news kadaba desk

ಎತ್ತಿನಗಾಡಿ ಓಟದ ಸ್ಪರ್ಧೆ ವೇಳೆ ದುರಂತ ➤ ಚಕ್ರ ಹರಿದು ರೈತ ಮೃತ್ಯು

(ನ್ಯೂಸ್ ಕಡಬ) newskadaba.com ಮಂಡ್ಯ, ಜ. 09.  ಎತ್ತಿನಗಾಡಿ ಓಟದ ಸ್ಪರ್ಧೆ ವೇಳೆ ಪ್ರೇಕ್ಷಕನ ಮೇಲೆ ಗಾಡಿಯ ಚಕ್ರ ಹರಿದ ಪರಿಣಾಮ ಓರ್ವ ರೈತ ಮೃತಪಟ್ಟು, ಮತ್ತೋರ್ವ ಬಾಲಕ ತೀವ್ರವಾಗಿ ಗಾಯಗೊಂಡ ಘಟನೆ ಮಂಡ್ಯ ಜಿಲ್ಲೆಯ ಚಿಕ್ಕಮಂಡ್ಯ ಗ್ರಾಮದ ಬಳಿ ನಡೆದಿದೆ. ಮೃತಪಟ್ಟ ರೈತನನ್ನು ಕೀಲಾರ ಗ್ರಾಮದ ನಾಗರಾಜು (42) ಮತ್ತು ಗಾಯಗೊಂಡ ಬಾಲಕನನ್ನು ಹುಲಿವಾನ ಗ್ರಾಮದ ಋತ್ವಿಕ್ (10) ಎಂದು ಗುರುತಿಸಲಾಗಿದೆ. ಹಳ್ವಿಕೇಶ್ವರ ಬೋರೇಶ್ವರ ಹಾಗೂ ರೈತ ಮಿತ್ರ ಬಳಗದ ವತಿಯಿಂದ ಚಿಕ್ಕಮಂಡ್ಯ ಗ್ರಾಮದ ಬಳಿ […]

ಎತ್ತಿನಗಾಡಿ ಓಟದ ಸ್ಪರ್ಧೆ ವೇಳೆ ದುರಂತ ➤ ಚಕ್ರ ಹರಿದು ರೈತ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹೃದಯಾಘಾತದಿಂದ 12 ವರ್ಷದ ಬಾಲಕ‌ ಮೃತ್ಯು..!!

(ನ್ಯೂಸ್ ಕಡಬ) newskadaba.com ಕೊಡಗು, ಜ.08.  ಬಾಲಕ‌ನೋರ್ವ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಮಡಿಕೇರಿ ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು ಗ್ರಾಮದ ಬಳಿ ವರದಿಯಾಗಿದೆ. ಮೃತಬಾಲಕನನ್ನು ಕೀರ್ತನ್ (12) ಎಂದು ಗುರುತಿಸಲಾಗಿದೆ. ಈತ ಕೊಪ್ಪ ಭಾರತ ಮಾತಾ ಶಾಲೆಯಲ್ಲಿ 6 ನೇ ತರಗತಿ ಓದುತ್ತಿದ್ದನು ಎನ್ನಲಾಗಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಈತ ರವಿವಾರದಂದು ಆಸ್ಪತ್ರೆ ಕರೆದೊಯ್ಯವ ವೇಳೆ ದಾರಿ‌ಮಧ್ಯೆ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.

