news kadaba desk

ಕರಡಿ ದಾಳಿ- ರೈತನಿಗೆ ಗಾಯ

(ನ್ಯೂಸ್ ಕಡಬ) newskadaba.com ಹೊಸಪೇಟೆ, ಜ.05. ರೈತನೋರ್ವನ ಮೇಲೆ ಕರಡಿಯೊಂದು ದಾಳಿ ಮಾಡಿದ ಪರಿಣಾಮ ರೈತ ಗಾಯಗೊಂಡ ಘಟನೆ ಕಾಕುಬಾಳ ಗ್ರಾಮದ ಹೊರವಲಯದ ಬಳಿ ವರದಿಯಾಗಿದೆ. ಗಾಯಗೊಂಡವರನ್ನು ಮೂಷ್ಟರಪ್ಪ (58) ಎಂದು ಗುರುತಿಸಲಾಗಿದೆ. ಇವರು ಎಂದಿನಂತೆ ಹೊಲಕ್ಕೆ ಹೋಗಿದ್ದ ಸಂದರ್ಭ ಕರಡಿಯೊಂದು ಏಕಾಏಕಿ ದಾಳಿ ನಡೆಸಿದೆ ಎನ್ನಲಾಗಿದೆ. ಈ ಕುರಿತು ಹೊಸಪೇಟೆ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕರಡಿ ದಾಳಿ- ರೈತನಿಗೆ ಗಾಯ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹಳೆ ವೈಷಮ್ಯ- ಯುವಕನ ಕೊಲೆಯಲ್ಲಿ ಅಂತ್ಯ…!

(ನ್ಯೂಸ್ ಕಡಬ) newskadaba.com ಕಲಬುರಗಿ, ಜ. 05. ಹಳೆ ವೈಷಮ್ಯದ ಹಿನ್ನೆಲೆ ಯುವಕನೋರ್ವನನ್ನು ಕೊಲೆ ಮಾಡಿರುವ ಘಟನೆ ಕಲಬುರಗಿಯ ಭವಾನಿ ನಗರದಲ್ಲಿ ವರದಿಯಾಗಿದೆ. ಕೊಲೆಯಾಗಿರುವ ಯುವಕನನ್ನು ಪ್ರಶಾಂತ್ ಕುಂಬಾರ (30) ಎಂದು ಗುರುತಿಸಲಾಗಿದೆ. ಹಲ್ಲೆ ಆರೋಪಿಯನ್ನು  ಮಂಜುನಾಥ ಸ್ವಾಮಿ ಎಂದು ಗುರುತಿಸಲಾಗಿದೆ. ಆರೋಪಿ ಪರಾರಿಯಾಗಿದ್ದು, ಪತ್ತೆಗಾಗಿ ಶೋಧಕಾರ್ಯ ಮುಂದುವರಿದಿದ್ದು, ಈ ಬಗ್ಗೆ ಚೌಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಳೆ ವೈಷಮ್ಯ- ಯುವಕನ ಕೊಲೆಯಲ್ಲಿ ಅಂತ್ಯ…! Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಾಹನ ಪಲ್ಟಿ ➤ ನಾಲ್ವರಿಗೆ ಗಂಭೀರ ಗಾಯ

(ನ್ಯೂಸ್ ಕಡಬ) newskadaba.com ಸವಣೂರು, ಜ. 05. ಶವಸಂಸ್ಕಾರಕ್ಕೆ ತೆರಳುತ್ತಿದ್ದ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಪರಿಣಾಮ ನಾಲ್ವರು ಗಂಭೀರ ಗಾಯಗೊಂಡು ಪ್ರಾಣಾಪಾಯದಿಂದ ಪಾರಾದ ಘಟನೆ ಪಟ್ಟಣದ ಕಾರಡಗಿ ರಸ್ತೆಯ ತಿರುವಿನಲ್ಲಿ ಸಂಭವಿಸಿದೆ. ಗಂಭೀರ ಗಾಯಗೊಂಡವರನ್ನು ಚಾಲಕ ಮುಸ್ತಾಕ್ ಅಹಮದ್ ಚೀಲಪಟೇದ (27), ಲಾಲ್ ಸಾಬ್ ಬುಡ್ಡಿಮನಿ (62), ಮೆಹಬೂಸಾದ್ ಕುಂದಗೋಳ (52), ರಹಬ್ಬಾನಿ ಹವಾಲ್ದಾರ್ (52) ಎಂದು ಗುರುತಿಸಲಾಗಿದೆ. ಇವರು ಕುಂದಗೋಳ ತಾಲೂಕಿನ ಕಮಡೊಳ್ಳಿ ಸವಣೂರು ಮಾರ್ಗವಾಗಿ ಹಾವೇರಿ ತಾಲೂಕಿನ ಹಂದಿಗನೂರ ಗ್ರಾಮಕ್ಕೆ

