news kadaba desk

ಮರದ ಎಲೆಗಳನ್ನು ತಿಂದ ಸಿಂಹ – ವಿಡಿಯೋ ವೈರಲ್

(ನ್ಯೂಸ್ ಕಡಬ) newskadaba.com ದೆಹಲಿ, ಜು. 22. ಪ್ರಕೃತಿಯಲ್ಲಿ ವಿಚಿತ್ರಗಳು ಆಗಾಗ ಸಂಭವಿಸುತ್ತಲೇ ಇರುತ್ತವೆ ಎಂಬುವುದಕ್ಕೆ ಸಾಕಷ್ಟು ಉದಾಹರಣೆಗಳಿವೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೊವೊಂದು ವೈರಲ್ ಆಗಿದ್ದು, ಸಿಂಹವೊಂದು ಮರದ ಎಲೆಯನ್ನು ತಿನ್ನುವುದರ ದೃಶ್ಯ ಎಲ್ಲೆಡೆ ಹರಿದಾಡುತ್ತಿದೆ. ಅನಾದಿಕಾಲದಿಂದಲೂ ಸಿಂಹ ಮಾಂಸಹಾರಿ ಪ್ರಾಣಿಯಾಗಿದ್ದು, ಅದು ಮಾಂಸವನ್ನು ಸೇವಿಸುತ್ತದೆ ಎಂಬುವು ತಿಳಿದ ವಿಚಾರ. ಆದರೆ ಐಎಫ್ಎಸ್ ಅಧಿಕಾರಿ ಸುಸಾಂತಾ ನಂದಾ ಎಂಬುವವರು ಶೇರ್ ಮಾಡಿರುವ ವಿಡಿಯೋ ನೋಡಿ ಎಲ್ಲರೂ ದಿಗ್ಭ್ರಮೆಗೊಂಡಿದ್ದಾರೆ.

ಮರದ ಎಲೆಗಳನ್ನು ತಿಂದ ಸಿಂಹ – ವಿಡಿಯೋ ವೈರಲ್ Read More »

ರಾಷ್ಟ್ರೀಯ ನ್ಯೂಸ್

ಜನಸಾಮಾನ್ಯರಿಗೆ ಗುಡ್ ನ್ಯೂಸ್ ➤ ಶೀಘ್ರವೇ ಕಡಿಮೆಯಾಗಲಿದೆ ಟೊಮೆಟೊ ಬೆಲೆ

(ನ್ಯೂಸ್ ಕಡಬ)newskadaba.com ನವದೆಹಲಿ, ಜು.22. ಟೊಮ್ಯಾಟೊ ಗಳ ಚಿಲ್ಲರೆ ಬೆಲೆಯಲ್ಲಿ ಏರಿಕೆಯಾದ ನಂತರ ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶದಿಂದ ಹೊಸ ಬೆಳೆಗಳ ಪೂರೈಕೆಯಲ್ಲಿ ಹೆಚ್ಚಳವನ್ನು ನೋಡಿ ಟೊಮ್ಯಾಟೊ ಗಳ ಚಿಲ್ಲರೆ ಬೆಲೆಗಳು ಕುಸಿಯುವ ನಿರೀಕ್ಷೆಯಿದೆ ಎಂದು ಸರ್ಕಾರ ಪ್ರಕಟಿಸಿದೆ. “ಮಹಾರಾಷ್ಟ್ರದ ನಾಸಿಕ್, ನಾರಾಯಣಗಾಂವ್ ಮತ್ತು ಔರಂಗಾಬಾದ್ ಬೆಲ್ಟ್ ಮತ್ತು ಮಧ್ಯಪ್ರದೇಶದಿಂದ ಹೊಸ ಬೆಳೆಯ ಆಗಮನದ ಹೆಚ್ಚಳದೊಂದಿಗೆ ಟೊಮೆಟೊ ಬೆಲೆಗಳು ಕಡಿಮೆಯಾಗುವ ನಿರೀಕ್ಷೆಯಿದೆ” ಎಂದು ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ರಾಜ್ಯ ಸಚಿವ ಅಶ್ವಿನಿ ಕುಮಾರ್ ಚೌಬೆ

ಜನಸಾಮಾನ್ಯರಿಗೆ ಗುಡ್ ನ್ಯೂಸ್ ➤ ಶೀಘ್ರವೇ ಕಡಿಮೆಯಾಗಲಿದೆ ಟೊಮೆಟೊ ಬೆಲೆ Read More »

