news kadaba desk

ನೈಜೇರಿಯಾದ ಡ್ರಗ್ ಪೆಡ್ಲರ್ ಸೆರೆ ➤ 25 ಲಕ್ಷ ಮೌಲ್ಯದ ಎಂಡಿಎಂಎ ಜಪ್ತಿ..!!

 (ನ್ಯೂಸ್ ಕಡಬ) newskadaba.com ಬೆಂಗಳೂರು, ಜ.11.   ಡ್ರಗ್ ಪೆಡ್ಲಿಂಗ್‌ನಲ್ಲಿ ತೊಡಗಿದ್ದ ನೈಜೇರಿಯಾದ ಡ್ರಗ್ ಪೆಡ್ಲರ್ ನನ್ನು ಬಂಧಿಸಿರುವ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ಬಂಧಿತನನ್ನು ನೈಜೇರಿಯಾದ ಅಗ್ಬು ಚಿಕ್ಕೆ ಅಂಟೋನಿ ಎಂದು ಗುರುತಿಸಲಾಗಿದೆ. ಬಂಧಿತನಿಂದ ಸಿಸಿಬಿ ಪೊಲೀಸರು 25 ಲಕ್ಷ ಮೌಲ್ಯದ ಮಾದಕವಸ್ತು ಹಾಗೂ ಮನೋಪರಿಣಾಮಕ ವಸ್ತುವಾದ 250 ಗ್ರಾಂ ತೂಕದ ಎಂಡಿಎಂಎ ಕ್ರಿಸ್ಟಲ್, ಮೊಬೈಲ್,ಪ್ಯಾಕೇಟ್ ಎಲೆಕ್ಟ್ರಾನಿಕ್ ತೂಕದ ಯಂತ್ರ, 700 ರೂಗಳನ್ನು ಜಪ್ತಿ ಮಾಡಲಾಗಿದೆ ಎಂದು ಜಂಟಿ ಪೊಲೀಸ್ ಆಯುಕ್ತ ಡಾ.ಎಸ್.ಡಿ.ಶರಣಪ್ಪ ಅವರು ತಿಳಿಸಿದ್ದಾರೆ. ಆರೋಪಿಯು 4 […]

ನೈಜೇರಿಯಾದ ಡ್ರಗ್ ಪೆಡ್ಲರ್ ಸೆರೆ ➤ 25 ಲಕ್ಷ ಮೌಲ್ಯದ ಎಂಡಿಎಂಎ ಜಪ್ತಿ..!! Read More »

ಕರ್ನಾಟಕ

ಬಹು ನಿರೀಕ್ಷಿತ ಆರ್ ಆರ್ ಆರ್ ಸಿನಿಮಾ ಬಿಡುಗಡೆಗೆ ಕೊನೆಗೂ ದಿನಾಂಕ ಫಿಕ್ಸ್!

 (ನ್ಯೂಸ್ ಕಡಬ) newskadaba.com ಹೈದರಾಬಾದ್, ಜ.11.  ಟಾಲಿವುಡ್ ಸ್ಟಾರ್ ಗಳಾದ ಜೂನಿಯರ್ ಎನ್ ಟಿ ಆರ್ ಮತ್ತು ರಾಮ್ ಚರಣ್ ಅಭಿನಯದ ಬಹು ನಿರೀಕ್ಷಿತ ಆರ್ ಆರ್ ಆರ್ ಸಿನಿಮಾ ಬಿಡುಗಡೆಯ ದಿನಾಂಕವನ್ನು ಚಿತ್ರತಂಡ ಸಾಮಾಜಿಕ ಜಾಲತಾಣದಲ್ಲಿ ಘೋಷಣೆ ಮಾಡಿದೆ ಎಂದು ವರದಿಯಾಗಿದೆ. ಈ ಹಿಂದೆ ಕೋವಿಡ್ ಕಾರಣಕ್ಕಾಗಿ ಚಿತ್ರತಂಡ ಜ. 1 ರಂದು ಬಿಡುಗಡೆಯಾಗಬೇಕಿದ್ದ ದಿನಾಂಕವನ್ನು ಮುಂದೂಡಲಾಗಿತ್ತು. ಸದ್ಯದಲ್ಲೇ ಬೇರೆ ದಿನಾಂಕವನ್ನು ಘೋಷಿಸಲಾಗುತ್ತದೆ ಎಂದು ಹೇಳಿದ್ದರು. ಬಳಿಕ ಮಾರ್ಚ್ 18ರಿಂದ ಏಪ್ರಿಲ್ 28ರೊಳಗೆ ಸಿನಿಮಾ ಬಿಡುಗಡೆ