ವಾಹನ ಪಲ್ಟಿ ➤ ನಾಲ್ವರಿಗೆ ಗಂಭೀರ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಮೆಟಲ್ ಪ್ಲೇಟ್ ಮೈಮೇಲೆ ಬಿದ್ದು ಮಹಿಳೆ ಮೃತ್ಯು..!

(ನ್ಯೂಸ್ ಕಡಬ) newskadaba.com ಥಾಣೆ, ಜ. 05.    ಮೆಟ್ರೋ ನಿರ್ಮಾಣ ಕಾಮಗಾರಿಯ ಸ್ಥಳದಲ್ಲಿ ಹೆವಿ ಮೆಟಲ್ ಪ್ಲೇಟ್ ಮೈಮೇಲೆ ಬಿದ್ದು ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದ ಥಾಣೆ ನಗರದ ಈಸ್ಟರ್ನ್ ಎಕ್ಸ್‌ಪ್ರೆಸ್ ಹೆದ್ದಾರಿಯ ಮಾಲ್ ಬಳಿ ವರದಿಯಾಗಿದೆ. ಮೃತ ಮಹಿಳೆಯನ್ನು ಸುನೀತಾ ಕಾಂಬಳೆ (37) ಎಂದು ಗುರುತಿಸಲಾಗಿದೆ. ಪಿಲ್ಲರ್‌ ನಿರ್ಮಾಣಕ್ಕೆಂದು ಅಗೆದ ಹೊಂಡದ ಸಮೀಪ ಈ ಅವಘಡ ಸಂಭವಿಸಿದ್ದು, ಸ್ಥಳೀಯ ಅಗ್ನಿಶಾಮಕ ಸಿಬ್ಬಂದಿ ಮತ್ತು ಆರ್‌ಡಿಎಂಸಿಯ ತಂಡವು ಸ್ಥಳಕ್ಕೆ ಧಾವಿಸಿ ಮಹಿಳೆಯನ್ನು ಹೊಂಡದಿಂದ ಹೊರತೆಗೆದಿದ್ದಾರೆ.

ಮೆಟಲ್ ಪ್ಲೇಟ್ ಮೈಮೇಲೆ ಬಿದ್ದು ಮಹಿಳೆ ಮೃತ್ಯು..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಚಿರತೆ ದಾಳಿ ➤ ವ್ಯಕ್ತಿ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ಭಟ್ಕಳ, ಜ. 05. ಚಿರತೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೋರ್ವ  ಗಾಯಗೊಂಡ ಘಟನೆ ಭಟ್ಕಳ ತಾಲೂಕಿನಲ್ಲಿ ನಡೆದಿದೆ. ಗಾಯಗೊಂಡವರನ್ನು ಭಟ್ಕಳ ತಾಲೂಕಿನ ನೂಜ್ ಕೆಕ್ಕೋಡ ನಿವಾಸಿ ದುರ್ಗು ಮರಾಠಿ (37) ಎಂದು ಗುರುತಿಸಲಾಗಿದೆ. ಇವರು ತಮ್ಮ ಮನೆಯ ಜಗುಲಿಯಲ್ಲಿ ಮಲಗಿದ್ದ ವೇಳೆ ದಾಳಿ ನಡೆಸಿದ ಚಿರತೆಯು ಅವರ ಕೈಗೆ ಕಚ್ಚಿ ಗಾಯಗೊಳಿಸಿದೆ. ಇದರಿಂದ ವ್ಯಕ್ತ ಕಿರುಚಿಕೊಂಡಿದ್ದು, ಜನರು ಬರುತ್ತಿದ್ದಂತೆಯೇ ಚಿರತೆ ಪರಾರಿಯಾಗಿದೆ ಎನ್ನಲಾಗಿದೆ. ಸ್ಥಳಕ್ಕೆ ಆರ್‌ಎಫ್‌ಒ ಶರತ್ ಶೆಟ್ಟಿ ಭೇಟಿ ನೀಡಿ ಪರಿಶೀಲನೆ

