news kadaba desk

ಕಾಡಾನೆ ದಾಳಿ ➤ ರಾಗಿ ಫಸಲು, ತೆಂಗಿನ ಮರಗಳು ನಾಶ

(ನ್ಯೂಸ್ ಕಡಬ) newskadaba.com ಕನಕಪುರ, ಜ.11.  ಕಾಡಾನೆಗಳ ಗುಂಪೊಂದು ರಾಗಿ ಫಸಲು ಹಾಗೂ ತೆಂಗಿನ ಮರಗಳನ್ನು ಸಂಪೂರ್ಣವಾಗಿ ನಾಶಪಡಿಸಿರುವ ಘಟನೆ ಕನಕಪುರ ತಾಲೂಕಿನ ಕೋಡಿಹಳ್ಳಿ ಹೋಬಳಿ ಹುಣಸನಹಳ್ಳಿ ಸಮೀಪದ ಚಿಕ್ಕಮುಕ್ಕೋಡ್ಲು ಗ್ರಾಮದಲ್ಲಿ ವರದಿಯಾಗಿದೆ. ಚಿಕ್ಕಮುಕ್ಕೋಡ್ಲು ಗ್ರಾಮದಲ್ಲಿ 5 ಎಕರೆ ಪ್ರದೇಶದಲ್ಲಿ ಬೆಳೆಯಲಾಗಿದ್ದ ರಾಗಿ ಫಸಲುನ್ನು ತುಳಿದಾಡಿ ನಾಶ ಮಾಡಿವೆ ಎನ್ನಲಾಗಿದೆ. ಆನೆಗಳ ನಿರಂತರ ದಾಳಿಯಿಂದ ರೈತರು ಕಂಗಲಾಗಿದ್ದಾರೆ. ಕಾಡಾನೆ ತಡೆಗೆ ರೈತರು ಪ್ರತಿಭಟನೆ ನಡೆಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಆನೆಗಳು ಮಾತ್ರ ತಮ್ಮ ದಾಳಿಯನ್ನು ಮುಂದುವರೆಸುತ್ತಿವೆ ಎಂದು ರೈತರು […]

ಕಾಡಾನೆ ದಾಳಿ ➤ ರಾಗಿ ಫಸಲು, ತೆಂಗಿನ ಮರಗಳು ನಾಶ Read More »

ಕರ್ನಾಟಕ

ಜಿ-20 ಸಭೆ: ಆಶೀಶ್‌ ಸಿನ್ಹಾ ನೇತೃತ್ವದ 6 ಸದಸ್ಯರ ತಂಡ ಹಂಪಿಗೆ ಭೇಟಿ

(ನ್ಯೂಸ್ ಕಡಬ) newskadaba.com ಹೊಸಪೇಟೆ, ಜ.11.  ಈ ವರ್ಷದ ಜುಲೈ ತಿಂಗಳಲ್ಲಿ ವಿಶ್ವ ವಿಖ್ಯಾತ ಹಂಪಿಯಲ್ಲಿ ಜಿ.20 ಸಭೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಸಭೆಯ ಪೂರ್ವಭಾವಿಯಾಗಿ ವಿದೇಶಾಂಗ ಸಚಿವಾಲಯದ ಜಂಟಿ ಕಾರ್ಯದರ್ಶಿ (ಇಎಎಂ) ಆಶೀಶ್‌ ಸಿನ್ಹಾ ನೇತೃತ್ವದ ಆರು ಸದಸ್ಯರ ತಂಡವು ಹಂಪಿಗೆ ಭೇಟಿ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಭಾರತ ಜಿ.20 ದೇಶಗಳ ಮುಖ್ಯಸ್ಥನಾಗಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ದೇಶದಲ್ಲಿ 200ಕ್ಕೂ ಅಧಿಕ ಸ್ಥಳಗಳಲ್ಲಿ ಸಭೆಗಳು ನಡೆಯಲಿವೆ. ಹಂಪಿಯಲ್ಲೂ ಒಂದು ಸಭೆ ನಡೆಸಲು ಭಾರತೀಯ ವಿದೇಶಾಂಗ ಸಚಿವಾಲಯ

ಜಿ-20 ಸಭೆ: ಆಶೀಶ್‌ ಸಿನ್ಹಾ ನೇತೃತ್ವದ 6 ಸದಸ್ಯರ ತಂಡ ಹಂಪಿಗೆ ಭೇಟಿ Read More »

ಕರ್ನಾಟಕ

ಕಲುಷಿತ ನೀರು ಸೇವಿಸಿ ಓರ್ವ ಮಹಿಳೆ ಮೃತ್ಯು, ಹಲವರು ಅಸ್ವಸ್ಥ..!!

