news kadaba desk

ಆಕಸ್ಮಿಕವಾಗಿ ಬೆಂಕಿ ತಗುಲಿ ಕೊಟ್ಟಿಗೆ ಭಸ್ಮ ➤ ಎರಡು ಎತ್ತುಗಳು ಸಜೀವ ದಹನ

(ನ್ಯೂಸ್ ಕಡಬ) newskadaba.com ಚಾಮರಾಜನಗರ, ಜ.09.  ಕೊಟ್ಟಿಗೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ಎರಡು ಎತ್ತುಗಳು ಸಜೀವ ದಹನವಾದ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ವರದಿಯಾಗಿದೆ. ಸಿದ್ದರಾಜು ಎಂಬುವವರಿಗೆ ಸೇರಿದ ಎರಡು ಎತ್ತುಗಳು ಆಕಸ್ಮಿಕವಾಗಿ ತಗುಲಿದ ಬೆಂಕಿಗೆ ಆಹುತಿಯಾಗಿದೆ ಎನ್ನಲಾಗಿದೆ. ಗ್ರಾಮಸ್ಥರು ಬೆಂಕಿ ನಂದಿಸಲು ಪ್ರಯತ್ನ ಪಟ್ಟರು ಸಹ ವಿಫಲವಾಗಿದೆ ಎಂದು ತಿಳಿದುಬಂದಿದೆ. ಬಳಿಕ ಅಗ್ನಿ ಶಾಮಕ ದಳ ಹಾಗೂ ಠಾಣೆಗೆ ಮಾಹಿತಿ ನೀಡಿದರು. ಬಡ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ಗ್ರಾಮದ ಮಾಜಿ ಗ್ರಾಮ ಪಂಚಾಯತಿ […]

ಆಕಸ್ಮಿಕವಾಗಿ ಬೆಂಕಿ ತಗುಲಿ ಕೊಟ್ಟಿಗೆ ಭಸ್ಮ ➤ ಎರಡು ಎತ್ತುಗಳು ಸಜೀವ ದಹನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಲಿಫ್ಟ್ ಕುಸಿದು ಬಿದ್ದು ➤ ಮೂವರು ಮೃತ್ಯು, ಓರ್ವನಿಗೆ ಗಾಯ..!!!

(ನ್ಯೂಸ್ ಕಡಬ) newskadaba.com ದೆಹಲಿ , ಜ.09.  ಗುಟ್ಕಾ ಕಾರ್ಖಾನೆಯಲ್ಲಿ ಲಿಫ್ಟ್ ಕುಸಿದ ಪರಿಣಾಮ ಮೂವರು ಮೃತಪಟ್ಟ ಹಾಗೂ ಓರ್ವ ಗಾಯಗೊಂಡ ಘಟನೆ ಪಶ್ವಿಮ ದೆಹಲಿಯ ನಾರಾಯಣ ಇಂಡಸ್ಟ್ರಿಯ ಪ್ರದೇಶದಲ್ಲಿ ವರದಿಯಾಗಿದೆ. ಮೃತರನ್ನು ಕಾರ್ಖಾನೆಯ ಹೌಸ್ ಕೀಪಿಂಗ್ ಕೆಲಸ ಮಾಡುವ ಕುಲ್ವಾಂತ್ ಸಿಂಗ್ (30), ದೀಪಕ್ ಕುಮಾರ್ (26), ಸನ್ನಿ (33) ಎಂದು ಗುರುತಿಸಲಾಗಿದೆ. ಸುರಾಜ್ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದಾರೆ ಅವರನ್ನು ದೀನ್ ದಯಾಳ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಫ್ಯಾಕ್ಟರಿಯಲ್ಲಿನ ಲಿಫ್ಟ್ ಈ ಹಿಂದೆ

ಲಿಫ್ಟ್ ಕುಸಿದು ಬಿದ್ದು ➤ ಮೂವರು ಮೃತ್ಯು, ಓರ್ವನಿಗೆ ಗಾಯ..!!! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮದ್ಯ ಸರಬರಾಜು ಮಾಡುತ್ತಿದ್ದ ವಾಹನ ಪಲ್ಟಿ..!!!