ಬಹು ನಿರೀಕ್ಷಿತ ಆರ್ ಆರ್ ಆರ್ ಸಿನಿಮಾ ಬಿಡುಗಡೆಗೆ ಕೊನೆಗೂ ದಿನಾಂಕ ಫಿಕ್ಸ್! Read More »

ರಾಷ್ಟ್ರೀಯ ನ್ಯೂಸ್

ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್ ಹೈವೇಗೆ ಹೆಸರಿಡಲು ಸಂಸದರ ನಡುವೆ ಪೈಪೋಟಿ

(ನ್ಯೂಸ್ ಕಡಬ) newskadaba.com ಮಂಡ್ಯ, ಜ.11.  ಬೆಂಗಳೂರು ಮೈಸೂರು ಎಕ್ಸ್​ಪ್ರೆಸ್ ದಶಪಥ ಹೈವೆಗೆ ಹೆಸರಿಡುವ ವಿಚಾರವಾಗಿ  ಸಂಸದರ ನಡುವೆ ಪೈಪೋಟಿ ಶುರುವಾಗಿದೆ ಎಂದು ತಿಳಿದು ಬಂದಿದೆ. ಕಾವೇರಿ ಮತ್ತು ಕೃಷ್ಣರಾಜ ಒಡೆಯರ್ ಹೆಸರಿಡಿಸಲು ಮೈಸೂರು ಮಂಡ್ಯ ಸಂಸದರ ನಡುವೆ ಪೈಪೋಟಿ ನಡೆಯುತ್ತಿದೆ ಎನ್ನಲಾಗಿದೆ. ಕಾವೇರಿ ಹೆಸರಿಡುವಂತೆ ಸಂಸದ ಪ್ರತಾಪ್ ಸಿಂಹ ಒತ್ತಾಯ ಮಾಡುತ್ತಿದ್ದು, ಇತ್ತ ನಾಲ್ವಡಿ ಹೆಸರಿಡುವಂತೆ ಮಂಡ್ಯ ಸಂಸದೆ ಸುಮಲತಾ ಸಿಎಂಗೆ ಪತ್ರ ಬರೆದಿದ್ದಾರೆ. ಇದಕ್ಕೆ ಎಂಎಲ್​ಸಿ ದಿನೇಶ್ ಗೂಳಿಗೌಡ ಸಹಮತ ನೀಡಿದ್ದಾರೆ. ಕಾವೇರಿ ಅಥವಾ

ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್ ಹೈವೇಗೆ ಹೆಸರಿಡಲು ಸಂಸದರ ನಡುವೆ ಪೈಪೋಟಿ Read More »

ಕರ್ನಾಟಕ

ಜಿ.ಎಂ.ಎಸ್ ಅಕಾಡೆಮಿಯಲ್ಲಿ ರಕ್ತದಾನ ಶಿಬಿರ

(ನ್ಯೂಸ್ ಕಡಬ) newskadaba.com ದಾವಣಗೆರೆ, ಜ. 11.   “ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಮತ್ತು ಲಯನ್ಸ್ ಕ್ಲಬ್” ಸಹಯೋಗದ ರಕ್ತದಾನ ಶಿಬಿರವನ್ನು ದಾವಣಗೆರೆಯ ಜಿ.ಎಂ.ಎಸ್ ಅಕಾಡೆಮಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿತ್ತು ಎಂದು ವರದಿ ತಿಳಿಸಿದೆ. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ  ಡಾ. ಎಂ. ಕೆ. ಭಟ್,  ಶ್ರೀಮತಿ ಪ್ರಭಾ ರವೀಂದ್ರ  ಬೆಳ್ಳೋಡಿ ಶಿವಕುಮಾರ್,  ಗೌಡ್ರ ಚನ್ನಬಸಪ್ಪ, ಆನಂದ ಜ್ಯೋತಿ, ಡಾ. ಎ. ಎಮ್ ಶಿವಕುಮಾರ್ ಮುಂತಾದ ಗಣ್ಯರು ಉಪಸ್ಥಿತಿ ಇದ್ದರು ಎನ್ನಲಾಗಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿರುವ ಜಿ.ಎಂ.ಎಸ್ ಅಕಾಡೆಮಿ

ಜಿ.ಎಂ.ಎಸ್ ಅಕಾಡೆಮಿಯಲ್ಲಿ ರಕ್ತದಾನ ಶಿಬಿರ Read More »

ಕರ್ನಾಟಕ

ಮುಂಬೈ ವಿಮಾನ ನಿಲ್ದಾಣದಲ್ಲಿ 28 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶಕ್ಕೆ ➤ ವ್ಯಕ್ತಿ ಅರೆಸ್ಟ್..!!!

