news kadaba desk

ಮದ್ಯ ಖರೀದಿಯ ಹಣಕ್ಕಾಗಿ ಮಗುವನ್ನೇ ಮಾರಾಟ ಮಾಡಿದ ದಂಪತಿ

(ನ್ಯೂಸ್ ಕಡಬ)newskadaba.com ಪ.ಬಂಗಾಳ, ಜು.24. ಪಾನಿಹಟಿಯಲ್ಲಿ ಮದ್ಯ ಖರೀದಿಗೆ ಬೇಕಾದ ಹಣಕ್ಕಾಗಿ ತಮ್ಮ ಆರು ತಿಂಗಳ ಮಗುವನ್ನೇ ಮಾರಾಟ ಮಾಡಿದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣದಲ್ಲಿ ಮಕ್ಕಳ ಮಾರಾಟ ಜಾಲವು ಶಾಮೀಲಾಗಿರುವ ಸಾಧ್ಯತೆಯನ್ನು ಪೊಲೀಸರು ತಿಳಿಸಿದ್ದಾರೆ. ಆದರೆ ಮಾರಾಟ ಮಾಡಿರುವ ಮಗು ಇನ್ನೂ ಕೂಡಾ ಪತ್ತೆಯಾಗಿಲ್ಲವೆಂದು ತಿಳಿದು ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿ ಮಗುವಿನ ತಂದೆ ಜೈದೇವ್ ಚೌಧುರಿ ತಾಯಿ ಸತಿ ಚೌಧುರಿ ಹಾಗೂ ತಾತ ಕನಾಯಿ ಚೌಧುರಿ ಎಂಬವರ ಬಂಧನವಾಗಿದ್ದು, ಮಗುವನ್ನು ಯಾರಿಗೆ ಮಾರಾಟ ಮಾಡಿದ್ದಾರೆಂಬ ಬಗ್ಗೆ […]

ಮದ್ಯ ಖರೀದಿಯ ಹಣಕ್ಕಾಗಿ ಮಗುವನ್ನೇ ಮಾರಾಟ ಮಾಡಿದ ದಂಪತಿ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪ್ರೇಮ ವೈಫಲ್ಯಕ್ಕೆ ಮತ್ತೊಂದು ಬಲಿ – ನೇಣು ಬಿಗಿದು ಯುವಕ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.24. ಪ್ರೇಮ ವೈಫಲ್ಯದಿಂದ ಮನನೊಂದ ಯುವಕನೊಬ್ಬ ರೂಮಿನಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ಸಂಭವಿಸಿದೆ. ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ನಲ್ಲಿ ಪ್ರೇಮ ವೈಫಲ್ಯದಿಂದಾಗಿ ಮನನೊಂದ ಯುವಕನೊಬ್ಬ ರೂಮಿನಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತನನ್ನು ಕೊಳ್ಳೆಗಾಲ ಮೂಲದ ನವೀನ್ (27) ಎಂದು ಗುರುತಿಸಲಾಗಿದೆ. ಘಟನಾ ಸಂಬಂಧ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

ಪ್ರೇಮ ವೈಫಲ್ಯಕ್ಕೆ ಮತ್ತೊಂದು ಬಲಿ – ನೇಣು ಬಿಗಿದು ಯುವಕ ಆತ್ಮಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

SSCಯಿಂದ 1,800ಕ್ಕೂ ಹೆಚ್ಚು ಸಬ್ ಇನ್ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ನವದೆಹಲಿ, ಜು. 24. ಸ್ಟಾಫ್ ಸೆಲೆಕ್ಷನ್ ಕಮಿಷನ್ ದೆಹಲಿ ಪೊಲೀಸ್ ಮತ್ತು ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಲ್ಲಿ ಸಬ್ ಇನ್ಸ್ಪೆಕ್ಟರ್ ನೇಮಕಾತಿಗಾಗಿ ಅರ್ಹ ಉದ್ಯೋಗಾಕಾಂಕ್ಷಿಗಳನ್ನು ನೇಮಕ ಮಾಡಿಕೊಳ್ಳುತ್ತಿದೆ. ಆಸಕ್ತ ಅಭ್ಯರ್ಥಿಗಳು SSC ಪ್ರಧಾನ ಕಚೇರಿಯ ಅಧಿಕೃತ ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು https://ssc.nic.in. ಆನ್ಲೈನ್ ಅರ್ಜಿ ಪ್ರಕ್ರಿಯೆ ಪ್ರಾರಂಭವಾಗಿದ್ದು, ಅರ್ಜಿ ಸಲ್ಲಿಸಲು ಆಗಸ್ಟ್ 15, 2023 ಕೊನೆಯ ದಿನಾಂಕವಾಗಿದೆ. ಎಸ್‌ಎಸ್ಸಿ ಸಬ್ ಇನ್ಸ್ಪೆಕ್ಟರ್ ನೇಮಕಾತಿ 2023 ಹುದ್ದೆಗಳ ವಿವರ ಒಟ್ಟು ಹುದ್ದೆ: 1,876