(ನ್ಯೂಸ್ ಕಡಬ) newskadaba.com ಕಲಬುರಗಿ, ಜ.09.  ಟೈರ್ ಬ್ಲಾಸ್ಟ್ ಆಗಿ ಮದ್ಯ ಸರಬರಾಜು ಮಾಡುತ್ತಿದ್ದ ವಾಹನವೊಂದು ಪಲ್ಟಿಯಾದ ಘಟನೆ ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕಿನ ಹಸನಾಪುರ ಗ್ರಾಮದ ಬಳಿ ವರದಿಯಾಗಿದೆ. ಟೈರ್ ಬ್ಲಾಸ್ಟ್ ಆಗಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ ವಾಹನ ಪಲ್ಟಿಯಾಗಿದೆ ಎನ್ನಲಾಗಿದೆ. ಘಟನೆಯಿಂದ ಅಪಾರ ಪ್ರಮಾಣದ ಮದ್ಯ ರಸ್ತೆ ಪಾಲಾಗಿದೆ. ಕಲಬುರಗಿ ನಗರ ಸಂಚಾರಿ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಾಟಲಿಗಳು ನಾಶವಾಗಿವೆ. ಚಾಲಕ, ಕ್ಲೀನರ್‌ಗೆ ಸಣ್ಣಪುಟ್ಟ

ಮದ್ಯ ಸರಬರಾಜು ಮಾಡುತ್ತಿದ್ದ ವಾಹನ ಪಲ್ಟಿ..!!! Read More »

ಕರ್ನಾಟಕ, ಕ್ರೀಡಾ ನ್ಯೂಸ್
Theft, crime, Robbery

ದೇವಸ್ಥಾನದಲ್ಲಿ 70,000 ಮೌಲ್ಯದ ನಗದು, ಇತರ ಬೆಲೆಬಾಳುವ ವಸ್ತುಗಳ ಕಳವು

(ನ್ಯೂಸ್ ಕಡಬ) newskadaba.com ಮಹಾರಾಷ್ಟ್ರ, ಜ.09.  ದೇವಸ್ಥಾನವೊಂದಕ್ಕೆ ಅಪರಿಚಿತ ವ್ಯಕ್ತಿಗಳು ನುಗ್ಗಿ ಸುಮಾರು ರೂ. 70,000 ರೂಪಾಯಿ ನಗದು ಹೊಂದಿದ್ದ ಕಾಣಿಕೆ ಪೆಟ್ಟಿಗೆ ಮತ್ತು ಇತರ ಬೆಲೆಬಾಳುವ ವಸ್ತುಗಳನ್ನು ಕದ್ದಿರುವ ಘಟನೆ ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ವರದಿಯಾಗಿದೆ. ದಾಪೋಲಿ ಗ್ರಾಮದ ರೇಣುಕಾ ಮಾತಾ ಮಂದಿರದಲ್ಲಿ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ದೇವಸ್ಥಾನದ ಬಾಗಿಲಿನ ಬೀಗ ಒಡೆದಿರುವುದು ಮತ್ತು ಹಣದ ಪೆಟ್ಟಿಗೆ ಹಾಗೂ ದೇವಿಯ ವಿಗ್ರಹದ ಬೆಳ್ಳಿ ಸರ ನಾಪತ್ತೆಯಾಗಿರುವುದು ಪತ್ತೆಯಾಗಿದೆ. ಅರ್ಚಕರು ನೀಡಿರುವ ದೂರಿನ ಆಧಾರದ

