news kadaba desk

ಮಹಿಳೆಗೆ 22.67 ಲಕ್ಷ ರೂ. ವಂಚಿಸಿದ ಫೇಸ್ ಬುಕ್ ಫ್ರೆಂಡ್!

(ನ್ಯೂಸ್ ಕಡಬ) newskadaba.com ಥಾಣೆ, ಜ.13.  36 ವರ್ಷದ ಮಹಿಳೆಯೊಬ್ಬರಿಗೆ ಫೇಸ್‌ಬುಕ್‌ನಲ್ಲಿ ಫ್ರೆಂಡ್ ಆಗಿದ್ದ ವ್ಯಕ್ತಿಯೊಬ್ಬ ಬರೋಬ್ಬರಿ 22.67 ಲಕ್ಷ ರೂಪಾಯಿ ವಂಚಿಸಿರುವ ಘಟನೆ ಥಾಣೆಯಲ್ಲಿ ವರದಿಯಾಗಿದೆ. ಆನ್‌ಲೈನ್ ಎಕ್ಸಿಕ್ಯೂಟಿವ್ ಆಗಿ ಕೆಲಸ ಮಾಡುತ್ತಿರುವ ಮಹಿಳೆ, ಫೆಬ್ರವರಿ 2022 ರಲ್ಲಿ ಪುರುಷನಿಂದ ಬಂದಿದ್ದ ಸ್ನೇಹದ ವಿನಂತಿಯನ್ನು ಒಪ್ಪಿಕೊಂಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ನಂತರ ಇಬ್ಬರೂ ನಿಯಮಿತವಾಗಿ ಆನ್‌ಲೈನ್‌ನಲ್ಲಿ ಚಾಟ್ ಮಾಡಲು ಪ್ರಾರಂಭಿಸಿದ್ದರು. ಈ ವೇಳೆ ಆ ವ್ಯಕ್ತಿ ತನ್ನ ತಾಯಿಯ ಚಿಕಿತ್ಸೆಗೆ ತುರ್ತಾಗಿ ಹಣದ ಅಗತ್ಯವಿದೆ ಎಂದು ಹೇಳಿದ್ದಾನೆ. […]

ಮಹಿಳೆಗೆ 22.67 ಲಕ್ಷ ರೂ. ವಂಚಿಸಿದ ಫೇಸ್ ಬುಕ್ ಫ್ರೆಂಡ್! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಾಂಬ್ ಸ್ಫೋಟ ➤ ಓರ್ವನಿಗೆ ಗಾಯ

(ನ್ಯೂಸ್ ಕಡಬ) newskadaba.com ಕೇರಳ, ಜ. 13.   ಮನೆಯೊಂದರಲ್ಲಿ ಬಾಂಬ್ ಸ್ಫೋಟಗೊಂಡ ಪರಿಣಾಮ ಓರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೇರಳದ ಕಣ್ಣೂರು ಜಿಲ್ಲೆಯಲ್ಲಿ ಶುಕ್ರವಾರದಂದು  ವರದಿಯಾಗಿದೆ. ಗಾಯಗೊಂಡ ವ್ಯಕ್ತಿಯನ್ನು ಜಿತಿನ್ ನಾಡಮ್ಮಾಲ್ ಎಂದು ಗುರುತಿಸಲಾಗಿದೆ. ಇವರಿಗೆ ಸ್ಥಳೀಯ ಆಸ್ಪತ್ರೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಇದೀಗ ಅವರನ್ನು ಕಣ್ಣೂರು ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ತಿಳಿಸಿದ್ದಾರೆ. ಮನೆಯಲ್ಲಿ ಒಂದಕ್ಕಿಂತ ಹೆಚ್ಚು ಬಾಂಬ್‌ಗಳು ಪತ್ತೆಯಾಗಿದೆ ಎಂದು ಹೇಳಲಾಗುತ್ತಿದೆ. ಈ ಸಂಬಂಧ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು,

ಬಾಂಬ್ ಸ್ಫೋಟ ➤ ಓರ್ವನಿಗೆ ಗಾಯ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಚಲಿಸುತ್ತಿದ್ದ ರೈಲಿನಲ್ಲಿ ಯುವಕನೋರ್ವನ ಪುಂಡಾಟ ➤ ಸಾರ್ವಜನಿಕರಿಂದ ವ್ಯಾಪಕ ಆಕ್ರೋಶ..!!