SSCಯಿಂದ 1,800ಕ್ಕೂ ಹೆಚ್ಚು ಸಬ್ ಇನ್ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ Read More »

ಉದ್ಯೋಗ, ರಾಷ್ಟ್ರೀಯ ನ್ಯೂಸ್

ಕುಮಾರಧಾರ ನದಿಯ ನೀರಿನ ಮಟ್ಟ ಹೆಚ್ಚಳ

(ನ್ಯೂಸ್ ಕಡಬ)newskadaba.com ಕಡಬ, ಜು.24. ಕಳೆದ ಎರಡು ದಿನಗಳಿಂದ ಎಲ್ಲೆಡೆ ವಿಪರೀತ ಮಳೆಯಾಗುತ್ತಿದ್ದು, ನದಿಗಳ ನೀರಿನ ಮಟ್ಟ ಹೆಚ್ಚಳವಾಗುತ್ತಲೇ ಇದ್ದು, ನೇತ್ರಾವತಿ ಸೇರಿದಂತೆ ಕುಮಾರಧಾರ ನದಿಯ ನೀರಿನ ಮಟ್ಟ ಹೆಚ್ಚಳವಾಗಿದ್ದು ಆತಂಕದ ಸ್ಥಿತಿ ವ್ಯಕ್ತವಾಗಿದೆ. ಇನ್ನೂ ಅತೀ ಹೆಚ್ಚಿನ ಮಳೆ ಆದರೆ, ತೊಂದರೆ ಆಗುವ ಸಾಧ್ಯತೆಗಳ ಪ್ರಮಾಣ ಹೆಚ್ಚಿದೆ ಎನ್ನಲಾಗಿದೆ.

ಕುಮಾರಧಾರ ನದಿಯ ನೀರಿನ ಮಟ್ಟ ಹೆಚ್ಚಳ Read More »

ಕರಾವಳಿ

ಕಡಬ ಠಾಣೆಯಲ್ಲಿ ದಲಿತರ ಕುಂದು ಕೊರತೆ ಸಭೆ

(ನ್ಯೂಸ್ ಕಡಬ)newskadaba.com ಕಡಬ, ಜು.24. ದಲಿತ ವರ್ಗದವರು ಶಿಕ್ಷಣದಿಂದ ವಂಚಿತರಾಗಬಾರದು, ಉತ್ತಮ ವಿದ್ಯಾಭ್ಯಾಸ ಪಡೆದು ಸರಕಾರಿ ಉದ್ಯೋಗಳಿಗಾಗಿ ಪ್ರಯತ್ನ ಪಡಬೇಕು ಎಂದು ಕಡಬ ಠಾಣಾ ಆರಕ್ಷಕ ಉಪನಿರೀಕ್ಷಕ ಆಂಜನೇಯ ರೆಡ್ಡಿ ಹೇಳಿದರು ಎನ್ನಲಾಗಿದೆ. ಕಡಬ ಠಾಣೆಯಲ್ಲಿ ನಡೆದ ದಲಿತ ಕುಂದು ಕೊರತೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಇವರು, ಇಂದಿನ ದಿನಗಳಲ್ಲಿ ದಲಿತರು ಸೇರಿದಂತೆ ಎಲ್ಲ ವರ್ಗದ ಯುವಕರು ದುಶ್ಚಟಕ್ಕೆ ಬಲಿಯಾಗುತ್ತಿದ್ದು, ಈ ಕುರಿತು ಮುಖಂಡರು ಗಮನ ಹರಿಸಿ ಇದರಿಂದ ಮುಕ್ತಿಗೊಳಿಸಲು ಪ್ರಯತ್ನಿಸ ಬೇಕು, ಅಲ್ಲದೆ ಉತ್ತಮ

ಕಡಬ ಠಾಣೆಯಲ್ಲಿ ದಲಿತರ ಕುಂದು ಕೊರತೆ ಸಭೆ Read More »