(ನ್ಯೂಸ್ ಕಡಬ) newskadaba.com ವಿಜಯನಗರ, ಜ.11.  ಕಲುಷಿತ ನೀರು ಸೇವಿಸಿದ ಪರಿಣಾಮ ಓರ್ವ ಮಹಿಳೆ ಮೃತಪಟ್ಟ, ಹಾಗೂ 40ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿರುವ ಘಟನೆ ವಿಜಯನಗರ ಜಿಲ್ಲೆ ಹೊಸಪೇಟೆಯ ರಾಣಿಪೇಟೆಯಲ್ಲಿ ಬುಧವಾರದಂದು ವರದಿಯಾಗಿದೆ. ಮೃತ ಮಹಿಳೆಯನ್ನುರಾಣಿಪೇಟೆ ನಿವಾಸಿ ಲಕ್ಷ್ಮೀ (55) ಎಂದು ಗುರುತಿಸಲಾಗಿದೆ. ಚಲವಾದಿ ಕೇರಿ ಸೇರಿದಂತೆ ಹಲವೆಡೆ ಕುಡಿಯುವ ನೀರಿನ ಪೈಪ್ ಲೈನ್ ಕಾಮಗಾರಿ ನಡೆಯುತ್ತಿದ್ದು, ಈ ವೇಳೆ ನೀರು ಕಲುಷಿತಗೊಂಡಿರುವ ಶಂಕೆ ವ್ಯಕ್ತವಾಗಿದೆ. ಈ ನಡುವೆ ಆರೋಗ್ಯ ಕಾರ್ಯಕರ್ತರು ಮನೆ ಮನೆಗೆ ಭೇಟಿ ನೀಡಿ

ಕಲುಷಿತ ನೀರು ಸೇವಿಸಿ ಓರ್ವ ಮಹಿಳೆ ಮೃತ್ಯು, ಹಲವರು ಅಸ್ವಸ್ಥ..!! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಉಪ್ಪಿನಂಗಡಿ: ಗ್ರಾಹಕರ ಸೋಗಿನಲ್ಲಿ ಬಂದು ಪರ್ಸ್ ಕದ್ದು ವ್ಯಕ್ತಿ ಪರಾರಿ..!!

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜ. 11:   ಗ್ರಾಹಕ ಸೋಗಿನಲ್ಲಿ ಬಂದ ಕ್ಯಾಶ್ ಕೌಂಟರ್ ನಲ್ಲಿದ್ದ 7500 ರೂಪಾಯಿ ಹಾಗೂ ದಾಖಲೆಪತ್ರಗಳಿದ್ದ ಪರ್ಸ್ ನ್ನು ಎರಗಿದ ಘಟನೆ ಉಪ್ಪಿನಂಗಡಿಯ ಬಳಿ ವರದಿಯಾಗಿದೆ. ಉಪ್ಪಿನಂಗಡಿ ಬ್ಯಾಂಕ್ ರಸ್ತೆಯಲ್ಲಿನ ಮಡಿಕೆ ಮತ್ತಿತರ ವಸ್ತುಗಳನ್ನು ಮಾರಾಟ ಮಾಡುವ ಅಂಗಡಿಗೆ ಬಂದ ಸುಮಾರು 60ರ ವಯೋಮಾನದ ವ್ಯಕ್ತಿ ಹತ್ತು ರೂಪಾಯಿ ಮೌಲ್ಯದ ಪಾನೀಯವನ್ನು ಖರೀದಿಸಿ, ಅಂಗಡಿ ಮಾಲಕ ಅನ್ಯ ಗ್ರಾಹಕರೊಂದಿಗೆ ವ್ಯವಹರಿಸುತ್ತಿರುವ ವೇಳೆ ಅಂಗಡಿಯ ಕ್ಯಾಶ್ ಕೌಂಟರ್ ನಲ್ಲಿದ್ದ ಪರ್ಸನ್ನೇ ಎಗರಿಸಿ

ಉಪ್ಪಿನಂಗಡಿ: ಗ್ರಾಹಕರ ಸೋಗಿನಲ್ಲಿ ಬಂದು ಪರ್ಸ್ ಕದ್ದು ವ್ಯಕ್ತಿ ಪರಾರಿ..!! Read More »

ಕರಾವಳಿ
Death, deadbody, Waterfall

ನೀರಿನ ಹೊಂಡಕ್ಕೆ ಬಿದ್ದು ಬಾಲಕ ಮೃತ್ಯು..!!

