news kadaba desk

ಯೂರಿಯಾ ಮಿಶ್ರಿತ ನೀರು ಕುಡಿದು ನಾಲ್ಕು ಹಸುಗಳು ಮೃತ್ಯು..!!

(ನ್ಯೂಸ್ ಕಡಬ) newskadaba.com ಹನೂರು, ಜ.08.  ಬೆಳೆಗಳಿಗೆ ಹಾಕುವ ಯೂರಿಯಾ ಗೊಬ್ಬರ ಮಿಶ್ರಣವಾಗಿರುವ ನೀರನ್ನು ಕುಡಿದು ನಾಟಿ ಹಸುಗಳು ಧಾರುಣವಾಗಿ ಮೃತಪಟ್ಟ ಘಟನೆ ಹನೂರಿನ ಮುತ್ತು ಶೆಟ್ಟಿಯೂರು ಗ್ರಾಮದಲ್ಲಿ ವರದಿಯಾಗಿದೆ. ತಾಲೂಕಿನ ರಾಮಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುತ್ತು ಶೆಟ್ಟಿಯೂರು ನಿವಾಸಿಗಳಾದ ಮುದಲೈಮುತ್ತು ತೇರೆಸ್ಸಾಮೇರಿ ಎಂಬುವರಿಗೆ ಸೇರಿದ ನಾಲ್ಕು ಹಸುಗಳು ಮೃತಪಟ್ಟಿದೆ. ಮುದಲೈ ಮುತ್ತು ಅವರಿಗೆ ಸೇರಿದ ಹಸುಗಳು ಎಂದಿನಂತೆ ಕಾಡಿನಿಂದ ಮನೆಗಳಿಗೆ ಹಿಂತುರುಗಿ ಬರುವಾಗ ಸಂಜೆ ಸಮಯದಲ್ಲಿ ಪಕ್ಕದ ಜಮೀನಿನ ತೋಟದವರು ಬೆಳೆಗಳಿಗೆ ಹಾಕುವ ಯೂರಿಯಾವನ್ನು […]

ಯೂರಿಯಾ ಮಿಶ್ರಿತ ನೀರು ಕುಡಿದು ನಾಲ್ಕು ಹಸುಗಳು ಮೃತ್ಯು..!! Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಾಹನವೊಂದು ಢಿಕ್ಕಿ ಹೊಡೆದು ಚಿರತೆ ಮೃತ್ಯು..!!

 (ನ್ಯೂಸ್ ಕಡಬ) newskadaba.com ಮೈಸೂರು, ಜ.08.  ಅಪರಿಚಿತ ವಾಹನ ಢಿಕ್ಕಿ ಹೊಡೆದು ಚಿರತೆಯೊಂದು ಮೃತಪಟ್ಟ ಘಟನೆ ಮೈಸೂರು ನಗರದ ರಿಂಗ್ ರಸ್ತೆಯ ಉತ್ತನಹಳ್ಳಿ ಕ್ರಾಸ್ ಬಳಿ ವರದಿಯಾಗಿದೆ. ಸುಮಾರು 6 ವರ್ಷ ಪ್ರಾಯದ ಗಂಡು ಚಿರತೆ ರಸ್ತೆ ದಾಟುವ ವೇಳೆ ವಾಹನವೊಂದು ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಪರಿಣಾಮ ತೀವ್ರವಾಗಿ ಗಾಯಗೊಂಡಿತ್ತು. ಮಾಹಿತಿ ತಿಳಿದ ತಕ್ಷಣ ಅರಣ್ಯಾಧಿಕಾರಿಗಳು ಮತ್ತು ಪಶುವೈದ್ಯಾಧಿಕಾರಿಗಳು ಸ್ಥಳಕ್ಕೆ ಬಂದು ಚಿಕಿತ್ಸೆ ನೀಡಿದರೂ, ಚಿಕಿತ್ಸೆ ಫಲಕಾರಿಯಾಗದೆ ಚಿರತೆ ಮೃತಪಟ್ಟಿದೆ ಎಂದು ತಿಳಿದುಬಂದಿದೆ. ಚಾಮುಂಡಿ ಬೆಟ್ಟದ ಭಾಗದಲ್ಲಿರುವ