ಕರಾವಳಿ

ಸ್ಕೂಟರ್ ಸ್ಕಿಡ್ ಆಗಿ ದಂಪತಿಗಳಿಬ್ಬರಿಗೆ ಗಾಯ

(ನ್ಯೂಸ್ ಕಡಬ)newskadaba.com ಪುತ್ತೂರು, ಜು.24. ಸ್ಕೂಟರ್ ಸ್ಕಿಡ್ ಆಗಿ ಬಿದ್ದು ದಂಪತಿ ಗಾಯಗೊಂಡ ಘಟನೆ ಬಲ್ನಾಡ್ ಗ್ರಾಮ ಆನಂದಸಾಗರ ಎಂಬಲ್ಲಿ ನಡೆದ ಕುರಿತು ವರದಿಯಾಗಿದೆ. ಬಲ್ನಾಡ್ ಗ್ರಾಮದ ಸುಂಕದ ಮೂಲೆ ನಿವಾಸಿ ಪುರಂದರ ಮತ್ತು ಪತ್ನಿ ಮಲ್ಲಿಕಾ.ಬಿ ಗಾಯಗೊಂಡವರು ಎಂದು ಗುರುತಿಸಲಾಗಿದೆ. ಸ್ಕಿಡ್ ಆಗಿ ಮಗುಚಿ ಬಿದ್ದಿದ್ದು, ಇಬ್ಬರೂ ಗಾಯಗೊಂಡಿದ್ದಾರೆ ಎಂದು ವರದಿ ತಿಳಿಸಿದೆ.

ಸ್ಕೂಟರ್ ಸ್ಕಿಡ್ ಆಗಿ ದಂಪತಿಗಳಿಬ್ಬರಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಮನೆಯೊಳಗೆ ನುಗ್ಗಿದ ಮಳೆ ನೀರು ➤ ಘಟನಾ ಸ್ಥಳಕ್ಕೆ ಶಾಸಕ ಭೇಟಿ

(ನ್ಯೂಸ್ ಕಡಬ)newskadaba.com ಪುತ್ತೂರು, ಜು.24. ಕೋಡಿಂಬಾಡಿ ಗ್ರಾಮದ ಪರಬಪಾಲು ಎಂಬಲ್ಲಿ ಮಳೆ ನೀರು ಮನೆಯೊಳಗೆ ನುಗ್ಗಿ ಮನೆಯವರು ತೊಂದರೆಗೆ ಸಿಲುಕಿಸಿದ್ದು, ಘಟನಾ ಸ್ಥಳಕ್ಕೆ ಶಾಸಕ ಅಶೋಕ ರೈ ಬೇಟಿ ನೀಡಿ ಪರಿಶೀಲನೆ ನಡೆಸಿದರು ಎಂದು ವರದಿ ತಿಳಿಸಿದೆ. ಲೀಲಾವತಿ ಎಂಬವರ ಮನೆಯ ಪಕ್ಕದ ಮನೆಯವರ ಆವರಣಗೋಡೆ ಕುಸಿದು ಬಿದ್ದ ಕಾರಣ ಮಳೆ ನೀರು ಲೀಲಾವತಿಯವರ ಮನೆಯೊಳಗೆ ಬಂದಿತ್ತು ಎನ್ನಲಾಗಿದೆ. ಮನೆಯವರು ತೊಂದರೆಗೆ ಸಿಲುಕಿರುವ ಮಾಹಿತಿ ಪಡೆದ ಶಾಸಕರು ತಕ್ಷಣವೇ ಸ್ಥಳಕ್ಕೆ ತಹಶೀಲ್ದಾರ್ ಬೇಟಿ ನೀಡಿ ಸೂಕ್ತ ವ್ಯವಸ್ಥೆ

ಮನೆಯೊಳಗೆ ನುಗ್ಗಿದ ಮಳೆ ನೀರು ➤ ಘಟನಾ ಸ್ಥಳಕ್ಕೆ ಶಾಸಕ ಭೇಟಿ Read More »