ಹೃದಯಾಘಾತದಿಂದ 12 ವರ್ಷದ ಬಾಲಕ‌ ಮೃತ್ಯು..!! Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಿಕ್ಟೋರಿಯಾ ರಾಣಿ ಕಾಲದ ಟೆಲಿಸ್ಕೋಪ್ ಮಾರಾಟಕ್ಕೆ ಯತ್ನ ➤ ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಜ.08.  ವಿಕ್ಟೋರಿಯಾ ರಾಣಿ  ಕಾಲದ, ಹಿತ್ತಾಳೆ ಟೆಲಿಸ್ಕೋಪ್​ನ್ನು ಮಾರಾಟಕ್ಕೆ ಯತ್ನಿಸಿದಾಗ ಮೈಸೂರು ಮೂಲದ ವ್ಯಕ್ತಿಯನ್ನು ಕಡೂರು ಠಾಣೆ ಪೊಲೀಸರು ಬಂಧಿಸಿರುವ ಘಟನೆ ಚಿಕ್ಕಮಗಳೂರಿನಲ್ಲಿ ವರದಿಯಾಗಿದೆ. ಬಂಧಿತನನ್ನು ಮೈಸೂರಿನ ಸಂಕ್ರಾತಿ ವೃತ್ತದ ಕೆಂಪರಾಜ ಬಂಧಿತ ಆರೋಪಿ. ಕೆಂಪರಾಜ್ ಎಂದು ಗುರುತಿಸಲಾಗಿದೆ. ಟೆಲಿಸ್ಕೋಪ್​ನ್ನು ಕಡೂರಿನ ಜೈನ್ ಟೆಂಪಲ್ ರಸ್ತೆಯ ವ್ಯಾಪಾರಿಗೆ 15 ಲಕ್ಷ ರೂಪಾಯಿಗೆ ಮಾರಾಟ ಮಾಡಲು ಯತ್ನಿಸಿದಾಗ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ ಎನ್ನಲಾಗಿದೆ.

ವಿಕ್ಟೋರಿಯಾ ರಾಣಿ ಕಾಲದ ಟೆಲಿಸ್ಕೋಪ್ ಮಾರಾಟಕ್ಕೆ ಯತ್ನ ➤ ಆರೋಪಿ ಅರೆಸ್ಟ್ Read More »

ಕರ್ನಾಟಕ

ನಿಂತಿದ್ದ ಲಾರಿಗೆ ಕಾರು ಢಿಕ್ಕಿ ➤ ಯುವಕ ಸ್ಥಳದಲ್ಲೇ ಮೃತ್ಯು ಹಾಗೂ ಮೂವರಿಗೆ ಗಾಯ

ನ್ಯೂಸ್ ಕಡಬ) newskadaba.com ಕಾಸಗೋಡು, ಜ.08. ರಸ್ತೆ ಬದಿ ನಿಂತಿದ್ದ ಲಾರಿಯ ಹಿಂಬದಿಗೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಓರ್ವ ಯುವಕ ಸ್ಥಳದಲ್ಲೇ ಮೃತಪಟ್ಟು, ,ಮೂವರು ಗಾಯಗೊಂಡ ಘಟನೆ ಕಾಸರಗೋಡು ನಗರದಲ್ಲಿ ವರದಿಯಾಗಿದೆ. ಮೃತ ಯುವಕನನ್ನು ಚೆಂಗಳ ನಿವಾಸಿ ಸಂಶುದ್ದೀನ್ ಎಂಬುವರ ಪುತ್ರ ಮೊಹಮ್ಮದ್ ಸಾಹಿಲ್ (21) ಎಂದು ಗುರುತಿಸಲಾಗಿದೆ. ಸಾಹಿಲ್ ಅಣಂಗೂರು ಕಡೆಯಿಂದ ಮೂವರು ಸ್ನೇಹಿತರ ಜೊತೆ ಕಾರಿನಲ್ಲಿ ಬರುತ್ತಿದ್ದಾಗ ನಿಂತಿದ್ದ ಲಾರಿಯ ಹಿಂಬದಿಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಇದರಿಂದ ಸಾಹಿಲ್ ಸ್ಥಳದಲ್ಲೇ ಮೃತಪಟ್ಟಿರೆ ಗಂಭೀರವಾಗಿ