(ನ್ಯೂಸ್ ಕಡಬ) newskadaba.com ತುಮಕೂರು, ಜ.13. ಯುವಕನೋರ್ವ ರೈಲಿನಲ್ಲಿ ಸಿಗರೇಟ್ ಸೇದಿ ಪುಂಡಾಟ ಮೆರೆದಿರುವ ಘಟನೆ ತುಮಕೂರಿನಲ್ಲಿ ವರದಿಯಾಗಿದೆ. ಸಾರ್ವಜನಿಕರು ಯುವಕ ಬಳಿ ತೆರಳಿ , ಇದು ಸಾರ್ವಜನಿಕ ಸ್ಥಳ. ಇಲ್ಲಿ ಸಿಗರೇಟ್ ಸೇದಬಾರದು ಎಂದು ತಿಳಿ ಹೇಳಿದ್ದಾರೆ. ಆದರೆ ಈ ಯುವಕ ಮಾತ್ರ ಇದ್ಯಾವುದಕ್ಕೂ ಕ್ಯಾರೆ ಅನ್ನದೇ ಸಾರ್ವಜನಿಕರ ಜೊತೆಗೆ ವಾಗ್ವಾದಕ್ಕೆ ಇಳಿದಿದ್ದಾನೆ ಎನ್ನಲಾಗಿದೆ. ಈ ಸಂದರ್ಭದಲ್ಲಿ ಯುವಕ ಪ್ರಯಾಣಿಕರಿಗೆ ಆವಾಜ್ ಹಾಕಿ ಬೆದರಿಸಿದ್ದಾನೆ ಎಂದು ತಿಳಿದುಬಂದಿದೆ. ಬೆಂಗಳೂರಿನಿಂದ ಬೆಳಗಾವಿ ಕಡೆಗೆ ತೆರಳುತ್ತಿದ್ದ ರೈಲಿನಲ್ಲಿ ಈ

ಚಲಿಸುತ್ತಿದ್ದ ರೈಲಿನಲ್ಲಿ ಯುವಕನೋರ್ವನ ಪುಂಡಾಟ ➤ ಸಾರ್ವಜನಿಕರಿಂದ ವ್ಯಾಪಕ ಆಕ್ರೋಶ..!! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪ್ರಧಾನಿ ಮೋದಿಯವರು ವಿಶ್ವದ ಅತಿ ಉದ್ದದ ನದಿ ಕ್ರೂಸರ್ ಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಚಾಲನೆ

(ನ್ಯೂಸ್ ಕಡಬ) newskadaba.com ನವದೆಹಲಿ, ಜ.13.  ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ವಾರಣಾಸಿಯಲ್ಲಿ ವಿಶ್ವದ ಅತಿ ಉದ್ದದ ನದಿ ವಿಹಾರ ಕ್ರೂಸರ್ ಎಂವಿ ಗಂಗಾ ವಿಲಾಸ್‌ಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಚಾಲನೆ ನೀಡಿದರು ಎಂದು ತಿಳಿದುಬಂದಿದೆ. 32 ಸ್ವಿಸ್ ಪ್ರವಾಸಿಗರು ಬಾಂಗ್ಲಾದೇಶದ ಮೂಲಕ ಅಸ್ಸಾಂನ ದಿಬ್ರುಗಢವನ್ನು ತಲುಪಲು ಮೊದಲ ಪ್ರಯಾಣವನ್ನು ಇದರ ಮೂಲಕ ಕೈಗೊಂಡಿದ್ದಾರೆ. ವಾರಣಾಸಿಯ ಗಂಗಾನದಿಯ ದಂಡೆಯ ಮೇಲೆ ಗುಜರಾತ್‌ನ ಕಚ್ ಮತ್ತು ರಾಜಸ್ಥಾನದಲ್ಲಿ ಇದೇ ರೀತಿಯ ಕ್ರೂಸರ್ ಮಾದರಿಯಲ್ಲಿ ಅಭಿವೃದ್ಧಿಪಡಿಸಲಾದ ‘ಟೆಂಟ್ ಸಿಟಿ’

ಪ್ರಧಾನಿ ಮೋದಿಯವರು ವಿಶ್ವದ ಅತಿ ಉದ್ದದ ನದಿ ಕ್ರೂಸರ್ ಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಚಾಲನೆ Read More »

