಭಟನೆಯ ಮೂಲಕ, ಆರೋಪಿಗಳ ವಿರುದ್ಧ ಸೂಕ್ತ ಕ್ರಮಕ್ಕೆ ಒತ್ತಾಯಿಸಿದೆ. ಇದೇ ಸಂದರ್ಭದಲ್ಲಿ ಟ್ವಿಟ್ಟರ್ ನಲ್ಲಿ ಫೇಕ್ ವೀಡಿಯೋ ಒಂದನ್ನು ಹಾಕಿ, ಕೋಮು ಸೌಹಾರ್ಧತೆಗೆ ಧಕ್ಕೆ ತಂದ ವ್ಯಕ್ತಿಯೊಬ್ಬರ ವಿರುದ್ಧ ಮಲ್ಪೆ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಸೋಷಿಯಲ್ ಮೀಡಿಯಾ ಬಳಕೆ ಜಾಸ್ತಿಯಾದಂತೆ ಯಾವುದು ಅಸಲಿಯೋ, ಯಾವುದು ನಕಲಿಯೋ ಎಂಬುದನ್ನು ಪತ್ತೆ ಹಚ್ಚೋದೇ ಕಷ್ಟವಾಗಿ ಬಿಟ್ಟಿದೆ. ನಕಲಿಯಾದಂತ ವೀಡಿಯೋ ಒಂದನ್ನು

‘ಟ್ವಿಟ್ಟರ್’ನಲ್ಲಿ ‘ಫೇಕ್ ವೀಡಿಯೋ’ ಹಂಚಿಕೆ ಆರೋಪ – ವ್ಯಕ್ತಿ ವಿರುದ್ಧ ‘FIR ದಾಖಲು’ Read More »

ಕರಾವಳಿ

ಅಪರಿಚಿತ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

(ನ್ಯೂಸ್ ಕಡಬ)newskadaba.com ಪುತ್ತೂರು, ಜು.27. ಅಪರಿಚಿತ ಮೃತದೇಹವೊಂದು ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಪಾಂಗ್ಲಾಯಿಯಲ್ಲಿ ನಡೆದಿದೆ. ಪೊದೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಮೃತದೇಹವೊಂದು ಪತ್ತೆಯಾಗಿದ್ದು, ಸ್ಥಳೀಯರು ಈ ಕುರಿತು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದು, ಸ್ಥಳೀಯರು ಹಾಗೂ ಆದರ್ಶ ಆಸ್ಪತ್ರೆಯ ಆಂಬ್ಯುಲೆನ್ಸ್ ಚಾಲಕ ದಯಾನಂದ್ ಸಹಕಾರದಿಂದ ಮೃತದೇಹವನ್ನು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ.  

ಅಪರಿಚಿತ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

ಉಡಾವಣೆಗೆ ಸಿದ್ಧವಾದ ವಿಶ್ವದ ಅತಿ ದೊಡ್ಡ ಖಾಸಗಿ ಉಪಗ್ರಹ ಜುಪಿಟರ್-3

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.27. ವಿಶ್ವದ ಬಾಹ್ಯಾಕಾಶ ವಿಜ್ಞಾನ ಕ್ಷೇತ್ರದಲ್ಲಿ ದೊಡ್ಡ ಬೆಳವಣಿಗೆಯಾಗಿದೆ. ಪ್ರಪಂಚದ ಅತಿ ದೊಡ್ಡ ಖಾಸಗಿ ಸಂವಹನ ಉಪಗ್ರಹ ಜುಪಿಟರ್ 3 ಇಂದು ಹಾರಾಟ ನಡೆಸಲಿದೆ. ಬಿಲಿಯನೇರ್ ಎಲಾನ್ ಮಸ್ಕ್ ಅವರ ಬಾಹ್ಯಾಕಾಶ ವಿಭಾಗದ ಕಂಪನಿ SpaceX ಮಾಡಲಿದೆ. Space.com ಪ್ರಕಾರ , ಫಾಲ್ಕನ್ ಹೆವಿ ರಾಕೆಟ್ ಮ್ಯಾಕ್ಸರ್ ಟೆಕ್ನಾಲಜೀಸ್‌ನ ಅತಿದೊಡ್ಡ ಉಪಗ್ರಹವಾದ ಜುಪಿಟರ್ 3 ಅನ್ನು ಉಡಾವಣೆ ಮಾಡಲಾಗುತ್ತದೆ. ಜುಪಿಟರ್ 3 ಉಪಗ್ರಹವನ್ನು ಉತ್ತರ ಮತ್ತು ದಕ್ಷಿಣ ಅಮೆರಿಕಾದಲ್ಲಿನ ಗ್ರಾಹಕರಿಗೆ ಇಂಟರ್ನೆಟ್ ಸೇವೆಗಳನ್ನು

ಉಡಾವಣೆಗೆ ಸಿದ್ಧವಾದ ವಿಶ್ವದ ಅತಿ ದೊಡ್ಡ ಖಾಸಗಿ ಉಪಗ್ರಹ ಜುಪಿಟರ್-3 Read More »

ಕರ್ನಾಟಕ
Scroll to Top