news kadaba desk

ರಫ್ತು ಮಾಡುವುದರಲ್ಲಿ ರಾಜ್ಯ ನಂ.1 ಆಗಬೇಕು – ಸಿಎಂ ಸಿದ್ದರಾಮಯ್ಯ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 22. ಕರ್ನಾಟಕ ರಫ್ತಿನಲ್ಲಿ ನಂಬರ್ ಒನ್ ಸ್ಥಾನಕ್ಕೆ ಏರಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಶನಿವಾರದಂದು ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ‘ರಾಜ್ಯ ಶ್ರೇಷ್ಠ ರಫ್ತು ಪ್ರಶಸ್ತಿ’ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಹಿಂದಿನಿಂದಲೂ ರಾಜ್ಯ ರಫ್ತು ಮಾಡುವುದರಲ್ಲಿ ಮುಂಚೂಣಿಯಲ್ಲಿದ್ದು, ಕೌಶಲ್ಯ ತರಬೇತಿಯುಳ್ಳ ಕಾರ್ಮಿಕರಿದ್ದರೆ ಕೈಗಾರಿಕೆಗಳ ಅಭಿವೃದ್ಧಿಗೆ ಅನುಕೂಲವಾಗುತ್ತದೆ ಎಂಬ ದೃಷ್ಟಿಯಿಂದ ಕೌಶಲ್ಯಾಭಿವೃದ್ಧಿ ಇಲಾಖೆ ಪ್ರಾರಂಭಿಸಲಾಗಿತ್ತು. ಈಗ ಅದಕ್ಕೆ ಶಕ್ತಿ ತುಂಬುವ […]

ರಫ್ತು ಮಾಡುವುದರಲ್ಲಿ ರಾಜ್ಯ ನಂ.1 ಆಗಬೇಕು – ಸಿಎಂ ಸಿದ್ದರಾಮಯ್ಯ Read More »

ಕರ್ನಾಟಕ

ನಕಲಿ ಸುದ್ದಿ ಹರಡುವವರ ವಿರುದ್ಧ ಸೂಕ್ತ ಕ್ರಮ- ಡಾ.ಜಿ.ಪರಮೇಶ್ವರ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 22. ಸರ್ಕಾರ ಹಾಗೂ ಮಂತ್ರಿಗಳ ವಿಚಾರದಲ್ಲಿ ಸಾಮಾಜಿಕ ಜಾಲತಾಣದಲ್ಲಿ ವೈಯಕ್ತಿಕವಾಗಿನಕಲಿ ಸುದ್ದಿಗಳು ಹೆಚ್ಚಾಗುತ್ತಿದ್ದು, ಇವುಗಳ ವಿರುದ್ದ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್​ ಹೇಳಿದ್ದಾರೆ. ಇದೇ ವೇಳೆ ಸಿಎಂ ಆಯ್ಕೆ ಮಾಡೋದು ಗೊತ್ತು, ಕೆಳಗೆ ಇಳಿಸೋದು ಗೊತ್ತಿದೆ’ ಎಂಬ ಬಿ.ಕೆ.ಹರಿಪ್ರಸಾದ್​ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಬಿ.ಕೆ.ಹರಿಪ್ರಸಾದ್​ ಯಾವ ಅರ್ಥದಲ್ಲಿ ಹೇಳಿದ್ದಾರೋ ಗೊತ್ತಿಲ್ಲ. ಈ ವಿಚಾರದಲ್ಲಿ ನನಗೆ ಏನೂ ತಿಳಿದಿಲ್ಲ. ಮುಖ್ಯಮಂತ್ರಿಗಳು ಸಮರ್ಥರಿದ್ದಾರೆ, ಅವರೇ ಉತ್ತರ ನೀಡುತ್ತಾರೆ ಎಂದರು.

ನಕಲಿ ಸುದ್ದಿ ಹರಡುವವರ ವಿರುದ್ಧ ಸೂಕ್ತ ಕ್ರಮ- ಡಾ.ಜಿ.ಪರಮೇಶ್ವರ್ Read More »