ರಾಷ್ಟ್ರೀಯ ನ್ಯೂಸ್

ಬೆಂಗಳೂರು: ಜಾರ್ಖಂಡ್‌ನಿಂದ ಕೂಲಿ ಕೆಲಸಕ್ಕೆ ಕರೆತರಲಾಗಿದ್ದ 12 ಅಪ್ರಾಪ್ತ ಮಕ್ಕಳ ರಕ್ಷಣೆ..!!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.13.  ಜಾರ್ಖಂಡ್‌ನಿಂದ ಕೂಲಿ ಕೆಲಸಕ್ಕೆ ನಗರಕ್ಕೆ ಕರೆತರಲಾಗಿದ್ದ 12 ಅಪ್ರಾಪ್ತ ಮಕ್ಕಳನ್ನು ರೈಲ್ವೇ ರಕ್ಷಣಾ ಪಡೆ (ಆರ್‌ಪಿಎಫ್) ರಕ್ಷಣೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ಉತ್ತಮ ವೇತನ ನೀಡುವುದಾಗಿ ಮನವೊಲಿಸಿದ್ದ ಬಮನ ಪಹಡಿಯಾ ಮತ್ತು ಮೈಸ ಪಹಡಿಯಾ ಎಂಬ ಇಬ್ಬರ ವ್ಯಕ್ತಿಗಳು ತಮ್ಮ ಜೊತೆಗೆ ಉತ್ತರ ಭಾರತದಿಂದ ರೈಲಿನಲ್ಲಿ 14 ಮತ್ತು 15 ವರ್ಷದೊಳಗಿನ 11 ಅಪ್ರಾಪ್ತೆಯರು ಮತ್ತು 17 ವರ್ಷದ ಅಪ್ರಾಪ್ತನನ್ನು ಬೆಂಗಳೂರಿಗೆ ಕರೆ ತಂದಿದ್ದಾರೆ ಎಂದು ತಿಳಿದುಬಂದಿದೆ. ಹೌರಾ

ಬೆಂಗಳೂರು: ಜಾರ್ಖಂಡ್‌ನಿಂದ ಕೂಲಿ ಕೆಲಸಕ್ಕೆ ಕರೆತರಲಾಗಿದ್ದ 12 ಅಪ್ರಾಪ್ತ ಮಕ್ಕಳ ರಕ್ಷಣೆ..!! Read More »

ಕರ್ನಾಟಕ, ಕ್ರೈಮ್ ನ್ಯೂಸ್

ರಾಷ್ಟ್ರೀಯ ಯುವದಿನದ ಅಂಗವಾಗಿ ರಕ್ತದಾನ ಶಿಬಿರ ಅಯೋಜನೆ .

(ನ್ಯೂಸ್ ಕಡಬ) newskadaba.com ಚಿಕ್ಕಬಳ್ಳಾಪುರ, ಜ.13.  ರಾಷ್ಟ್ರೀಯ ಯುವ ದಿನದ ಅಂಗವಾಗಿ ಚಿಕ್ಕಬಳ್ಳಾಪುರದ ಜಿಲ್ಲಾ  ರೆಡ್ ಕ್ರಾಸ್ ಸಂಸ್ಥೆಯಿಂದ ಹಳೆ ಆಸ್ಪತ್ರೆ ಅವರಣದಲ್ಲಿ ರಕ್ತದಾನ ಶಿಬಿರ ನಡೆಯಿತು. ಶಿಕ್ಷಕರು, ವಿದ್ಯಾರ್ಥಿಗಳು, ವೈದ್ಯರು, ಹೋಂ ಗಾರ್ಡ್ ಸಿಬ್ಬಂದಿ ಹಾಗೂ ವಕೀಲರು ಸೇರಿದಂತೆ ಎಲ್ಲ ವರ್ಗದವರು ಭಾಗವಹಿಸಿ ರಕ್ತದಾನ ಮಾಡಿದರು ಎಂದು ತಿಳಿದುಬಂದಿದೆ. ಶಿಬಿರಕ್ಕೆ ಚಾಲನೆ ನೀಡಿದ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಮಾತನಾಡಿ,’ಸ್ವಾಮಿ ವಿವೇಕಾನಂದರು ಯುವ ಜನರ ಪಾಲಿಗೆ ಆದರ್ಶವಾಗಿದ್ದಾರೆ ಎಂದರು. ವಿವೇಕಾನಂದರು ಯುವಕರ ಕಣ್ಮಣಿ.