ನಿಂತಿದ್ದ ಲಾರಿಗೆ ಕಾರು ಢಿಕ್ಕಿ ➤ ಯುವಕ ಸ್ಥಳದಲ್ಲೇ ಮೃತ್ಯು ಹಾಗೂ ಮೂವರಿಗೆ ಗಾಯ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕೆಲಸ ಮಾಡುತ್ತಿದ್ದ ಮನೆಯಿಂದ ಚಿನ್ನಾಭರಣವನ್ನು ಕದ್ದ ಖತರ್ನಾಕ್ ಮಹಿಳೆ ಅರೆಸ್ಟ್.!!!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.08.  ಕೆಲಸ ಮಾಡುತ್ತಿದ್ದ ಮನೆಯಲ್ಲಿದ್ದ ಚಿನ್ನಾಭರಣಗಳನ್ನು ಕಳ್ಳತನ ಮಾಡಿ ಪರಾರಿಯಾಗಿದ್ದ ಖತರ್ನಾಕ್ ಮಹಿಳೆಯನ್ನು ಅಮೃತಹಳ್ಳಿ ಪೊಲೀಸರು ಬಂಧಿಸಿರುವ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ಬಂಧಿತ ಆರೋಪಿಯನ್ನು ಅಮೃತಹಳ್ಳಿಯ ಮೋನಿಕಾ ಎಂದು ಗುರುತಿಸಲಾಗಿದೆ. ಬಂಧಿತಳಿಂದ 2.30 ಲಕ್ಷ ಮೌಲ್ಯದ 40 ಗ್ರಾಂ ತೂಕದ ಚಿನ್ನಾಭರಣಗಳನ್ನು ಜಪ್ತಿಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಡಿಸಿಪಿ ಡಾ.ಅನೂಪ್ ಎ.ಶೆಟ್ಟಿ ತಿಳಿಸಿದ್ದಾರೆ. ಅಮೃತಹಳ್ಳಿಯ ಸಂಗೀತಾ ರವರು ಮನೆಯಲ್ಲಿ ಕೆಲಸ ಮಾಡುತ್ತಿದ್ದ ಮೋನಿಕಾ ಎಂಬ ಮಹಿಳೆಯು ಮನೆಯಲ್ಲಿದ್ದ ಚಿನ್ನಾಭರಣಗಳನ್ನು ಕಳ್ಳತನ ಮಾಡಿಕೊಂಡು

ಕೆಲಸ ಮಾಡುತ್ತಿದ್ದ ಮನೆಯಿಂದ ಚಿನ್ನಾಭರಣವನ್ನು ಕದ್ದ ಖತರ್ನಾಕ್ ಮಹಿಳೆ ಅರೆಸ್ಟ್.!!! Read More »

ಕರ್ನಾಟಕ, ಕ್ರೈಮ್ ನ್ಯೂಸ್

ವ್ಯಕ್ತಿ ಹತ್ಯೆ ➤ ದಂಪತಿ ಸೆರೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.08.  ಕೊಲೆ ಮಾಡಿ ದ್ವಿಚಕ್ರ ವಾಹನದಲ್ಲಿ ಮೃತದೇಹವನ್ನು ಸಾಗಿಸಿ ಮೃತದೇಹವನ್ನು ನಿರ್ಜನ ಪ್ರದೇಶದ ರಸ್ತೆಯ ಎಸೆದು ಬಂದ ಪ್ರಕರಣವನ್ನು ಬೇಧಿಸಿರುವ ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ದಂಪತಿ ಸೇರಿದಂತೆ ಮೂವರನ್ನು ಬಂಧಿಸಿರುವ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ಬಂಧಿತರನ್ನು ಎಲೆಕ್ಟ್ರಾನಿಕ್ ಸಿಟಿಯ ರೀನಾ, ಗಂಗೇಶ್ ಹಾಗೂ ಬಿಜೋಯ್ ಮತ್ತು ಕೊಲೆಯಾದ ವ್ಯಕ್ತಿಯನ್ನು ನಿಬಾಶೀಶ್ ಪಾಲ್ ಎಂದು ಗುರುತಿಸಲಾಗಿದೆ. ಬಂಧಿತ ದಂಪತಿ ನಿಬಾಶೀಶ್ ಪಾಲ್ ಎಂಬಾತನನ್ನು ಕೊಲೆ ಮಾಡಿದ ನಂತರ ಹೆಣ ಸಾಗಿಸಲು ಮತ್ತೊಬ್ಬ ಆರೋಪಿ

ವ್ಯಕ್ತಿ ಹತ್ಯೆ ➤ ದಂಪತಿ ಸೆರೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸ್ಕೂಟಿ ಹಾಗೂ ಕಾರಿನ ನಡುವೆ ಭೀಕರ ಅಪಘಾತ.!!!