ದೇವಸ್ಥಾನದಲ್ಲಿ 70,000 ಮೌಲ್ಯದ ನಗದು, ಇತರ ಬೆಲೆಬಾಳುವ ವಸ್ತುಗಳ ಕಳವು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರು: ಲೋಕಾಯುಕ್ತ ಅಧೀಕ್ಷಕರಾದ ಲಕ್ಷ್ಮೀಗಣೇಶ್ ರವರ ದಿಢೀರ್ ವರ್ಗಾವಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜ.09.  ಇತ್ತೀಚೆಗಷ್ಟೆ ಅಧಿಕಾರ ವಹಿಸಿಕೊಂಡ  ಕರ್ನಾಟಕ ಲೋಕಾಯುಕ್ತದ ಮಂಗಳೂರು ಪೊಲೀಸ್ ಅಧೀಕ್ಷಕ ಲಕ್ಷ್ಮೀಗಣೇಶ್ ರವರು ದಿಢೀರ್ ವರ್ಗಾವಣೆಯಾಗಿದ್ದಾರೆ ಎಂದು ವರದಿ ಪ್ರಕಟಣೆ ತಿಳಿಸಿದೆ. ಮುಂದಿನ ಆದೇಶದವರೆಗೆ ಬೆಂಗಳೂರಿನ ಕರ್ನಾಟಕ ಲೋಕಾಯುಕ್ತದ ಪ್ರಧಾನ ಕಚೇರಿಯಲ್ಲಿ ಖಾಲಿ ಇರುವ ಪೊಲೀಸ್ ಅಧೀಕ್ಷಕರ ಹುದ್ದೆಗೆ ಆಡಳಿತದ ಹಿತದೃಷ್ಟಿಯಿಂದ ಆಂತರಿಕ ವರ್ಗಾವಣೆಗೆ ಆದೇಶಿಸಲಾಗಿದೆ ಎಂದು ತಿಳಿದುಬಂದಿದೆ. ಸದರಿ ಹುದ್ದೆ ಪ್ರಭಾರವನ್ನು ಕರ್ನಾಟಕ ಲೋಕಾಯುಕ್ತದ ಪೊಲೀಸ್ ಉಪಾಧೀಕ್ಷಕರ ಹುದ್ದೆಯನ್ನು ಚಲುವರಾಜು ಅವರಿಗೆ ನೀಡಲಾಗಿದೆ. ನೂತನ ಅಧೀಕ್ಷಕರಾಗಿ ಸಿ ಎ ಸೈಮನ್ ಕರ್ತವ್ಯಕ್ಕೆ ನಿಯೋಜನೆಗೊಂಡ ಬಳಿಕ ಹುದ್ದೆಯ ಪ್ರಭಾರವನ್ನು ಅವರಿಗೆ ಹಸ್ತಾಂತರಿಸಲು ಸೂಚಿಸಲಾಗಿದೆ. ಇತ್ತೀಚೆಗೆ ಜಿಲ್ಲೆಯ ವಿವಿಧ ಕಡೆಗಳಲ್ಲಿ ಅಕ್ರಮ ಗಣಿಗಾರಿಕೆ,ಮರಳುಗಾರಿಕೆಯ ವಿರುದ್ದ ಕಾನೂನು ಸಮರಕ್ಕೆ

ಮಂಗಳೂರು: ಲೋಕಾಯುಕ್ತ ಅಧೀಕ್ಷಕರಾದ ಲಕ್ಷ್ಮೀಗಣೇಶ್ ರವರ ದಿಢೀರ್ ವರ್ಗಾವಣೆ Read More »

ಕರ್ನಾಟಕ

ಭೀಕರ ರಸ್ತೆ ಅಪಘಾತ ➤ 40 ಮಂದಿ ಮೃತ್ಯು, 85 ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com ದಕ್ಷಿಣ ಅಫ್ರಿಕಾ, ಜ.09.   ಸಾರ್ವಜನಿಕ ಬಸ್‌ವೊಂದರ ಟೈರ್ ಪಂಕ್ಚರ್ ಆಗಿ ಎದುರಿನಿಂದ ಬರುತ್ತಿದ್ದ ಮತ್ತೊಂದು ಬಸ್‌ಗೆ ಢಿಕ್ಕಿ ಹೊಡೆದು ಭೀಕರ ರಸ್ತೆ ಅಪಘಾತ ಸಂಭವಿಸಿದ ಪರಿಣಾಮ 40 ಮಂದಿ ಮೃತಪಟ್ಟ ಹಾಗೂ 85 ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ದಕ್ಷಿಣ ಅಫ್ರಿಕಾದ ಸೆನೆಗಲ್‌ ದೇಶದ ರಾಜಧಾನಿ ಡಾಕಾರ್‌ನಲ್ಲಿ ವರದಿಯಾಗಿದೆ.   85 ಮಂದಿ ಗಾಯಾಳುಗಳ ಪೈಕಿ ಹಲವರ ಸ್ಥಿತಿ ಚಿಂತಾಜನಕವಾಗಿದ್ದು ಮೃತ್ಯುವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಗಳಿವೆ ಎಂದು ತಿಳಿದುಬಂದಿದೆ. ಕಾಫ್ರಿನ್

ಭೀಕರ ರಸ್ತೆ ಅಪಘಾತ ➤ 40 ಮಂದಿ ಮೃತ್ಯು, 85 ಮಂದಿಗೆ ಗಾಯ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮೂಡಬಿದ್ರೆ ವಿಧಾನಸಭಾ ಕ್ಷೇತ್ರದ ಎಸ್.ಡಿ.ಪಿ.ಐ ಅಭ್ಯರ್ಥಿ ಅಲ್ಫೋನ್ಸ್ ಫ್ರಾಂಕೊರವರಿಗೆ ಅದ್ದೂರಿ ಸ್ವಾಗತ