ರಾಷ್ಟ್ರೀಯ ಯುವದಿನದ ಅಂಗವಾಗಿ ರಕ್ತದಾನ ಶಿಬಿರ ಅಯೋಜನೆ . Read More »

ಕರ್ನಾಟಕ

ಟ್ರಕ್ ಗೆ ಬಸ್ ಢಿಕ್ಕಿ ➤ 10 ಮಂದಿ ಮೃತ್ಯು,ಹಲವರಿಗೆ ಗಾಯ

(ನ್ಯೂಸ್ ಕಡಬ) newskadaba.com ಮಹಾರಾಷ್ಟ್ರ, ಜ. 13.  ಬಸ್ಸೊಂದು ಟ್ರಕ್ ಗೆ ಢಿಕ್ಕಿ ಹೊಡೆದ ಪರಿಣಾಮ 10 ಮಂದಿ ಮೃತಪಟ್ಟ ಹಾಗೂ ಹಲವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯಲ್ಲಿ ಶುಕ್ರವಾರದಂದು ವರದಿಯಾಗಿದೆ. ಪ್ರಾಥಮಿಕ ವರದಿಯ ಪ್ರಕಾರ ಮೃತರನ್ನು 7 ಮಹಿಳೆಯರು, ಇಬ್ಬರು ಸಣ್ಣ ಹುಡುಗರು ಹಾಗೂ ಓರ್ವ ಪುರುಷ ಎಂದು ಗುರುತಿಸಲಾಗಿದೆ. ಗಾಯಳುಗಳನ್ನು ಸಿನ್ನಾರ್ ಗ್ರಾಮಾಂತರ ಆಸ್ಪತ್ರೆಗೆ ಹಾಗೂ ಸಿನ್ನಾರ್ ನಲ್ಲಿರುವ ಯಶವಂತ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ನಾಸಿನ್- ಶಿರಡಿ ಹೆದ್ದಾರಿಯಲ್ಲಿ ಪಥರೆ ಗ್ರಾಮದ

ಟ್ರಕ್ ಗೆ ಬಸ್ ಢಿಕ್ಕಿ ➤ 10 ಮಂದಿ ಮೃತ್ಯು,ಹಲವರಿಗೆ ಗಾಯ Read More »

ರಾಷ್ಟ್ರೀಯ ನ್ಯೂಸ್
crime, arrest, suspected

500 ಕೋಟಿ ರೂ. ವಂಚನೆ ಪ್ರಕರಣ ➤ ಕರಣ್ ಗ್ರೂಪ್ ಬಿಲ್ಡರ್ಸ್ ಅಂಡ್ ಡೆವಲಪರ್ಸ್ ಮುಖ್ಯಸ್ಥನ ಬಂಧನ..!!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.13.  500 ಕೋಟಿ ರೂ.ಗೂ ಅಧಿಕ ಮೊತ್ತದ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈನ ಕರಣ್ ಗ್ರೂಪ್ ಬಿಲ್ಡರ್ಸ್  ಡೆವಲಪರ್ಸ್ ಮುಖ್ಯಸ್ಥ ಮಹೇಶ್ ಬಿ.ಓಜಾ ನನ್ನು  ಜಾರಿ ನಿರ್ದೇಶನಾಲಯ(ಇಡಿ)ದ ಅಧಿಕಾರಿಗಳು ಬಂಧಿಸಿರುವ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ . ಬಂಧಿತನನ್ನು ಮುಂಬೈ ಮೂಲದ ಮಹೇಶ್ ಭೂಪತ್​ ಕುಮಾರ್​ ಓಜಾ ಎಂದು ಗುರುತಿಸಲಾಗಿದೆ. ಬಂಧಿತನನ್ನು ಬೆಂಗಳೂರಿನ ವಿಶೇಷ ಪಿಎಂಎಲ್‌ಎ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಆರೋಪಿಯನ್ನು ಪಿಎಂಎಲ್‌ಎ ವಿಶೇಷ 10 ದಿನಗಳ ಇಡಿ ಕಸ್ಟಡಿಗೆ ನೀಡಿದೆ ಎನ್ನಲಾಗಿದೆ. ರಿಯಲ್

500 ಕೋಟಿ ರೂ. ವಂಚನೆ ಪ್ರಕರಣ ➤ ಕರಣ್ ಗ್ರೂಪ್ ಬಿಲ್ಡರ್ಸ್ ಅಂಡ್ ಡೆವಲಪರ್ಸ್ ಮುಖ್ಯಸ್ಥನ ಬಂಧನ..!! Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಿದ್ಯುತ್ ಶಾರ್ಟ್ ಸಕ್ರ್ಯೂಟ್ ನಿಂದ ಮನೆಗೆ ಬೆಂಕಿ ➤ ಕುರಿ, ಕೋಳಿ, ಬೆಲೆ ಬಾಳುವ ವಸ್ತು ಸುಟ್ಟು ಭಸ್ಮ..!!