ಚಿರತೆ ದಾಳಿ ➤ ವ್ಯಕ್ತಿ ಆಸ್ಪತ್ರೆಗೆ ದಾಖಲು Read More »

ಕರ್ನಾಟಕ, ಕ್ರೈಮ್ ನ್ಯೂಸ್

ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ಪ್ರಿಪೇಯ್ಡ್ ಆಟೋ ಸೇವೆ ಆರಂಭ

 (ನ್ಯೂಸ್ ಕಡಬ) newskadaba.com ಬೆಂಗಳೂರು, ಜ.05.  ನಮ್ಮ ಮೆಟ್ರೋ ದಲ್ಲಿ ಪ್ರಯಾಣಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಬಿಎಂಆರ್‌ಸಿಎಲ್ ನಗರದ ಎರಡು ಮೆಟ್ರೋ ನಿಲ್ದಾಣಗಳಲ್ಲಿ ಪ್ರಿಪೇಯ್ಡ್ ಆಟೋ ಸೇವೆಗಳನ್ನು ಆರಂಭಿಸಿಲಾಗಿದೆ ಎಂದು ತಿಳಿದು ಬಂದಿದೆ. ಬೆಂಗಳೂರು ನಗರ ಪೊಲೀಸರ ಸಹಕಾರ ಪಡೆದಿರುವ ಬಿಎಂಆರ್‌ಸಿಎಲ್, ಪ್ರಾಯೋಗಿಕವಾಗಿ ನಾಲ್ಕು ಮೆಟ್ರೋ ನಿಲ್ದಾಣಗಳ ಪೈಕಿ ಮಹಾತ್ಮ ಗಾಂಧಿ (ಎಂ.ಜಿ) ರಸ್ತೆ ಹಾಗೂ ಕಬ್ಬನ್ ಪಾರ್ಕ್‌ ಮೆಟ್ರೋ ನಿಲ್ದಾಣಗಳಲ್ಲಿ ಕೌಂಟರ್ ಸ್ಥಾಪಿಸಿದೆ. ಈ ಕೌಂಟರ್‌ಗಳನ್ನು ಬಿಎಂಆರ್‌ಸಿಎಲ್‌ ವ್ಯವಸ್ಥಾಪಕ ನಿರ್ದೇಶಕ ಅಂಜುಂ ಪರ್ವೇಜ್ ಉದ್ಘಾಟಿಸಿದರು. ಈ ವೇಳೆ

ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ಪ್ರಿಪೇಯ್ಡ್ ಆಟೋ ಸೇವೆ ಆರಂಭ Read More »

ಕರ್ನಾಟಕ

250 ಪ್ರಕರಣದ ಬೇಧಿಸಿದ್ದ ಶ್ವಾನ ದಳದ ‘ರಾಮ್‌’ ಹೃದಯಾಘಾತದಿಂದ ಮೃತ್ಯು ➤ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ!