ರಾಷ್ಟ್ರೀಯ ನ್ಯೂಸ್

ಅರ್ಜಿ ನೋಂದಣಿಗೆ ಪರದಾಟ – ಗೃಹಲಕ್ಷ್ಮಿಯರಿಗೆ ಸಂಕಷ್ಟ ➤ಫಲಾನುಭವಿಗಳಿಗೆ ಯೋಜನೆ ಪ್ರಯೋಜನ ಕೈತಪ್ಪುವ ಆತಂಕ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.22. ಕಾಂಗ್ರೆಸ್ ಸರ್ಕಾರದ ಬಹುನಿರೀಕ್ಷಿತ ನಾಲ್ಕನೇ ಗ್ಯಾರಂಟಿ ‘ಗೃಹಲಕ್ಷ್ಮಿ’ ಯೋಜನೆಗೆ ಆರಂಭದಲ್ಲೇ ವಿಘ್ನ ಕಾಡಿದ್ದು, ದಿನವೊಂದಕ್ಕೆ ಒಂದು ಕೇಂದ್ರದಿಂದ 60 ಅರ್ಜಿಗಳನ್ನು ಮಾತ್ರ ಸ್ವೀಕರಿಸುವಂತೆ ಸುತ್ತೋಲೆ ಹೊರಡಿಸಿದ್ದ ಸರ್ಕಾರದ ನಿರ್ಧಾರದಿಂದ ‘ಗೃಹಲಕ್ಷ್ಮಿಯರು’ ಸಹನೆ ಕಳೆದುಕೊಂಡಿದ್ದಾರೆ. 60 ಅರ್ಜಿ ಸ್ವೀಕರಿಸುವ ಕೇಂದ್ರದಲ್ಲಿ 200-300 ಮಹಿಳೆಯರು ನೋಂದಣಿಗೆ ತೆರಳಿರುವುದರಿಂದ ಕೇಂದ್ರದ ಸಿಬ್ಬಂದಿ ಹೈರಾಣಾಗಿದ್ದಾರೆ. ಈ ಸಮಸ್ಯೆ ಉಂಟಾಗಿದ್ದರಿಂದ ಒಂದು ದಿನದ ನಂತರ ಸರ್ಕಾರ ನಿಯಮ ಬದಲಾಯಿಸಿದ್ದು, ದಿನದ ನೋಂದಣಿ ಮಿತಿಯನ್ನು ತೆರವುಗೊಳಿಸಿದೆ. ಇನ್ನು ಗೃಹಲಕ್ಷ್ಮಿ ಯೋಜನೆಗಾಗಿ

ಅರ್ಜಿ ನೋಂದಣಿಗೆ ಪರದಾಟ – ಗೃಹಲಕ್ಷ್ಮಿಯರಿಗೆ ಸಂಕಷ್ಟ ➤ಫಲಾನುಭವಿಗಳಿಗೆ ಯೋಜನೆ ಪ್ರಯೋಜನ ಕೈತಪ್ಪುವ ಆತಂಕ Read More »

ಕರ್ನಾಟಕ

ಶಾಲಾ ಮಕ್ಕಳಿಗೆ ಮತ್ತೆ ಬೈಸಿಕಲ್..! ➤ ಸಿಎಂ ಸಿದ್ದರಾಮಯ್ಯ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.22. ನಾಲ್ಕು ವರ್ಷಗಳಿಂದ ಸ್ಥಗಿತಗೊಂಡಿರುವ ಶಾಲಾ ಮಕ್ಕಳಿಗೆ ಬೈಸಿಕಲ್ ವಿತರಣೆ ಯೋಜನೆಗೆ ಮತ್ತೆ ಚಾಲನೆ ನೀಡುವ ಕುರಿತು ಪರಿಶೀಲನೆ ನಡೆಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಭರವಸ್ ನೀಡಿದ್ದಾರೆ. ವಿಧಾನಪರಿಷತ್ ನಲ್ಲಿ ಬಜೆಟ್ ಮೇಲಿನ ಚರ್ಚೆಗೆ ಉತ್ತರಿಸಿದ ಅವರು ಮಕ್ಕಳ ವಿದ್ಯಾಭ್ಯಾಸಕ್ಕೆ ಮತ್ತು ಶಾಲೆಯಿಂದ ದೂರ ಳಿದ ಮಕ್ಕಳನ್ನು ಸೆಳೆಯಲು ಅನುಕೂಲವಾಗುವ ಸೈಕಲ್ ವಿತರಣೆ ಯೋಜನೆ ಹಲವು ವರ್ಷ ಸ್ಥಗಿತಗೊಂಡಿದ್ದು, ಪುನಾರಂಭಿಸುವ ಕುರಿತು ಭರವಸೆ ನೀಡಿದ್ದಾರೆ ಎನ್ನಲಾಗಿದೆ.  

