news kadaba desk

ಸಿಎಂಗೆ ಕಪ್ಪುಬಟ್ಟೆ ಪ್ರದರ್ಶನಕ್ಕೆ ಯತ್ನ ➤ ಯುವಕರು ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಧಾರವಾಡ, ಜ.10.  ಪಿಎಸ್‍ಐ ನೇಮಕಾತಿಗಾಗಿ ಮರು ಪರೀಕ್ಷೆ ನಡೆಸಲು ಆಗ್ರಹಿಸಿ, ನಗರದಲ್ಲಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಮಂಗಳವಾರದಂದು ಆಗಮಿಸಿದ ಮುಖ್ಯಮಂತ್ರಿಗಳಿಗೆ ಕಪ್ಪು ಬಟ್ಟೆಯನ್ನು ಪ್ರದರ್ಶನ ಮಾಡಲು ಮುಂದಾಗಿದ್ದ ಯುವಕರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಧಾರವಾಡದಲ್ಲಿ ವರದಿಯಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತ್ಯಾಗವೀರ ಶಿರಸಂಗಿ ಲಿಂಗರಾಜರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸುತ್ತಿದ್ದಂತೆಯೇ ಅಲ್ಲಿ ಸೇರಿದ ಯುವಕರು ಘೋಷಣೆಗಳನ್ನು ಕೂಗುತ್ತ ಅಡ್ಡಿಪಡಿಸಲು ಮುಂದಾದರು. ಈ ಸಂದರ್ಭದಲ್ಲಿ 30ಕ್ಕೂ ಹೆಚ್ಚು ಯುವಕರನ್ನು ವಶಕ್ಕೆ ಪಡೆಯಗಿದೆ ಎಂದು ತಿಳಿದುಬಂದಿದೆ.

ಸಿಎಂಗೆ ಕಪ್ಪುಬಟ್ಟೆ ಪ್ರದರ್ಶನಕ್ಕೆ ಯತ್ನ ➤ ಯುವಕರು ಪೊಲೀಸ್ ವಶಕ್ಕೆ Read More »

ಕರ್ನಾಟಕ

ಹಿರಿಯ ಸಾಹಿತಿ ಡಾ. ಸಾರಾ ಅಬೂಬಕ್ಕರ್ ನಿಧನ..!!

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 10.  ಹಿರಿಯ ಸಾಹಿತಿ , ಲೇಖಕಿ ಡಾ.ಸಾರಾ ಅಬೂಬಕ್ಕರ್ ಅವರು ಮಂಗಳವಾರದಂದು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು ಎಂದು ವರದಿಯಾಗಿದೆ. ಇವರಿಗೆ (87) ವರ್ಷ ವಯಸ್ಸಾಗಿತ್ತು ಎನ್ನಲಾಗಿದೆ. ಮೃತರು ನಾಲ್ವರು ಪುತ್ರರು ಹಾಗೂ ಅಪಾರ ಬಂಧುಬಳಗದವರನ್ನು ಆಗಲಿದ್ದಾರೆ. ಮುಲತಃ ಕಾಸರಗೋಡಿನ ಚಂದ್ರಗಿರಿ ತೀರವರಾದ ಸಾರಾ ಅಬೂಬಕ್ಕರ್ ವಿವಾಹವಾದ ಬಳಿಕ ಮಂಗಳೂರಿನ ಹ್ಯಾಟ್ ಹಿಲ್ ಬಳಿ ವಾಸವಾಗಿದ್ದರು. ಚಂದ್ರಗಿರಿ ತೀರದಲ್ಲಿ ಕಾದಂಬರಿ ಮೂಲಕ ಪ್ರಸಿದ್ದ ಹೊಂದಿದ ಸಾರಾ ಅಬೂಬಕ್ಕರ್ ಅನೇಕ ಕೃತಿಗಳನ್ನು ರಚಿಸಿದ್ದು,

ಹಿರಿಯ ಸಾಹಿತಿ ಡಾ. ಸಾರಾ ಅಬೂಬಕ್ಕರ್ ನಿಧನ..!! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮೀನು ಹಿಡಿಯಲು ಹೋದಾಗ ಅಪರಿಚಿತರು ಹಾರಿಸಿದ ಗುಂಡು ತಗುಲಿ ಯುವಕ ಮೃತ್ಯು..!!