(ನ್ಯೂಸ್ ಕಡಬ) newskadaba.com ರಾಮನಗರ, ಜ. 05. ಕಳೆದ ಆರು ವರ್ಷಗಳಿಂದ ಅಪರಾಧ ಪತ್ತೆ ಕಾರ್ಯಾಚರಣೆಯಲ್ಲಿ ನಿಷ್ಣಾತನಾಗಿದ್ದ ಶ್ವಾನ ರಾಮ್‌ ಹೃದಯಾಘಾತದಿಂದ ಮೃತಪಟ್ಟ ಘಟನೆ ರಾಮನಗರದಲ್ಲಿ ವರದಿಯಾಗಿದೆ. ಫೆಬ್ರವರಿ 8, 2017 ರಂದು ಜನಿಸಿದ ರಾಮ್, ಸುಮಾರು 250 ಪ್ರಕರಣಗಳಲ್ಲಿ ಪೊಲೀಸರಿಗೆ ಸಹಾಯ ಮಾಡಿದ ಡಾಬರ್ಮನ್ ಪಿನ್ಷರ್ ಆಗಿದ್ದ, ಈ ಪೈಕಿ ಪೊಲೀಸರ ಕೈಯಿಂದಲೂ ಪತ್ತೆಹಚ್ಚಲಾಗದ 30 ಕ್ಕೂ ಹೆಚ್ಚು ಪ್ರಕರಣಗಳಲ್ಲಿ ರಾಮ್ ಶ್ವಾನ ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿ ಆಗಿತ್ತು. ಇದರಿಂದಾಗಿಯೇ ಜಿಲ್ಲಾ ಪೊಲೀಸ್‌ ಘಟಕದಲ್ಲಿ

250 ಪ್ರಕರಣದ ಬೇಧಿಸಿದ್ದ ಶ್ವಾನ ದಳದ ‘ರಾಮ್‌’ ಹೃದಯಾಘಾತದಿಂದ ಮೃತ್ಯು ➤ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೆಂಗಳೂರು: 30 ಲಕ್ಷ ಬೂಸ್ಟರ್‌ ಡೋಸ್‌ಗಾಗಿ ಕೇಂದ್ರಕ್ಕೆ ರಾಜ್ಯ ಸರ್ಕಾರ ಮನವಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 05.   ವಿಶ್ವದ ವಿವಿಧ ರಾಷ್ಟ್ರಗಳಲ್ಲಿ ಕೋವಿಡ್ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಆದಷ್ಟು ಬೇಗ ಬೂಸ್ಟರ್ ಡೋಸ್ ತೆಗೆದುಕೊಳ್ಳುವಂತೆ ಜನತೆಗೆ ರಾಜ್ಯ ಸರ್ಕಾರ ಮನವಿ ಮಾಡಿಕೊಂಡಿದೆ. ಆದರೆ, ಈ ನಡುವೆ ರಾಜ್ಯದಲ್ಲಿ ಕೋವಿಶೀಲಡ್ ಮತ್ತು ಕಾರ್ಬೆವ್ಯಾಕ್ಸ್‌ ಕೊರತೆ ಎದುರಾಗಿದೆ ಎಂದು ತಿಳಿದುಬಂದಿದೆ. ರಾಜ್ಯದಲ್ಲಿ 6.87 ಲಕ್ಷ ಡೋಸ್ ಕೋವಾಕ್ಸಿನ್ ಲಭ್ಯವಿತ್ತು. ರಾಜ್ಯದ ಬಹುಪಾಲು ಜನರು ಕೋವಿಶೀಲ್ಡ್ ಅನ್ನು ತೆಗೆದುಕೊಂಡಿದ್ದರು. ಬೂಸ್ಟರ್ ಡೋಸ್ ಲಸಿಕೆ ಕುರಿತು ಜನರಲ್ಲಿ ಮಿಶ್ರ ಪ್ರತಿಕ್ರಿಯೆ ಇದೆ.

ಬೆಂಗಳೂರು: 30 ಲಕ್ಷ ಬೂಸ್ಟರ್‌ ಡೋಸ್‌ಗಾಗಿ ಕೇಂದ್ರಕ್ಕೆ ರಾಜ್ಯ ಸರ್ಕಾರ ಮನವಿ Read More »