ಕರ್ನಾಟಕ

ವೇಟ್ ಲಿಫ್ಟಿಂಗ್ ಮಾಡುತ್ತಲೇ ಪ್ರಾಣಬಿಟ್ಟ ಜನಪ್ರಿಯ ‘ಜಿಮ್ ಟ್ರೈನರ್’- ವಿಡಿಯೋ ವೈರಲ್

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.22. ಜಿಮ್ ಟ್ರೈನರ್, ವಿಶ್ವವಿಖ್ಯಾತ ಬಾಡಿ ಬಿಲ್ಡರ್ ಒಬ್ಬರು ವೇಟ್ ಲಿಫ್ಟಿಂಗ್ ಮಾಡುವಾಗ ಮೃತಪಟ್ಟ ಘಟನೆ ನಡೆದಿದೆ. ಇಂಡೋನೇಷಿಯಾದ ಬಾಡಿಬಿಲ್ಡರ್ ಮತ್ತು ಅಂತರಾಷ್ಟ್ರೀಯವಾಗಿ ತಿಳಿದಿರುವ ಫಿಟ್ನೆಸ್ ಪ್ರಭಾವಿ ಜಸ್ಟಿನ್ ವಿಕ್ಕಿ ಜಿಮ್ ಮಾಡುವಾಗ ನಿಧನರಾಗಿದ್ದಾರೆ. 33 ವರ್ಷ ವಯಸ್ಸಿನ ಈ ತರಬೇತುಕಾರ, ಸುಮಾರು 400 ಪೌಂಡ್ (210 ಕೆಜಿ) ತೂಕವನ್ನ ಎತ್ತುವ ಪ್ರಕ್ರಿಯೆಯಲ್ಲಿ ಆತನ ತನ್ನ ಕುತ್ತಿಗೆ ಮುರಿದು ಮೃತಪಟ್ಟಿದ್ದಾರೆ. ಈ ಘಟನೆ ಜುಲೈ 15ರಂದು ನಡೆದಿದ್ದು, ಸಧ್ಯ ಘಟನೆಯ ವಿಡಿಯೋ ವೈರಲ್

ವೇಟ್ ಲಿಫ್ಟಿಂಗ್ ಮಾಡುತ್ತಲೇ ಪ್ರಾಣಬಿಟ್ಟ ಜನಪ್ರಿಯ ‘ಜಿಮ್ ಟ್ರೈನರ್’- ವಿಡಿಯೋ ವೈರಲ್ Read More »

ಕರ್ನಾಟಕ

ಪ್ರಧಾನಿಯಿಂದ ಹೊಸದಾಗಿ 70,000 ನೇಮಕಾತಿ ಪತ್ರಗಳನ್ನು ವಿತರಣೆ

(ನ್ಯೂಸ್ ಕಡಬ)newskadaba.Com ನವದೆಹಲಿ, ಜು.22. ಪ್ರಧಾನಿ ನರೇಂದ್ರ ಮೋದಿ ಹೊಸದಾಗಿ ಸೇರ್ಪಡೆಗೊಂಡ ಯುವಕರಿಗೆ ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ 70,000 ಕ್ಕೂ ಹೆಚ್ಚು ನೇಮಕಾತಿ ಪತ್ರಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಿ, ‘ಆಜಾದಿ ಕಾ ಅಮೃತ್ ಮಹೋತ್ಸವ’ದ ಸಂದರ್ಭದಲ್ಲಿ ದೇಶವು ಅಭಿವೃದ್ಧಿ ಪಥದಲ್ಲಿ ಸಾಗುತ್ತಿರುವಾಗ ಸರ್ಕಾರಿ ನೌಕರನಾಗಿ ಕೆಲಸ ಮಾಡುವ ಅವಕಾಶ ಸಿಕ್ಕಿರುವುದು ಹೆಮ್ಮೆಯ ಸಂಗತಿ, ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡಲು ಈ ದೇಶದ ಜನತೆ ಸಂಕಲ್ಪ ಕೈಗೊಂಡಿದ್ದಾರೆ’ ಎಂದರು. ಹಿಂದಿನ ಸರ್ಕಾರದ ವಿರುದ್ಧ ವಾಗ್ದಾಳಿ

ಪ್ರಧಾನಿಯಿಂದ ಹೊಸದಾಗಿ 70,000 ನೇಮಕಾತಿ ಪತ್ರಗಳನ್ನು ವಿತರಣೆ Read More »