(ನ್ಯೂಸ್ ಕಡಬ) newskadaba.com ಹಾಸನ, ಜ.10.  ಮೀನು ಹಿಡಿಯಲು ಹೋಗಿದ್ದ ವೇಳೆ ಅಪರಿಚಿತರು ಹಾರಿಸಿದ ಗುಂಡಿಗೆ ಯುವಕನೋರ್ವ ಮೃತಪಟ್ಟ ಘಟನೆ ಹಾಸನ ಜಿಲ್ಲೆಯ ಸಕಲೇಸಪುರ ತಾಲೂಕಿನ ಯಸಳೂರು ಹೋಳಿಬಳಿ ತಂಬಲಗೇರಿಯ ಬಳಿ ವರದಿಯಾಗಿದೆ. ಮೃತ ಯುವಕನನ್ನು ತಂಬಲಗೇರಿಯ ನವೀನ್ ಉರ್ಫ್ ಪಚ್ಚಿ (39) ಎಂದು ಗುರುತಿಸಲಾಗಿದೆ. ನಾಲ್ವರು ಸ್ನೇಹಿತರ ಜೊತೆಗೂಡಿ ಹೇಮಾವತಿ ನದಿಯಲ್ಲಿ ಮೀನು ಹಿಡಿಯಲು ತೆರಳಿದ್ದರು. ಇದೇ ವೇಳೆ ಅಪರಿಚಿತರು ಹಾರಿಸಿದ ಗುಂಡು ತಗುಲಿ ನವೀನ್ ಸ್ಥಳದಲ್ಲೇ ಮೃತಪಟ್ಟರು ಎನ್ನಲಾಗಿದೆ. ಮೃತರ ಜೊತೆಯಿದ್ದ ದಯಾನಂದ ಹಾಗೂ

ಮೀನು ಹಿಡಿಯಲು ಹೋದಾಗ ಅಪರಿಚಿತರು ಹಾರಿಸಿದ ಗುಂಡು ತಗುಲಿ ಯುವಕ ಮೃತ್ಯು..!! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೀದಿ ಬಳಿ ಮಲಗಿದ್ದ ಬಿಕ್ಷುಕಿಯನ್ನು ಕಚ್ಚಿ ಎಳೆದಾಡಿ ಕೊಂದು ಹಾಕಿದ ಬೀದಿ ನಾಯಿಗಳು ..!!

(ನ್ಯೂಸ್ ಕಡಬ) newskadaba.com ಧಾರವಾಡ, ಜ.10.  ಭಿಕ್ಷೆ ಬೇಡುತ್ತ, ಜನ ಕೊಟ್ಟಿದ್ದನ್ನು ತಿಂದು, ಎಲ್ಲೆಂದರಲ್ಲಿ ಮಲಗಿ ಅನಾಥವಾಗಿ ಜೀವನ ಸಾಗಿಸುತ್ತಿದ್ದ ಭಿಕ್ಷುಕಿಯ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿ ಕೊಂದು ಹಾಕಿರುವ ಅಮಾನವೀಯ ಘಟನೆ ಧಾರವಾಡ ಜಿಲ್ಲೆಯ ಉಪ್ಪಿನ ಬೆಟಗೇರಿ ಗ್ರಾಮದಲ್ಲಿ ವರದಿಯಾಗಿದೆ. ಧಾರವಾಡ ತಾಲೂಕಿನ ಉಪ್ಪಿನ ಬೆಟಗೇರಿ ಗ್ರಾಮದಲ್ಲಿ ಮಲಗಿದ್ದ ಭಿಕ್ಷುಕಿ ಮೇಲೆ ಬೀದಿ ನಾಯಿಗಳು ದಾಳಿ ಮಾಡಿ ಕಚ್ಚಿ ಎಳೆದಾಡ ಪರಿಣಾಮ ಭಿಕ್ಷುಕಿ ಸ್ಥಳದಲ್ಲೇ ಪ್ರಾಣಬಿಟ್ಟಿದ್ದಾರೆ ಎನ್ನಲಾಗಿದೆ. ಗ್ರಾಮದ ಖಬರಸ್ತಾನ್ ಬಳಿ ಶವ ಪತ್ತೆಯಾಗಿದ್ದು

