news kadaba desk

ಯೂಟ್ಯೂಬ್ ವಿಡಿಯೋ ಅನುಕರಣೆಯಿಂದ ಪ್ರಾಣ ಕಳೆದುಕೊಂಡ ಬಾಲಕ

(ನ್ಯೂಸ್ ಕಡಬ)newskadaba.com ತೆಲಂಗಾಣ, ಜು.24. 11 ವರ್ಷದ ಬಾಲಕನೊಬ್ಬ ಯೂಟ್ಯೂಬ್ ವಿಡಿಯೋವನ್ನು ಅನುಕರಣೆ ಮಾಡಲು ಹೋಗಿ ಜೀವ ಕಳೆದುಕೊಂಡಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಮೃತ ಬಾಲಕನನ್ನು 6ನೇ ತರಗತಿಯ ವಿದ್ಯಾರ್ಥಿ ಉದಯ್ (11) ಎಂದು ಗುರುತಿಸಲಾಗಿದೆ. ರಾತ್ರಿ ಊಟ ಮುಗಿಸಿ ತನ್ನ ಕೋಣೆಗೆ ಹೋದವನು ಬಾಗಿಲು ಚಿಲಕ ಹಾಕಿಕೊಂಡು ಮೊಬೈಲ್​ ನೋಡಲು ಪ್ರಾರಂಭಿಸಿದ್ದಾನೆ. ಉದಯ್ ಪೋಷಕರು ಎಷ್ಟೇ ಕರೆದರೂ ಉತ್ತರ ನೀಡಲಿಲ್ಲ, ಕರೆ ಮಾಡಿದರೂ ಪ್ರತಿಕ್ರಿಯಿಸಲಿಲ್ಲ, ನಂತರ ಅವರು ಬಾಗಿಲು ಒಡೆದು ನೋಡಿದಾಗ ಆತ ನೇಣುಬಿಗಿದ ಸ್ಥಿತಿಯಲ್ಲಿ […]

ಯೂಟ್ಯೂಬ್ ವಿಡಿಯೋ ಅನುಕರಣೆಯಿಂದ ಪ್ರಾಣ ಕಳೆದುಕೊಂಡ ಬಾಲಕ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರು: ನಾಳೆ ದ.ಕ, ಉಡುಪಿ ಜಿಲ್ಲೆಯಲ್ಲಿ ರೆಡ್‌ ಅಲರ್ಟ್‌ ➤ ಹವಾಮಾನ ಇಲಾಖೆ ಮುನ್ಸೂಚನೆ

(ನ್ಯೂಸ್ ಕಡಬ)newskadaba.com ಮಂಗಳೂರು, ಜು.24. ಕಳೆದ ಎರಡು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಇಂದು ಮತ್ತು ನಾಳೆ ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಚಿಕ್ಕಮಗಳೂರು , ಶಿವಮೊಗ್ಗ, ಕೊಡಗು ಆರೆಂಟ್‌ ಅಲರ್ಟ್‌ ನ್ನು ನೀಡಲಾಗಿದೆ. ಬಾಗಲಕೋಟೆ, ಬೆಳಗಾವಿ, ಹಾವೇರಿ, ಕಲಬುರಗಿ, ಹಾವೇರಿ, ಹಾಸನ ವಿಜಯಪುರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ. ಮುಂದಿನ 7 ದಿನಗಳ ಕಾಲ ಮಳೆ ಅರ್ಭಟ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ ಎಂದು ತಿಳಿದುಬಂದಿದೆ.