ವಾಹನವೊಂದು ಢಿಕ್ಕಿ ಹೊಡೆದು ಚಿರತೆ ಮೃತ್ಯು..!! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮನೆ ಮುಂದೆ ನಿಲ್ಲಿಸಿದ್ದ ಕಾರಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು..!!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.08.  ಮನೆಯ ಮುಂದೆ ನಿಲ್ಲಿಸಿದ್ದ ಸುಬ್ರಹ್ಮಣ್ಯ ಎಂಬುವರಿಗೆ ಸೇರಿದ ಕಾರಿ​ಗೆ ಕಿಡಿಗೇಡಿಗಳು ಬೆಂಕಿ ಹಚ್ಚಿ ಪರಾರಿಯಾಗಿರುವ ಘಟನೆ ಬೆಂಗಳೂರು ಕುರುಬರಹಳ್ಳಿಯ ಕಾವೇರಿ ನಗರದಲ್ಲಿ ವರದಿಯಾಗಿದೆ. ಬೆಂಕಿ ಹೊತ್ತಿ ಉರಿಯುವಾಗ ಪಕ್ಕದ ಮನೆಗಳಿಗೂ ಹಾನಿಯಾಗಿದ್ದು, ಸ್ಥಳಕ್ಕೆ ಮಹಾಲಕ್ಷ್ಮೀ ಲೇಔಟ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಎರಡು ಜನ ದುಷ್ಕರ್ಮಿಗಳು ಸೇರಿ ಸುಬ್ರಹ್ಮಣ್ಯ ಅವರ ಟಿಯುವಿ 300(TUV 300) ಕಾರಿಗೆ ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದೆ.

ಮನೆ ಮುಂದೆ ನಿಲ್ಲಿಸಿದ್ದ ಕಾರಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು..!! Read More »

ಕರ್ನಾಟಕ

ರಂಗಸ್ಥಳದಲ್ಲೇ ಕುಸಿದುಬಿದ್ದು ಪ್ರಾಣಬಿಟ್ಟ ಕಲಾವಿದ..!!

 (ನ್ಯೂಸ್ ಕಡಬ) newskadaba.com ಮಂಡ್ಯ, ಜ.08. ರಂಗಸ್ಥಳದಲ್ಲೇ ಕುಸಿದುಬಿದ್ದು ಕಲಾವಿದಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಡ್ಯದಲ್ಲಿ ವರದಿಯಾಗಿದೆ. ಮೃತರನ್ನು ನಂಜಯ್ಯ(46) ಎಂದು ಗುರುತಿಸಲಾಗಿದೆ. ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಬಂಡೂರು ಗ್ರಾಮದ ಬಸವನಗುಡಿಯಲ್ಲಿ ನಡೆದ ನಾಟಕದ ವೇಳೆ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಕುರುಕ್ಷೇತ್ರದ ಕೃಷ್ಣ ಸಂಧಾನ ನಾಟಕ ಪ್ರದರ್ಶನದಲ್ಲಿ ಸಾರ್ಥಕಿ ಪಾತ್ರ ನಿರ್ವಹಿಸುತ್ತಿದ್ದ ಕಲಾವಿದ ನಂಜಯ್ಯ ವೇದಿಕೆಯ ಮೇಲೆಯೇ ಉಸಿರುಚೆಲ್ಲಿದ್ದಾರೆ. ಘಟನೆ ಬಳಿಕ ಸಹಕಲಾವಿದರು ಕಾರ್ಯಕ್ರಮ ಅರ್ಧಕ್ಕೆ ಮೊಟಕುಗೊಳಿಸಿದರು. ಮಳವಳ್ಳಿ ತಾಲೂಕಿನ ವಿವಿಧ ಗ್ರಾಮಗಳ ಕಲಾವಿದರು