(ನ್ಯೂಸ್ ಕಡಬ) newskadaba.com ಉಡುಪಿ, ಜ.08.  ಸ್ಕೂಟಿಯಲ್ಲಿ ತೆರಳುತ್ತಿದ್ದ ವ್ಯಕ್ತಿಯೋರ್ವನಿಗೆ ರಿಟ್ಜ್ ಕಾರು ಢಿಕ್ಕಿ ಹೊಡೆದು ಸುಮಾರು 15 ಮೀಟರ್ ಎಳೆದುಕೊಂಡು ಹೋದ ಘಟನೆ ಮಲ್ಪೆ ಕಾರ್ನೆಟ್ ಜಂಕ್ಷನ್ ಬಳಿ ವರದಿಯಾಗಿದೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ. ಈ ಭಯನಕ ಅಪಘಾತದ ದೃಶ್ಯವು ಸಿಸಿಟಿವಿ ಕ್ಯಾಮರದಲ್ಲಿ ಸೆರೆಯಾಗಿದೆ. ಮಲ್ಪೆ ಕಾರ್ನೆಟ್ ಜಂಕ್ಷನ್  ಬಳಿ ವ್ಯಕ್ತಿಯೋರ್ವ ಸ್ಕೂಟಿ ಕ್ರಾಸ್ ಮಾಡುತ್ತಿದ್ದ ವೇಳೆ ಸ್ಪೀಡ್ ಆಗಿ ಬಂದ ಕಾರು ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಸ್ಕೂಟಿ  ಸವಾರನಿಗೆ ಸಣ್ಣ

ಸ್ಕೂಟಿ ಹಾಗೂ ಕಾರಿನ ನಡುವೆ ಭೀಕರ ಅಪಘಾತ.!!! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮರಕ್ಕೆ ಢಿಕ್ಕಿ ಹೊಡೆದ ಖಾಸಗಿ ಶಾಲಾ ಬಸ್..!! ➤ ಚಾಲಕ ಹಾಗೂ ಮಕ್ಕಳಿಗೆ ಗಾಯ

(ನ್ಯೂಸ್ ಕಡಬ) newskadaba.com ದಾವಣಗೆರೆ, ಜ.08. ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ಸೊಂದು ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಚಾಲಕ ಹಾಗೂ ಮಕ್ಕಳಿಗೆ ಗಾಯವಾಗಿರುವ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ರಸ್ತೆ ಮಾಜಿಕೆರೆ ಬಳಿ ವರದಿಯಾಗಿದೆ. ಜಗಳೂರು ಪಟ್ಟಣದ ಎನ್.ಎಂ.ಕೆ ಖಾಸಗಿ ಶಾಲೆಯ ಬಸ್ ಅಪಘಾತಕ್ಕೀಡಾಗಿದೆ ಎನ್ನಲಾಗಿದೆ. ಅಪಘಾತದಲ್ಲಿ ಒಟ್ಟು 6 ಮಕ್ಕಳಿಗೆ ಗಂಭೀರವಾಗಿ ಗಾಯವಾಗಿದ್ದು, ಚಾಲಕನ ಸ್ಥಿತಿ ಚಿಂತಾಜನಕವಾಗಿದೆ. ಗಾಯಗೊಂಡ ಮಕ್ಕಳನ್ನು ಮತ್ತು ಚಾಲಕನನ್ನು ಕೂಡಲೇ ಜಗಳೂರು ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ

ಮರಕ್ಕೆ ಢಿಕ್ಕಿ ಹೊಡೆದ ಖಾಸಗಿ ಶಾಲಾ ಬಸ್..!! ➤ ಚಾಲಕ ಹಾಗೂ ಮಕ್ಕಳಿಗೆ ಗಾಯ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪ್ರಿಯಕನ ಜೊತೆ ಸೇರಿ ಪತಿಯನ್ನು ಕೊಂದ ಪತ್ನಿ ➤ ಕೊಲೆಯ ರಹಸ್ಯ ಬಹಿರಂಗಪಡಿಸಿದ ಮಗಳು