ಮಂಗಳೂರು: ನಾಳೆ ದ.ಕ, ಉಡುಪಿ ಜಿಲ್ಲೆಯಲ್ಲಿ ರೆಡ್‌ ಅಲರ್ಟ್‌ ➤ ಹವಾಮಾನ ಇಲಾಖೆ ಮುನ್ಸೂಚನೆ Read More »

ಕರಾವಳಿ

ಶಾಸಕರ ಹಗ್ಗ-ಜಗ್ಗಾಟಕ್ಕೆ ತೆರೆ – ಬಳ್ಳಾರಿಗೆ ನೂತನ ಜಿಲ್ಲಾಧಿಕಾರಿ ಆಯ್ಕೆ

(ನ್ಯೂಸ್ ಕಡಬ) newskadaba.com ಬಳ್ಳಾರಿ, ಜು. 24. ಕೆಲ ದಿನಗಳಿಂದ ಬಳ್ಳಾರಿಯ ಜಿಲ್ಲಾಧಿಕಾರಿ ಆಯ್ಕೆ ವಿಚಾರವಾಗಿ ಗೊಂದಲ ಉಂಟಾಗಿದ್ದು ಇದೀಗ ನೂತನ ಡಿ.ಸಿ ಆಗಿ ಪ್ರಶಾಂತ್ ಕುಮಾರ್ ಮಿಶ್ರ ನೇಮಕಗೊಂಡಿದ್ದಾರೆ ಎಂದು ವರದಿಯಾಗಿದೆ. ಪ್ರಶಾಂತ್ ಕುಮಾರ್ ಮಿಶ್ರ 2014ರ ಬ್ಯಾಚ್ ನ ಐಎಎಸ್ ಅಧಿಕಾರಿಯಾಗಿದ್ದು ಈ ಹಿಂದೆ ಕೆಎಸ್‌ಆರ್ಟಿಸಿ ನಿರ್ದೇಶಕರಾಗಿದ್ದರು ಎನ್ನಲಾಗಿದೆ. ಅವರು ಇಂದಿನಿಂದ ಬಳ್ಳಾರಿ ನೂತನ ಡಿಸಿಯಾಗಿ ನೇಮಕವಾಗಿದ್ದು ಅಧಿಕಾರ ಸ್ವೀಕರಿಸಿದ್ದಾರೆ. ಇದಕ್ಕೂ ಮೊದಲು ಪವನ್ ಕುಮಾರ್ ಮಾಲಪಾಟಿ ಬಳ್ಳಾರಿ ಜಿಲ್ಲಾಧಿಕಾರಿಯಾಗಿದ್ದರು. ಪವನ್ ಕುಮಾರ್ ವರ್ಗಾವಣೆಯಾಗಿದ್ದು,

ಶಾಸಕರ ಹಗ್ಗ-ಜಗ್ಗಾಟಕ್ಕೆ ತೆರೆ – ಬಳ್ಳಾರಿಗೆ ನೂತನ ಜಿಲ್ಲಾಧಿಕಾರಿ ಆಯ್ಕೆ Read More »

ಕರ್ನಾಟಕ

ಈ ಊರಲ್ಲಿ ಹಾವು ಇಲ್ಲ ಅಂದ್ರೆ ಮದುವೆನೇ ಆಗಲ್ಲ – ಏನಿದು ವಿಚಿತ್ರ…ಇಲ್ಲಿದೆ ಸ್ಟೋರಿ

(ನ್ಯೂಸ್ ಕಡಬ) newskadaba.com ಛತ್ತೀಸ್​ಗಢ, ಜು. 24. ಛತ್ತೀಸ್‌ಗಢದ ಕೊರ್ಬಾದಲ್ಲಿರುವ ಸನ್ವಾರ ಬುಡಕಟ್ಟು ಜನಾಂಗದವರು ತಮ್ಮ ವಿವಾಹಗಳಲ್ಲಿ ವಿಚಿತ್ರ ಮತ್ತು ವಿಶಿಷ್ಟ ಸಂಪ್ರದಾಯವನ್ನು ಅನುಸರಿಸುತ್ತಾರೆ. ಹಾಗೆಯೇ ಇಲ್ಲಿನ ಜನರು ಹಾವುಗಳನ್ನು ವರದಕ್ಷಿಣೆಯಾಗಿ ನೀಡುತ್ತಾರೆ. ಒಂದುವೇಳೆ ವರನ ಮನೆಗೆ ವಧುವಿನ ಕಡೆಯವರು ಒಂಬತ್ತು ವಿವಿಧ ಜಾತಿಯ ಹಾವುಗಳನ್ನು ಕೊಂಡೊಯ್ಯಲು ವಿಫಲವಾದಲ್ಲಿ, ಆ ಮದುವೆಯನ್ನು ಅಪೂರ್ಣವೆಂದು ಪರಿಗಣಿಸಲಾಗುತ್ತದೆ. ಈ ಬುಡಕಟ್ಟು ಜನಾಂಗದಲ್ಲಿ ಹಾವನ್ನು ವರದಕ್ಷಿಣೆಯನ್ನಾಗಿ ನೀಡುವ ಪ್ರಾಚೀನ ಸಂಪ್ರದಾಯವನ್ನು ಬಹಳ ಮುಖ್ಯವೆಂದು ಪರಿಗಣಿಸಲಾಗಿದೆ. ಸ್ಥಳೀಯ ನಿವಾಸಿ, ಹಾವುಗಳು ಸಮುದಾಯದ ಅಂತರ್ಗತ