(ನ್ಯೂಸ್ ಕಡಬ) newskadaba.com ಬೈಂದೂರು, ಜ.11.   ನೀರಿನ ಹೊಂಡಕ್ಕೆ ಬಿದ್ದು ಬಾಲಕನೋರ್ವ ಮೃತಪಟ್ಟ ಘಟನೆ ಬೈಂದೂರು ತಾಲೂಕಿನ ಯಡ್ತರೆ ಗ್ರಾಮದ ಮದ್ದೋಡಿ ಎಂಬಲ್ಲಿ ವರದಿಯಾಗಿದೆ. ಮೃತ ಬಾಲಕನನ್ನು ಸುರೇಶ್ ಬಹುದೋರು ಎಂಬವರ ಮಗ ಅನಿಲ್ (7) ಎಂದು ಗುರುತಿಸಲಾಗಿದೆ. ಸುರೇಶ್ ರವರ ಹೆಂಡತಿ ಬಟ್ಟೆ ತೊಳೆಯಲು ಮದ್ದೋಡಿ ಹೊಳೆಗೆ ಹೋದಾಗ ಅನಿಲ್ ಕೂಡ ತಾಯಿಯ ಜೊತೆ ಹೋಗಿದ್ದಾನೆ. ಆಗ ಅನಿಲ್ ನನ್ನು ಹೊಳೆ ಬದಿಯಿಂದ ವಾಪಾಸು ಮನೆಗೆ ಹೋಗುವಂತೆ ಮೃತ ಬಾಲಕನ ತಾಯಿ ಹೇಳಿದ್ದಾರೆ. ಬಟ್ಟೆ ಒಗೆಯುವ

ನೀರಿನ ಹೊಂಡಕ್ಕೆ ಬಿದ್ದು ಬಾಲಕ ಮೃತ್ಯು..!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

3 ಬೈಕ್‌ನಲ್ಲಿ 14 ಮಂದಿಯ ಸ್ಟಂಟ್‌   ➤  ಯುವಕರು ಅರೆಸ್ಟ್..!!  

(ನ್ಯೂಸ್ ಕಡಬ) newskadaba.com ಲಕ್ನೋ, ಜ.11.  ಬೈಕ್‌ ನಲ್ಲಿ ಸಾಹಸಮಯ ಸ್ಟಂಟ್‌ ಗಳ ಹುಚ್ಚಾಟ ಮೆರೆದಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬೆನ್ನಲ್ಲೇ ಯುವಕರನ್ನು ಪೊಲೀಸರ ಬಂಧಿಸಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ಬಳಿ ವರದಿಯಾಗಿದೆ. ಒಂದು ಬೈಕ್‌ ನಲ್ಲಿ 6 ಜನ, ಇನ್ನೆರೆಡು ಬೈಕ್‌ ನಲ್ಲಿ 4 ಜನ ಕಿರುಚುತ್ತಾ ಜಾಲಿ ಮಾಡುತ್ತಾ ಸಂಚರಿಸುವ ವಿಡಿಯೋ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದ್ದು, ಬರೇಲಿಯ ಡಿಯೋರಾನಿಯಾ ಪೊಲೀಸ್‌ ಠಾಣಾ ವ್ಯಾಪ್ತಿಯ ಪೊಲೀಸರು ವೈರಲ್‌ ಆದ ವಿಡಿಯೋವನ್ನು

3 ಬೈಕ್‌ನಲ್ಲಿ 14 ಮಂದಿಯ ಸ್ಟಂಟ್‌   ➤  ಯುವಕರು ಅರೆಸ್ಟ್..!!   Read More »

ರಾಷ್ಟ್ರೀಯ ನ್ಯೂಸ್

ತುನಿವು ಸಿನಿಮಾ ಬಿಡುಗಡೆಯ ಸಂಭ್ರಮದಲ್ಲಿದ್ದ ಯುವಕ ➤ ಲಾರಿ ಮೇಲಿಂದ ಜಾರಿ ಬಿದ್ದು ಮೃತ್ಯು..!!