ಬೀದಿ ಬಳಿ ಮಲಗಿದ್ದ ಬಿಕ್ಷುಕಿಯನ್ನು ಕಚ್ಚಿ ಎಳೆದಾಡಿ ಕೊಂದು ಹಾಕಿದ ಬೀದಿ ನಾಯಿಗಳು ..!! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೆಂಗಳೂರು: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಶೀತಮಾರುತ ಬೀಸುವ ಸಾಧ್ಯತೆ ➤ ಹವಾಮಾನ ಇಲಾಖೆ ಸೂಚನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 10. ಉತ್ತರ ಭಾರತದಲ್ಲಿ ವ್ಯಾಪಕವಾಗಿ ಬೀಸುತ್ತಿರುವ ಶೀತಗಾಳಿಯ ಪ್ರಭಾವವು ಕರ್ನಾಟಕಕ್ಕೂ ವಿಸ್ತರಿಸುವ ಸಾಧ್ಯತೆಯಿದೆ ಎಂದು ವರದಿ ಪ್ರಕಟನೆ ತಿಳಿಸಿದೆ. ಈ ಋತುಮಾನದ ಚಳಿಗಾಲದಲ್ಲಿ ಇದೇ ಮೊದಲ ಬಾರಿಗೆ ಹವಾಮಾನ ಇಲಾಖೆಯು ಶಿತಮಾರುತದ ಎಚ್ಚರಿಕೆ ನೀಡಿದೆ. ಕರ್ನಾಟಕದ ಉತ್ತರ ಒಳನಾಡಿನಲ್ಲಿ ಶಿತಗಾಳಿ ಬೀಸುವ ಸಾಧ್ಯತೆಯಿದ್ದು, ಉಷ್ಣಾಂಶವು 5.5 ಡಿಗ್ರಿ ಸೆಲ್ಷಿಯಸ್​ಗೆ ಕುಸಿಯಬಹುದು ಎಂದು ತಿಳಿಸಿದೆ. ಯಾವುದೇ ಎರಡು ಹವಾಮಾನ ಮಾಪಕದ ಕೇಂದ್ರಗಳಲ್ಲಿ ಉಷ್ಣಾಂಶವು 4.5ರಿಂದ 6.5 ಡಿಗ್ರಿ ಸೆಲ್ಷಿಯಸ್​ನಷ್ಟು ಕುಸಿಯುವುದು ದೃಢಪಟ್ಟಾಗ ಅಥವಾ

ಬೆಂಗಳೂರು: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಶೀತಮಾರುತ ಬೀಸುವ ಸಾಧ್ಯತೆ ➤ ಹವಾಮಾನ ಇಲಾಖೆ ಸೂಚನೆ Read More »

ಕರ್ನಾಟಕ

ಬಜರಂಗದಳದ ಕಾರ್ಯಕರ್ತ ಸುನೀಲ್ ನ ಹತ್ಯೆಗೆ ಯತ್ನ ➤ ಆರೋಪಿ ವಶಕ್ಕೆ

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಜ.10.  ಬಜರಂಗದಳ ಕಾರ್ಯಕರ್ತ ಸುನೀಲ್ ನ ಹತ್ಯೆಗೆ ಯತ್ನಿಸಿದ ಆರೋಪಿಗಳನ್ನು ಸಾಗರ ಠಾಣೆ ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಶಿವಮೊಗ್ಗದಲ್ಲಿ ವರದಿಯಾಗಿದೆ. ಬಂಧಿತರನ್ನು ಸಮೀರ್ , ಮನ್ಸೂರ್ ಮತ್ತು ಐಮಾನ್ ಎಂದು ಗುರುತಿಸಲಾಗಿದೆ.   ಸಮೀರ್ ಬಂಧನಕ್ಕಾಗಿ 3 ವಿಶೇಷ ಪೊಲೀಸ್​ ತಂಡ ರಚಿಸಿದ್ದ ಎಸ್​​ಪಿ ಕಾರ್ಯಾಚರಣೆ ನಡೆಸಿ ಶಿವಮೊಗ್ಗದಲ್ಲಿ ಆರೋಪಿ ಸಮೀರ್​​​ನನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಈ ಕೇಸ್​ನಲ್ಲಿ ಈವರೆಗೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.  ಈ ಪ್ರಕರಣದಲ್ಲಿ

ಬಜರಂಗದಳದ ಕಾರ್ಯಕರ್ತ ಸುನೀಲ್ ನ ಹತ್ಯೆಗೆ ಯತ್ನ ➤ ಆರೋಪಿ ವಶಕ್ಕೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಚಲಿಸುತ್ತಿದ್ದ ಶಾಲಾ ಬಸ್ಸಿನ ಚಕ್ರದಡಿಗೆ ಬಿದ್ದು ಬಾಲಕಿ ಮೃತ್ಯು..!!!

