news kadaba desk

ಮಹಿಳೆ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ವ್ಯಕ್ತಿ ಆತ್ಮಹತ್ಯೆ ಸ್ಥಿತಿಯಲ್ಲಿ ಪತ್ತೆ

(ನ್ಯೂಸ್ ಕಡಬ)newskadaba.com ಕಾರ್ಕಳ, ಜು.21. ಮಹಿಳೆಯ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದ ಆರೋಪ ಹೊತ್ತಿದ್ದ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳದಲ್ಲಿ ಸಂಭವಿಸಿದೆ. ಮೃತ ಪಟ್ಟವರನ್ನು ಸಂತೋಷ್ ಎಂದು ಗುರುತಿಸಲಾಗಿದೆ. ಮರವೊಂದಕ್ಕೆ ನೇಣುಬಿಗಿದು ಆತ್ಮಹತ್ಯೆಗೆ ಮಾಡಿಕೊಂಡಿದ್ದು, ಕಾರ್ಕಳ ಮಾರ್ಕೆಟ್ ರೋಡ್ ನ ಮಹಿಳಾ ಕೋ ಆಪರೇಟಿವ್ ಸೊಸೈಟಿಯಲ್ಲಿ ಕೆಲಸ ಮಾಡುತ್ತಿದ್ದ ಪ್ರಮೀಳಾ ಎಂಬಾಕೆಗೆ ರೂ.3 ಲಕ್ಷ ಹಣ ನೀಡುವಂತೆ ಬ್ಲಾಕ್ ಮೇಲ್ ಮಾಡಿದ ಬಗ್ಗೆ ಸಂತೋಷ್ ಮೇಲೆ ಇತ್ತು ಎನ್ನಲಾಗಿದೆ. ಆತನ ಕಿರುಕುಳದಿಂದಾಗಿ ಮಾನಸಿಕವಾಗಿ ನೊಂದಿದ್ದ ಬ್ಯಾಂಕ್ ಸಿಬ್ಬಂದಿ […]

ಮಹಿಳೆ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ವ್ಯಕ್ತಿ ಆತ್ಮಹತ್ಯೆ ಸ್ಥಿತಿಯಲ್ಲಿ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

’ಪಾನ’ ಪ್ರಿಯರಿಗೆ ಬಿಗ್ ಶಾಕ್..! ಇಂದಿನಿಂದಲೇ ದುಬಾರಿಯಾಗಲಿರುವ ಮದ್ಯ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.21. ‘ಮದ್ಯ’ ಪ್ರಿಯರಿಗೆ ಬಿಗ್ ಶಾಕ್ ನೀಡಿದ್ದು, (ಜುಲೈ 21) ಇಂದಿನಿಂದಲೇ ಮದ್ಯದ ದರ ದುಬಾರಿಯಾಗಲಿದೆ.2023 -24ನೇ ಸಾಲಿನ ಬಜೆಟ್ ನಲ್ಲಿ ಘೋಷಣೆ ಮಾಡಿರುವಂತೆ ಮದ್ಯದ ಮೇಲಿನ ಏರಿಕೆ ಇಂದಿನಿಂದ ಜಾರಿಯಾಗಲಿದೆ ಎನ್ನಲಾಗಿದೆ. ಶೇ.20ರಷ್ಟು ಹೆಚ್ಚಿನ ಹಿನ್ನೆಲೆಯಲ್ಲಿ ಗರಿಷ್ಟ ದರದೊ೦ದಿಗೆ ಹೊಸ ಬೆಲೆಯಲ್ಲಿ ಮದ್ಯ ಮಾರಾಟವಾಗಲಿದ್ದು, ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ಘೋಷಿಸಿದ್ದಂತೆ ಮದ್ಯದ ಅಧಿಕಾರಿ ಸುಂಕವನ್ನು ಹೆಚ್ಚಿಸಲಾಗಿದೆ. ವಿಸ್ಕಿ, ರಂ, ಬ್ರಾಂಡಿ, ಜಿನ್ ಸೇರಿದಂತೆ ಎಲ್ಲಾ ಬಗೆಯ ಭಾರತೀಯ ಮದ್ಯದ ಮೇಲೆ