(ನ್ಯೂಸ್ ಕಡಬ) newskadaba.com ಮುಂಬೈ, ಜ. 10.  ವಿಮಾನ ನಿಲ್ದಾಣದ ಕಸ್ಟಮ್ಸ್ ಇಲಾಖೆಯ ಅಧಿಕಾರಿಗಳು ಡಫಲ್ ಬ್ಯಾಗ್‌ನಲ್ಲಿ ಗುಪ್ತವಾಗಿ ಸಾಗಿಸುತ್ತಿದ್ದ ಬರೋಬ್ಬರಿ 28.1 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ಸಾಗಿಸುತ್ತಿದ್ದ ವ್ಯಕ್ತಿಯನ್ನು ಬಂಧಿಸಿರುವ ಘಟನೆ ಮುಂಬೈ ನಲ್ಲಿ ವರದಿಯಾಗಿದೆ. ನೈನಿತಾಲ್ ಮೂಲದ ವ್ಯಕ್ತಿ ಕೊಕೇನ್ ಅನ್ನು “ಡಫಲ್ ಬ್ಯಾಗ್‌ನಲ್ಲಿ ವಿಶೇಷವಾಗಿ ವಿನ್ಯಾಸಗೊಳಿಸಲಾದ ಹ್ಯಾಂಡ್ ಬ್ಯಾಗ್ ನಲ್ಲಿ ಡ್ರಗ್ಸ್ ಸಾಗಿಸುತ್ತಿದ್ದಾಗ ಅನುಮಾನಗೊಂಡ ಪೊಲೀಸರು ಆತನನ್ನು ತಪಾಸಣೆಗೆ ಒಳಪಡಿಸಿದ್ದಾರೆ. ಈ ವೇಳೆ ಡ್ರಗ್ಸ್ ಪತ್ತೆಯಾಗಿದೆ” ಎಂದು ಪ್ರಕಟಣೆ ತಿಳಿಸಿದೆ. ವಿಚಾರಣೆ

ಮುಂಬೈ ವಿಮಾನ ನಿಲ್ದಾಣದಲ್ಲಿ 28 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶಕ್ಕೆ ➤ ವ್ಯಕ್ತಿ ಅರೆಸ್ಟ್..!!! Read More »

ರಾಷ್ಟ್ರೀಯ ನ್ಯೂಸ್

ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ಕುಸಿತ, ಮೃತರ ಕುಟುಂಬಕ್ಕೆ 20 ಲಕ್ಷ ರೂ. ಪರಿಹಾರ ➤ ಬಿಎಂಆರ್ ಸಿಎಲ್ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.10.  ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ದಿಢೀರ್ ಕುಸಿದುಬಿದ್ದ ಪರಿಣಾಮ ಮೃತಪಟ್ಟ ತಾಯಿ ಹಾಗೂ ಎರಡು ವರ್ಷದ ಮಗುವಿನ ಕುಟುಂಬಸ್ಥರಿಗೆ 20 ಲಕ್ಷ ರೂ. ಪರಿಹಾರವನ್ನು ಬಿಎಂಆರ್ ಸಿಎಲ್ ಪ್ರಕಟಿಸಿದೆ ಎಂದು ವರದಿಯಾಗಿದೆ.   ಎಚ್‍ಬಿಆರ್ ಲೇಔಟ್ ಬಳಿ ಮೆಟ್ರೋ ಕಾಮಗಾರಿ ವೇಳೆ ಪಿಲ್ಲರ್‌ಗೆ ನಿಲ್ಲಿಸಿದಂತಹ ಕಬ್ಬಿಣದ ರಾಡ್‌ಗಳು ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ದಂಪತಿ ಹಾಗೂ ಮಗುವಿನ ಮೇಲೆ ಬಿದಿದ್ದವು. ಇದರಿಂದಾಗಿ  ಗಂಭೀರವಾಗಿ ಗಾಯಗೊಂಡಿದ್ದ  ತೇಜಸ್ವಿನಿ (35) ಹಾಗೂ ವಿಹಾನ್ (2 ವರ್ಷ 6

ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ಕುಸಿತ, ಮೃತರ ಕುಟುಂಬಕ್ಕೆ 20 ಲಕ್ಷ ರೂ. ಪರಿಹಾರ ➤ ಬಿಎಂಆರ್ ಸಿಎಲ್ ಸ್ಪಷ್ಟನೆ Read More »

ಕರ್ನಾಟಕ

ಒಂಟಿ ಮಹಿಳೆಯೋರ್ವಳನ್ನು ಹತ್ಯೆ ಮಾಡಿ ನಂತರ ಮೃತದೇಹಕ್ಕೆ ಬೆಂಕಿ ಹಚ್ಚಿದ ಪಾಪಿಗಳು..!!