(ನ್ಯೂಸ್ ಕಡಬ) newskadaba.com ವಿಜಯಪುರ, ಜ.13.   ವಿದ್ಯುತ್ ಶಾರ್ಟ್ ಸಕ್ರ್ಯೂಟ್ ನಿಂದ ಮನೆಗೆ ಬೆಂಕಿ ಬಿದ್ದು ಅಪಾರ ಪ್ರಮಾಣದ ವಸ್ತುಗಳು ಸುಟ್ಟು ಹೋದ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಬಬಲೇಶ್ವರ ಗ್ರಾಮದ ಬಳಿ ವರದಿಯಾಗಿದೆ. ಶಂಕ್ರಮ್ಮ ಸುರಗಹಳ್ಳಿ ಅವರಿಗೆ ಸೇರಿದ ಮನೆಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಮನೆಯಲ್ಲಿದ್ದ 1ಲಕ್ಷ ನಗದು ಹಣ ಹಾಗೂ ಬಂಗಾರದ ಆಭರಣ, ಸೇರಿದಂತೆ ಕೋಳಿ, ಕುರಿ, ಬೆಲೆ ಬಾಳುವ ವಸ್ತುಗಳು ಸುಟ್ಟು ಹೋಗಿವೆ ಎಂದು ತಿಳಿದುಬಂದಿದೆ. ಸುದ್ದಿ ತಿಳಿದಿ ಅಗ್ನಿಶಾಮಕ ದಳ

ವಿದ್ಯುತ್ ಶಾರ್ಟ್ ಸಕ್ರ್ಯೂಟ್ ನಿಂದ ಮನೆಗೆ ಬೆಂಕಿ ➤ ಕುರಿ, ಕೋಳಿ, ಬೆಲೆ ಬಾಳುವ ವಸ್ತು ಸುಟ್ಟು ಭಸ್ಮ..!! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅಂತರಾಷ್ಟ್ರೀಯ ಥ್ರೋಬಾಲ್ ಸ್ಪರ್ಧೆಯಲ್ಲಿ ಭಾರತಕ್ಕೆ ಚಿನ್ನದ ಪದಕ..!!

(ನ್ಯೂಸ್ ಕಡಬ) newskadaba.com ದಾವಣಗೆರೆ, ಜ. 13.  ಮಲೇಶಿಯಾ ಮತ್ತು ನೇಪಾಳದಲ್ಲಿ ನಡೆದ ಅಂತರಾಷ್ಟ್ರೀಯ ಥ್ರೋ ಬಾಲ್‌ ಸ್ಪರ್ಧೆಯಲ್ಲಿ ಭಾರತಕ್ಕೆ ಚಿನ್ನದ ಪದಕ ತಂದುಕೊಟ್ಟ ದಾವಣಗೆರೆ ಜಿಲ್ಲೆಯ ವಿದ್ಯಾರ್ಥಿಗಳಾದ ಹೆಚ್.ಕೆ. ರೂಪ, ಸುಜಾತ, ಹೆಚ್.ಕೆ. ಲೀಲಾ ಇವರುಗಳು ದೇಶಕ್ಕೆ ಹಾಗೂ ದಾವಣಗೆರೆ ಜಿಲ್ಲೆ ಕೀರ್ತಿ ತಂದಿದ್ದಾರೆ. 160ನೇ ಸ್ವಾಮಿ ವಿವೇಕಾನಂದ ಜನ್ಮ ದಿನಾಚರಣೆ ಅಂಗವಾಗಿ ವಿದ್ಯಾರ್ಥಿಗಳ ಕ್ರೀಡಾ ಸಾಧನೆ ಗುರುತಿಸಿ ಪಾಮೇನಹಳ್ಳಿ ಗ್ರಾಮದ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದಾವಣಗೆರೆ ಜಿಲ್ಲಾ ಕ್ರೀಡಾಪಟುಗಳಾದ ಇವರುಗಳನ್ನು ಸನ್ಮಾನಿಸಿ ಗೌರವಿಸಲಾಯಿತು.ಈ

ಅಂತರಾಷ್ಟ್ರೀಯ ಥ್ರೋಬಾಲ್ ಸ್ಪರ್ಧೆಯಲ್ಲಿ ಭಾರತಕ್ಕೆ ಚಿನ್ನದ ಪದಕ..!! Read More »

ಕರ್ನಾಟಕ
Scroll to Top