(ನ್ಯೂಸ್ ಕಡಬ) newskadaba.com ರಾಮನಗರ, ಜ.10.  ಶಾಲಾ ಬಸ್ ನ ಚಕ್ರಕ್ಕೆ ಸಿಲುಕಿ ವಿದ್ಯಾರ್ಥಿನಿಯೋರ್ವಳು ಮೃತಪಟ್ಟಿರುವ ಘಟನೆ ರಾಮನಗರ ಜಿಲ್ಲೆಯ ಕನಕಪುರ ‌ತಾಲೂಕಿನ ಪಿಚ್ಚನಕೆರೆ ಬಳಿ ವರದಿಯಾಗಿದೆ. ಮೃತ ವಿದ್ಯಾರ್ಥಿಯನ್ನು ಸಿದ್ದೇನಹಳ್ಳಿ ಗ್ರಾಮದ ನಿವಾಸಿ ಸ್ವಾಮಿ ಎಂಬುವವರ ಪುತ್ರಿ ರಕ್ಷಿತಾ (6) ಎಂದು ಗುರುತಿಸಲಾಗಿದೆ. ಈಕೆ ಶ್ರೀಸಾಯಿ ಇಂಟರ್ ನ್ಯಾಷನಲ್ ಶಾಲೆಯಲ್ಲಿ ಯುಕೆಜಿ ಓದುತ್ತಿದ್ದಳು ಎನ್ನಲಾಗಿದೆ.   ಚಾಲಕ ಮತ್ತು ಸಿಬ್ಬಂದಿಗಳ ನಿರ್ಲಕ್ಷ್ಯದಿಂದ ಶಾಲಾ ಬಸ್​ನಿಂದ ವಿದ್ಯಾರ್ಥಿನಿ ಕೆಳಗೆ ಬಿದ್ದಿದ್ದು ನಂತರ ಶಾಲಾ ಬಸ್ ನ ಚಕ್ರದಡಿ

ಚಲಿಸುತ್ತಿದ್ದ ಶಾಲಾ ಬಸ್ಸಿನ ಚಕ್ರದಡಿಗೆ ಬಿದ್ದು ಬಾಲಕಿ ಮೃತ್ಯು..!!! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಉಪ್ಪಿನಂಗಡಿ: ಬೈಕ್‌ಗಳ ಅಪಘಾತ ಪ್ರಕರಣ ➤  ತ್ರಿಬಲ್ ರೈಡ್ ಸವಾರನಿಗೆ 1 ವರ್ಷ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿ ತೀರ್ಪು ಪ್ರಕಟ..!!

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜ. 10.  ಉಪ್ಪಿನಂಗಡಿಯಲ್ಲಿ ಐದು ವರ್ಷಗಳ ಹಿಂದೆ  ನಡೆದ ಬೈಕ್‌ಗಳೆರಡರ ಅಪಘಾತ ಪ್ರಕರಣಕ್ಕೆ ಸಂಬಂಧಿಸಿ ದಂತೆ ಆರೋಪಿ ತ್ರಿಬಲ್ ರೈಡ್ ಬೈಕ್ ಸವಾರ ಉಪ್ಪಿನಂಗಡಿ ರಾಮನಗರದ  ಮಹಮ್ಮದ್ ಶೌಪಾನ್ ಅವರಿಗೆ ಪುತ್ತೂರು ನ್ಯಾಯಾಲಯ ಜೈಲು ಶಿಕ್ಷೆ  ವಿಧಿಸಿ ತೀರ್ಪು ನೀಡಿದೆ ವರದಿ ಪ್ರಕಟನೆ ತಿಳಿಸಿದೆ. 2017ರ ಜ.2ರಂದು ರಾತ್ರಿ ಉಪ್ಪಿನಂಗಡಿಯ ಪದ್ಮವಿದ್ಯಾ ಪೆಟ್ರೋಲ್ ಪಂಪ್ ಬಳಿ ಉಪ್ಪಿನಂಗಡಿ ರಾಮನಗರ ನಿವಾಸಿ ಮಹಮ್ಮದ್ ಶೌಪನ್ ಎಂಬವರು  ಮಹಮ್ಮದ್ ಅಜೀಜ್, ಮಹಮ್ಮದ್ ಇರ್ಫಾನ್ ಎಂಬವರನ್ನು ಕುಳ್ಳಿರಿಸಿಕೊಂಡು ತ್ರಿಬಲ್ ರೈಡ್ ಮಾಡಿಕೊಂಡು