(ನ್ಯೂಸ್ ಕಡಬ) newskadaba.com ಮಂಡ್ಯ, ಜ.10. ಒಬ್ಬಂಟಿ ಮಹಿಳೆಯೋರ್ವಳನ್ನು ಹತ್ಯೆ ಮಾಡಿ ಹಾಸಿಗೆಯಲ್ಲಿ ಮಲಗಿಸಿ ನಂತರ ಮೃತದೇಹಕ್ಕೆ ಬೆಂಕಿ ಹಚ್ಚಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಮಾರಸಿಂಗನಹಳ್ಳಿಯ ಗ್ರಾಮದ ಬಳಿ ವರದಿಯಾಗಿದೆ. ಮೃತರನ್ನು ಪ್ರೇಮ(42) ಎಂದು ಗುರುತಿಸಲಾಗಿದೆ. ಮೃತ ಪ್ರೇಮರ ದೇಹವು ಸಂಪೂರ್ಣ ಸುಟ್ಟು ಹೋಗಿದ್ದು ಬೆಸಗರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಪತಿ ನಿಧನದ ಬಳಿಕ ಒಂಟಿಯಾಗಿದ್ದ ಪ್ರೇಮ ಅವರ ಓರ್ವ ಪುತ್ರನೊಂದಿಗೆ ಬೆಂಗಳೂರಿನಲ್ಲಿ ವಾಸವಿದ್ದರು ಎನ್ನಲಾಗಿದೆ.

ಒಂಟಿ ಮಹಿಳೆಯೋರ್ವಳನ್ನು ಹತ್ಯೆ ಮಾಡಿ ನಂತರ ಮೃತದೇಹಕ್ಕೆ ಬೆಂಕಿ ಹಚ್ಚಿದ ಪಾಪಿಗಳು..!! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಯುವತಿಯೋರ್ವಳಿಗೆ ಮರುಜೀವ ಕೊಟ್ಟ ನಟ ಅಕ್ಷಯ್ ಕುಮಾರ್

(ನ್ಯೂಸ್ ಕಡಬ) newskadaba.com ನವದೆಹಲಿ, ಜ.10. ಬಾಲಿವುಡ್​ ನಟ ಅಕ್ಷಯ್​ ಕುಮಾರ್ ಅವರ ಇತ್ತೀಚಿನ ಸಿನಿಮಾಗಳು ಯಾವುವೂ ಸರಿಯಾಗಿ ಕೈಹಿಡಿಯುತ್ತಿಲ್ಲ. ಆದರೆ ಅವರು ಸಾಮಾಜಿಕ ಜಾಲತಾಣದಲ್ಲಿ ಭಾರಿ ಸುದ್ದಿ ಮಾಡುತ್ತಿದ್ದಾರೆ. ಇದಕ್ಕೆ ಕಾರಣ ಸಂಕಷ್ಟದಲ್ಲಿ ಇರುವವರಿಗೆ ಸದಾ ನೆರವಾಗುವ ಅವರ ಗುಣದಿಂದಾಗಿ ಹಲವರ ಬಾಯಲ್ಲಿ ದೇವರು ಎನಿಸಿಕೊಂಡಿದ್ದಾರೆ ಅಕ್ಷಯ್​ ಕುಮಾರ್​.   ಇದೀಗ ಮತ್ತೆ ಹೃದಯವೈಶಾಲ್ಯತೆಯನ್ನು ನಟ ಮೆರೆದಿದ್ದಾರೆ. 25 ವರ್ಷದ ದೆಹಲಿಯ ಯುವತಿಗೆ ಮರುಜನ್ಮ ನೀಡಿದ್ದಾರೆ. ಆಯುಷಿ ಶರ್ಮಾ ಎನ್ನುವ ಯುವತಿಯ ಬಾಳಲ್ಲಿ ಹೊಸ ನಗು ತರಿಸಿದ್ದಾರೆ.