’ಪಾನ’ ಪ್ರಿಯರಿಗೆ ಬಿಗ್ ಶಾಕ್..! ಇಂದಿನಿಂದಲೇ ದುಬಾರಿಯಾಗಲಿರುವ ಮದ್ಯ Read More »

ಕರ್ನಾಟಕ

ಇಂದು ಸಿಎಂ ಮಹತ್ವದ ಸಭೆ..! ನಂದಿನಿ ಹಾಲಿನ ದರ ಹೆಚ್ಚಳ ಸಾಧ್ಯತೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.21. ಇಂದು ಸಿಎಂ ಸಿದ್ದರಾಮಯ್ಯ ‘ಕೆಎಂಎಫ್’ ಜೊತೆ ಮಹತ್ವದ ಸಭೆ ನಡೆಸಲಿದ್ದು, ನಂದಿನಿ ಹಾಲಿನ ದರ ಹೆಚ್ಚಳ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಹಾಲಿನ ದರ ಹೆಚ್ಚಳ ಮಾಡುವ ಕುರಿತು ಜು. 14 ರಂದು ಅಧಿಕಾರಿಗಳ ಜೊತೆ ಸಿಎಂ ಸಿದ್ದರಾಮಯ್ಯ ಸಭೆ ನಿಗದಿಯಾಗಿತ್ತು. ಆದರೆ ಸಿಎಂ ಸಿದ್ದರಾಮಯ್ಯಗೆ ಅನಾರೋಗ್ಯವಿದ್ದ ಕಾರಣ ಸಭೆ ಮುಂದೂಡಲಾಗಿತ್ತು. ಆ ಸಭೆ ಇಂದು ನಡೆಯಲಿದೆ ಎಂದು ವರದಿ ತಿಳಿಸಿದೆ. ಗೃಹ ಕಚೇರಿ ಕೃಷ್ಣಾದಲ್ಲಿ ಕೆಎಂಎಫ್ ಅಧ್ಯಕ್ಷ ಭೀಮಾನಾಯಕ್ ನೇತೃತ್ವದಲ್ಲಿ

ಇಂದು ಸಿಎಂ ಮಹತ್ವದ ಸಭೆ..! ನಂದಿನಿ ಹಾಲಿನ ದರ ಹೆಚ್ಚಳ ಸಾಧ್ಯತೆ Read More »

ಕರ್ನಾಟಕ

ಡ್ರೈನೇಜ್ ನಲ್ಲಿ ಮಡಚಿದ ಸ್ಥಿತಿಯಲ್ಲಿ ಮಹಿಳೆ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 19. ಮನೆಯ ಹಿಂದುಗಡೆ ಇರುವ ಡ್ರೈನೇಜ್ ಪಿಟ್‌‌ ನಲ್ಲಿ ಮಹಿಳೆಯ ಮೃತದೇಹವೊಂದು ಪತ್ತೆಯಾದ ಘಟನೆ ಮುಲ್ಕಿಯಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಕಲ್ಲಾಪು ನಿವಾಸಿ ನಾಗಮ್ಮ ಶೆಟ್ಟಿಗಾರ್ ಎಂದು ಗುರುತಿಸಲಾಗಿದೆ. ಪಡುಪಣಂಬೂರು ಪಂಚಾಯತ್ ವ್ಯಾಪ್ತಿಯ ಪುಷ್ಪರಾಜ್ ಅಮೀನ್ ಎಂಬವರ ಮನೆಯ ಹಿಂದುಗಡೆ ಇರುವ ಡ್ರೈನೇಜ್ ಪಿಟ್ ನಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿದ್ದು, ಇನ್ನು ಮಹಿಳೆ ನಾಗಮ್ಮ ಕಳೆದ 4 ತಿಂಗಳ ಹಿಂದೆ ಕಲ್ಲಾಪಿನಿಂದ ನಾಪತ್ತೆಯಾಗಿದ್ದರು ಎಂದು ತಿಳಿದು ಬಂದಿದೆ.   ಮನೆ ಮಾಲಕ

