news kadaba desk

ಫೆ. 17ಕ್ಕೆ 2023-24ನೇ ಸಾಲಿನ ರಾಜ್ಯ ಬಜೆಟ್‌ ಮಂಡನೆ ➤ ರಾಜ್ಯ ಸರ್ಕಾರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 12.  ಫೆಬ್ರವರಿ 17 ರಂದು 2023-24ನೇ ಸಾಲಿನ ರಾಜ್ಯ ಬಜೆಟ್‌ ಮಂಡನೆಗೆ ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸಿದ್ಧತೆಗಳನ್ನು ಆರಂಭಿಸಿದ್ದಾರೆಂದು ತಿಳಿದುಬಂದಿದೆ. ಬಜೆಟ್‌ಗೆ ಸಿದ್ಧತೆ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರು ಕಲಬುರ್ಗಿಗೆ ಭೇಟಿ ನೀಡಿದ ಮರುದಿನನೇ ಅಂದರೆ ಜನವರಿ 20 ರಿಂದ ಇಲಾಖಾ ಮುಖ್ಯಸ್ಥರು ಮತ್ತು ವಿವಿಧ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರಣಿ ಸಭೆ ನಡೆಸಲಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ. ವಿಧಾನಸಭೆ ಚುನಾವಣೆಗೆ […]

ಫೆ. 17ಕ್ಕೆ 2023-24ನೇ ಸಾಲಿನ ರಾಜ್ಯ ಬಜೆಟ್‌ ಮಂಡನೆ ➤ ರಾಜ್ಯ ಸರ್ಕಾರ Read More »

ಕರ್ನಾಟಕ

ಕೈ-ಕಾಲು ಕಟ್ಟಿ ಹಾಕಿ ದರೋಡೆ ➤ 6 ಮಂದಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 11. ಮನೆಯಲ್ಲಿ ಒಂಟಿಯಾಗಿದ್ದ ವೈದ್ಯೆಯ ತಾಯಿಯ ಕೈ-ಕಾಲು ಕಟ್ಟಿ ದರೋಡೆ ಮಾಡಿರುವ ಪ್ರಕರಣವನ್ನು ಭೇದಿಸಿರುವ ಕುಮಾರಸ್ವಾಮಿ ಲೇಔಟ್‌ ಠಾಣೆ ಪೊಲೀಸರು, ತಂದೆ-ಮಗ ಸೇರಿದಂತೆ ಒಟ್ಟು ಆರು ಮಂದಿಯನ್ನು ಪೊಲೀಸರು ಬಂಧಿಸಿರುವ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ಬಂಧಿತರನ್ನು ಒಡಿಸ್ಸಾ ಮೂಲದ ಜ್ಞಾನರಂಜನ್‌ ನಾಥ್‌ ಅಲಿಯಾಸ್‌ ಬಾಪಿ(36), ಶ್ರೀಕಾಂತ್‌ ದಾಶ್‌(40), ಸುಭಾಷ್‌ ಬಿಸ್ವಾಲ್‌(41), ಬಿಷ್ಣು ಮೋಹನ್‌ ಖಟುವಾ(35), ಬಿಷ್ಣು ಚರಣ್‌ ಬೆಹೆರಾ(61) ಹಾಗೂ ಸುದಾಂಶು ಬೆಹೆರಾ(21) ಎಂದು ಗುರುತಿಸಲಾಗಿದೆ. ಆರೋಪಿಗಳಿಂದ 3.50 ಲಕ್ಷ

ಕೈ-ಕಾಲು ಕಟ್ಟಿ ಹಾಕಿ ದರೋಡೆ ➤ 6 ಮಂದಿ ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅಕ್ರಮ ಮರಳು ಸಾಗಾಣಿಕೆ ➤ ಟ್ರ್ಯಾಕ್ಟರ್ ವಶಕ್ಕೆ..!!