ಯುವತಿಯೋರ್ವಳಿಗೆ ಮರುಜೀವ ಕೊಟ್ಟ ನಟ ಅಕ್ಷಯ್ ಕುಮಾರ್ Read More »

ರಾಷ್ಟ್ರೀಯ ನ್ಯೂಸ್

ನಾಪತ್ತೆಯಾದ ಬಾಲಕಿಯನ್ನು ಮನೆಗೆ ಸೇರಿಸಿದ ಆಟೋ ಚಾಲಕನಿಗೆ ಸನ್ಮಾನ..!!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.10.  ಎರಡು ದಿನಗಳ ಹಿಂದೆ ಮನೆಯಿಂದ ನಾಪತ್ತೆಯಾಗಿದ್ದ ಖಾಸಗಿ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿಯನ್ನು ಸಾಮಾಜಿಕ ಜಾಲತಾಣದಲ್ಲಿನ ಫೋಟೋದಿಂದ ಪತ್ತೆ ಹಚ್ಚಿ ಆಕೆಯನ್ನು ಪೋಷಕರ ಮಡಿಲಿಗೆ ಆಟೋ ಚಾಲಕರೊಬ್ಬರು ಸುರಕ್ಷಿತವಾಗಿ ಸೇರಿಸಿದ ಘಟನೆ ಅನ್ನಪೂರ್ಣೇಶ್ವರಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ವರದಿಯಾಗಿದೆ.   ಬಾಲಕಿಯನ್ನು ಸುರಕ್ಷಿತವಾಗಿ ಪೋಷಕರಿಗೆ ಒಪ್ಪಿಸಿದ ಆಟೋ ಚಾಲಕನನ್ನು ಸೋಮಶೇಖರ್‌ ಎಂದು ಗುರುತಿಸಲಾಗಿದೆ. ಬಾಲಕಿಯನ್ನು ರಕ್ಷಿಸಿವಾಗಿ ಒಪ್ಪಿಸಿದ ಆಟೋ ಚಾಲಕ ಸೋಮಶೇಖರ್‌ ಅವರನ್ನು ಪಶ್ಚಿಮ ವಿಭಾಗದ ಡಿಸಿಪಿ ಲಕ್ಷ್ಮಣ್‌ ನಿಂಬರಗಿ ಅಭಿನಂದಿಸಿದ್ದಾರೆ.

ನಾಪತ್ತೆಯಾದ ಬಾಲಕಿಯನ್ನು ಮನೆಗೆ ಸೇರಿಸಿದ ಆಟೋ ಚಾಲಕನಿಗೆ ಸನ್ಮಾನ..!! Read More »

ಕರ್ನಾಟಕ

ಹಾವು ಕೊಂದ ವ್ಯಕ್ತಿ ವಿರುದ್ಧ FIR ದಾಖಲು

(ನ್ಯೂಸ್ ಕಡಬ) newskadaba.com ಬಾಗಪತ್, ಜ.10.  ಗ್ರಾಮವೊಂದರಲ್ಲಿ ಹಾವನ್ನು ಕೊಂದ ಆರೋಪದ ಮೇಲೆ ವ್ಯಕ್ತಿಯೊಬ್ಬರ ವಿರುದ್ಧ ಎಫ್‌ಐಆರ್ ದಾಖಲಾಗಿರುವ ಘಟನೆ ಬಾಗಪತ್ ನಲ್ಲಿ ವರದಿಯಾಗಿದೆ. ಆರೋಪಿಯನ್ನು ಸ್ವಾಲಿನ್ ಎಂದು ಗುರುತಿಸಲಾಗಿದೆ. ಆರೋಪಿ ಸ್ವಾಲಿನ್ ಪರಾರಿಯಾಗಿದ್ದು, ಹಾವನ್ನು ಕೊಂದ ಆರೋಪದ ಮೇಲೆ ಸ್ವಾಲಿನ್ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ವಿಭಾಗೀಯ ಅರಣ್ಯಾಧಿಕಾರಿ ಹೇಮಂತ್ ಕುಮಾರ್  ತಿಳಿಸಿದ್ದಾರೆ. ಗ್ರಾಮದ ರಾಮ್ ಶರಣ್ ಎಂಬುವವರ ಮನೆಯಿಂದ ಹಾವು ಹೊರಬಂದ ನಂತರ ಜನಸಾಗರವೇ ಜಮಾಯಿಸಿತ್ತು. ಗ್ರಾಮಸ್ಥರ ಮಾತಿನಂತೆ ಸ್ವಾಲಿನ್

ಹಾವು ಕೊಂದ ವ್ಯಕ್ತಿ ವಿರುದ್ಧ FIR ದಾಖಲು Read More »

ರಾಷ್ಟ್ರೀಯ ನ್ಯೂಸ್
Scroll to Top