(ನ್ಯೂಸ್ ಕಡಬ) newskadaba.com ಚೆನ್ನೈ, ಜ. 11:   ರೋಹಿಣಿ ಥಿಯೇಟರ್‌ಗೆ ‘ತುನಿವು’ ಸಿನಿಮಾ ವೀಕ್ಷಿಸಲು ಬಂದಿದ್ದ ಯುವಕನೋರ್ವ, ಸಿನಿಮಾ ಬಿಡುಗಡೆ ಸಂಭ್ರಮಾಚರಣೆಗೆಂದು ಹತ್ತಿದ್ದ ಟ್ಯಾಂಕರ್ ಲಾರಿಯೊಂದರ ಮೇಲಿಂದ ಬಿದ್ದು ಮೃತಪಟ್ಟ ಘಟನೆ ಬುಧವಾರದಂದು ಚೆನ್ನೈ ನಲ್ಲಿ ವರದಿಯಾಗಿದೆ. ಮೃತ ಯುವಕನನ್ನು ಭರತ್ ಕುಮಾರ್(19) ಎಂದು ಗುರುತಿಸಲಾಗಿದೆ. ಇತರರೊಂದಿಗೆ ಆತ ಪೂನಮಲ್ಲಿ ರಸ್ತೆಯಲ್ಲಿ ನಿಂತಿದ್ದ ಟ್ಯಾಂಕರ್ ಲಾರಿಯೊಂದರ ಮೇಲೆ ಹತ್ತಿದ್ದಾನೆ ಎಂದು ತಿಳಿದುಬಂದಿದೆ. ತುನಿಪು ನಟ ಅಜಿತ್ ಕುಮಾರ್ ಅಭಿನಯದ ಚಿತ್ರವಾಗಿದೆ. ಸಿನಿಮಾ ಬಿಡುಗಡೆ ಸಂಭ್ರಮಾಚರಣೆ ಅಂಗವಾಗಿ,

ತುನಿವು ಸಿನಿಮಾ ಬಿಡುಗಡೆಯ ಸಂಭ್ರಮದಲ್ಲಿದ್ದ ಯುವಕ ➤ ಲಾರಿ ಮೇಲಿಂದ ಜಾರಿ ಬಿದ್ದು ಮೃತ್ಯು..!! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

RRR ಚಿತ್ರದ ‘ನಾಟು ನಾಟು’ ಹಾಡಿಗೆ ಗೋಲ್ಡನ್ ಗ್ಲೋಬ್ 2023ರ ಅತ್ಯುತ್ತಮ ಮೂಲ ಗೀತೆ ಪ್ರಶಸ್ತಿ

 (ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಜ.11.   ದಕ್ಷಿಣ ಭಾರತ ಚಿತ್ರರಂಗದ ಖ್ಯಾತ ನಿರ್ದೇಶಕ ಎಸ್ ಎಸ್ ರಾಜಮೌಳಿ ನಿರ್ದೇಶನದಲ್ಲಿ ಕಳೆದ ವರ್ಷ 2022ರಲ್ಲಿ ತೆರೆಕಂಡ ಆರ್ ಆರ್ ಆರ್ ಚಿತ್ರದ ‘ನಾಟು ನಾಟು’ ಹಾಡು 2023ರ ಗೋಲ್ಡನ್ ಗ್ಲೋಬ್ ನಲ್ಲಿ ಅತ್ಯುತ್ತಮ ಮೂಲ ಗೀತೆ ಪ್ರಶಸ್ತಿಯನ್ನು ಗೆದ್ದಿದೆ ಎಂದು ವರದಿಯಾಗಿದೆ. ಗೋಲ್ಡನ್ ಗ್ಲೋಬ್ ಸಮಾರಂಭದಲ್ಲಿ ತೆಲುಗು ಬ್ಲಾಕ್ ಬಸ್ಟರ್ ಆರ್ ಆರ್ ಆರ್ ಚಿತ್ರವು ‘ಅತ್ಯುತ್ತಮ ಇಂಗ್ಲೀಷೇತರ ಚಿತ್ರ’ ಎಂದು ನಾಮನಿರ್ದೇಶನಗೊಂಡಿದೆ. ಚಿತ್ರದಲ್ಲಿ ತೆಲುಗು ಟ್ರ್ಯಾಕ್ “ನಾಟು ನಾಟು”