ರಾಷ್ಟ್ರೀಯ ನ್ಯೂಸ್

ಮಾನ್ಸೂನ್ ಚಳಿಗೆ ಬಿಸಿಬಿಸಿ ತಿಂಡಿ ➤ ಪಾಲಕ್ ಪಕೋಡ ಮಾಡುವ ವಿಧಾನ

(ನ್ಯೂಸ್ ಕಡಬ)newskadaba.Com ಜು.22. ಈ ಅದ್ಭುತ ಮಾನ್ಸೂನ್ ಸಮಯಗಳಲ್ಲಿ ಕುಟುಂಬ ಮತ್ತು ಸ್ನೇಹಿತರೊಂದಿಗೆ ಆನಂದಿಸಬಹುದಾದ ಪಾಲಕ್ ಪಕೋಡಗಳನ್ನು ಮನೆಯಲ್ಲಿ ತಯಾರಿಸುವ ಸುಲಭ ಮತ್ತು ಸರಳ ಪಾಕವಿಧಾನಗಳ ಬಗ್ಗೆ ಇಲ್ಲಿದೆ ಮಾಹಿತಿ. ಪಾಲಕ್ ತಿನ್ನುವುದರಿಂದ ದೇಹಕ್ಕೆ ಅನೇಕ ಆರೋಗ್ಯ ಪ್ರಯೋಜನಗಳಿವೆ. ಅವು ಹಸಿರಸಿರಾಗಿ ಒಳ್ಳೆಯ ಗುಣಗಳಿಂದ ತುಂಬಿರುತ್ತವೆ ಮತ್ತು ದೇಹದಲ್ಲಿ ನೀರಿನ ಪ್ರಮಾಣವನ್ನು ಹೆಚ್ಚಿಸಲು ಹೆಸರುವಾಸಿಯಾಗಿದೆ. ಬೇಕಾಗುವ ಸಾಮಗ್ರಿಗಳು: -10-12 ಪಾಲಕ್ ಎಲೆಗಳು -1 ಕಪ್ ಕಡಲೆ ಹಿಟ್ಟು -1/4 ಟೀ ಸ್ಪೂನ್ ಕ್ಯಾರಮ್ ಬೀಜಗಳು (ಅಜ್ವೈನ್) -1/4

ಮಾನ್ಸೂನ್ ಚಳಿಗೆ ಬಿಸಿಬಿಸಿ ತಿಂಡಿ ➤ ಪಾಲಕ್ ಪಕೋಡ ಮಾಡುವ ವಿಧಾನ Read More »

ಅಡುಗೆ

ರಾಷ್ಟ್ರಪತಿಗೆ ಮನವಿ ಸಲ್ಲಿಸಿದ ಪಾಕ್‌ ಮಹಿಳೆ ಸೀಮಾ ಹೈದರ್

(ನ್ಯೂಸ್ ಕಡಬ)newskadaba.com ನವದೆಹಲಿ, ಜು.22. ಪಾಕಿಸ್ತಾನದಿಂದ ಭಾರತಕ್ಕೆ ಓಡಿ ಬಂದಿರುವ ಸೀಮಾ ಹೈದರ್ ಇದೀಗ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಮನವಿ ಸಲ್ಲಿಸಿದ್ದಾರೆ. ಈ ಮನವಿ ಪತ್ರದಲ್ಲಿ ಹೀರ್-ರಾಂಜಾ, ಲೈಲಾ-ಮಜ್ನು ಪ್ರೇಮಕಥೆಯನ್ನು ಸೀಮಾ ಪ್ರಸ್ತಾಪಿಸಿದ್ದಾರೆ. ‘ಸಚಿನ್ ಪ್ರೀತಿ ಪಡೆಯಲು ಭಾರತಕ್ಕೆ ಬಂದಿದ್ದು ಇಲ್ಲೇ ಇರಲು ಬಯಸುತ್ತೇನೆ. ತಾರೆಯರಾದ ಆಲಿಯಾ ಭಟ್, ಅಕ್ಷಯ್ ಕುಮಾರ್ ಅವರು ವಿದೇಶಿ ಪೌರತ್ವ ಹೊಂದಿದ್ದರೂ ಭಾರತದಲ್ಲಿ ವಾಸಿಸಲು ಸಾಧ್ಯವಾದರೆ ನಾನೇಕೆ ಇಲ್ಲಿ ಇರಬಾರದು ?’ ಎಂದು ಅವರು ಮನವಿಯಲ್ಲಿ ಪ್ರಶ್ನಿಸಿದ್ದಾರೆ. ಭಾರತಕ್ಕೆ ಅಕ್ರಮವಾಗಿ

ರಾಷ್ಟ್ರಪತಿಗೆ ಮನವಿ ಸಲ್ಲಿಸಿದ ಪಾಕ್‌ ಮಹಿಳೆ ಸೀಮಾ ಹೈದರ್ Read More »