ಕರಾವಳಿ

ಪುತ್ತೂರು: ರಸ್ತೆ ಅಪಘಾತ ➤ ಯುವಕ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ)newskadaba.com ಪುತ್ತೂರು, ಜು.24. ನಿಯಂತ್ರಣ ತಪ್ಪಿ ಬೈಕ್ ಅಪಘಾತವಾಗಿ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಪುತ್ತೂರು ರಸ್ತೆಯ ಕೆಮ್ಮಾಯಿ ಪೆಟ್ರೋಲ್ ಬಂಕ್ ರಾತ್ರಿ ಸಂಭವಿಸಿದೆ. ಮೃತ ಬೈಕ್ ಸವಾರನನ್ನು ಉಪ್ಪಿನಂಗಡಿ ಸೇಡಿಯಾಪು ಬಳಿಯ ನಿವಾಸಿ ಚೈತ್ರೇಶ್ ಯಾನೆ ಚರಣ್ (19) ಎಂದು ಗುರುತಿಸಲಾಗಿದೆ. ಟರ್ನ್ ಮಾಡುವ ವೇಳೆ ನಿಯಂತ್ರಣ ತಪ್ಪಿ ಅಪಘಾತವಾಗಿದೆ ಎನ್ನಲಾಗಿದೆ. ಚೈತ್ರೇಶ್ ಬೈಕ್ ಖರೀದಿಸಿ ಕೇವಲ ಒಂದು ತಿಂಗಳಷ್ಟೇ ಆಗಿದ್ದು, ಸ್ಥಳಕ್ಕೆ ಪುತ್ತೂರು ಸಂಚಾರ ಠಾಣೆಯ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.  

ಪುತ್ತೂರು: ರಸ್ತೆ ಅಪಘಾತ ➤ ಯುವಕ ಸ್ಥಳದಲ್ಲೇ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಅಪರಿಚಿತ ಕಾರು ಢಿಕ್ಕಿ – ಪಾದಚಾರಿ ಮೃತ್ಯು ➤ ಚಾಲಕ ನಾಪತ್ತೆ

(ನ್ಯೂಸ್ ಕಡಬ)newskadaba.com ಉಡುಪಿ, ಜು.24. ವಾಹನವೊಂದು ಪಾದಚಾರಿಗೆ ಢಿಕ್ಕಿ ಹೊಡೆದು ಪರಾರಿಯಾದ ಘಟನೆ ಉಡುಪಿಯಲ್ಲಿ ವರದಿಯಾಗಿದೆ. ವ್ಯಕ್ತಿಯನ್ನು ಸ್ಥಳೀಯ ನಿವಾಸಿ ರಮೇಶ್ ಪೂಜಾರಿ(60) ಎಂದು ಗುರುತಿಸಲಾಗಿದೆ. ಅಪಘಾತಕ್ಕೆ ಒಳಗಾದ ವ್ಯಕ್ತಿಯ ಹೊಟ್ಟೆ ಮತ್ತು ಕೈಗಳು ಛಿದ್ರವಾಗಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಅಪರಿಚಿತ ಕಾರು ಢಿಕ್ಕಿ – ಪಾದಚಾರಿ ಮೃತ್ಯು ➤ ಚಾಲಕ ನಾಪತ್ತೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ನೈತಿಕ ಪೊಲೀಸ್ ಗಿರಿ ➤ ಇಬ್ಬರನ್ನು ಬಂಧಿಸಿದ ಪೊಲೀಸರು

(ನ್ಯೂಸ್ ಕಡಬ)newskadaba.com ಮಂಗಳೂರು, ಜು.24. ಪಣಂಬೂರು ಬೀಚ್ ಗೆ ಹೋಗಿದ್ದ ವಿದ್ಯಾರ್ಥಿಗಳಿಗೆ ಹಲ್ಲೆ ನಡೆಸಿ ನೈತಿಕ ಪೊಲೀಸ್ ಗಿರಿ ಪ್ರಕರಣದ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಘಟನೆ ಮಂಗಳೂರಿನಲ್ಲಿ ವರದಿಯಾಗಿದೆ.  ಮಂಗಳೂರಿನ ಅಳಪೆ ಮಠದ ಹತ್ತಿರದ ನಿವಾಸಿ ದೀಕ್ಷಿತ್(32) ಮತ್ತು ಲಾಯ್ಡ್ ಪಿಂಟೋ(32) ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ. ಮಂಗಳೂರಿನ ಬ್ಯಾಚುರಲ್ ಆಫ್ ಹಾಸ್ಪಿಟಲ್ ಆಡ್ಮಿನಿಸ್ಟ್ರೇಷನ್ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ತಮ್ಮ ಸ್ನೇಹಿತರೊಂದಿಗೆ ಪಣಂಬೂರು ಹೋಗಿ ವಾಪಸ್ಸಾಗುವ ವೇಳೆ ಆರೋಪಿಗಳು ಹಿಂಬಾಲಿಸಿ ಬಂದಿದ್ದು, ವಿದ್ಯಾರ್ಥಿಗಳನ್ನು ತಡೆದು ಅವಾಚ್ಯ ಶಬ್ದಗಳಿಂದ

ನೈತಿಕ ಪೊಲೀಸ್ ಗಿರಿ ➤ ಇಬ್ಬರನ್ನು ಬಂಧಿಸಿದ ಪೊಲೀಸರು Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top