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.08.  ಪ್ರಿಯಕರನೊಂದಿಗೆ ಸೇರಿ ಪತಿಯ ಹತ್ಯೆ ಮಾಡಿ, ಅತಿಯಾದ ಮದ್ಯಪಾನದಿಂದ ಮೃತಪಟ್ಟಿದ್ದಾನೆ ಎಂದು ಬಿಂಬಿಸಿದ್ದ ಪತ್ನಿಯನ್ನು ಮತ್ತು ಆಕೆಯ ಪ್ರಿಯಕನನ್ನು ನಂದಿನಿ ಲೇಔಟ್ ಪೊಲೀಸರು ಬಂಧಿಸಿರುವ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ಬಂಧಿತ ಆರೋಪಿಯನ್ನು ಅನಿತ (35) ಮತ್ತು ಆಕೆಯ ಪ್ರಿಯಕರ ರಾಕೇಶ್ ಹಾಗೂ ಮೃತರನ್ನು ಸಂಜಯನಗರದ ನಿವಾಸಿ ಆಂಜನೇಯ (45) ಎಂದು ಗುರುತಿಸಲಾಗಿದೆ. ಟೈಲ್ಸ್ ಕೆಲಸಗಾರನಾಗಿದ್ದ ಆಂಜನೇಯ, ನಿತ್ಯವೂ ಮದ್ಯಪಾನ ಮಾಡುತ್ತಿದ್ದು, ಕ್ಷುಲ್ಲಕ ವಿಚಾರಕ್ಕೆ ಪತ್ನಿಯೊಂದಿಗೆ ಜಗಳವಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಿಯಕನ ಜೊತೆ ಸೇರಿ ಪತಿಯನ್ನು ಕೊಂದ ಪತ್ನಿ ➤ ಕೊಲೆಯ ರಹಸ್ಯ ಬಹಿರಂಗಪಡಿಸಿದ ಮಗಳು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸ್ನೇಹಿತನ ಪತ್ನಿಯೊಂದಿಗೆ ಅಕ್ರಮ ಸಂಬಂಧ ➤ ಕುಡಿದ ಅಮಲಿನಲ್ಲಿ ಪೇಪರ್‌ ಕಟರ್‌ನಿಂದ ಗಂಟಲು ಸೀಳಿ ಕೊಲೆ ಮಾಡಿದ ಭೂಪ !

(ನ್ಯೂಸ್ ಕಡಬ) newskadaba.com ನವದೆಹಲಿ, ಜ.08.  ಪೇಪರ್‌ ಕಟರ್‌ನಿಂದ ಕೊಂದು ಸ್ನೇಹಿತನ ದೇಹವನ್ನು ಸುಟ್ಟು ಹಾಕಿದ ಆರೋಪದ ಮೇಲೆ ಯುವಕನೊಬ್ಬನನ್ನು ಪೊಲೀಸರು ಬಂಧಿಸಿರುವ ಘಟನೆ ಉತ್ತರ ದೆಹಲಿಯ ವಜೀರಾಬಾದ್‌ ಪ್ರದೇಶದಲ್ಲಿ ವರದಿಯಾಗಿದೆ. ಬಂಧಿತ ಆರೋಪಿಯನ್ನು ವಜೀರಾಬಾದ್ ನಿವಾಸಿ ಮುನಿಶಿದ್ಧೀನ್ (27) ಎಂದು ಗುರುತಿಸಲಾಗಿದೆ. ಮುನಿಶಿದ್ಧೀನ್ ತನ್ನ ಸ್ನೇಹಿತನಾದ ರಶೀದ್ ನ ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ವಜೀರಾಬಾದ್‌ನ ರಾಮ್ ಘಾಟ್‌ನ ಮುಂಭಾಗದಲ್ಲಿ ಸುಟ್ಟ ಶವ ಬಿದ್ದಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಲಭಿಸಿದ್ದು, ದೇಹವು

ಸ್ನೇಹಿತನ ಪತ್ನಿಯೊಂದಿಗೆ ಅಕ್ರಮ ಸಂಬಂಧ ➤ ಕುಡಿದ ಅಮಲಿನಲ್ಲಿ ಪೇಪರ್‌ ಕಟರ್‌ನಿಂದ ಗಂಟಲು ಸೀಳಿ ಕೊಲೆ ಮಾಡಿದ ಭೂಪ ! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top