ರಾಷ್ಟ್ರೀಯ ನ್ಯೂಸ್

ಪಿಎಸ್‌ಐ ನೇಮಕಾತಿ ಪರೀಕ್ಷೆ ಹಗರಣ..! ➤ ನ್ಯಾಯಾಂಗ ತನಿಖೆಗೆ ಸರ್ಕಾರ ಆದೇಶ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.22. 545 ಪೊಲೀಸ್‌ ಸಬ್‌ ಇನ್ಸ್ ಪೆಕ್ಟರ್‌ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಅಕ್ರಮವನ್ನು ಗಂಭೀರವಾಗಿ ಪರಿಗಣಿಸಿದ ರಾಜ್ಯ ಸರ್ಕಾರ ಇದೀಗ ಪ್ರಕರಣವನ್ನು ನ್ಯಾಯಾಂಗ ತನಿಖೆ ನಡೆಸುವಂತೆ ಆದೇಶ ಹೊರಡಿಸಿದೆ. ನಿವೃತ್ತ ನ್ಯಾಯಮೂರ್ತಿ ಬಿ.ವೀರಪ್ಪ ನೇತೃತ್ವದಲ್ಲಿ ತನಿಖಾ ಆಯೋಗವನ್ನು ನೇಮಿಸಿದೆ. ಈ ತನಿಖಾ ನ್ಯಾಯಾಂಗ ತನಿಖೆಗೆ ಪೊಲೀಸ್ ಇಲಾಖೆ ಹಾಗೂ ಸಿಐಡಿ ಸಹಕರಿಸಬೇಕು ಎಂದು ಸರ್ಕಾರ ಸೂಚಿಸಿದೆ. ಪ್ರಕರಣದ ತನಿಖೆಯನ್ನು 3 ತಿಂಗಳೊಳಗೆ ಪೂರ್ಣಗೊಳಿಸಿ ವರದಿಯನ್ನು ಸಲ್ಲಿಸುವಂತೆ ಸೂಚನೆ ನೀಡಿದೆ. ಪಿಎಸ್ಐ 545 ಖಾಲಿ

ಪಿಎಸ್‌ಐ ನೇಮಕಾತಿ ಪರೀಕ್ಷೆ ಹಗರಣ..! ➤ ನ್ಯಾಯಾಂಗ ತನಿಖೆಗೆ ಸರ್ಕಾರ ಆದೇಶ Read More »

ಕರ್ನಾಟಕ

ಗೃಹಲಕ್ಷ್ಮೀ ನೋಂದಣಿ ಪರಿಶೀಲಿಸಲು ಕರ್ನಾಟಕ ಒನ್ ಕೇಂದ್ರಕ್ಕೆ ಡಿಕೆಶಿ ದಿಢೀರ್ ಭೇಟಿ..!

(ನ್ಯೂಸ್ ಕಡಬ)newskadaba.com ರಾಮನಗರ, ಜು.22. ಕರ್ನಾಟಕ ಒನ್ ಸಮಗ್ರ ನಾಗರಿಕ ಸೇವಾ ಕೇಂದ್ರಕ್ಕೆ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ದಿಢೀರ್ ಭೇಟಿ ಕೊಟ್ಟು ಗೃಹಲಕ್ಷ್ಮಿ ನೋಂದಣಿ ಪ್ರಕ್ರಿಯೆಯನ್ನು ಪರಿಶೀಲಿಸಿದ್ದಾರೆ. ಕನಕಪುರದ ಎಸ್ಎಲ್ಎನ್ ರಸ್ತೆಯ ಕರ್ನಾಟಕ ಒನ್ ಕೇಂದ್ರಕ್ಕೆ ಭೇಟಿ ಕೊಟ್ಟಾಗ ಅಲ್ಲಿನ ಸಿಬ್ಬಂದಿ, ಹೆಸರು ನೋಂದಣಿ ಮಾಡಲು ಬಂದಿದ್ದ ಮಹಿಳೆಯರು ಡಿಸಿಎಂ ಅವರನ್ನು ಕಂಡು ಆಶ್ಚರ್ಯಚಕಿತರಾಗಿದ್ದಾರೆ. ಇನ್ನು ಅಗತ್ಯ ದಾಖಲೆ ಸಲ್ಲಿಸಲು ತನಗಿರುವ ವೈಯಕ್ತಿಕ ತಾಂತ್ರಿಕ ತೊಡಕು ಬಗ್ಗೆ ಮಹಿಳೆಯೊಬ್ಬರು ನೀವೇದಿಸಿಕೊಂಡಾಗ ಅದಕ್ಕೆ ಪರಿಹಾರವನ್ನು ಡಿಕೆಶಿ

ಗೃಹಲಕ್ಷ್ಮೀ ನೋಂದಣಿ ಪರಿಶೀಲಿಸಲು ಕರ್ನಾಟಕ ಒನ್ ಕೇಂದ್ರಕ್ಕೆ ಡಿಕೆಶಿ ದಿಢೀರ್ ಭೇಟಿ..! Read More »

ಕರ್ನಾಟಕ

ಭಾರತದಲ್ಲಿ ಇನ್ಮುಂದೆ ಬ್ಯಾಂಕುಗಳು ವಾರದಲ್ಲಿ 5 ದಿನ ಮಾತ್ರ ಓಪನ್‌..!