(ನ್ಯೂಸ್ ಕಡಬ) newskadaba.com ಮೂಡಬಿದ್ರೆ, ಜ.09.  ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಎಸ್.ಡಿ.ಪಿ.ಐ ರಾಷ್ಟ್ರೀಯ ಕಾರ್ಯದರ್ಶಿ ಯಾಗಿ ಅಲ್ಫೋನ್ಸ್  ಫ್ರಾಂಕೊರವರು ಆಯ್ಕೆಯಾದ ಬಳಿಕ ಮೊದಲ ಬಾರಿಗೆ ಸ್ವಕ್ಷೇತ್ರಕ್ಕೆ ಬಂದಾಗ ಅವರಿಗೆ ಅದ್ದೂರಿ ಸ್ವಾಗತವನ್ನು ಕೋರಲಾಯಿತು ಎಂದು ವರದಿಯಾಗಿದೆ. ಇಂದು ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರನ್ನು ಪಕ್ಷದ ನಾಯಕರು ಕಾರ್ಯಕರ್ತರು, ಹಿತೈಷಿಗಳು, ಹಾಗೂ ಮಹಿಳೆಯರು ಅದ್ದೂರಿಯ ಸ್ವಾಗತಿಸಿದರು ಎಂದು ತಿಳಿದು ಬಂದಿದೆ. ಎಸ್.ಡಿ.ಪಿ.ಐ ರಾಜ್ಯ ಕಾರ್ಯದರ್ಶಿ ಅಥಾವುಲ್ಲಾ ಜೋಕಟ್ಟೆ, ವಿಮ್ ರಾಷ್ಟ್ರೀಯ ಕಾರ್ಯದರ್ಶಿ ಅಯಿಷಾ ಬಜ್ಪೆ, ಜಿಲ್ಲಾ  ಕಾರ್ಯದರ್ಶಿ

ಮೂಡಬಿದ್ರೆ ವಿಧಾನಸಭಾ ಕ್ಷೇತ್ರದ ಎಸ್.ಡಿ.ಪಿ.ಐ ಅಭ್ಯರ್ಥಿ ಅಲ್ಫೋನ್ಸ್ ಫ್ರಾಂಕೊರವರಿಗೆ ಅದ್ದೂರಿ ಸ್ವಾಗತ Read More »

ಕರಾವಳಿ

13 ವರ್ಷದ ವಿದ್ಯಾರ್ಥಿನಿಗೆ ಪ್ರೇಮ ಪತ್ರ ಬರೆದ 47 ವರ್ಷದ ಶಿಕ್ಷಕ!

(ನ್ಯೂಸ್ ಕಡಬ) newskadaba.com ಕಾನ್ಪುರ, ಜ.09.   47 ವರ್ಷದ ಶಿಕ್ಷಕನೋರ್ವ 13 ವರ್ಷದ ವಿದ್ಯಾರ್ಥಿನಿಗೆ ಪ್ರೇಮ ಪತ್ರ ಬರೆದಿರುವ ಘಟನೆ ಕನೌಜ್ ಬಳಿ ವರದಿಯಾಗಿದೆ. ಶಿಕ್ಷಕ ವಿದ್ಯಾರ್ಥಿನಿಗೆ ಪ್ರೇಮ ಪತ್ರವನ್ನು ಬರೆದು, ಅದನ್ನು ಓದಿದ ಬಳಿಕ ಹರಿದು ಹಾಕು ಎಂದಿದ್ದಾನೆ. ಶಿಕ್ಷಕನ ಈ ಪ್ರೇಮ ಪತ್ರವನ್ನು ಓದಿದ ಬಳಿಕ ಅದನ್ನು ವಿದ್ಯಾರ್ಥಿನಿ ತಮ್ಮ ಪೋಷಕರಿಗೆ ತೋರಿಸಿದ್ದಾಳೆ ಎನ್ನಲಾಗಿದೆ. ವಿದ್ಯಾರ್ಥಿನಿಯ ಪೋಷಕರು ಠಾಣೆಯಲ್ಲಿ ಶಿಕ್ಷಕನ ವಿರುದ್ಧ ದೂರು ದಾಖಲಿಸಿದ್ದಾರೆ. ಠಾಣೆಗೆ ಹೋಗುವ ಮೊದಲು ಪೋಷಕರು ಶಿಕ್ಷಕನ ಬಳಿ ಹೋಗಿ,