ಈ ಊರಲ್ಲಿ ಹಾವು ಇಲ್ಲ ಅಂದ್ರೆ ಮದುವೆನೇ ಆಗಲ್ಲ – ಏನಿದು ವಿಚಿತ್ರ…ಇಲ್ಲಿದೆ ಸ್ಟೋರಿ Read More »

ರಾಷ್ಟ್ರೀಯ ನ್ಯೂಸ್

ಇನ್ಸ್ಟಾಗ್ರಾಮ್ ಬಳಕೆದಾರರೇ ಎಚ್ಚರ.! ➤ ಭಾರತದಲ್ಲಿ ಇನ್ಸ್ಟಾಗ್ರಾಮ್ ಬ್ಯಾನ್

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.24. ಇಂದಿನ ದಿನದಲ್ಲಿ ಸೋಶಿಯಲ್ ಮೀಡಿಯಾ ಪ್ರಯಜ್ಞತಿಯೊಬ್ಬರೂ ಬಳಸುತ್ತಾರೆ. ಅದರಲ್ಲೂ ಇನ್ಸ್ಟಾಗ್ರಾಮ್ ಎಲ್ಲರ ನೆಚ್ಚಿನ ಸೋಶಿಯಲ್ ಮೀಡಿಯಾ ಅಪ್ಲಿಕೇಶನ್ ಆಗಿದೆ. ಬಳಕೆದಾರರು ತಮ್ಮ ಇನ್ಸ್ಟಾಗ್ರಾಮ್ ಅಕೌಂಟ್ನಲ್ಲಿ ಏನಾದರೊಂದು ವಿಡಿಯೋ ಮಾಡುವ ಮೂಲಕ ರೀಲ್ಸ್ ಪೋಸ್ಟ್ ಮಾಡುತ್ತಾರೆ. ಅದರಲ್ಲೂ ಎಲ್ಲಿಗಾದ್ರೂ ಹೋದಾಗ ಸ್ಟೋರಿ ಹಾಕೋ ಅಭ್ಯಾಸ ಹೊಂದಿರುತ್ತಾರೆ. ಇನ್ಸ್ಟಾಗ್ರಾಮ್ ನ ಮೂಲಕ ಸಾಕಷ್ಟು ವಿಷಯಗಳನ್ನು ಕೂಡ ತಿಳಿದುಕೊಳ್ಳಬಹುದಾಗಿದೆ. ಇನ್ಸ್ಟಾಗ್ರಾಮ್ ನಲ್ಲಿ ವಿಡಿಯೋ ಮಾಡುವ ಮೂಲಕ ಕೆಲವು ಜನರು ರಾತ್ರೋ ರಾತ್ರಿ ವೈರಲ್ ಆಗುತ್ತಾರೆ. ಇನ್ಸ್ಟಾಗ್ರಾಮ್

ಇನ್ಸ್ಟಾಗ್ರಾಮ್ ಬಳಕೆದಾರರೇ ಎಚ್ಚರ.! ➤ ಭಾರತದಲ್ಲಿ ಇನ್ಸ್ಟಾಗ್ರಾಮ್ ಬ್ಯಾನ್ Read More »