(ನ್ಯೂಸ್ ಕಡಬ) newskadaba.com ಸಿರುಗುಪ್ಪ, ಜ.11.  ಅಕ್ರಮವಾಗಿ ಮರಳುನ್ನು ಸಾಗಿಸುತಿದ್ದ ಟ್ರ್ಯಾಕ್ಟರ್ ವಾಹನವೊಂದನ್ನು ಅಧಿಕಾರಿಗಳು ವಶಪಡಿಸಿಕೊಂಡರುವ ಘಟನೆ ಸಿರುಗುಪ್ಪಬಳಿ ವರದಿಯಾಗಿದೆ. ವ್ಯವಹಾರಕ್ಕಾಗಿ ಅಕ್ರಮವಾಗಿ ಮರಳು ತುಂಬಿಕೊಂಡು ಸಾಗಾಣಿಕೆಯಲ್ಲಿ ತೊಡಗಿವೆ ಎಂಬ ಖಚಿತ ಮಾಹಿತಿಯ ಮೇರೆಗೆ ಜಿಲ್ಲಾ ಭೂ ಮತ್ತು ಗಣಿ ವಿಜ್ಞಾನ ಇಲಾಖೆ ಅಧಿಕಾರಿಗಳು ಮಿಂಚಿನ ದಾಳಿ ನಡೆಸಿ ಟ್ರ್ಯಾಕ್ಟರ್ ವಾಹನಗಳನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿ ಆಗಿದ್ದಾರೆ ಎಂದು ತಿಳಿದು ಬಂದಿದೆ.

ಅಕ್ರಮ ಮರಳು ಸಾಗಾಣಿಕೆ ➤ ಟ್ರ್ಯಾಕ್ಟರ್ ವಶಕ್ಕೆ..!! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕರುವಿನ ಮೇಲೆಯೇ ಅತ್ಯಾಚಾರ ಎಸಗಿದ ಕಾಮುಕ ಶಫೀ ಉಲ್ಲಾ ಅರೆಸ್ಟ್..!!

(ನ್ಯೂಸ್ ಕಡಬ) newskadaba.com ಕೋಲಾರ, ಜ.11.   ಕಾಮುಕನೊಬ್ಬ ಕರುವಿನ ಮೇಲೆ ಕೀಚಕತನ ಮೆರೆದಿರುವ ವಿಲಕ್ಷಣ ಘಟನೆ ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕಿನ ಸುಂದರಪಾಳ್ಯ ಗ್ರಾಮದಲ್ಲಿ ಜಿಲ್ಲೆಯಲ್ಲಿ ವರದಿಯಾಗಿದೆ. ಆರೋಪಿಯನ್ನು ಶಫೀ ಉಲ್ಲಾ ಎಂದು ಗುರುತಿಸಲಾಗಿದೆ. ರಾಮರೆಡ್ಡಿ ಎಂಬುವವರಿಗೆ ಸೇರಿದ ಕರುವಿನ  ಮೇಲೆ ಶಫೀ ಉಲ್ಲಾ ಎನ್ನುವ ಕಾಮುಕ ಅತ್ಯಾಚಾರ ಎಸಗಿದ್ದಾನೆ ಎಂದು ತಿಳಿದುಬಂದಿದೆ.  ಈ ಹಿಂದೆ ಹಸುವಿನ ಮೇಲೆ ಅತ್ಯಾಚಾರ ಎಸಗಿದ್ದ ಶಫೀ ಉಲ್ಲಾ ಗ್ರಾಮಸ್ಥರ ಕೈಗೆ ಸಿಕ್ಕಿಬಿದ್ದಿದ್ದ. ಆ ವೇಳೆ ಗ್ರಾಮಸ್ಥರೇ ಬೈದು ಬುದ್ಧಿ

ಕರುವಿನ ಮೇಲೆಯೇ ಅತ್ಯಾಚಾರ ಎಸಗಿದ ಕಾಮುಕ ಶಫೀ ಉಲ್ಲಾ ಅರೆಸ್ಟ್..!! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೈಕ್ ನಿಂದ ಆಯತಪ್ಪಿ ಬಸ್ ಕೆಳಗೆ ಬಿದ್ದು ವಿದ್ಯಾರ್ಥಿ ಮೃತ್ಯು..!!!

(ನ್ಯೂಸ್ ಕಡಬ) newskadaba.com ಬಳ್ಳಾರಿ, ಜ.11.  ಬಿಪಿಎಸ್ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಬೈಕ್ ನಿಂದ ಆಯತಪ್ಪಿ ಅದೇ ಕಾಲೇಜಿನ ಬಸ್ ಕೆಳಗೆ ಬಿದ್ದು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬಳ್ಳಾರಿ ವರದಿಯಾಗಿದೆ. ಮೃತ ವಿದ್ಯಾರ್ಥಿಯನ್ನು ಹನುಮಾನ್ ನಗರದ ಪ್ರಶಾಂತ್ (18) ಎಂದು ಗುರುತಿಸಲಾಗಿದೆ. ಕಾಲೇಜ್ ಮುಗಿದ ನಂತರ ಆತ ಬೈಕ್ ತೆಗೆದುಕೊಂಡು ಹೊರಟಿದ್ದ. ಅನಂತಪುರಂ ರಸ್ತೆಯ ಶಾಂತಿನಿಕೇತನ ಶಾಲೆಯ ಬಳಿ ಹೋಗುವಾಗ ಆಯತಪ್ಪಿ ಬೈಕ್ ನಿಂದ ಬಸ್ ಕೆಳಗೆ ಬಿದ್ದಿದ್ದಾನೆ. ಬಸ್ ಆತನ ತಲೆಯ ಮೇಲೆ ಹರಿದಿದೆ

