news kadaba desk

ಕಾಸರಗೋಡು: ಪ್ರವಾಸದ ಬಸ್ ಪಲ್ಟಿ ➤ 40 ಕ್ಕೂ ಅಧಿಕ ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com ಕಾಸರಗೋಡು, ಜ.07.  ಮೈಸೂರುನಿಂದ ಕೇರಳಕ್ಕೆ ಪ್ರವಾಸಕ್ಕೆಂದು ಹೊರಟಿದ್ದ ಬಸ್ಸೊಂದು ಪನತ್ತಡಿ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಮಗುಚಿ ಬಿದ್ದ ಪರಿಣಾಮ 40 ಕ್ಕೂ ಅಧಿಕ ಮಂದಿ ಗಾಯಗೊಂಡ ಘಟನೆ ಕಾಸರಗೊಂಡಿನಲ್ಲಿ ವರದಿಯಾಗಿದೆ. ಘಟನೆಯಿಂದ ಗಾಯಗೊಂಡವರನ್ನು ಪೂಡಂಕಲ್ಲು ತಾಲೂಕಿನ ಆಸ್ಪತ್ರೆ ಹಾಗೂ ಕಞಂಗಾಡ್ ನಲ್ಲಿರುವ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಮೈಸೂರಿನ  ಬಾಬಾ ಅಟಾಮಿಕ್ ರಿಸರ್ಚ್ ಸೆಂಟರ್ ನ ಸಿಬ್ಬಂದಿಗಳು ಕೇರಳದ ರಾಣಿಪುರಕ್ಕೆ ತೆರಳುತ್ತಿದ್ದಾಗ ಈ ಅಪಘಡ ಸಂಭವಿಸಿದೆ ಎನ್ನಲಾಗಿದೆ. ಬಸ್ಸಿನಲ್ಲಿ 49 ಮಂದಿ […]

ಕಾಸರಗೋಡು: ಪ್ರವಾಸದ ಬಸ್ ಪಲ್ಟಿ ➤ 40 ಕ್ಕೂ ಅಧಿಕ ಮಂದಿಗೆ ಗಾಯ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಆನ್ ಲೈನ್ ನಲ್ಲಿ ಆರ್ಡರ್ ಮಾಡಿದ ಬಿರಿಯಾನಿ ತಿಂದು ಯುವತಿ ಮೃತ್ಯು..! ➤ ತನಿಖೆಗೆ ಸಚಿವರಿಂದ ಆದೇಶ

(ನ್ಯೂಸ್ ಕಡಬ) newskadaba.com ಕಾಸರಗೋಡು, ಜ.07. ಆನ್ ಲೈನ್ ನಲ್ಲಿ ಆರ್ಡರ್ ಮಾಡಿದ ಬಿರಿಯಾನಿ ತಿಂದು ಯುವತಿಯೊಬ್ಬಳು ಮೃತಪಟ್ಟ ಘಟನೆ ಕಾಸರಗೋಡಿನಲ್ಲಿ ವರದಿಯಾಗಿದೆ.   ಮೃತಪಟ್ಟ ಯುವತಿಯನ್ನು ಪೆರುಂಬಳಾದ ಅಂಜು ಶ್ರೀಪಾರ್ವತಿ (20)  ಎಂದು ಗುರುತಿಸಲಾಗಿದೆ. ಆನ್ ಲೈನ್ ಮೂಲಕ ಬಿರಿಯಾನಿ ತರಿಸಿಕೊಂಡು ಅಸ್ವಸ್ತಗೊಂಡ ಯುವತಿಯನ್ನು ಕಾಸರಗೋಡಿನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿತ್ತು. ತದನಂತರ ಮಂಗಳೂರಿನ ಮತ್ತೊಂದು ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಆಕೆ ಮೃತಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಮೃತ ಯುವತಿಯ ಪೋಷಕರು ನೀಡಿರುವ ದೂರಿನ