ಡ್ರೈನೇಜ್ ನಲ್ಲಿ ಮಡಚಿದ ಸ್ಥಿತಿಯಲ್ಲಿ ಮಹಿಳೆ ಮೃತದೇಹ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

ಕಾರು ಹತ್ತಿಸಿ ಮೂವರು ಮಕ್ಕಳ ಕೊಲೆಗೆ ಯತ್ನ – ವಿಡಿಯೋ ವೈರಲ್

(ನ್ಯೂಸ್ ಕಡಬ) newskadaba.com ಲಕ್ನೋ, ಜು.19. ನಡೆದುಕೊಂಡು ಹೋಗುತ್ತಿದ್ದ ಮೂವರು ಮಕ್ಕಳನ್ನು ವ್ಯಕ್ತಿಯೊಬ್ಬ ಕಾರು ಹತ್ತಿಸಿ ಕೊಲೆ ಮಾಡಲು ಯತ್ನಿಸಿದ ಘಟನೆ ಉತ್ತರಪ್ರದೆಶದ ಲಕ್ನೋದಲ್ಲಿ ನಡೆದಿದೆ. ಘಟನೆಯ ದೃಶ್ಯವು ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದ್ದು, ಸದ್ಯ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಚಾಲಕನ ಕೃತ್ಯಕ್ಕೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಇಬ್ಬರು ಹುಡುಗರು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದು, ಓರ್ವ ಚಿಕ್ಕ ಮಗುವನ್ನು ಎತ್ತಿಕೊಂಡಿದ್ದಾನೆ. ಹೀಗೆ ಅವರು ತಮ್ಮ ಪಾಡಿಗೆ ತಾವು ನಡೆದುಕೊಂಡು ಹೋಗುತ್ತಿರುವಾಗ ಏಕಾಏಕಿ ಎದುರಿನಿಂದ ಬಂದ ಕಾರನ್ನು ಚಾಲಕ

ಕಾರು ಹತ್ತಿಸಿ ಮೂವರು ಮಕ್ಕಳ ಕೊಲೆಗೆ ಯತ್ನ – ವಿಡಿಯೋ ವೈರಲ್ Read More »

ರಾಷ್ಟ್ರೀಯ ನ್ಯೂಸ್

ಬೈಕ್ ಸ್ಕಿಡ್ ಆಗಿ ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 19. ಬೈಕ್ ಸ್ಕಿಡ್ ಆಗಿ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಯೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಅಡ್ಯಾರ್ ಬಳಿಯ ಸಹ್ಯಾದ್ರಿ ಕಾಲೇಜು ಮುಂಭಾಗದಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಕೇರಳ ಮೂಲದ ಮಹಮ್ಮದ್ ನಶತ್(21) ಎಂದು ಗುರುತಿಸಲಾಗಿದೆ. ಈತ ಪಡೀಲ್ ಕಡೆಯಿಂದ ವಳಚ್ಚಿಲ್ ಕಾಲೇಜು ಕಡೆಗೆ ಬೈಕ್ ನಲ್ಲಿ ತೆರಳುತ್ತಿದ್ದಾಗ ಬೈಕ್ ಸ್ಕಿಡ್ ಆಗಿ, ಡಿವೈಡರ್ ಬಡಿದು ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿ ತೀವ್ರ ಗಾಯಗೊಂಡು ಮೃತಪಟ್ಟಿದ್ದಾನೆ ಎನ್ನಲಾಗಿದೆ.  