ಬೈಕ್ ನಿಂದ ಆಯತಪ್ಪಿ ಬಸ್ ಕೆಳಗೆ ಬಿದ್ದು ವಿದ್ಯಾರ್ಥಿ ಮೃತ್ಯು..!!! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸಿಎ ಪರೀಕ್ಷೆಯ ಫಲಿತಾಂಶ ಪ್ರಕಟ ಮಂಗಳೂರಿನ ರಮ್ಯಶ್ರೀ ದೇಶಕ್ಕೆ 2ನೇ ರ‍್ಯಾಂಕ್‌

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 11. ‘ಇನ್‌ಸ್ಟಿಟ್ಯೂಟ್‌ ಆಫ್‌ ಚಾರ್ಟರ್ಡ್‌ ಅಕೌಂಟೆಂಟ್ಸ್‌ ಆಫ್‌ ಇಂಡಿಯಾ’ ಸಿಎ ಅಂತಿಮ ಪರೀಕ್ಷೆಯ ಫಲಿತಾಂಶ ಪ್ರಕಟಿಸಿದ್ದು, ಮಂಗಳೂರಿನ ರಮ್ಯಶ್ರೀ ದೇಶಕ್ಕೆ ಎರಡನೇ ರ‍್ಯಾಂಕ್‌ಗಳಿಸಿದ್ದಾರೆ ಎಂದು ತಿಳಿದುಬಂದಿದೆ. ಕಳೆದ ವರ್ಷ ನವೆಂಬರ್‌ನಲ್ಲಿ ಸಿಎ ಇಂಟರ್‌ ಮೀಡಿಯೇಟ್‌ ಮತ್ತು ಅಂತಿಮ ಪರೀಕ್ಷೆ ನಡೆದಿತ್ತು. ಸಿಎ ಅಂತಿಮ ಪರೀಕ್ಷೆಯಲ್ಲಿ ದೆಹಲಿಯ ಹರ್ಷ ಚೌಧರಿ ಮೊದಲ ರ‍್ಯಾಂಕ್‌ ಗಳಿಸಿದ್ದು,ರಮ್ಯಶ್ರೀ ಮತ್ತು ಇಂದೋರ್‌ನ ಶಿಖಾ ಜೈನ್‌ ಜಂಟಿಯಾಗಿ 2ನೇ ರ‍್ಯಾಂಕ್‌ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ದೆಹಲಿಯ ಮಾನ್ಸಿ ಅಗರವಾಲ್‌

ಸಿಎ ಪರೀಕ್ಷೆಯ ಫಲಿತಾಂಶ ಪ್ರಕಟ ಮಂಗಳೂರಿನ ರಮ್ಯಶ್ರೀ ದೇಶಕ್ಕೆ 2ನೇ ರ‍್ಯಾಂಕ್‌ Read More »

ಕರಾವಳಿ, ಕರ್ನಾಟಕ

ಕೊಪ್ಪಳ ಶಾಸಕ ದಢೇಸೂಗೂರವರ ಕಾರು ಢಿಕ್ಕಿ ➤ ವೃದ್ಧೆ ಮೃತ್ಯು..!!!