ಆನ್ ಲೈನ್ ನಲ್ಲಿ ಆರ್ಡರ್ ಮಾಡಿದ ಬಿರಿಯಾನಿ ತಿಂದು ಯುವತಿ ಮೃತ್ಯು..! ➤ ತನಿಖೆಗೆ ಸಚಿವರಿಂದ ಆದೇಶ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಆಟೋಗೆ ಕಾರು ಢಿಕ್ಕಿ ➤ ಇಬ್ಬರು ಮೃತ್ಯು , ಮೂವರಿಗೆ ಗಾಯ

 (ನ್ಯೂಸ್ ಕಡಬ) newskadaba.com ಬೆಂಗಳೂರು, ಜ.07.   ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಆಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟ ಹಾಗೂ ಮೂವರು ಗಾಯಗೊಂಡ ಘಟನೆ ಬೆಂಗಳೂರಿನ ಕೆ.ಆರ್.ಪುರಂನ  ಬಳಿ ವರದಿಯಾಗಿದೆ. ಬಳಿಕ ಕಾರು ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಮೃತರನ್ನು ಫಾಜಿಲಾ ಮತ್ತು ತಸೀನಾ ಹಾಗೂ ಗಾಯಗೊಂಡವರನ್ನು ತಸೀನಾ ಮತ್ತು ಅವರ ಪತಿ ಖಲೀದ್  ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಎಂದು ತಿಳಿದು ಬಂದಿದೆ. ಈ ಬಗ್ಗೆ ಕೆ.ಆರ್. ಪುರಂ ಸಂಚಾರ

ಆಟೋಗೆ ಕಾರು ಢಿಕ್ಕಿ ➤ ಇಬ್ಬರು ಮೃತ್ಯು , ಮೂವರಿಗೆ ಗಾಯ Read More »

ಕರ್ನಾಟಕ, ಕ್ರೀಡಾ ನ್ಯೂಸ್

ಮಹಿಳೆಯ ಮೇಲೆ ಚಿರತೆ ದಾಳಿ ➤ ಸ್ವಲ್ಪದರಲ್ಲೇ ತಪ್ಪಿದ ಅನಾಹುತ

(ನ್ಯೂಸ್ ಕಡಬ) newskadaba.com ಮಂಡ್ಯ, ಜ.07.   ಕೊಟ್ಟಿಗೆಗೆ ಹೋದ ಗೃಹಿಣಿಯೋರ್ವರ ಮೇಲೆ ಚಿರತೆಯೊಂದು ಏಕಾ ಏಕಿ ಯಾಗಿ ದಾಳಿ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ತಾಲೂಕಿನ ಅವ್ವೇರಹಳ್ಳಿ ಗ್ರಾಮದಲ್ಲಿ ವರದಿಯಾಗಿದೆ. ಗಾಯಳುವನ್ನು ಬಸಮ್ಮಣ್ಣಿ  ಎಂದು ಗುರುತಿಸಲಾಗಿದೆ.   ಮಹಿಳೆಯು ಗಾಬರಿಯಿಂದ ಕಿರುಚಾಡುತ್ತಾ ಚಿರತೆಗೆ ಒದ್ದಿದ್ದಾರೆ ಆಗ ಚಿರತೆ ಗುಂಡಿಯೊಳಗೆ ಬಿದ್ದಿದೆ ಎನ್ನಲಾಗಿದೆ. ಮಹಿಳೆಯ ಕೂಗು ಕೇಳುತ್ತಿದ್ದಂತೆ ಅಕ್ಕ ಪಕ್ಕದ ಜನರು ಬಂದಿದ್ದಾರೆ. ತಕ್ಷಣವೇ ಚಿರತೆ ಅಲ್ಲಿಂದ ಓಡಿ ಹೋಗಿದೆ. ಮಹಿಳೆಯು ಪ್ರಾಣಾಪಾಯದಿಂದ ಪಾರಾಗಿದ್ದಾಳೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳ

ಮಹಿಳೆಯ ಮೇಲೆ ಚಿರತೆ ದಾಳಿ ➤ ಸ್ವಲ್ಪದರಲ್ಲೇ ತಪ್ಪಿದ ಅನಾಹುತ Read More »