ಶಾಲಾ ಮಕ್ಕಳಿಗೆ ಮತ್ತೆ ಬೈಸಿಕಲ್..! ➤ ಸಿಎಂ ಸಿದ್ದರಾಮಯ್ಯ Read More »

ಕರ್ನಾಟಕ

ತಂಗಿಯ ರುಂಡ ಹಿಡಿದು ಬೀದಿ ಸುತ್ತಿದ ಸಹೋದರ – ವಿಡಿಯೋ ವೈರಲ್..!

(ನ್ಯೂಸ್ ಕಡಬ)newskadaba.com ಬಾರಾಬಂಕಿ, ಜು.22. 24 ವರ್ಷದ ಯುವಕನೊಬ್ಬ ತನ್ನ ಸಹೋದರಿಯನ್ನ ಕೊಂದು, ಕತ್ತರಿಸಿದ ತಲೆಯೊಂದಿಗೆ ತಿರುಗಾಡುತ್ತಿರುವ ಘಟನೆ ಉತ್ತರ ಪ್ರದೇಶದ ಬಾರಾಬಂಕಿಯಲ್ಲಿ ಸಂಭವಿಸಿದ್ದು, ಆಘಾತಕಾರಿ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಯುವತಿ ತನ್ನ ಕುಟುಂಬದ ಇಚ್ಛೆಗೆ ವಿರುದ್ಧವಾಗಿ ವ್ಯಕ್ತಿ ಬೇರೆ ಸಮುದಾಯದ ವ್ಯಕ್ತಿಯೊಂದಿಗೆ ಓಡಿಹೋಗಿದ್ದಾಳೆ. ಇದರಿಂದ ಆಕ್ರೋಶಿತನಾದ ಸಹೋದರ ರಿಯಾಜ್, ತನ್ನ ತಂಗಿಯನ್ನ ಕೊಂದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಸಧ್ಯ ರಿಯಾಜ್ ನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ರಿಯಾಜ್ ತನ್ನ ಸಹೋದರಿಯ ಕತ್ತರಿಸಿದ

ತಂಗಿಯ ರುಂಡ ಹಿಡಿದು ಬೀದಿ ಸುತ್ತಿದ ಸಹೋದರ – ವಿಡಿಯೋ ವೈರಲ್..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅಡಕೆ ಬೆಳೆ ಸಂಶೋಧನೆಗೆ 10 ಕೋಟಿ ಅನುದಾನ ಬಿಡುಗಡೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.21. ಅಡಕೆ ಬೆಳೆ ಸಂಶೋಧನೆಗೆ ತಕ್ಷಣ 10 ಕೋಟಿ ರೂ. ಅನುದಾನ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳುವುದಾಗಿ ಎಪಿಎಂಸಿ ಸಚಿವ ಶಿವಾನಂದ ಪಾಟೀಲ್ ಭರವಸೆ ನೀಡಿದರು ಎನ್ನಲಾಗಿದೆ. ಕರ್ನಾಟಕ ರಾಜ್ಯ ಅಡಕೆ ಸಹಕಾರ ಸಂಘ ಹಾಗೂ ಸಹಕಾರ ಮಹಾ ಮಂಡಳವು ಬೆಂಗಳೂರಿನಲ್ಲಿ ಆಯೋಜಿಸಿದ್ದ ಅಡಕೆ ಬೆಳೆಯುವ ಪ್ರದೇಶಗಳ ಶಾಸಕರು ಮತ್ತು ವಿಧಾನಪರಿಷತ್ ಸದಸ್ಯರ ಸಭೆ ಉದ್ದೇಶಿನಿ ಮಾತನಾಡಿದರು.

ಅಡಕೆ ಬೆಳೆ ಸಂಶೋಧನೆಗೆ 10 ಕೋಟಿ ಅನುದಾನ ಬಿಡುಗಡೆ Read More »

ಕರ್ನಾಟಕ

ಇನ್ಮುಂದೆ ಪೊಲೀಸರಿಗೆ ಹೇಳದೆ ದಾಳಿ ನಡೆಸುತ್ತೇವೆ ➤ಭಜರಂಗದಳ ಮುಖಂಡ ಪುನೀತ್ ಅತ್ತಾವರ..!

