‘ಸೋಲು-ಗೆಲುವು ಹೊಸದೇನಲ್ಲ’ ಎಂದ ಮಾಜಿ ಸಿಎಂ.!➤ ಎಚ್ಡಿ ಕುಮಾರಸ್ವಾಮಿ
(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ .13 ರಾಜ್ಯದಲ್ಲಿ ಅಸ್ತಿತ್ವಕ್ಕೆ ಬರಲಿರುವ ನೂತನ ಸರಕಾರಕ್ಕೆ ಶುಭವಾಗಲಿ. ಜನರ ಆಶೋತ್ತರಳಿಗೆ ಸ್ಪಂದಿಸಲಿ ಎಂದು ಹಾರೈಸುತ್ತೇನೆ. ಈ ಚುನಾವಣೆಯಲ್ಲಿ ಪಕ್ಷದ ಪರವಾಗಿ ಹಗಲಿರುಳು ಶ್ರಮಿಸಿದ ಕಾರ್ಯಕರ್ತರು, ಮುಖಂಡರು, ಅಭ್ಯರ್ಥಿಗಳಿಗೆ ನನ್ನ ಕೃತಜ್ಞತೆಗಳು. ಯಾವುದೇ ಕಾರಣಕ್ಕೂ ಯಾರೂ ಧೃತಿಗೆಡುವುದು ಬೇಡ, ನಿಮ್ಮ ಜತೆಯಲ್ಲಿ ನಾನಿದ್ದೇನೆ ಎಂದು ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ ಹೇಳಿದ್ದಾರೆ. ಸೋಲು-ಗೆಲುವು ಹೊಸದೇನಲ್ಲ, ನನ್ನ ಹೋರಾಟ ನಿಲ್ಲುವುದಿಲ್ಲ ಎಂದು ಎಚ್ಡಿಕೆ ಹೇಳಿದ್ದಾರೆ. ಕಾಂಗ್ರೆಸ್ ಸ್ಪಷ್ಟ ಬಹುಮತದತ್ತ ಮುನ್ನಡೆ ಸಾಧಿಸಿದೆ. […]
‘ಸೋಲು-ಗೆಲುವು ಹೊಸದೇನಲ್ಲ’ ಎಂದ ಮಾಜಿ ಸಿಎಂ.!➤ ಎಚ್ಡಿ ಕುಮಾರಸ್ವಾಮಿ Read More »
ಕರ್ನಾಟಕ