ಕರ್ನಾಟಕ, ಕ್ರೈಮ್ ನ್ಯೂಸ್

ತರಗತಿಯೊಳಗೆ ಶಿಕ್ಷಕಿಗೆ ಗುಂಡು ಹಾರಿಸಿದ ಬಾಲಕ..! ➤ ಶಿಕ್ಷಕಿಗೆ ಗಂಭೀರ ಗಾಯ

 (ನ್ಯೂಸ್ ಕಡಬ) newskadaba.com ವಾಷಿಂಗ್ಟನ್, ಜ.07.   6 ವರ್ಷದ ವಿದ್ಯಾರ್ಥಿಯೋರ್ವ ತರಗತಿಯಲ್ಲಿ ಪಾಠ ಮಾಡುತ್ತಿದ್ದ ಶಿಕ್ಷಕಿಯೋರ್ವಳ ಮೇಲೆ ಗುಂಡು ಹಾರಿಸಿರುವ  ಘಟನೆ ಯುಎಸ್ ನ ವರ್ಜೀನಿಯಾದಲ್ಲಿ ವರದಿಯಾಗಿದೆ. ಕೂಡಲೇ ಘಟನೆಯನ್ನರಿತ ಶಾಲಾ ಸಿಬ್ಬಂದಿಗಳು ಶಿಕ್ಷಕಿಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ ಎನ್ನಲಾಗಿದೆ. ಕೃತ್ಯವೆಸಗಿದ ಬಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದೊಂದು ಆಕಸ್ಮಿಕವಾಗಿ ಗುಂಡು ಹಾರಿಸಿಲ್ಲ ಎಂದು ಪೊಲೀಸರು ಹೇಳಿದ್ದಾರೆ. ಶಿಕ್ಷಕಿಗೆ ಗಂಭೀರ ಗಾಯಗಳಾಗಿವೆ ಎಂದು ಪೊಲೀಸರು ಹೇಳಿದ್ದಾರೆ. ಕಳೆದ ವರ್ಷದ ಮೇನಲ್ಲಿ ಟೆಕ್ಸಾಸ್ ನಲ್ಲಿ 18 ವರ್ಷದ ಬಂದೂಕುಧಾರಿಯೊಬ್ಬ

ತರಗತಿಯೊಳಗೆ ಶಿಕ್ಷಕಿಗೆ ಗುಂಡು ಹಾರಿಸಿದ ಬಾಲಕ..! ➤ ಶಿಕ್ಷಕಿಗೆ ಗಂಭೀರ ಗಾಯ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನಾಲ್ಕು ಗಂಟೆಗಳ ಅಂತರದಲ್ಲಿ ನಾಲ್ಕು ಮಂದಿ ಮಹಿಳೆಯರ ಸರಗಳ್ಳತನ

ನ್ಯೂಸ್ ಕಡಬ) newskadaba.com ಬೆಂಗಳೂರು, ಜ.07.   ಎರಡು ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ನಾಲ್ಕು ಗಂಟೆಗಳ ಅಂತರದಲ್ಲಿ ನಾಲ್ವರು ಮಹಿಳೆಯರ ಸರ ಕಿತ್ತುಕೊಂಡು ಪರಾರಿಯಾಗಿರುವ ಘಟನೆ ಬೆಂಗಳೂರು ನಗರದ ಉತ್ತರ ವಿಭಾಗದಲ್ಲಿ ವರದಿಯಾಗಿದೆ . ಸಂತ್ರಸ್ತೆಯರನ್ನು ಪ್ರಿಯಾಲಕ್ಷ್ಮಿ, ಲಲಿತಮ್ಮ, ಜಯಪ್ರಭಾ ಎಂದು ಗುರುತಿಸಲಾಗಿದೆ. ಮತ್ತೋರ್ವ ಮಹಿಳೆಯ ಹೆಸರು ತಿಳಿದು ಬಂದಿಲ್ಲ.   ಬಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಎರಡು, ಯಶವಂತಪುರ ಮತ್ತು ಪೀಣ್ಯ ಠಾಣೆಗಳಲ್ಲಿ ತಲಾ ಒಂದು ಘಟನೆ ವರದಿಯಾಗಿದೆ. ಮುಂಜಾನೆ 5.30ರ ಸುಮಾರಿಗೆ ಎಂಇಐ ಲೇಔಟ್‌ನ