(ನ್ಯೂಸ್ ಕಡಬ)newskadaba.com ಮಂಗಳೂರು, ಜು.21. ಭಜರಂಗದಳದ ಕಾರ್ಯಕರ್ತರ ಮೃಲೆ ಗಡಿಪಾರು ಆದೇಶ ಹಿನ್ನೆಲೆ, ಮಂಗಳೂರು ಪೊಲೀಸರ ಕ್ರಮದ ಬಗ್ಗೆ ಭಜರಂಗದಳ ಆಕ್ರೋಶ ವ್ಯಕ್ತಪಡಿಸಿದೆ. ಈ ಕುರಿತು ಮಾತನಾಡಿದ ಭಜರಂಗ ದಳ ಮುಖಂಡ ಪುನೀತ್ ಅತ್ತಾವರ, ನಾವು ಇಲ್ಲಿ ತನಕ ಪೊಲೀಸರಿಗೆ ಸೂಚನೆ ನೀಡಿ ನಡೆಯುತ್ತಿದ್ದು, ಇನ್ನು ಪೊಲೀಸರಿಗೆ ಯಾವುದೇ ಮಾಹಿತಿಯನ್ನು ನೀಡೋದಿಲ್ಲ. ಮಾಹಿತಿ ನೀಡಿರೋದಕ್ಕೆ ಗಡಿಪಾರಿನ ನೋಟಿಸ್ ನೀಡಿದ್ದಾರೆ. ಕಣ್ಣೆದುರೇ ಅಕ್ರಮಗಳು ನಡೆದಾಗ ಸುಮ್ಮನೆ ಇರಬೇಕಾ ? ಗೋ ಹತ್ಯೆ ನಿಷೇಧದ ಬಗ್ಗೆ ಸರ್ಕಾರದ ಆದೇಶವೇ ಇದೆ.

ಇನ್ಮುಂದೆ ಪೊಲೀಸರಿಗೆ ಹೇಳದೆ ದಾಳಿ ನಡೆಸುತ್ತೇವೆ ➤ಭಜರಂಗದಳ ಮುಖಂಡ ಪುನೀತ್ ಅತ್ತಾವರ..! Read More »

ಕರಾವಳಿ

ಅವರು ನಮಗೆ ಆರೋಪಿಗಳಷ್ಟೇ, ಯಾವ ಸಂಘಟನೆ ಅನ್ನೋದು ನಮಗೆ ಬೇಡ ➤ ಕಮಿಷನರ್ ಕುಲದೀಪ್ ಜೈನ್..

(ನ್ಯೂಸ್ ಕಡಬ)newskadaba.com ಮಂಗಳೂರು, ಜು.21. ಮಂಗಳೂರಿನ ಮೂವರು ಭಜರಂಗದಳ ಕಾರ್ಯಕರ್ತರಿಗೆ ಗಡಿಪಾರು ನೋಟೀಸ್ ವಿಚಾರವಾಗಿ ಮಂಗಳೂರು ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ಹೇಳಿಕೆ ನೀಡಿದ್ದಾರೆ. ನಮ್ಮ ನಗರದಲ್ಲಿ ಪದೇ ಪದೇ ಕ್ರೈಂನಲ್ಲಿ ಭಾಗಿಯಾದವರ ಮೇಲೆ ಕ್ರಮ ಆಗಿದೆ. ಮತ್ತೆ ಮತ್ತೆ ಕ್ರೈಂ ಮಾಡಿದವರ ಮೇಲೆ ಕ್ರಮ ತೆಗೆದುಕೊಳ್ಳುವ ಕೆಲಸ ಆಗ್ತಿದೆ. ಅವರು ನಮಗೆ ಆರೋಪಿಗಳಷ್ಟೇ, ಅವರು ಯಾವ ಸಂಘಟನೆ ಅನ್ನೋದು ನಮಗೆ ಬೇಡ. ಮೂವರು ಮಾತ್ರ ಅಲ್ಲ, ಅದಕ್ಕೂ ಹೆಚ್ಚು ಜನರಿಗೆ ನೋಟೀಸ್ ಮಾಡಲಾಗಿದ್ದು, ನೈತಿಕ ಪೊಲೀಸ್