ರಂಗಸ್ಥಳದಲ್ಲೇ ಕುಸಿದುಬಿದ್ದು ಪ್ರಾಣಬಿಟ್ಟ ಕಲಾವಿದ..!! Read More »

ಕರ್ನಾಟಕ, ಕ್ರೈಮ್ ನ್ಯೂಸ್

ರಸ್ತೆ ವಿಭಜಕಕ್ಕೆ ಬೈಕ್ ಢಿಕ್ಕಿ ➤ ಸವಾರನಿಗೆ ಗಾಯ

(ನ್ಯೂಸ್ ಕಡಬ) newskadaba.com ಉಳ್ಳಾಲ, ಜ.08.  ಬೈಕೊಂದು ಶ್ರೀ ರಾಜರಾಜೇಶ್ವರಿ ಸಿದ್ಧಿವಿನಾಯಕ ದೇವಸ್ಥಾನದ ಸಮೀಪ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದ ಪರಿಣಾಮ ಸವಾರ ಗಾಯಗೊಂಡ ಘಟನೆ ಉಳ್ಳಾಲದ ಬಳಿ ವರದಿಯಾಗಿದೆ. ಗಾಯಗೊಂಡವರನ್ನು ಬೈಕ್ ಸವಾರ ಸವಾರ ಚೆಂಬುಗುಡ್ಡೆ ಕೆರೆಬೈಲು ನಿವಾಸಿ ಭೂಷಣೆ ರೈ (20) ಎಂದು ಗುರುತಿಸಲಾಗಿದೆ. ಕಲ್ಲಾಪು ಬುರ್ದುಗೋಳಿ ಕೋಲದಲ್ಲಿ ಭಾಗವಹಿಸಿದ್ದ ಇವರು ಬೈಕಿನಲ್ಲಿ ಕುತ್ತಾರಿನತ್ತ ಬರುವಾಗ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ತಲೆಗೆ ಗಾಯವಾಗಿರುವುದರಿಂದ ಇವರನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ 

ರಸ್ತೆ ವಿಭಜಕಕ್ಕೆ ಬೈಕ್ ಢಿಕ್ಕಿ ➤ ಸವಾರನಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಹಿರಿಯ ಪತ್ರಕರ್ತ ಕೆ.ಸತ್ಯಸಾರಾಯಣ ನಿಧನ

 (ನ್ಯೂಸ್ ಕಡಬ) newskadaba.com ಬೆಂಗಳೂರು, ಜ.08.  ಹಿರಿಯ ಪತ್ರಕರ್ತ ಕೆ.ಸತ್ಯನಾರಾಯಣ ಅವರು ಭಾನುವಾರದಂದು ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ. ಕನ್ನಡಪ್ರಭ ಸಂಪಾದಕರಾಗಿ ಸೇವೆ ಸಲ್ಲಿಸಿದ್ದ ಇವರು, ವ್ಯಕ್ತಿ ವಿಚಾರ, ಸಮಕಾಲೀನ .ರಾಜಕೀಯ ವಿಶ್ಲೇಷಣೆ, ಷೇರುಪೇಟೆ ಸಮಾಚಾರ ಅಂಕಣ ಮೂಲಕ ಗಮನ ಸೆಳೆದಿದ್ದರು. ಖಾದ್ರಿ ಶಾನಣ್ಣ ಪ್ರಶಸ್ತಿ ಸೇರಿ ಹಲವು ಪ್ರಶಸ್ತಿಗೂ ಭಾಜನರಾಗಿದ್ದರು ಎಂದು ತಿಳಿದುಬಂದಿದೆ.ಬೆಂಗಳೂರು ಎಲ್ ಐಸಿ ಕಾಲನಿಯ ತಮ್ಮ ಸ್ವಗೃಹದಲ್ಲಿ ವಯೋಸಹಜ ಕಾರಣದಿಂದ ಅವರು ನಿಧನರಾದರೆಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ.