ಉಪ್ಪಿನಂಗಡಿ: ಬೈಕ್‌ಗಳ ಅಪಘಾತ ಪ್ರಕರಣ ➤  ತ್ರಿಬಲ್ ರೈಡ್ ಸವಾರನಿಗೆ 1 ವರ್ಷ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿ ತೀರ್ಪು ಪ್ರಕಟ..!! Read More »

ಕರಾವಳಿ, ಕ್ರೈಮ್ ನ್ಯೂಸ್

ಕ್ಷುಲ್ಲಕ ಕಾರಣಕ್ಕೆ ಸ್ನೇಹಿತಗೆ ಚಾಕುವಿನಿಂದ ಇರಿತ..!!!

(ನ್ಯೂಸ್ ಕಡಬ) newskadaba.com ಮೈಸೂರು, ಜ.10.   ಮದ್ಯ ಸೇವನೆ ಮಾಡಿದ ನಂತರ ಕ್ಷುಲ್ಲಕ ಕಾರಣಕ್ಕೆ ಆರಂಭಗೊಂಡ ಸ್ನೇಹಿತರ ನಡುವಿನ ಜಗಳ ಓರ್ವನ ಕೊಲೆಯಲ್ಲಿ  ಅಂತ್ಯಗೊಂಡ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕು ತಾಲೂಕಿನ ಹರವೆ ಗ್ರಾಮದ ಬಳಿ ವರದಿಯಾಗಿದೆ. ಕೊಲೆಯಾದವರನ್ನು ಹರವೆ ಗ್ರಾಮದ ಸಣ್ಣಸ್ವಾಮಿ ನಾಯಕ (48) ಎಂದು ಗುರುತಿಸಲಾಗಿದೆ. ಸಣ್ಣಸ್ವಾಮಿ ನಾಯಕನ ಸ್ನೇಹಿತನೇ ಆಗಿರುವ ಕುಮಾರ ನಾಯಕ ಈ ಕೊಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಸಣ್ಣಸ್ವಾಮಿ ನಾಯಕ ಮತ್ತು ಕುಮಾರ ನಾಯಕ ಸ್ನೇಹಿತರಾಗಿದ್ದರು. ಹರವೆ ಗ್ರಾಮದಲ್ಲಿ

ಕ್ಷುಲ್ಲಕ ಕಾರಣಕ್ಕೆ ಸ್ನೇಹಿತಗೆ ಚಾಕುವಿನಿಂದ ಇರಿತ..!!! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅಂಗಡಿಯೊಂದಕ್ಕೆ ತಗುಲಿದ ಬೆಂಕಿ

(ನ್ಯೂಸ್ ಕಡಬ) newskadaba.com ಮಡಿಕೇರಿ, ಜ.10.  ಪೇಂಟ್ಸ್ ಮಾರಾಟ ಮಾಡುವ ಅಂಗಡಿಯೊಂದರಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಮಡಿಕೇರಿಯ ಗೋಣಿಕೊಪ್ಪಲುವಿನ ಮುಖ್ಯ ರಸ್ತೆಯ ಬಳಿ ಮಂಗಳವಾರದಂದು ವರದಿಯಾಗಿದೆ. ಸ್ಥಳಕ್ಕೆ ಅಗ್ನಿಶಾಮಕಪಡೆಯ ಸಿಬ್ಬಂದಿ ಬಂದು ಬೆಂಕಿಯನ್ನು ನಂದಿಸಲು ಯತ್ನಿಸಿದಾಗ ನೀರು ಖಾಲಿಯಾಗಿದೆ ಎಂದು ತಿಳಿದುಬಂದಿದೆ. ಬೆಂಕಿ ಧಗಧಗಿಸುತ್ತಿತ್ತು, ಸದ್ಯ ಗ್ರಾಮ ಪಂಚಾಯಿತಿ ನೀರಿನ ವ್ಯವಸ್ಥೆ ಮಾಡಿದೆ. ಬೆಂಕಿ ಅಕ್ಕಪಕ್ಕದ ಅಂಗಡಿಗಳಿಗೂ ಹರಡುವ ಭೀತಿ ಮೂಡಿದೆ ಎನ್ನಲಾಗಿದೆ.

ಅಂಗಡಿಯೊಂದಕ್ಕೆ ತಗುಲಿದ ಬೆಂಕಿ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top