RRR ಚಿತ್ರದ ‘ನಾಟು ನಾಟು’ ಹಾಡಿಗೆ ಗೋಲ್ಡನ್ ಗ್ಲೋಬ್ 2023ರ ಅತ್ಯುತ್ತಮ ಮೂಲ ಗೀತೆ ಪ್ರಶಸ್ತಿ Read More »

ರಾಷ್ಟ್ರೀಯ ನ್ಯೂಸ್

ಯುವ ದೇಹದಾರ್ಢ್ಯಪಟುವಿನ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.11.  ಯುವ ದೇಹದಾರ್ಢ್ಯಪಟುವೊಬ್ಬರ ಮೃತದೇಹವೊಂದು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಬೆಂಗಳೂರಿನ ಕೆ.ಆರ್. ಪುರಂ ಬಳಿಯ ಹೀರಂಡಹಳ್ಳಿ ಬಳಿ ವರದಿಯಾಗಿದೆ. ಮೃತಪಟ್ಟ ಯುವಕನನ್ನು ಶ್ರೀನಿವಾಸಪುರದ ನಿವಾಸಿ ಶ್ರೀನಾಥ್ ಎಂದು ಗುರುತಿಸಲಾಗಿದೆ. ಶ್ರೀನಾಥ್ ಅವರು ಈಸ್ಟ್ ಪಾಯಿಂಟ್ ಕಾಲೇಜಿನಲ್ಲಿ ಓದುತ್ತಿದ್ದರು. ಜೊತೆಗೆ ದೇಹದಾರ್ಢ್ಯ ಸ್ಪರ್ಧೆಗಳಲ್ಲೂ ಭಾಗಿಯಾಗುತ್ತಿದ್ದರು ಎನ್ನಲಾಗಿದೆ. ಆದರೆ, ತಾನೂ ವಾಸವಿದ್ದ ಕೊಠಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ಈ ಬಗ್ಗೆ ಅವಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಯುವ ದೇಹದಾರ್ಢ್ಯಪಟುವಿನ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಆಳವಾದ ಕಮರಿಗೆ ಆಕಸ್ಮಿಕವಾಗಿ ಬಿದ್ದು ಮೂವರು ಯೋಧರು ಹುತಾತ್ಮ..!!

(ನ್ಯೂಸ್ ಕಡಬ) newskadaba.com ಜಮ್ಮು-ಕಾಶ್ಮೀರ ದಾವಣಗೆರೆ, ಜ. 11.  ಜಮ್ಮು-ಕಾಶ್ಮೀರದ ಗಡಿ ಜಿಲ್ಲೆಯ ಕುಪ್ವಾರದಲ್ಲಿ ನಿಯಂತ್ರಣ ರೇಖೆಯ ಉದ್ದಕ್ಕೂ ಹಿಮದಿಂದ ಆವೃತವಾದ ಮಚಿಲ್ ಸೆಕ್ಟರ್‌ನಲ್ಲಿ ಆಳವಾದ ಕಮರಿಗೆ ಆಕಸ್ಮಿಕವಾಗಿ ಬಿದ್ದು ಜೂನಿಯರ್ ಕಮಿಷನ್ಡ್ ಆಫೀಸರ್ (JCO) ಸೇರಿದಂತೆ ಮೂವರು ಸೇನಾ ಯೋಧರು ಹುತಾತ್ಮರಾಗಿದ್ದಾರೆ ಎಂದು ವರದಿ ತಿಳಿಸಿದೆ. ಭಾರತೀಯ ಸೇನೆಯ ಜೆಸಿಒ ಮತ್ತು ಇತರ ಇಬ್ಬರು ರ್ಯಾಂಕ್ ದರ್ಜೆಯ ಸೈನಿಕರು ಮಚ್ಚಿಲ್ ಸೆಕ್ಟರ್‌ನಲ್ಲಿ ಬುಧವಾರ ನಸುಕಿನ ಜಾವ ಗಸ್ತು ತಿರುಗುತ್ತಿದ್ದಾಗ ಕಮರಿಗೆ ಆಕಸ್ಮಿಕವಾಗಿ ಬಿದ್ದು ಈ ದುರ್ಘಟನೆ

ಆಳವಾದ ಕಮರಿಗೆ ಆಕಸ್ಮಿಕವಾಗಿ ಬಿದ್ದು ಮೂವರು ಯೋಧರು ಹುತಾತ್ಮ..!! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top