ಹಿರಿಯ ಪತ್ರಕರ್ತ ಕೆ.ಸತ್ಯಸಾರಾಯಣ ನಿಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬಿಜೆಪಿಯ ಹಿರಿಯ ನಾಯಕ, ಬಂಗಾಳದ ಮಾಜಿ ರಾಜ್ಯಪಾಲ ಕೇಸರಿ ನಾಥ್ ತ್ರಿಪಾಠಿ ವಿಧಿವಶ

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಜ.08. ಬಿಜೆಪಿ ಹಿರಿಯ ನಾಯಕ ಹಾಗೂ ಪಶ್ಚಿಮ ಬಂಗಾಳದ ಮಾಜಿ ರಾಜ್ಯಪಾಲ ಕೇಸರಿ ನಾಥ್ ತ್ರಿಪಾಠಿ ಅವರು ರವಿವಾರ 5 ಗಂಟೆಗೆ ಉತ್ತರ ಪ್ರದೇಶದ ಪ್ರಯಾಗರಾಜ್ ನಲ್ಲಿ ನಿಧರಾದರು ಎಂದು ತಿಳಿದುಬಂದಿದೆ. ಇವರಿಗೆ 88 ವರ್ಷ ವಯಸ್ಸಾಗಿತ್ತು. ಮೂರು ಬಾರಿ ಉತ್ತರಪ್ರದೇಶ ವಿಧಾನಸಭೆಯ ಸ್ಪೀಕರ್ ಆಗಿದ್ದರು. ಡಿಸೆಂಬರ್ ನಲ್ಲಿ ಕೈ ಮುರಿತ ಹಾಗೂ ಉಸಿರಾಟ ಸಮಸ್ಯೆಯಿಂದಾಗಿ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಾದರು. ಒಂದು ವಾರಕ್ಕೂ ಹೆಚ್ಚು ಕಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು

ಬಿಜೆಪಿಯ ಹಿರಿಯ ನಾಯಕ, ಬಂಗಾಳದ ಮಾಜಿ ರಾಜ್ಯಪಾಲ ಕೇಸರಿ ನಾಥ್ ತ್ರಿಪಾಠಿ ವಿಧಿವಶ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕರ್ನಾಟಕ ಕಾನೂನು ಪ್ರಾಧಿಕಾರ ಸ್ಥಾಪಿಸಿ ➤ ರಾಜ್ಯ ಸರ್ಕಾರಕ್ಕೆ ಕಾನೂನು ತಜ್ಞರ ಆಗ್ರಹ

 (ನ್ಯೂಸ್ ಕಡಬ) newskadaba.com ಹಾವೇರಿ , ಜ.08. ಉನ್ನತ ನ್ಯಾಯಾಂಗದ ಮಹತ್ವದ ತೀರ್ಪುಗಳನ್ನು ಜನಸಾಮಾನ್ಯರಿಗೆ ತಲುಪಿಸುವ ಮತ್ತು ಕನ್ನಡದಲ್ಲಿ ಕಾನೂನು ಪುಸ್ತಕಗಳ ಬರವಣಿಗೆ ಮತ್ತು ಪ್ರಕಟಣೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಕರ್ನಾಟಕ ಕಾನೂನು ಪ್ರಾಧಿಕಾರವನ್ನು ಸ್ಥಾಪಿಸಬೇಕು ಎಂದು ಕಾನೂನು ತಜ್ಞರು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ ಎಂದು ವರದಿ ತಿಳಿಸಿದೆ. 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ‘ಕನ್ನಡದಲ್ಲಿ ಕಾನೂನು ಸಾಹಿತ್ಯ’ ಕುರಿತು ನಡೆದ ಚರ್ಚೆಯಲ್ಲಿ ಮಾತನಾಡಿ ಕಾನೂನು ತಜ್ಞರು, ಮಾತೃಭಾಷೆಯಲ್ಲಿ ಪುಸ್ತಕಗಳು ಲಭ್ಯವಿಲ್ಲದ ಕಾರಣ ಸಾಮಾನ್ಯ

ಕರ್ನಾಟಕ ಕಾನೂನು ಪ್ರಾಧಿಕಾರ ಸ್ಥಾಪಿಸಿ ➤ ರಾಜ್ಯ ಸರ್ಕಾರಕ್ಕೆ ಕಾನೂನು ತಜ್ಞರ ಆಗ್ರಹ Read More »

ಕರ್ನಾಟಕ

ಯುವಕನೋರ್ವನ ಬರ್ಬರ ಹತ್ಯೆ..!!