ನಾಲ್ಕು ಗಂಟೆಗಳ ಅಂತರದಲ್ಲಿ ನಾಲ್ಕು ಮಂದಿ ಮಹಿಳೆಯರ ಸರಗಳ್ಳತನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕನ್ನಡಕ್ಕೆ ಆಪತ್ತು ತರುವ ಶಕ್ತಿ ಇನ್ನೂ ಹುಟ್ಟಿಲ್ಲ, ಮುಂದೆ ಹುಟ್ಟುವುದೂ ಇಲ್ಲ ➤ ಸಿಎಂ ಬೊಮ್ಮಾಯಿ

 (ನ್ಯೂಸ್ ಕಡಬ) newskadaba.com ಹಾವೇರಿ, ಜ.07.  ಆದಿ ಕವಿ ಅಮೋಘವರ್ಷ ನೃಪತುಂಗರಿಂದ ಆರಂಭವಾಗಿ, ರನ್ನ,ಪಂಪರಿಂದ ಹಿಡಿದು, 8 ಜನ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರನ್ನು ಹೊಂದಿರುವ ದೇಶದ ಏಕೈಕ ಭಾಷೆ ನಮ್ಮ ಕನ್ನಡ ಎಂಬುದು ನಮಗೆ ಹೆಮ್ಮೆಯ ವಿಷಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಏಲಕ್ಕಿ ನಾಡು ಹಾವೇರಿಯಲ್ಲಿ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಸಿಎಂ ಬೊಮ್ಮಾಯಿ, ಕನ್ನಡ ಅತ್ಯಂತ ಶ್ರೀಮಂತ ಭಾಷೆಯಾಗಿದ್ದು, ಇದಕ್ಕೆ ಆಪತ್ತು ತರುವ ಯಾವುದೇ ಶಕ್ತಿ ವಿಶ್ವದಲ್ಲಿ

ಕನ್ನಡಕ್ಕೆ ಆಪತ್ತು ತರುವ ಶಕ್ತಿ ಇನ್ನೂ ಹುಟ್ಟಿಲ್ಲ, ಮುಂದೆ ಹುಟ್ಟುವುದೂ ಇಲ್ಲ ➤ ಸಿಎಂ ಬೊಮ್ಮಾಯಿ Read More »

ಕರ್ನಾಟಕ

ಹೆಜ್ಜೇನು ದಾಳಿಗೆ ಕೋಟಿ ಮೌಲ್ಯದ 2 ಕುದುರೆ ಮೃತ್ಯು!

(ನ್ಯೂಸ್ ಕಡಬ) newskadaba.com ಕುಣಿಗಲ್, ಜ.07.  ಹೆಜ್ಜೇನು ದಾಳಿಗೆ ಸಿಲುಕಿ ಸ್ಟಡ್ ಫಾರಂನಲ್ಲಿ ವಂಶಭಿವೃದ್ಧಿಗೆಂದು ಬಳಸುತ್ತಿದ್ದ ತಲಾ  1 ಕೋಟಿಗೂ ಹೆಚ್ಚು ಮೌಲ್ಯದ 2 ಕುದುರೆಗಳು ಮೃತಪಟ್ಟ ಘಟನೆ ಕುಣಿಗಲ್ ನಲ್ಲಿ ವರದಿಯಾಗಿದೆ. ಮೃತ ಕುದುರೆಗಳನ್ನು ಅಮೆರಿಕ ಮೂಲದ ಏರ್ ಸಪೋರ್ಟ್ (15) ಮತ್ತು ಐರ್ಲೆಂಡ್ ಮೂಲದ ಸನಸ್ ಪರ್ ಅಕ್ಷಮ್ (10) ಎಂದು ಗುರುತಿಸಲಾಗಿದೆ. ಬಯಲಿನಲ್ಲಿ ಮೇಯಲುವಾಗ ಏಕಾಏಕಿಯಾಗಿ ಹೆಜ್ಜೇನು ದಾಳಿ ಮಾಡಿವೆ ಎನ್ನಲಾಗಿದೆ. ಸ್ಟಡ್ ಫಾರಂ ವ್ಯವಸ್ಥಾಪಕ ಡಾ. ದಿನೇಶ್ ಮತ್ತು ಮನೋಜ್ ನೇತೃತ್ವದ