ಅವರು ನಮಗೆ ಆರೋಪಿಗಳಷ್ಟೇ, ಯಾವ ಸಂಘಟನೆ ಅನ್ನೋದು ನಮಗೆ ಬೇಡ ➤ ಕಮಿಷನರ್ ಕುಲದೀಪ್ ಜೈನ್.. Read More »

ಕರಾವಳಿ, ಕರ್ನಾಟಕ

ಭಜರಂಗದಳ ಕಾರ್ಯಕರ್ತರಿಗೆ ಗಡಿಪಾರು ನೋಟಿಸ್

(ನ್ಯೂಸ್ ಕಡಬ) newskadaba.com ಮಂಗಳೂರು, ಜು.21. ಇತ್ತೀಚೆಗೆ ನಡೆದ ಎರಡು ನೈತಿಕ ಪೊಲೀಸ್ ಗಿರಿ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಮೂವರು ಹಿಂದೂಪರ ಸಂಘಟನೆ ಕಾರ್ಯಕರ್ತರಿಗೆ ಗಡಿಪಾರು ನೋಟಿಸ್ ನೀಡಲಾಗಿದೆ ಎಂದು ವರದಿ ತಿಳಿಸಿದೆ. ಬಾಲಚಂದ್ರ ಅತ್ತಾವರ, ಗಣೇಶ್ ಅತ್ತಾವರ, ಜಯಪ್ರಶಾಂತ್ ಶಕ್ತಿನಗರ ಎಂಬ ಮೂವರಿಗೆ ಕಾರಣ ಕೇಳಿ ನೋಟಿಸ್ ನೀಡಲಾಗಿದ್ದು, ಕಾನೂನು ಸುವ್ಯವಸ್ಥೆ ಡಿಸಿಪಿ ಎದುರು ಹಾಜರಾಗಲು ನೀಡಲಾಗಿದೆ. ಇತ್ತೀಚೆಗೆ ನಡೆದ ಸುಲ್ತಾನ್ ಜ್ಯುವೆಲ್ಲರಿ ಹಾಗೂ ಹೋಳಿ ಆಚರಣೆ ವೇಳೆ ನೈತಿಕ ಪೊಲೀಸ್ ಗಿರಿ ಪ್ರಕರಣದಲ್ಲಿ ಭಾಗಿಯಾಗಿದ್ದ ಮೂವರಿಗೆ

ಭಜರಂಗದಳ ಕಾರ್ಯಕರ್ತರಿಗೆ ಗಡಿಪಾರು ನೋಟಿಸ್ Read More »

ಕರಾವಳಿ

ಅವಧಿ ಮೀರಿದ ದಿನ ಬಳಕೆ ವಸ್ತುಗಳ ಮಾರಾಟ ➤ ಆರೋಪಿ ಅರೆಸ್ಟ್..!

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.21. ಸಿಲಿಕಾನ್‌ ಸಿಟಿ ಬೆಂಗಳೂರಿನ ರಸ್ತೆಯಲ್ಲಿ ಅವಧಿ ಮೀರಿದ ದಿನ ಬಳಕೆಯ ವಸ್ತುಗಳ ಮಾರಾಟ ಮಾಡುತ್ತಿದ್ದ ಆರೋಪಿಯನ್ನ ಬಂಧನ ಮಾಡಲಾಗಿದೆ ಎಂದು ವರದಿಯಾಗಿದೆ. ಸಿದ್ಧಿಕ್ ಅಹಮದ್ ಪಾಷಾ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಹೆಚ್ಚು ಹಣ ಮಾಡುವ ದುರುದ್ದೇಶದಿಂದ ವೇರ್‌ಹೌಸ್‌ನಿಂದ ವಸ್ತುಗಳನ್ನು ತಂದು ಸಿದ್ಧಿಕ್ ಮಾರಾಟ ಮಾಡುತ್ತಿದ್ದನು. ಪೊಲೀಸರು ಖಚಿತ ಮಾಹಿತಿ ಮೆರೆಗೆ ದಾಳಿ ನಡೆಸಿ ಆಹಾರ, ದಿನಸಿ, ಸೋಪ್, ತಂಪು ಪಾನೀಯ, ಬಿಸ್ಕೇಟ್, ಅಡುಗೆ ಎಣ್ಣೆ ಸೀಜ್ ಮಾಡಿದ್ದಾರೆ. ಒಟ್ಟು 50

ಅವಧಿ ಮೀರಿದ ದಿನ ಬಳಕೆ ವಸ್ತುಗಳ ಮಾರಾಟ ➤ ಆರೋಪಿ ಅರೆಸ್ಟ್..! Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top