ಬೈಕ್ ಸ್ಕಿಡ್ ಆಗಿ ಯುವಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಸಮುದ್ರ ಪಾಲಾಗಿದ್ದ ಯುವಕನ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಕುಂದಾಪುರ, ಜು. 19. ಬೀಚ್ ನಲ್ಲಿ ಈಜಲು ಹೋಗಿ ಸಮುದ್ರ ಪಾಲಾಗಿದ್ದ ಗದಗ ಮೂಲದ ಯುವಕ ಪೀರ್ ಸಾಬ್ ನ ಮೃತದೇಹ ಕಂಚುಗೋಡಯ ಎಂಬಲ್ಲಿ ಪತ್ತೆಯಾಗಿದೆ. ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ನಿವಾಸಿಯಾಗಿರುವ ಪೀರ್ ಸಾಬ್(21), 2 ತಿಂಗಳ ಹಿಂದೆ ಗಾರೆ ಕೆಲಸಕ್ಕೆ ಬಂದಿದ್ದು ಕಾಪು ತಾಲ್ಲೂಕಿನ ಮುದರಂಗಡಿಯಲ್ಲಿ ವಾಸವಾಗಿದ್ದನು. ಮಂಗಳವಾರ ಸಿರಾಜ್ ಎಂಬವರ ಜೊತೆ ಲಾರಿಯಲ್ಲಿ ಪೀರ್ ಸಾಬ್ ಹಾಗೂ ಸ್ನೇಹಿತ ಸಿದ್ಧಪ್ಪ ಊರಿಗೆ ಹೊರಟಿದ್ದರು. ಮಧ್ಯಾಹ್ನ ಸುಮಾರು 2.30ರ ಹೊತ್ತಿಗೆ

ಸಮುದ್ರ ಪಾಲಾಗಿದ್ದ ಯುವಕನ ಮೃತದೇಹ ಪತ್ತೆ Read More »

ಕರಾವಳಿ

ಬ್ಯಾರಿಕೇಡ್ ಗೆ ಹಿಂದಿನಿಂದ ಢಿಕ್ಕಿ ಹೊಡೆದ ಟೆಂಪೋ ➤ ನಾಲ್ವರಿಗೆ ಗಂಭೀರ ಗಾಯ

(ನ್ಯೂಸ್ ಕಡಬ)newskadaba.com ಉಡುಪಿ, ಜು.19. ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿಯ ಹೊಟೇಲ್ ಬಳಿ ಹೆದ್ದಾರಿಯಲ್ಲಿ ಗಿಡಗಳ ಆರೈಕೆ ಮಾಡುತ್ತಿದ್ದ ಕಾರ್ಮಿಕರು ಮತ್ತು ಟ್ಯಾಕ್ಟರ್‌ಗೆ ಮಿನಿ ಟೆಂಪೋ ಢಿಕ್ಕಿ ಹೊಡೆದು ಟೆಂಪೋ ಚಾಲಕ ಸಹಿತ ನಾಲ್ಕು ಮಂದಿ ಗಾಯಗೊಂಡ ಘಟನೆ ಉಡುಪಿಯಲ್ಲಿ ವರದಿಯಾಗಿದೆ. ಹೆದ್ದಾರಿಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರಾದ ಶಿಲ್ಪಾ (35), ಮಲ್ಲಪ್ಪ (42) ಮತ್ತು ರೇಣುಕಾ (34) ಮತ್ತು ಟೆಂಪೋ ಚಾಲಕ ಚರಣ್ ರಾಜ್ ಗಾಯಗೊಂಡಿದ್ದು, ಗಾಯಾಳುಗಳ ಪೈಕಿ ಶಿಲ್ಪಾ ಹಾಗೂ ಚಾಲಕನಿಗೆ ಗಂಭೀರ ಗಾಯಗಳಾಗಿವೆ ಎನ್ನಲಾಗಿದೆ.