ಕರ್ನಾಟಕ, ತಂತ್ರಜ್ಞಾನ

‘ಮನ್ಮುಲ್ ಅಧ್ಯಕ್ಷ’ರಾಗಿ ಕಾಂಗ್ರೆಸ್ ನ ‘ಬಿ.ಬೋರೇಗೌಡ’ ಆಯ್ಕೆ

(ನ್ಯೂಸ್ ಕಡಬ)newskadaba.com ಮಂಡ್ಯ, ಜು.24. ಅಂತೂ ಇಂದು ತೀವ್ರ ಕುತೂಹಲ ಕೆರಳಿಸಿದ್ದಂತ ಮನ್ಮುಲ್ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ನ ಬೋರೇಗೌಡ ಅವರು ಆಯ್ಕೆಯಾಗಿದ್ದಾರೆ. ಈ ಮೂಲಕ ಮನ್ಮುಲ್ ಅಧ್ಯಕ್ಷಹಾದಿ ಹಿಡಿಯುವಲ್ಲಿ ಕಾಂಗ್ರೆಸ್ ಯಶಸ್ವಿಯಾಗಿದೆ. ಇಂದು ಮಂಡ್ಯ ಜಿಲ್ಲೆ ಗೆಜ್ಜಲಗೆರೆಯಲ್ಲಿರುವ ಮನ್ಮುಲ್ ಮನ್ಮುಲ್ ನ ಅಧ್ಯಕ್ಷ ಸ್ಥಾನಕ್ಕಾಗಿ ಚುನಾವಣೆ ನಡೆಯಿತು. ಈ ಚುನಾವಣೆಯಲ್ಲಿ ಕಾಂಗ್ರೆಸ್ ತಂತ್ರಗಾರಿಕೆ ವರ್ಕೌಟ್ ಆಗಿದೆ. ಹೀಗಾಗಿ ಮನ್ಮುಲ್ ಅಧ್ಯಕ್ಷ ಸ್ಥಾನ ಕಾಂಗ್ರೆಸ್ ತೆಕ್ಕೆಗೆ ಸೇರಿದೆ. ಮನ್ಮುಲ್ ಅಧ್ಯಕ್ಷರಾಗಿ ಕಾಂಗ್ರೆಸ್ ನ ಬಿ.ಬೋರೇಗೌಡ ಅವರು ಆಯ್ಕೆಯಾಗಿದ್ದಾರೆ.

‘ಮನ್ಮುಲ್ ಅಧ್ಯಕ್ಷ’ರಾಗಿ ಕಾಂಗ್ರೆಸ್ ನ ‘ಬಿ.ಬೋರೇಗೌಡ’ ಆಯ್ಕೆ Read More »

ಕರ್ನಾಟಕ
Theft, crime, Robbery

ಎಟಿಎಂನಲ್ಲಿದ್ದ 15 ಲಕ್ಷ ರೂ. ಎಗರಿಸಿದ ಖರ್ತನಾಕ್ ಕಳ್ಳರು

(ನ್ಯೂಸ್ ಕಡಬ)newskadaba.com ಕೋಲಾರ, ಜು.24. ಎಟಿಎಂ ನಲ್ಲಿ ಹಣ ಕಳ್ಳತನವಾಗಿರುವುದು ಬಂಗಾರಪೇಟೆ ತಾಲ್ಲೂಕು ಹಂಚಾಳ ಗೇಟ್ ಕೆನರಾ ಬ್ಯಾಂಕ್ ನಲ್ಲಿ ಸಂಭವಿಸಿದೆ ಎಂದು ತಿಳಿದು ಬಂದಿದೆ. ಗ್ಯಾಸ್ ಕಟ್ಟರ್ ಬಳಸಿಕೊಂಡು ಎಟಿಎಂನಲ್ಲಿದ್ದ ಹಣ ಕಳ್ಳತನ ಮಾಡಲಾಗಿದ್ದು, ಕೆನರಾ ಬ್ಯಾಂಕ್ ನಲ್ಲಿದ್ದ ಸುಮಾರು 15 ಲಕ್ಷ ರೂಪಾಯಿ ಕಳ್ಳತನವಾಗಿದೆ. ಸ್ಥಳಕ್ಕೆ ಡಿವೈಎಸ್ಪಿ ರಮೇಶ್ ಹಾಗೂ ಬೆರಳಚ್ಚು ತಜ್ಞರು ಹಾಗೂ ಶ್ವಾನದಳ ಸಿಬ್ಬಂದಿ ಪರಿಶೀಲನೆ ನಡೆಸಿದ್ದಾರೆ. ಬಂಗಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು ಕಂಡು ಬಂದಿದೆ.