13 ವರ್ಷದ ವಿದ್ಯಾರ್ಥಿನಿಗೆ ಪ್ರೇಮ ಪತ್ರ ಬರೆದ 47 ವರ್ಷದ ಶಿಕ್ಷಕ! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸುಬ್ರಹ್ಮಣ್ಯ: ಯುವಕನಿಗೆ ಹಲ್ಲೆ ಪ್ರಕರಣ ➤ ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಜ. 09. ಇಲ್ಲಿನ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಭೇಟಿಯಾಗಲು ಬಂದ ಕಲ್ಲುಗುಂಡಿಯ ಯುವಕನ ಮೇಲೆ ತಂಡವೊಂದು ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಘಟನೆ ಸುಬ್ರಹ್ಮಣ್ಯದಲ್ಲಿ ನಡೆದಿದೆ. ಬಂಧಿತರನ್ನು ರಾಧಾಕೃಷ್ಣ(45) ಹಾಗೂ ವಿಶ್ವಾಸ್. ಎನ್ (19) ಎಂದು ಗುರುತಿಸಲಾಗಿದೆ. ಜ. 05ರಂದು ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಯುವತಿಯನ್ನು ಭೇಟಿಯಾಗಲು ಸುಬ್ರಹ್ಮಣ್ಯಕ್ಕೆ ಬಂದಿದ್ದ ಯುವಕನನ್ನು ಕುಮಾರಧಾರ ಬಳಿಯ ಹಳೆ ಕಟ್ಟಡದ ಕೋಣೆಯೊಳಗೆ ಕೂಡಿ ಹಾಕಿದ ಬಳಿಕ ತಂಡವು ಅತನಿಗೆ ಹಲ್ಲೆ

ಸುಬ್ರಹ್ಮಣ್ಯ: ಯುವಕನಿಗೆ ಹಲ್ಲೆ ಪ್ರಕರಣ ➤ ಇಬ್ಬರ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಪೂಜಾ ಸಾಮಗ್ರಿ ಗೋದಾಮಿಗೆ ತಗುಲಿದ ಬೆಂಕಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.09.   ಪೂಜಾ ಸಾಮಗ್ರಿ ಗೋದಾಮಿ​​ಗೆ ಬೆಂಕಿ ಹೊತ್ತಿಕೊಂಡಿರುವ ಘಟನೆ ಬೆಂಗಳೂರಿನ ಬಸವನಗುಡಿಯ ಡಿವಿಜಿ ರಸ್ತೆ ಬಳಿ ವರದಿಯಾಗಿದೆ. ಪೂಜಾ ಸಾಮಾಗ್ರಿಗಳಿದ್ದ ಸತೀಶ್ ಸ್ಟೋರ್‌ ಎಂಬ ಗೋದಾಮಿ​ಗೆ ದಿಢೀರ್​ ಬೆಂಕಿ ತಗುಲಿದೆ ಎನ್ನಲಾಗಿದೆ. ನೋಡನೋಡುತ್ತಿದ್ದಂತೆಯೇ ಬೆಂಕಿ ಮುಗಿಲೆತ್ತರಕ್ಕೆ ಚಿಮ್ಮಿದೆ. ಗೋದಾಮಿನಲ್ಲಿ ಕರ್ಪೂರ, ಊದಿನ ಕಡ್ಡಿ , ದೀಪದ ಎಣ್ಣೆ ಇದ್ದವು, ಇದರಿಂದ ಕೆಲವೇ ಕ್ಷಣಗಳಲ್ಲಿ ಬೆಂಕಿ ಮುಗಿಲೆತ್ತರಕ್ಕೆ ಚಿಮ್ಮಿದೆ ಎನ್ನಲಾಗಿದೆ. ಗೋದಾಮಿನಲ್ಲಿ ಬೆಂಕಿ​ ಹೊತ್ತಿ ಉರಿಯುವುದಕ್ಕೆ ಆರಂಭವಾಗುತ್ತಿದ್ದಂತೆಯೇ ಅಕ್ಕಪಕ್ಕದ ಮೆನೆಯವರೆಲ್ಲಾ ಗಾಬರಿಯಾಗಿ ಹೊರ

ಪೂಜಾ ಸಾಮಗ್ರಿ ಗೋದಾಮಿಗೆ ತಗುಲಿದ ಬೆಂಕಿ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top