(ನ್ಯೂಸ್ ಕಡಬ) newskadaba.com ಧಾರವಾಡ, ಜ.11.  ಶಾಸಕ ಬಸವರಾಜ ದಢೇಸೂಗೂರು ಅವರಿದ್ದ ಕಾರು ಢಿಕ್ಕಿ ಹೊಡೆದ ಪರಿಣಾಮ ವೃದ್ಧೆಯೊಬ್ಬರು ಮೃತಪಟ್ಟ ಘಟನೆ ಮಂಗಳವಾರದಂದು ಧಾರವಾಡ ಜಿಲ್ಲೆಯ ಮೈಲಾಪುರ ಕ್ರಾಸ್‌ ಬಳಿ ನವರದಿಯಾಗಿದೆ. ಮೃತರನ್ನು ಮರಿಯಮ್ಮ ನಾಯಕ(70) ಎಂದು ಗುರುತಿಸಲಾಗಿದೆ. ಮೈಲಾಪುರ ಕ್ರಾಸ್‌ ಬಳಿಯ ಬಸ್‌ ನಿಲ್ದಾಣದಿಂದ ರಸ್ತೆ ದಾಟುತ್ತಿದ್ದಾಗ ಶಾಸಕರಿದ್ದ ಕಾರು ದಿಢೀರ್‌ ಅಡ್ಡ ಬಂದ ನಾಯಿ ತಪ್ಪಿಸಲು ಹೋಗಿ ನಿಯಂತ್ರಣ ತಪ್ಪಿ ವೃದ್ಧೆಗೆ ಢಿಕ್ಕಿ ಹೊಡೆದಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ಶಾಸಕರು ತಕ್ಷಣ ಮರಿಯಮ್ಮರನ್ನು

ಕೊಪ್ಪಳ ಶಾಸಕ ದಢೇಸೂಗೂರವರ ಕಾರು ಢಿಕ್ಕಿ ➤ ವೃದ್ಧೆ ಮೃತ್ಯು..!!! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೆಂಗಳೂರು: ಪ್ರಮುಖ ರಸ್ತೆಗಳಲ್ಲಿ ‘ಮೆಕ್ಯಾನಿಕಲ್ ಸ್ವೀಪರ್‌’ ಬಳಕೆಗೆ ಬಿಬಿಎಂಪಿ ಸಜ್ಜು

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.11.  ನಗರದ ಏರ್‌ಪೋರ್ಟ್‌ ರಸ್ತೆ ಹಾಗೂ ಇತರೆ ಅಧಿಕ ಸಂಚಾರ ದಟ್ಟಣೆ ಇರುವ ರಸ್ತೆಗಳಲ್ಲಿ ಮೆಕ್ಯಾನಿಕಲ್ ಸ್ವೀಪರ್‌’ಗಳ ಬಳಕೆ ಮಾಡಲು ಬಿಬಿಎಂಪಿ ಸಜ್ಜಾಗಿದೆ ಎಂದು ತಿಳಿದುಬಂದಿದೆ. ಪ್ರಮುಖ ರಸ್ತೆಗಳಲ್ಲಿ ಸಂಚಾರ ದಟ್ಟಣೆ ಹೆಚ್ಚಾಗಿರಲಿದ್ದು, ಇಂತರ ರಸ್ತೆಗಳಲ್ಲಿ ಅಪಘಾತ ಸಂಖ್ಯೆ ಕೂಡ ಹೆಚ್ಚಾಗಿರುತ್ತವೆ. ಈ ಹಿನ್ನೆಲೆಯಲ್ಲಿ ಪೌರ ಕಾರ್ಮಿಕರ ರಕ್ಷಣೆ ಮಾಡಲು ಮುಂದಾಗಿರುವ ಬಿಬಿಎಂಪಿ, ಮುಖ್ಯ ಮತ್ತು ಉಪ ಮುಖ್ಯ ರಸ್ತೆಗಳಲ್ಲಿ ಮೆಕ್ಯಾನಿಕಲ್ ಸ್ವೀಪರ್‌ಗಳನ್ನು ನಿಯೋಜಿಸಲು ಮುಂದಾಗಿದೆ ಎನ್ನಲಾಗಿದೆ. ಬಿಬಿಎಂಪಿಯ ಘನತ್ಯಾಜ್ಯ ನಿರ್ವಹಣಾ

ಬೆಂಗಳೂರು: ಪ್ರಮುಖ ರಸ್ತೆಗಳಲ್ಲಿ ‘ಮೆಕ್ಯಾನಿಕಲ್ ಸ್ವೀಪರ್‌’ ಬಳಕೆಗೆ ಬಿಬಿಎಂಪಿ ಸಜ್ಜು Read More »