ಎಟಿಎಂನಲ್ಲಿದ್ದ 15 ಲಕ್ಷ ರೂ. ಎಗರಿಸಿದ ಖರ್ತನಾಕ್ ಕಳ್ಳರು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಳೆಗಾಲದಲ್ಲಿ ಛತ್ರಿ ಬಳಸೋ ಮುನ್ನ ಮೊದಲು ಈ ವಿಚಾರಗಳನ್ನು ತಿಳಿದುಕೊಳ್ಳಿ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.24. ಇತ್ತೀಚಿನ ದಿನಗಳಲ್ಲಿ ಕೊಡೆಗಳ ಬೆಲೆ ಭಾರೀ ಏರಿಕೆ ಆಗಿದೆ. ಹೊಸ ಕೊಡೆ ಕೊಳ್ಳಬೇಕಂದರೆ ಕನಿಷ್ಠ 200 ರೂಪಾಯಿ ಬೇಕಾಗುತ್ತದೆ. ಅದರಲ್ಲಿಯೂ ಉತ್ತಮ ಗುಣಮಟ್ಟದ, ಬ್ರಾಂಡೆಡ್ ಛತ್ರಿ ಖರೀದಿಸಬೇಕೆಂದರೆ 500 ರೂಪಾಯಿಯಿಂದ ಹಿಡಿದು 1000 ರೂಪಾಯಿವರೆಗೂ ಹಣ ಬೇಕಾಗುತ್ತದೆ. ಇಷ್ಟೇ ಅಲ್ಲು ದುಬಾರಿ ಬೆಲೆಗೆ ಕೊಡೆ ಕೊಳ್ಳುವಾಗ ಕೆಲವು ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕಾಗುತ್ತದೆ ಎಂದು ತಜ್ಞರು ಹೇಳುತ್ತಾರೆ. ಸ್ವಯಂಚಾಲಿತ ಛತ್ರಿ ಬಳಸುತ್ತಿದ್ದರೆ, ಬಟನ್ ಒತ್ತಿದರೆ ಅದು ಆನ್ ಮತ್ತು ಆಫ್ ಆಗುತ್ತದೆ. ಗುಂಡಿಗಳನ್ನು ಬಳಸಬೇಡಿ.

ಮಳೆಗಾಲದಲ್ಲಿ ಛತ್ರಿ ಬಳಸೋ ಮುನ್ನ ಮೊದಲು ಈ ವಿಚಾರಗಳನ್ನು ತಿಳಿದುಕೊಳ್ಳಿ Read More »