(ನ್ಯೂಸ್ ಕಡಬ) newskadaba.com ಜಗಳೂರು, ಜ.08. ಯುವಕನೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಜಗಳೂರು ತಾಲೂಕಿನ ಗೌರಿಪುರ ಗ್ರಾಮದ ಬಳಿ ವರದಿಯಾಗಿದೆ. ಮೃತ ಯುವಕನನ್ನು ರಾಮಕೃಷ್ಣ (30) ಎಂದು ಗುರುತಿಸಲಾಗಿದೆ. ರಾಮಕೃಷ್ಣ ಸ್ನೇಹಿತರ ಜೊತೆ ಹೊಸಕೆರೆ ಸಮೀಪದ  ಡಾಬಾದಲ್ಲಿ ಪಾರ್ಟಿ ಮಾಡುತ್ತಿದ್ದ ವೇಳೆ ಪರಸ್ಪರ ವಾಗ್ವಾದ ನಡೆದಿದೆ ಬಳಿಕ ಸ್ನೇಹಿತರು ರಾಮಕೃಷ್ಣನಿಗೆ ಕಬ್ಬಿಣದ ರಾಡ್ ಮತ್ತು ಕಲ್ಲುಗಳಿಂದ ತಲೆಗೆ ಹೊಡೆದು ಹತ್ಯೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ತನಿಖೆ

ಯುವಕನೋರ್ವನ ಬರ್ಬರ ಹತ್ಯೆ..!! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅತ್ಯಾಚಾರ ಆರೋಪದಡಿ ಮಹಿಳೆಗೆ ಗುಂಡೇಟು ➤ ಬಾಲಕಿ ಅರೆಸ್ಟ್

 (ನ್ಯೂಸ್ ಕಡಬ) newskadaba.com ದೆಹಲಿ , ಜ.08. 50 ವರ್ಷದ ಮಹಿಳೆ ಮೇಲೆ ಗುಂಡು ಹಾರಿಸಿದ ಆರೋಪದ ಮೇಲೆ ಬಾಲಕಿಯೊಬ್ಬಳನ್ನು ಪೊಲೀಸರು ಬಂಧಿಸಿರುವ ಘಟನೆ ಈಶಾನ್ಯ ದೆಹಲಿಯ ಘೋಂಡಾ ಪ್ರದೇಶದ ಬಳಿ ವರದಿಯಾಗಿದೆ. ಗಾಯಗೊಂಡಿರುವ ಮಹಿಳೆಯನ್ನು ಖುರ್ಷಿದಾ ಎಂದು ಗುರುತಿಸಲಾಗಿದೆ. ಇವರು ಜಿಟಿಬಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇವರ ಆರೋಗ್ಯ ಸ್ಥಿರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗುಂಡೇಟಿಗೆ ಒಳಗಾದ ಘೋಂಡಾದ ಸುಬಾಷ್ ಮೊಹಲ್ಲಾದ ನಿವಾಸಿ ಖುರ್ಷಿದಾ ಅವರ ಮಗನ ವಿರುದ್ಧ ಇದೇ ಬಾಲಕಿ 2021ರಲ್ಲಿ ಅತ್ಯಾಚಾರ ಪ್ರಕರಣ

ಅತ್ಯಾಚಾರ ಆರೋಪದಡಿ ಮಹಿಳೆಗೆ ಗುಂಡೇಟು ➤ ಬಾಲಕಿ ಅರೆಸ್ಟ್ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top