ಹೆಜ್ಜೇನು ದಾಳಿಗೆ ಕೋಟಿ ಮೌಲ್ಯದ 2 ಕುದುರೆ ಮೃತ್ಯು! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಆಭರಣ ಕಳುವಾಗಿದೆ ಎಂದು ದೂರು ನೀಡಿದ್ದ ಮಹಿಳೆಯೇ ಕಳ್ಳಿ..!

 (ನ್ಯೂಸ್ ಕಡಬ) newskadaba.com ಬೇತಮಂಗಲ, ಜ.07.  ಮದುವೆ ಆಮಂತ್ರಣ ಕೊಡುವ ನೆಪದಲ್ಲಿ ಬಂದ ಇಬ್ಬರು ಮಹಿಳೆಯರು ಮನೆಯವರನ್ನೆಲ್ಲಾ ಪ್ರಜ್ಞೆ ತಪ್ಪಿಸಿ 200 ಗ್ರಾಂ ಆಭರಣ ದೋಚಿದ್ದರು ಎಂದು ದೂರು ದಾಖಲಿಸಿದ್ದ ಮಹಿಳೆಯನ್ನು ಪೊಲೀಸರು ಬಂಧಿಸಿರುವ ಘಟನೆ ಬೇತಮಂಗಲ ಪಟ್ಟಣದ 2ನೇ ಬ್ಲಾಕ್ ನಿವಾಸಿ ನೂರ್ ಅಮೀನ್ ಎಂಬಲ್ಲಿ ವರದಿಯಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಧರಣಿದೇವಿ ಮಾಲಗತ್ತಿ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದರು. ಶ್ವಾನದಳ ಸೇರಿದಂತೆ ಇತರ ವಿಶೇಷ ಪೊಲೀಸ್ ತಂಡಗಳು ಪರಿಶೀಲನೆ

ಆಭರಣ ಕಳುವಾಗಿದೆ ಎಂದು ದೂರು ನೀಡಿದ್ದ ಮಹಿಳೆಯೇ ಕಳ್ಳಿ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ➤ ಟೈಲರ್ ಅಂಗಡಿ ಸಂಪೂರ್ಣ ಭಸ್ಮ

(ನ್ಯೂಸ್ ಕಡಬ) newskadaba.com ಚಾಮರಾಜನಗರ, ಜ. 05. ವಿದ್ಯುತ್ ಸರ್ಕ್ಯೂಟ್ ನಿಂದಾಗಿ ಟೈಲರ್ ಅಂಗಡಿಗೆ ಬೆಂಕಿ ತಗುಲಿ ಸಂಪೂರ್ಣ ಸುಟ್ಟು  ಕರಕಲಾದ ಘಟನೆ ಚಾಮರಾಜನಗರ ಪಟ್ಟಣದ ಸಂತೇಮರಳ್ಳಿ ವೃತ್ತದ ಸಮೀಪವಿರುವ ಜಾಮಿಯಾ ಮಸೀದಿ ಬಳಿ ನಡೆದಿದೆ. ಅಂಗಡಿಯಿಂದ ಹೊಗೆ ಬರುತ್ತಿರುವುದನ್ನು ಗಮನಿಸಿದ ಸ್ಥಳೀಯರು ಅಗ್ನಿಶಾಮಕ ದಳದ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ತಕ್ಷಣವೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆಯಿಂದಾಗಿ ಅಂಗಡಿಯಲ್ಲಿದ್ದ ಬಟ್ಟೆಗಳು, ಟೈಲರ್ ಮೆಷಿನ್ ಹಾಗೂ ಇತರೆ ವಸ್ತುಗಳು ಸುಟ್ಟು ಕರಕಲಾಗಿರುವುದಾಗಿ ತಿಳಿದುಬಂದಿದೆ.

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ➤ ಟೈಲರ್ ಅಂಗಡಿ ಸಂಪೂರ್ಣ ಭಸ್ಮ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top