ಕರ್ನಾಟಕ

ಗ್ರಾಹಕರಿಗೆ ಭರ್ಜರಿ ಗುಡ್ ನ್ಯೂಸ್ ➤ ಸ್ಯಾಮ್‌ಸಂಗ್‌’ನ ಮೊಬೈಲ್‌ ಬೆಲೆಯಲ್ಲಿ ಭಾರೀ ಇಳಿಕೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.24. ಜನಪ್ರಿಯ ಸ್ಯಾಮ್‌ಸಂಗ್ ಸಂಸ್ಥೆಯ ಗ್ಯಾಲಕ್ಸಿ S ಸರಣಿ ಮೊಬೈಲ್‌ಗಳು ಹೈ ಎಂಡ್ ಮಾದರಿಯ ಫೋನ್‌ಗಳಾಗಿವೆ. ಮಾರುಕಟ್ಟೆಯಲ್ಲಿ ಹೆಚ್ಚಿನ ಡಿಮ್ಯಾಂಡ್‌ ಪಡೆದಿರುವ ಈ ಸರಣಿಯ ಫೋನ್‌ಗಳಲ್ಲಿ ಇತ್ತೀಚಿಗಿನ ಸ್ಯಾಮ್‌ಸಂಗ್ ಗ್ಯಾಲಕ್ಸಿ 23 ಅಲ್ಟ್ರಾ ಫೋನ್‌ ಗ್ರಾಹಕರನ್ನು ಆಕರ್ಷಿಸಿದೆ. ಈ ಮೊಬೈಲ್‌ ಇದೀಗ ಸಖತ್‌ ಡಿಸ್ಕೌಂಟ್‌ ಬೆಲೆಯಲ್ಲಿ ಖರೀದಿಗೆ ಲಭ್ಯವಿದ್ದು,  ಅಮೆಜಾನ್‌ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್ ನಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ 23 ಅಲ್ಟ್ರಾ ಸ್ಮಾರ್ಟ್‌ಫೋನ್‌ ಶೇ. 25% ರಷ್ಟು ರಿಯಾಯಿತಿ ಪಡೆದಿದೆ. 12 GB

ಗ್ರಾಹಕರಿಗೆ ಭರ್ಜರಿ ಗುಡ್ ನ್ಯೂಸ್ ➤ ಸ್ಯಾಮ್‌ಸಂಗ್‌’ನ ಮೊಬೈಲ್‌ ಬೆಲೆಯಲ್ಲಿ ಭಾರೀ ಇಳಿಕೆ Read More »

ಕರ್ನಾಟಕ, ತಂತ್ರಜ್ಞಾನ

ಹಲವು ಜಿಲ್ಲೆಗಳಲ್ಲಿ ಪ್ರವಾಹದ ಭೀತಿ ➤ ಮಹಾಮಳೆಗೆ ಒಟ್ಟು ಮೂವರು ಬಲಿ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.24. ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ 9 ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಹೆಚ್ಚಳವಾಗಿದ್ದು, ಪ್ರವಾಹದ ಭೀತಿ ಎದುರಾಗಿದೆ. ಅಲ್ಲದೇ ಈವರೆಗೆ ಮಹಾಮಳೆಗೆ ಮೂವರು ಬಲಿಯಾಗಿದ್ದಾರೆ. ಭಾರೀ ಮಳೆಯಿಂದಾಗಿ ಕೃಷ್ಣೆ, ಭೀಮಾ, ವರದಾ, ದೂದ್ ಗಂಗಾ, ತುಂಗಾ, ಮಲಪ್ರಭಾ, ಶರಾವತಿ, ನೇತ್ರಾವತಿ, ಕುಮಾರಧಾರಾ, ಕಾಳಿ, ಕಾವೇರಿ, ಲಕ್ಷ್ಮಣ ತೀರ್ಥ ಸೇರಿ ರಾಜ್ಯದಲ್ಲಿನ ಹಲವು ನದಿಗಳು ಅಪಾಯದ ಮಟ್ಟದಲ್ಲಿ ಹರಿಯುತ್ತಿವೆ. ಈ ಹಿನ್ನಲೆಯಲ್ಲಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ, ಜನಜೀವನ ಅಸ್ತವ್ಯಸ್ಥಗೊಂಡಿದೆ. ಮಳೆಯಿಂದಾಗಿ ಕಲಬುರ್ಗಿ ಜಿಲ್ಲೆಯಲ್ಲಿ

ಹಲವು ಜಿಲ್ಲೆಗಳಲ್ಲಿ ಪ್ರವಾಹದ ಭೀತಿ ➤ ಮಹಾಮಳೆಗೆ ಒಟ್ಟು ಮೂವರು ಬಲಿ Read More »

ಕರ್ನಾಟಕ
Scroll to Top