ಬ್ಯಾರಿಕೇಡ್ ಗೆ ಹಿಂದಿನಿಂದ ಢಿಕ್ಕಿ ಹೊಡೆದ ಟೆಂಪೋ ➤ ನಾಲ್ವರಿಗೆ ಗಂಭೀರ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಗುಡ್ಡ ಜರಿತ – ಸುಳ್ಯ-ಪಾಣತ್ತೂರು ಅಂತರಾಜ್ಯ ರಸ್ತೆ ಬಂದ್

(ನ್ಯೂಸ್ ಕಡಬ)newskadaba.com ಸುಳ್ಯ, ಜು.19. ಭಾರಿ ಪ್ರಮಾಣದಲ್ಲಿ ಮಣ್ಣು ಹಾಗೂ ಮರ ಸಮೇತ ಗುಡ್ಡ ಜರಿದು ರಸ್ತೆ ಬಂದ್ ಆಗಿರುವ ಘಟನೆ ಸುಳ್ಯ-ಕಲ್ಲಪ್ಪಳ್ಳಿ-ಪಾಣತ್ತೂರು ಅಂತಾರಾಜ್ಯ ರಸ್ತೆಯ ಬಾಟೋಳಿ ಎಂಬಲ್ಲಿ ನಡೆದಿದೆ. ವಾಹನ ಸಂಚಾರಕ್ಕೆ ತಡೆ ಉಂಟಾಗಿದ್ದು ಮತ್ತು ನಡೆದು ಹೋಗಲು ಸಾಧ್ಯವಿಲ್ಲದ‌ ರೀತಿಯಲ್ಲಿ ರಸ್ತೆ ಬಂದ್ ಆಗಿದೆ ಎನ್ನಲಾಗಿದೆ. ರಸ್ತೆಯಲ್ಲಿ ತಾತ್ಕಾಲಿಕವಾಗಿ ಬಡ್ಡಡ್ಕ-ರಂಗತ್ತಮಲೆ-ಕಲ್ಲಪಳ್ಳಿ ವಾಹನ ಪ್ರಯಾಣಿಸಬಹುದು ಎಂದು ವರದಿ ತಿಳಿಸಿದೆ.

ಗುಡ್ಡ ಜರಿತ – ಸುಳ್ಯ-ಪಾಣತ್ತೂರು ಅಂತರಾಜ್ಯ ರಸ್ತೆ ಬಂದ್ Read More »

ಕರಾವಳಿ

ಗೃಹಲಕ್ಷ್ಮೀ ಯೋಜನೆಗೆ ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು..! – ಅರ್ಜಿ ಸಲ್ಲಿಕೆ ಹೇಗೆ…? ಇಲ್ಲಿದೆ ಮಾಹಿತಿ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜುಲೈ 19. ಇಂದಿನಿಂದಲೇ ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿ ಶುರುವಾಗಲಿದ್ದು, ರಾಜ್ಯದ ಮಹಿಳೆಯರು ಕಾರು ಕುಳಿತಿರುವ ಗೃಹಲಕ್ಷ್ಮಿ ಯೋಜನೆಗೆ ಇಂದು ಚಾಲನೆ ಸಿಗಲಿದೆ. ಇಂದು ಸಂಜೆ 5 ಗಂಟೆಗೆ ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಲಿದ್ದಾರೆ. ಇಂದಿನಿಂದಲೇ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗುತ್ತದೆ. ಆಗಸ್ಟ್ ನಲ್ಲಿ ಗೃಹಲಕ್ಷ್ಮಿಯರ ಖಾತೆಗೆ 2 ಸಾವಿರ ಹಣ ಜಮೆಯಾಗಲಿದೆ. ಇನ್ನು ಅರ್ಜಿ ಸಲ್ಲಿಸುವುದು ಎಲ್ಲಿ ? ಏನೆಲ್ಲ ದಾಖಲೆಗಳು ಬೇಕು ಎನ್ನುವ

ಗೃಹಲಕ್ಷ್ಮೀ ಯೋಜನೆಗೆ ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು..! – ಅರ್ಜಿ ಸಲ್ಲಿಕೆ ಹೇಗೆ…? ಇಲ್ಲಿದೆ ಮಾಹಿತಿ Read More »

ರಾಷ್ಟ್ರೀಯ ನ್ಯೂಸ್
Scroll to Top