(ನ್ಯೂಸ್ ಕಡಬ)newskadaba.com ನವದೆಹಲಿ, ಜು.22. ಭಾರತದಲ್ಲಿ ಬ್ಯಾಂಕುಗಳು ವಾರದಲ್ಲಿ ಐದು ದಿನಗಳ ಕಾಲ ಎರಡು ಸಾಪ್ತಾಹಿಕ ರಜಾ ದಿನಗಳೊಂದಿಗೆ ಕಾರ್ಯನಿರ್ವಹಿಸುವ ಸಾಧ್ಯತೆಯಿದೆ. ಇಂಡಿಯನ್ ಬ್ಯಾಂಕಿಂಗ್ ಅಸೋಸಿಯೇಷನ್ (ಐಬಿಎ) ಜುಲೈ. 28 ರಂದು ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್ (ಯುಎಫ್ಬಿಯು) ನೊಂದಿಗೆ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಿದೆ. ಖಾಸಗಿ ಮಾಧ್ಯಮಗಳ ವರದಿ ಪ್ರಕಾರ ವರದಿಯ ಪ್ರಕಾರ, ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್ ಐದು ಬ್ಯಾಂಕಿಂಗ್ ದಿನಗಳನ್ನು ಪರಿಚಯಿಸುವ ವಿಷಯವನ್ನು ಹಿಂದಿನ ಚರ್ಚೆಯಲ್ಲಿ ತೆಗೆದುಕೊಂಡಿದೆ ಎಂದು ತಿಳಿಸಿದೆ. ಯುಎಫ್ಬಿಯು,

ಭಾರತದಲ್ಲಿ ಇನ್ಮುಂದೆ ಬ್ಯಾಂಕುಗಳು ವಾರದಲ್ಲಿ 5 ದಿನ ಮಾತ್ರ ಓಪನ್‌..! Read More »

ರಾಷ್ಟ್ರೀಯ ನ್ಯೂಸ್

ಟೊಮ್ಯಾಟೊ ಕದ್ದ ಗೀತಾ ಸೀರಿಯಲ್ ನಟಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 22. ದೇಶಾದಾದ್ಯಂತ ಟೊಮ್ಯಾಟೊ ಬೆಲೆ ಸಿಕ್ಕಾಪಟ್ಟೆ ಹೆಚ್ಚಾಗಿದೆ. ಸಾಂಬಾರು, ಚಟ್ನಿ, ಗೊಜ್ಜು ಹೀಗೆ ಎಲ್ಲದಕ್ಕೂ ಬಳಕೆಯಾಗುವ ಟೊಮ್ಯಾಟೋ ಈಗ ದುಬಾರಿಯಾಗಿದ್ದು, ಚಿನ್ನದ ಬೆಲೆ ಇರುವ ಟೊಮ್ಯಾಟೊ ಜನ ಸಾಮಾನ್ಯರಿಗೆ ಕೈಗೆಟುಕುವ ದರದಲ್ಲಿಲ್ಲ. ಇದೀಗ ಕಲರ್ಸ್ ಕನ್ನಡದ ಪ್ರಸಿದ್ಧ ಧಾರಾವಾಹಿ ಗೀತಾ ನಟಿ ಶರ್ಮಿತಾ ಗೌಡ ಅವರು ಟೊಮ್ಯಾಟೊ ಕದ್ದು ಸುದ್ದಿಯಾಗಿದ್ದಾರೆ. ಅವರು ಟೊಮ್ಯಾಟೊ ಕದಿಯೋ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ನಟ ಗಿರೀಶ್ ಶಂಕರ್ ಅವರು ವಿಡಿಯೋ

ಟೊಮ್ಯಾಟೊ ಕದ್ದ ಗೀತಾ ಸೀರಿಯಲ್ ನಟಿ Read More »

ಕರ್ನಾಟಕ
Scroll to Top