ಕರಾವಳಿ

ಬೋನಿಗೆ ಬಿದ್ದ ಚಿರತೆ

 (ನ್ಯೂಸ್ ಕಡಬ) newskadaba.com ಮಂಡ್ಯ, ಜ.05.  ಚಿರತೆಯೊಂದು ಅರಣ್ಯಾಧಿಕಾರಿಗಳು ಇಟ್ಟಿದ್ದ ಬೋನಿ ಬಿದ್ದ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಸಬ್ಬನಕುಪ್ಪೆ ಗ್ರಾಮದ ದಲ್ಲಿ ವರದಿಯಾಗಿದೆ. ಸಬ್ಬನಕುಪ್ಪೆ ವ್ಯಾಪ್ತಿಯಲ್ಲಿ ಚಿರತೆ ಆಗಾಗ್ಗೆ ಕಾಣಿಸಿಕೊಳ್ಳುತ್ತಿತ್ತು. ಇದರಿಂದಾಗಿ ಭೀತಿಗೊಂಡ ಜನರು ಚಿರತೆ ಸೆರೆಗೆ ಅರಣ್ಯಾಧಿಕಾರಿಗಳನ್ನು ಒತ್ತಾಯಿಸಿದ್ದರು. ಅದರಂತೆ ಸಬ್ಬನಕುಪ್ಪೆ ನಿವಾಸಿ ಬಾಲು ಎಂಬುವವರ ತೋಟದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಇರಿಸಿದ್ದ ಬೋನಿಗೆ ಇಂದು ಬೆಳಿಗ್ಗೆ ಆಹಾರ ಅರಸಿಕೊಂಡು ಜಮೀನಿಗೆ ಬಂದ ಚಿರತೆ ಬೋನಿನೊಳಗಿದ್ದ ಆಹಾರ ತಿನ್ನಲು ಹೋಗಿ ಸೆರೆಯಾಗಿದೆ. ಚಿರತೆ

ಬೋನಿಗೆ ಬಿದ್ದ ಚಿರತೆ Read More »

ಕರ್ನಾಟಕ

ಸ್ಕೂಟಿಗೆ ಟ್ರಕ್ ಢಿಕ್ಕಿ, ಮಹಿಳೆಯನ್ನು 3 ಕಿ.ಮೀ ಎಳೆದೊಯ್ದ ಟ್ರಕ್..!!

(ನ್ಯೂಸ್ ಕಡಬ) newskadaba.com ಲಖನೌ, ಜ. 05.  ದೆಹಲಿಯಲ್ಲಿ ಹೊಸ ವರ್ಷದ ಆಚರಣೆಯ ಆಸುಪಾಸಿನಲ್ಲಿ ನಡೆದಿದ್ದ ಭೀಕರ ರಸ್ತೆ ಅಪಘಾತದ ಪ್ರಕರಣ ಮಾಸುವ ಮುನ್ನವೇ ಅಂಥಹದ್ದೇ ಮತ್ತೊಂದು ಪ್ರಕರಣ ಉತ್ತರ ಪ್ರದೇಶದಲ್ಲಿ ವರದಿಯಾಗಿದೆ.  ರಾಷ್ಟ್ರ ರಾಜಧಾನಿಯಲ್ಲಿ ಬಲೇನೋ ಕಾರುವೊಂದು 20 ವರ್ಷದ ಯುವತಿಯ ಸ್ಕೂಟಿಗೆ ಢಿಕ್ಕಿ ಹೊಡೆದು ಆಕೆಯನ್ನು 12 ಕಿ.ಮೀ ಎಳೆದೊಯ್ದಿತ್ತು. ಈಗ ಉತ್ತರ ಪ್ರದೇಶದ ಬಾಂದದಲ್ಲಿ ಟ್ರಕ್ ಒಂದು ಸ್ಕೂಟಿಗೆ ಢಿಕ್ಕಿ ಹೊಡೆದು ಮಹಿಳೆಯನ್ನು 3 ಕಿ.ಮೀ ವರೆಗೂ ಎಳೆದೊಯ್ದಿದೆ ಎನ್ನಲಾಗಿದೆ. ಬಾಂದಾ ಜಿಲ್ಲೆಯ

ಸ್ಕೂಟಿಗೆ ಟ್ರಕ್ ಢಿಕ್ಕಿ, ಮಹಿಳೆಯನ್ನು 3 ಕಿ.ಮೀ ಎಳೆದೊಯ್ದ ಟ್ರಕ್..!! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top