ಕರ್ನಾಟಕ

ರೈಲ್ವೆ ಹಳಿ ಮೇಲೆ ಮೂವರ ಮೃತದೇಹ ಛಿದ್ರಗೊಂಡ ಪ್ರಕರಣ ➤ ಮೃತದೇಹಗಳ ಗುರುತು ಪತ್ತೆ..!!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.11.  ಗೌರಿಬಿದನೂರು ತಾಲ್ಲೂಕಿನ ತೊಂಡೆಬಾವಿ ರೈಲ್ವೆ ನಿಲ್ದಾಣದ ಸಮೀಪ ರೈಲು ಹರಿದು, ಛಿದ್ರಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಮೂವರ ಮೃತದೇಹಗಳ ಗುರುತು ದೃಢವಾಗಿದೆ ಎಂದು ವರದಿಯಾಗಿದೆ. ಮೃತರನ್ನು ತೊಂಡೆ ಬಾವಿ ಗ್ರಾಮದ ತಂದೆ ಮೈಲಾರಪ್ಪ, ತಾಯಿ ಪುಷ್ಪಲತಾ ಹಾಗೂ ಮಗಳು ಮಮತಾ ಎಂದು ಗುರುತಿಸಲಾಗಿದೆ.   ತಂದೆ ತಾಯಿ ಹಾಗೂ ಮಗಳು ಮೃತದೇಹಗಳು ಎಂಬುದು ಖಚಿತವಾಗಿದೆ. ಒರ್ವ ಪುರುಷ ಹಾಗೂ ಇಬ್ಬರು ಮಹಿಳೆಯರು ಮೃತದೇಹಗಳು ಗುರುತು ಸಿಗದ ಹಾಗೆ ಛಿದ್ರವಾಗಿರುವ ಸ್ಥಿತಿಯಲ್ಲಿ ಕಳೆದ

ರೈಲ್ವೆ ಹಳಿ ಮೇಲೆ ಮೂವರ ಮೃತದೇಹ ಛಿದ್ರಗೊಂಡ ಪ್ರಕರಣ ➤ ಮೃತದೇಹಗಳ ಗುರುತು ಪತ್ತೆ..!! Read More »

ಕರ್ನಾಟಕ, ಕ್ರೈಮ್ ನ್ಯೂಸ್

8 ವರ್ಷಗಳ ನಂತರ ಇಬ್ಬರು ನಟರ ಸಿನಿಮಾ ಒಂದೇ ದಿನ ರಿಲೀಸ್ ➤ ಪೋಸ್ಟರ್ ಹರಿದು ಬಡಿದಾಡಿಕೊಂಡ ವಿಜಯ್-ಅಜಿತ್ ಫ್ಯಾನ್ಸ್..!!

(ನ್ಯೂಸ್ ಕಡಬ) newskadaba.com ಚೆನ್ನೈ, ಜ.11.  ಎಂಟು ವರ್ಷಗಳ ನಂತರ ಅಜಿತ್ ಮತ್ತು ಥಳಪತಿ ವಿಜಯ್ ನಟನೆಯ ಚಿತ್ರಗಳು ಮುಖಾಮುಖಿ ಆಗುತ್ತಿವೆ. ಹಾಗಾಗಿ ಸಹಜವಾಗಿಯೇ ಸ್ಟಾರ್ ವಾರ್ ಕ್ರಿಯೇಟ್ ಆಗಿದೆ ಎಂದು ತಿಳಿದುಬಂದಿದೆ. ಇಬ್ಬರೂ ಕಲಾವಿದರ ಅಭಿಮಾನಿಗಳು ಕೂಡ ಕಳೆದ ಹದಿನೈದು ದಿನಗಳಿಂದ ಸೋಷಿಯಲ್ ಮೀಡಿಯಾದಲ್ಲಿ ಕಾಮೆಂಟ್ ಮಾಡುವ ಮೂಲಕ ಜಗಳಕ್ಕೆ ನಾಂದಿ ಹಾಡಿದ್ದರು. ಸೋಷಿಯಲ್ ಮೀಡಿಯಾದಲ್ಲಿದ್ದ ಗಲಾಟೆ, ಇದೀಗ ನಿಜ ಸ್ವರೂಪ ಪಡೆದುಕೊಂಡಿದೆ ಎಂದು ತಿಳಿದುಬಂದಿದೆ. ಅಜಿತ್ ಕುಮಾರ್‌ ನಟನೆಯ ‘ತುನಿವು’ ಸಿನಿಮಾದ ಮೇಲೆ ಸಾಕಷ್ಟು

8 ವರ್ಷಗಳ ನಂತರ ಇಬ್ಬರು ನಟರ ಸಿನಿಮಾ ಒಂದೇ ದಿನ ರಿಲೀಸ್ ➤ ಪೋಸ್ಟರ್ ಹರಿದು ಬಡಿದಾಡಿಕೊಂಡ ವಿಜಯ್-ಅಜಿತ್ ಫ್ಯಾನ್ಸ್..!! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top